Saramsha.Film News

Saturday, January 13, 2024

  ಬಿಡುಗಡೆಗೆ ಸಜ್ಜಾಗಿ ನಿಂತಿದೆ ವಿಶಿಷ್ಟ ಕಥಾ `ಸಾರಾಂಶ’!    ಕನ್ನಡ ಚಿತ್ರರಂಗವೀಗ ಹೊಸಾ ಹರಿವಿನ ಮೂಲಕ ತಾಜಾತನದಿಂದ ನಳನಳಿಸಲಾರಂಭಿಸಿದೆ. ಹೊಸಬರ ತಂಡ, ಹೊಸಾ ಆಲೋಚನೆಗಳಿಂದ ಕಳೆಗಟ್ಟಿಕೊಳ್ಳುತ್ತಿದೆ. ಅದನ್ನು ಮತ್ತಷ್ಟು ಹೊಳಪಾಗಿಸುವಂಥಾ ಮತ್ತೊಂದು ಚಿತ್ರವೀಗ ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ತಯಾರಾಗಿದೆ. `ಸಾರಾಂಶ’ ಎಂಬ ಈ ಚಿತ್ರವನ್ನು ಬಹುಮುಖ ಪ್ರತಿಭೆ ಸೂರ್ಯ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ಶೀರ್ಷಿಕೆಯಲ್ಲಿಯೇ ವೈಶಿಷ್ಟ್ಯವೊಂದನ್ನು ಬಚ್ಚಿಟ್ಟುಕೊಂಡಂತಿರೋ ಈ ಸಿನಿಮಾ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನ್ನಾಹದಲ್ಲಿದೆ. ವಿಶೇಷವೆಂದರೆ, ಇತ್ತೀಚಿನ ವರ್ಷಗಳಲ್ಲಿ ವಿರಳವಾದರೂ ಹೊಸಾ ಸಾಧ್ಯತೆಗಳತ್ತ ....

270

Read More...

Kuladalli Keelyavudu.News

Monday, January 15, 2024

  *ವಿಭಿನ್ನ ಕಥಾಹಂದರ ಹೊಂದಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರಕ್ಕೆ ಮನು ಮಡೆನೂರ್ ನಾಯಕ* .        *ಸಂಕ್ರಾಂತಿ ಹಬ್ಬದಂದು ಆರಂಭವಾದ ಈ ಚಿತ್ರಕ್ಕೆ ಯೋಗರಾಜ್ ಭಟ್ಟರ ಶಿಷ್ಯ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ* .   ಮಕರ ಸಂಕ್ರಾಂತಿ ಪರ್ವದಿನದಂದು ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ ಅವರು ನಿರ್ಮಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ವಿನಾಯಕ ಸತ್ಯ ಗಣಪತಿ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ನೆರವೇರಿತು. ಯೋಗರಾಜ್ ಭಟ್ ಅವರ ಜೊತೆ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೇಯಸ್ ರಾಜ್ ಶೆಟ್ಟಿ ....

269

Read More...

Shabbash.Film News

Monday, January 15, 2024

  ಶಭ್ಬಾಷ್: ಶಿಷ್ಯನ ಮೊದಲ ಹೆಜ್ಜೆಗೆ ಕ್ಲಾಪ್ ಮಾಡಿ ಚಾಲನೆ ನೀಡಿದರು ಓಂ ಸಾಯಿಪ್ರಕಾಶ್! ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ` ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ ನಂತರ ಚಿತ್ರತಂಡ ಸುದ್ದಿಗೋಷ್ಟಿಯ ಮೂಲಕ ....

282

Read More...

Upadhyaksha.Film News

Saturday, January 13, 2024

  *ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು "ಉಪಾಧ್ಯಕ್ಷ" ಚಿತ್ರದ ಟ್ರೇಲರ್* .    *ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ಜನವರಿ 26 ಕ್ಕೆ ತೆರೆಗೆ* .   ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ "ಉಪಾಧ್ಯಕ್ಷ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.   ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ ಎಂದು ಮಾತನಾಡಿದ ಶಿವರಾಜಕುಮಾರ್, ಚಿಕ್ಕಣ್ಣ ನನ್ನ ಜೊತೆ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ....

