Pranayam.News

Wednesday, February 07, 2024

  ಈವಾರ ತೆರೆಯ ಮೇಲೆ ಮಾಸ್   ಲವ್ ಸ್ಟೋರಿ "ಪ್ರಣಯಂ"     ಬಿಚ್ಚುಗತ್ತಿ ಖ್ಯಾತಿಯ ನಟ ರಾಜವರ್ಧನ್, ನೈನಾ ಗಂಗೂಲಿ ನಟಿಸಿರುವ, ಮಾಸ್ ಪ್ರೇಮಕಥೆ‌ ಯೊಂದನ್ನು ಹೇಳುವ  "ಪ್ರಣಯಂ"  ಚಿತ್ರ ಈವಾರ ರಾಜ್ಯಾದ್ಯಂತ‌ ಬಿಡುಗಡೆಯಾಗುತ್ತಿದೆ. ಪಲ್ಲಕ್ಕಿ, ಪಾರಿಜಾತದಂಥ‌ ನವಿರು ಪ್ರೇಮ ಕಥೆಗಳನ್ನು ನೀಡಿದ  ಪರಮೇಶ್ ಅವರ ಬ್ಯಾನರ್ ನಲ್ಲಿ ಮೂಡಿಬಂದಿರುವ  ಮತ್ತೊಂದು  ಇನ್ ಟೆನ್ಸ್ ಲವ್ ಸ್ಟೋರಿ ಪ್ರಣಯಂ ಚಿತ್ರದಲ್ಲಿದೆ.    ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ  ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ  ನಟ ....

303

Read More...

Sanju.Film News

Saturday, February 03, 2024

  *ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಅನಾವರಣವಾಯಿತು  "ಸಂಜು" ಚಿತ್ರದ ಸುಮಧುರ ಹಾಡುಗಳು* .   ಪತ್ರಕರ್ತನಾಗಿ ನಂತರ ನಟನಾಗಿ ಈಗ ನಿರ್ದೇಶಕನಾಗಿಯೂ ಜನಪ್ರಿಯರಾಗಿರುವ ಯತಿರಾಜ್ ನಿರ್ದೇಶನದ "ಸಂಜು" ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ದೇಶಕರಾದ ಯೋಗರಾಜ್ ಭಟ್, ಮಠ ಗುರುಪ್ರಸಾದ್, ಗುರು ದೇಶಪಾಂಡೆ, ರವಿ.ಆರ್.ಗರಣಿ, ಪಿ.ಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ’ಸಂಜು" ಚಿತ್ರಕ್ಕೆ ಶುಭ ಕೋರಿದರು. ವಿಜಯ್ ಹರಿತ್ಸ ಸಂಗೀತ ನೀಡಿರುವ ಈ ಚಿತ್ರದ ....

290

Read More...

Kali Kudukaru.News

Saturday, February 03, 2024

  "ಕಲಿ ಕುಡುಕರು" ಚಿತ್ರದ  ಟ್ರೈಲರ್ ಬಿಡುಗಡೆ     ಎ.ಎಂ ಕ್ರಿಯೇಷನ್ ಬ್ಯಾನರ್ ಅಡಿ  ಮಹೇಶ್ ಎನ್ ನಿರ್ಮಾಣ ಮಾಡಿ ಕರಣ್ ಸವ್ಯಸಾಚಿ ಆಕ್ಷನ್ ಕಟ್ ಹೇಳಿರುವ  "  ಕಲಿ ಕುಡುಕರು"  ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಒಬ್ಬ ಆಟೋ ಡ್ರೈವರ್,  ಇನ್ನೊಬ್ಬ ಉಂಡಾಡಿ ಗುಂಡ,ಮತ್ತೊಬ್ಬ ರಿಯಲ್ ಎಸ್ಟೇಟ್ ಬ್ರೋಕರ್ ,ಇದರ ಜೊತೆಗೆ ಇನ್ನೊಬ್ಬ ಅನಾಥ ನಿರುದ್ಯೋಗಿ ಹೀಗೆ ನಾಲ್ಕು ನಾಯಕರು ಮತ್ತು ಮತ್ತೊಬ್ಬನ ಸುತ್ತ  ಸಾಗುವ ಕಥೆ ಚಿತ್ರ ಒಳಗೊಂಡಿದೆ. ತಮ್ಮ ಕುಟುಂಬದಲ್ಲಿ ಆಗುವ ಅನಾಹುತಗಳಿಗೆ ಸಮಸ್ಯೆಗಳಿಗೆ ಒಳಗಾಗಿ ಕುಡಿತಕ್ಕೆ ದಾಸರಾಗುತ್ತಾರೆ ,ಕುಡಿತವೇ ಇವರ ಜೀವನಾಗುವಷ್ಡರ ಮಟ್ಟಿಗೆ ಚಟವಾಗಿಸಿಕೊಂಡವರು. ನಿರುದ್ಯೋಗಿ ಯುವಕನನ್ನು ಆಗರ್ಭ ಯುವತಿಯನ್ನು ....

