ಚಿತ್ರ : ಕಮಲ್ ಶ್ರೀದೇವಿ
ನಿರ್ಮಾಣ: ಸ್ವರ್ಣಾಂಬಿಕ ಪಿಕ್ಚರ್ಸ್
ಶ್ರೀಮತಿ ಬಿ.ಕೆ ಧನಲಕ್ಷ್ಮೀ
ಸಹ ನಿರ್ಮಾಣ : Barnswallow company
ರಾಜವರ್ಧನ್
ಕ್ರಿಯೇಟಿವ್ ಹೆಡ್ : ರಾಜವರ್ಧನ್
ನಿರ್ದೇಶನ : ವಿ.ಎ ಸುನೀಲ್
ಸಂಗೀತ :ಕೀರ್ತನ್
ಸಾಹಿತ್ಯ : ಪ್ರಮೋದ್ ಮರವಂತೆ
ಛಾಯಾಗ್ರಹಣ:ನಾಗೇಶ್ ವಿ ಆಚಾರ್ಯ,
ಸಂಕಲನ:ಜ್ಞಾನೇಶ್ ಬಿ ಮಠದ್
ಕಲೆ: ಗುಣ
ತಾರಾಗಣ : ಸಚಿನ್ ಚಲುವರಾಯ ಸ್ವಾಮಿ, ಸಂಗೀತ ಭಟ್, ಕಿಶೋರ್,ರಮೇಶ್ ಇಂದಿರಾ ಮತ್ತಿತರರು
ಶ್ರೀ ಎನ್ ಚಲುವರಾಯ ಸ್ವಾಮಿ ಅರ್ಪಿಸುವ
ಸ್ವರ್ಣಾಂಬಿಕ ಪಿಚ್ಚರ್ಸ್ ಬ್ಯಾನರ್ ನಡಿಯಲ್ಲಿ *ಬಿ.ಕೆ ಧನಲಕ್ಷ್ಮೀ* ನಿರ್ಮಾಣದ Barnswallow companyಯ ರಾಜವರ್ಧನ್ ಸಹ ನಿರ್ಮಾಣದ
ಸಚಿನ್ ಚಲುವರಾಯ ಸ್ವಾಮಿ ಅಭಿನಯದ ಚಿತ್ರ ಕಮಲ್ ಶ್ರೀದೇವಿ
ಕಿಶೋರ್,ರಮೇಶ್ ಇಂದಿರಾ, ಸಂಗೀತಾ ಭಟ್ ಸೇರಿ ಪ್ರತಿಭಾವಂತ ತಾರಾಬಳಗವಿರೋ ಈ ಚಿತ್ರವನ್ನ ವಿ.ಎ ಸುನೀಲ್ ಕುಮಾರ್ ನಿರ್ದೇಶಿಸಿದ್ದು, ಈ ಚಿತ್ರದ ಸಂಪೂರ್ಣ ಕ್ರಿಯೇಟಿವ್ ಜವಾಬ್ದಾರಿಯನ್ನ ಸಹ ನಿರ್ಮಾಪಕ ರಾಜವರ್ಧನ್ ಹೊತ್ತಿಕೊಂಡಿದ್ದಾರೆ.