Naa Kolikke Ranga.News

Monday, November 06, 2023

  ಆನಂದ್ ನಾ ಕೋಳಿಕೆ ರಂಗ ನವೆಂಬರ್ 10ಕ್ಕೆ ಬಿಡುಗಡೆ..   ಎಸ್.ಟಿ.ಸೋಮಶೇಖರ್ ನಿರ್ಮಿಸಿ ಗೊರವಾಲೆ ಮಹೇಶ್ ನಿರ್ದೇಶನ ಮಾಡಿರುವ ಗ್ರಾಮೀಣ ಭಾಗದ ಸೊಗಡಿನ ಕಥೆ ಹೇಳುವ ’ನಾ ಕೋಳಿಕೆ ರಂಗ ಇದೇ 10 ರಂದು ಬಿಡುಗಡೆ ಕಾಣುತ್ತಿದೆ.   ಮಾಸ್ಟರ್ ಆನಂದ್ ಖ್ಯಾತಿಯ ಆನಂದ್ ಹಾಗೂ ರಾಜೇಶ್ವರಿ ಮುಖ್ಯ ಪಾತ್ರದಲ್ಲಿರುವ ಈ ಚಿತ್ರದಲ್ಲಿ ಹೆಚ್ಚಿನ ಸಂಖ್ಯೆಯ ಕಾಮಿಡಿ ಕಿಲಾಡಿ ಕಲಾವಿದರು ನಟಿಸಿರುವುದು ವಿಶೇಷ.   ಸೋಮವಾರ ನಡೆದ ಚಿತ್ರದ ಬಿಡುಗಡೆ ಪೂರ್ವ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಅತ್ಯುತ್ಸಾಹದಿಂದ ಪಾಲ್ಗೊಂಡು ವಿವರಗಳನ್ನು ನೀಡಿತು.   ಇದು ಕೊರೊನಾ ಸಂಕಷ್ಟಗಳನ್ನು ಎದುರಿಸಿ ನಿಂತಿರುವ ಚಿತ್ರ. ಹಾಗಾಗಿ ಬಿಡುಗಡೆ ಕಾಣುವುದು ತಡವಾಗಿದೆ. ಆದರೂ ಚಿತ್ರ ....

333

Read More...

Garadi.Film Trailer.News

Wednesday, November 01, 2023

ರಾಣೆಬೆನ್ನೂರಿನಲ್ಲಿ ಗರಡಿ ಸದ್ದು        ನವೆಂಬರ್ ೧೦ರಂದು ‘ಗರಡಿ’ ಚಿತ್ರವು ಬಿಡುಗಡೆಯಾಗುತ್ತಿದೆ. ಪ್ರಚಾರದ ಕೊನೆ ಹಂತವಾಗಿ ರಾಣೆಬೆನ್ನೂರಿನಲ್ಲಿ ಅದ್ದೂರಿ ಟ್ರೇಲರ್ ಅನಾವರಣ ಕಾರ್ಯಕ್ರಮ ನಡೆಯಿತು. ದರ್ಶನ್ ಹಾಜರಿದ್ದುದು ಕಳೆ ತಂದುಕೊಟ್ಟಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಯೋಗರಾಜಭಟ್ ಇಲ್ಲಿಯವರೆಗೂ ಮಾಡಿದ ಸಿನಿಮಾಗಳಿಗಿಂತ ಇದು ವಿಭಿನ್ನವಾಗಿದೆ. ರಾಣೆಬೆನ್ನೂರಿನಲ್ಲಿ ಹಲವಾರು ಕುಸ್ತಿಪಟುಗಳು ಇದ್ದಾರೆ. ಈ ಚಿತ್ರ ಅವರಿಗೆ ಉತ್ಸಾಹ ತುಂಬುತ್ತದೆ. ಯುವ ಕಲಾವಿದರು ಜೀವನದಲ್ಲಿ ತಾಳ್ಮೆ ಇಟ್ಟುಕೊಳ್ಳಬೇಕು. ಎಲ್ಲರಿಗೂ ಟೈಮ್ ಬಂದೇ ಬರುತ್ತದೆ. ಬಂದಾಗ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಲು. ಸಿಂಗಾರಿ ಚಿತ್ರದಿಂದ ....