268

Read More...

Cheetah.Film News

Saturday, January 13, 2024

  *ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ "ಚೀತಾ" ಚಿತ್ರದ ಚಿತ್ರೀಕರಣ* .    *ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ* .   ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಚೀತಾ" ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ ನಗರದ ಹೆಚ್ ಎಂ ಟಿ ಫ್ಯಾಕ್ಟರಿ ಆವರಣದಲ್ಲಿ ಬೃಹತ್ ಮಾರ್ಕೆಟ್ ಸೆಟ್ ಹಾಕಲಾಗಿದೆ. ಮಾಧ್ಯಮದವರನ್ನು ಚಿತ್ರೀಕರಣ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡದ ಸದಸ್ಯರು "ಚೀತಾ" ಚಿತ್ರದ ಬಗ್ಗೆ ಹೆಚ್ಚಿನ ....

268

Read More...

The Rulers.Film News

Saturday, January 13, 2024

  ದ ರೂಲರ್ಸ್ Power of Constitution ಟೀಸರ್ ಸಕ್ಸಸ್ ಹೊಸಬರ ತಂಡದ ಪ್ರಯತ್ನಕ್ಕೆ ಅಭೂತಪೂರ್ವ ರೆಸ್ಪಾನ್ಸ್   ಚಿತ್ರತಂಡದಿಂದ ಪತ್ರಿಕಾಗೋಷ್ಠಿ ----- ಸ್ಯಾಂಡಲ್ ವುಡ್ ಅಂಗಳದಲ್ಲಿ ಸದ್ದಿಲ್ಲದೇ ಸಿದ್ದವಾಗಿರೋ ಹೊಸ ಸಿನ್ಮಾ ದ ರೂಲರ್ಸ್. ಟೈಟಲ್ ನಡಿಯಲ್ಲಿ Power of Constitution ಅನ್ನೋ ಅಡಿ ಬರಹವನ್ನಿಟ್ಟಿರೋ ಈ ಸಿನಿಮಾದ ಟೀಸರ್  ಹೊಸ ವರ್ಷದ ಮೊದಲ ದಿನ ಎ2 ಮ್ಯೂಸಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿತ್ತು. ಇದೀಗ ನಾಲ್ಕೇ ದಿನದಲ್ಲೇ ಒಂದು ಮಿಲಿಯನ್ ಜನರನ್ನ ಈ ಟೀಸರ್ ಸೆಳೆದಿದ್ದು, ರಾಜ್ಯದಾದ್ಯಂತ ಸಿನಿಪ್ರಿಯರಿಂದ ಪ್ರಶಂಸೆಯ ಪ್ರತಿಕ್ರಿಯೆಗಳು ಮತ್ತು ಅಭಿನಂದನೆಯ ಕಮೆಂಟ್ ಗಳು ಬಂದಿವೆ. ಈ ವಿಚಾರವಾಗಿ ಪತ್ರಿಕಾಗೋಷ್ಠಿ ಕರೆದಿದ್ದ ಚಿತ್ರತಂಡ. ದ ರೂಲರ್ಸ್ ಚಿತ್ರದ ಅಪ್ಡೇಟ್ ....

276

Read More...

Desai.Film News

Friday, January 12, 2024

  *ಸುಂದರ ತಾಣದಲ್ಲಿ ಚಿತ್ರೀಕರಣವಾಯಿತು  "ದೇಸಾಯಿ" ಚಿತ್ರದ ಸುಂದರ ಗೀತೆ* .    ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ, ನಾಗಿರೆಡ್ಡಿ ಭಡ ರಚನೆ & ನಿರ್ದೇಶನದ ಹಾಗೂ "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸುತ್ತಿರುವ "ದೇಸಾಯಿ" ಚಿತ್ರದ ಹಾಡೊಂದರ ಚಿತ್ರೀಕರಣ ಬೆಂಗಳೂರು ನಗರದ ಹೊರವಲಯದ ಡೆಸ್ಟಿನೊ ರೆಸಾರ್ಟ್ ನ ಸುಂದರ ಪರಿಸರದಲ್ಲಿ ನಡೆಯಿತು. ಶಿವು ಬೇರ್ಗಿ ಅವರು ಬರೆದಿರುವ, ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡಿಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ನಾಯಕ ಪ್ರವೀಣ್ ಕುಮಾರ್ ಹಾಗೂ ನಾಯಕಿ ರಾಧ್ಯ ಹೆಜ್ಜೆ ಹಾಕಿದರು. ಹಾಡು ಹಾಗೂ ಚಿತ್ರದ ಬಗ್ಗೆ ....

