*ಟೀಸರ್ ನಲ್ಲೇ ಮೋಡಿ ಮಾಡಿದ "ಪಿನಾಕ"* . *ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅವರ ಹೊಸ ಲುಕ್ ಗೆ ಫಿದಾ ಆದ ಅಭಿಮಾನಿಗಳು* . ಭಾರತೀಯ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ಹೆಸರಾಂತ ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಸಾವಿರಾರು ಮಕ್ಕಳೊಂದಿಗೆ ಗಣೇಶ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದರೊಟ್ಟಿಗೆ " ಪಿನಾಕ" ಚಿತ್ರದ ....
*"ಕರ್ಣಾಟಬಲಂ ಅಜೇಯಂ" ಚಿತ್ರಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಡಿ.ಕೆ.ಶಿವಕುಮಾರ್ ಅವರಿಂದ ಹಾಗೂ "ಸೈನಿಕ 2" ಚಿತ್ರಕ್ಕೆ ಕೇಂದ್ರ ಸಚಿವ ಶ್ರೀವಿ.ಸೋಮಣ್ಣ ಅವರಿಂದ ಅದ್ದೂರಿ ಚಾಲನೆ* . *ಪಿ.ಎಂ.ಜಿ ಫಿಲಂ ಫ್ಯಾಕ್ಟರಿ ನಿರ್ಮಾಣದ ಈ ಚಿತ್ರಗಳ ಮೂಲಕ ಶಾಸಕ ಸಿ.ಪಿ.ಯೋಗೀಶ್ವರ್ ಪುತ್ರ ಧ್ಯಾನ್ ಯೋಗೀಶ್ವರ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ. ಈ ಎರಡು ಚಿತ್ರಗಳಲ್ಲೂ 25 ವರ್ಷಗಳ ನಂತರ ಸಿ.ಪಿ.ಯೋಗೀಶ್ವರ್ ನಟನೆ* . 40 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ಹಾಗೂ 25 ವರ್ಷಗಳ ಹಿಂದೆ "ಸೈನಿಕ" ಎಂಬ ಜನಪ್ರಿಯ ಚಿತ್ರದ ಮೂಲಕ ....
*"ಅಪ್ಪು ಕಪ್ ಸೀಸನ್ 4" ಗೆ ಅದ್ದೂರಿ ಚಾಲನೆ** . ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ "ಅಪ್ಪು ಕಪ್"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಮೂರು ಸೀಸನ್ ಅದ್ದೂರಿಯಾಗಿ ನಡೆದಿದೆ. ಇದೇ ಜುಲೈ 24, 25, 26 ರಂದು ಲೀಗ್ ಪಂದ್ಯಗಳು ನಡೆಯಲಿದೆ. " ಇತ್ತೀಚೆಗೆ "ಅಪ್ಪು ಕಪ್ ಸೀಸನ್ 4" ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ವಿ.ಪ್ರಭಾಕರ್, ವಿಧಾನ ಪರಿಷತ್ ಸದಸ್ಯರು ಹಾಗೂ ಸಾಯಿಗೋಲ್ಡ್ ಪ್ಯಾಲೆಸ್ ಮಾಲೀಕರಾದ ಟಿ.ಎ ಶರವಣ ಹಾಗೂ ಕನ್ನಡಪರ ಹೋರಾಟಗಾರರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು ....
" *ಬಾಯ್ಸ್ ನೆವರ್* *ಕಾಂಪ್ರಮೈಸ್* " *ಚಿತ್ರದ ಟ್ರೈಲರ್ ಬಿಡುಗಡೆ* ಜಸ್ಟ್ ಮದ್ವೇಲಿ, ರಾಜಣ್ಣನ ಮಗ ಚಿತ್ರಗಳ ನಿರ್ಮಾಪಕ ಹರೀಶ್ ಜಲಗೆರೆ ಪ್ರಥಮಬಾರಿಗೆ ನಿರ್ದೇಶನ ಮಾಡಿರುವ ಚಿತ್ರ ’ಬಾಯ್ಸ್ ನೆವರ್ ಕಾಂಪ್ರಮೈಸ್’ *ಜುಲೈ* *10ರಂದು ರಾಜ್ಯಾದ್ಯಂತ* *ತೆರೆಗೆ ಬರಲಿರುವ ಈ* ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಮಾರಿ ಗೋಲ್ಡ್ ಸ್ಡುಡಿಯೋಸ್ ಮೂಲಕ ಉಜ್ವಲ ನಾಗರಾಜ ಜಗದಾಳೆ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೋಲಾರ ಸೀನು ಚಿತ್ರದ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚಿತ್ರತಂಡ ಒಂದಷ್ಡು ಮಾಹಿತಿಗಳನ್ನು ಹಂಚಿಕೊಂಡಿತು. ಹಾರರ್ ಕಾಮಿಡಿ ಕಥಾಹಂದರ ಒಳಗೊಂಡ ....
