Kari Haida Kari Ajja.News

Friday, January 13, 2023

ಶೂಟಿಂಗ್ ಮುಗಿಸಿದ ಕರಿ ಹೈದ ಕರಿ ಅಜ್ಜ        ತ್ರಿವಿಕ್ರಮ ಸಪಲ್ಯ ನಿರ್ಮಾಣ, ಸುಧೀರ್ ಅತ್ತಾವರ್ ನಿರ್ದೇಶನದ ‘ಕರಿ ಹೈದ ಕರಿ ಅಜ್ಜ’ ಸಿನಿಮಾದ ಚಿತ್ರೀಕರಣವು ಅಂದುಕೊಂಡಂತೆ ಮುಗಿದಿದೆ. ಪವಾಡ ಪುರುಷ ಕೊರಗಜ್ಜ ಜೀವನಧಾರಿತ ಕಥೆಯನ್ನು ಹೊಂದಿದೆ. ಶೂಟಿಂಗ್ ಸಂದರ್ಭದಲ್ಲಿ ಸಾಕಷ್ಟು ಪವಾಡಗಳು ನಡೆದಿದ್ದು, ಎಲ್ಲರ ಅನುಭವಕ್ಕೆ ಬಂದಿದೆ. ಕೊರಗಜ್ಜ ಎಂದು ಕರೆಯುವ ೨೨,೨೩ ವರ್ಷ ಬದುಕಿದ್ದ ತನಿಯ ಅಥವಾ ಕಾಂತಾರ ಎನ್ನುವ ಕರಾವಳಿ ಭಾಗದ ಆದಿವಾಸಿಗಳು ಎನ್ನಬಹುದಾದ ಕೊರಗ ಜನಾಂಗದ ಹುಡುಗ ದೈವತ್ವ ಪಡೆದುಕೊಂಡ ರೋಚಕ ಕಥನ ಇದರಲ್ಲಿದೆ. ಹಾಲಿವುಡ್-ಬಾಲಿವುಡ್ ನೃತ್ಯಸಂಯೋಜಕ ಸುದೀಪ್ ಸೋಪರ್ಕರ್ ದೈವದ ಪಾತ್ರವನ್ನು ....

276

Read More...

Film Dee.News

Friday, January 13, 2023

  *ವಿನಯ್ ನಟಿಸಿ ನಿರ್ದೇಶಿಸಿರುವ ‘ದಿ’ ಸಿನಿಮಾ ಟ್ರೇಲರ್ ರಿಲೀಸ್- ಮಾರ್ಚ್ ನಲ್ಲಿ ಸಿನಿಮಾ ತೆರೆಗೆ*     ‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ‘ದಿ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ‘ದಿ’ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ವಿನಯ್ ತೆರೆ ಮೇಲೆ ಬರ್ತಿದ್ದು ಇಂದು ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿದೆ. ‘ದಿ’ ಚಿತ್ರಕ್ಕೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ ಮಾಹಿತಿ ....

257

Read More...

Praja Rajya.Film News

Thursday, January 12, 2023

ಪ್ರಜಾರಾಜ್ಯದಲ್ಲಿ ಅನ್ನದಾತನ ಹಾಡು

       ವೃತ್ತಿಯಲ್ಲಿ ನ್ಯೂರೋ ಸರ್ಜನ್, ಪ್ರವೃತ್ತಿ ಸಿನಿಮಾ ನಿರ್ಮಾಪಕ ಆಗಿರುವ ಡಾ.ವರದರಾಜ್ ‘ಪ್ರಜಾರಾಜ್ಯ’ ಸಿನಿಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ ಬರೆಯುವ ಜೊತೆಗೆ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ತಾರಗಣದಲ್ಲಿ ಸುಧಾರಾಣಿ, ಸುಧಾಬೆಳವಾಡಿ, ತಬಲನಾಣಿ, ಸಂಪತ್, ಮೈತ್ರೇಯಾ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಉಪೇಂದ್ರ ಹಾಡಿರುವ ಜೈ ಎಲೆಕ್ಷನ್ ಗೀತೆ ಬಿಡುಗಡೆಯಾಗಿದ್ದು ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿದೆ. 