411

Read More...

Cheetah.Film News

Wednesday, November 01, 2023

  *ಕನ್ನಡ ರಾಜ್ಯೋತ್ಸವದಂದು ಆರಂಭವಾಯಿತು ಪ್ರಜ್ವಲ್ ದೇವರಾಜ್ ಅಭಿನಯದ "ಚೀತಾ" ಚಿತ್ರ* .    *ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಈ ಚಿತ್ರದ ಮೂಲಕ ನಿರ್ದೇಶನದತ್ತ* .   ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಚೀತಾ" ಚಿತ್ರದ ಮುಹೂರ್ತ ಸಮಾರಂಭ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್ ಎಂ ಟಿ ಶಾಲೆ ಆಟದ ಮೈದಾನದಲ್ಲಿ ನೆರವೇರಿತು. ಪ್ರಜ್ವಲ್ ದೇವರಾಜ್ ಕನ್ನಡ ಭಾವುಟ ಹಾರಿಸುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.   ಮುಹೂರ್ತ ಸಮಾರಂಭದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ....

293

Read More...

Usire Usire.Film Event.

Sunday, October 29, 2023

ಉಸಿರೇ ಉಸಿರೇಗೆ ಕಿಚ್ಚ ಸಾಥ್

      ‘ಉಸಿರೇ ಉಸಿರೇ’ ಸಿನಿಮಾದ ಟ್ರೇಲರ್ ಓರಾಯನ್ ಮಾಲ್ ಲೇಕ್‌ಪಕ್ಕ ಅದ್ದೂರಿಯಾಗಿ ಬಿಡುಗಡೆಗೊಂಡಿತು. ಗೆಳಯನಿಗೆ ಒಳ್ಳೆಯದಾಗಲೆಂದು ಶುರುವಿನಿಂದಲೂ ಪ್ರೋತ್ಸಾಹ ಕೊಡುತ್ತಿರುವ ಸುದೀಪ್ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ನಂತರ ಮಾತನಾಡಿದ ಅವರು ರಾಜೀವ್ ಸಿನಿಮಾ ಗೆಲ್ಲಬೇಕು. ದೇವರಾಜ್, ತಾರಾ, ಬ್ರಹ್ಮಾನಂದಂ, ಅಲಿ ನಟಿಸಿದ್ದು, ನಾನು ಕೂಡ ಅಭಿನಯಿಸಿದ್ದೇನೆ. ತಂಡವು ಸಾಕಷ್ಟು ಶ್ರಮಪಟ್ಟು ಉತ್ತಮವಾದ ಸಿನಿಮಾ ಮಾಡಿದ್ದಾರೆ. ಸದ್ಯದಲ್ಲೆ ಬಿಡುಗಡೆಯಾಗಲಿದ್ದು, ನೀವೆಲ್ಲರು ಹರಸಬೇಕೆಂದು ಕೋರಿದರು.

424

Read More...