666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮೂಡಿ ಬರುತ್ತಿರುವ ಬಹು ನಿರೀಕ್ಷಿತ ಸಿನಿಮಾ ’666 ಆಪರೇಷನ್ ಡ್ರೀಮ್ ಥಿಯೇಟರ್’. ಪೋಸ್ಟರ್ , ಡೈರೆಕ್ಟರ್ ಹಾಗೂ ತಾರಾಬಳಗದ ಮೂಲಕವೇ ಈ ಚಿತ್ರ ಕುತೂಹಲ ಹೆಚ್ಚಿಸಿದೆ. ಶಿವರಾಜ್ಕುಮಾರ್ ಹಾಗೂ ಧನಂಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಒರೈಯನ್ ಮಾಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ ಶಿವರಾಜ್ ಕುಮಾರ್ ಮಾತನಾಡಿ, ಹೇಮಂತ್ ವರ್ಡರ್ ಫುಲ್ ಡೈರೆಕ್ಟರ್. ವೈಶಾಖ್ ನನ್ನ ಅಭಿಮಾನಿ. ಈಗ ಅವರು ನನ್ನ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧನಂಜಯ್ ಅವರ ಜೊತೆ ....
*ನಾಗತಿಹಳ್ಳಿ ಚಂದ್ರಶೇಖರ ನಿರ್ದೇಶನದಲ್ಲಿ ಮೂವತ್ತು ವರ್ಷಗಳ ನಂತರ ಮತ್ತೆ "ಅಮೇರಿಕಾ ಅಮೇರಿಕಾ"* .. *ಶೀರ್ಷಿಕೆ ಅದೇ. ಆದರೆ ಕಥೆ ಹೊಸತು* . 90 ರ ದಶಕದಲ್ಲಿ ಭರ್ಜರಿ ಯಶಸ್ಸು ಕಂಡ ಚಿತ್ರ "ಅಮೇರಿಕಾ ಅಮೇರಿಕಾ". ನಾಗತಿಹಳ್ಳಿ ಚಂದ್ರಶೇಖರ ಆ ಚಿತ್ರವನ್ನು ನಿರ್ದೇಶಿಸಿದ್ದರು. ಈಗ ಅದೇ ಶೀರ್ಷಿಕೆಯಲ್ಲಿ "ಅಮೇರಿಕಾ ಅಮೇರಿಕಾ ೨" ಎಂಬ ಹೊಸಚಿತ್ರ ನಿರ್ಮಾಣವಾಗಿದೆ. ನಾಗತಿಹಳ್ಳಿ ಚಂದ್ರಶೇಖರ ಅವರೆ ಈ ಹೊಸಚಿತ್ರವನ್ನೂ ನಿರ್ದೇಶಿಸಿದ್ದಾರೆ. ನಿರೂಪ್ ಭಂಡಾರಿ, ಸಾನ್ವಿ ಶ್ರೀವಾಸ್ತವ್ ಹಾಗೂ ಪೃಥ್ವಿ ಅಂಬರ್ ಈ ಚಿತ್ರದ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ಈ ನೂತನ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನೆರವೇರಿತು. ನಂತರ ....
