Darbar.Film Success Meet

Monday, June 12, 2023

  ಪ್ರೇಕ್ಷಕರೇ ಗೆಲ್ಲಿಸಿದ ದರ್ಬಾರ್     ನಮ್ಮದು ಹಳ್ಳಿಗಳ ದೇಶ, ಇಲ್ಲಿ ಮಾನವನ ಸಂಬಂಧಗಳಿಗೆ ಬೆಲೆಯಿದೆ.  ಪ್ರಮುಖವಾಗಿ ದೇಶದ ರಾಜಕೀಯ ಭವಿಷ್ಯ ನಿರ್ಧಾರವಾಗುವುದೇ ಈ ಹಳ್ಳಿಗಳಿಂದ.  ಹಾಗೆ ನೋಡಿದರೆ ಪ್ರತಿಯೊಬ್ಬರಿಗೂ ಹಳ್ಳಿಗಳೇ ಮೂಲ.  ಅವರು ಎಷ್ಟೇ ದೊಡ್ಡ ಮನುಷ್ಯರಾಗಿ ಬೆಳೆದಿದ್ರೂ, ಅವರ ಯಾವುದಾದರೂ ಒಂದು ಬೇರು ಹಳ್ಳಿಯಲ್ಲಿರುತ್ತದೆ, ಅಂಥಾ ಹಳ್ಳಿಯೊಂದರಲ್ಲಿ ನಡೆಯುವ ಕಥೆಯನ್ನಿಟ್ಟುಕೊಂಡು ನಿರ್ಮಾಣವಾದ ಚಿತ್ರ ದರ್ಬಾರ್ ಕಳೆದ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು,  ನಾಡಿನಾದ್ಯಂತ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದು ಮುನ್ನಡೆಯುತ್ತಿದೆ.  ಗ್ರಾಮೀಣ ಭಾಗದಲ್ಲಿ ನಡೆಯುವ  ಚುನಾವಣಾ ರಾಜಕಾರಣವನ್ನು ಪ್ರಮುಖವಾಗಿಟ್ಟುಕೊಂಡು ....

293

Read More...

Love LI.Film Song Launch

Saturday, June 10, 2023

ಲವ್ ಲಿಗೆ ತಾರೆಗಳು ಸಾಥ್       ‘ಲವ್ ಲಿ’ ಚಿತ್ರದ ಶೀರ್ಷಿಕೆ ಗೀತೆಯನ್ನು ರವಿಚಂದ್ರನ್, ಉಪೇಂದ್ರ, ಲವ್ಲಿಸ್ಟಾರ್ ಪ್ರೇಮ್, ಪ್ರಿಯಾಂಕ ಉಪೇಂದ್ರ ಮತ್ತು ಹರಿಪ್ರಿಯಾ ಬಿಡುಗಡೆ ಮಾಡಿದರು. ರವಿಚಂದ್ರನ್ ಮಾತನಾಡಿ ಲವ್ವಲ್ಲಿ ಇದ್ರೆ, ಎಲ್ಲಾ ಲವ್ ಲಿ ಆಗಿರುತ್ತೆ. ಹೊಸಬರಲ್ಲಿ ಒಂದು ಹೊಸ ಉತ್ಸಾಹ ಇದೆ ಎಂದರು. ಉಪೇಂದ್ರ ಹೇಳುವಂತೆ ಹಾಡು ಆಸಕ್ತಿ ಹುಟ್ಟಿಸುತ್ತೆ. ಅಲ್ಲದೆ ಚಿತ್ರ ನೋಡಬೇಕು ಅನಿಸುತ್ತೆ ಎನ್ನುತ್ತಾರೆ. ನಾನಿಷ್ಟ ಪಡುವಂಥ ಲವ್ಲಿ ಮನಸುಗಳೇ ಸೇರಿ ಇದನ್ನು ಮಾಡಿದ್ದಾರೆ. ಡ್ಯಾನ್ಸ್ ಕಲಿಸುವ ಹುಡುಗ ಕೇಶವ್ ನಿರ್ದೇಶನ ಮಾಡುತ್ತಾನೆಂದು ಯಾರೂ ಅಂದುಕೊಂಡಿರಲಿಲ್ಲ. ಒಳ್ಳೆಯ ಕ್ವಾಲಿಟಿ ಇರುವಂಥ ಚಿತ್ರ. ರವಿಸರ್, ....

312

Read More...