Aram Aravindswamy.News

Friday, October 27, 2023

  ಚಿತ್ರೀಕರಣೋತ್ತರ ಕೆಲಸದಲ್ಲಿ ಆರಮ್ ಅರವಿಂದ್ ಸ್ವಾಮಿ        ‘ನಮ್ ಗಣಿ ಬಿ.ಕಾಂ ಪಾಸ್’ ಮತ್ತು ‘ಗಜಾನನ ಅಂಡ್ ಗ್ಯಾಂಗ್’ ನಿರ್ದೇಶನ ಮಾಡಿರುವ ಅಭಿಷೇಕ್‌ಶೆಟ್ಟಿ ಅವರ ಮೂರನೇ ಚಿತ್ರ ‘ಆರಾಮ್ ಅರವಿಂದ್‌ಸ್ವಾಮಿ’ ಕಥೆಯು ರೋಮ್ಯಾಂಟಿಕ್ ಕಾಮಿಡಿ ವಿಷಯವನ್ನು ಒಳಗೊಂಡಿದೆ. ನಾಯಕ ಅನೀಶ್‌ತೇಜಶ್ವರ್‌ಗೆ ಮಿಲನಾನಾಗರಾಜ್ ಮತ್ತು ಹೃತಿಕಾಶ್ರೀನಿವಾಸ್ ನಾಯಕಿಯರು.         ನಿರ್ದೇಶಕರು ಕಥೆ,ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.  ಎಲ್ಲರೂ ಬಂದು ಆರಾಮಾಗಿದ್ದೀಯಾ ಅಂತ ಕೇಳುತ್ತಾರೆ. ಯಾರಿಗೂ ನಮ್ಮ್ ಕಷ್ಟ ಹೇಳೋದಕ್ಕೆ ಸಾಧ್ಯವಾಗುವುದಿಲ್ಲ. ಹೇಳಿದರೆ ಸಹಾಯ ಮಾಡ್ತೀಯಾ ....

303

Read More...

Bhairya KA-07.Film News

Thursday, October 26, 2023

ಭೈರ್ಯ ಕೆಎ-೦೭ ಮೋಷನ್ ಪೋಸ್ಟರ್ ಬಿಡುಗಡೆ       ಅನಾಥನಾಗಿ ಬೇರೆಯವರ ಆಶ್ರಯದಲ್ಲಿ ಬೆಳೆದ ಗೌರಿಬಿದನೂರಿನ ರೋಷನ್.ಎಂ.ರಾವ್ ಭರತನಾಟ್ಯ ಪ್ರವೀಣ, ಮುಂಬೈನಲ್ಲಿ ನಟನೆ ತರಭೇತಿ ಪಡೆದುಕೊಂಡು ಬಂದಿದ್ದಾರೆ. ಮುಂದೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಯಾಗಿ, ಸ್ಕ್ರಿಪ್ಟ್ ಬರೆದುಕೊಂಡು ಹಲವು ಚಿತ್ರಗಳಿಗೆ ಸೆಟ್ ಕೆಲಸ ನಿರ್ವಹಿಸಿ, ಮಧ್ಯೆ ‘ತಲ್ವಾರ್’ ಕಿರುಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದೆಲ್ಲಾ ಅನುಭವದಿಂದ ‘ಭೈರ್ಯ ಕೆಎ-೦೭’ ಚಿತ್ರಕ್ಕೆ ಕಥೆ ಬರೆದು ನಾಯಕನಾಗಿ ನಟಿಸುತ್ತಿದ್ದಾರೆ. ಇವರ ಪ್ರತಿಭೆಯನ್ನು ಗುರುತಿಸಿರುವ ಕನ್ನಡ ಪ್ರೇಮಿ ಬಾಗಲಕೋಟೆಯ ಷರೀಫ ಬೇಗಂ ನಡಾಫ್, ಎನ್‌ಜಿಓ ಸಂಘ ....

325

Read More...

Nelson.Film Teaser.News

Thursday, October 26, 2023

ನೆಲ್ಸನ್ ಆಗಿ ವಿನೋಧ್ಪ್ರಭಾಕರ್

       ‘ಫೈಟರ್’ ಯಶಸ್ಸಿನ ಗುಂಗಿನಲ್ಲಿರುವ ವಿನೋಧ್‌ಪ್ರಭಾಕರ್ ಈಗ ‘ನೆಲ್ಸನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಉಪೇಂದ್ರ ಟೀಸರ್ ಬಿಡುಗಡೆ ಮಾಡಿದರು. ನಂತರ ಮಾತನಾಡಿ ಟೈಗರ್ ಹವಾ ಆಗಲೂ ಇತ್ತು. ಈಗಲೂ ಇರುತ್ತೆ. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ಅಪ್ಪ ನಿಮಗೆ ಆರ್ಶಿವಾದ ಮಾಡಿದ್ದಾರೆ. ಎಲ್ಲವೂ ಸೂಪರ್ ಆಗಿದೆ. ಮೇಕಿಂಗ್, ಗೆಟಪ್ ಚೆನ್ನಾಗಿದೆ. ಸೆಬ್ಜೆಕ್ಟ್ ಬೇರೆ ತರಹ ಇದೆ. ನಿಮಗೆಲ್ಲರಿಗೂ ಒಳ್ಳಯದಾಗಲಿ. 