265

Read More...

Gajaram.Film News

Friday, January 12, 2024

  *’ಗಜರಾಮ’ ಟೀಸರ್ ರಿಲೀಸ್..ಆಕ್ಷನ್ ಮೂಡ್ ನಲ್ಲಿ ಮ್ಯಾಸೀವ್ ಸ್ಟಾರ್ ರಾಜವರ್ಧನ್..*   *ಟೀಸರ್ ನಲ್ಲಿ ಗಜರಾಮ..ಆಕ್ಷನ್ ಮೂಡ್ ನಲ್ಲಿ ಮ್ಯಾಸೀವ್ ಸ್ಟಾರ್ ರಾಜವರ್ಧನ್..*   ಹಾಸ್ಯನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿರುವ ಮ್ಯಾಸೀವ್ ಸ್ಟಾರ್ ಈಗ ಗಜರಾಮ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ನಿನ್ನೆ ಬೆಂಗಳೂರಿನ ಮಲ್ಲೇಶ್ವರನಲ್ಲಿರುವ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಟೀಸರ್ ಬಿಡುಗಡೆ ಬಳಿಕ ಚಿತ್ರತಂಡ ಮಾಧ್ಯಮದವರೊಟ್ಟಿಗೆ ಮಾಹಿತಿ ಹಂಚಿಕೊಂಡಿದೆ.   ....

287

Read More...

Bisi Bisi ice cream.News

Thursday, January 11, 2024

  *ಅರವಿಂದ್ ಐಯ್ಯರ್-ಸಿರಿ ಜೋಡಿಯ ಬಿಸಿಬಿಸಿ Ice-Cream ಟ್ರೇಲರ್ ರಿಲೀಸ್..ಸಖತ್ ಮಜವಾಗಿದೆ ಮೊದಲ ನೋಟ,..*   ಕಹಿ, ಅಳಿದು ಉಳಿದವರು ಸಿನಿಮಾ ನಿರ್ದೇಶಿಸಿದ್ದ ಅರವಿಂದ್ ಶಾಸ್ತ್ರಿ ‘ಬಿಸಿ-ಬಿಸಿ Ice-Cream’ ತಿನಿಸೋದಿಕ್ಕೆ ಬರ್ತಿದ್ದಾರೆ. ಈ ವಿಭಿನ್ನ ಟೈಟಲ್ ನ ಚಿತ್ರದ ಟ್ರೇಲರ್ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿತು. ಈ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.   ನಿರ್ದೇಶಕ ಅರವಿಂದ್ ಶಾಸ್ತ್ರೀ ಮಾತನಾಡಿ, ಕ್ಯಾಬ್ ಡ್ರೈವರ್ ವೃತ್ತಿ ಬಗ್ಗೆ ನಾವು ಹೇಳಲು ಹೊರಟಿಲ್ಲ. ಆ ವ್ಯಕ್ತಿಯ ಕಥೆಯನ್ನು ನಾವು ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ. ಶೂಟಿಂಗ್ ಕಳೆದು ವರ್ಷ ಮುಗಿಸಿದ್ದೇವೆ. ಒಬ್ಬ ಒಂಟಿ ಕ್ಯಾಬ್ ಡ್ರೈವರ್ ....

249

Read More...

Purushotamanna Prasanga.News

Thursday, January 11, 2024

  *ಫೆಬ್ರವರಿಯಲ್ಲಿ ತೆರೆಗೆ ಬರಲಿದೆ  "ಪುರುಷೋತ್ತಮನ‌ ಪ್ರಸಂಗ"*        *ಇದು ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದ ಮೊದಲ ಕನ್ನಡ ಚಿತ್ರ*   ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ  "ಪುರುಷೋತ್ತಮನ‌ ಪ್ರಸಂಗ" ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.   ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ....