Agrasena.Film News

Thursday, June 08, 2023

  ಅಗ್ರಸೇನಾ ಟ್ರೈಲರ್ ಡಾಲಿ ಧನಂಜಯ್ ಬಿಡುಗಡೆ       ಇದೇ‌ ತಿಂಗಳು ಬಿಡುಗಡೆಯಾಗಲು ಸಿದ್ದವಾಗಿರುವ,   ಶ್ರೀಮತಿ ಮಮತಾ ಜಯರಾಮರೆಡ್ಡಿ ಅವರ ನಿರ್ಮಾಣದ, ಮುರುಗೇಶ್ ಕಣ್ಣಪ್ಪ ಅವರ ನಿರ್ದೇಶನದ  ’ಅಗ್ರಸೇನಾ’ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಟ, ನಿರ್ಮಾಪಕ  ಡಾಲಿ  ಧನಂಜಯ್ ಅವರು ಟ್ರೈಲರ್ ರಿಲೀಸ್ ಮಾಡಿ ಮಾತನಾಡುತ್ತ,ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಿರ್ದೇಶಕರು ನಮ್ಮ ಅರಸೀಕೆರೆಯವರು, ಒಂದು ಹೊಸ ತಂಡಕ್ಕೆ ಮಾರಲ್ ಸಪೋರ್ಟ್ ಮಾಡಲು ಬಂದಿದ್ದೇನೆ ಎಂದರು.  ಅಮರ್ ವಿರಾಜ್ ಹಾಗೂ  ರಚನಾ ದಶರಥ್  ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ  ಅಗಸ್ತ್ಯ ಬೆಳಗೆರೆ ಮತ್ತೊಬ್ಬ ನಾಯಕನಾಗಿ ಕಾಣಿಸಿಕೊಂಡಿದ್ದಾರೆ,  ಹಿರಿಯನಟ ....

304

Read More...

Raju Jamesbond.News

Thursday, June 08, 2023

  *ಸಖತಾಗಿದೆ "ರಾಜು ಜೇಮ್ಸ್ ಬಾಂಡ್" ಚಿತ್ರದ ಎಣ್ಣೆ ಹಾಡು* .   "ಫಸ್ಟ್ rank ರಾಜು" ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ "ರಾಜು ಜೇಮ್ಸ್ ಬಾಂಡ್" ಚಿತ್ರಕ್ಕಾಗಿ ದೀಪಕ್ ಮಧುವನಹಳ್ಳಿ ಬರೆದಿರುವ "ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ" ಎಂಬ ಹಾಡಿನ ಲಿರಿಕಲ್ ವಿಡಿಯೋ A2 music ಮೂಲಕ ಬಿಡುಗಡೆಯಾಗಿದೆ. ಅಂತೋನಿ ದಾಸ್ ಹಾಡಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಅಧಿಕಾರಿ ವೆಂಕಟೇಶ್ ಹಾಡನ್ನು ಬಿಡುಗಡೆ ಮಾಡಿದ್ದಾರೆ.   "ರಾಜು ಜೇಮ್ಸ್ ಬಾಂಡ್" ನನ್ನ ನಿರ್ದೇಶನದ ಮೂರನೇ ಚಿತ್ರ. ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ. ಚಿತ್ರೀಕರಣ ಮುಕ್ತಾಯವಾಗಿದೆ. ಆಗಸ್ಟ್ ನಲ್ಲಿ ತೆರೆಗೆ ತರುವ ಪ್ರಯತ್ನ ....

261

Read More...

Hathya.Film News

Wednesday, June 07, 2023

  *ಮಾಸಾಂತ್ಯಕ್ಕೆ ಬರಲಿದೆ ಕ್ರೈಮ್  ಥ್ರಿಲ್ಲರ್ "ಹತ್ಯ"* .   ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗಂಗಾಧರ್ (ಗಂಗು) ತಮ್ಮ ಸ್ನೇಹಿತರಾದ ರಾಮಲಿಂಗಂ ಹಾಗೂ ಶ್ಯಾಮ್ ಅವರ ಜೊತೆ ಸೇರಿ ನಿರ್ಮಿಸಿರುವ  " ಹತ್ಯ" ಚಿತ್ರದ ಟೀಸರ್ ಹಾಗೂ ಟ್ರೇಲರ್ ಇತ್ತೀಚಿಗೆ  ಬಿಡುಗಡೆಯಾಯಿತು. ಉದ್ಯಮಿ ನಾಗಿ ರೆಡ್ಡಿ ಟೀಸರ್ ಬಿಡುಗಡೆ ಮಾಡಿದರು.   ನಾನು ನಿರ್ಮಾಣ ನಿರ್ವಾಹಕನಾಗಿ ಎಲ್ಲರಿಗೂ ಚಿರಪರಿಚಿತ.  ರಮೇಶ್ ಅರವಿಂದ್ ಅಭಿನಯದ "ತುಂತುರು", " ನೀರು" ಸೇರಿದಂತೆ ಕೆಲವು ಚಿತ್ರಗಳಿಗೆ ಕಥೆ ಹಾಗೂ ಚಿತ್ರಕಥೆ ಸಹ ಬರೆದಿದ್ದೇನೆ. "ಹತ್ಯ" ಸಿನಿಮಾವನ್ನು ನನ್ನ ಮಗ ವರುಣ್ ಹೆಸರಿನಲ್ಲಿ ನಾನೇ ....