*— ‘ಕಲ್ಯಾಣಿ’ ಚಿತ್ರದ ಶೀರ್ಷಿಕೆ ಮತ್ತು ಮೋಶನ್ ಪೋಸ್ಟರ್ ಬಿಡುಗಡೆ ಪತ್ರಿಕಾಗೋಷ್ಟಿಯ ಸುದ್ದಿ—* (‘Kalyani’ Cinema Title and Motion poster release Press meet News) *ಹೊರಬಂತು ‘ಕಲ್ಯಾಣಿ’ ಮೋಶನ್ ಪೋಸ್ಟರ್* *’ಕಲ್ಯಾಣಿ’ ಚಿತ್ರದ ಶೀರ್ಷಿಕೆ ಅನಾವರಣ* *ಬಿ. ಎಂ. ಗಿರಿರಾಜ ಹೇಳುತ್ತಿರುವ ‘ಕಲ್ಯಾಣಿ’ ಕಥೆ* *ಉತ್ತರ ಧ್ರುವದಿಂದ ದಕ್ಷಿಣ ಧ್ರುವಕೆ ‘ಕಲ್ಯಾಣಿ’ ಯಾನ* *ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ ‘ಕಲ್ಯಾಣಿ’ ಚಿತ್ರ* ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಬಿ. ಎಂ. ಗಿರಿರಾಜ ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು ....
'ಬ್ಯೂಟಿ’ ಟ್ರೈಲರ್ ಬಿಡುಗಡೆ; ಮಹಿಳಾ ಪ್ರಧಾನ ಕಥೆಯ ಮೇಲೆ ಹೆಚ್ಚಿದ ನಿರೀಕ್ಷೆ ಪತ್ರಕರ್ತರ ದಿನಾಚರಣೆಯ ಪ್ರಯುಕ್ತ ಪತ್ರಿಕೆ ಯ ಮುಖ್ಯಸ್ಥರಾದ ಭಾಷಾ ಟ್ರೈಲರ್ ಬಿಡುಗಡೆ ಮಾಡಿದರು ಬೆಂಗಳೂರು: ಮಹಿಳಾ ಪ್ರಧಾನ ಕಥಾಹಂದರವನ್ನು ಒಳಗೊಂಡಿರುವ ’ಬ್ಯೂಟಿ’ ಚಿತ್ರದ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಸಿನಿಪ್ರಿಯರಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಮಹಿಳೆಯರ ಗೌರವ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ಅಂಶಗಳನ್ನು ಮನರಂಜನೆಯೊಂದಿಗೆ ತೆರೆಗೆ ತರುವ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಕಲ್ಪವೃಕ್ಷ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ, ಪಿ. ಮುರಳಿ ಕೃಷ್ಣ ಅರ್ಪಿಸುತ್ತಿರುವ ಈ ಚಿತ್ರಕ್ಕೆ ರಾಜಾ ರವಿ ....
ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ! `ಒರಟ’, `ಕೋರ’ದಂಥಾ ಸಿನಿಮಾಗಳ ಮೂಲಕ ಭಿನ್ನ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಒರಟ ಶ್ರೀ ನಿರ್ದೇಶನದ ಬಹುನಿರೀಕ್ಷಿತ ಚಿತ್ರ `ಶಬರಿ’. ಇದೀಗ ಪತ್ರಿಕಾಗೋಷ್ಠಿಯ ಮೂಲಕ ಈ ಸಿನಿಮಾದ ಟೀಸರ್ ಅನ್ನು ಲಹರಿ ವೇಲು ಬಿಡುಗಡೆಗೊಳಿಸಿದ್ದಾರೆ. ಒರಟ ಶ್ರೀ ಸೇರಿದಂತೆ ಚಿತ್ರತಂಡ ಈ ಸಂದರ್ಭದಲ್ಲಿ ಹಾಜರಿದ್ದು ಶಬರಿಯ ಬಗೆಗಿನ ಒಂದಷ್ಟು ಆಸಕ್ತಿಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಟೀಸರ್ ಬಿಡುಗಡೆಯ ವೇದಿಕೆಯಲ್ಲಿ ಲಹರಿ ಸಂಸ್ಥೆಯ ಮುಖ್ಯಸ್ಥರಾದ ಲಹರಿ ವೇಲು, ರಾಷ್ಟ್ರ ಪ್ರಶಸ್ತಿ ವಿಜೇತ ತಲೆದಂಡ ಚಿತ್ರದ ನಿರ್ದೇಶಕರಾದ ಪ್ರವೀಣ್ ಕೃಪಾಕರ್ ಮತ್ತು ಕಾಮನ್ ಮ್ಯಾನ್ ಚಿತ್ರದ ನಿರ್ಮಾಪಕ ನರಸಿಂಹ ಮೂರ್ತಿ ಮುಖ್ಯ ....