277

Read More...

Modala Male.Film News

Monday, January 09, 2023

ನವ ನಾಯಕಿಯರಿಗೆ ಒಬ್ಬರೇ ನಾಯಕ

       ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಮೊದಲ ಮಳೆ’ ಚಿತ್ರಕ್ಕೆ ರಾಜನರಸಿಂಹ ನಾಯಕ ಮತ್ತು ನಿರ್ಮಾಪಕ. ಇವರಿಗೆ ಒಂಬತ್ತು ನಾಯಕಿಯರು ಇರುವುದು ವಿಶೇಷ.  ಕಥೆ ಬರೆದು ನಿರ್ದೇಶನ ಮಾಡಿರುವುದು ರಾಜಶರಣ್. ಯಾವ ಹುಡುಗಿಯೂ ಇಷ್ಟಪಡದಂಥ ರೂಪವುಳ್ಳ ಹುಡುಗನೊಬ್ಬ ಮದುವೆಯಾಗಲು ಹೊರಟಾಗ ಎದುರಾಗುವ ಸನ್ನಿವೇಶಗಳನ್ನು ಕಟ್ಟಿಕೊಂಡು ಅದನ್ನು ಹಾಸ್ಯದ ಮೂಲಕ ತೋರಿಸಲಾಗಿದೆ. ಜತೆಗೆ ಮರ್ಡರ್ ಮಸ್ಟ್ರಿ ಹಾರರ್ ಇರಲಿದೆ. ಮಮತಾಗೌಡ, ಸಾಹಿತ್ಯ, ಉಷಾ, ಪ್ರಿಯಾಶೆಟ್ಟಿ ಮುಂತಾದವರು ಇದ್ದಾರೆ.

278

Read More...

Paramvah.Film News

Wednesday, January 11, 2023

ವೀರಗಾಸೆ ಕುರಿತಾದ ಪರಂವ       ಹೊಸಬರ ‘ಪರಂವ’ ಸಿನಿಮಾವು ಸದ್ದಿಲ್ಲದೆ ಚಿತ್ರೀಕರಣ ಮುಗಿಸಿ ಈಗ ಪ್ರಚಾರಕಾರ್ಯವನ್ನು ಶುರು ಮಾಡಿಕೊಂಡಿದೆ. ಟೀಸರ್ ಬಿಡುಗಡೆ ಮಾಡಿದ ಡಾರ್ಲಿಂಗ್ ಕೃಷ್ಣ ತಂಡಕ್ಕೆ ಶುಭ ಹಾರೈಸಿದರು. ನಿರ್ದೇಶಕ ಸಂತೋಷ್ ಹೇಳುವಂತೆ ನಾಟಕ, ಸಿನಿಮಾ ನೋಡುತ್ತಾ ಬೆಳೆದವನು. ಆರ್ಯನ್ ಚಿತ್ರದ ಮೂಲಕ ತಂತ್ರಜ್ಘನಾಗಿ ಪಾದಾರ್ಪಣೆ ಮಾಡಿದೆ. ಗೆಳಯ ಪ್ರೇಮ್ ಅವರೊಂದಿಗೆ ಸೇರಿಕೊಂಡು ಒಳ್ಳೆಯ ಕಥೆ ಮಾಡಿಕೊಂಡೆವು. ಸುಮಾರು ೨೦೦ ಜನ ಹಣ ಹಾಕಿದ್ದಾರೆ. ಒಂಥರ ಕ್ರೌಡ್ ಫಂಡಿಂಗ್ ಎನ್ನಬಹದು.  ತುಮಕೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ. ವೀರಗಾಸೆಯನ್ನೆ ವೃತ್ತಿಯನ್ನಾಗಿ ಬಳಸಿಕೊಂಡ ಕುಟುಂಬದ ಕಥೆಯು ಇಂದಿನ ಯುವ ಜನಾಂಗದ ಜೀವನ ....

