Garadi.Film News

Monday, September 25, 2023

  *"ಗರಡಿ" ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ* .    *ಬಹು ನಿರೀಕ್ಷಿತ ’ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ* .   ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ’ಗರಡಿ’ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ’ಸರೆಗಮ ಕನ್ನಡ’ ಯೂಟ್ಯೂಬ್‌ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ’ಲೋಕಾನೆ ಗರಡಿ.. ಬಾಳೇ ಅಖಾಡ" ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜೊತೆಗೆ ಸಾಕಷ್ಟು ಪ್ರತಿಭಾವಂತ ‌ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ....

257

Read More...

Garuda Purana.News

Monday, September 25, 2023

 

*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು "ಗರುಡ ಪುರಾಣ" ಚಿತ್ರದ ಟೀಸರ್* .

 

 27 ಫ್ರೇಮ್ ಕ್ರಿಯೇಷನ್ಸ್  ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ " ಗರುಡ ಪುರಾಣ" ಚಿತ್ರದ ಟೀಸರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕರಾದ ರಾಜು ಗೌಡ,  ತಿಪ್ಪರಾಜು, ಡಿ.ಎಸ್.ಮ್ಯಾಕ್ಸ್ ನ ದಯಾನಂದ್, ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಕೂಚ್ಚಣ್ಣ, ನಟ ಮಣಿಕಂಠ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

282

Read More...

TRP Rama.Film News

Sunday, September 24, 2023

  *‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ…*   ದಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮೀ TRP ರಾಮ ಸಿನಿಮಾ ಮೂಲಕ ಮತ್ತೆ ಕಮ್‌ಬ್ಯಾಕ್‌ ಆಗುತ್ತಿರುವುದು ಗೊತ್ತೇ ಇದೆ. ರವಿಪ್ರಸಾದ್‌ ನಟಿಸಿ ಮತ್ತು ನಿರ್ದೇಶನದ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಹೆಣ್ಣಿನ ಶೋಷಣೆ, ಮಾಧ್ಯಮಗಳ ಮೌಲ್ಯವೇನು ಅನ್ನೋದನ್ನು ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಟ್ರೇಲರ್ ಬಿಡುಗಡೆ ಮಾಡಲಾಗಿದ್ದು, ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.   ಹಿರಿಯ ನಟಿ ಮಹಾಲಕ್ಷ್ಮೀ ಮಾತನಾಡಿ, ನಾನು ಎಲ್ಲಾ ಭಾಷೆಯಲ್ಲಿ ಎಲ್ಲಾ ಹೀರೋಗಳ ಜೊತೆ ಸಿನಿಮಾ ಮಾಡಿದ್ದೇನೆ. ಎಲ್ಲವೂ ಟೀಂ ವರ್ಕ್..ನಮ್ಮ ....

254

Read More...

Jolly Wood.news

Saturday, September 23, 2023

  *ಸ್ಯಾಂಡಲ್ವುಡ್, ಕಾಲಿವುಡ್, ಮಾಲಿವುಡ್, ಬಾಲಿವುಡ್ ಸೇರಿದಂತೆ  ಎಲ್ಲಾ ರಾಜ್ಯಗಳ ಚಿತ್ರರಂಗದವರಿಗೆ ಪ್ರಿಯವಾಗಲಿದೆ "ಜಾಲಿವುಡ್"*   ಸ್ಯಾಂಡಲ್ವುಡ್, ಬಾಲಿವುಡ್ , ಮಾಲಿವುಡ್, ಕಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗವರು ಚಿತ್ರಿಕರಣ ನಡೆಸಲು ಅದ್ಭುತವಾದ ಲೊಕೇಶನ್ ಬಿಡದಿ ಬಳಿ ನಿರ್ಮಾಣವಾಗಿದೆ. ಅದೇ "ಜಾಲಿವುಡ್".  ಈ ಹಿಂದೆ ಇನ್ನೋವೇಟೀವ್ ಫಿಲ್ಮ್ ಸಿಟಿ ಎಂದು ಗುರುತಿಸಿಕೊಂಡಿದ್ದ ಜಾಗವನ್ನು ಉದ್ಯಮಿ ಐಸಿರಿ ಗಣೇಶ್ ವಹಿಸಿಕೊಂಡು               "ಜಾಲಿವುಡ್" ಹೆಸರಲ್ಲಿ ಮರು ನಾಮಕರಣ ಮಾಡಿದ್ದಾರೆ. ಹಲವು ವಿಶೇಷಗಳಿಂದ ಕೂಡಿರುವ "ಜಾಲಿವುಡ್" ಚಿತ್ರೀಕರಣಕ್ಕೆ ಇದು ಹೇಳಿ ಮಾಡಿಸಿದ ಸ್ಥಳ.   ....

