Senapura.Film News

Wednesday, September 20, 2023

  *ಪ್ರಾಮಿಸಿಂಗ್ ಆಗಿದೆ ‘ಸೇನಾಪುರ’ ಟ್ರೇಲರ್..ನವೆಂಬರ್ ನಲ್ಲಿ ಸಿನಿಮಾ ರಿಲೀಸ್*   ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಡೆದ ನೈಜಘಟನೆ ಆಧಾರಿತ ಚಿತ್ರ ಸೇನಾಪುರ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಹಿರಿಯ ಪತ್ರಕರ್ತರಾದ ರಂಗನಾಥ್ ಭಾರದ್ವಾಜ್, ನಟಿ ಪ್ರಿಯಾ ಹಾಸನ್ ಹೊಸಬರ ಪ್ರಯತ್ನಕ್ಕೆ ಸಾಥ್ ಕೊಟ್ಟಿದ್ದಾರೆ.   ಟ್ರೇಲರ್ ಲಾಂಚ್ ಗೆ ವಿಶೇಷ ಅತಿಥಿಯಾಗಿ ಆಗಮಿಸಿದ ಹಿರಿಯ ಪತ್ರಕರ್ತರಾದ ರಂಗನಾಥ್ ಭಾರದ್ವಾಜ್ ಮಾತನಾಡಿ, ಚಿತ್ರತಂಡ ಬಂದು ಕೇಳಿದಾಗ ಸೇನಾಪುರ ಏನೋ ವಿಶೇಷವಾಗಿದೆ. ಬಳಿಕ ಎಲ್ಲಾ ವಿವರಗಳು ಗೊತ್ತಾಯಿತು. ಟ್ರೇಲರ್ ಲಾಂಚ್ ಆಗಿದೆ. ಇಡೀ ತಂಡದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದರು.   ನಿರ್ದೇಶಕ ಗುರು ಸಾವನ್ ಮಾತನಾಡಿ, ಸೇನಾಪುರ ....

305

Read More...

Fighter.Rel Date Launch

Wednesday, September 20, 2023

  *ನೂತನ ವಾಗಿ ಅನಾವರಣಗೊಂಡ ವಿನೋದ್ ಪ್ರಭಾಕರ್ ಅಭಿನಯದ "ಫೈಟರ್ " ಚಿತ್ರದ ಬಿಡುಗಡೆ ದಿನಾಂಕ*                                                 *ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು,ಮಾನವಹಕ್ಕು ಮಹಿಳಾ ಅಧ್ಯಕ್ಷರು,ಅನೇಕ ಚಳುವಳಿ ಹೋರಾಟಗಾರರಿಂದ "ಫೈಟರ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆ* .   ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಫೈಟರ್" ಚಿತ್ರದ ಬಿಡುಗಡೆ ದಿನಾಂಕ ನೂತನವಾಗಿ ಅನಾವರಣವಾಯಿತು. ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ....

325

Read More...

The Vacant House.News

Wednesday, September 20, 2023

  *ಸದ್ದು ಮಾಡ್ತಿವೆ ಎಸ್ತರ್ ನರೋನ್ಹಾ ನಿರ್ದೇಶನದ ಚೊಚ್ಚಲ ಸಿನಿಮಾ ‘ದಿ ವೆಕೆಂಟ್ ಹೌಸ್’ ಹಾಡು*   ಬಹುಭಾಷಾ ನಟಿ ಎಸ್ತರ್ ನರೋನ್ಹಾ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ ‘ದಿ ವೆಕೆಂಟ್ ಹೌಸ್’ ಸಿನಿಮಾದ ಫಸ್ಟ್ ಲುಕ್ ಭಾರಿ ಸದ್ದು ಮಾಡಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಬಿಡುಗಡೆಯಾಗಿರುವ ಮೊದಲ ಹಾಡು ಕೇಳುಗರನ್ನು ಇಂಪ್ರೆಸ್ ಮಾಡುತ್ತಿದೆ. ತಮ್ಮ ನಿರ್ದೇಶನದ ಚೊಚ್ಚಲ ಚಿತ್ರದ ‘ದಿ ವೇಕೆಂಟ್ ಹೌಸ್’ ಬಗ್ಗೆ ನರೋನಾ ಮಾಹಿತಿ ಹಂಚಿಕೊಂಡಿದ್ದಾರೆ.   ಎಸ್ತರ್ ನರೋನ್ಹಾ ....