275

Read More...

Ragini Dwivedi.Bollywood.news

Wednesday, January 11, 2023

ಬಾಲಿವುಡ್ ಸಿನಿಮಾದಲ್ಲಿ ರಾಗಿಣಿ

      ಚಂದನವನದಲ್ಲಿ ತಮ್ಮದೆ ಛಾಪನ್ನು ಮೂಡಿಸಿಕೊಂಡು ತುಪ್ಪದ ರಾಣಿ ಎಂದೇ ಖ್ಯಾತರಾಗಿರುವ ರಾಗಿಣಿ ಮೊದಲ ಬಾರಿ ಹಿಂದಿ ಚಿತ್ರದಲ್ಲಿ ನಟಿಸುತ್ತಿದ್ದಾರೆ.  ಈಗಾಗಲೇ  ಒಂದು ಹಂತದ ಚಿತ್ರೀಕರಣವು ಲಂಡನ್‌ದಲ್ಲಿ ಮುಗಿದಿದೆ. ಇದರನ್ವಯ ಮಾದ್ಯಮದವರನ್ನು ಭೇಟಿ ಮಾಡಿ ಅನುಭವಗಳನ್ನು ಹಂಚಿಕೊಂಡಿದ್ದಾರೆ.

281

Read More...

Raghavendra Chitravani Awards

Sunday, January 15, 2023

  ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 47ನೇ ವಾರ್ಷಿಕೋತ್ಸವ 21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ   ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿರುವುದು ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಈ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ, ಈ ಸುಧೀರ್ಘ ಯಾನಕ್ಕೆ ಕಾರಣಕರ್ತರಾಗಿದ್ದ ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠವನ್ನು ಆರಂಭಿಸಿದ್ದರು. ಕೇವಲ ಎರಡು ಪ್ರಶಸ್ತಿಗಳಿಂದ ....

376

Read More...

Paristhithi.Film News

Tuesday, January 10, 2023

  *ತೆರೆಯ ಮೇಲೆ ಚಿತ್ರಕಲಾವಿದನ "ಪರಿಸ್ಥಿತಿ"..*             ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಜೀವನದಲ್ಲಿ ಅನೇಕ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ಕೆಲ ಪರಿಸ್ಥಿತಿಗಳನ್ನು ನಿಭಾಯಿಸಲು ಆ ವ್ಯಕ್ತಿ ಅಥವಾ ಆತನ ಸುತ್ತಲೂ ಇರುವ ಜನ ತೆಗೆದುಕೊಳ್ಳುವ ನಿರ್ಧಾರಗಳು ಆತನ ಜೀವನದ ದಿಕ್ಕನ್ನೇ ಬದಲಾಯಿಸಬಹುದು.  ಅದೇರೀತಿ ರಸ್ತೆಯಲ್ಲಿ ಚಿತ್ರಬಿಡಿಸುತ್ತ ಜೀವನ ಸಾಗಿಸುವ ಕಲಾವಿದನೊಬ್ಬನ ಜೀವನದಲ್ಲಿ ಎದುರಾದ "ಪರಿಸ್ಥಿತಿ"ಯನ್ನು ಹೇಳುವ ಚಿತ್ರವೇ "ಪರಿಸ್ಥಿತಿ". "ಹಾರ್ಟ್ ಬೀಟ್" ಸೇರಿದಂತೆ  ಸಾಕಷ್ಟು ಪ್ರಸಿದ್ಧ ಚಿತ್ರಗಳಿಗೆ  ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿರುವ ಆರ್.ಎಸ್. ಗಣೇಶ್ ನಾರಾಯಣ್ ಈ ಚಿತ್ರದ ಮೂಲಕ ....

279

Read More...