268

Read More...

IFMA.Office.News

Thursday, January 11, 2024

  ಚಿತ್ರರಂಗದ ಒಳಿತಿಗಾಗಿ ಐಎಫ್‌ಎಂಎ ಸಂಸ್ಥೆ         ಪ್ರಸಕ್ತ ಚಿತ್ರರಂಗವು ಸಂಕಷ್ಟದಲ್ಲಿದೆ ಎಂದು ಸಿನಿಪಂಡಿತರು ಹೇಳುತ್ತಿದ್ದಾರೆ. ಇದರಿಂದ ನಿರ್ಮಾಣವಾಗುತ್ತಿರುವ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈಗ ಸಿನಿಮಾರಂಗಕ್ಕೆ ಅನುಕೂಲವಾಗಲೆಂದೇ ’ಐಎಫ್‌ಎಂಎ’ (ಇಂಡಿಯನ್ ಫಿಲಂ makers ಅಸೋಸಿಯೇಷನ್) ಶಾಖಾ ಸಂಸ್ಥೆಯೊಂದು ಕನ್ನಡಿಗ H.R.Dilipkumar ಸಾರಥ್ಯದಲ್ಲಿ  ತೆರೆದುಕೊಂಡಿದೆ. ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಕಚೇರಿ ಉದ್ಗಾಟನೆ ಮತ್ತು website (www.ifma.in) ಲೋಕಾರ್ಪಣೆ ಸಮಾರಂಭವು ಅದ್ದೂರಿಯಾಗಿ ನಡೆಯಿತು.       ನವಶಕ್ತಿ ಪೀಠದ ಡಾ.ಶ್ರೀಶ್ರೀ ಭಗವಾನ್ ವಿಷ್ಣುದತ್ತ ಗುರೂಜಿ, ನಟ,ನಿರ್ದೇಶಕ,ಸಾಹಿತಿ ವಿ.ಮನೋಹರ್ ಹಾಗೂ ಸಾಹಿತಿ ಡಾ.ವಿ.ನಾಗೇಂದ್ರಪ್ರಸಾದ್ ....

287

Read More...

Usiru.Film News

Wednesday, January 10, 2024

  ಸೈಕೋ ಥ್ರಿಲ್ಲರ್ "ಉಸಿರು" ಶೀರ್ಷಿಕೆ ಅನಾವರಣ             ಆರ್‌.ಎಸ್‌.ಪಿ. ಪ್ರೊಡಕ್ಷನ್ಸ್  ಮೂಲಕ ಲಕ್ಷ್ಮಿ ಹರೀಶ್ ಅವರು ನಿರ್ಮಿಸುತ್ತಿರುವ ಉಸಿರು ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.       ಆರ್‌ಎಸ್‌ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ, ಲಕ್ಷ್ಮಿ ಹರೀಶ್ ಅವರು ನೂತನ ಪ್ರೊಡಕ್ಷನ್ ಹೌಸ್ ಆರಂಭಿಸಿ ಆ ಮೂಲಕ ಉಸಿರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯದಲ್ಲೇ  ಚಿತ್ರೀಕರಣ ಆರಂಭಿಸುತ್ತಿರುವ  ಈ ಚಿತ್ರದ ಪೋಸ್ಟರ್ ಅನಾವರಣ ಹಾಗೂ ....

290

Read More...

Dasvarenya sri Vijayadasaru.

Monday, January 08, 2024

  *ಕೇಂದ್ರ ಸಚಿವ ಶ್ರೀಪ್ರಹ್ಲಾದ ಜೋಶಿ ಅವರಿಂದ ಬಿಡುಗಡೆಯಾಯಿತು "ದಾಸವರೇಣ್ಯ ಶ್ರೀ ವಿಜಯ ದಾಸರು" ಚಿತ್ರದ ಧ್ವನಿಸುರಳಿ*   ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ "ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.   ತ್ರಿವಿಕ್ರಮ ಜೋಶಿ ಅವರು ಎಸ್ ಪಿ ಜೆ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ,  ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿರುವ "ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರದ ಧ್ವನಿ ಸುರುಳಿಯನ್ನು ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದರು. ಪಂಡಿತ ಪೂಜ್ಯ ಶ್ರೀ ಸತ್ಯಧ್ಯಾನಾಚಾರ್ಯ ಕಟ್ಟಿ,  ಮಾಜಿ ಸಚಿವರಾದ ಶ್ರೀ ಮುರುಗೇಶ್ ನಿರಾಣಿ, ಮಾಜಿ ಶಾಸಕರಾದ ಶ್ರೀ ....