375

Read More...

For Regn.Film News

Saturday, February 03, 2024

  *ಪೃಥ್ವಿ ಅಂಬಾರ್ ಹಾಗೂ ಮಿಲನಾ ನಾಗರಾಜ್ ಡ್ಯುಯೇಟ್...ಫಾರ್ ರಿಜಿಸ್ಟ್ರೇಷನ್ ಮತ್ತೊಂದು ಹಾಡು ರಿಲೀಸ್...*   *ಕದ್ದು ಕದ್ದು ಎಂದು ಹಾಡಿದ ಪೃಥ್ವಿ...’ಫಾರ್ ರಿಜಿಸ್ಟ್ರೇಷನ್’ನಿಂದ ಬಂತು ಮತ್ತೊಂದು ಹಾಡು*     *ಫೆ.23ಕ್ಕೆ ಫಾರ್ ರಿಜಿಸ್ಟ್ರೇಷನ್...ಪೃಥ್ವಿ ಹಾಗೂ ಮಿಲನಾ ಜೋಡಿಯ ಸಿನಿಮಾ*   "ಫಾರ್​ ರಿಜಿಸ್ಟ್ರೇಷನ್”​ ಸ್ಯಾಂಡಲ್​ವುಡ್​ನಲ್ಲಿ ನಾನಾ ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್‌ ನಟಿಸಿರುವ ಈ ಚಿತ್ರದ ಕದ್ದ ಕದ್ದ ಹಾಡನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಯಿತು. ನಿರ್ದೇಶಕ ಕಂ ನಟರಾಗಿರುವ ಡಾರ್ಲಿಂಗ್ ಕೃಷ್ಣ ಸಾಂಗ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ....

280

Read More...

Appa I Love You.News

Wednesday, January 31, 2024

ಅಪ್ಪನ ಬೆಲೆ ತಿಳಿಯಲು ಚಿತ್ರ ನೋಡಬೇಕು       ‘ಅಪ್ಪ ಐ ಲವ್ ಯು’ ಚಿತ್ರದ ಟ್ರೇಲರ್‌ನ್ನು ಅಭಿಷೇಕ್‌ಅಂಬರೀಷ್ ಬಿಡುಗಡೆ ಮಾಡಿದರು. ನಂತರ ಮಾತನಾಡಿ ಅಪ್ಪ ಅಗಲಿದಾಗ ನನಗೆ ಇಪ್ಪತ್ತಾರು ವರ್ಷ. ಅವರು ಎಲ್ಲರನ್ನು ಮಾತಾಡಿಸುವಂತೆ ನನ್ನನ್ನೂ ಬೈದೇ ಮಾತನಾಡಿಸುತ್ತಿದ್ದರು. ಆದರೆ ಅವರ ಪ್ರೀತಿ, ಪಟ್ಟ ಕಷ್ಟಗಳ ಅರಿವಾದಾಗ ಅವರೇ ಜೊತೆಯಲ್ಲಿ ಇರಲಿಲ್ಲ. ಎಲ್ಲರಲ್ಲಿ ನನ್ನದೊಂದು ಮನವಿ. ಅಪ್ಪ ಜೊತೆಗಿರುವಾಗಲೇ ಅವರಿಗೊಂದು ಮೆಚ್ಚುಗೆ ಕೊಡಿ ಎಂದರು.       ಮುಖ್ಯ ಪಾತ್ರದಲ್ಲಿ ನಟಿಸಿರುವ ನೆನಪಿರಲಿ ಪ್ರೇಮ್ ಹೇಳುವಂತೆ ಸಿನಿಮಾರಂಗದಲ್ಲಿ ೨೨ ವರ್ಷ ಪೂರೈಸಲು ಸಾಧ್ಯವಾಗಿದ್ದು ನಮ್ಮ ತಂದೆಯಿಂದ. ಅಂದು ....