Ondolle Love Story.News

Tuesday, January 10, 2023

ಹೊಸಬರ ಒಂದೊಳ್ಳೆ ಲವ್ ಸ್ಟೋರಿ         ಹೊಸ ಪ್ರತಿಭೆಗಳು ಸೇರಿಕೊಂಡು ಸಿದ್ದಪಡಿಸಿರುವ ‘ಒಂದೊಳ್ಳೆ ಲವ್ ಸ್ಟೋರಿ’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ನಡೆಯಿತು. ಅನಿವಾಸಿ ಭಾರತೀಯ ಮೈಸೂರಿನ ನಿರಂಜನ್‌ಬಾಬು ಪಿನಕಿನ್ ಸಿನಿಮಾಸ್ ಬ್ಯಾನರ್‌ನಡಿಯಲ್ಲಿ ನಿರ್ಮಾಣ ಮಾಡಿ, ನಾಯಕನ ತಂದೆ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇವರು ಅಮೇರಿಕಾದಲ್ಲಿದ್ದರೂ ಕನ್ನಡ ಭಾಷೆಯ ಅಭಿಮಾನದಿಂದ ಹಲವಾರು ಸಮಾಜ ಸೇವೆಗಳನ್ನು ಮಾಡುತ್ತಾ, ಇಂದು ಅಮೆಜಾನ್‌ದಲ್ಲಿ ಕನ್ನಡ ಚಿತ್ರಗಳು ಪ್ರಸಾರಗೊಳ್ಳಲು ಮೂಲ ಕಾರಣಕರ್ತರಾಗಿರುತ್ತಾರೆ. ಈಗಾಗಲೇ ಶಿವರಾಜ್‌ಕುಮಾರ್, ....

249

Read More...

Film 13.Film News

Tuesday, January 10, 2023

  13  ಶೂಟಿಂಗ್ ಮುಗಿಸಿದ     ಸಾಹಸಗಾಥೆ....!      ಈ ಹಿಂದೆ  ಪಲ್ಲಕ್ಕಿ, ಅಮೃತವಾಹಿನಿಯಂಥ ಚಿತ್ರಗಳನ್ನು ನಿರ್ದೇಶಿಸಿದ ಕೆ.ನರೇಂದ್ರಬಾಬು ಅವರ ನಿರ್ದೇಶನದಲ್ಲಿ,  ರಾಘವೇಂದ್ರ ರಾಜ್‌ಕುಮಾರ್‌, ಶ್ರುತಿ, ಪ್ರಮೋದ್ ಶೆಟ್ಟಿ ಅಭಿನಯಿಸಿರುವ ಚಿತ್ರ ‘13’  ಯುವಿ ಪ್ರೊಡಕ್ಷನ್ ಅಡಿಯಲ್ಲಿ ಈ ಚಿತ್ರವನ್ನು ಸಂಪತ್‌ ಕುಮಾರ್‌, ಮಂಜುನಾಥ್‌, ಮಂಜುನಾಥಗೌಡ ಸೇರಿ ನಿರ್ಮಿಸುತ್ತಿದ್ದಾರೆ.  ರಾಘವೇಂದ್ರ ರಾಜ್‌ಕುಮಾರ್‌ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಹಾಗೂ  ಟೀ ಅಂಗಡಿ ನಡೆಸುವ ಸಾಯಿರಾಬಾನು  ಎಂಬ ಮುಸ್ಲಿಂ  ಮಹಿಳೆಯ ಪಾತ್ರದಲ್ಲಿ ಶ್ರುತಿ ಅವರು ನಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ನಡದೆ ಒಂದು ನೈಜ ಘಟನೆಯನ್ನು ....

247

Read More...

