Shivajisuratkal 2.Film News

Friday, March 31, 2023

ವೈರಲ್ ಆಯ್ತು ಶಿವಾಜಿ ಸುರತ್ಕಲ್- ಟ್ರೇಲರ್

      ‘ಶಿವಾಜಿ ಸುರತ್ಕಲ್-೨’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಎಲ್ಲಾ ಕಡೆಗಳಿಂದ ಉತ್ತಮ ಪ್ರಶಂಸೆ ಬರುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಾಯಕ ರಮೇಶ್‌ಅರವಿಂದ್ ಶಿವಾಜಿ ಯಾವುದಾದರೂ ಕೇಸ್ ತೆಗೆದುಕೊಂಡರೆ ‘ಒಂದಾ ಜೈಲಿಗೆ’, ‘ಇಲ್ಲವಾ ಸ್ಮಶಾನಕ್ಕೆ’ ಎಂದು ಪ್ರಸಿದ್ದಿ. ಭಾಗ-೨ರಲ್ಲಿ ಆತ ಯಾವ ಕೇಸ್ ತೆಗೆದುಕೊಳ್ಳುತ್ತಾನೆ ಎಂಬ ಕುತೂಹಲಕ್ಕೆ ಸದ್ಯದಲ್ಲೆ ಉತ್ತರ ಸಿಗಲಿದೆ. ಭಾಗ-೧ ಚಿತ್ರವನ್ನು ಇದೇ ಜಾಗದಲ್ಲಿ ರಾಹುಲ್‌ಡ್ರಾವಿಡ್ ಕುಟುಂಬದೊಂದಿಗೆ ಒಟ್ಟಿಗೆ ನೋಡಿದ್ದೇವು. 

313

Read More...

Dildar.Film News

Friday, March 31, 2023

ದಿಲ್‌ದಾರ್ ಪೋಸ್ಟರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್         ‘ಪಡ್ಡೆಹುಲಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಹಿರಿಯ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್.ಕೆ.ಮಂಜು ಅವರ ಮೂರನೇ ಚಿತ್ರ ‘ದಿಲ್‌ದಾರ್’ ಮುಹೂರ್ತ ಸಮಾರಂಭವು ಮೊನ್ನೆಯಷ್ಟೇ ನಡೆಯಿತು. ಡಾ.ರವಿಚಂದ್ರನ್ ಬಲೂನ್‌ಗಳನ್ನು ಒಡೆಯುವುದರ ಮೂಲಕ ಪೋಸ್ಟರ್‌ನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.  ನಾಗತ್ತಿಹಳ್ಳಿ ಚಂದ್ರಶೇಖರ್ ಕ್ಯಾಮಾರ ಚಾಲನೆ ಮಾಡಿದರು. ‘ಬ್ಯಾಡ್ ಮ್ಯಾನರ್ಸ್’ ಮತ್ತು ‘ಅದ್ದೂರಿ ಲವರ್’ ಚಿತ್ರಗಳಲ್ಲಿ ನಟಿಸಿರುವ ಪ್ರಿಯಾಂಕಾಕುಮಾರ್ ನಾಯಕಿಯಾಗಿ ....

299

Read More...

Ghost.Film Press Meet

Tuesday, March 28, 2023

ಘೋಸ್ಟ್ದಲ್ಲಿ ಅನುಪಮ್ಖೇರ್ ನಟನೆ

      ಬಾಲಿವುಡ್ ನಟ ಅನುಪಮ್‌ಖೇರ್ ‘ಘೋಸ್ಟ್’ ಚಿತ್ರದಲ್ಲಿ ಅಭಿನಯಿಸುತ್ತಾರೆಂದು ಸುದ್ದಿಯಾಗಿತ್ತು. ಅದರಂತೆ ಬೆಂಗಳೂರಿಗೆ ಬಂದು ತಮ್ಮ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾಧ್ಯಮದವರು ಸೆಟ್‌ಗೆ ಭೇಟಿ ನೀಡಿದಾಗ ನಾಯಕ ಶಿವರಾಜ್‌ಕುಮಾರ್ ಅವರೊಂದಿಗಿನ ಮಾತಿನ ಭಾಗದ ಶೂಟಿಂಗ್ ನಡೆಯತ್ತಿತ್ತು. ಬಿಡುವು ಮಾಡಿಕೊಂಡು ತಂಡವು ಮಾತಿಗೆ ಕುಳಿತುಕೊಂಡರು.