290

Read More...

Karataka Damanaka.News

Monday, January 29, 2024

 ಹೊರಬಂತು ಕುತಂತ್ರಿ ನರಿಗಳ ಗೀತೆ       ರಾಕ್‌ಲೈನ್‌ವೆಂಕಟೇಶ್ ನಿರ್ಮಾಣ, ಶಿವರಾಜ್‌ಕುಮಾರ್, ಪ್ರಭುದೇವ ಅಭಿನಯದ ‘ಕರಟಕ ದಮನಕ’ ಚಿತ್ರದ ಮೊದಲ ಹಾಡು ವಿಭಿನ್ನ ಆಡಿಯೋ ಮೂಲಕ ಅಂಬರೀಷ್ ಅವರಿಂದ ಬಿಡುಗಡೆಗೊಳಿಸಿದ್ದು ವಿಶೇಷವಾಗಿತ್ತು. ಯೋಗರಾಜಭಟ್ ಸಾಹಿತ್ಯದಲ್ಲಿ, ಹರಿಕೃಷ್ಣ ಸಂಗೀತ, ಶಂಕರ್‌ಮಹದೇವನ್ ಹಾಡಿದ್ದಾರೆ.        ನಿರ್ದೇಶಕರು ಹೇಳುವಂತೆ ದೀಪಾವಳಿ ಸಂದರ್ಭದಲ್ಲಿ  ಪಟಾಕಿ ಸದ್ದುಗಳ ನಡುವೆ ಸಿದ್ದಪಡಿಸಲಾಗಿತ್ತು. ಸಿನಿಮಾದ ಬಗ್ಗೆ ಎರಡು ಹಿಂಟ್ ಕೊಡಬಹುದು. ಒಂದು ಊರು ಮತ್ತು ನೀರು. ಇಡೀ ಚಿತ್ರವು ಉತ್ತರ ಕರ್ನಾಟಕ ಬ್ಯಾಕ್ ಡ್ರಾಪ್‌ದಲ್ಲಿ ಸಾಗುತ್ತದೆ. ಬಹಳ ಸಮಯದ ಕಾಲ ನೆನಪಿನಲ್ಲಿರುವ ....

262

Read More...

Nimika Ratnakar.News

Friday, February 02, 2024

  ಹಂಪಿ ಉತ್ಸವದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ನಿಮಿಕಾ ರತ್ನಾಕರ್! ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸ್ಮರಿಸಿಕೊಳ್ಳುವ ಈ ವರ್ಷದ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ಮುಹೂರ್ತ ನಿಗಧಿ ಮಾಡಿದೆ. ಇದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ನಾನಾ ಪ್ರಕಾರಗಳ ಕಲಾ ಪ್ರದರ್ಶನ, ಥರ ಥರದ ಕಾರ್ಯಕ್ರಮಗಳು ಈ ಉತ್ಸವದ ಪ್ರಧಾನ ಆಕರ್ಷಣೆ. ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ. ಈ ಬಾರಿ ಅಂಥಾದ್ದೊಂದು ಸುವರ್ಣಾವಕಾಶ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ ಅವರಿಗೆ ಲಭಿಸಿದೆ! ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಶೇಕ್ ಇಟ್ ಪುಷ್ಪವತಿ ಎಂಬ ಹಾಡಿಗೆ ಹೆಜ್ಜೆ ಹಾಕುವ ....

