Margret Lover Of Ramachari

Sunday, April 23, 2023

  *ಸೆಟ್ಟೇರಿದ ’ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’....ಅಭಿಲಾಶ್​-ಸೋನಲ್​ ಜೋಡಿಗೆ ಡಾಲಿ ಧನಂಜಯ್ ಶುಭ ಹಾರೈಕೆ*      ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್​ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ  ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ.     ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ ಮೊಂಥೆರೋ ....

242

Read More...

PS 2.Film News

Saturday, April 22, 2023

  *ಬೆಂಗಳೂರಿನಲ್ಲಿ ಪೊನ್ನಿಯಿನ್ ಸೆಲ್ವನ್-2 ಅದ್ಧೂರಿ ಪ್ರಚಾರ.....ಕನ್ನಡ ಸಿನಿಮಾಗಳನ್ನು ಕೊಂಡಾಡಿದ ತಮಿಳು ಸ್ಟಾರ್ಸ್ಸ್*       ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್  ’ಪೊನ್ನಿಯಿನ್ ಸೆಲ್ವನ್ 2' ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. ....

238

Read More...

Colours Of Love.News

Saturday, April 22, 2023

  ಭಾವನೆಗಳನ್ನು ಕೆದಕುವ ಕಲರ‍್ಸ್ ಆಫ್ ಲವ್        ’ಕ್ರಷ್’ ಕಿರುಚಿತ್ರ ಹಾಗೂ ’ಲಗೋರಿ’ ಎಂಬ ಟೆಲಿಫಿಲಿಂ ಮಿಲಯಿನ್ಸ್‌ಗಟ್ಟಲೆ ವೀಕ್ಷಣೆಗೊಂಡು ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಹುಮ್ಮಸಿನಿಂದ ನಿರ್ದೇಶಕ ಯು.ವಿ.ಹರಿಶೌರ್ಯ ಮೂರನೇ ಪ್ರಯತ್ನ ಎನ್ನುವಂತೆ ’ಕಲರ‍್ಸ್ ಆಫ್ ಲವ್’ ಎನ್ನುವ ೫೦ ನಿಮಿಷದ ಚಿತ್ರಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಒಂದು ಕಾವ್ಯಾತ್ಮಕ ಪ್ರೀತಿ ಕಥೆ ಎಂದು ಇಂಗ್ಲೀಷ್‌ನಲ್ಲಿ ಅಡಿಬರಹವಿದೆ. ಗ್ಯಾಂಗ್‌ಬ್ಯಾಂಗ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಚೇತನ್‌ಕುಮಾರ್ ಮತ್ತು ಜಯಪ್ರಕಾಶ್ ಬಂಡವಾಳ ಹೂಡಿದ್ದಾರೆ.       ಕಥಾನಾಯಕ ಒಬ್ಬ ಬರಹಗಾರ. ’ಕಲರ‍್ಸ್ ಆಫ್ ಲವ್’ ಎನ್ನುವ ಪುಸ್ತಕವನ್ನು ಬರೆದು ....

402

Read More...

Ramzan.Film News

Tuesday, April 18, 2023

  ಚಿತ್ರಮಂದಿರದಲ್ಲಿ ರಂಜಾನ್        ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ’ರಂಜಾನ್’ ಸಿನಿಮಾವು ಹಿರಿಯ ಲೇಖಕ ಫಕೀರ್‌ಮುಹಮ್ಮದ್ ಕಟ್ಪಾಡಿ ಬರೆದಿರುವ ’ನೊಂಬು’ ಕಥೆಯನ್ನು ಆಧರಿಸಿದೆ. ’ಸಿಲ್ಲಿ ಲಲ್ಲಿ’ ಹಾಗೂ ಸುಮಾರು 35ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ನಟನಾಗಿ ಗುರುತಿಸಿಕೊಂಡಿರುವ ಸಂಗಮೇಶ ಉಪಾಸೆ ಮೊದಲಬಾರಿ ನಾಯಕನಾಗಿ ಶೀರ್ಷಿಕೆ ಹೆಸರಿನಲ್ಲಿ ಕಾಣಿಸಿಕೊಂಡಿದ್ದು, ಜತೆಗೆ  ಚಿತ್ರಕಥೆ-ಸಂಭಾಷಣೆ ಹಾಗೂ ಸಾಹಿತ್ಯ ಒದಗಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಪಂಚಾಕ್ಷರಿ.ಸಿ.ಈ ನಿರ್ದೇಶನ ಮಾಡಿದ್ದಾರೆ. ಯೂನಿವರ್ಸಲ್ ಸ್ಟುಡಿಯೋ ಮೂಲಕ ಮಡಿವಾಳಪ್ಪ.ಎಂ.ಗೂಗಿ ನಿರ್ಮಾಣ ಮಾಡಿರುವುದು ಹೊಸ ಅನುಭವ. .        ಬಡತನ, ....