328

Read More...

Darbar.Film News

Monday, June 05, 2023

ತೆರೆಗೆ ಸಿದ್ದ ದರ್ಬಾರ್

     ಹಿರಿಯ ಸಾಹಿತಿ, ಸಂಗೀತ ಸಂಯೋಜಕ ಮತ್ತು ನಟ ವಿ.ಮನೋಹರ್ ದೀರ್ಘ ಕಾಲದ ಗ್ಯಾಪ್ ನಂತರ ‘ದರ್ಬಾರ್’ ಎನ್ನುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸತೀಶ್ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಸುಮಾರು ೨೩ ವರ್ಷಗಳ ನಂತರ ಸಾಹಿತಿ, ನಟ ವಿ.ಮನೋಹರ್ ನಿರ್ದೇಶನ ಮಾಡಿದ್ದಾರೆ. ರಾಜಕೀಯ ವಿಡಂಬನೆ ಸಾರುವ ಗೀತೆಯನ್ನು ಉಪೇಂದ್ರ ಹಾಡಿರುವುದು ವಿಶೇಷ. 

314

Read More...

Raktaksha.Film News

Thursday, May 25, 2023

ಮಾಡಲಿಂಗ್ ಹುಡುಗ ಈಗ ನಾಯಕ

       ಮಾಡಲಿಂಗ್‌ದಲ್ಲಿ ಮಿಂಚಿರುವ ಹಲವು ಪ್ರತಿಭೆಗಳು ಕ್ರಮೇಣವಾಗಿ ಚಿತ್ರರಂಗಕ್ಕೆ ಬರುವುದು ವಾಡಿಕೆಯಾಗಿದೆ. ಆ ಸಾಲಿಗೆ ರೋಹಿತ್ ‘ರಕ್ತಾಕ್ಷ’ ಚಿತ್ರವನ್ನು ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ನಿರ್ಮಾಣ ಮಾಡುವ ಜತೆಗೆ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ. ಶೀರ್ಷಿಕೆ ಗೀತೆಗೆ ಧ್ವನಿಯಾಗಿರುವ ನಟ ವಸಿಷ್ಠಸಿಂಹ, ಸಾಹಿತ್ಯ ಸುಜಿತ್‌ವೆಂಕಟರಾಮಯ್ಯ, ಧೀರೇಂದರ್‌ದಾಸ್ ದೊಸ್ಮೋಡ ಸಂಗೀತದ ಹಾಡಿನ ಬಿಡುಗಡೆ ಕಾರ್ಯಕ್ರಮ ಮೊನ್ನೆ ನಡೆಯಿತು.

297

Read More...

Penki Elli.Film News

Thursday, May 25, 2023

ಜನರ ಎದುರು ಪಿಂಕಿ ಎಲ್ಲಿ?        ಬೆಂಗಳೂರಿನಲ್ಲಿ ನಡೆದ ಸತ್ಯ ಘಟನೆ ಆಧಾರಿತ ‘ಪಿಂಕಿ ಎಲ್ಲಿ?’  ಚಿತ್ರವು ಮಗುವೊಂದು ಕಾಣೆಯಾಗಿದ್ದರೂ, ಕಥೆಯು ಮಗುವಿನ ಸುತ್ತ ಇರುವುದಿಲ್ಲ. ಮಗುವನ್ನು ಕಳೆದುಕೊಂಡವರ ಸುತ್ತ ಇರುತ್ತದೆ. ಮಗುವಿನ ಭವಿಷ್ಯಕ್ಕಾಗಿ ತಂದೆ-ತಾಯಿ ಕೆಲಸಕ್ಕಾಗಿ ಮಗುವನ್ನು ನೋಡಿಕೊಳ್ಳಲು ಬಿಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಇಲ್ಲಿ ಆ ಮಗುವೆ ಇನ್ನೊಬ್ಬರ ಭವಿಷ್ಯಕ್ಕೆ ದಾರಿಯಾಗಿರುತ್ತದೆ ಎಂಬುದು ಒಂದೆಳೆ ಸಾರಾಂಶವಾಗಿದೆ. ಇದನ್ನು  ಮೆಚ್ಚಿಕೊಂಡ ಕೃಷ್ಣೆಗೌಡ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಪೃಥ್ವಿಕೋಣನೂರು ಸುಮಾರು ಮೂರು ವರ್ಷಗಳ ಹಿಂದೆ ಕಥೆ ಬರೆದಿದ್ದು, ಈಗ ಚಿತ್ರರೂಪದಲ್ಲಿ ....