Mandya Haida.News

Tuesday, January 10, 2023

  ಮಂಡ್ಯ ಹೈದನಾದ ಅಭಯ್           ಯುವನಟ ಅಭಯ್ ಚಂದ್ರಶೇಖರ್  ವಿಭಿನ್ನ  ಪ್ರೇಮಕಥೆಯುಳ್ಳ ಮನಸಾಗಿದೆ  ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಿದ್ದರು. ಈಗವರು ಮತ್ತೊಂದು ಚಿತ್ರದ ಮೂಲಕ ಎಂಟ್ರಿ ಕೊಡುತ್ತಿದ್ದಾರೆ. ಮಂಗಳವಾರ ಅಭಯ್ ಹುಟ್ಟುಹಬ್ಬ. ಇದೇ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಚಿತ್ರದ ಹೆಸರು ಮಂಡ್ಯಹೈದ. ಈ ಚಿತ್ರವನ್ನು ಅಭಯ್ ತಂದೆ  ಚಂದ್ರಶೇಖರ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ, ಅಲ್ಲದೆ  ಈ ಚಿತ್ರಕ್ಕೆ ವಿ. ಶ್ರೀಕಾಂತ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ಇದೇ ತಿಂಗಳ ೧೮ರಂದು ಈ ಚಿತ್ರದ ಮುಹೂರ್ತ ಕಾರ್ಯಕ್ರಮ  ಬಂಡೆ ಮಾಂಕಾಳಮ್ಮ ದೇವಸ್ಥಾನದಲ್ಲಿ  ....

269

Read More...

Vairam.Film News

Monday, January 09, 2023

  *ವೈರಂ ಚಿತ್ರದ ಟೀಸರ್ ಬಿಡುಗಡೆ*        ಒಬ್ಬ ಆಂಗ್ರಿ ಯಂಗ್ ಮ್ಯಾನ್ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ ಚಿತ್ರ ವೈರಂ.    ಹಿರಿಯನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್ ಅಭಿನಯದ ದ್ವಿತೀಯ ಚಿತ್ರವೂ ಇದಾಗಿದ್ದು, ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ.  ನಟ ದೇವರಾಜ್, ಚಂದ್ರಕಲಾ ದೇವರಾಜ್ ಹಾಗೂ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.    ಟೀಸರ್ ಬಿಡುಗಡೆ ಮಾಡಿದ ದೇವರಾಜ್ ಅವರು ಮಾತನಾಡುತ್ತಾ,  ಕನ್ನಡ ಚಿತ್ರರಂಗ ಈಗ ಮತ್ತೆ ಬ್ಯುಸಿಯಾಗಿದೆ. ಇಂತಹ  ಸಮಯದಲ್ಲಿ ನನ್ನ ಮಗನ 2ನೇ  ಸಿನಿಮಾ ಬರುತ್ತಿದೆ. ನಿರ್ದೇಶಕ ಸಾಯಿಶಿವನ್  ಒಳ್ಳೆಯ ಸಿನಿಮಾ ಮಾಡಿದ್ದಾರೆ. ಚಿತ್ರದ ಹಾಡುಗಳನ್ನು ....

251

Read More...

Suraari.Film News

Monday, January 09, 2023

ಸುರಪಾನ ಸೇವಿಸುವವನು ಸುರಾರಿ

       ಕನ್ನಡ ಅಲ್ಲದೆ ಹಿಂದಿ,ತೆಲುಗು ಮತ್ತು ತಮಿಳು ಭಾಷೆಯಲ್ಲಿ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಸುರಾರಿ’ ಚಿತ್ರದ ಟೀಸರ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.  ರಚನೆ,ಚಿತ್ರಕಥೆ,ಸಂಭಾಷಣೆ,ನಿರ್ದೇಶನ ಹಾಗೂ ನಾಯಕನಾಗಿ ಅಭಿನಯಿಸಿರುವುದು ವಿಶಾಲಜಯ. ಐರಿಸ್ ಸ್ಟುಡಿಯೋ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ.

270

Read More...