360

Read More...

Nodadha Putagalu.News

Tuesday, April 18, 2023

  ಕುತೂಹಲ ಕೆರಳಿಸುವ ನೋಡದ ಪುಟಗಳು        ರಿಯಲ್ ಲೈಫ್ ಚಿತ್ರಗಳು ಹೆಚ್ಚು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ನೋಡದ ಪುಟಗಳು’ ಚಿತ್ರವೊಂದು ಸದ್ದಿಲ್ಲದೆ ಬಿಡುಗಡೆಗೆ ಸಿದ್ದವಾಗಿದೆ. ’ಜೀವನಪೂರ್ತಿ ತಿರುವುಗಳು ಬರುತ್ತದೆ. ನಿನ್ನ ತಿರುವು ಬರುವ ತನಕ ಕಾಯಬೇಕು’ ಎಂದು ಇಂಗ್ಲೀಷ್‌ದಲ್ಲಿ ಅಡಿಬರಹವಿದೆ. ಬಿಡುಗಡೆಯಾಗಿರುವ ಟ್ರೇಲರ್‌ಗೆ ಸುಚೇಂದ್ರಪ್ರಸಾದ್ ಧ್ವನಿ ನೀಡಿರುವುದು ತೂಕ ಹೆಚ್ಚಿದೆ.       ನವ ಪ್ರತಿಭೆ ಎಸ್.ವಸಂತ್‌ಕುಮಾರ್ ಸಿನಿಮಾಕ್ಕೆ ರಚನೆ,ನಿರ್ದೇಶನ ಹಾಗೂ ಸ್ವೀಟ್ ಅಂಡ್ ಸಾಲ್ಟ್ ಮೂವೀಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಮೂಲತ: ಟೆಕ್ಕಿಯಾಗಿರುವ ಇವರು ಬಣ್ಣದ ಲೋಕದ ಆಸೆಯಿಂದ ನಿರ್ದೇಶನದ ....

349

Read More...

Raaghu.Filom News

Sunday, April 16, 2023

  *’ರಾಘು’ ಟ್ರೇಲರ್ ರಿಲೀಸ್…ಸೋಲೋ ಆಕ್ಟರ್ ಆಗಿ ಬಂದ ಚಿನ್ನಾರಿ ಮುತ್ತನಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಸಾಥ್*   ಕನ್ನಡ ಚಿತ್ರರಂಗದಲ್ಲೀಗ ಪ್ಯಾನ್ ಇಂಡಿಯಾ ಸಿನಿಮಾಗಳ ಜೊತೆ ಜೊತೆಯಲಿ ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಇದೇ ಸಾಲಿಗೆ ಒಂದಿಷ್ಟು ಕೌತುಕಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡಿರುವ ರಾಘು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 28ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗುತ್ತಿರುವ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹೊಸ ಬಗೆಯ ರಾಘು ಚಿತ್ರದ ಟ್ರೇಲರ್ ಅನಾವರಣಗೊಂಡಿದೆ.   *‘ರಾಘು’ಗೆ ಶಿವಣ್ಣ ಬಲ*   ಯುವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದಲ್ಲಿ ಮೂಡಿ ....

289

Read More...