280

Read More...

Abhi Rama Chandra.News

Saturday, September 23, 2023

  *ಅಭಿರಾಮಚಂದ್ರ ಟ್ರೇಲರ್ ರಿಲೀಸ್...ಹೊಸಬರಿಗೆ ಪ್ರಮೋದ್-ದೀಕ್ಷಿತ್ ಸಾಥ್. ಅಕ್ಟೋಬರ್ 6ಕ್ಕೆ ಸಿನಿಮಾ ರಿಲೀಸ್*     ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಟ ಪ್ರಮೋದ್ ಶೆಟ್ಟಿ ಹಾಗೂ ದೀಕ್ಷಿತ್ ಶೆಟ್ಟಿ ಟ್ರೇಲರ್ ರಿಲೀಸ್ ಮಾಡಿ ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಗೇಂದ್ರ ಗಾಣಿಗ ನಿರ್ದೇಶನ ಅಭಿರಾಮಚಂದ್ರ ಸಿನಿಮಾ ಅಕ್ಟೋಬರ್ 6ಕ್ಕೆ ಬಿಡುಗಡೆಯಾಗುತ್ತಿದೆ. ಈ ಕುರಿತ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ಹಂಚಿಕೊಂಡರು.     ನಟ ಪ್ರಮೋದ್ ಶೆಟ್ಟಿ ಮಾತನಾಡಿ, ಸಿನಿಮಾ ತುಂಬಾ ಅದ್ಭುತವಾಗಿ ಮೂಡಿದೆ. ನನಗೆ ಇಷ್ಟವಾದ ಪಾರ್ಟ್ ....

334

Read More...

Jalapaatha.Film News

Saturday, September 23, 2023

  *ಜನಮೆಚ್ಚುಗೆ ಪಡೆಯುತ್ತಿದೆ "ಜಲಪಾತ" ಟ್ರೇಲರ್* .     *ಪರಿಸರದ ಕುರಿತು ಜಾಗೃತಿ ಮೂಡಿಸುವ ಈ ಚಿತ್ರ ಅಕ್ಟೋಬರ್ 6ರಂದು ತೆರೆಗೆ* .   ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ "ಜಲಪಾತ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಹಾಗೂ ಪತ್ರಕರ್ತ ಜೋಗಿ, ನಟ ಪೃಥ್ವಿ ಶಾಮನೂರು "ಜಲಪಾತ" ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.   ನಾನು ಬಹುಕೋಟಿ ಸಿನಿಮಾಗಳ ಕುರಿತು ಮಾತಾಡಲಾರೆ. ನನಗೆ ಸಣ್ಣ ಸಿನಿಮಾ ಮಾಡುವವರೆಂದರೆ ಅಕ್ಕರೆ. ಯಾಕೋ ನಿಜವಾದ ಸಿನಿಮಾ ಪ್ರೀತಿ ಕಂಟೆಂಟ್ ಸಿನಿಮಾ ಮಾಡುವವರಲ್ಲಿ ಹೆಚ್ಚು ಆಪ್ತವಾಗಿರುತ್ತದೆ. ಅಂತಹ ಪರಿಸರದ ಕುರಿತು ಜಾಗೃತಿ ಮೂಡಿಸುವ "ಜಲಪಾತ" ಚಿತ್ರವನ್ನು ....

284

Read More...