Agodella Olledakke.News

Monday, January 09, 2023

ಆಗೋದೆಲ್ಲಾ ಒಳ್ಳೇದಕ್ಕೆ ಹಾಡುಗಳ ಬಿಡುಗಡೆ

         ಗಿನ್ನಿಸ್ ದಾಖಲೆಯ ‘ದರ್ಪಣ’ ಮತ್ತು ಬಿಡುಗಡೆಯಾಗಬೇಕಾದ ‘ಪರಿಶುದ್ದಂ’ ಚಿತ್ರಗಳನ್ನು ನಿರ್ದೇಶನ ಮಾಡಿರುವ ಆರೋನ್ ಕಾರ್ತಿಕ್ ವೆಂಕಟೇಶ್ ಈಗ ‘ಆಗೋದೆಲ್ಲಾ ಒಳ್ಳೇದಕ್ಕೆ’ ಸಿನಿಮಾಕ್ಕೆ ರಚನೆ, ಚಿತ್ರಕಥೆ, ನಾಲ್ಕು ಹಾಡುಗಳಿಗೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಸೀಗೆಹಳ್ಳಿಯ ಎ.ಎಸ್.ಲೋಹಿತ್ ಅವರು ಬಿನಿಶಾ ಕ್ರಿಯೇಶನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

272

Read More...

5D.Film Press Meet

Sunday, January 08, 2023

  ೫ಡಿ ಲಿರಿಕಲ್ ಸಾಂಗ್ ಬಿಡುಗಡೆ,  ಬ್ಲಡ್ ಮಾಫಿಯಾ ಸುತ್ತ ನಡೆಯೋ ಕಥೆ        ಕನ್ನಡ ಚಿತ್ರರಂಗಕ್ಕೆ ಹಲವಾರು ಯಶಸ್ವೀ ಚಲನಚಿತ್ರಗಳನ್ನು ಕೊಟ್ಟಂಥ ನಿರ್ದೇಶಕ  ಎಸ್.ನಾರಾಯಣ್ ಬಹಳ ದಿನಗಳ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಿಸಿರುವ ಚಿತ್ರ 5ಡಿ. ನಾರಾಯಣ್ ಅವರು ತಮ್ಮ೩೦ ವರ್ಷಗಳ ಅನುಭವವನ್ನು ಈ ಸಿನಿಮಾ ಮೇಲೆ  ಹಾಕಿದ್ದಾರೆ.  1ಟು 100 ಡ್ರೀಮ್ ಮೂವೀಸ್ ಲಾಂಚನದಲ್ಲಿ ಸ್ವಾತಿ ಕುಮಾರ್ ಅವರು ಈ ಚಿತ್ರವನ್ನು ನಿರ್ಮಿಸಿದ್ದು,  ಚಿತ್ರದಲ್ಲಿ ನಟ ಆದಿತ್ಯ,  ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಪಿಸು ಪಿಸು ಮಾತು ಹಾಗೂ ಅಮ್ಮ ಎಂಬ ಲಿರಿಕಲ್ ಹಾಡನ್ನು ಫಿಲಂ ....

393

Read More...

Garadi.Shooting News

Saturday, January 07, 2023

ಕೊನೆ ಹಂತದಲ್ಲಿ ಗರಡಿ        ಸೌಮ್ಯ ಫಿಲಿಂಸ್ ಹಾಗೂ ಕೌರವ ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ವನಜಾಪಾಟೀಲ್ ನಿರ್ಮಾಣ ಮಾಡುತ್ತಿರುವ ‘ಗರಡಿ’ ಸಿನಿಮಾದ ಕೊನೆ ದಿನದ ಚಿತ್ರೀಕರಣವು ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ಮಾಧ್ಯಮದವರು ಸೆಟ್‌ಗೆ ಭೇಟಿ ನೀಡಿದಾಗ ತಂಡವು ಅನುಭವಗಳನ್ನು ಹಂಚಿಕೊಂಡಿತು.        ನಿರ್ದೇಶಕ ಯೋಗರಾಜಭಟ್ಟರು ಮಾತನಾಡಿ ಇಲ್ಲಿಯವರೆಗೂ ೭೦ ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಕಳೆದ ವರ್ಷ ಶುರುಮಾಡಿದ್ದು ಹೊಸ ವರ್ಷದಲ್ಲಿ ಮುಗಿಯುತ್ತಿದೆ. ಬಹುದೊಡ್ಡ ತಾರಗಣವಿದೆ. ವಿಕಾಸ್ ಚೆನ್ನಾಗಿ ಕಥೆ ಮಾಡಿಕೊಟ್ಟಿದ್ದಾರೆ. ದರ್ಶನ್ ಆರಂಭದಿಂದಲೂ ನಮಗೆ ಪ್ರೋತ್ಸಾಹ ಕೊಡುತ್ತಿದ್ದಾರೆ. ....