Rangu Ragale.News

Sunday, April 16, 2023

  *'ರಂಗು ರಗಳೆ’ಗೆ ಮುಹೂರ್ತದ ಸಂಭ್ರಮ...ಇದು ಜಾಕ್ ನಿರ್ದೇಶನದ ಮಲ್ಟಿಸ್ಟಾರ್ ಸಿನಿಮಾ*     ಕನ್ನಡ ಚಿತ್ರರಂಗದಲ್ಲೀಗ ಹೊಸ ಪ್ರಯೋಗಗಳ ಪರ್ವ ಕಾಲ ಶುರುವಾಗಿದೆ. ಹೊಸಬರು ವಿಭಿನ್ನ ಪ್ರಯತ್ನದೊಂದಿಗೆ ಚಿತ್ರರಂಗಕ್ಕೆ ಅಡಿ ಇಡ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ರಂಗು ರಗಳೆ. ಅತೀವ ಕಲಾ ಪ್ರೇಮದಿಂದ ಯುವ ಪ್ರತಿಭೆ ಜಾಕ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಹೂರ್ತ ಬೆಂಗಳೂರಿನ ಪಂಚಮುಖಿ ಗಣಪತಿ ದೇಗುಲದಲ್ಲಿಂದು ನೆರವೇರಿದೆ.     ತಮಿಳು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಜಾಕ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ....

276

Read More...

Ramana Avatara.News

Monday, April 10, 2023

  *'ರಾಮನ ಅವತಾರ’ ಟೀಸರ್ ರಿಲೀಸ್....ಕಾಮಿಡಿ ಕಚಗುಳಿ ಇಟ್ಟ ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ*     ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟೀಸರ್ ಮೂಲಕ ನಿರ್ದೇಶಕ ವಿಕಾಸ್ ಪಂಪಾಪತಿ ಭರಪೂರ ನಗುವಿನ ಮ್ಯಾಜಿಕ್ಕನ್ನು ಪ್ರೇಕ್ಷಕರಿಗೆ ಉಣ ಬಡಿಸಿದ್ದಾರೆ. ರಿಷಿ ಪಂಚಿಂಗ್ ಸಂಭಾಷಣೆ ಮೂಲಕ ನೋಡುಗರನ್ನು‌ ನಕ್ಕು ನಲಿಸುತ್ತಾರೆ. ಇವರಿಗೆ ಜೋಡಿಯಾಗಿ ಪ್ರಣೀತಾ  ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಟಿಸಿದ್ದಾರೆ. ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.     ಟೀಸರ್ ರಿಲೀಸ್ ಬಳಿಕ ಮಾತಾನಾಡಿದ ರಿಷಿ, ಸಾಮಾನ್ಯವಾಗಿ ಕಾಮಿಡಿ ಕಷ್ಟವಾದ ಜಾನರ್. ಅದರಲ್ಲಿ ಡಬಲ್ ಮೀನಿಂಗ್ ....

273

Read More...

Fans Cricket League Season 10

Friday, April 14, 2023

  *ಹೊರಬಿತ್ತು ಬಹುನಿರೀಕ್ಷಿತ, ಸಿನಿಮಾ ಅಭಿಮಾನಿಗಳು ಸೇರಿ ಆಡುವಂತಹ, ’ಫ್ಯಾನ್ಸ್ ಕ್ರಿಕೆಟ್ ಲೀಗ್’ ಈ ಸಾಲಿನ ದಿನಾಂಕಗಳು*     'ನಮ್ ಟಾಕೀಸ್’ನ ನೇತೃತ್ವದಲ್ಲಿ ನಡೆಯುವಂತಹ, ಸಿನಿಮಾ ಅಭಿಮಾನಿಗಳು, ಸಿನಿಮಾ ಪ್ರೇಮಿಗಳು ಸೇರಿ ಆಡುವಂತಹ ಏಕೈಕ ಕ್ರಿಕೆಟ್ ಪಂದ್ಯಾಟ ’ಫ್ಯಾನ್ಸ್ ಕ್ರಿಕೆಟ್ ಲೀಗ್’. 2015ನೇ ಇಸವಿಯಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿರುವ ಈ ಕ್ರಿಕೆಟ್ ಪಂದ್ಯಾಟ, ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಆಶೀರ್ವಾದದೊಂದಿಗೆ ಈ ಬಾರೀ ತನ್ನ ಹತ್ತನೇ ಆವೃತ್ತಿಯ ಆರಂಭ ಕಾಣುತ್ತಿದೆ. ಸದ್ಯ ಈ ಬಾರಿಯ ದಿನಾಂಕಗಳು ಹೊರಬಿದ್ದಿದ್ದು, ’ಲೂಸಿಯ’,’ಅಯೋಗ್ಯ’ ಸಿನಿಮಾಗಳ ಮೂಲಕ ಕನ್ನಡಿಗರ ಚಿರಪರಿಚಿತ ನಟ ಸತೀಶ್ ನೀನಾಸಂ ಅವರು ದಿನಾಂಕಗಳನ್ನ ಘೋಷಣೆ ....