270

Read More...

Darbar.Film News

Tuesday, March 28, 2023

ದರ್ಬಾರ್‌ದಲ್ಲಿ ಹಳ್ಳಿ ರಾಜಕೀಯ      ಹಿರಿಯ ಸಾಹಿತಿ, ಸಂಗೀತ ಸಂಯೋಜಕ ಮತ್ತು ನಟ ವಿ.ಮನೋಹರ್ ದೀರ್ಘ ಕಾಲದ ಗ್ಯಾಪ್ ನಂತರ ‘ದರ್ಬಾರ್’ ಎನ್ನುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸತೀಶ್ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಮೊನ್ನೆ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕರು, ಸುಮಾರು ೨೩ ವರ್ಷಗಳ ನಂತರ ನಿರ್ದೇಶನ ಮಾಡಿದ್ದೇನೆ. ಅದಕ್ಕೆ ನಿರ್ಮಾಪಕರೇ ಕಾರಣರಾಗಿರುತ್ತಾರೆ. ಇಂದ್ರಧುನುಷ್ ಮಾಡಿದ ಮೇಲೆ ಏನೇನೋ ಆಯಿತು. ನಂತರ ಧಾರವಾಹಿ, ಸಂಗೀತದ ಮೇಲೆ ಬ್ಯುಸಿ ಆದೆ. ಸಿನಿಮಾರಂಗಕ್ಕೆ ಬರುವ ಮುನ್ನ ಕೆಲ ಪತ್ರಿಕೆಗಳಿಗೆ ಕಾರ್ಟೂನ್ ....

290

Read More...

Yala Kunni.Film News

Monday, March 27, 2023

ವಜ್ರಮುನಿ ಡೈಲಾಗ್ ಚಿತ್ರದ ಶೀರ್ಷಿಕೆ       ಗತಕಾಲದ ಖ್ಯಾತ ಖಳನಟ ವಜ್ರಮುನಿ ಹಲವು ಚಿತ್ರಗಳಲ್ಲಿ ‘ಯಲಾ ಕುನ್ನಿ’ ಎಂಬ ಡೈಲಾಗ್ ಬಳಸುತ್ತಿದ್ದು, ಹೆಚ್ಚು ಪ್ರಸಿದ್ದಿಯಾಗಿತ್ತು. ಈಗ ಇದೇ ಹೆಸರಿನಲ್ಲಿ ಸಿನಿಮಾವೊಂದು ಸೆಟ್ಟೇರಿದೆ. ಮೇರಾ ನಾಮ್ ವಜ್ರಮುನಿ ಎಂಬ ಅಡಿಬರಹವಿದೆ. ಮುಹೂರ್ತ ಸಮಾರಂಭವು ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು. ವಜ್ರಮುನಿ ಕುಟುಂಬದ ಸದಸ್ಯರು ಆಗಮಿಸಿ ತಂಡಕ್ಕೆ ಶುಭಕೋರಿದ್ದು ವಿಶೇಷವೆನಿಸಿತ್ತು. ಲಕ್ಷೀವಜ್ರಮುನಿ ಪ್ರಥಮ ದೃಶ್ಯಕ್ಕೆ ಕ್ಯಾಮಾರಾ ಚಾಲನೆ ಮಾಡಿದರೆ, ಹಿರಿಯ ಪುತ್ರ ವಿಶ್ವನಾಥ್ ಕ್ಲಾಪ್ ಮಾಡಿದರು. ‘ಸಡಗರ’ ನಿರ್ಮಾಣ ಮಾಡಿರುವ ಮಹೇಶ್‌ಗೌಡ್ರು ಬಂಡವಾಳ ....

291

Read More...