287

Read More...

Aralida Hoovugale.News

Monday, May 29, 2023

 ಅರಳಿದ ಹೂಗಳು ಟೀಸರ್ ಬಿಡುಗಡೆ          ಮಹಾಶರಣ ಹರಳಯ್ಯ, ಜ್ಘಾನಜ್ಯೋತಿ ಸಿದ್ದಗಂಗಾ, ಹಾಸನಾಂಬ ಮಹಿಳೆ, ನಮ್ಮವರು, ಮತ್ತೆ ಬಂದ ವೀರಪ್ಪನ್ ಇನ್ನು ಮುಂತಾದ ಭಕ್ತಿಪ್ರದಾನ, ಐತಿಹಾಸಿಕ ಹಾಗೂ ಸಾಮಾಜಿಕ ಚಿತ್ರಗಳನ್ನು ನಿರ್ದೇಶಿಸಿರುವ ಬಿ.ಎ.ಪುರುಷೋತ್ತಮ್(ಓಂಕಾರ್) ಸಾಹಿತ್ಯ, ಚಿತ್ರಕಥೆ,ನಿರ್ದೇಶನದ ೨೫ನೇ ಮಹಿಳಾ ಪ್ರಧಾನ ಸಿನಿಮಾ ‘ಅರಳಿದ ಹೂಗಳು’  ಸಿದ್ದಗೊಂಡಿದೆ. ಸೋನು ಫಿಲಿಂಸ್ ಮೂಲಕ ಮಂಜುನಾಥನಾಯಕ್ ತಾವೇ ಬರೆದ ಕಾದಂಬರಿಯನ್ನು ನಿರ್ಮಾಣ ಮಾಡಿರುವ ಜತೆಗೆ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸಹ ನಿರ್ಮಾಪಕರಾಗಿ ಸುಮೀತ್‌ಕುಮಾರ್ ಇದ್ದಾರೆ. ರಾಜ್‌ಭಾಸ್ಕರ್ ಸಂಗೀತದಲ್ಲಿ ಮೋಹನ್, ಸಚಿನ್, ರಶ್ಮಿ, ವಿಶ್ವ ....

319

Read More...

Melody Drama.Film News

Wednesday, May 24, 2023

ಸಂಬಂಧಗಳ ಜತೆಗೆ ಭಾವನೆಗಳ ಹೂರಣ

     ಮಂಜುಕಾರ್ತಿಕ್ ರಚಿಸಿ ನಿರ್ದೇಶನ ಮಾಡಿರುವ ‘ಮಲೋಡಿ ಡ್ರಾಮ’ ಚಿತ್ರದ ಕಥೆಯು ಪಯಣದಲ್ಲಿ ಸಾಗುವ ಸುಮಧುರ ಬಾಂಧವ್ಯದಲ್ಲಿ ಸಾಗುತ್ತದೆ. ಪ್ರೀತಿ ಭಾವನೆಗಳ ಜತೆಗೆ ಸಂಬಂಧಗಳು ಹೇಗಿರಬೇಕು. ಜೀವನದಲ್ಲಿ ಪ್ರತಿಯೊಬ್ಬರು ತಪ್ಪು ಮಾಡುತ್ತಾರೆ. ತಪ್ಪನ್ನು ತಿದ್ದಿಕೊಳ್ಳುವ ಅವಕಾಶ ಪ್ರತಿಯೊಬ್ಬರಿಗೂ ಇರುತ್ತದೆ ಎನ್ನುವಂತ ವಿಷಯವನ್ನು ಹೇಳ ಹೊರಟಿದೆ. ‘ನಿನ್ನ ಕಥೆ ನನ್ನ ಜೊತೆ’ ಎಂಬ ಅಡಿಬರಹವಿದೆ. ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡರೆಡ್ಡಿ ಬಂಡವಾಳ ಹೂಡಿದ್ದಾರೆ.

