Hayagrriva.Film News

Monday, February 23, 2026

  *ಫೆಬ್ರವರಿ 27 ರಂದು ಧನ್ವೀರ್ ಅಭಿನಯದ ಬಹು ನಿರೀಕ್ಷಿತ  "ಹಯಗ್ರೀವ" ಚಿತ್ರ ತೆರೆಗೆ* .     ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಪದ್ಮ ಸಮೃದ್ಧಿ ಮಂಜುನಾಥ್ ನಿರ್ಮಿಸಿರುವ, ರಘುಕುಮಾರ್ ಓ.ಆರ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಹಯಗ್ರೀವ" ಚಿತ್ರ ಫೆಬ್ರವರಿ 27 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.  ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರರಂಗದ ಸದಸ್ಯರು ಮಾತನಾಡಿದರು.    "ಹಯಗ್ರೀವ" ನಮ್ಮ ಸಂಸ್ಥೆಯ ಮೂರನೇ ಚಿತ್ರ ಎಂದು ....

Read More...

Sarvantaryami.News

Saturday, February 14, 2026

  *ಮಹಾ ಶಿವರಾತ್ರಿ ಸಂದರ್ಭದಲ್ಲಿ  "ಸರ್ವಾಂತರ್ಯಾಮಿ”ಚಿತ್ರದ ಶಿವತಾಂಡವದ ಹಾಡು ಬಿಡುಗಡೆ*   *ಶಿವನ ಹಾಡಿನ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ* .   ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪಿನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಂಡಿದೆ. ಚಿತ್ರಕ್ಕೆ ನಿರ್ದೇಶಕ ಹಾಗು ಗೀತರಚನೆಕಾರ ಕೆ.ರಾಮ್ ನಾರಾಯಣ್ ಬೆನ್ನೆಲುಬಾಗಿ ನಿಂತಿದ್ದಾರೆ   ಶಿವರಾತ್ರಿಯ ಹಿನ್ನೆಲೆಯಲ್ಲಿ ಶಿವನ ಬಗ್ಗೆ ನಿರ್ದೇಶಕ ರಂಗಸ್ವಾಮಿ ಅವರೆ   ಬರೆದಿರುವ ಶಿವನ ಕುರಿತಾದ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ....

Read More...

Shikandi.Film News

Monday, February 23, 2026

  *ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ "ಶಿಖಂಡಿ"* .  *ಪೋಲಾ ಪ್ರವೀಣ್ ಕುಮಾರ್ ನಿರ್ಮಾಣದ ಈ ಚಿತ್ರಕ್ಕೆ ಗುರುಮೂರ್ತಿ ವಿ ನಿರ್ದೇಶನ* . ಈ ಹಿಂದೆ ’ಮಾರಕಾಸ್ತ್ರ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಗುರುಮೂರ್ತಿ ವಿ, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಶಿಖಂಡಿ" ಚಿತ್ರವನ್ನು ನಿರ್ದೇಶಿಸಿದ್ದಾರೆ. ಪೋಲಾ ಪ್ರವೀಣ್ ಕುಮಾರ್ ಅವರು ಪೋಲಾ ಮೂವೀಸ್ ಮೂಲಕ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮೋಷನ್ ಪೋಸ್ಟರ್ ಅನಾವರಣವಾಯಿತು. ನಿರ್ಮಾಪಕ ಸಂಜಯ್ ಗೌಡ  ಹಾಗೂ ನಿರ್ದೇಶಕರಾದ ಜಡೇಶ್ ಕೆ ಹಂಪಿ, ನವೀನ್ ರೆಡ್ಡಿ "ಶಿಖಂಡಿ" ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ....

Read More...