410

Read More...

Phoenix.Film News

Thursday, October 26, 2023

ಮಹಿಳಾಪ್ರಧಾನ ಚಿತ್ರ ಫೀನಿಕ್ಸ್

     ‘ಹುಚ್ಚ’ ‘ಎಕೆ ೪೭’ ‘ಸಿಂಹದ ಮರಿ’ ಸೇರಿದಂತೆ ಹಲವಾರು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿರುವ ಓಂ ಪ್ರಕಾಶ್‌ರಾವ್ ಗ್ಯಾಪ್ ನಂತರ ‘ಫೀನಿಕ್ಸ್’ ಸಿನಿಮಾಕ್ಕೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುವ ಜತೆಗೆ ಶ್ರೀ ಗುರು ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ತ್ರಿಷಾ ಪ್ರಕಾಶ್ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಇದು ನಿರ್ದೇಶಕರ ೪೯ನೇ ಚಿತ್ರವಾಗಿದ್ದು, ಮೊದಲಬಾರಿ ಮಹಿಳಾ ಪ್ರಧಾನ ಕಥಾಹಂದರವನ್ನು ತೆಗೆದುಕೊಂಡಿರುವುದು ವಿಶೇಷ.

      ಕಳೆದವಾರ ಮಾಗಡಿ ರಸ್ತೆಯ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು. 

333

Read More...

Psychic.Film News

Thursday, October 26, 2023

  ಕ್ರೈಂ ಥ್ರಿಲ್ಲರ್ "ಸೈಕಿಕ್" ಕಿರುನೋಟ ಬಿಡುಗಡೆ        ಕ್ರೈಮ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಸೈಕಿಕ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿವೃತ್ತ ಪೊಲೀಸ್ ಆಧಿಕಾರಿಗಳ ಉಪಸ್ಥಿತಿಯಲ್ಲಿ ನೆರವೇರಿತು. ಹತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಕಲನಕಾರರಾಗಿ‌ ಕೆಲಸ ಮಾಡಿರುವ ಪುಷ್ಕರ್ ಗಿರಿಗೌಡ, ಸೈಕಿಕ್ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.  ಕ್ರೈಮ್, ಸಸ್ಪೆನ್ಸ್, ಥ್ರಿಲ್ಲರ್  ಚಿತ್ರಗಳನ್ನು  ಮಾಮೂಲಿ ಚೌಕಟ್ಟನ್ನು  ಬಿಟ್ಟು  ಈರೀತಿಯೂ  ಮಾಡಿ ತೋರಿಸಬಹುದು ಎಂದು ಹೇಳಹೊರಟಿರುವ ನಿರ್ದೇಶಕ ಪುಷ್ಕರ ಗಿರಿಗೌಡ ಅದಕ್ಕೆ ತಕ್ಕಂತೆ  ಕಥೆ, ಚಿತ್ರಕಥೆಯನ್ನೂ ರಚಿಸಿದ್ದಾರೆ. ನಿರ್ದೇಶಕ ಕೆ.ಎಂ.ಚೈತನ್ಯ, ನಿವೃತ್ತ ಎಸಿಪಿಗಳಾದ  ....

367

Read More...