387

Read More...

Mr & Mrs Manmatha.News

Wednesday, September 20, 2023

  *ಟ್ರೈಲರ್‌ನಲ್ಲಿ ಮನ್ಮಥನ ಲೀಲಾವಿನೋದ*            ಅಂದು ಹಾಸ್ಯನಟ ಕಾಶೀನಾಥ್ ಅವರು ಮನ್ಮಥನ ಪಾತ್ರದಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದರು, ಈಗ ಮಿ.ಅಂಡ್ ಮಿಸಸ್ ಮನ್ಮಥ ಹೆಸರಿನಲ್ಲಿ ಚಿತ್ರವೊಂದು ತಯಾರಾಗಿದ್ದು, ಅದರಲ್ಲಿ ಸುಬ್ರಮಣಿ ಅವರು  ಮನ್ಮಥನಾಗಿ ಕಾಣಿಸಿಕೊಂಡಿದ್ದಾರೆ.  ಸುಬ್ರಮಣಿ ಅವರೇ  ನಿರ್ದೇಶನ ಮಾಡಿರುವ "ಮಿಸ್ಟರ್ ಅಂಡ್ ಮಿಸ್ ಮನ್ಮಥ" ಚಿತ್ರದ ಟ್ರೈಲರ್ ಮತ್ತು ಆಡಿಯೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು, ಇದೊಂದು ಕಾಮಿಡಿ ಹಾಗೂ ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಇರುವ ಚಿತ್ರವಾಗಿದ್ದು, ಮೂರು ದಶಕಗಳಿಂದ ಸೀರಿಯಲ್, ಸಿನಿಮಾ, ನಾಟಕ ಅಂತ ಅಭಿನಯದಲ್ಲಿ ತೊಡಗಿಕೊಂಡಿರುವ ಎ.ಸುಬ್ರಮಣಿ ರಾಮಗೊಂಡನಹಳ್ಳಿ ಅವರು ಈ ಚಿತ್ರದ ....

391

Read More...

13 Film Success Meet

Tuesday, September 19, 2023

  *ಗೆಲುವಿನ ಹಾದಿಯಲ್ಲಿ"13"* ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್,  *ಚಿತ್ರತಂಡಕ್ಕೆ ಹೊಸ ಹುಮ್ಮಸ್ಸು*            ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ "13" ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ ಏರ್ಪಡಿಸಿತ್ತು. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರಾದ ಮಂಜುನಾಥ್ ಗೌಡ, ಕೇಶವಮೂರ್ತಿ, ಮಂಜುನಾಥ ಹೆಚ್.ಎಸ್. ಹಾಜರಿದ್ದು ಚಿತ್ರದ ಗೆಲುವಿನ‌ ಸಂಭ್ರಮ ಹಂಚಿಕೊಂಡರು.    ಆರಂಭದಲ್ಲಿ ರಾಗಣ್ಣ‌ ....

393

Read More...

Bheema.Lyrical Song.News

Monday, September 18, 2023

 

*ಬಿಡುಗಡೆ ಆಯ್ತು ಸ್ಯಾಂಡಲ್ವುಡ್ ಸಲಗನ Psych ಸಾಂಗ್,ಮೇಕಿಂಗ್ ಅಂತೂ ಅದ್ಭುತ*

 

ಸ್ಯಾಂಡಲ್ ವುಡ್ ಸಲಗ,ದುನಿಯಾ ವಿಜಯ್ ರವರ ನಿರ್ದೇಶನದ ಎರಡನೆಯ ಬಹು ನಿರೀಕ್ಷಿತ ಭೀಮ ಚಿತ್ರದ *ಸೈಕ್ ಸಾಂಗ್* ಇವತ್ತು ಬಿಡುಗಡೆಯಾಗಿದ್ದು, ಈ ಹಾಡನ್ನು ರಾಹುಲ್ ಡಿಟ್ಟೋ ಮತ್ತು ಎಂ ಸಿ ಬಿಜ್ಜು ಹಾಡಿದ್ದು  ವಿಶೇಷವಾಗಿದೆ..