Devasasya.Film News

Monday, February 23, 2026

  ದೇವಸಸ್ಯ ಚಿತ್ರೀಕರಣ ಮುಕ್ತಾಯ   ಚಿತ್ರದಲ್ಲಿ ಸಿದ್ದಿ ಸಂಸ್ಕೃತಿಯ ಅನಾವರಣ     ಸಿರ್ಸಿ ತಾಲ್ಲೂಕು ಸುತ್ತ ಮುತ್ತ ಹೆಚ್ಚಿನ ಸಂಖ್ಯೆಯಲ್ಲಿ  ನೆಲೆಸಿರುವ ಸಿದ್ದಿ ಜನಾಂಗದ  ಸಂಸ್ಕೃತಿ, ಆಚಾರ, ವಿಚಾರಗಳ ಕುರಿತು‌ ನಿರ್ದೇಶಕ  ಕಾರ್ತೀಕ್ ಭಟ್ ಕಥಾಹಂದರ ಹೆಣೆದಿರುವ ಚಿತ್ರ ದೇವಸಸ್ಯ. ಅಪರೂಪದ ಗಿಡವೊಂದರ ಸುತ್ತ ಈ ಚಿತ್ರಕಥೆ ಸಾಗಲಿದೆ.  ಕನ್ನಡ, ತೆಲುಗು, ಹಿಂದಿ ಸೇರಿದಂತೆ 5  ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಅನಂತ ಫಿಲಂಸ್ ಅಡಿ ಅನಂತಮೂರ್ತಿ ಎಂ.ಹೆಗಡೆ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಕಾರ್ತೀಕ್ ಭಟ್  ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಚಿತ್ರೀಕರಣ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ....

Read More...

Thamma Sukhagamana Bayasuva.News

Sunday, February 15, 2026

  *"ತಮ್ಮ ಸುಖಾಗಮನ ಬಯಸುವ".       ಗೋಲ್ಡನ್ ಸ್ಟಾರ್‌ ಗಣೇಶ್, ರಾಮೇನಹಳ್ಳಿ ಜಗನ್ನಾಥ ಹಾಗೂ ವೈಷ್ಣವಿ ಫಿಲಂಸ್* .                      *ಮಹಾ ಶಿವರಾತ್ರಿಯ ಶುಭ ದಿ‌ನ ಆರಂಭವಾಯಿತು ಗಣೇಶ್  ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ* .                                ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಸೆಳೆದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹಾಗೂ "ಹೊಂದಿಸಿ ಬರೆಯಿರಿ", "ತೀರ್ಥರೂಪ ತಂದೆಯವರಿಗೆ" ಅಂತಹ ಉತ್ತಮ ಚಿತ್ರಗಳ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ನೂತನ ಚಿತ್ರ "ತಮ್ಮ ....

Read More...

Cheetah.Film News

Thursday, February 12, 2026

  *ಯುಗಳಗೀತೆಯ ಚಿತ್ರೀಕರಣದೊಂದಿಗೆ ಪ್ರಜ್ವಲ್ ದೇವರಾಜ್ ಅಭಿನಯದ "ಚೀತಾ" ಚಿತ್ರದ ಚಿತ್ರೀಕರಣ ಪೂರ್ಣ* * .   *ಆರಂಭದಿಂದಲೂ ಕುತೂಹಲ ಮೂಡಿಸಿದೆ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ* .   ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ನಟಿಸಿರುವ "ಚೀತಾ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಕ್ಲೈನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಮೇಘ ಶೆಟ್ಟಿ ಅಭಿನಯದಲ್ಲಿ ಮೂಡಿಬಂದ ಯುಗಳಗೀತೆಯೊಂದರ ಚಿತ್ರೀಕರಣದೊಂದಿಗೆ ....

Read More...