296

Read More...

Agrasene.Film News

Wednesday, May 24, 2023

ಹಳ್ಳಿ ಮತ್ತು ನಗರದ ಪ್ರೇಮ ಕಥನ

      ‘ಅಗ್ರಸೇನಾ’ ಚಿತ್ರವು ಎರಡು ಆಯಾಮಗಳಲ್ಲಿ ಸಾಗಲಿದ್ದು, ತಂದೆ-ಮಗನ ಬಾಂಧವ್ಯದ ಸಾರ, ಹಳ್ಳಿ ಹಾಗೂ ಪಟ್ಟಣದಲ್ಲಿ ನಡೆಯುವ ಪ್ರೇಮ ಕಥೆ, ರಾಜಕೀಯ ಸುತ್ತ ನಡೆಯುವ ಅಂಶಗಳನ್ನು ಹೇಳ ಹೊರಟಿದೆ. ಮುರುಗೇಶ್‌ನಿರಾಣಿ ನಿರ್ದೇಶನದಲ್ಲಿ, ಮಮತಾಜಯರಾಮರೆಡ್ಡಿ ಬಂಡವಾಳ ಹೂಡಿದ್ದಾರೆ.

312

Read More...

Gadha Yudha.Film News

Tuesday, May 23, 2023

ವಾಮಾಚಾರ ಕುರಿತಾದ ಗದಾಯುದ್ದ       ಉತ್ತರ ಕರ್ನಾಟಕದ ನಿತಿನ್‌ಶಿರಗುರ್‌ಕರ್ ನಿರ್ಮಾಣ ಮಾಡಿರುವ ‘ಗದಾಯುದ್ದ’ ಚಿತ್ರವು ವಾಮಾಚಾರಿ ಕುರಿತಾಗಿದೆ. ಪ್ರಪಂಚದಲ್ಲಿ ಭೂತಪ್ರೇತಗಳು ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಮಾಚಾರ ಎನ್ನುವುದು ಮಾತ್ರ ಇಂದಿಗೂ ಜೀವಂತವಾಗಿದೆ. ಕೇವಲ ವೈಯಕ್ತಿಕ ದ್ವೇಷ, ಧನದಾಹದಿಂದ ಮಾನವರ ಜೀವ ತೆಗೆಯಲು ಇದನ್ನು ಬಳಸಿಕೊಳ್ಳಲಾಗುತ್ತಿದೆ. ನಾಯಕನ ರೂಪದಲ್ಲಿ ಮರುಜನ್ಮ ತೆಳೆದ ಭೀಮ ಗದಾಯುದ್ದದ ಮೂಲಕ ಹೇಗೆ ಇಂಥವರನ್ನು ಸದೆಬಡಿಯುತ್ತಾನೆ ಎನ್ನುವುದು ಒಂದು ಏಳೆಯ ಸಾರಾಂಶವಾಗಿದೆ. ಪೌರಾಣಿಕ ಘಟನೆ ಹಾಗೂ ಈಗಿನ ಕಥೆಯನ್ನು ಇಟ್ಟುಕೊಂದು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಇದೊಂದು ಸೈನ್ಸ್ ಫಿಕ್ಷನ್ ....

291

Read More...

Mr Mrs Rajahuli.Film News

Tuesday, May 23, 2023

ನೈಜ ಘಟನೆಯ ಮಿ. ಆಂಡ್ ಮಿಸಸ್ ರಾಜಾಹುಲಿ       ‘ರಾಜಾಹುಲಿ’ ‘ಹೆಬ್ಬುಲಿ’ ಚಿತ್ರಗಳ ನಂತರ ಇದೀಗ ‘ಮಿ ಆಂಡ್ ಮಿಸಸ್ ರಾಜಾಹುಲಿ’ ಸೇರ್ಪಡೆಯಾಗಿದೆ. ‘ರಾಜಾಹುಲಿ’ ಸಿನಿಮಾದಲ್ಲಿ ಸಹನಿರ್ದೇಶಕನಾಗಿದ್ದ ಹೊನ್ನರಾಜ್ ನಿರ್ದೇಶನ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಚಿತ್ರದ ಕುರಿತಂತೆ ಮಾತನಾಡಿರುವ ನಿರ್ದೇಶಕರು ಕಳೆದ ನವೆಂಬರ್‌ದಲ್ಲಿ ಹೊಸ ಸಿನಿಮಾ ಆರಂಭಿಸಬೇಕಿತ್ತು. ಅದೇ ಸಮಯದಲ್ಲಿ ಪರಿಚಿತರೊಬ್ಬರು ಮಂಡ್ಯದಲ್ಲಿ ನಡೆದ ಸತ್ಯ ಘಟನೆಯ ಬಗ್ಗೆ ಹೇಳಿದರು. ಅದೇ ತುಂಬ ಆಸಕ್ತಿಕರವಾಗಿದ್ದರಿಂದ ಫೆಬ್ರವರಿಯಲ್ಲಿ ಶುರು ಮಾಡಲಾಯಿತು. ಇದೇ ಟೈಟಲ್ ಕೊಟ್ಟಿದ್ದಕ್ಕೆ ಮಂಜು ....