ಸ್ವತಃ ರಾಹುಲ್ ಡಿಟ್ಟೋ,ಎಂ ಸಿ ಬಿಜ್ಜು ಮತ್ತು ನಾಗಾರ್ಜುನ ಶರ್ಮಾ ಈ ಮೂವರು ಸೇರಿ ಬರೆದಿರುವ ಸಾಹಿತ್ಯಕ್ಕೆ ಸಂಗೀತ ಮಾಂತ್ರಿಕ ಚಾರಣರಾಜ್ ಮ್ಯೂಸಿಕ್ ನೀಡಿ,ಭೀಮನ ಬಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದರೆ ತಪ್ಪಿಲ್ಲ..

343

Read More...

Haaro Bannada Chitte.News

Sunday, September 17, 2023

 

*ಮಂಜುನಾಥ್ ಹೂಡಲ್,

ಸಾರಥ್ಯದಲ್ಲಿ ಬಂದಿದೆ ಟ್ಯೂನ್ 123 ಆಡಿಯೋ ಕಂಪನಿ*

ಕಲಬುರ್ಗಿ ಮೂಲದ ಮಂಜುನಾಥ್ ಹೂಡಲ್ ರವರ ಕನಸಿನ ಪ್ರಾಜೆಕ್ಟ್ ಗೆ ಇಂದು ದೊಡ್ಡ ಮಟ್ಟದಲ್ಲಿ ಚಾಲನೆ ಸಿಕ್ಕಿದ್ದು,ತಾವು ಅಂದುಕೊಂಡ ಹಾಗೇ ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದಂತಹ ಸಂಗೀತಮಯ ಕೊಡುಗೆಯನ್ನು ಕೊಡುವುದರ ಮೂಲಕ,

ಸಾರ್ಥಕ ಭಾವವನ್ನು ಕಂಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಟ್ಯೂನ್ 123 ಅನ್ನೋ ಮ್ಯೂಸಿಕ್ ಬ್ಯಾಂಕ್ ಕಾಲಿಟ್ಟಿದೆ,ವಿಶಿಷ್ಟ ಹಾಗೂ ವಿನೂತನ ಶೈಲಿಯಲ್ಲಿ ಬಂದಿರುವಂತಹ ಈ ಮ್ಯೂಸಿಕ್ ಬ್ಯಾಂಕ್ ನಿಂದ ರೆಡಿಮೇಡ್ ಇರುವಂತಹ ಟ್ಯೂನ್ಸ್,ಸಾಂಗ್ಸ್ ಹಾಗೂ ಬಿಜಿಎಂ ಗಳನ್ನು ಎಲ್ಲರೂ ಖರೀದಿಸಬಹುದಾಗಿದೆ,

299

Read More...

Gan Ganapati.Album News

Sunday, September 17, 2023

  *ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು "ನಾದ ಯೋಗಿ" ಯೂಟ್ಯೂಬ್ ಚಾನಲ್* .    *ಗಂ ಗಣಪತಿ ಹಾಡಿನ ಮೂಲಕ ನೂತನ ಚಾನಲ್ ಪ್ರಾರಂಭ*   ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು‌. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಚಾಲನೆ ನೀಡಿದರು.  ಗಣಪತಿ ಹಬ್ಬದ ಸಂದರ್ಭದಲ್ಲಿ ಗಣಪತಿಯನ್ನು ಕುರಿತಾದ "ಗಂ ಗಣಪತಿ" ಹಾಡಿನೊಂದಿಗೆ ಚಾನಲ್ ಆರಂಭವಾಗಿದೆ. ಈ ಕುರಿತು ಚಂದನ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ....