Bheema Theeradali Hanthakaru.News

Saturday, February 21, 2026

  ಬೆಳ್ಳಿತೆರೆ ಮೇಲೆ ರವಿ ಬೆಳಗೆರೆ ಅವರ  ಭೀಮಾತೀರದ ಹಂತಕರು..    ಚಿತ್ರಕ್ಕೆ ನರೇಂದ್ರಬಾಬು ನಿರ್ದೇಶನ ಸಾರಥ್ಯ      ತೊಂಭತ್ತರ ದಶಕದಲ್ಲಿ ಭೀಮಾತೀರದ ವಿಜಯಪುರ ಜಿಲ್ಲೆಯ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಘನಘೋರ ರಕ್ತಚರಿತ್ರೆಯನ್ನು ತೆರೆಯ ಮೇಲೆ ತರಲು ಹೊರಟಿದ್ದಾರೆ ನಿರ್ದೇಶಕ ನರೇಂದ್ರಬಾಬು. ಕಬಡ್ಡಿ ಬಾಬು ಎಂದೇ ಹೆಸರಾದ ಇವರು ಸಂತೆಯಲ್ಲಿ ನಿಂತ ಕಬೀರ, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಮುಂತಾದ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದರು.    ಭೀಮಾತೀರದ ಹಂತಕರು ಪತ್ರಕರ್ತ ರವಿ ಬೆಳಗೆರೆ ಅವರ  ಮಹಾನ್ ಕೃತಿ. ಇದೇ ಪುಸ್ತಕವನ್ನಾಧರಿಸಿ ಬಾಬು ಈ ಚಿತ್ರವನ್ನು ಕಟ್ಟಿಕೊಡಲು ಹೊರಟಿದ್ದಾರೆ. ’ಭೀಮಾತೀರದ ಹಂತಕರು’ ಚಿತ್ರದ ಟೈಟಲ್ ....

Read More...

Matte Male Hoyuttide.News

Thursday, February 12, 2026

  *ಮತ್ತೆ ಮಳೆ ಹೊಯ್ಯುತ್ತಿದೆ ಹಾಡುಗಳು ಬಿಡುಗಡೆ*           *’ಮತ್ತೆ ಮಳೆ ಹೊಯ್ಯುತ್ತಿದೆ’* ಸಿನಿಮಾದ ಎರಡು ಹಾಡುಗಳ ಬಿಡುಗಡೆ ಸಮಾರಂಭವು ಉತ್ಸವ್ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ. ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ *ಸುಮ ಹೆಸರಿನಲ್ಲಿ ಬಂಡವಾಳ* ಹೂಡುತ್ತಿದ್ದಾರೆ. ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ *ಪರಮ್‌ಗುಬ್ಬಿ ನಿರ್ದೇಶನ* ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ....

Read More...

Trikaaram.Film News

Wednesday, February 11, 2026

  *ಶಿವನ ಮತ್ತೊಂದು ಹೆಸರೇ ತ್ರಿಕಾರಂ*             *’ತ್ರಿಕಾರಂ’* ಚಿತ್ರದ ಮೊದಲ ಹಾಡು ವೈರಲ್ ಆಗಿದ್ದರಿಂದ ತಂಡಕ್ಕೆ ಸಂತಸ ತಂದಿತ್ತು. ಇದರ ಪ್ರೇರಣೆಯಿಂದಲೇ, ಈಗ ಪ್ರೇಮಿಗಳ ದಿನಾಚರಣೆ ಅಂಗವಾಗಿ, ಎರಡನೇ ಹಾಡಿನ ಬಿಡುಗಡೆ ಕಾರ್ಯಕ್ರಮ ಉತ್ಸವ್ ಲೆಗೆಸಿಯಲ್ಲಿ ಅದ್ದೂರಿಯಾಗಿ ನಡೆಯಿತು. ರಾಜಕೀಯ ಧುರೀಣ ರವೀಂದ್ರ ಮತ್ತು ನಟ ಶಿವರಾಜ್.ಕೆ.ಆರ್.ಪೇಟೆ ಹಾಗೂ ನಿರ್ದೇಶಕ ಖದರ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.         ಪಿನ್2ಪಿನ್ ಮ್ಯೂಸಿಕ್ ಸಂಸ್ಥೆಯಿಂದ ಹೊರಬಂದಿರುವ ’ಸೀದಾ ನಿಂತರೂ ಲೋಕ ಯಾಕೆ ಉಲ್ಟ ಕಾಣ್ತದೆ’ ಸಾಲಿನ ಗೀತೆಗೆ ಕೇಶು-ಚೇತನ್ ಬರವಣಿಗೆ, ರಾಜೇಶ್ ಕೃಷ್ಣನ್ ಧ್ವನಿಗೆ, ವಿವೇಕ್ ಚಕ್ರವರ್ತಿ ....