301

Read More...

Production No-1.News

Friday, February 02, 2024

  *ಹೇಮಂತ್ ರಾವ್ ಜೊತೆ ಹ್ಯಾಟ್ರಿಕ್ ಹೀರೋ ಸಿನಿಮಾ...ಸಪ್ತ ಡೈರೆಕ್ಟರ್ ಗೆ ಶಿವಣ್ಣ ಜೈ*     *ಶಿವಣ್ಣನಿಗೆ ಸಪ್ತ ಸಾಗರದಾಚೆ ಎಲ್ಲೋ ಡೈರೆಕ್ಟರ್ ಆಕ್ಷನ್ ಕಟ್...*     *ಸೆಂಚೂರಿ ಸ್ಟಾರ್ ಗೆ ಸಪ್ತ ಸಾಗರದಾಚೆ ಎಲ್ಲೋ ಡೈರೆಕ್ಟರ್ ಆಕ್ಷನ್ ಕಟ್...ಐದನೇ ಸಿನಿಮಾಗೆ ಹೇಮಂತ್ ರಾವ್ ರೆಡಿ*     ಪ್ರಯೋಗಾತ್ಮಕ ಸಿನಿಮಾಗಳನ್ನು ಪ್ರೇಕ್ಷಕರ ಎದುರು ತಂದು ನಿಲ್ಲಿಸುವ ನಿರ್ದೇಶಕ ಸಾಲಿನಲ್ಲಿ ಪ್ರಮುಖರು ಹೇಮಂತ್ ಎಂ ರಾವ್. ಮನು ಸುರಭಿ ಹಾಗೂ ಪ್ರಿಯಾಳ ಪ್ರೇಮಕಥೆ ಹೇಳಿ ಗೆದಿದ್ದ ಸಪ್ತ ಸಾಗರದಾಚೆ ಎಲ್ಲೋ ಸಾರಥಿ ಹೇಮಂತ್ ಈಗ ಹ್ಯಾಟ್ರಿಕ್ ಹೀರೋ ಜೊತೆ ಕೈ ಜೋಡಿಸಿದ್ದಾರೆ.  ’ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ’ಕವಲುದಾರಿ’ ಈಗ ಸಪ್ತ ಸಾಗರದಾಚೆ ಎಲ್ಲೋ ಮೂಲಕ ....

259

Read More...

Udaala.Film News

Thursday, February 01, 2024

  *ಪೃಥ್ವಿ ಶಾಮನೂರು ಈಗ ಉತ್ತರ ಕರ್ನಾಟಕದ "ಉಡಾಳ"* .    *ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಡಾಲಿ ಧನಂಜಯ* .   ಎರಡು ವರ್ಷಗಳ ಹಿಂದೆ " ಪದವಿಪೂರ್ವ " ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾಮನೂರು ಅಭಿನಯದ ನೂತನ ಚಿತ್ರದ ಶೀರ್ಷಿಕೆಯನ್ನು ನಟ ರಾಕ್ಷಸ ಡಾಲಿ  ಧನಂಜಯ ಬಿಡುಗಡೆ ಮಾಡಿದರು. ಈ ಚಿತ್ರಕ್ಕೆ "ಉಡಾಳ" ಎಂದು ಹೆಸರಿಡಲಾಗಿದೆ. ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ನಿರ್ಮಾಣದ ಈ ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪೃಥ್ವಿ ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ಅಭಿನಯಿಸುತ್ತಿದ್ದಾರೆ.   ಮೊದಲು ಯೋಗರಾಜ್ ಭಟ್ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ....

326

Read More...