325

Read More...

Karnatakada Aliya.News

Saturday, September 16, 2023

  *"ಕರ್ನಾಟಕದ ಅಳಿಯ" ನ ಹಾಡು ನೋಡಿ ಥ್ರಿಲ್ ಆದ "ಮುದ್ದಿನ ಅಳಿಯ"*    *"ತುಳಸಿದಳ" ಬಳಿಕ ಮೂವತ್ತೈದು ವರ್ಷಗಳ ನಂತರ ಕನ್ನಡದಲ್ಲಿ ಮತ್ತೊಮ್ಮೆ ವಾಮಾಚಾರದ ಕುರಿತಾದ ಸಿನಿಮಾ*   " ಮುದ್ದಿನ ಅಳಿಯ" ಚಿತ್ರದ ನಾಯಕ ಶಶಿಕುಮಾರ್ ಅವರು ಬಿಗ ಬಾಸ್ ಖ್ಯಾತಿಯ ಪ್ರಥಮ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ "ಕರ್ನಾಟಕದ ಅಳಿಯ" ಚಿತ್ರದ "ಮನಸಿಗೆ ಹಿಡಿಸಿದನು ಇವನು" ಹಾಡನ್ನು ಬಿಡುಗಡೆ ಮಾಡಿದರು. ಕೆ.ರಾಮನಾರಾಯಣ್ ಈ ಹಾಡನ್ನು ಬರೆದಿದ್ದು, ಪ್ರದ್ಯೋತನ್ ಸಂಗೀತ ನೀಡಿದ್ದಾರೆ‌. ಅದಿತಿ ಸಾಗರ್ ಹಾಡಿದ್ದಾರೆ.   ನಮ್ಮಲ್ಲಿ "ಮುದ್ದಿನ ಅಳಿಯ", " ಗಡಿಬಿಡಿ ಅಳಿಯ" ಹೀಗೆ ಸಾಕಷ್ಟು ಜನ ಅಳಿಯಂದರಿದ್ದೀವಿ. ಈಗ ಪ್ರಥಮ್ "ಕರ್ನಾಟಕದ ಅಳಿಯ" ....

307

Read More...

Arsayyana Prema Prasanga.News

Saturday, September 16, 2023

  *"ಅರಸಯ್ಯನ ಪ್ರೇಮಪ್ರಸಂಗ"ದಲ್ಲಿ ಬಂತು "ಅಯ್ಯಯ್ಯೋ ರಾಮ" ಹಾಡು* .   "ಫ್ರೆಂಚ್ ಬಿರಿಯಾನಿ" , "ಗುರು ಶಿಷ್ಯರು" ಚಿತ್ರದ ಮೂಲಕ ಜನಪ್ರಿಯರಾಗಿರುವ ಮಹಾಂತೇಶ್ ಹಿರೇಮಠ್ ಪ್ರಮುಖ ಪಾತ್ರದಲ್ಲಿ ನಟಿಸಿರುವ "ಅರಸಯ್ಯನ ಪ್ರೇಮಪ್ರಸಂಗ" ಚಿತ್ರಕ್ಕಾಗಿ ಕೃಷ್ಣ ರಿತ್ತಿ ಬರೆದಿರುವ "ಅಯ್ಯಯ್ಯೋ ರಾಮ" ಚಿತ್ರದ ಹಾಡು ಬಿಡುಗಡೆಯಾಗಿದೆ. ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ‌. ಶಂಕರ್ ಭಾರತಿಪುರ ಹಾಡಿದ್ದಾರೆ. ಗ್ರಾಮೀಣ ಸೊಗಡಿನ ಈ ಹಾಡು A2. Music ಮೂಲಕ ಬಿಡುಗಡೆಯಾಗಿ ಜನಪ್ರಿಯವಾಗುತ್ತಿದೆ. ಇತ್ತೀಚೆಗೆ ಈ ಹಾಡನ್ನು ನಟ ನವೀನ್ ಶಂಕರ್ ಹಾಗೂ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ....