Read More...

The Rise Of Ashoka.News

Wednesday, February 18, 2026

  *ದಿ ರೈಸ್ ಆಫ್ ಅಶೋಕ ಟ್ರೇಲರ್ ಅನಾವರಣ...ಸತೀಶ್ ನೀನಾಸಂ ಸಿನಿಮಾಗೆ ಚಂದನವನದ ತಾರೆಯರು ಸಾಥ್*     *ದಿ ರೈಸ್ ಆಫ್ ಅಶೋಕ ಟ್ರೇಲರ್ ಬಿಡುಗಡೆ...ಸತೀಶ್ ನೀನಾಸಂ ಚಿತ್ರಕ್ಕೆ ಸ್ಯಾಂಡಲ್ ವುಡ್ ಸ್ಟಾರ್ಸ್ ಬೆಂಬಲ*     *ಟ್ರೇಲರ್ ನಲ್ಲಿ ಕಿಚ್ಚು ಹಚ್ಚಿದ ಅಶೋಕ..ಇದೇ ತಿಂಗಳ 27ಕ್ಕೆ ಸತೀಶ್ ನೀನಾಸಂ ಸಿನಿಮಾ ರಿಲೀಸ್*   ಸತೀಶ್ ನೀನಾಸಂ ಅಭಿನಯ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 27ರಂದು ಬಹು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ....

Read More...

Raakshasa.News

Wednesday, February 18, 2026

  *ಉತ್ತರ ಕರ್ನಾಟಕ ಭಾಗದ ಮೊದಲ ವೆಬ್ ಸಿರೀಸ್ ರಾಕ್ಷಸ ಪ್ರೀಮಿಯರ್ ಶೋ.. ಕ್ರೈಮ್ ಸೈಕಲಾಜಿಕಲ್ ಸರಣಿ ಯಾವಾಗ, ಎಲ್ಲಿ ಸ್ಟ್ರೀಮಿಂಗ್?*       *ನಾಳೆಯಿಂದ zee5ನಲ್ಲಿ ರಾಕ್ಷಸ ವೆಬ್ ಸಿರೀಸ್ ಸ್ಟ್ರೀಮಿಂಗ್..*     ಪ್ರತಿಷ್ಟಿತ ಒಟಿಟಿಗಳಲ್ಲಿ ಒಂದಾದ zee5 ಕನ್ನಡದಲ್ಲಿ ವೆಬ್ ಸಿರೀಸ್ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ.‌ ಈಗಾಗಲೇ ಅಯ್ಯನ ಮನೆ, ಮಾರಿಗಲ್ಲು ಸೇರಿದಂತೆ ಹಲವು ವೆಬ್ ಸರಣಿಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕಿದೆ. ಇದೀಗ ಇದೇ ತಿಂಗಳ 20ರಿಂದ zee5ನಲ್ಲಿ ರಾಕ್ಷಸ ವೆಬ್ ಸಿರೀಸ್ ಪ್ರಸಾರವಾಗಲಿದೆ.   ನಟ ವಿಜಯ್ ರಾಘವೇಂದ್ರ ಅವರ ಚೊಚ್ಚಲ ವೆಬ್ ಸರಣಿ ಇದಾಗಿದೆ. ಮಲಪ್ರಭಾ ನದಿ ತೀರದ ನಿಗೂಢ ಮೊಸಳೆ ದಾಳಿಗಳ ಸುತ್ತ ಈ ಕಥೆಯನ್ನು ಹೆಣೆಯಲಾಗಿದೆ. ....

Read More...