308

Read More...

Meter Haaki.News

Monday, May 22, 2023

ಮೀಟರ್ ಹಾಕಿ ಪ್ಲೀಸ್ ವೆಬ್ ಸೀರೀಸ್       ಕನ್ನಡದಲ್ಲಿ ವೈಬ್ ಸೀರೀಸ್ ಹಾವಳಿ ಜೋರಾಗುತ್ತಿದೆ. ನಟ,ನಿರೂಪಕ ವಿನಾಯಕಜೋಷಿ ಪರಿಕಲ್ಪನೆಯ ‘ಮೀಟರ್ ಹಾಕಿ ಪ್ಲೀಸ್’ ಹೊಸ ವೆಬ್ ಸೀರೀಸ್‌ಗೆ ನಿರ್ದೇಶನ, ನಿರೂಪಣೆ ಜತೆಗೆ ನಿರ್ಮಾಣ ಮಾಡಿದ್ದಾರೆ. ಮೊನ್ನೆ ಟ್ರೇಲರ್ ಹಾಗೂ ಮೊದಲ ಸಂಚಿಕೆಯ ಪ್ರದರ್ಶನ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಾಲನಟನಾಗಿ ಚಿತ್ರರಂಗಕ್ಕೆ ಬಂದು ಮುಂದೆ ನಾಯಕನಾದೆ. ೮೫ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ. ಕೆಲವು ವರ್ಷಗಳ ಹಿಂದೆ ‘ಜೋಶ್ ಲೆ’ ಎಂಬ ವೆಬ್ ಸೀರೀಸ್ ನಿರ್ಮಿಸಿದ್ದೆ. ಈಗ ‘ಮೀಟರ್ ಹಾಕಿ’ ಸಿದ್ದಪಡಿಸಿದ್ದೇನೆ. ಆಟೋ ಚಾಲಕರ ಜೀವನ ....

271

Read More...

Dollarspete.Film News

Monday, May 22, 2023

ದರೋಡೆ ಹಿಂದಿನ ರೋಚಕ ಕಥನ        ‘ಮದಗಜ’ ಸಿನಿಮಾಕ್ಕೆ ಸಹಾಯಕ ನಿರ್ದೇಶನ ಮಾಡಿರುವ ಮೋಹನ್.ಎನ್.ಮುನಿನಾರಾಯಣಪ್ಪ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪೆಂಟ್ರಿಕ್ಸ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ನಡಿ ಪೂಜಾ.ಟಿ.ವೈ ನಿರ್ಮಾಣ ಮಾಡಿರುವುದು ಹೊಸ ಅನುಭವ.  ಪ್ರಚಾರದ ಸಲುವಾಗಿ ರೇಣುಕಾಂಬ ಸ್ಟುಡಿಯೋದಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.       ಇದೊಂದು ಸತ್ಯ ಘಟನೆಯಾಗಿದೆ. ತಮಿಳುನಾಡಿನ ಬ್ಯಾಂಕ್ ಒಂದರಲ್ಲಿ ಶಾಖಾ ವ್ಯವಸ್ಥಾಪಕರಿಂದ ೧೩ ಕೋಟಿ ಹಣ ೧೦೦ ಜನಕ್ಕೆ ಮಿಸ್ ಆಗಿ ಡಿಪಾಸಿಟ್ ಆಗುತ್ತದೆ. ಅದು ಹೇಗೆ? ಏನು ಅನ್ನೋದರ ಸುತ್ತ ಸಿನಿಮಾವು ಸಾಗುತ್ತದೆ. ಒಂದು ಪಾತ್ರದ ಸುತ್ತ ಹೋಗದೆ, ಹೈಪರ್ ಲಿಂಕ್ ....