Marichi.Film News

Friday, September 22, 2023

  *ಕುತೂಹಲ ಹೆಚ್ಚಿಸಿದ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್..*     ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ ಮರೀಚಿ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳ ಝಲಕ್ ಕುತೂಹಲ ಹೆಚ್ಚಿಸಿದೆ. ಪೊಲೀಸ್ ಖದರ್ ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. ಟೀಸರ್ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.     ನಿರ್ದೇಶಕ ಕಂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ಮರೀಚಿ ಟೈಟಲ್ ಇಡುವ ಮೊದಲು 150 ಟೈಟಲ್ ನಮ್ಮ ಮುಂದೆ ಇತ್ತು. ಅದರಲ್ಲಿ  ಋಷಿ ಹೆಸರು ಇಡುವ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಆಯ್ಕೆ ಮಾಡಿದ್ದೇನೆ. ಮರೀಚಿ ಎಂದರೆ ಬ್ರಹ್ಮನ ಮಗ. ದೇವದಾಸ್ ಹಾಗೂ ಅಸುರರ ಗಾಡ್ ....

312

Read More...

Allxa.Film News

Thursday, September 21, 2023

  *ಟೀಸರ್ ನಲ್ಲೇ ಕುತೂಹಲ ಮೂಡಿಸಿದ "ಅಲೆಕ್ಸಾ" .*    *ಪವನ್ ತೇಜ್ - ಅದಿತಿ ಪ್ರಭುದೇವ ಅಭಿನಯದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ.*    ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖಪಾತ್ರದಲ್ಲಿ ನಟಿಸಿರುವ "ಅಲೆಕ್ಸಾ" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ರಿದಂ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ವಿ.ಚಂದ್ರು ನಿರ್ಮಾಣದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ ಬರುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.    ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ಕಥೆ ಕೇಳಿದ ತಕ್ಷಣ ನಿರ್ಮಾಪಕರು ಇಷ್ಟಪಟ್ಟರು. ಇನ್ವೆಸ್ಟಿಕೇಶನ್ ....

278

Read More...

Senapura.Film News

Wednesday, September 20, 2023

  *ಪ್ರಾಮಿಸಿಂಗ್ ಆಗಿದೆ ‘ಸೇನಾಪುರ’ ಟ್ರೇಲರ್..ನವೆಂಬರ್ ನಲ್ಲಿ ಸಿನಿಮಾ ರಿಲೀಸ್*   ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಡೆದ ನೈಜಘಟನೆ ಆಧಾರಿತ ಚಿತ್ರ ಸೇನಾಪುರ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಹಿರಿಯ ಪತ್ರಕರ್ತರಾದ ರಂಗನಾಥ್ ಭಾರದ್ವಾಜ್, ನಟಿ ಪ್ರಿಯಾ ಹಾಸನ್ ಹೊಸಬರ ಪ್ರಯತ್ನಕ್ಕೆ ಸಾಥ್ ಕೊಟ್ಟಿದ್ದಾರೆ.   ಟ್ರೇಲರ್ ಲಾಂಚ್ ಗೆ ವಿಶೇಷ ಅತಿಥಿಯಾಗಿ ಆಗಮಿಸಿದ ಹಿರಿಯ ಪತ್ರಕರ್ತರಾದ ರಂಗನಾಥ್ ಭಾರದ್ವಾಜ್ ಮಾತನಾಡಿ, ಚಿತ್ರತಂಡ ಬಂದು ಕೇಳಿದಾಗ ಸೇನಾಪುರ ಏನೋ ವಿಶೇಷವಾಗಿದೆ. ಬಳಿಕ ಎಲ್ಲಾ ವಿವರಗಳು ಗೊತ್ತಾಯಿತು. ಟ್ರೇಲರ್ ಲಾಂಚ್ ಆಗಿದೆ. ಇಡೀ ತಂಡದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದರು.   ನಿರ್ದೇಶಕ ಗುರು ಸಾವನ್ ಮಾತನಾಡಿ, ಸೇನಾಪುರ ....

260

Read More...

Fighter.Rel Date Launch

Wednesday, September 20, 2023

  *ನೂತನ ವಾಗಿ ಅನಾವರಣಗೊಂಡ ವಿನೋದ್ ಪ್ರಭಾಕರ್ ಅಭಿನಯದ "ಫೈಟರ್ " ಚಿತ್ರದ ಬಿಡುಗಡೆ ದಿನಾಂಕ*                                                 *ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು,ಮಾನವಹಕ್ಕು ಮಹಿಳಾ ಅಧ್ಯಕ್ಷರು,ಅನೇಕ ಚಳುವಳಿ ಹೋರಾಟಗಾರರಿಂದ "ಫೈಟರ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆ* .   ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಫೈಟರ್" ಚಿತ್ರದ ಬಿಡುಗಡೆ ದಿನಾಂಕ ನೂತನವಾಗಿ ಅನಾವರಣವಾಯಿತು. ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ....