Majestic 2.Film News

Wednesday, February 18, 2026

  ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್ ಮಾರ್ಚ್ ತಿಂಗಳಲ್ಲಿ ತೆರೆಗೆ     ಮೆಜೆಸ್ಟಿಕ್, 25 ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವೀ  ಪ್ರದರ್ಶನ ಕಂಡ  ಚಿತ್ರ.  ಇದೀಗ ಅದೇ ಹೆಸರಿನ ಮತ್ತೊಂದು  ಚಿತ್ರ ನಿರ್ಮಾಣವಾಗಿದ್ದು, ಆ ಚಿತ್ರದಲ್ಲೂ  ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ  ಏನೇನೆಲ್ಲ  ವ್ಯವಹಾರಗಳು, ದಂದೆಗಳು  ನಡೆಯುತ್ತವೆ  ಎಂಬುದನ್ನು  ರಿಯಲ್ಲಾಗಿ  ತೆರೆಯ ಮೇಲೆ ತೋರಿಸುವ ಪ್ರಯತ್ನ ಮಾಡಲಾಗಿದೆ. ಈ  ಚಿತ್ರಕ್ಕೆ  ಮೆಜೆಸ್ಟಿಕ್- -2 ಎಂಬ ಟೈಟಲ್ ಇಡಲಾಗಿದ್ದು  ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ  ಬುಧವಾರ ನೆರವೇರಿದೆ.  ಅಮ್ಮಾ ಎಂಟರ್‌ಪ್ರೈಸಸ್ ಮೂಲಕ  ಚಿತ್ರದುರ್ಗದ ಹೆಚ್.ಆನಂದಪ್ಪ ಅವರು ಬಿಗ್ ಬಜೆಟ್ ನಲ್ಲಿ  ನಿರ್ಮಿಸಿರುವ  ಆ ....

Read More...

Veera Kambala.News

Tuesday, February 17, 2026

  ಅಚ್ಚರಿದಾಯಕ ವಿವರಗಳೊಂದಿಗೆ `ವೀರ ಕಂಬಳ’ ಟ್ರೈಲರ್ ಬಿಡುಗಡೆ! ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬಂದಿರುವ ಬಹುನಿರೀಕ್ಷಿತ ಚಿತ್ರ `ವೀರ ಕಂಬಳ’. ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳ ಎಂಬುದು ಬಹು ಹಿಂದಿನಿಂದಲೂ ಚಿತ್ರರಂಗದವರನ್ನು ಸೆಳೆಯುತ್ತಾ ಬಂದಿದೆ. ಆದರೆ, ಅದನ್ನು ಇಡಿಯಾಗಿ ದೃಷ್ಯಗಳಲ್ಲಿ ಹಿಡಿದಿಡುವಂಥಾ ಪ್ರಯತ್ನಗಳು ನಡೆದಿರಲಿಲ್ಲ. ಮೂಲತಃ ದಕ್ಷಿಣ ಕನ್ನಡ ಭಾಗದೊಂದಿಗೆ ಕರುಳುಬಳ್ಳಿಯ ಬಂಧ ಹೊಂದಿರುವ ರಾಜೇಂದ್ರ ಸಿಂಗ್ ಬಾಬು ಅವರು ದಶಕಗಟ್ಟಲೆ ಶ್ರಮವಹಿಸಿ ಅಂಥಾದ್ದೊಂದು ಪ್ರಯತ್ನ ನಡೆಸಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಂಬಳದ ಸುತ್ತಾ ಘಟಿಸುವ ರೋಚಕ ಕಥನವಿರುವ ವೀರ ಕಂಬಳದ ಟ್ರೈಲರ್ ....

Read More...