PS-2.Film Trailer.News

Wednesday, March 29, 2023

  *‘ಪೊನ್ನಿಯಿನ್ ಸೆಲ್ವನ್-2’ ಟ್ರೇಲರ್ ರಿಲೀಸ್..ಚೋಳಾ ಸಾಮ್ರಾಜ್ಯಕ್ಕಾಗಿ ಮುಂದುವರೆದ ಹೋರಾಟ..*   ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ಐತಿಹಾಸಿಕ ದೃಶ್ಯಕಾವ್ಯ ಪೊನ್ನಿಯೆನ್ ಸೆಲ್ವನ್-2 ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಚೆನ್ನೈನಲ್ಲಿ ನಿನ್ನೆ ಸಂಜೆ ಅದ್ಧೂರಿಯಾಗಿ ಟ್ರೇಲರ್ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಉಳಗನಾಯಗನ್ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದ್ರು. ಟ್ರೇಲರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮಣಿರತ್ನಂ, ಕಾರ್ತಿ, ಐಶ್ವರ್ಯ ರೈ, ವಿಕ್ರಮ್, ತ್ರಿಯ, ಜಯಂರವಿ, ಪ್ರಕಾಶ್ ರೈ, ಶರತ್ ಕುಮಾರ್ ಸೇರಿದಂತೆ ಹಲವು ಸೂಪರ್ ಸ್ಟಾರ್ಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ....

406

Read More...

Appu Katha Gaanam.Video Song

Thursday, March 16, 2023

  *ಅಭಿಮಾನಿ ನಿರ್ಮಾಪಕರಿಂದ ಪುನೀತ್ ಹುಟ್ಟುಹಬ್ಬಕ್ಕೆ  ಅಪ್ಪುಕಥಾಗಾನಂ*       ಅಭಿಮಾನ ಎನ್ನುವುದು ತುಂಬಾ ದೊಡ್ಡದು. ಅದಕ್ಕೆ ಬೆಲೆ ಕಟ್ಟಲಾಗದು. ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ  ವರ್ಷಗಳೇ ಕಳೆದರೂ ಅವರನ್ನು ಆರಾಧಿಸುವ ಅಭಿಮಾನಿಗಳು ಅವರ ಹೆಸರನ್ನು ಆಕಾಶದೆತ್ತರಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಅಂಥ ಮತ್ತೊಬ್ಬ ಅಪ್ಪಟ ಅಭಿಮಾನಿಯೇ ಮಹಿ ಶಿವಶಂಕರ್. ಇವರು ಮೂಲತಃ ಆಂಧ್ರದವರಾದರೂ ಬೆಂಗಳೂರಿನಲ್ಲೇ ತಮ್ಮ  ಜೀವನ ಕಟ್ಟಿಕೊಂಡಿದ್ದಾರೆ. ಮೊದಲಿಂದಲೂ ರಾಜ್ ಕುಟುಂಬದ ಮೇಲೆ ಅಪಾರ ಗೌರವ ಅಭಿಮಾನ ಇಟ್ಟುಕೊಂಡಿದ್ದ ಮಹಿ ಶಿವಶಂಕರ್ ಅಪ್ಪು ಅಗಲಿಕೆಯ ನೋವನ್ನು ಸುಂದರವಾದ ಹಾಡೊಂದರ ಮೂಲಕ ವ್ಯಕ್ತಪಡಿಸಿದ್ದಾರೆ. ಮೂಲತಃ ಇವರೊಬ್ಬ ನಿರ್ಮಾಪಕರೂ ....

391

Read More...