334

Read More...

Flamingo Awards.News

Monday, December 26, 2022

  ಪ್ರೇಮ್, ಸಪ್ತಮಿಗೌಡ ಅವರಿಗೆ  ಫ್ಲೆಮಿಂಗೋ ಪ್ರಶಸ್ತಿ            ಕಳೆದ ಹತ್ತು ವರ್ಷಗಳಿಂದ  ಕನ್ನಡ ಚಿತ್ರರಂಗಕ್ಕೆ ಹಲವಾರು ಕಲಾವಿದ, ತಂತ್ರಜ್ಞರನ್ನು ಕೊಡುಗೆಯಾಗಿ ನೀಡಿದ ಫ್ಲೆಮಿಂಗೋ ಸೆಲಬ್ರಟೀಸ್ ವರ್ಲ್ಡ್ ಸಂಸ್ಥೆ ಈಗ ದಶಕದ ಸಂಭ್ರಮದಲ್ಲಿದೆ. ಯುವನಟ ದವನ್ ಸೋಹಾ ಅವರ ಸಾರಥ್ಯದಲ್ಲಿ ಬೆಳೆದುಬಂದಿರುವ ಈ ಸಂಸ್ಥೆಯಲ್ಲಿ ಕನ್ನಡದ ಹಲವಾರು ಹಿರಿಯರು ಕೆಲಸ ಮಾಡಿದ್ದಾರೆ. ಬೂದಾಳು ಕೃಷ್ಣಮೂರ್ತಿ, ರೇಖಾದಾಸ್, ಸರಿಗಮವಿಜಿ, ಆರ್.ಟಿ.ರಮಾ, ಮೋಹನ್ ಮುಂತಾದವರು ಇಲ್ಲಿ ಪ್ರಾಧ್ಯಾಪಕ ರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಸೋಮವಾರ ಈ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ರಾಜಾಜಿನಗರದಲ್ಲಿರುವ ಸಂಸ್ಥೆಯ ಆವರಣದಲ್ಲಿ ನಡೆಯಿತು. ಪ್ರೇಮಂ ....

365

Read More...

O Manase.Film News

Monday, December 26, 2022

  *ತ್ರಿಕೋನ ಪ್ರೇಮಕಥೆಯ "ಓ ಮನಸೇ" ಚಿತ್ರದ ಟೀಸರ್ ಬಿಡುಗಡೆ.*   ಶ್ರೀ ಫ್ರೆಂಡ್ಸ್ ಮೂವೀ ಮೇಕರ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಪ್ರಮುಖಪಾತ್ರದಲ್ಲಿ ನಟಿಸಿರುವ  "ಓ ಮನಸೇ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಈ ಚಿತ್ರದ ಕುರಿತು ಮಾತನಾಡಿದರು.   ನಾನು ಕೊರೋನ ಒಂದನೇ ಅಲೆ ಮುಗಿದ ಮೇಲೆ ನಿರ್ಮಾಪಕರಲೊಬ್ಬರಾದ ರಾಮು ಅವರ ಬಳಿ ಈ ಚಿತ್ರದ ಕಥೆ ಹೇಳಿದೆ. ಅವರಿಗೆ ಕಥೆ ಇಷ್ಟವಾಗಿ, ತಮ್ಮ‌ ಮಿತ್ರರ ಒಡಗೂಡಿ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಆನಂತರ ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಅವರಿಗೆ ಚಿತ್ರದ ಕಥೆ ಹೇಳಲಾಯಿತು. ಅವರು ಸಹ ನಟಿಸಲು ಒಪ್ಪಿದರು. ಸಂಚಿತಾ ....