Mandya Haida.News

Wednesday, January 31, 2024

  ಮಂಡ್ಯಹೈದನ ಮಾಸ್ ಟ್ರೈಲರ್   ಬಿಗ್‌ಬಾಸ್ ಕಾರ್ತೀಕ್‌ ಮಹೇಶ್- ಮಂಡ್ಯ ಶಾಸಕ ರವಿಕುಮಾರ್‌ಗೌಡ, ಪುಟ್ಟರಾಜು ಬಿಡುಗಡೆ      ಮಂಡ್ಯ ಭಾಗದ ಕಥೆಗಳು ಯಾವತ್ತೂ ಸೌಂಡ್ ಮಾಡುತ್ತಲೇ ಬಂದಿವೆ.  ಅದೇರೀತಿ ಈಗ ಮತ್ತೊಂದು ಚಿತ್ರ ಸುದ್ದಿಯಲ್ಲಿದೆ. ಆ ಚಿತ್ರದ ಹೆಸರೇ  ಮಂಡ್ಯಹೈದ. ಅಭಯ್ ಚಂದ್ರಶೇಖರ್ ನಾಯಕನಾಗಿ ನಟಿಸಿರುವ ಮಂಡ್ಯ ಗ್ರಾಮೀಣ ಶೈಲಿಯ ಸಾಹಸಮಯ ಪ್ರೇಮಕಥೆ  ಇರುವ  ಈ ಚಿತ್ರ ಇದೇ ತಿಂಗಳ  ೧೬ರಂದು ರಾಜ್ಯಾದ್ಯಂತ  ಬಿಡುಗಡೆಯಾಗಲಿದೆ. ಈ ಚಿತ್ರದ ಟ್ರೈಲರ್  ಬಿಡುಗಡೆ ಕಾರ್ಯಕ್ರಮ  ಬುಧವಾರ ಸಂಜೆ ಎಸ್.ಆರ್.ವಿ. ಥಿಯೇಟರಿನಲ್ಲಿ  ನೆರವೇರಿತು. ಈ ವರ್ಷದ ಬಿಗ್‌ಬಾಸ್ ವಿಜೇತ ಕಾರ್ತೀಕ್ ಮಹೇಶ್, ಮಂಡ್ಯ ಶಾಸಕ ರವಿಕುಮಾರ್‌ಗೌಡ ಹಾಗೂ ನಿರ್ಮಾಪಕ  ....

280

Read More...

Dheera Samrat.News

Wednesday, January 31, 2024

ಧೀರಸಾಮ್ರಾಟ್‌ಗೆ ಪ್ರಜ್ವಲ್ ದೇವರಾಜ್ ಸಾಥ್        ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಧೀರಸಾಮ್ರಾಟ್’ ಚಿತ್ರಕ್ಕೆ ತನ್ವಿ ಪ್ರೊಡಕ್ಷನ್ ಹೌಸ್ ಮುಖಾಂತರ ಗುಲ್ಬರ್ಗಾದ ಗುರುಬಂಡಿ ನಿರ್ಮಾಣ ಮಾಡಿರುವುದು ಎರಡನೇ ಅನುಭವ. ಈಗಾಗಲೇ ಎರಡು ಹಾಡುಗಳು ಬಿಡುಗಡೆಗೊಂಡಿದ್ದು, ವೈರಲ್ ಆಗಿ ಸದ್ದು ಮಾಡುತ್ತಿದೆ. ಮೊನ್ನೆ ನಡೆದ ಸಮಾರಂಭದಲ್ಲಿ ಪ್ರಜ್ವಲ್‌ದೇವರಾಜ್ ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದ್ದಾರೆ.  ಈ ಸಂದರ್ಭದಲ್ಲಿ ನಾಯಕ ರಾಕೇಶ್‌ಬಿರದಾರ್, ನಾಯಕಿ ಅದ್ವಿತಿಶೆಟ್ಟಿ, ನಾಗೇಂದ್ರಅರಸು, ಯತಿರಾಜ್, ರವೀಂದ್ರನಾಥ್, ಇಂಚರ, ಸಂಕಲ್ಪ್‌ಪಾಟೀಲ್, ಹರೀಶ್‌ಅರಸು, ಸಾಹಸ ಸಂಯೋಜಕ ಕೌರವ ....

460

Read More...