324

Read More...

Dvandva.Film News

Saturday, September 16, 2023

 ದ್ವಂದ್ವ ಹಾಡು ಮತ್ತು ಟ್ರೇಲರ್ ಬಿಡುಗಡೆ

     ಹೊಸಬರ ‘ದ್ವಂದ್ವ’ ಚಿತ್ರದಲ್ಲಿ ತಿಲಕ್ ನಾಯಕನಾಗಿ ನಟಿಸಿದ್ದಾರೆ. ಬೆಂಗಳೂರಿನ ಎಲ್.ಭರತ್ ಸಿನಿಮಾಕ್ಕೆ ಕಥೆ,ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕಾಮನ್‌ಮ್ಯಾನ್ ಪ್ರೊಡಕ್ಷನ್ ಅಡಿಯಲ್ಲಿ ಹನೂರು ತಾಲ್ಲೂಕಿನ ಪ್ರದೀಪ್‌ಕೌದಳ್ಳಿ ಬಂಡವಾಳ ಹೂಡುತ್ತಿದ್ದಾರೆ. ಇವರೊಂದಿಗೆ ಹೆಚ್.ಆರ್.ವಿಶ್ವನಾಥ್, ರಾಮುಕೊಣ್ಣಾರ್ ಹಾಗೂ ಮಣಿಕಡಕೊಳ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಹಾಗೂ ಎರಡು ಹಾಡುಗಳ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.

321

Read More...

Young Man.Film News

Saturday, September 16, 2023

  *"ಯಂಗ್ ಮ್ಯಾನ್" ಚಿತ್ರದಲ್ಲಿ ದೇಶಪ್ರೇಮದ ಕಥೆ* .    *ಕನ್ನಡದಲ್ಲಿ ನಿರ್ಮಾಣವಾಯಿತು ಮತ್ತೊಂದು ಸಿಂಗಲ್ ಟೇಕ್ ಚಿತ್ರ* .   ಕನ್ನಡ ಚಿತ್ರರಂಗದಲ್ಲಿ ಹೊಸಪ್ರಯತ್ನಗಳು ನಡೆಯುತ್ತಿರುತ್ತದೆ. ಹೊಸತಂಡದಿಂದ 2 ಗಂಟೆ 38 ನಿಮಿಷಗಳ ಅವಧಿಯ "ಯಂಗ್ ಮ್ಯಾನ್" ಎಂಬ ಚಿತ್ರ ನಿರ್ಮಾಣವಾಗಿದೆ. ಸಿಂಗಲ್ ಟೇಕ್ ನಲ್ಲಿ ಚಿತ್ರೀಕರಣವಾಗಿರುವುದು ಈ ಚಿತ್ರದ ವಿಶೇಷ.  ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.   ನಾನು ಈ ಹಿಂದೆ ಕೆಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಇದು ಮೊದಲ ನಿರ್ದೇಶನದ ಸಿನಿಮಾ. ಚೊಚ್ಚಲ ನಿರ್ದೇಶನದಲ್ಲೇ ಏನಾದರೂ ವಿಶೇಷತೆ ಇರಬೇಕೆಂಬ ಹಂಬಲದಿಂದ ಈ ಚಿತ್ರವನ್ನು ಸಿಂಗಲ್ ....

381

Read More...