308

Read More...

Madhupaanada.News

Tuesday, January 03, 2023

  *ಸ್ನೇಹಿತರಿಂದ ಸ್ನೇಹಿತರಿಗಾಗಿ "ಮಧುಪಾನ ದ ಹೊಸಪಾಠ".*    *ಹೊಸವರ್ಷಕ್ಕೆ ಬಂತು ಹೊಸ ಪಾರ್ಟಿ ಸಾಂಗ್.*   ಅವರೆಲ್ಲಾ ಸುಮಾರು ಇಪ್ಪತ್ತಕ್ಕೂ ಅಧಿಕ ವರ್ಷಗಳ ಸ್ನೇಹಿತರು. ಅಂತಹ ಸ್ನೇಹವೃಂದದಿಂದ "ಮಧುಪಾನದ ಹೊಸಪಾಠ" ಎಂಬ ಪಾರ್ಟಿ ಸಾಂಗ್ ಹೊಸವರ್ಷದ ಹೊಸ್ತಿಲಿನಲ್ಲಿ ಬಿಡುಗಡೆಯಾಗಿದೆ. ಈ ಕರಿತು ಆಲ್ಬಂ ಸಾಂಗ್ ತಂಡದ ಸದಸ್ಯರು ಮಾಧ್ಯಮದ ಮುಂದೆ ಮಾಹಿತಿ ನೀಡಿದರು.   ನನಗೆ ಕೆಲವುವರ್ಷಗಳಿಂದ rap singer ಆಗಬೇಕೆಂದು ಕನಸು. ಎಷ್ಟೋ ಜನ ಖ್ಯಾತ rap singers ನನಗೆ ಸ್ಪೂರ್ತಿ. ಇಪ್ಪತ್ತು ವರ್ಷಗಳಾದರೂ ನಾನು ಒಂದು ಆಲ್ಬಂ ಸಾಂಗ್ ಬಿಡುಗಡೆ ಮಾಡಲು ಆಗಿರಲಿಲ್ಲ. ಆನಂತರ ನನ್ನ ಗೆಳೆಯ ದಕ್ಷಿಣಮೂರ್ತಿ ಸಿಗುತ್ತಾರೆ. ಈ ಆಲ್ಬಂ ಸಾಂಗ್ ಮಾಡುವ ವಿಚಾರ ತಿಳಿಸುತ್ತಾರೆ. ಆಗ " ....

278

Read More...

Manku Bhai Foxy Rani.News

Thursday, January 05, 2023

  *ರೂಪೇಶ್ ಶೆಟ್ಟಿ ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಚಿತ್ರದ ಟ್ರೇಲರ್ ರಿಲೀಸ್- ಜನವರಿ 13ಕ್ಕೆ ಸಿನಿಮಾ ಬಿಡುಗಡೆ*     ಗಗನ್. ಎಂ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ಜನವರಿ13ಕ್ಕೆ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ಬಿಗ್ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ, ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ಗೀತಾ ಭಾರತಿ, ಪಂಚಮಿ ರಾವ್ ಮುಖ್ಯ ಭೂಮಿಕೆಯ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಇದೇ ಮೊದಲ ಬಾರಿಗೆ ಮಾಧ್ಯಮದ ಮುಂದೆ ಬಂದಿರುವ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.        ನಿರ್ದೇಶಕ ಗಗನ್. ಎಂ ಮಾತನಾಡಿ ಕಿರುಚಿತ್ರ, ಡಾಕ್ಯುಮೆಂಟರಿ ನಿರ್ದೇಶನ ಮಾಡಿದ್ದೇನೆ. ತುಳು ....

311

Read More...
Copyright@2018 Chitralahari | All Rights Reserved. Photo Journalist K.S. Mokshendra,