Yuva Sarkar.Film News

Thursday, February 12, 2026

  ಶಿವರಾಜ್ ಕುಮಾರ್ ಕೈಜೋಡಿಸಿದ  "ಯುವ ಸರ್ಕಾರ್ " ಟೀಸರ್ ಮೆಚ್ಚಿದ ಕರುನಾಡ ಚಕ್ರವರ್ತಿ      ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿಯ ಪುತ್ರ ಸಂತೋಷ್ ಕುಮಾರ್    ಈ ಹಿಂದೆ ಬಿಂದಾಸ್ ಗೂಗ್ಲಿ, ಕ್ಯಾಂಪಸ್ ಕ್ರಾಂತಿ ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿದ್ದರು‌.  ಇದೀಗ  ಅವರು ಸದ್ದಿಲ್ಲದೆ ತಮ್ಮ ನಿರ್ದೇಶನದ 4 ನೇ ಚಿತ್ರದ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಕೊನೇ ಹಂತಕ್ಕೆ ತಂದಿದ್ದಾರೆ. ಆ ಚಿತ್ರದ ಹೆಸರು ಯುವ ಸರ್ಕಾರ್. ತನ್ನ ಹಿಂದಿನ ಸಿನಿಮಾಗಳಂತೆ ಈ ಚಿತ್ರವನ್ನೂ ಸಹ ಸಂತೋಷ್ ಯೂಥ್ ಬೇಸ್ ಸಬ್ಜೆಕ್ಟ್ ಇಟ್ಟುಕೊಂಡೇ ಮಾಡಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ನ್ನು ವೀಕ್ಷಿಸಿ ಮೆಚ್ಚಿಕೊಂಡ  ....

Read More...

Sesha.Film News

Thursday, February 12, 2026

  ಪೊಲೀಸ್  ಕಥಾನಕದ "ಶೇಷ 2016"  ಚಿತ್ರ ಮಾರ್ಚ್ 06ಕ್ಕೆ ರಿಲೀಸ್.     ಪ್ರಮೋದ್ ಶೆಟ್ಟಿ , ಜಾನ್ ಕೈಪ್ಪಲ್ಲಿ ಹಾಗೂ ಅರ್ಚನಾ ಕೊಟ್ಟಿಗೆ  ಅಭಿನಯದ "ಶೇಷ 2016" ಚಿತ್ರ ಬಿಡುಗಡೆ ಮುನ್ನ Amazon ಪ್ರೈಮ್  ಸಂಸ್ಥೆಯು  ಓಟಿಟಿ ಗೆ ಒಳ್ಳೆ ಮೊತ್ತಕ್ಕೆ ಪಡೆದುಕೊಂಡಿದೆ.       ಬೆಳ್ಳಿ ಪರದೆ ಮೇಲೆ ಮತ್ತೊಮ್ಮೆ ಪೋಲಿಸ್ ಕಥಾನಕ ಚಿತ್ರ ಬರಲು ಸಜ್ಜಾಗಿದೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರೀಕರಣವಾದ ಈ  ಸಿನಿಮಾದಲ್ಲಿ ಪೊಲೀಸ್ ಇಲಾಖೆಯಲ್ಲಿರುವಂತಹ ಭ್ರಷ್ಟ ಹಾಗೂ ಪ್ರಾಮಾಣಿಕತೆಯ ಸಂಘರ್ಷದ ನಡುವೆ ಸಾಗುವ  ಕುತೂಹಲಕಾರಿ ಕಥೆಯನ್ನು ಒಳಗೊಂಡಿದೆಯಂತೆ. ಮರಡಿಗುಡ್ಡ  ಎಂಟರ್ಟೈನ್ಮೆಂಟ್ಸ್ ಮೂಲಕ ಉಮೇಶ್ ಗೌಡ , ಮಂಜುವಾಣಿ .ವಿ. ಎಸ್ ಹಾಗೂ ವೀಣಾ. ಎಸ್ ....

Read More...

