Shoshite.Film News

Thursday, October 05, 2023

ಶೋಷಿತೆ ಟ್ರೇಲರ್, ಹಾಡು ಬಿಡುಗಡೆ        ಚಿತ್ರರಂಗಕ್ಕೆ ವಿದ್ಯಾವಂತ ಪ್ರತಿಭೆಗಳು ಅದರಲ್ಲೂ ಇಂಜಿನಿಯರ್‌ಗಳು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ಆಂಧ್ರಪ್ರದೇಶ, ಸದ್ಯ ಬೆಂಗಳೂರು ನಿವಾಸಿ ಶಶಿಧರ್ ಸೇರ್ಪಡೆಯಾಗುತ್ತಾರೆ. ಮೊದಲಿನಿಂದಲೂ ಸಿನಿಮಾರಂಗದ ಮೇಲೆ ಆಸಕ್ತಿ ಹಾಗೂ ಹಿರಿಯ ನಿರ್ದೇಶಕರುಗಳಾದ ಕೆ.ಬಾಲಚಂದರ್, ಮಣಿರತ್ನಂ, ರಾಮ್‌ಗೋಪಾಲ್‌ವರ್ಮ ಮುಂತಾದವರ ಪ್ರೇರಣೆಯಿಂದ ತಾನು ಸಹ ಇಲ್ಲಿಯೇ ಸಾಧನೆ ಮಾಡಬೇಕೆಂದು ಚಿಂತನೆ ನಡೆಸಿರುತ್ತಾರೆ. ಅದರ ಪ್ರತಿಫಲ ಎರಡು ಕಿರುಚಿತ್ರಗಳನ್ನು  ನಿರ್ದೇಶನ ಮಾಡಿದ್ದಾರೆ. ಇದರ ಅನುಭವದಿಂದಲೇ ಕನ್ನಡ ಭಾಷೆ ಕಲಿತು ‘ಶೋಷಿತೆ’ ಸಿನಿಮಾಕ್ಕೆ ....

327

Read More...

Aade Nam God.News

Tuesday, October 03, 2023

  *‘ಆಡೇ ನಮ್ God’ ಟ್ರೇಲರ್ ಅನಾವರಣ…ಅಕ್ಟೋಬರ್ 6ಕ್ಕೆ ಬೆಳ್ಳಿತೆರೆಯಲ್ಲಿ ಸಿನಿಮಾ ದಿಬ್ಬಣ*   ಆಡನ್ನು ದೇವರಾಗಿ  ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎನ್ನುವ ಕಥಾಹಂದರ ಹೊಂದಿರುವ ‘ಆಡೇ ನಮ್ God’ ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ. ಒಂದೊಳ್ಳೆ ಸಂದೇಶದೊಂದಿಗೆ ಹಾಸ್ಯಮಯವಾಗಿ ಕಥೆ ಹೆಣೆದಿದ್ದಾರೆ ಹಿರಿಯ ನಿರ್ದೇಶಕ  ಪಿ.ಎಚ್.ವಿಶ್ವನಾಥ್. ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ‘ಆಡೇ ನಮ್ God’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.   ನಿರ್ದೇಶಕ ಪಿ.ಎಚ್.ವಿಶ್ವನಾಥ್ ಮಾತನಾಡಿ, ಸಿನಿಮಾ ಮಾಡಿದ ಮೇಲೆ ಸಿನಿಮಾದ ಮೇಲೆ ನಿರ್ದೇಶಕರು ಮಾತನಾಡುವುದು ಏನೂ ....

272

Read More...