Digvijaya.Film News

Saturday, September 16, 2023

  ದಿಗ್ವಿಜಯ ಟ್ರೈಲರ್ ಆಡಿಯೋ ಬಿಡುಗಡೆ        ರೈತರು ಎದುರಿಸುತ್ತಿರುವ  ಸಂಕಷ್ಟಗಳು ಹಾಗೂ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನವನ್ನು  ನಿರ್ದೇಶಕ ದುರ್ಗಾ ಪಿ.ಎಸ್. ಅವರು ತಮ್ಮ ನಿರ್ದೇಶನದ  ದಿಗ್ವಿಜಯ ಚಿತ್ರದ ಮೂಲಕ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರಿನಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ  ದುರ್ಗಾ ಪಿ.ಎಸ್. ಕಳೆದ 18 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. 65ಕ್ಕೂ ಹೆಚ್ಚು ಚಿತ್ರಗಳಿಗೆ ಸಂಕಲನ‌ಮಾಡಿದ್ದು,  ಸೀಯು, ಕರ್ತ ನಂತರ ಇದು ನನ್ನ ನಿರ್ದೇಶನದ  5 ನೇ ಚಿತ್ರ. ಇತ್ತೀಚೆಗೆ ರೈತರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ  ಪರಿಹಾರದ  ಹಣಕ್ಕಾಗಿ ಸೂಸೈಡ್ ....

310

Read More...

Fighter.Film Song.News

Wednesday, September 13, 2023

  *"ಫೈಟರ್" ಚಿತ್ರದ "ಐ ವಾನ ಫಾಲೋ ಯು" ಹಾಡು ಬಿಡುಗಡೆ* .    *ವಿನೋದ್ ಪ್ರಭಾಕರ್ ಅಭಿನಯದ ಫೈಟರ್ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ* .    ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಗುರುರಂಜನ್ ಶೆಟ್ಟಿ(ನಟಿ ಅನುಷ್ಕಾ ಶೆಟ್ಟಿ ಸಹೋದರ), ನಾಗರಾಜ್, ಕೃಷ್ಣಪ್ಪ , ಗೌರೀಶ್ ಹಾಗೂ ಹಿರಿಯ ಪತ್ರಕರ್ತರಾದ ಕೆ.ಎಸ್ ವಾಸು, ....

289

Read More...

Katera.Film News

Monday, September 11, 2023

  *ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ "ಕಾಟೇರ" ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯ* .    *ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶನ* .   ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ "ಕಾಟೇರ" ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.   ನಮ್ಮ ಸಂಸ್ಥೆಯ ನಿರ್ಮಾಣದ "ಕಾಟೇರ" ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ....

335

Read More...

Ravike Prasanga.Film News

Thursday, September 14, 2023

  *"ರವಿಕೆ ಪ್ರಸಂಗ" ಚಿತ್ರದ ಟೈಟಲ್ ಸಾಂಗ್ ಬಿಡುಗಡೆ* .   ಹೆಣ್ಣುಮಕ್ಕಳು ನಿತ್ಯ ಧರಿಸುವ ಸೀರೆ,   ಓಲೆ, ಬಳೆ, ಗೆಜ್ಜೆ ಮುಂತಾದವುಗಳ ಬಗ್ಗೆ ಹಾಡು ಬಂದಿದೆ. ಆದರೆ ರವಿಕೆ ಬಗ್ಗೆ ಈವರೆಗೂ ಯಾವುದೇ ಹಾಡು ಬಂದಿಲ್ಲ. ರವಿಕೆಯ ಬಗೆಗಿನ ಹಾಡು ರವಿಕೆ ಕುರಿತಾಗಿಯೇ ನಿರ್ಮಾಣವಾಗಿರುವ "ರವಿಕೆ ಪ್ರಸಂಗ" ಚಿತ್ರದಲ್ಲಿದೆ. ಈ ಚಿತ್ರಕ್ಕಾಗಿ ಕಿರಣ್ ಕಾವೇರಪ್ಪ ಅವರು ಬರೆದಿರುವ "ರವಿ, ರವಿ, ರವಿಕೆ ಪ್ರಸಂಗ" ಎಂಬ ಟೈಟಲ್ ಸಾಂಗ್ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಈ ಹಾಡಿಗೆ ವಿನಯ್ ಶರ್ಮ ಸಂಗೀತ ನೀಡಿದ್ದು, ಚೈತ್ರ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ ಅವರು ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ....

440

Read More...