Athi I Love You.Film News

Monday, October 30, 2023

  *ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ "ಅಥಿ" ಐ ಲವ್ ಯು*   ಇತ್ತೀಚಿಗೆ ಬರುತ್ತಿರುವ ಕನ್ನಡದ ಹೊಸ ಚಿತ್ರಗಳ ಹೊಸ ಪ್ರಯತ್ನವನ್ನು ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. ಅಂತಹುದೆ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ಅಥಿ" ಐ ಲವ್ ಯು ಚಿತ್ರ ಟ್ರೇಲರ್ ನಲ್ಲೇ  ಎಲ್ಲರ ಗಮನ ಸೆಳೆದಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.   ನನ್ನ ನಿರ್ಮಾಣದ ಎರಡನೇ ಚಿತ್ರವಿದು. ನಿರ್ದೇಶಕ ಲೋಕೇಂದ್ರ ಸೂರ್ಯ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣ ಮಾಡಿದ್ದೇನೆ. ಸತಿಪತಿಯರ ಸಂಬಂಧದ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುತ್ತೇನೆ. ....

320

Read More...

Surya 43.Film News

Monday, October 30, 2023

  *ಮತ್ತೆ ಒಂದಾಯ್ತು ‘ಸೂರರೈ ಪೋಟ್ರು’ ಟೀ…ಸೂರ್ಯ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್*   ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ನಿರ್ದೇಶಕಿ ಸುಧಾ ಕೊಂಗರ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ. ಸೂರ್ಯ ನಟಿಸಲಿರುವ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ.   ಸೂರರೈ ಪೋಟ್ರು ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಷಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಆಸ್ಕರ್ ರೇಸ್ ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ  ಬಾಚಿಕೊಂಡಿತ್ತು. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ....

316

Read More...

Tagarupalya.Film News

Wednesday, October 18, 2023

  *'ಟಗರು ಪಲ್ಯ’ ಟ್ರೇಲರ್ ಬಂತು....ಡಿಬಾಸ್ ಮೆಚ್ಚಿದ ಟ್ರೇಲರ್ ನಲ್ಲಿ ಏನಿದೆ?*       *ಟಗರು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ಡಿಬಾಸ್...ಡಾಲಿ ಬಳಿ ದಚ್ಚು ಇಟ್ಟ ಸ್ವೀಟ್ ಬೇಡಿಕೆ ಏನು*       ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ಮೂರನೇ ಸಿನಿಮಾ ಟಗರು ಪಲ್ಯದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಕಲಾವಿದರ ಸಂಘದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಆಕರ್ಷಕ ಬಿಂದು ಡಿಬಾಸ್.. ಡಾಲಿ ನಿರ್ಮಾಣದ ಟಗಲು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ದಚ್ಚು ಇಡೀ ತಂಡಕ್ಕೆ ಶುಭ ಹಾರೈಸಿದರು.  ತಾರಾ, ರಂಗಾಯಣ ರಘು, ಅಮೃತಾ, ನಾಗಭೂಷಣ್ ಸೇರಿದಂತೆ ನೀನಾಸಂ ಸತೀಶ್ ಹಾಗೂ ನೆನಪಿರಲಿ ಪ್ರೇಮ್ ಇವೆಂಟ್ ನಲ್ಲಿ ಭಾಗಿಯಾಗಿದ್ದರು. ....

312

Read More...

Ardhambardha Premakathe.