268

Read More...

Matsyagandha.News

Wednesday, January 10, 2024

  ನಟ ಪ್ರಶಾಂತ್ ಸಿದ್ದಿ ಈಗ ಮ್ಯೂಸಿಕ್ ಡೈರೆಕ್ಟರ್ ಮತ್ಸ್ಯಗಂಧ ಚಿತ್ರದಿಂದ ಸಂಗೀತ ನಿರ್ದೇಶಕನಾದ ಪ್ರಶಾಂತ್ ಸಿದ್ದಿ ಹುಟ್ಟಿನಿಂದಲೇ ರಿದಂ ಮೈಗೂಡಿಸಿಕೊಂಡಿರೋ ಪ್ರತಿಭೆ ಪ್ರಶಾಂತ್ ಸಿದ್ದಿ ಅಮ್ಮನಿಂದ ಸಂಗೀತ, ನಾಟಕದಿಂದ ಪ್ರತಿಭೆ ಬೆಳಕಿಗೆ ಮತ್ಸ್ಯಗಂಧದಿಂದ ಸಿನಿಮಾ ಪ್ರಯೋಗ -------------------   ಯೋಗರಾಜ್ ಭಟ್ , ಸೂರಿ ಸಿನಿಮಾಗಳ ಖಾಯಂ ಪಾತ್ರದಾರಿ , ಪ್ರತಿಭಾನ್ವಿತ ನಟ, ರಂಗಭೂಮಿ ಹಿನ್ನೆಲೆಯ ಬಹುಮುಖ ಪ್ರತಿಭೆ ಪ್ರಶಾಂತ್ ಸಿದ್ದಿ, ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನ ಪರಿಚಯಿಸಿದ್ದಾರೆ. ಪೃಥ್ವಿ ಅಂಬರ್ ಅಭಿನಯದ ದೇವರಾಜ್ ಪೂಜಾರಿ ನಿರ್ದೇಶನದ ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ ಸಂಯೋಜಿಸೋ ಮೂಲಕ ಸಂಗೀತ ನಿರ್ದೇಶಕನಾಗಿದ್ದಾರೆ. ಇತ್ತೀಚೆಗಷ್ಟೇ ಮತ್ಸ್ಯಗಂಧ ....

262

Read More...

Klaantha.Film News

Tuesday, January 09, 2024

  *ಕ್ಲಾಂತ ಸಿನಿಮಾಗೆ ಸಾಥ್ ಕೊಟ್ಟ ಅಜಯ್ ರಾವ್…ಜ.19ಕ್ಕೆ ದಟ್ಟ ಕಾನನದೊಳಗಿನ ಕಥನಾಕ ಬೆಳ್ಳಿತೆರೆಮೇಲೆ ಅನಾವರಣ* *ಕ್ಲಾಂತ ಟ್ರೇಲರ್ ರಿಲೀಸ್..ವೈಭವ-ವಿಘ್ನೇಶ್ ಸಿನಿಮಾಗೆ ಅಜಯ್ ರಾವ್ ಸಾಥ್..ಜ.19ಕ್ಕೆ ಚಿತ್ರ ರಿಲೀಸ್*   ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಕ್ಲಾಂತ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ಜನವರಿ 19ರಂದು ರಾಜ್ಯಾದ್ಯಂತ ಚಿತ್ರ ತೆರೆ ಕಾಣಲಿದೆ. ಟೀಸರ್ ಹಾಗೂ ಹಾಡಿನ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ SRV ಥಿಯೇಟರ್ ನಲ್ಲಿಂದು ನಟ ಅಜಯ್ ರಾವ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.   ಅಜಯ್ ರಾವ್ ಮಾತನಾಡಿ, ಟ್ರೇಲರ್ ತುಂಬಾ ಆಕ್ಷನ್ ನಿಂದ ಕೂಡಿದೆ. ....