Shivaji Suratkal 2.Film News

Wednesday, March 15, 2023

  *ಬಿಡುಗಡೆಯಾಯಿತು "ಶಿವಾಜಿ ಸುರತ್ಕಲ್ 2" ಚಿತ್ರದ "ಟ್ವಿಂಕಲ್" ಹಾಡು* .    *ಕುತೂಹಲಕಾರಿ ಈ ಚಿತ್ರ ಏಪ್ರಿಲ್ 14 ಬಿಡುಗಡೆ* .   ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ "ಶಿವಾಜಿ ಸುರತ್ಕಲ್ 2" ಚಿತ್ರದ "ಟ್ವಿಂಕಲ್" ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಆಕಾಶ್ ಶ್ರೀವತ್ಸ ಬರೆದಿರುವ ಈ ಹಾಡಿಗೆ ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಇಶಾ ಸುಚಿ ಹಾಗೂ ಜೂಡಾ ಸ್ಯಾಂಡಿ ಹಾಡಿದ್ದಾರೆ.   "ಶಿವಾಜಿ ಸುರತ್ಕಲ್ 1" ಚಿತ್ರವನ್ನು ನಮ್ಮ ಹಾಗೂ ರಾಹುಲ್ ದ್ರಾವಿಡ್ ಕುಟುಂಬದವರು ಇದೇ ಜಾಗದಲ್ಲಿ ಒಟ್ಟಿಗೆ ನೋಡಿದ್ದೆವು. ಈಗ "ಶಿವಾಜಿ ಸುರತ್ಕಲ್ 2" ....

364

Read More...

Kabzaa.Pre Release Event

Tuesday, March 14, 2023

ಕಬ್ಜ ಅಂತಿಮ ಪ್ರಚಾರದಲ್ಲಿ ಸ್ಟಾರ್ ಕಲಾವಿದರು        ‘ಕಬ್ಜ’ ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಕೊನೆ ಹಂತದ ಪ್ರಿ ಇವೆಂಟ್ ಕಾರ್ಯಕ್ರಮವು ಪಂಚತಾರ ಹೋಟೆಲ್‌ದಲ್ಲಿ ಅದ್ದೂರಿಯಾಗಿ ನಡೆಯಿತು.        ನಾನು ನಟಿಸಿದ್ದರೂ ಆರ್.ಚಂದ್ರು ಕನಸಿನ ಕೂಸು. ನಿರ್ದೇಶನದ ವಿಷಯದಲ್ಲಿ ನಾನು ಕೈ ತೂರಿಸಿಲ್ಲ. ಅವರು ಎಷ್ಟು ದೊಡ್ಡ ಮಟ್ಟದಲ್ಲಿ ಕನಸು ಕಂಡರೋ ಅಷ್ಟೇ ಪ್ರಮಾಣದಲ್ಲಿ ಸಿನಿಮಾ ಮಾಡಿ ತೋರಿಸಿದ್ದಾರೆ. ಪ್ರಚಾರ ಕಾರ್ಯವನ್ನು ಅದ್ದೂರಿಯಾಗಿ  ಮಾಡುತ್ತಿದ್ದಾರೆ. ಎಲ್ಲೋ ಒಂದು ಕಡೆ ಸುದೀಪ್ ಬಂದರು. ನಂತರ ಶಿವರಾಜ್‌ಕುಮಾರ್ ಜೊತೆಯಾದರು. ಹೀಗೆ ಇದರಲ್ಲಿ ಹಲವು ವಿಶೇಷತೆಗಳು ....

342

Read More...

Kabzaa.Film News

Sunday, March 12, 2023

ಚಂದ್ರು ಕನಸು ಕಾಣುವುದನ್ನು ನನಸು ಮಾಡಿಕೊಳ್ತಾರೆ – ಉಪೇಂದ್ರ        ‘ಕಬ್ಜ’ ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಮೊನ್ನೆ ನಾಯಕ ಉಪೇಂದ್ರ ಮಾದ್ಯಮದವನ್ನು ಭೇಟಿ ಮಾಡಿ ಚಂದ್ರು ಪರ ಒಂದಷ್ಟು ಹೊಗಳಿ ಸಿನಿಮಾ ಕುರಿತಂತೆ ಮತ್ತಷ್ಟು ಮಾಹಿತಿ ಹರಿಬಿಟ್ಟರು.        ನಾನು ನಟಿಸಿದ್ದರೂ ಆರ್.ಚಂದ್ರು ಕನಸಿನ ಕೂಸು. ನಿರ್ದೇಶನದ ವಿಷಯದಲ್ಲಿ ನಾನು ಕೈ ತೂರಿಸಿಲ್ಲ. ಅವರು ಎಷ್ಟು ದೊಡ್ಡ ಮಟ್ಟದಲ್ಲಿ ಕನಸು ಕಂಡರೋ ಅಷ್ಟೇ ಪ್ರಮಾಣದಲ್ಲಿ ಸಿನಿಮಾ ಮಾಡಿ ತೋರಿಸಿದ್ದಾರೆ. ಪ್ರಚಾರ ಕಾರ್ಯವನ್ನು ಅದ್ದೂರಿಯಾಗಿ  ಮಾಡುತ್ತಿದ್ದಾರೆ. ಎಲ್ಲೋ ಒಂದು ಕಡೆ ಸುದೀಪ್ ....