Saramsha.Film News

Wednesday, January 31, 2024

  ಬಿಡುಗಡೆಯಾಯ್ತು ಪ್ರೇಕ್ಷಕರನ್ನು ಬೆರಗಾಗಿಸುವಂಥ `ಸಾರಾಂಶ’ ಟ್ರೈಲರ್!  ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆ ಮೂಲಕ ಸಿನಿಮಾ ಮೇಲೆ ಮೂಡಿಕೊಂಡಿದ್ದ ಕುತೂಹಲ ತಣಿಸುವಂತೆ ಇದೀಗ ಟ್ರೈಲರ್ ಬಿಡುಗಡೆಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಸಾರಾಂಶ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ. `ಸಾರಾಂಶ’ದ ಬಗೆಗಿನ ಒಂದಷ್ಟು ವಿಚಾರಗಳನ್ನು ....

297

Read More...

Juni.Film News

Monday, January 29, 2024

  *ಟ್ರೇಲರ್ ನಲ್ಲಿ  ಜೂನಿ…ಫೆಬ್ರವರಿ 9ಕ್ಕೆ ತೆರೆಗೆ ಬರ್ತಿದೆ ಪೃಥ್ವಿ ಅಂಬಾರ್ ಸಿನಿಮಾ..*   ಪೃಥ್ವಿ ಅಂಬಾರ್ ಒಂದರ ಹಿಂದೊಂದು ವಿಶಿಷ್ಠ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಹೊಸ ಸಿನಿಮಾವೊಂದು ಈಗ ಬಿಡುಗಡೆಗೆ ಸಿದ್ಧವಾಗಿದೆ. ಆ ಸಿನಿಮಾವೇ ’ಜೂನಿ’. ಟೈಟಲ್ನಿಂದಲೇ ಗಮನ ಸೆಳೆಯುತ್ತಿರುವ ಈ ಚಿತ್ರದ ಟ್ರೇಲರ್, ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿದೆ. ಈ ವೇಳೆ ಚಿತ್ರತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿದೆ.   ನಾಯಕ ಪೃಥ್ವಿ ಅಂಬಾರ್ ಮಾತನಾಡಿ, ವೈಭವ್ ಎಷ್ಟು ಕ್ಲಾರಿಟಿಯಾಗಿ ಮಾತನಾಡಿದರೋ, ಅಷ್ಟೇ ಕ್ಲಾರಿಟಿಯಾಗಿ ಸಿನಿಮಾ ಮಾಡಿದ್ದಾರೆ. ವಯಸ್ಸಿನಲ್ಲಿ ನನಗಿಂತ ಚಿಕ್ಕವರು. ....

290

Read More...

Almaaree E Baduku.News

Monday, January 29, 2024

  *ವಿಭಿನ್ನ ಕಥಾಹಂದರ ಹೊಂದಿರುವ "ಅಲೆಮಾರಿ ಈ ಬದುಕು" ಚಿತ್ರ ಫೆಬ್ರವರಿ 16 ರಂದು ತೆರೆಗೆ* .   ದಿವ್ಯಕುಮಾರ್ H N ನಿರ್ಮಾಣದ ಹಾಗೂ ಸಿದ್ದು ಸಿ ಕಟ್ಟಿಮನಿ ನಿರ್ದೇಶನದ "ಅಲೆಮಾರಿ ಈ ಬದುಕು" ಚಿತ್ರ ಫೆಬ್ರವರಿ 16 ರಂದು ತೆರೆಗೆ ಬರುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಇತ್ತೀಚಿಗೆ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟ ಹಾಗೂ ಸಮಾಜಿಕ ಹೋರಾಟಗಾರ ಚೇತನ್ ಅಹಿಂಸ ಹಾಗೂ ಪರಿಸರ ಪ್ರೇಮಿ ಪ್ರಕೃತಿ ಪ್ರಸನ್ನ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್, ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿ ....

437

Read More...