285

Read More...

Shivajisuratkal 2.Film News

Friday, March 31, 2023

ವೈರಲ್ ಆಯ್ತು ಶಿವಾಜಿ ಸುರತ್ಕಲ್- ಟ್ರೇಲರ್

      ‘ಶಿವಾಜಿ ಸುರತ್ಕಲ್-೨’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಎಲ್ಲಾ ಕಡೆಗಳಿಂದ ಉತ್ತಮ ಪ್ರಶಂಸೆ ಬರುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಾಯಕ ರಮೇಶ್‌ಅರವಿಂದ್ ಶಿವಾಜಿ ಯಾವುದಾದರೂ ಕೇಸ್ ತೆಗೆದುಕೊಂಡರೆ ‘ಒಂದಾ ಜೈಲಿಗೆ’, ‘ಇಲ್ಲವಾ ಸ್ಮಶಾನಕ್ಕೆ’ ಎಂದು ಪ್ರಸಿದ್ದಿ. ಭಾಗ-೨ರಲ್ಲಿ ಆತ ಯಾವ ಕೇಸ್ ತೆಗೆದುಕೊಳ್ಳುತ್ತಾನೆ ಎಂಬ ಕುತೂಹಲಕ್ಕೆ ಸದ್ಯದಲ್ಲೆ ಉತ್ತರ ಸಿಗಲಿದೆ. ಭಾಗ-೧ ಚಿತ್ರವನ್ನು ಇದೇ ಜಾಗದಲ್ಲಿ ರಾಹುಲ್‌ಡ್ರಾವಿಡ್ ಕುಟುಂಬದೊಂದಿಗೆ ಒಟ್ಟಿಗೆ ನೋಡಿದ್ದೇವು. 

296

Read More...

Dildar.Film News

Friday, March 31, 2023

ದಿಲ್‌ದಾರ್ ಪೋಸ್ಟರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್         ‘ಪಡ್ಡೆಹುಲಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಹಿರಿಯ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್.ಕೆ.ಮಂಜು ಅವರ ಮೂರನೇ ಚಿತ್ರ ‘ದಿಲ್‌ದಾರ್’ ಮುಹೂರ್ತ ಸಮಾರಂಭವು ಮೊನ್ನೆಯಷ್ಟೇ ನಡೆಯಿತು. ಡಾ.ರವಿಚಂದ್ರನ್ ಬಲೂನ್‌ಗಳನ್ನು ಒಡೆಯುವುದರ ಮೂಲಕ ಪೋಸ್ಟರ್‌ನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.  ನಾಗತ್ತಿಹಳ್ಳಿ ಚಂದ್ರಶೇಖರ್ ಕ್ಯಾಮಾರ ಚಾಲನೆ ಮಾಡಿದರು. ‘ಬ್ಯಾಡ್ ಮ್ಯಾನರ್ಸ್’ ಮತ್ತು ‘ಅದ್ದೂರಿ ಲವರ್’ ಚಿತ್ರಗಳಲ್ಲಿ ನಟಿಸಿರುವ ಪ್ರಿಯಾಂಕಾಕುಮಾರ್ ನಾಯಕಿಯಾಗಿ ....