281

Read More...

The Vacant House.News

Wednesday, September 20, 2023

  *ಸದ್ದು ಮಾಡ್ತಿವೆ ಎಸ್ತರ್ ನರೋನ್ಹಾ ನಿರ್ದೇಶನದ ಚೊಚ್ಚಲ ಸಿನಿಮಾ ‘ದಿ ವೆಕೆಂಟ್ ಹೌಸ್’ ಹಾಡು*   ಬಹುಭಾಷಾ ನಟಿ ಎಸ್ತರ್ ನರೋನ್ಹಾ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ ‘ದಿ ವೆಕೆಂಟ್ ಹೌಸ್’ ಸಿನಿಮಾದ ಫಸ್ಟ್ ಲುಕ್ ಭಾರಿ ಸದ್ದು ಮಾಡಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಬಿಡುಗಡೆಯಾಗಿರುವ ಮೊದಲ ಹಾಡು ಕೇಳುಗರನ್ನು ಇಂಪ್ರೆಸ್ ಮಾಡುತ್ತಿದೆ. ತಮ್ಮ ನಿರ್ದೇಶನದ ಚೊಚ್ಚಲ ಚಿತ್ರದ ‘ದಿ ವೇಕೆಂಟ್ ಹೌಸ್’ ಬಗ್ಗೆ ನರೋನಾ ಮಾಹಿತಿ ಹಂಚಿಕೊಂಡಿದ್ದಾರೆ.   ಎಸ್ತರ್ ನರೋನ್ಹಾ ....

340

Read More...

Mr & Mrs Manmatha.News

Wednesday, September 20, 2023

  *ಟ್ರೈಲರ್‌ನಲ್ಲಿ ಮನ್ಮಥನ ಲೀಲಾವಿನೋದ*            ಅಂದು ಹಾಸ್ಯನಟ ಕಾಶೀನಾಥ್ ಅವರು ಮನ್ಮಥನ ಪಾತ್ರದಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದರು, ಈಗ ಮಿ.ಅಂಡ್ ಮಿಸಸ್ ಮನ್ಮಥ ಹೆಸರಿನಲ್ಲಿ ಚಿತ್ರವೊಂದು ತಯಾರಾಗಿದ್ದು, ಅದರಲ್ಲಿ ಸುಬ್ರಮಣಿ ಅವರು  ಮನ್ಮಥನಾಗಿ ಕಾಣಿಸಿಕೊಂಡಿದ್ದಾರೆ.  ಸುಬ್ರಮಣಿ ಅವರೇ  ನಿರ್ದೇಶನ ಮಾಡಿರುವ "ಮಿಸ್ಟರ್ ಅಂಡ್ ಮಿಸ್ ಮನ್ಮಥ" ಚಿತ್ರದ ಟ್ರೈಲರ್ ಮತ್ತು ಆಡಿಯೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು, ಇದೊಂದು ಕಾಮಿಡಿ ಹಾಗೂ ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಇರುವ ಚಿತ್ರವಾಗಿದ್ದು, ಮೂರು ದಶಕಗಳಿಂದ ಸೀರಿಯಲ್, ಸಿನಿಮಾ, ನಾಟಕ ಅಂತ ಅಭಿನಯದಲ್ಲಿ ತೊಡಗಿಕೊಂಡಿರುವ ಎ.ಸುಬ್ರಮಣಿ ರಾಮಗೊಂಡನಹಳ್ಳಿ ಅವರು ಈ ಚಿತ್ರದ ....

342

Read More...