Rajayoga.Film News

Tuesday, October 03, 2023

  ಮಹಿಳೆಯರಿಂದ ರಾಜಯೋಗ ಟ್ರೈಲರ್ ಬಿಡುಗಡೆ       ಮಾನವನ ಜೀವನದಲ್ಲಿ ರಾಜಯೋಗ ಎಂಬ ಪದಕ್ಕೆ ಬಹಳ ಮಹತ್ವವಿದೆ. ರಾಜಯೋಗ  ಬಂತೆಂದರೆ ಮುಂದೆ ಆತನಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಹಾಸ್ಯನಟ ಪೋಷಕನಟ ಧರ್ಮಣ್ಣ ನಾಯಕನಾಗಿ ನಟಿಸಿರುವ  ಚಲನಚಿತ್ರದ ಹೆಸರೂ ಸಹ  ರಾಜಯೋಗ. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ  ಇತ್ತೀಚೆಗೆ ನಡೆಯಿತು. ವಿಶೇಷವಾಗಿ ಇಬ್ಬರು ಸಾಮಾನ್ಯ ಮಹಿಳೆಯರು ಈ ಟ್ರೈಲರ್ ಬಿಡುಗಡೆಗೊಳಿಸಿದರು.  ಲಿಂಗರಾಜ ಉಚ್ಚಂಗಿದುರ್ಗ  ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು  ಶ್ರೀರಾಮರತ್ನ ಪ್ರೊಡಕ್ಷನ್ಸ್ ಅಡಿ  ಕುಮಾರ ಕಂಠೀರವ, ದೀಕ್ಷಿತ್ ಕೃಷ್ಣ, ಪ್ರಭು ಚಿಕ್ಕನಾಯ್ಕನಹಳ್ಳಿ, ಲಿಂಗರಾಜು ಕೆಎನ್, ....

303

Read More...

Bigg Boss Season 10.News

Tuesday, October 03, 2023

ಅಕ್ಟೋಬರ್ ೮ರಿಂದ ಬಿಗ್‌ಬಾಸ್       ಕಿರುತೆರೆಯ ಜನಪ್ರಿಯ ರಿಯಾಲಿಟಿ ಷೋ ಬಿಗ್‌ಬಾಸ್ ೧೦ನೇ ಆವೃತ್ತಿ ಎಂದಿನಂತೆ ಇದೇ ಅಕ್ಟೋಬರ್ ೮ರಿಂದ ಚಾಲನೆ ಸಿಗಲಿದೆ. ಪ್ರತಿ ವರ್ಷದಂತೆ ಈ ಸಲವೂ ಸುದೀಪ್ ನಿರೂಪಣೆಯ ಜವಬ್ದಾರಿಯನ್ನು ಹೊತ್ತುಕೊಳ್ಳುತ್ತಿದ್ದಾರೆ. ಕಲರ‍್ಸ್ ಕನ್ನಡ ವಾಹಿನಿ ನೂತನ ಮುಖ್ಯಸ್ಥ ಪ್ರಶಾಂತ್‌ನಾಯಕ್ ಹೇಳುವಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿನ ೧೬-೧೮ ಸ್ಪರ್ಧಿಗಳು ಮನೆಯೊಳಗೆ ಹೋಗುತ್ತಾರೆ. ಪ್ರಸ್ತುತ ಅನೇಕ ಹೊಸತುಗಳು ಇರಲಿದ್ದು, ಶೋ ಪ್ರಾರಂಭಗೊಂಡಾಗ ಎಲ್ಲವು ತಿಳಿಯುತ್ತದೆ. ಸ್ಪರ್ಧಿಗಳ ಆಯ್ಕೆಗೆ ಅದರದ್ದೇ ಆದ ಮಾನದಂಡಗಳಿವೆ. ಮನೆ ಎಂದಾಗ ಎಲ್ಲಾ ರೀತಿಯ ಪಾತ್ರಗಳು ಅವಶ್ಯಕತೆ ....

302

Read More...

Vesha.Film News

Monday, October 02, 2023

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ "ವೇಷ"* .   ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ "ವೇಷ"  ಚಿತ್ರದ ಟ್ರೇಲರ್ ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ‌, ಮರಿಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ "ವೇಷ" ಚಿತ್ರದ ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು "ವೇಷ"ದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.   ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ " ವೇಷ" ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ....

270

Read More...