276

Read More...

Ghost.Film Press Meet

Tuesday, March 28, 2023

ಘೋಸ್ಟ್ದಲ್ಲಿ ಅನುಪಮ್ಖೇರ್ ನಟನೆ

      ಬಾಲಿವುಡ್ ನಟ ಅನುಪಮ್‌ಖೇರ್ ‘ಘೋಸ್ಟ್’ ಚಿತ್ರದಲ್ಲಿ ಅಭಿನಯಿಸುತ್ತಾರೆಂದು ಸುದ್ದಿಯಾಗಿತ್ತು. ಅದರಂತೆ ಬೆಂಗಳೂರಿಗೆ ಬಂದು ತಮ್ಮ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾಧ್ಯಮದವರು ಸೆಟ್‌ಗೆ ಭೇಟಿ ನೀಡಿದಾಗ ನಾಯಕ ಶಿವರಾಜ್‌ಕುಮಾರ್ ಅವರೊಂದಿಗಿನ ಮಾತಿನ ಭಾಗದ ಶೂಟಿಂಗ್ ನಡೆಯತ್ತಿತ್ತು. ಬಿಡುವು ಮಾಡಿಕೊಂಡು ತಂಡವು ಮಾತಿಗೆ ಕುಳಿತುಕೊಂಡರು.

255

Read More...

Darbar.Film News

Tuesday, March 28, 2023

ದರ್ಬಾರ್‌ದಲ್ಲಿ ಹಳ್ಳಿ ರಾಜಕೀಯ      ಹಿರಿಯ ಸಾಹಿತಿ, ಸಂಗೀತ ಸಂಯೋಜಕ ಮತ್ತು ನಟ ವಿ.ಮನೋಹರ್ ದೀರ್ಘ ಕಾಲದ ಗ್ಯಾಪ್ ನಂತರ ‘ದರ್ಬಾರ್’ ಎನ್ನುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸತೀಶ್ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಮೊನ್ನೆ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕರು, ಸುಮಾರು ೨೩ ವರ್ಷಗಳ ನಂತರ ನಿರ್ದೇಶನ ಮಾಡಿದ್ದೇನೆ. ಅದಕ್ಕೆ ನಿರ್ಮಾಪಕರೇ ಕಾರಣರಾಗಿರುತ್ತಾರೆ. ಇಂದ್ರಧುನುಷ್ ಮಾಡಿದ ಮೇಲೆ ಏನೇನೋ ಆಯಿತು. ನಂತರ ಧಾರವಾಹಿ, ಸಂಗೀತದ ಮೇಲೆ ಬ್ಯುಸಿ ಆದೆ. ಸಿನಿಮಾರಂಗಕ್ಕೆ ಬರುವ ಮುನ್ನ ಕೆಲ ಪತ್ರಿಕೆಗಳಿಗೆ ಕಾರ್ಟೂನ್ ....

270

Read More...

Yala Kunni.Film News

Monday, March 27, 2023

ವಜ್ರಮುನಿ ಡೈಲಾಗ್ ಚಿತ್ರದ ಶೀರ್ಷಿಕೆ       ಗತಕಾಲದ ಖ್ಯಾತ ಖಳನಟ ವಜ್ರಮುನಿ ಹಲವು ಚಿತ್ರಗಳಲ್ಲಿ ‘ಯಲಾ ಕುನ್ನಿ’ ಎಂಬ ಡೈಲಾಗ್ ಬಳಸುತ್ತಿದ್ದು, ಹೆಚ್ಚು ಪ್ರಸಿದ್ದಿಯಾಗಿತ್ತು. ಈಗ ಇದೇ ಹೆಸರಿನಲ್ಲಿ ಸಿನಿಮಾವೊಂದು ಸೆಟ್ಟೇರಿದೆ. ಮೇರಾ ನಾಮ್ ವಜ್ರಮುನಿ ಎಂಬ ಅಡಿಬರಹವಿದೆ. ಮುಹೂರ್ತ ಸಮಾರಂಭವು ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು. ವಜ್ರಮುನಿ ಕುಟುಂಬದ ಸದಸ್ಯರು ಆಗಮಿಸಿ ತಂಡಕ್ಕೆ ಶುಭಕೋರಿದ್ದು ವಿಶೇಷವೆನಿಸಿತ್ತು. ಲಕ್ಷೀವಜ್ರಮುನಿ ಪ್ರಥಮ ದೃಶ್ಯಕ್ಕೆ ಕ್ಯಾಮಾರಾ ಚಾಲನೆ ಮಾಡಿದರೆ, ಹಿರಿಯ ಪುತ್ರ ವಿಶ್ವನಾಥ್ ಕ್ಲಾಪ್ ಮಾಡಿದರು. ‘ಸಡಗರ’ ನಿರ್ಮಾಣ ಮಾಡಿರುವ ಮಹೇಶ್‌ಗೌಡ್ರು ಬಂಡವಾಳ ....