13 Film Success Meet

Tuesday, September 19, 2023

  *ಗೆಲುವಿನ ಹಾದಿಯಲ್ಲಿ"13"* ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್,  *ಚಿತ್ರತಂಡಕ್ಕೆ ಹೊಸ ಹುಮ್ಮಸ್ಸು*            ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ "13" ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ ಏರ್ಪಡಿಸಿತ್ತು. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರಾದ ಮಂಜುನಾಥ್ ಗೌಡ, ಕೇಶವಮೂರ್ತಿ, ಮಂಜುನಾಥ ಹೆಚ್.ಎಸ್. ಹಾಜರಿದ್ದು ಚಿತ್ರದ ಗೆಲುವಿನ‌ ಸಂಭ್ರಮ ಹಂಚಿಕೊಂಡರು.    ಆರಂಭದಲ್ಲಿ ರಾಗಣ್ಣ‌ ....

350

Read More...

Bheema.Lyrical Song.News

Monday, September 18, 2023

 

*ಬಿಡುಗಡೆ ಆಯ್ತು ಸ್ಯಾಂಡಲ್ವುಡ್ ಸಲಗನ Psych ಸಾಂಗ್,ಮೇಕಿಂಗ್ ಅಂತೂ ಅದ್ಭುತ*

 

ಸ್ಯಾಂಡಲ್ ವುಡ್ ಸಲಗ,ದುನಿಯಾ ವಿಜಯ್ ರವರ ನಿರ್ದೇಶನದ ಎರಡನೆಯ ಬಹು ನಿರೀಕ್ಷಿತ ಭೀಮ ಚಿತ್ರದ *ಸೈಕ್ ಸಾಂಗ್* ಇವತ್ತು ಬಿಡುಗಡೆಯಾಗಿದ್ದು, ಈ ಹಾಡನ್ನು ರಾಹುಲ್ ಡಿಟ್ಟೋ ಮತ್ತು ಎಂ ಸಿ ಬಿಜ್ಜು ಹಾಡಿದ್ದು  ವಿಶೇಷವಾಗಿದೆ..

ಸ್ವತಃ ರಾಹುಲ್ ಡಿಟ್ಟೋ,ಎಂ ಸಿ ಬಿಜ್ಜು ಮತ್ತು ನಾಗಾರ್ಜುನ ಶರ್ಮಾ ಈ ಮೂವರು ಸೇರಿ ಬರೆದಿರುವ ಸಾಹಿತ್ಯಕ್ಕೆ ಸಂಗೀತ ಮಾಂತ್ರಿಕ ಚಾರಣರಾಜ್ ಮ್ಯೂಸಿಕ್ ನೀಡಿ,ಭೀಮನ ಬಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದರೆ ತಪ್ಪಿಲ್ಲ..

296

Read More...

Haaro Bannada Chitte.News

Sunday, September 17, 2023

 

*ಮಂಜುನಾಥ್ ಹೂಡಲ್,

ಸಾರಥ್ಯದಲ್ಲಿ ಬಂದಿದೆ ಟ್ಯೂನ್ 123 ಆಡಿಯೋ ಕಂಪನಿ*

ಕಲಬುರ್ಗಿ ಮೂಲದ ಮಂಜುನಾಥ್ ಹೂಡಲ್ ರವರ ಕನಸಿನ ಪ್ರಾಜೆಕ್ಟ್ ಗೆ ಇಂದು ದೊಡ್ಡ ಮಟ್ಟದಲ್ಲಿ ಚಾಲನೆ ಸಿಕ್ಕಿದ್ದು,ತಾವು ಅಂದುಕೊಂಡ ಹಾಗೇ ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದಂತಹ ಸಂಗೀತಮಯ ಕೊಡುಗೆಯನ್ನು ಕೊಡುವುದರ ಮೂಲಕ,

ಸಾರ್ಥಕ ಭಾವವನ್ನು ಕಂಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಟ್ಯೂನ್ 123 ಅನ್ನೋ ಮ್ಯೂಸಿಕ್ ಬ್ಯಾಂಕ್ ಕಾಲಿಟ್ಟಿದೆ,ವಿಶಿಷ್ಟ ಹಾಗೂ ವಿನೂತನ ಶೈಲಿಯಲ್ಲಿ ಬಂದಿರುವಂತಹ ಈ ಮ್ಯೂಸಿಕ್ ಬ್ಯಾಂಕ್ ನಿಂದ ರೆಡಿಮೇಡ್ ಇರುವಂತಹ ಟ್ಯೂನ್ಸ್,ಸಾಂಗ್ಸ್ ಹಾಗೂ ಬಿಜಿಎಂ ಗಳನ್ನು ಎಲ್ಲರೂ ಖರೀದಿಸಬಹುದಾಗಿದೆ,

267

Read More...