288

Read More...

5D Film News

Sunday, January 07, 2024

  ಎಸ್.ನಾರಾಯಣ್ ನಿರ್ದೇಶನದ  ೫ಡಿ ಟೀಸರ್ ಬಿಡುಗಡೆ   ಸೂರ್ಯವಂಶ, ಚೆಲುವಿನ ಚಿತ್ತಾರದಂದ  ಹಿಟ್ ಚಿತ್ರಗಳ  ನಿರ್ದೇಶಕ  ಎಸ್.ನಾರಾಯಣ್ ಅವರು ೫ ವರ್ಷಗಳ ನಂತರ  ನಿರ್ದೇಶಿಸಿರುವ ಚಿತ್ರ ೫ಡಿ. ವನ್ ಟು ಹಂಡ್ರೆಡ್ ಡ್ರೀಮ್ ಮೂವೀಸ್ ಲಾಂಚನದಲ್ಲಿ ಸ್ವಾತಿ ಕುಮಾರ್ ಅವರ ನಿರ್ಮಾಣದ ಈ  ಚಿತ್ರದಲ್ಲಿ  ಆದಿತ್ಯ, ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ  ಬಿಡುಗಡೆಯಾಯಿತು,  ಕಲಾವಿದರ ಸಂಘದಲ್ಲಿ  ನಡೆದ  ಈ ಕಾರ್ಯಕ್ರಮದಲ್ಲಿ   ನಿರ್ದೇಶಕ  ಎಸ್, ನಾರಾಯಣ್, ನಾಯಕ ಆದಿತ್ಯ, ನಿರ್ಮಾಪಕ ಕುಮಾರ್,  ಜೇಂಕಾರ್ ಆಡಿಯೋದ ಭರತ್ ಜೈನ್  ಇತರರು ಹಾಜರಿದ್ದರು.            ಈ ಸಂದರ್ಭದಲ್ಲಿ ....

299

Read More...

Raghavendra Chitravani Awards

Monday, January 08, 2024

     *ವಿಷಯ - ಶ್ರೀ ರಾಘವೇಂದ್ರ ಚಿತ್ರವಾಣಿ  ಸಂಸ್ಥೆಯ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ*    *ಸನ್ಮಾನ್ಯ ಸಂಪಾದಕರಿಗೆ ನಮಸ್ಕಾರಗಳು* ,                                                                   *ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ  ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ ....

319

Read More...

Hanu Man.Film News

Saturday, January 06, 2024

  *ಬೆಂಗಳೂರಿನಲ್ಲಿ ’ಹನುಮಾನ್’ ಸಿನಿಮಾ ಪ್ರಚಾರ...ಸಂಕ್ರಾಂತಿಗೆ ತೇಜ ಸಜ್ಜಾ ಚಿತ್ರ ರಿಲೀಸ್..*       ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಹನು-ಮಾನ್’ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಟ್ರೇಲರ್ ಬಹಳ ಸದ್ದು ಮಾಡಿದೆ. ಚಿತ್ರತಂಡ ಕೂಡ ಭರದಿಂದ ಪ್ರಚಾರ ನಡೆಸುತ್ತಿದೆ. ಹನುಮಾನ್ ಪ್ರಚಾರದ ಅಂಗವಾಗಿ ಬೆಂಗಳೂರಿಗೆ ಬಂದಿದ್ದ ಚಿತ್ರತಂಡ ಮಾಧ್ಯಮದವರ ಮುಂದೆ ಸಾಕಷ್ಟು ವಿಷಯ ಹಂಚಿಕೊಂಡಿದೆ.   ನಾಯಕ ತೇಜ್ ಸಜ್ಜಾ ಮಾತನಾಡಿ, ಇದು ಹನುಮಾನ್ ದೇವರ ಬಗ್ಗೆ ಇರುವ ಸಿನಿಮಾವಲ್ಲ. ಇದು ಒಬ್ಬ ವ್ಯಕ್ತಿಗೆ ಪವರ್ ಬಂದ್ರೆ ಆತ ಸೂಪರ್ ಹೀರೋ ಆಗುತ್ತಾನೆ. ಅವರ ಬಗ್ಗೆ ಇರುವ ಚಿತ್ರ. ಕಾಮಿಡಿ , ....