Varahachakram.Film News

Wednesday, September 13, 2023

  ವರಾಹಚಕ್ರಂ ಶೀರ್ಷಿಕೆ ಅನಾವರಣ, ಮಂಜು ಮಸ್ಕಲ್ ಮಟ್ಟಿ ನಿರ್ದೇಶನದ ನೂತನ ಚಿತ್ರಕ್ಕೆ ಚಾಲನೆ      ದಶಕದ ಹಿಂದೆ ಮನಸುಗಳ ಮಾತು ಮಧುರ, ಯುಗಪುರುಷ, ಗೌರೀಪುತ್ರ ಚಿತ್ರಗಳನ್ನು ನಿರ್ದೇಶಿಸಿದ್ದ ಮಂಜು ಮಸ್ಕಲ್ ಮಟ್ಟಿ ಅವರು ಬಹಳ ವರ್ಷಗಳ ನಂತರ, ಆಧುನಿಕ ಪಂಚ ಪಾಂಡವರನ್ನಿಟ್ಟುಕೊಂಡು, ವಿಭಿನ್ನ ಕಥಾನಕದೊಂದಿಗೆ ಚಿತ್ರ ನಿರ್ದೇಶನಕ್ಕೆ ಮರಳಿದ್ದಾರೆ. ತಮ್ಮ  ಹೊಸ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿದ್ದರು.    ಹಿರಿಯನಟಿ ಪ್ರೇಮಾ, ಸಾಯಿಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ಈ ಚಿತ್ರದ ಹೆಸರು ’ವರಾಹಚಕ್ರಂ’. ಈ ಚಿತ್ರವನ್ನು ಮನ್ವಂತರಿ ಮೂವಿಮೇಕರ್ಸ್ ಅಡಿಯಲ್ಲಿ ಒಂದಷ್ಟು ಸ್ನೇಹಿತರೆಲ್ಲ ಸೇರಿ ಈ ....

359

Read More...

Parishuddam.Film News

Friday, September 15, 2023

  ಗಂಡ ಹೆಂಡತಿ ಸಂಬಂಧ ಪರಿಶುದ್ಧವಾದುದು        ವಿಭಿನ್ನ ಕಥಾಹಂದರ ಹೊಂದಿರುವ ’ಪರಿಶುದ್ಧಂ’ ಚಿತ್ರಕ್ಕೆ ಆರೋನ್ ಕಾರ್ತಿಕ್‌ವೆಂಕಟೇಶ್ ಕಥೆ, ಸಾಹಿತ್ಯ, ಸಂಗೀತ ಜತೆಗೆ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದು, ನಿರ್ಮಾಣದಲ್ಲಿ ಪಾಲುದಾರನಾಗಿದ್ದೇನೆ. ಮದುವೆ ಅನ್ನುವ ಪದ್ದತಿ ಪರಿಶುದ್ದವಾದದು. ಗಂಡಹೆಂಡತಿ ಸಂಬಂಧದಲ್ಲಿ ಮೂರನೇ ವ್ಯಕ್ತಿ ಪ್ರವೇಶ ಆಗಬಾರದೆಂದು ಸಂದೇಶದಲ್ಲಿ ಹೇಳಲಾಗಿದೆ. ಇದನ್ನು ಕಮರ್ಷಿಯಲ್ ರೀತಿಯಲ್ಲಿ ತೋರಿಸಲಾಗಿದೆ. ನಟಿ ಕಲ್ಪನಾರಂತೆ ಸ್ಪರ್ಶಾರೇಖಾ ತೂಕದ ಪಾತ್ರವನ್ನು ನಿರ್ವಹಿಸಿದ್ದಾರೆ. ಅತಿಥಿಯಾಗಿ ಎಂ.ಡಿ.ಕೌಶಿಕ್ ಕೊನೆ ದೃಶ್ಯದಲ್ಲಿ ಬರಲಿದ್ದು, ಭಾಗ-2ರಲ್ಲಿ ಇವರಿಂದಲೇ ಸಿನಿಮಾವು ಶುರುವಾಗುತ್ತದೆ. ಬೆಂಗಳೂರು, ....

311

Read More...