275

Read More...

PS-2.Film Trailer.News

Wednesday, March 29, 2023

  *‘ಪೊನ್ನಿಯಿನ್ ಸೆಲ್ವನ್-2’ ಟ್ರೇಲರ್ ರಿಲೀಸ್..ಚೋಳಾ ಸಾಮ್ರಾಜ್ಯಕ್ಕಾಗಿ ಮುಂದುವರೆದ ಹೋರಾಟ..*   ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ಐತಿಹಾಸಿಕ ದೃಶ್ಯಕಾವ್ಯ ಪೊನ್ನಿಯೆನ್ ಸೆಲ್ವನ್-2 ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಚೆನ್ನೈನಲ್ಲಿ ನಿನ್ನೆ ಸಂಜೆ ಅದ್ಧೂರಿಯಾಗಿ ಟ್ರೇಲರ್ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಉಳಗನಾಯಗನ್ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದ್ರು. ಟ್ರೇಲರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮಣಿರತ್ನಂ, ಕಾರ್ತಿ, ಐಶ್ವರ್ಯ ರೈ, ವಿಕ್ರಮ್, ತ್ರಿಯ, ಜಯಂರವಿ, ಪ್ರಕಾಶ್ ರೈ, ಶರತ್ ಕುಮಾರ್ ಸೇರಿದಂತೆ ಹಲವು ಸೂಪರ್ ಸ್ಟಾರ್ಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ....

375

Read More...

Appu Katha Gaanam.Video Song

Thursday, March 16, 2023

  *ಅಭಿಮಾನಿ ನಿರ್ಮಾಪಕರಿಂದ ಪುನೀತ್ ಹುಟ್ಟುಹಬ್ಬಕ್ಕೆ  ಅಪ್ಪುಕಥಾಗಾನಂ*       ಅಭಿಮಾನ ಎನ್ನುವುದು ತುಂಬಾ ದೊಡ್ಡದು. ಅದಕ್ಕೆ ಬೆಲೆ ಕಟ್ಟಲಾಗದು. ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ  ವರ್ಷಗಳೇ ಕಳೆದರೂ ಅವರನ್ನು ಆರಾಧಿಸುವ ಅಭಿಮಾನಿಗಳು ಅವರ ಹೆಸರನ್ನು ಆಕಾಶದೆತ್ತರಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಅಂಥ ಮತ್ತೊಬ್ಬ ಅಪ್ಪಟ ಅಭಿಮಾನಿಯೇ ಮಹಿ ಶಿವಶಂಕರ್. ಇವರು ಮೂಲತಃ ಆಂಧ್ರದವರಾದರೂ ಬೆಂಗಳೂರಿನಲ್ಲೇ ತಮ್ಮ  ಜೀವನ ಕಟ್ಟಿಕೊಂಡಿದ್ದಾರೆ. ಮೊದಲಿಂದಲೂ ರಾಜ್ ಕುಟುಂಬದ ಮೇಲೆ ಅಪಾರ ಗೌರವ ಅಭಿಮಾನ ಇಟ್ಟುಕೊಂಡಿದ್ದ ಮಹಿ ಶಿವಶಂಕರ್ ಅಪ್ಪು ಅಗಲಿಕೆಯ ನೋವನ್ನು ಸುಂದರವಾದ ಹಾಡೊಂದರ ಮೂಲಕ ವ್ಯಕ್ತಪಡಿಸಿದ್ದಾರೆ. ಮೂಲತಃ ಇವರೊಬ್ಬ ನಿರ್ಮಾಪಕರೂ ....