293

Read More...

Bhuvanam Gaganam.News

Thursday, January 04, 2024

 ಭುವನಂ ಗಗನಂ ಕುಂಬಳಕಾಯಿ        ಈ ಹಿಂದೆ ‘ರಾಜರು’ ಚಿತ್ರವನ್ನು ನಿರ್ದೇಶನ ಮಾಡಿದ್ದ ಗಿರೀಶ್‌ಮೂಲಿಮನಿ ಗ್ಯಾಪ್ ನಂತರ ‘ಭುವನಂ ಗಗನಂ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.  ಪುನೀತ್‌ರಾಜ್‌ಕುಮಾರ್ ಅಭಿನಯದ ‘ವಂಶಿ’ ಸಿನಿಮಾದ ಹಾಡಿನ ಸಾಲು ಶೀರ್ಷಿಕೆಯಾಗಿದೆ. ಎಸ್‌ವಿಸಿ ಬ್ಯಾನರ್ ಅಡಿಯಲ್ಲಿ ಎಂ.ಮುನೇಗೌಡ  ಬಂಡವಾಳ ಹೂಡುತ್ತಿರುವುದು ಹೊಸ ಅನುಭವ. ಸಲಾರ್ ಖ್ಯಾತಿಯ ಪ್ರಮೋದ್  ಮತ್ತು ದಿಯಾ  ಪೃಥ್ವಿಅಂಬರ್ ನಾಯಕರುಗಳು. ರೆಚಲ್‌ಡೇವಿಡ್, ಅಶ್ವಥಿ ನಾಯಕಿಯರು. ಇವರೊಂದಿಗೆ ಅಚ್ಯುತಕುಮಾರ್, ಶರತ್‌ಲೋಹಿತಾಶ್ವ, ಪ್ರಕಾಶ್‌ತುಮ್ಮಿನಾಡು, ಸಿದ್ಲಿಂಗುಶ್ರೀಧರ್, ಹರಿಣಿ, ಸ್ಪರ್ಶರೇಖಾ, ಪ್ರಜ್ವಲ್‌ಶೆಟ್ಟಿ, ....

300

Read More...

Mehabooba.Film News

Thursday, January 04, 2024

ನಾಯಕನ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ

        ಬಿಗ್ ಬಾಸ್ ಖ್ಯಾತಿ ಹಾಗೂ ಆಧುನಿಕ ರೈತ ಅಂಗ ಗುರುತಿಸಿಕೊಂಡಿರುವ ಶಶಿ ‘ಮೆಹಬೂಬ’ ಚಿತ್ರದಲ್ಲಿ ನಾಯಕನಾಗಿ ಪರಿಚಯವಾಗಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ನಾಯಕನ ಹುಟ್ಟುಹಬ್ಬದಂದು ಕೃಷಿ ಸಚಿವ ಚೆಲುವರಾಜಸ್ವಾಮಿ ಆಗಮಿಸಿ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಂತರ ಮಾತನಾಡಿದ ಸಚಿವರು ಶಶಿ ನಿರ್ಮಾಪಕರಾಗಿದ್ದರಿಂದ ಲಾಭ-ನಷ್ಟ ಹಾಗೂ ಹಸರು ಅವರದ್ದೇ ಆಗಿದೆ. ರಾಜ್ಯದ ಜನ ಆಶೀರ್ವಾದ ಮಾಡಬೇಕಾಗಿದೆ. ನಾಯಕಿ ನನ್ನ ಗೆಳೆಯನ ಮಗಳು. ಹೀಗಾಗಿ ಇಬ್ಬರಿಗೂ ಯಶಸ್ಸು ಸಿಗಲಿ ಎಂದರು.

272

Read More...
Copyright@2018 Chitralahari | All Rights Reserved. Photo Journalist K.S. Mokshendra,