Gan Ganapati.Album News

Sunday, September 17, 2023

  *ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು "ನಾದ ಯೋಗಿ" ಯೂಟ್ಯೂಬ್ ಚಾನಲ್* .    *ಗಂ ಗಣಪತಿ ಹಾಡಿನ ಮೂಲಕ ನೂತನ ಚಾನಲ್ ಪ್ರಾರಂಭ*   ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು‌. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಚಾಲನೆ ನೀಡಿದರು.  ಗಣಪತಿ ಹಬ್ಬದ ಸಂದರ್ಭದಲ್ಲಿ ಗಣಪತಿಯನ್ನು ಕುರಿತಾದ "ಗಂ ಗಣಪತಿ" ಹಾಡಿನೊಂದಿಗೆ ಚಾನಲ್ ಆರಂಭವಾಗಿದೆ. ಈ ಕುರಿತು ಚಂದನ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ....

280

Read More...

Karnatakada Aliya.News

Saturday, September 16, 2023

  *"ಕರ್ನಾಟಕದ ಅಳಿಯ" ನ ಹಾಡು ನೋಡಿ ಥ್ರಿಲ್ ಆದ "ಮುದ್ದಿನ ಅಳಿಯ"*    *"ತುಳಸಿದಳ" ಬಳಿಕ ಮೂವತ್ತೈದು ವರ್ಷಗಳ ನಂತರ ಕನ್ನಡದಲ್ಲಿ ಮತ್ತೊಮ್ಮೆ ವಾಮಾಚಾರದ ಕುರಿತಾದ ಸಿನಿಮಾ*   " ಮುದ್ದಿನ ಅಳಿಯ" ಚಿತ್ರದ ನಾಯಕ ಶಶಿಕುಮಾರ್ ಅವರು ಬಿಗ ಬಾಸ್ ಖ್ಯಾತಿಯ ಪ್ರಥಮ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ "ಕರ್ನಾಟಕದ ಅಳಿಯ" ಚಿತ್ರದ "ಮನಸಿಗೆ ಹಿಡಿಸಿದನು ಇವನು" ಹಾಡನ್ನು ಬಿಡುಗಡೆ ಮಾಡಿದರು. ಕೆ.ರಾಮನಾರಾಯಣ್ ಈ ಹಾಡನ್ನು ಬರೆದಿದ್ದು, ಪ್ರದ್ಯೋತನ್ ಸಂಗೀತ ನೀಡಿದ್ದಾರೆ‌. ಅದಿತಿ ಸಾಗರ್ ಹಾಡಿದ್ದಾರೆ.   ನಮ್ಮಲ್ಲಿ "ಮುದ್ದಿನ ಅಳಿಯ", " ಗಡಿಬಿಡಿ ಅಳಿಯ" ಹೀಗೆ ಸಾಕಷ್ಟು ಜನ ಅಳಿಯಂದರಿದ್ದೀವಿ. ಈಗ ಪ್ರಥಮ್ "ಕರ್ನಾಟಕದ ಅಳಿಯ" ....

273

Read More...

Arsayyana Prema Prasanga.News

Saturday, September 16, 2023

  *"ಅರಸಯ್ಯನ ಪ್ರೇಮಪ್ರಸಂಗ"ದಲ್ಲಿ ಬಂತು "ಅಯ್ಯಯ್ಯೋ ರಾಮ" ಹಾಡು* .   "ಫ್ರೆಂಚ್ ಬಿರಿಯಾನಿ" , "ಗುರು ಶಿಷ್ಯರು" ಚಿತ್ರದ ಮೂಲಕ ಜನಪ್ರಿಯರಾಗಿರುವ ಮಹಾಂತೇಶ್ ಹಿರೇಮಠ್ ಪ್ರಮುಖ ಪಾತ್ರದಲ್ಲಿ ನಟಿಸಿರುವ "ಅರಸಯ್ಯನ ಪ್ರೇಮಪ್ರಸಂಗ" ಚಿತ್ರಕ್ಕಾಗಿ ಕೃಷ್ಣ ರಿತ್ತಿ ಬರೆದಿರುವ "ಅಯ್ಯಯ್ಯೋ ರಾಮ" ಚಿತ್ರದ ಹಾಡು ಬಿಡುಗಡೆಯಾಗಿದೆ. ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ‌. ಶಂಕರ್ ಭಾರತಿಪುರ ಹಾಡಿದ್ದಾರೆ. ಗ್ರಾಮೀಣ ಸೊಗಡಿನ ಈ ಹಾಡು A2. Music ಮೂಲಕ ಬಿಡುಗಡೆಯಾಗಿ ಜನಪ್ರಿಯವಾಗುತ್ತಿದೆ. ಇತ್ತೀಚೆಗೆ ಈ ಹಾಡನ್ನು ನಟ ನವೀನ್ ಶಂಕರ್ ಹಾಗೂ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ....