Ladies Bar.Film News

Monday, January 29, 2024

  *ಧರ್ಮ ಕೀರ್ತಿರಾಜ್ ಅವರಿಂದ ಅನಾವರಣವಾಯಿತು "ಲೇಡಿಸ್ ಬಾರ್"  ಚಿತ್ರದ ಟ್ರೇಲರ್* .          ಡಿ.ಎಂ.ಸಿ. ಪ್ರೊಡಕ್ಷನ್ಸ್ ಮೂಲಕ  ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ "ಲೇಡಿಸ್‌ಬಾರ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.  ನಟ ಧರ್ಮ ಕೀರ್ತಿರಾಜ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಟ್ರೇಲರ್  ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಾಗೂ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.      ಈ ಸಂದರ್ಭದಲ್ಲಿ ಮಾತನಾಡಿದ ನಟ ಧರ್ಮ ಕೀರ್ತಿರಾಜ್, ಟ್ರೇಲರ್ ....

294

Read More...

S/O Muthanna.News

Sunday, January 28, 2024

  *ಮುತ್ತಣ್ಣನ ಮಗನಾಗಿ ಬಂದ ಪ್ರಣಮ್ ದೇವರಾಜ್..ಹೇಗಿದೆ ‘S/o ಮುತ್ತಣ್ಣ’  ಫಸ್ಟ್ ಫಸ್ಟ್ ಲುಕ್?*   ಯಂಗ್ ಡೈನಾಮಿಕ್  ಪ್ರಣಮ್ ದೇವರಾಜ್  ನಟನೆಯ S/O ಮುತ್ತಣ್ಣ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಪ್ರಣಮ್ ಜನ್ಮದಿನದ ವಿಶೇಷವಾಗಿ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡ ಶುಭ ಕೋರಿದೆ. ಬೆಂಗಳೂರಿನ ಜಿಟಿ ಮಾಲ್ ನಲ್ಲಿರುವ ಎಂಎಂ ಲೆಗಸಿಯಲ್ಲಿ ಯಂಗ್ ಡೈನಾಮಿಕ್ ಪ್ರಣಮ್ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿ, ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.    ನಾಯಕ ಪ್ರಣಮ್ ದೇವರಾಜ್ ಮಾತನಾಡಿ, S/o ಮುತ್ತಣ್ಣ ಶ್ರೀಕಾಂತ್ ಸರ್ ಫಸ್ಟ್ ಟೈಮ್ ಮನೆಗೆ ಬಂದಾಗ ಅವರು ಮಾತನಾಡಿದ ರೀತಿ ಕಥೆ ಹೇಳಿದ ರೀತಿಯಲ್ಲಿ ನಂಬಿಕೆ ಬಂತು. ....

423

Read More...

Sri Raghavendra Chitravani 2023 Awards

Saturday, January 27, 2024

  *ಚಿತ್ರರಂಗದ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು ಶ್ರೀ ರಾಘವೇಂದ್ರ ಚಿತ್ರವಾಣಿ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ* .   ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ .ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಿರಿಯ ನಟ ಶಶಿಕುಮಾರ್, ತಾರಾ ಅನುರಾಧ, ಡಾ. ವಿಜಯಮ್ಮ, ಪೂರ್ಣಿಮ ರಾಮಕುಮಾರ್, ವಿನೋದ್ ಪ್ರಭಾಕರ್ ....

309

Read More...

For Regn.Film News

Saturday, January 27, 2024

  *ಫೆಬ್ರವರಿ 23ಕ್ಕೆ ‘ಫಾರ್​ ರಿಜಿಸ್ಟ್ರೇಷನ್​’ ರಿಲೀಸ್...ಅದೃಷ್ಟದ ತಿಂಗಳಲ್ಲೇ ಅಖಾಡಕ್ಕಿಳಿದ‌ ಮಿಲನಾ-ಪೃಥ್ವಿ*       ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್‌ ನಟಿಸಿರುವ ‘ಫಾರ್‌ ರಿಜಿಸ್ಟ್ರೇಷನ್‌’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇಂದು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರತಂಡ ಸುದ್ದಿ ಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದೆ.‌ ಫೆಬ್ರವರಿ 23ಕ್ಕೆ ಸಿನಿಮಾವನ್ನು ತೆರೆಗೆ ತರೋದಾಗಿ ಚಿತ್ರತಂಡ ತಿಳಿಸಿದೆ.       ನಿರ್ದೇಶಕ ನವೀನ್ ದ್ವಾರಕನಾಥ್ ಮಾತನಾಡಿ,  ನಮಗೆ ಇದೊಂದು ರೀತಿ ಚಾಲೆಂಜಿಂಗ್ ಟೈಮ್. ತಡವಾಗಿದೆ. ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ನಾನೇ ಹೊಣೆ ತೆಗೆದುಕೊಳ್ಳುತ್ತೇನೆ. ತುಂಬಾ ....