343

Read More...

Raaja Yoga.Film News

Monday, March 13, 2023

  *ನಾಯಕನಾಗಿ ಭಡ್ತಿಪಡೆದ ಧರ್ಮಣ್ಣ  ರಾಜಯೋಗ ಫಸ್ಟ್ ಲುಕ್ ಅನಾವರಣ*       ಕನ್ನಡ ಚಿತ್ರರಂಗದಲ್ಲಿ ಅದೃಷ್ಟ ಎನ್ನುವುದು ಬಹಳ ಮುಖ್ಯ. ಪ್ರತಿಭೆಯ ಜೊತೆಗೆ ಅದೃಷ್ಟವಿದ್ದರೆ ಮಾತ್ರವೇ ಹೆಸರು ಖ್ಯಾತಿ ಗಳಿಸಲು ಸಾಧ್ಯ. ಅದರ ಜೊತೆ ಯೋಗವೂ ಇರಬೇಕಾಗುತ್ತದೆ. ಹಾಗೇ ಮನುಷ್ಯನ ಜೀವನದಲ್ಲಿ ರಾಜಯೋಗ ಬಂತೆಂಕಮಲದರೆ ಆತ ಮುಟ್ಟಿದ್ದೆಲ್ಲವೂ ಚಿನ್ನ ಎನ್ನುವಂತಾಗುತ್ತದೆ. ಈಗ ಅದೇ ಶೀರ್ಷಿಕೆಯಡಿ ಚಲನಚಿತ್ರವೊಂದು ನಿರ್ಮಾಣವಾಗುತ್ತಿದೆ. ಈ ಚಿತ್ರದ ಮೂಲಕ ಪೋಷಕ ನಟನಾಗಿದ್ದ ಧರ್ಮಣ್ಣ ಕಡೂರು ನಾಯಕನಾಗಿ ಭಡ್ತಿ ಪಡೆಯುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವನ್ನೂ ಪ್ರಾರಂಭಿಸಿ ಒಂದು ಹಂತ ಮುಗಿಸಿಕೊಂಡಿರುವ ಈ ಚಿತ್ರದ ಫಸ್ಟ್ ಲುಕ್ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ....

364

Read More...

Prabhutva.Film News

Sunday, March 12, 2023

  *ಮತದಾನದ ಮಹತ್ವ ಸಾರುವ "ಪ್ರಭುತ್ವ" ಚಿತ್ರದ ಟ್ರೇಲರ್ ಗೆ ಭಾರಿ ಮೆಚ್ಚುಗೆ* .    *ಚೇತನ್ ಚಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರ ಸದ್ಯದಲ್ಲೇ ತೆರಗೆ* .   ಇತ್ತೀಚೆಗೆ ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೇ ಹೆಚ್ಚು ಗೆಲುತ್ತಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉತ್ತಮ ಕಥಾಹಂದರ ಹೊಂದಿರುವ "ಪ್ರಭುತ್ವ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚೇತನ್ ಚಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರನ್ನು ರಾಜಕೀಯ ಮುಖಂಡರಾದ ರವೀಂದ್ರ ಅನಾವರಣ ಮಾಡಿದರು. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.    ಪ್ರತಿಯೊಬ್ಬ ಪ್ರಜೆ ಈ ಚಿತ್ರವನ್ನು ನೋಡಬೇಕು. ....

321

Read More...