*ಮತ್ತೆ ಒಂದಾದ ’ಪ್ರೇಮಂ’ ಜೋಡಿ..ನಿವಿನ್ ಪೌಲಿ 50ನೇ ಸಿನಿಮಾ ’ವಿಜಯಂ’*
*ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್*
ಮಲಯಾಳಂ ಸಿನಿಮಾ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಘೋಷಣೆ ಕೊನೆಗೂ ಹೊರ ಬಿದ್ದಿದೆ. 12 ವರ್ಷಗಳ ನಂತರ, ಬ್ಲಾಕ್ಬಸ್ಟರ್ ಜೋಡಿ ಎನಿಸಿಕೊಂಡಿರುವ ನಟ ನಿವಿನ್ ಪೌಲಿ ಮತ್ತು ನಿರ್ದೇಶಕ ಆಲ್ಫೋನ್ಸ್ ಪುತ್ರೇನ್ ಅವರ "ವಿಜಯಂ" ಎಂಬ ಹೊಸ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ನೇರಂ ಮತ್ತು ಪ್ರೇಮಂ ಚಿತ್ರದ ಅದ್ಭುತ ಯಶಸ್ಸಿನ ನಂತರ, ಈ ಜೋಡಿ ಮತ್ತೊಮ್ಮೆ ರೋಮಾಂಚಕಾರಿ ಪ್ರಾಜೆಕ್ಟ್ ಗೆ ಕೈಜೋಡಿಸಿದ್ದಾರೆ.
*ಟ್ರೇಲರ್ ನಲ್ಲಿ "ಸರ್ವಾಂತರ್ಯಾಮಿ”* . ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್ ಕುತೂಹಲ ಮೂಡಿಸಿದ್ದು, ಚಿತ್ರ ಜುಲೈ 17 ರಂದು ತೆರೆಗೆ ಬರಲಿದೆ. ಈ ಚಿತ್ರಕ್ಕೆ ನಿರ್ದೇಶಕ ಹಾಗು ಗೀತರಚನೆಕಾರ ಕೆ.ರಾಮ್ ನಾರಾಯಣ್ ಬೆನ್ನೆಲುಬಾಗಿ ನಿಂತಿದ್ದಾರೆ. ಟ್ರೇಲರ್ ಅನಾವರಣ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಿರ್ದೇಶಕ ಹಾಗೂ ನಟ ರಂಗಸ್ವಾಮಿ ಕಪನಿಪಾಳ್ಯ ಕಪನಿಪಾಳ್ಯ ಮಾತನಾಡಿ, "ಸರ್ವಾಂತರ್ಯಾಮಿ", ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಮೊಬೈಲ್ ನಿಂದ ಆಗುತ್ತಿರುವ ....
*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ರಕ್ಕಿ" ಚಿತ್ರದ ಟ್ರೇಲರ್ ಅನಾವರಣ* ಅಶ್ವಿನಿ ಪುನೀತ್ ರಾಜಕುಮಾರ್ ಅವರ ಆಶೀರ್ವಾದದೊಂದಿಗೆ, ಎಸ್ ಎನ್ ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಾಲಿಗ್ರಾಮ ಸುರೇಶ್ ಅವರು ನಿರ್ಮಿಸಿರುವ, ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ರಕ್ಕಿ ನಾಯಕನಾಗಿ ನಟಿಸಿರುವ "ರಕ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪಿ.ಆರ್.ಕೆ ಆಡಿಯೋದಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಈ ಟ್ರೇಲರ್ ಲಭ್ಯವಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. . ಜರ್ಮನಿಯಲ್ಲಿ ಹಲವು ವರ್ಷಗಳಿಂದ ನೆಲೆಸಿರುವ ಸಾಲಿಗ್ರಾಮ ....