Love.Film News

Monday, October 02, 2023

  *ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್..*   ಅಪ್ಪಟ ಕನ್ನಡ ಪ್ರತಿಭೆಗಳಿಗೆ ಅವಕಾಶ ನೀಡಿ ತೆಗೆದಿರುವ ಲವ್‌ ಚಿತ್ರ ಬಿಡುಗಡೆಗೆ ಅಣಿಯಾಗಿದೆ. ಚಿತ್ರದ ಟ್ರೇಲರ್‌ ಕೂಡ ಬಿಡುಗಡೆಯಾಗಿದ್ದು, ಪ್ರಾಮಿಸಿಂಗ್‌ ಆಗಿದೆ. ಲವ್‌ ಚಿತ್ರವನ್ನು ಅಕ್ಟೋಬರ್‌ 6ಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಮಹೇಶ ಸಿ ಅಮ್ಮಳ್ಳಿದೊಡ್ಡಿ ಲವ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಎರಡನೇ ಹೆಜ್ಜೆ. ಈ ಹಿಂದೆ ಮಹೇಶ ಓ ಎಂಬ ಹಾರರ್ ಚಿತ್ರ ನಿರ್ದೇಶಿಸಿದ್ದು, ಈಗ ಪ್ರೇಮಕಥೆ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಬಿಡುಗಡೆ ಹೊಸ್ತಿಲಿನಲ್ಲಿರುವ ಲವ್ ಸಿನಿಮಾದ ಸುದ್ದಿಗೋಷ್ಠಿ ಬೆಂಗಳೂರಿನ SRV ಥಿಯೇಟರ್ ನಲ್ಲಿ ನಡೆದಿದ್ದು, ಈ ಬಗ್ಗೆ ಚಿತ್ರತಂಡ ಮಾಹಿತಿ ....

272

Read More...

Atharva.Film News

Saturday, September 30, 2023

  *"ಅಥರ್ವ" ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಆಗಮನ* .   "ಮನೆ ದೇವ್ರು", " ಹಾಲುಂಡ ತವರು", "ಕರುಳಿನ ಕೂಗು" ಮುಂತಾದ ಯಶಸ್ವಿ ಚಿತ್ರಗಳ ನಿರ್ಮಾಪಕ ವೈಜಾಕ್ ರಾಜು ಅವರ ಪುತ್ರ ಕಾರ್ತಿಕ್ ರಾಜು "ಅಥರ್ವ" ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. "ಅಥರ್ವ" ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.   ನಮ್ಮ ತಂದೆ ವೈಜಾಕ್ ರಾಜು, ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ನಾನು ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದೇನೆ. ಕನ್ನಡದಲ್ಲಿ ಇದು ಮೊದಲ ....

264

Read More...

Gajarama.Song.News

Saturday, September 30, 2023

  *ರಾಜವರ್ಧನ್ ’ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ...*   ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್ವುಡ್ನಲ್ಲಿ ಗುರುಸಿಕೊಂಡಿರುವ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚುತ್ತಿರುವ ರಾಜವರ್ಧನ್ ಕೈಯಲ್ಲಿ ಹಲವು ಪ್ರಾಜೆಕ್ಟ್ ಗಳಿವೆ. ಅವುಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ‘ಗಜರಾಮ’. ಈ ಚಿತ್ರದ  ಕೆಲಸಗಳು ಭರದಿಂದ ಸಾಗಿವೆ. ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ....

279

Read More...

Tharini.Film News

Saturday, September 30, 2023

  *"ತಾರಿಣಿ" ಎಂಬ ಗರ್ಭಿಣಿಯ ಕಥೆ* .    *ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಚಿತ್ರದ ಮೊದಲ ನೋಟ* .   ಮಮತ ರಾಹುತ್ ನಾಯಕಿಯಾಗಿ ನಟಿಸಿರುವ, ಸಿದ್ದು ಪೂರ್ಣಚಂದ್ರ ನಿರ್ದೇಶನದ "ತಾರಿಣಿ" ಚಿತ್ರ ಗರ್ಭಿಣಿಯ ಕುರಿತಾದ ಕಥಾಹಂದರ ಹೊಂದಿದೆ.  ಈ ಚಿತ್ರದ ಮೊದಲ ನೋಟ(ಫಸ್ಟ್ ಲುಕ್) ಇತ್ತೀಚೆಗೆ ಬಿಡುಗಡೆಯಾಯಿತು. ಸಾಹಿತಿ, ಹೋರಾಟಗಾರ್ತಿ ಬಿ.ಟಿ.ಲಲಿತ ನಾಯಕ್ ಸೇರಿದಂತೆ ಹಲವು ಗಣ್ಯರು "ತಾರಿಣಿ" ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು.     "ತಾರಿಣಿ" ಗರ್ಭಿಣಿ ಹೆಣ್ಣಿನ ಕಥೆಯನ್ನು ಹೊಂದಿರುವ ಚಿತ್ರ ಎಂದು ಮಾತು ಆರಂಭಿಸಿದ ನಿರ್ದೇಶಕ ಸಿದ್ದು ....

435

Read More...