370

Read More...

Shivaji Suratkal 2.Film News

Wednesday, March 15, 2023

  *ಬಿಡುಗಡೆಯಾಯಿತು "ಶಿವಾಜಿ ಸುರತ್ಕಲ್ 2" ಚಿತ್ರದ "ಟ್ವಿಂಕಲ್" ಹಾಡು* .    *ಕುತೂಹಲಕಾರಿ ಈ ಚಿತ್ರ ಏಪ್ರಿಲ್ 14 ಬಿಡುಗಡೆ* .   ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ "ಶಿವಾಜಿ ಸುರತ್ಕಲ್ 2" ಚಿತ್ರದ "ಟ್ವಿಂಕಲ್" ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಆಕಾಶ್ ಶ್ರೀವತ್ಸ ಬರೆದಿರುವ ಈ ಹಾಡಿಗೆ ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಇಶಾ ಸುಚಿ ಹಾಗೂ ಜೂಡಾ ಸ್ಯಾಂಡಿ ಹಾಡಿದ್ದಾರೆ.   "ಶಿವಾಜಿ ಸುರತ್ಕಲ್ 1" ಚಿತ್ರವನ್ನು ನಮ್ಮ ಹಾಗೂ ರಾಹುಲ್ ದ್ರಾವಿಡ್ ಕುಟುಂಬದವರು ಇದೇ ಜಾಗದಲ್ಲಿ ಒಟ್ಟಿಗೆ ನೋಡಿದ್ದೆವು. ಈಗ "ಶಿವಾಜಿ ಸುರತ್ಕಲ್ 2" ....

345

Read More...

Kabzaa.Pre Release Event

Tuesday, March 14, 2023

ಕಬ್ಜ ಅಂತಿಮ ಪ್ರಚಾರದಲ್ಲಿ ಸ್ಟಾರ್ ಕಲಾವಿದರು        ‘ಕಬ್ಜ’ ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಕೊನೆ ಹಂತದ ಪ್ರಿ ಇವೆಂಟ್ ಕಾರ್ಯಕ್ರಮವು ಪಂಚತಾರ ಹೋಟೆಲ್‌ದಲ್ಲಿ ಅದ್ದೂರಿಯಾಗಿ ನಡೆಯಿತು.        ನಾನು ನಟಿಸಿದ್ದರೂ ಆರ್.ಚಂದ್ರು ಕನಸಿನ ಕೂಸು. ನಿರ್ದೇಶನದ ವಿಷಯದಲ್ಲಿ ನಾನು ಕೈ ತೂರಿಸಿಲ್ಲ. ಅವರು ಎಷ್ಟು ದೊಡ್ಡ ಮಟ್ಟದಲ್ಲಿ ಕನಸು ಕಂಡರೋ ಅಷ್ಟೇ ಪ್ರಮಾಣದಲ್ಲಿ ಸಿನಿಮಾ ಮಾಡಿ ತೋರಿಸಿದ್ದಾರೆ. ಪ್ರಚಾರ ಕಾರ್ಯವನ್ನು ಅದ್ದೂರಿಯಾಗಿ  ಮಾಡುತ್ತಿದ್ದಾರೆ. ಎಲ್ಲೋ ಒಂದು ಕಡೆ ಸುದೀಪ್ ಬಂದರು. ನಂತರ ಶಿವರಾಜ್‌ಕುಮಾರ್ ಜೊತೆಯಾದರು. ಹೀಗೆ ಇದರಲ್ಲಿ ಹಲವು ವಿಶೇಷತೆಗಳು ....

321

Read More...