Ranahaddu.Film News

Wednesday, September 13, 2023

  ರಣಹದ್ದು ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್ ಮೊದಲ ನಾಯಕಿ   ಜಂಬದ ಹುಡುಗಿ ಕೈಯಲ್ಲಿ ’ರಣಹದ್ದು’: ಫಸ್ಟ್ ಲುಕ್ ರಿಲೀಸ್ ಮಾಡಿದ ರಾಕಿಂಗ್ ಸ್ಟಾರ್ ಮೊದಲ ನಾಯಕಿ   'ರಣಹದ್ದು’ ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಜ್ಜಾಗುತ್ತಿರುವ ಮತ್ತೊಂದು ಹೊಸಬರ ಹೊಸ  ಸಿನಿಮಾ. ತಮಿಳು ನಿರ್ದೇಶಕ ಮಾಣಿಕ್ಯ ಜೈ ಸಾರಥ್ಯದಲ್ಲಿ ಮೂಡಿಬಂದ ಸಿನಿಮಾ ಇದಾಗಿದ್ದು ಹೊಸಬರೆ ನಟಿಸಿದ್ದಾರೆ. ಮಾಣಿಕ್ಯ ನಿರ್ದೇಶನದ ಜೊತೆಗೆ ರಣಹದ್ದು ಸಿನಿಮಾದಲ್ಲಿ ನಟಿಸಿದ್ದಾರೆ.   ಮಾಣಿಕ್ಯ ಜೈ ಈಗಾಗಲೇ ತಮಿಳಿನಲ್ಲಿ 2 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಣಹದ್ದು ಕನ್ನಡದ ಮೊದಲ ಸಿನಿಮಾವಾಗಿದೆ. ಇದೀಗ ರಣಹದ್ದು ಚಿತ್ರದ ಫಸ್ಟ್ ಲುಕ್ ಮೂಲಕ ಕನ್ನಡ ....

330

Read More...

Bun Tea.Film News

Tuesday, September 12, 2023

  * ಹದಗೆಟ್ಟಿರುವ ಶಿಕ್ಷಣ ವ್ಯವಸ್ಥೆ ಬಗ್ಗೆ ಹೇಳ್ತಿದ್ದಾರೆ ’ಬನ್ ಟೀ’: ಟ್ರೈಲರ್ ಮೂಲಕ ಗಮನ  ಸೆಳೆಯುತ್ತಿದೆ ಸಿನಿಮಾ   * ಟ್ರೈಲರ್ ಮೂಲಕ ಬಂದ ’ಬನ್ ಟೀ’: ಹದಗೆಟ್ಟಿರುವ ಶಿಕ್ಷಣ ವ್ಯವಸ್ಥೆ ಬಗ್ಗೆ ಹೇಳ್ತಿದೆ ಈ ಸಿನಿಮಾ      * ಬನ್ರಿ ಚಿತ್ರಮಂದಿರಕ್ಕೆ: ಕುಡಿದು ತಿನ್ನೋಣ ’ಬನ್ ಟೀ’     ಸ್ಯಾಂಡಲ್‌ವುಡ್‌ನಲ್ಲಿ ವಾರಕ್ಕೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತವೆ. ಅದರಲ್ಲಿ ಕೆಲವು ಹೊಸಬರ ಹೊಸ ಸಿನಿಮಾಗಳು ಇವೆ. ಇದೀಗ ಮತ್ತೊಂದು ಹೊಸಬರ ಹೊಸ ಸಿನಿಮಾ ರಿಲೀಸ್ ರೆಡಿಯಾಗಿದೆ. ಹೌದು, ’ಬನ್ ಟೀ’ ಎನ್ನುವ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ರಿಲೀಸ್‌ಗೂ ಮೊದಲೇ ಸಿನಿಮಾತಂಡ ಟ್ರೈಲರ್ ಮೂಲಕ ಮಾಧ್ಯಮದ ಮುಂದೆ ಹಾಜರಾಗಿತ್ತು. ....

317

Read More...
Copyright@2018 Chitralahari | All Rights Reserved. Photo Journalist K.S. Mokshendra,