Sugar Factory.News

Friday, September 29, 2023

  *ಡಾರ್ಲಿಂಗ್ ಕೃಷ್ಣ ಅಭಿನಯದ "ಶುಗರ್ ಫ್ಯಾಕ್ಟರಿ" ಟ್ರೇಲರ್ ಗೆ ಸಿನಿರಸಿಕರು ಫಿದಾ*    *ದೀಪಕ್ ಅರಸ್ ನಿರ್ದೇಶನದ ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆಗೆ* .   ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರ ಭಾರಿ ಸುದ್ದಿಯಲ್ಲಿದೆ. ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡೆಗಡೆಯಾಗಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಟ್ರೇಲರ್ ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದೆ. ಎರಡು ನಿಮಿಷಗಳ ಟ್ರೇಲರ್ ನಲ್ಲೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ ಚಿತ್ರದುದ್ದಕ್ಕೂ ನಾನ್ ಸ್ಟಾಪ್ ಮನರಂಜನೆ ಖಚಿತ ....

327

Read More...

Salaar.Film News

Friday, September 29, 2023

  *ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್‍ನ ‘ಸಲಾರ್’*   ಪ್ರಭಾಸ್‍ ಅಭಿನಯದ ‘ಸಲಾರ್’ ಚಿತ್ರದ ಬಿಡುಗಡೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲಂಸ್‍ ನಿರ್ಮಾಣದ, ಪ್ರಶಾಂತ್‍ ನೀಲ್‍ ನಿರ್ದೇ‍ಶನದ ಅತ್ಯಂತ ಮಹಾತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1 – ಸೀಸ್‍ಫೈರ್’, ಡಿ. 22 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ‘ಸಲಾರ್ ಪಾರ್ಟ್ 1 – ಸೀಸ್‍ಫೈರ್’ ಚಿತ್ರದ ಮೊದಲ ಟೀಸರ್ ಯಾವಾಗ ಬಿಡುಗಡೆಯಾಯಿತೋ, ಆಗಿನಿಂದಲೇ ಜಗತ್ತಿನಾದ್ಯಂತ ಇರುವ ಪ್ರಭಾಸ್‍ ಅಭಿಮಾನಿಗಳಲ್ಲಿ ಈ ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಗರಿಗೆದರಿವೆ. ‘ಸಲಾರ್’ ....

301

Read More...

Burma.Film Launch.News

Monday, September 25, 2023

  *ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ  ’ಬರ್ಮ’ ಚಿತ್ರ ಆರಂಭ.*   ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್  ನಿರ್ದೇಶನದ ಹಾಗೂ "ಗಟ್ಟಿಮೇಳ" ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ "ಬರ್ಮ" ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಆರಂಭ ಫಲಕ ತೋರಿದರು. ರಾಘವೇಂದ್ರ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು ಹಾಗೂ ನಟ ಧ್ರುವ ಸರ್ಜಾ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದರು. ನಿರ್ಮಾಪಕ ಕೆ.ಪಿ.ಶ್ರೀಕಾಂತ್, ನಿರ್ದೇಶಕ ....

275

Read More...

Garadi.Film News

Monday, September 25, 2023

  *"ಗರಡಿ" ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ* .    *ಬಹು ನಿರೀಕ್ಷಿತ ’ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ* .   ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ’ಗರಡಿ’ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ’ಸರೆಗಮ ಕನ್ನಡ’ ಯೂಟ್ಯೂಬ್‌ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ’ಲೋಕಾನೆ ಗರಡಿ.. ಬಾಳೇ ಅಖಾಡ" ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜೊತೆಗೆ ಸಾಕಷ್ಟು ಪ್ರತಿಭಾವಂತ ‌ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ....

270

Read More...

Garuda Purana.News

Monday, September 25, 2023

 

*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು "ಗರುಡ ಪುರಾಣ" ಚಿತ್ರದ ಟೀಸರ್* .

 

 27 ಫ್ರೇಮ್ ಕ್ರಿಯೇಷನ್ಸ್  ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ " ಗರುಡ ಪುರಾಣ" ಚಿತ್ರದ ಟೀಸರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕರಾದ ರಾಜು ಗೌಡ,  ತಿಪ್ಪರಾಜು, ಡಿ.ಎಸ್.ಮ್ಯಾಕ್ಸ್ ನ ದಯಾನಂದ್, ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಕೂಚ್ಚಣ್ಣ, ನಟ ಮಣಿಕಂಠ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

301

Read More...