Wednesday, October 18, 2023

  ಅಭಿಮಾನಿಗಳಿಂದ ಅರ್ದಂಬರ್ದ  ಪ್ರೇಮಕಥೆಯ  ಹಾಡು...     ಬಿಗ್‌ಬಾಸ್ ಜೋಡಿ ದಿವ್ಯಾ ಉರಡುಗ ಹಾಗೂ ಬೈಕ್ ರೇಸರ್ ಅರವಿಂದ್ ಕೆಪಿ. ಈಗ ಬೆಳ್ಳಿತೆರೆಯ ಮೇಲೂ ಯುವ ಪ್ರೇಮಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹುಲಿರಾಯ ಖ್ಯಾತಿಯ ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ದಂಬರ್ದ ಪ್ರೇಮಕಥೆ. ಮುಂದಿನ ತಿಂಗಳು ರಿಲೀಸ್ ಗೆ ಸಿದ್ದವಾಗಿರುವ ಈ ಚಿತ್ರದ ಹಾಡೊಂದನ್ನು ಅಭಿಮಾನಿಗಳೇ ಬಿಡುಗಡೆ ಮಾಡಿದರು. ನಿರ್ದೇಶಕರೇ ಸಾಹಿತ್ಯ  ರಚಿಸಿದ ’ಹುಚ್ಚುಮನಸಿನ ಹುಡುಗಿ’ ಎಂಬ ಹಾಡಲ್ಲಿ ನಾಯಕ, ನಾಯಕಿಯ ಮನದ ಭಾವನೆಗಳನ್ನು ತೆರೆದಿಡಲಾಗಿದೆ. ಮ್ಯಾಜಿಕಲ್ ಕಂಪೋಜರ್ ಅರ್ಜುನ್ ಜನ್ಯ ಈ ಹಾಡಿಗೆ ಮ್ಯೂಸಿಕ್ ಕಂಪೋಜ್ ಮಾಡಿದ್ದು, ವಾಸುಕಿ ....

324

Read More...

Satyam Shivam.News

Monday, October 16, 2023

  *ಟ್ರೇಲರ್ ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ "ಸತ್ಯಂ ಶಿವಂ"* .    ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್  ನಿರ್ದೇಶನದ "ಸತ್ಯಂ ಶಿವಂ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು. ನಿರ್ದೇಶಕ ದಯಾಳ್ ಪದ್ಮನಾಭನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ತಮಿಳಿನ ಖ್ಯಾತ ನಿರ್ದೇಶಕ ಕೆ ಬಾಲಚಂದರ್,  ಕಲಾವಿದರ ಬಾಡಿ ಲಾಂಗ್ವೇಜ್ ನ್ನೆ  ಪಾತ್ರವನ್ನಾಗಿಸಿ ಅಭಿನಯ ತೆಗೆಸುತ್ತಿದ್ದರು. ಅದೇ ಫಾರ್ಮುಲವನ್ನೆ ಯತಿರಾಜ್ ಅನುಸರಿಸಿದಂತೆ ಕಾಣುತ್ತದೆ ಎಂದು ಮಾರ್ಮಿಕವಾಗಿ ದಯಾಳ್ ಹೇಳಿದರು.   ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಯತಿರಾಜ್ , "ಸತ್ಯಂ ....

313

Read More...

Mannray.Film News

Monday, October 16, 2023

  *ಅಜಯ್ ರಾಜ್ ಅಭಿನಯದ "ಮನ್ ರೇ " ಚಿತ್ರ ನವೆಂಬರ್ ನಲ್ಲಿ ಆರಂಭ* .   ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಯದಲ್ಲೇ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್‍ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.   ಭೂಮಿಕಾ ಕ್ರಿಯೇಷನ್ಸ್ ನಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍ ಈ ....

298

Read More...

Ghost.Film News

Sunday, October 15, 2023

ಘೋಸ್ಟ್‌ದಲ್ಲಿ ಶಿವಣ್ಣ ಮೂರು ಶೇಡ್ಸ್       ‘ಘೋಸ್ಟ್’ ಚಿತ್ರವು ಗುರುವಾರದಂದು ಬಿಡುಗಡೆಯಾಗಲಿದೆ. ಇದರ ಅಂಗವಾಗಿ  ಕೊನೆ ಹಂತ ಎನ್ನುವಂತೆ ಬಿಡುಗಡೆಪೂರ್ವ ಸುದ್ದಿಗೋಷ್ಟಿಯಲ್ಲಿ ತಂಡವು ಮಾದ್ಯಮದವರನ್ನು ಭೇಟಿ ಮಾಡಿ ಒಂದಷ್ಟು ವಿಷಯಗಳನ್ನು ಹೇಳಿಕೊಂಡಿತು.  ನಿರ್ಮಾಪಕ ಸಂದೇಶ್ ಹೇಳುವಂತೆ ಇಲ್ಲಿಯತನಕ ೩೭೫ ಕೇಂದ್ರಗಳು ಫೈನಲ್ ಆಗಿದ್ದು, ಇನ್ನು ಮೂರು ದಿನದೊಳಗೆ ಹೆಚ್ಚಾಗುವ ಸಾಧ್ಯತೆ ಇದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದ್ದು, ಒಂದು ವಾರದ ನಂತರ ತೆಲುಗುದಲ್ಲಿ ರಿಲೀಸ್ ಆಗಲಿದೆ. ನಮ್ಮ ಸಂಸ್ಥೆಯಿಂದ ಶಿವಣ್ಣ ಮಾಡಿರುವ ಮೂರನೇ ಚಿತ್ರ. ಅಂದುಕೊಂಡ ಹಾಗೆ ವರ್ಷದೊಳಗೆ ....