254

Read More...

Vishnu Priya.Film News

Saturday, January 27, 2024

  "ವಿಷ್ಣುಪ್ರಿಯ"ರ ಚಿಗುರು ಪ್ರೇಮಗೀತೆ  ಶರಣ್- ರುಕ್ಮಿಣಿ ವಸಂತ್ ಬಿಡುಗಡೆ    ವಿಷ್ಣುಪ್ರಿಯ  1990ರ  ಕಾಲದಲ್ಲಿ ನಡೆದಂಥ ಮಾಸ್ ಲವ್ ಸ್ಟೋರಿ. ಕನ್ನಡದಲ್ಲಿ ಭರವಸೆಯ  ನಾಯಕನಾಗಿ ಗುರುತಿಸಿಕೊಂಡಿರುವ ಯುವನಟ ಶ್ರೇಯಸ್ ಮಂಜು ಈ ಚಿತ್ರದಲ್ಲಿ  ಲವರ್ ಬಾಯ್ ವಿಷ್ಣು ಆಗಿ  ಪ್ರೇಕ್ಷಕರೆದುರು ಬರಲು ಅಣಿಯಾಗಿದ್ದಾರೆ. ಅಲ್ಲದೆ ಪ್ರಿಯಾ ಪಾತ್ರದಲ್ಲಿ ಮಲಯಾಳಂನ ಪ್ರಿಯಾ ವಾರಿಯರ್ ನಟಿಸಿದ್ದಾರೆ. ತೊಂಭತ್ತರ ದಶಕದಲ್ಲಿ ನಡೆದಂಥ ಒಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಈ ಚಿತ್ರದ ಮೂಲಕ  ನಿರ್ದೇಶಕ ವಿ.ಕೆ. ಪ್ರಕಾಶ್  ಅವರು ನಿರೂಪಿಸಿದ್ದಾರೆ‌. ವಿಷ್ಣುಪ್ರಿಯ ಸಿನಿಮಾದ ಮೊದಲ ಪ್ರೇಮ ಗೀತೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಟ ಶರಣ್ ಹಾಗೂ ನಟಿ ರುಕ್ಮಿಣಿ ....

258

Read More...

Maadeya.Film News

Thursday, January 25, 2024

  *’ಮಾದೇವ’ನ ಮಾಸ್ ಟೀಸರ್..ಭರ್ಜರಿ ಆಕ್ಷನ್ ಮೂಲಕ ಮರಿ ಟೈಗರ್ ಎಂಟ್ರಿ*   *ಮಾದೇವ ಟೀಸರ್ ರಿಲೀಸ್..ಮರಿ ಟೈಗರ್ ಗೆ ಸಾಥ್ ಕೊಟ್ಟ ಗಜ ಪಡೆ..*   *ಮಾದೇವ’ನ ಮಾಸ್ ಮೆರವಣಿಗೆ..ರಗಡ್ ಅವತಾರದಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್..*   ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಮಾದೇವ. ಪೋಸ್ಟರ್ ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಟೀಸರ್ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಾಯಕ ವಿನೋದ್ ಪ್ರಭಾಕರ್, ನಾಯಕಿ ಸೋನಲ್, ಹಿರಿಯ ನಟಿ ಶೃತಿ, ನಿರ್ದೇಶಕ ನವೀನ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡಕ್ಕೆ ನಿರ್ದೇಶಕ ತರುಣ್ ಸುಧೀರ್, ನಟರಾದ ....

303

Read More...
Copyright@2018 Chitralahari | All Rights Reserved. Photo Journalist K.S. Mokshendra,