TRP Rama.Film News

Sunday, September 24, 2023

  *‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ…*   ದಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮೀ TRP ರಾಮ ಸಿನಿಮಾ ಮೂಲಕ ಮತ್ತೆ ಕಮ್‌ಬ್ಯಾಕ್‌ ಆಗುತ್ತಿರುವುದು ಗೊತ್ತೇ ಇದೆ. ರವಿಪ್ರಸಾದ್‌ ನಟಿಸಿ ಮತ್ತು ನಿರ್ದೇಶನದ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಹೆಣ್ಣಿನ ಶೋಷಣೆ, ಮಾಧ್ಯಮಗಳ ಮೌಲ್ಯವೇನು ಅನ್ನೋದನ್ನು ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಟ್ರೇಲರ್ ಬಿಡುಗಡೆ ಮಾಡಲಾಗಿದ್ದು, ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.   ಹಿರಿಯ ನಟಿ ಮಹಾಲಕ್ಷ್ಮೀ ಮಾತನಾಡಿ, ನಾನು ಎಲ್ಲಾ ಭಾಷೆಯಲ್ಲಿ ಎಲ್ಲಾ ಹೀರೋಗಳ ಜೊತೆ ಸಿನಿಮಾ ಮಾಡಿದ್ದೇನೆ. ಎಲ್ಲವೂ ಟೀಂ ವರ್ಕ್..ನಮ್ಮ ....

271

Read More...

Jolly Wood.news

Saturday, September 23, 2023

  *ಸ್ಯಾಂಡಲ್ವುಡ್, ಕಾಲಿವುಡ್, ಮಾಲಿವುಡ್, ಬಾಲಿವುಡ್ ಸೇರಿದಂತೆ  ಎಲ್ಲಾ ರಾಜ್ಯಗಳ ಚಿತ್ರರಂಗದವರಿಗೆ ಪ್ರಿಯವಾಗಲಿದೆ "ಜಾಲಿವುಡ್"*   ಸ್ಯಾಂಡಲ್ವುಡ್, ಬಾಲಿವುಡ್ , ಮಾಲಿವುಡ್, ಕಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗವರು ಚಿತ್ರಿಕರಣ ನಡೆಸಲು ಅದ್ಭುತವಾದ ಲೊಕೇಶನ್ ಬಿಡದಿ ಬಳಿ ನಿರ್ಮಾಣವಾಗಿದೆ. ಅದೇ "ಜಾಲಿವುಡ್".  ಈ ಹಿಂದೆ ಇನ್ನೋವೇಟೀವ್ ಫಿಲ್ಮ್ ಸಿಟಿ ಎಂದು ಗುರುತಿಸಿಕೊಂಡಿದ್ದ ಜಾಗವನ್ನು ಉದ್ಯಮಿ ಐಸಿರಿ ಗಣೇಶ್ ವಹಿಸಿಕೊಂಡು               "ಜಾಲಿವುಡ್" ಹೆಸರಲ್ಲಿ ಮರು ನಾಮಕರಣ ಮಾಡಿದ್ದಾರೆ. ಹಲವು ವಿಶೇಷಗಳಿಂದ ಕೂಡಿರುವ "ಜಾಲಿವುಡ್" ಚಿತ್ರೀಕರಣಕ್ಕೆ ಇದು ಹೇಳಿ ಮಾಡಿಸಿದ ಸ್ಥಳ.   ....

296

Read More...

Abhi Rama Chandra.News

Saturday, September 23, 2023

  *ಅಭಿರಾಮಚಂದ್ರ ಟ್ರೇಲರ್ ರಿಲೀಸ್...ಹೊಸಬರಿಗೆ ಪ್ರಮೋದ್-ದೀಕ್ಷಿತ್ ಸಾಥ್. ಅಕ್ಟೋಬರ್ 6ಕ್ಕೆ ಸಿನಿಮಾ ರಿಲೀಸ್*     ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಟ ಪ್ರಮೋದ್ ಶೆಟ್ಟಿ ಹಾಗೂ ದೀಕ್ಷಿತ್ ಶೆಟ್ಟಿ ಟ್ರೇಲರ್ ರಿಲೀಸ್ ಮಾಡಿ ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಗೇಂದ್ರ ಗಾಣಿಗ ನಿರ್ದೇಶನ ಅಭಿರಾಮಚಂದ್ರ ಸಿನಿಮಾ ಅಕ್ಟೋಬರ್ 6ಕ್ಕೆ ಬಿಡುಗಡೆಯಾಗುತ್ತಿದೆ. ಈ ಕುರಿತ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ಹಂಚಿಕೊಂಡರು.     ನಟ ಪ್ರಮೋದ್ ಶೆಟ್ಟಿ ಮಾತನಾಡಿ, ಸಿನಿಮಾ ತುಂಬಾ ಅದ್ಭುತವಾಗಿ ಮೂಡಿದೆ. ನನಗೆ ಇಷ್ಟವಾದ ಪಾರ್ಟ್ ....