*ದುನಿಯಾ ವಿಜಯ್ ಹಾಗೂ ನಾಗರಾಜ್ ವಸ್ತಾರೆ ಅವರಿಂದ "ಗ್ರಾಮಾಯಣ"ದ ಟ್ರೇಲರ್ ಅನಾವರಣ.* . *ಜುಲೈ 3 ರಂದು ತೆರೆಗೆ ಬರಲಿದೆ ವಿನಯ್ ರಾಜ್ ಕುಮಾರ್ ಅಭಿನಯದ ಈ ಚಿತ್ರ.* . ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ರಚನೆ - ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ಅಭಿನಯಿಸಿರುವ "ಗ್ರಾಮಾಯಣ" ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ದುನಿಯಾ ವಿಜಯ್ ಹಾಗೂ ನಟಿ ಅಪರ್ಣ ಅವರ ಪತಿ ನಾಗರಾಜ್ ವಸ್ತಾರೆ ಅವರಿಂದ "ಗ್ರಾಮಾಯಣ"ದ ಟ್ರೇಲರ್ ಅನಾವರಣವಾಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ....
'ಅಪರಾಧಿ ನಾನಲ್ಲ’ ಸಿನಿಮಾದ ಟ್ರೇಲರ್ ರಿಲೀಸ್.. ಜುಲೈ 3ಕ್ಕೆ ರಿಲೀಸ್ ಮೂವರು ಕೈದಿಗಳು ಜೈಲಿನಲ್ಲಿ ಇರ್ತಾರೆ. ಅವರು ಹೇಗೆ ಹೊರಗೆ ಬರ್ತಾರೆ ಅನ್ನೋದೆ ಕಥೆ. ಸದ್ಯ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಒಂದು ಕೊಲೆ ಸುತ್ತ ಒಂದಷ್ಟು ರೋಚಕ ವಿಚಾರಗಳು ಸಾಗುತ್ತವೆ. SLV ಕಲರ್ಸ್ ಅನುಗ್ರಹ ಫಿಲ್ಸ್ಮ್ ಬ್ಯಾನರ್ ನಲ್ಲಿ ಅಜಿತ್ ಚೌಟಾ ದೇವಸ್ಯ ನಿರ್ಮಾಣದಲ್ಲಿ ಯಶಂತ್ ಕಲ್ಲಡ್ಕ ನಿರ್ದೇಶನ ಮಾಡಿದ್ದಾರೆ. ವಿಕ್ರಂ ದೇವಾಡಿಗ ಮತ್ತು ಸಂದೀಪ್ ಶೆಟ್ಟಿ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿದ್ದಾರೆ. ನಿರ್ದೇಶಕ ಯಶಂತ್ ಕಲ್ಲಡ್ಕ, ಚೆನ್ನಾಗಿ ಸಿನಿಮಾ ಮಾಡಿದ್ದೀವಿ. ಅಪರಾಧಿ ನಾನಲ್ಲ ಅನ್ನೋ ಟೈಟಲ್ ಯಾಕೆ ಅಂದ್ರೆ ಜೈಲಿನಲ್ಲಿ ಎಷ್ಟೋ ಜನ ಇರ್ತಾರೆ. ಆದರೆ ....
ಲವ್ 2 ಲಸ್ಸಿ ಮೋಷನ್ ಪೋಸ್ಟರ್ ಅಂಡ್ ಸಾಂಗ್ ರಿಲೀಸ್ RKB ಫಿಲ್ಮ್ಸ್ ನ ಭಾರತಿ ಶ್ರೀನಿವಾಸ್ ರಾಜ್ ನಿರ್ಮಾಣ ಮಾಡಿರುವ, ಹರಿಪ್ರಾಣ ನಿರ್ದೇಶನ ಮಾಡಿರುವ ಲವ್ 2 ಲಸ್ಸಿ ಸಿನಿಮಾದ ಹಾಡು ಹಾಗೂ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ನಿರ್ದೇಶಕ ಹರಿಪ್ರಾಣ ಅವರಿಗೆ ಸುಮಾರು 18 ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. ಪುತ್ತೂರು, ಸುಳ್ಯ ಕಡೆಗೆ ಶೂಟ್ ಮಾಡಲಾಗಿದೆ. ಜೀವಿತ ಮತ್ತು ಆರ್ಯನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಗನ್, ತಾರಾ, ವೈಷ್ಣವಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಒರಟ ಶ್ರೀ ಅವರು ಸಾಂಗ್ ರಿಲೀಸ್ ಮಾಡಿ ಮಾತನ್ನಾಡಿ, ಒಂದು ಹೊಸ ತಂಡ. ನಾವೂ ಕೂಡ ಅದನ್ನೆಲ್ಲಾ ಎದುರಿಸಿನೇ ಬಂದಿದ್ದೀವಿ. ನಿರ್ದೇಶಕನಿಗೆ ಮೊದಲ ....