281

Read More...

Dvandva.Film News

Saturday, September 16, 2023

 ದ್ವಂದ್ವ ಹಾಡು ಮತ್ತು ಟ್ರೇಲರ್ ಬಿಡುಗಡೆ

     ಹೊಸಬರ ‘ದ್ವಂದ್ವ’ ಚಿತ್ರದಲ್ಲಿ ತಿಲಕ್ ನಾಯಕನಾಗಿ ನಟಿಸಿದ್ದಾರೆ. ಬೆಂಗಳೂರಿನ ಎಲ್.ಭರತ್ ಸಿನಿಮಾಕ್ಕೆ ಕಥೆ,ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕಾಮನ್‌ಮ್ಯಾನ್ ಪ್ರೊಡಕ್ಷನ್ ಅಡಿಯಲ್ಲಿ ಹನೂರು ತಾಲ್ಲೂಕಿನ ಪ್ರದೀಪ್‌ಕೌದಳ್ಳಿ ಬಂಡವಾಳ ಹೂಡುತ್ತಿದ್ದಾರೆ. ಇವರೊಂದಿಗೆ ಹೆಚ್.ಆರ್.ವಿಶ್ವನಾಥ್, ರಾಮುಕೊಣ್ಣಾರ್ ಹಾಗೂ ಮಣಿಕಡಕೊಳ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಹಾಗೂ ಎರಡು ಹಾಡುಗಳ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.

286

Read More...

Young Man.Film News

Saturday, September 16, 2023

  *"ಯಂಗ್ ಮ್ಯಾನ್" ಚಿತ್ರದಲ್ಲಿ ದೇಶಪ್ರೇಮದ ಕಥೆ* .    *ಕನ್ನಡದಲ್ಲಿ ನಿರ್ಮಾಣವಾಯಿತು ಮತ್ತೊಂದು ಸಿಂಗಲ್ ಟೇಕ್ ಚಿತ್ರ* .   ಕನ್ನಡ ಚಿತ್ರರಂಗದಲ್ಲಿ ಹೊಸಪ್ರಯತ್ನಗಳು ನಡೆಯುತ್ತಿರುತ್ತದೆ. ಹೊಸತಂಡದಿಂದ 2 ಗಂಟೆ 38 ನಿಮಿಷಗಳ ಅವಧಿಯ "ಯಂಗ್ ಮ್ಯಾನ್" ಎಂಬ ಚಿತ್ರ ನಿರ್ಮಾಣವಾಗಿದೆ. ಸಿಂಗಲ್ ಟೇಕ್ ನಲ್ಲಿ ಚಿತ್ರೀಕರಣವಾಗಿರುವುದು ಈ ಚಿತ್ರದ ವಿಶೇಷ.  ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.   ನಾನು ಈ ಹಿಂದೆ ಕೆಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಇದು ಮೊದಲ ನಿರ್ದೇಶನದ ಸಿನಿಮಾ. ಚೊಚ್ಚಲ ನಿರ್ದೇಶನದಲ್ಲೇ ಏನಾದರೂ ವಿಶೇಷತೆ ಇರಬೇಕೆಂಬ ಹಂಬಲದಿಂದ ಈ ಚಿತ್ರವನ್ನು ಸಿಂಗಲ್ ....

351

Read More...
Copyright@2018 Chitralahari | All Rights Reserved. Photo Journalist K.S. Mokshendra,