216

Read More...

Ghost.Film News

Sunday, October 15, 2023

ಘೋಸ್ಟ್‌ದಲ್ಲಿ ಶಿವಣ್ಣ ಮೂರು ಶೇಡ್ಸ್       ‘ಘೋಸ್ಟ್’ ಚಿತ್ರವು ಗುರುವಾರದಂದು ಬಿಡುಗಡೆಯಾಗಲಿದೆ. ಇದರ ಅಂಗವಾಗಿ  ಕೊನೆ ಹಂತ ಎನ್ನುವಂತೆ ಬಿಡುಗಡೆಪೂರ್ವ ಸುದ್ದಿಗೋಷ್ಟಿಯಲ್ಲಿ ತಂಡವು ಮಾದ್ಯಮದವರನ್ನು ಭೇಟಿ ಮಾಡಿ ಒಂದಷ್ಟು ವಿಷಯಗಳನ್ನು ಹೇಳಿಕೊಂಡಿತು.  ನಿರ್ಮಾಪಕ ಸಂದೇಶ್ ಹೇಳುವಂತೆ ಇಲ್ಲಿಯತನಕ ೩೭೫ ಕೇಂದ್ರಗಳು ಫೈನಲ್ ಆಗಿದ್ದು, ಇನ್ನು ಮೂರು ದಿನದೊಳಗೆ ಹೆಚ್ಚಾಗುವ ಸಾಧ್ಯತೆ ಇದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದ್ದು, ಒಂದು ವಾರದ ನಂತರ ತೆಲುಗುದಲ್ಲಿ ರಿಲೀಸ್ ಆಗಲಿದೆ. ನಮ್ಮ ಸಂಸ್ಥೆಯಿಂದ ಶಿವಣ್ಣ ಮಾಡಿರುವ ಮೂರನೇ ಚಿತ್ರ. ಅಂದುಕೊಂಡ ಹಾಗೆ ವರ್ಷದೊಳಗೆ ....

335

Read More...

Innovative International.

Thursday, October 12, 2023

  *ರಿಷಭ್‍ ಶೆಟ್ಟಿ ಐಕಾನಿಕ್‍ ಡೈರೆಕ್ಟರ್; ರಕ್ಷಿತ್‍ ಶೆಟ್ಟಿ ಟ್ರೆಂಡಿಂಗ್‍ ಆ್ಯಕ್ಷರ್*    *6ನೇ ಇನ್ನೋವೇಟೀವ್‍ ಅಂತರರಾಷ್ಟ್ರೀಯ* *ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ*   ಕಳೆದ ವರ್ಷ ತಮ್ಮ ವಿಭಿನ್ನ ಪ್ರಯತ್ನದಿಂದ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ‘ಕಾಂತಾರ’ ಖ್ಯಾತಿಯ ರಿಷಭ್‍ ಶೆಟ್ಟಿ ಈಗ ‘ಐಕಾನಿಕ್‍ ಡೈರೆಕ್ಟರ್’ ಆಗಿ ಹೊರಹೊಮ್ಮಿದ್ದಾರೆ. ಇನ್ನು, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾದ ರಕ್ಷಿತ್‍ ಶೆಟ್ಟಿ ‘ಟ್ರೆಂಡಿಂಗ್‍ ಆ್ಯಕ್ಟರ್’ ಆಗಿದ್ದಾರೆ. ಅವರಿಬ್ಬರಿಗೂ ಇಂಥದ್ದೊಂದು ....