*ಮಂತ್ರಾಲಯದಲ್ಲಿ ಅದ್ದೂರಿಯಾಗಿ ಅನಾವರಣವಾಯಿತು ’ರಾಯರ ದರ್ಶನ’ ಅಲ್ಬಮ್ ಸಾಂಗ್* *ಈ ವರ್ಷದ ಟಿ.ಎನ್.ಐ.ಟಿ ಮೊದಲ ಮೀಡಿಯಾ ಅವಾರ್ಡ್ ಶ್ರೀಸುಬುಧೇಂದ್ರ ತೀರ್ಥರಿಗೆ ಪ್ರದಾನ* . ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಟೈಮ್ಸ್ ಅಕಾಡೆಮಿ ಅರ್ಪಿಸುವ ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ ಸಮಾರಂಭ ಇತ್ತೀಚೆಗೆ ಮಂತ್ರಾಲಯದಲ್ಲಿ ನಡೆದ ಅದ್ದೂರಿ ನೆರವೇರಿತು. ಈ ಹಾಡನ್ನು ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಬಿಡುಗಡೆ ಮಾಡಿ ಅನುಗ್ರಹ ಸಂದೇಶ ನೀಡಿದರು. ಜಾತ್ಯತೀತವಾಗಿ ಎಲ್ಲಾ ರಾಯರ ಭಕ್ತರ ಸಹಕಾರದಿಂದ "ರಾಯರ ದರ್ಶನ" ಆಲ್ಬಂ ಸಾಂಗ್ ಬಹಳ ಚೆನ್ನಾಗಿ ಮೂಡಿಬಂದಿದೆ. ರಘು ಭಟ್ ನಿರ್ದೇಶನದಲ್ಲಿ ....
*ಟ್ರೇಲರ್ ಹಾಗೂ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿರುವ ಬಹು ನಿರೀಕ್ಷಿತ "ನಾಗಬಂಧಂ" ಚಿತ್ರ ಜುಲೈ 03ರಂದು ಬಿಡುಗಡೆ* *ಅಭಿಷೇಕ್ ನಾಮ ನಿರ್ದೇಶನದ ಈ ಚಿತ್ರಕ್ಕೆ ವಿರಾಟ್ ಕರ್ಣ ನಾಯಕ - ಕನ್ನಡದ ಹುಡುಗಿ ನಭಾ ನಟೇಶ್ ನಾಯಕಿ* . ಅಭಿಷೇಕ್ ನಾಮ ನಿರ್ದೇಶನದ ಅತ್ಯಂತ ಮಹತ್ವಾಕಾಂಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ನಾಗಬಂಧಂ’, ಜುಲೈ 03ರಂದು ಜಗತ್ತಿನಾದ್ಯಂತ ಬಿಡುಗಡೆಗೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಪ್ರಚಾರದ ಕೆಲಸಗಳು ಶುರುವಾಗಿದ್ದು, ಚಿತ್ರತಂಡ ಬೆಂಗಳೂರಿನಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಾಯಕ ವಿರಾಟ್ ಕರ್ಣ, ನಾಯಕಿ ನಭಾ ನಟೇಶ್, ಕಲಾವಿದರಾದ ಗರುಡ ರಾಮ್, ಭಜರಂಗಿ ಪ್ರಸನ್ನ, ವಿನಯ್ ಬಿದ್ದಪ್ಪ ಮುಂತಾದವರು ....