273

Read More...

Star.Film News

Monday, May 22, 2023

ಸ್ಟಾರ್ ಹೆಸರಿನಲ್ಲೊಂದು ಸಿನಿಮಾ        ಚಿತ್ರರಂಗಕ್ಕೆ ತಾವು ಸ್ಟಾರ್ ಕಲಾವಿದ ಆಗಬೇಕೆಂದು ಹಲವು ಹೊಸ ಪ್ರತಿಭೆಗಳು ಬರುತ್ತಾರೆ. ಈಗ ಹೊಸಬರ ತಂಡವೊಂದು ‘ಸ್ಟಾರ್’ ಹೆಸರಿನಲ್ಲಿ ಚಿತ್ರವೊಂದನ್ನು ಸಿದ್ದಪಡಿಸುತ್ತಿದ್ದಾರೆ. ಶರತ್ ನಟಿಸುತ್ತಿರುವುದರ ಜತೆಗೆ ಲಯನ್ ಕ್ರಿಯೇಶನ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ದಂಪತಿಗಳಾದ ಅನು-ವಿಜಯಸೂರ್ಯ ನಿರ್ದೇಶನವಿದೆ. ಸಿನಿಮಾದ ಕುರಿತಂತೆ ಮಾತನಾಡಿರುವ ಶರತ್ ನಾನು ಇದುವರೆಗೂ ಪೋಷಕ ಕಲಾವಿದ, ಒಂದು ರಿಯಾಲಿಟಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದೆ. ಮೊದಲ ಬಾರಿ ನಾಯಕನಾಗಿ ಬಣ್ಣ ಹಚ್ಚುತ್ತಿದ್ದೇನೆ. ಇದೊಂದು ನೈಜ ಕಥೆಯನ್ನು ಹೊಂದಿದ್ದು, ಶೇಕಡ ೧೦೦ರಷ್ಟು ಮನರಂಜನೆ ಸಿಗುತ್ತದೆ. ....

274

Read More...

Yadha Yadha Hi.Film News

Sunday, May 21, 2023

ಯದಾ ಯದಾಹಿ ಹೀ ಟ್ರೇಲರ್ ಲೋಕಾರ್ಪಣೆ       ಸೆಸ್ಪೆನ್ಸ್ ಥ್ರಿಲ್ಲರ್ ಕಥೆ ಹೊಂದಿರುವ ‘ಯದಾ ಯದಾ ಹೀ’ ಚಿತ್ರದ ಟ್ರೇಲರ್ ಅನಾವರಣ ಸಮಾರಂಭವು ಇತ್ತೀಚೆಗೆ ನಡೆಯಿತು. ಮಹಾಭಾರತದಲ್ಲಿ ಬರುವ ಶ್ಲೋಕವೊಂದನ್ನು ಶೀರ್ಷಿಕೆಯಾಗಿ ಬಳಸಲಾಗಿದೆ. ಈಗಾಗಲೇ ಟೈಟಲ್ ಸಾಂಗ್‌ನ್ನು ಸುದೀಪ್ ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದ್ದಾರೆ. ನಾಗಾರ್ಜುನಶರ್ಮ ಸಾಹಿತ್ಯಕ್ಕೆ  ವಸಿಷ್ಠಸಿಂಹ ಮತ್ತು ಹರಿಪ್ರಿಯಾ ಕಂಠದಾನ ಮಾಡಿರುವುದು ವಿಶೇಷ. ಟಾಲಿವುಡ್‌ನ ಅಶೋಕ್‌ತೇಜ ನಿರ್ದೇಶನವಿದೆ. ಗೈಸ್ ಅಂಡ್ ಡಾಲ್ಸ್ ಕ್ರಿಯೇಶನ್ಸ್ ಮೂಲಕ ಹೈದರಬಾದ್ ಮೂಲದ ರಾಜೇಶ್‌ಅಗರ್‌ವಾಲ್ ನಿರ್ಮಾಣ ಮಾಡಿದ್ದಾರೆ. ತೆಲುಗಿನ ‘ಎವರು’ ರಿಮೇಕ್ ....

287

Read More...