Maggi Pusthaka.News

Monday, February 09, 2026

  "ಮಗ್ಗಿಪುಸ್ತಕ" ಬದುಕಿನ ಲೆಕ್ಕಾಚಾರ   ಮೊಬೈಲ್ ಹಾಡು ಬಿಡುಗಡೆ   ಪೆ.13ರಂದು ತೆರೆಗೆ        ಹರಿವರಾಸನಂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರ ಮಗ್ಗಿಪುಸ್ತಕ ಇದೇ ೧೩ರಂದು ರಾಜ್ಯಾದ್ಯಂತ ತೆರೆಕಾಣಲಿದೆ.   ಚಿನ್ನಸ್ವಾಮಿ ಫಿಲಂಸ್ ಬ್ಯಾನರ್ ಅಡಿ ಸಿ.. ಎತಿರಾಜ್ ಸ್ನೇಹಿತರ ಜತೆಸೇರಿ ಈ ಚಿತ್ರ  ನಿರ್ಮಿಸಿದ್ದಾರೆ. ಜತೆಗೆ ನಿರ್ದೇಶಕರೂ  ಕೈಜೋಡಿಸಿದ್ದಾರೆ. ಮೊಬೈಲ್ ಬಗ್ಗೆ ಮಾಡಿರುವ  ಮಗ್ಗಿಪುಸ್ತಕ ಚಿತ್ರದ ಮೂರನೇ ಹಾಡು ಇತ್ತೀಚೆಗೆ  ಬಿಡುಗಡೆಯಾಯಿತು,    ಈ ಸಂದರ್ಭದಲ್ಲಿ  ಮಾತನಾಡಿದ ನಿರ್ದೇಶಕ ಹರಿವರಾಸನಂ, ನಾನು ಸುಮಾರು 17 ವರ್ಷಗಳಿಂದ  20ಕ್ಕೂ ಹೆಚ್ಚು  ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ....

Read More...

Marali Manasaagide.News

Monday, February 09, 2026

*"ಮರಳಿ ಮನಸಾಗಿದೆ". ಟ್ರೇಲರ್ ಚೆನ್ನಾಗಿದೆ ‌. ಪೇಡ್ ಪ್ರಿಮಿಯರ್ ನೋಡಿದರವರ ಮನಸು ಖುಷಿಯಾಗಿದೆ. ಚಿತ್ರ ಫೆಬ್ರವರಿ 12ರಂದು ಬಿಡುಗಡೆಯಾಗುತ್ತಿದೆ.* .   ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ ನವೀನ್ ಕುಮಾರ್ ಆರ್ ಓ ತೆಲಿಗಿ ಮಲ್ಲಿಕಾರ್ಜುನಪ್ಪ, ನಾಗರಾಜ್ ಶಂಕರ್ ಹಾಗೂ ಆಶಿತ್ ಸುಬ್ರಹ್ಮಣ್ಯ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ "ಮರಳಿ ಮನಸಾಗಿದೆ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಟ್ರೇಲರ್ ನಲ್ಲೇ ಕುತೂಹಲ ಕೆರಳಿಸಿರುವ ಈ ಚಿತ್ರ ಫೆಬ್ರವರಿ 12ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಮುನ್ನವೇ ಬೆಂಗಳೂರು ಸೇರಿದಂತೆ ಕೆಲವು ಕಡೆ ಪೇಡ್ ಪ್ರಿಮಿಯರ್ ಆಗಿದೆ. ಪ್ರಿಮಿಯರ್ ನಲ್ಲಿ ....

Read More...

Superhit.Film News

Monday, February 09, 2026

  ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ! ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ನಾಯಕನಾಗಿ ನಟಿಸಿರುವ, ವಿಜಯಾನಂದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಸೂಪರ್ ಹಿಟ್’. ತನ್ನ ಆಂತರ್ಯದ ಕಸುವಿನ ಸುಳಿವಿನಿಂದಲೇ ಪ್ರೇಕ್ಷಕರ ನಡುವೆ ಚರ್ಚೆ ಹುಟ್ಟು ಹಾಕಿದ್ದ ಈ ಸಿನಿಮಾಕ್ಕೀಗ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ಜನಪ್ರಿಯತೆಯೂ ಕೂಡಾ ಮತ್ತಷ್ಟು ಶಕ್ತಿ ತುಂಬಿದೆ. ಇದೇ ಹಂತದಲ್ಲಿ ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ, ಟೀಸರ್ ಒಂದರ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ವೇದಿಕೆಯಲ್ಲಿ ನಿರ್ದೇಶಕ ವಿಜಯಾನಂದ್, ನಿರ್ಮಾಪಕ ಜಿ ಉಮೇಶ್, ಸಾಧು ಕೋಕಿಲಾ, ಗೀತರಚನೆಕಾರ ಡಾ.ವಿ ನಾಗೇಂದ್ರ ಪ್ರಸಾದ್, ಗೌರವ್ ಶೆಟ್ಟಿ, ....