*ಬಿ.ಕೆ.ಶ್ರೀನಿವಾಸ್ (ಬೆಂ.ಕೋ.ಶ್ರೀ) "ಜೀವನಯಾನ" ಪುಸ್ತಕ ಬಿಡುಗಡೆ* ಬುಧವಾರ ಗಾಂಧಿ ಭವನದಲ್ಲಿ ನಿರ್ಮಾಪಕ ಬಿ.ಕೆ.ಶ್ರೀನಿವಾಸ್(ಬೆಂ.ಕೊ.ಶ್ರೀ) ಅವರ ಸಿನಿಮಾ, ವ್ಯಾಪಾರ, ಹೋರಾಟ, ಅಜೇಯ ಮನೋಬಲದ ಯಶೋಗಾಥೆಯನ್ನೊಳಗೊಂಡ ’ಬಿ.ಕೆ.ಶ್ರೀನಿವಾಸ ಒಂದು ಅಸಾಮಾನ್ಯ ಜೀವನಯಾನ’ ಪುಸ್ತಕದ ಬಿಡುಗಡೆ ಸಮಾರಂಭ ನಡೆಯಿತು. ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳು ಪುಸ್ತಕನ್ನು ಲೋಕಾರ್ಪಣೆ ಮಾಡಿದರು. ವೇದಿಕೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರುಗಳಾದ ಕೆ.ವಿ.ಚಂದ್ರಶೇಖರ್, ಸಾ.ರಾ.ಗೋವಿಂದು, ಪತ್ರಕರ್ತ ಜೋಗಿ, ಬಿಗ್ ಬಾಸ್ ಖ್ಯಾತಿಯ ಜಾಹ್ನವಿ ಹಾಗೂ ಇತರ ಗಣ್ಯರುಗಳು ....
ಲವ್ ಸೀಸನ್ಸ್: ಮುಕುಂದ ರಾಮಸ್ವಾಮಿ ಬರ್ತ್ಡೇಗೆ ಟ್ರೈಲರ್ ಉಡುಗೊರೆ! ಎನ್.ಆರ್ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ, ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಲವ್ ಸೀಸನ್ಸ್ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಚಿತ್ರದ ಮೂಲಕ ನಾಯಕನಾಗಿ ಆಗಮಿಸುತ್ತಿರುವ ಮುಕುಂದ ರಾಮಸ್ವಾಮಿ ಹುಟ್ಟುಹಬ್ಬಕ್ಕೆ ಉಡುಗೊರೆ ಎಂಬಂತೆ ಈ ಟ್ರೈಲರ್ ಪ್ರೇಕ್ಷಕರ ಮುಂದೆ ಬಂದಿದೆ. ಈ ಕುರಿತಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಂಡ್ಯ ರಮೇಶ್, ಜಯತೀರ್ಥ, ಎನ್.ಆರ್ ಮಂಜುನಾಥ (ನೀಲೇರಿ) ಮುಕುಂದ ರಾಮಸ್ವಾಮಿ, ಸಂಗೀತಾ ಅನಿಲ್, ದಿಯಾ ಕೀರ್ತಿ, ಶ್ವೇತಾ ಕೊಗ್ಲೂರು, ಚಂದನಾ ಗೌಡ, ಚೇತನ್ ದುರ್ಗ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಡ್ಯ ರಮೇಶ್ ಹಾಗೂ ....
ಸುಂದರ್ ರಾಜ್ ’ಚಾರ್ಜ್ ಶೀಟ್’ ಟೀಸರ್ ಲಾಂಚ್ ಕನ್ನಡ ಖ್ಯಾತ ಪೋಷಕ ನಟ ಸುಂದರ್ ರಾಜ್ ನಟನೆಯ 250ನೇ ಚಿತ್ರ ಚಾರ್ಜ್ ಶೀಟ್. ಇದರ ಟೀಸರ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲ ಲಾಂಚ್ ಮಾಡಿ ಶುಭಕೋರಿದ್ದಾರೆ. ಚಾರ್ಜ್ ಶೀಟ್ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವರ್ಸಜಾ, "ಈ ಚಿತ್ರದ ಸಾಂಗ್ ನೋಡಿದ ತಕ್ಷಣ ಸಿನಿಮಾ ನೋಡಬೇಕು ಅನಿಸುತ್ತದೆ. ಅಂಕಲ್ (ಸುಂದರ್ರಾಜ್) ಅವರ ಬಾಂಡಿಲಾಂಗ್ವೆಜ್ ನನಗೆ ಗೊತ್ತು. ಅವರು ಏನನ್ನೂ ಗ್ರಾಂಟೆಡ್ ಆಗಿ ತಗೊಳ್ಳಲ್ಲ. ಈ ಇಂಡಸ್ಟ್ರಿಯಲ್ಲಿ ಉಳಿಯಬೇಕೆಂದರೆ ಒಂದೇ ದಾರಿ ಅದು ಟ್ಯಾಲೆಂಟ್. ಅದು ಇರುವುದಕ್ಕೆನೇ ....