Sthabdha.Film News

Sunday, May 21, 2023

ಭ್ರಮೆಯ ಸುತ್ತ ನಡೆಯುವ ಸ್ತಬ್ಧ       ಭ್ರಮೆ ಮತ್ತು ರಿಯಾಲಿಟಿ ನಡುವೆ ನಡೆಯುವ ಹಾರರ್ ಹಿನ್ನಲೆ ಹೊಂದಿರುವ ‘ಸ್ತಬ್ಧ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಕಲಾವಿದರ ಸಂಘದಲ್ಲಿ ನಡೆಯಿತು. ಸಚಿವ ರಾಮಲಿಂಗರೆಡ್ಡಿ ಪುತ್ರ ಶ್ರೀರಾಜ್‌ರಾಮಲಿಂಗರೆಡ್ಡಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಾಯಿ ಸಾಗರ ಫಿಲಂ ಫ್ಯಾಕ್ಟರಿ ಮೂಲಕ ಡಾ.ಡಿ.ವಿ.ವಿದ್ಯಾಸಾಗರ್ ನಿರ್ಮಿಸಿದ್ದು, ಲಾಲಿರಾಘವ ಆಕ್ಷನ್ ಕಟ್ ಹೇಳಿದ್ದಾರೆ.        ನಾಯಕಿ ಹರ್ಷಿಕಾಪೂರ್ಣಚ್ಚಾ ಮಾತನಾಡಿ ಇಂದುಮತಿಯಾಗಿ ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಒಂದರಲ್ಲಿ ಮುದ್ದು ಹುಡುಗಿಯಾಗಿದ್ದರೆ, ಮತ್ತೋಂದರಲ್ಲಿ ಹಾರರ್ ಟಚ್ ಇರುತ್ತದೆ. ಸಿನಿಮಾ ....

313

Read More...

Putta Bhaya.news

Saturday, May 20, 2023

ಸ್ವಾತಂತ್ರಪೂರ್ವ ಕಥನ ಪುಟ್ಟ ಭಯ    ಸಾಯಿ ಚಿತ್ರಂ ಪ್ರೊಡಕ್ಸನ್ಸ್ ಲಾಂಛನದಲ್ಲಿ ಜನಾರ್ಧನ ನಾಯಕ್ ನಿರ್ಮಿಸಿರುವ  “ಪುಟ್ಟ ಭಯ” ಮಕ್ಕಳ ಚಿತ್ರವು ಸ್ವಾತಂತ್ರ ಪೂರ್ವ ಕಥೆಯನ್ನು ಹೊಂದಿದೆ. ರಚನೆ,ಚಿತ್ರಕಥೆ,ಸಂಭಾಷಣೆ,ಸಂಗೀತ,ಸಾಹಿತ್ಯ ಮತ್ತು ನಿರ್ದೇಶನವನ್ನು ನವ್ಯ.ಜಿ.ನಾಯಕ್ ನಿರ್ವಹಿಸಿದ್ದಾರೆ. ಕಥೆಯಲ್ಲಿ ಚಿಕ್ಕ ವಯಸ್ಸಿಗೆ ಮದುವೆಯಾದ ದಂಪತಿಗೆ ಹೆಣ್ಣು ಮಗುವೊಂದು ಜನನವಾಗುತ್ತದೆ. ಮುಂದೆ ಒಂದು ಹಂತದಲ್ಲಿ ಮಗುವಿಗೆ ಭಯ ಮೂಡುತ್ತದೆ. ಅದು ಯಾರಿಂದ ಬರುತ್ತದೆ? ಇದಕ್ಕೆ ಕಾರಣ ಏನು? ಹೇಗೆ ಆವರಿಸುತ್ತದೆ? ಯಾವುದರ ಬಗ್ಗೆ ಭಯ ಹುಟ್ಟುತ್ತೆ? ತಾಯಿ ಮಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬಂಥ ವಿಷಯಗಳು ಸನ್ನಿವೇಶದ ಮೂಲಕ ....

290

Read More...

Richie.Movie News

Thursday, May 18, 2023

  *ಕುನಾಲ್ ಗಾಂಜಾವಾಲ ಹಾಡಿರುವ "ರಿಚ್ಚಿ" ಚಿತ್ರದ ಹಾಡು ಬಿಡುಗಡೆ* .    ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ  "ರಿಚ್ಚಿ" ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ "ಕಳೆದು ಹೋಗಿರುವೆ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು.   ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ"ರಿಚ್ಚಿ" ಅವರಿಗಾಗಿ ಬಂದಿದ್ದೇನೆ.  ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು ಪ್ಯಾಥೋ ....

306

Read More...
Copyright@2018 Chitralahari | All Rights Reserved. Photo Journalist K.S. Mokshendra,