351

Read More...

Jalapaatha.Film News

Saturday, September 23, 2023

  *ಜನಮೆಚ್ಚುಗೆ ಪಡೆಯುತ್ತಿದೆ "ಜಲಪಾತ" ಟ್ರೇಲರ್* .     *ಪರಿಸರದ ಕುರಿತು ಜಾಗೃತಿ ಮೂಡಿಸುವ ಈ ಚಿತ್ರ ಅಕ್ಟೋಬರ್ 6ರಂದು ತೆರೆಗೆ* .   ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ "ಜಲಪಾತ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಹಾಗೂ ಪತ್ರಕರ್ತ ಜೋಗಿ, ನಟ ಪೃಥ್ವಿ ಶಾಮನೂರು "ಜಲಪಾತ" ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.   ನಾನು ಬಹುಕೋಟಿ ಸಿನಿಮಾಗಳ ಕುರಿತು ಮಾತಾಡಲಾರೆ. ನನಗೆ ಸಣ್ಣ ಸಿನಿಮಾ ಮಾಡುವವರೆಂದರೆ ಅಕ್ಕರೆ. ಯಾಕೋ ನಿಜವಾದ ಸಿನಿಮಾ ಪ್ರೀತಿ ಕಂಟೆಂಟ್ ಸಿನಿಮಾ ಮಾಡುವವರಲ್ಲಿ ಹೆಚ್ಚು ಆಪ್ತವಾಗಿರುತ್ತದೆ. ಅಂತಹ ಪರಿಸರದ ಕುರಿತು ಜಾಗೃತಿ ಮೂಡಿಸುವ "ಜಲಪಾತ" ಚಿತ್ರವನ್ನು ....

308

Read More...

Marichi.Film News

Friday, September 22, 2023

  *ಕುತೂಹಲ ಹೆಚ್ಚಿಸಿದ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್..*     ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ ಮರೀಚಿ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳ ಝಲಕ್ ಕುತೂಹಲ ಹೆಚ್ಚಿಸಿದೆ. ಪೊಲೀಸ್ ಖದರ್ ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. ಟೀಸರ್ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.     ನಿರ್ದೇಶಕ ಕಂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ಮರೀಚಿ ಟೈಟಲ್ ಇಡುವ ಮೊದಲು 150 ಟೈಟಲ್ ನಮ್ಮ ಮುಂದೆ ಇತ್ತು. ಅದರಲ್ಲಿ  ಋಷಿ ಹೆಸರು ಇಡುವ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಆಯ್ಕೆ ಮಾಡಿದ್ದೇನೆ. ಮರೀಚಿ ಎಂದರೆ ಬ್ರಹ್ಮನ ಮಗ. ದೇವದಾಸ್ ಹಾಗೂ ಅಸುರರ ಗಾಡ್ ....

334

Read More...

Allxa.Film News

Thursday, September 21, 2023

  *ಟೀಸರ್ ನಲ್ಲೇ ಕುತೂಹಲ ಮೂಡಿಸಿದ "ಅಲೆಕ್ಸಾ" .*    *ಪವನ್ ತೇಜ್ - ಅದಿತಿ ಪ್ರಭುದೇವ ಅಭಿನಯದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ.*    ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖಪಾತ್ರದಲ್ಲಿ ನಟಿಸಿರುವ "ಅಲೆಕ್ಸಾ" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ರಿದಂ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ವಿ.ಚಂದ್ರು ನಿರ್ಮಾಣದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ ಬರುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.    ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ಕಥೆ ಕೇಳಿದ ತಕ್ಷಣ ನಿರ್ಮಾಪಕರು ಇಷ್ಟಪಟ್ಟರು. ಇನ್ವೆಸ್ಟಿಕೇಶನ್ ....

295

Read More...
Copyright@2018 Chitralahari | All Rights Reserved. Photo Journalist K.S. Mokshendra,