332

Read More...

Kaalapatthar.News

Wednesday, October 11, 2023

ಕಾಲಾಪತ್ತರ್‌ದಲ್ಲಿ ಗೋರುಕನ ಹಾಡು        ‘ಕೆಂಡಸಂಪಿಗೆ’ ಚಿತ್ರದ ಮೂಲಕ ನಾಯಕನಾಗಿ ಪರಿಚಯಗೊಂಡಿದ್ದ ವಿಕ್ಕಿವರುಣ್ ಈಗ ‘ಕಾಲಾಪತ್ಥರ್’ ಸಿನಿಮಾದಲ್ಲಿ ನಟನೆ ಹಾಗೂ ನಿರ್ದೇಶಕನ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಭುವನ್ ಮೂವೀಸ್ ಬ್ಯಾನರಿನಲ್ಲಿ ಸುರೇಶ್ ಮತ್ತು ನಾಗರಾಜು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಮೊನ್ನೆಯಷ್ಟೇ ಅಶ್ವಿನಿಪುನೀತ್‌ರಾಜ್‌ಕುಮಾರ್ ಮತ್ತು ತಾರಾ ಸಿನಿಮಾದ ಮೊದಲ ಗೀತೆ ‘ಗೋರುಕನ ಗಾನ’ ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದರು.       ಇದರ ಕುರಿತಂತೆ ಮಾತನಾಡಿರುವ ವಿಕ್ಕಿವರುಣ್ ಹಾಡಿಗೆ ಅನೂಪ್‌ಸೀಳನ್ ಸಂಗೀತ, ಡಾ.ವಿ.ನಾಗೇಂದ್ರಪ್ರಸಾದ್ ಸಾಹಿತ್ಯ, ....

317

Read More...

Cycle Savari.Film News

Tuesday, October 10, 2023

  'ಸೈಕಲ್ ಸವಾರಿ’  ಮಿಠಾಯಿ‌ ಮಾರುವವನ ಜವಾರಿ ಪ್ರೇಮಕಥೆ       ಹಳ್ಳಿಯಲ್ಲಿ ಮಿಠಾಯಿ ಮಾರಿಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬನನ್ನು  ಶ್ರೀಮಂತ ಮನೆತನದ ಯುವತಿಯು ಪ್ರೀತಿಸಿದಾಗ ಏನಾಗಬಹುದು  ಎಂಬುದನ್ನು ಸೈಕಲ್ ಸವಾರಿ ಚಿತ್ರದ ಮೂಲಕ ನಿರ್ದೇಶಕ ದೇವು ಕೆ‌.ಅಂಬಿಗ ಅವರು ಹೇಳಹೊರಟಿದ್ದಾರೆ. ಕಲಾರಂಗ್ ಫಿಲಂ ಸ್ಟುಡಿಯೋ ಅಂಡ್ ಪ್ರೊಡಕ್ಷನ್ಸ್ ವತಿಯಿಂದ ಸುರೇಶ್ ಶಿವೂರ ಹಾಗೂ ಲೋಕೇಶ್ ಸವದಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.     ಸಂಪೂರ್ಣ ಉತ್ತರ ಕರ್ನಾಟಕ ಸೊಗಡಿನ ಭಾಷೆ, ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ನಿರ್ದೇಶಕ‌ ದೇವು ಅವರೇ ನಾಯಕನಾಗಿಯೂ ನಟಿಸಿದ್ದಾರೆ. ಬಿಜಾಪುರದ ದೀಕ್ಷಾ ಬೀಸೆ  ನಾಯಕಿಯಾಗಿ ....

420

Read More...
Copyright@2018 Chitralahari | All Rights Reserved. Photo Journalist K.S. Mokshendra,