Kabzaa.Film News

Sunday, March 12, 2023

ಚಂದ್ರು ಕನಸು ಕಾಣುವುದನ್ನು ನನಸು ಮಾಡಿಕೊಳ್ತಾರೆ – ಉಪೇಂದ್ರ        ‘ಕಬ್ಜ’ ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಮೊನ್ನೆ ನಾಯಕ ಉಪೇಂದ್ರ ಮಾದ್ಯಮದವನ್ನು ಭೇಟಿ ಮಾಡಿ ಚಂದ್ರು ಪರ ಒಂದಷ್ಟು ಹೊಗಳಿ ಸಿನಿಮಾ ಕುರಿತಂತೆ ಮತ್ತಷ್ಟು ಮಾಹಿತಿ ಹರಿಬಿಟ್ಟರು.        ನಾನು ನಟಿಸಿದ್ದರೂ ಆರ್.ಚಂದ್ರು ಕನಸಿನ ಕೂಸು. ನಿರ್ದೇಶನದ ವಿಷಯದಲ್ಲಿ ನಾನು ಕೈ ತೂರಿಸಿಲ್ಲ. ಅವರು ಎಷ್ಟು ದೊಡ್ಡ ಮಟ್ಟದಲ್ಲಿ ಕನಸು ಕಂಡರೋ ಅಷ್ಟೇ ಪ್ರಮಾಣದಲ್ಲಿ ಸಿನಿಮಾ ಮಾಡಿ ತೋರಿಸಿದ್ದಾರೆ. ಪ್ರಚಾರ ಕಾರ್ಯವನ್ನು ಅದ್ದೂರಿಯಾಗಿ  ಮಾಡುತ್ತಿದ್ದಾರೆ. ಎಲ್ಲೋ ಒಂದು ಕಡೆ ಸುದೀಪ್ ....

321

Read More...

Raaja Yoga.Film News

Monday, March 13, 2023

  *ನಾಯಕನಾಗಿ ಭಡ್ತಿಪಡೆದ ಧರ್ಮಣ್ಣ  ರಾಜಯೋಗ ಫಸ್ಟ್ ಲುಕ್ ಅನಾವರಣ*       ಕನ್ನಡ ಚಿತ್ರರಂಗದಲ್ಲಿ ಅದೃಷ್ಟ ಎನ್ನುವುದು ಬಹಳ ಮುಖ್ಯ. ಪ್ರತಿಭೆಯ ಜೊತೆಗೆ ಅದೃಷ್ಟವಿದ್ದರೆ ಮಾತ್ರವೇ ಹೆಸರು ಖ್ಯಾತಿ ಗಳಿಸಲು ಸಾಧ್ಯ. ಅದರ ಜೊತೆ ಯೋಗವೂ ಇರಬೇಕಾಗುತ್ತದೆ. ಹಾಗೇ ಮನುಷ್ಯನ ಜೀವನದಲ್ಲಿ ರಾಜಯೋಗ ಬಂತೆಂಕಮಲದರೆ ಆತ ಮುಟ್ಟಿದ್ದೆಲ್ಲವೂ ಚಿನ್ನ ಎನ್ನುವಂತಾಗುತ್ತದೆ. ಈಗ ಅದೇ ಶೀರ್ಷಿಕೆಯಡಿ ಚಲನಚಿತ್ರವೊಂದು ನಿರ್ಮಾಣವಾಗುತ್ತಿದೆ. ಈ ಚಿತ್ರದ ಮೂಲಕ ಪೋಷಕ ನಟನಾಗಿದ್ದ ಧರ್ಮಣ್ಣ ಕಡೂರು ನಾಯಕನಾಗಿ ಭಡ್ತಿ ಪಡೆಯುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವನ್ನೂ ಪ್ರಾರಂಭಿಸಿ ಒಂದು ಹಂತ ಮುಗಿಸಿಕೊಂಡಿರುವ ಈ ಚಿತ್ರದ ಫಸ್ಟ್ ಲುಕ್ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ....

343

Read More...
Copyright@2018 Chitralahari | All Rights Reserved. Photo Journalist K.S. Mokshendra,