Read More...

Karikaada.Film News

Saturday, January 31, 2026

  'ಕರಿಕಾಡ’ ರಗಡ್ ಟ್ರೇಲರ್ ಬಿಡುಗಡೆ       ರಿದ್ದಿ ಎಂಟರ್ ಟೈನ್ ಮೆಂಟ್ಸ್ ಅಡಿ ಕಾಡ ನಟರಾಜ್ ಕಥೆ ಬರೆದು ನಿರ್ಮಾಣ ಮಾಡಿರುವ ಚಿತ್ರ’ಕರಿಕಾಡ’.  ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರೆವೇರಿತು. ತನ್ನ ಕಂಟೆಂಟ್, ಮೇಕಿಂಗ್ ಮೂಲಕವೇ ದೊಡ್ಡ ಮಟ್ಟದ ನಿರೀಕ್ಷೆ  ಹುಟ್ಟುಹಾಕಿರುವ ಈ  ಚಿತ್ರಕ್ಕೆ ಕೆ.ವೆಂಕಟೇಶ್ ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.     ಈಗಾಗಲೇ ತನ್ನ ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ’ಕರಿಕಾಡ’ ಚಿತ್ರದ ಟ್ರೇಲರ್ ಕೂಡ ಎಲ್ಲಾ ಕಡೆ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ’ಜಗತ್ತಿನಲ್ಲಿ ಯುದ್ಧ ಅಂತ ಶುರು ಆಗೋದು ಒಂದು ಹೆಣ್ಣಿಗೆ ಇನ್ನೊಂದು ಮಣ್ಣಿಗೆ’ ಎಂಬ ಡೈಲಾಗ್ ....

Read More...

Katle.Film News

Tuesday, January 27, 2026

  *ಕಟ್ಲೆ ಟ್ರೇಲರ್ ಮತ್ತು ಹಾಡು ಬಿಡುಗಡೆ*         ಹಾಸ್ಯ ಕಲಾವಿದ *ಕೆಂಪೇಗೌಡ ಮೊದಲಬಾರಿ ನಾಯಕನಾಗಿ* ನಟಿಸಿರುವ *’ಕಟ್ಲೆ’* ಚಿತ್ರದ ಟ್ರೇಲರ್ ಮತ್ತು ಹಾಡು ಬಿಡುಗಡೆ ಸಮಾರಂಭ ಉತ್ಸವ್ ಲೆಗೆಸಿಯ ಕಿಕ್ಕಿರಿದ ಸಭಾಂಗಣದಲ್ಲಿ ನೆಡೆಯಿತು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್‌ನಾರಯಣ್, ಮಂಡ್ಯ ಶಾಸಕ ರವಿಕುಮಾರ್‌ಗೌಡ(ಗಾಣಿಗ), ಬಿಗ್‌ಬಾಸ್ ಪ್ರಥಮ್, ಕಾಕ್ರೋಚ್ ಸುಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದಕ್ಕೂ ಮುನ್ನ ಕಲಾವಿದರುಗಳು ತಂಡಕ್ಕೆ ಶುಭ ಹಾರೈಸಿದ ತುಣುಕುಗಳು ಬಿತ್ತರಗೊಂಡಿತು.          *ಶ್ರೀವಿಧಾ ಅಭಿನಂದನ್ ಕತೆ,ಚಿತ್ರಕತೆ,ಸಂಭಾಷಣೆ ಬರೆದು ನಿರ್ದೇಶನ* ಮಾಡಿದ್ದಾರೆ. ಹೊಸಕೋಟೆ ಮೂಲದ *ಭರತ್‌ಗೌಡ* ಮಂಚೂಣಿ ....

Read More...
Copyright@2018 Chitralahari | All Rights Reserved. Photo Journalist K.S. Mokshendra,