Satya Hegde Studios.News

Saturday, March 11, 2023

  ಕಿರುಚಿತ್ರ ತಯಾರಕರಿಗೆ ವರದಾನವಾಗುತ್ತಿರುವ ಸತ್ಯ ಹೆಗಡೆ ಸ್ಟುಡಿಯೋಸ್   ಈ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೆ ಸಿದ್ಧವಾಗಿವೆ ವಿಭಿನ್ನವಾದ ಮೂರು ಕಿರುಚಿತ್ರಗಳು   ಸದ್ಯ ಚಂದನವನದಲ್ಲಿ ಯುವ ಪ್ರತಿಭೆಗಳ ಅದೃಷ್ಟ ಪರೀಕ್ಷೆಗೆ ’ಸತ್ಯ ಹೆಗಡೆ ಸ್ಟುಡಿಯೋಸ್’ ವರದಾನವಾಗುತ್ತಿದೆ. ಹೌದು ಛಾಯಾಗ್ರಾಹಕನಾಗಿ ಹೆಸರು ಮಾಡಿರುವ ಸತ್ಯ ಹೆಗಡೆ ’ಸತ್ಯ ಹೆಗಡೆ ಸ್ಟುಡಿಯೋ’ ಹುಟ್ಟುಹಾಕಿ ಹೊಸ ಪ್ರತಿಭೆಗಳಿಗೆ ಬೆನ್ನೆಲುಬಾಗಿ ನಿಂತಿದ್ದು, ಈ ಸಂಸ್ಥೆಯ ಮುಖೇನ ಶಾರ್ಟ್ ಫಿಲ್ಮಗಳನ್ನು ನಿರ್ಮಾಣ ಮಾಡುವ ಜೊತೆಗೆ ಸತ್ಯ ಹೆಗಡೆ ಸ್ಟುಡಿಯೋಸ್ ಯೂಟ್ಯೂಬ್ ಚಾನೆಲ್ ನಲ್ಲಿ ಅವುಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ಯುವಕರು ತಮ್ಮ ನಿರ್ದೇಶಕನಾಗುವ ಕನಸನ್ನು ....

331

Read More...

Hoysala.Film News

Saturday, March 11, 2023

  ಒಳ್ಳೆಯ ಪೊಲೀಸ್ ಸ್ಟೋರಿ ಫೀಲ್ ಕೊಡುವ ಸಿನಿಮಾ ‘ಹೊಯ್ಸಳ’   ಧನಂಜಯ್ 25ನೇ ಚಿತ್ರದಲ್ಲಿದೆ ಬೆಳಗಾವಿಯ ರಗಡ್ ಕಥೆ   ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ನಿರ್ಮಿಸಿರುವ ‘ಹೊಯ್ಸಳ’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಕನ್ನಡ ಭಾಷೆಯಲ್ಲಿಯೇ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್, ಹಾಡುಗಳಿಂದ ಪ್ರೇಕ್ಷಕರ ಹೃದಯ ಗೆದ್ದಿರುವ ’ಹೊಯ್ಸಳ’ ತಂಡದಿಂದ ಸದ್ಯದಲ್ಲಿಯೇ ಟ್ರೇಲರ್ ಕೂಡ ಬಿಡುಗಡೆ ಆಗಲಿದೆ. ಚಿತ್ರದ ಪ್ರಮೋಷನ್ ಜೋರಾಗಿದ್ದು, ನಾಯಕ ಡಾಲಿ ಧನಂಜಯ್ ಉತ್ತರ ಕರ್ನಾಟಕದಲ್ಲಿ ಸಂಚರಿಸುತ್ತಿದ್ದಾರೆ. ಇತ್ತೀಚೆಗೆ ನಡಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ....

355

Read More...

MJ Production House.News

Thursday, March 09, 2023

  *ಸುಸಜ್ಜಿತ ಎಂ.ಜೆ ಅವ್ಯಾನಾ ರೆಸಾರ್ಟ್ ನಲ್ಲಿ ಆರಂಭವಾಯಿತು ಅನಿಲ್ ಕುಮಾರ್ ಸಾರಥ್ಯದ ಎಂ ಜೆ ಪ್ರೊಡಕ್ಷನ್* .    *ನೂತನ ಚಿತ್ರ ನಿರ್ಮಾಣ ಸಂಸ್ಥೆ ಉದ್ಘಾಟನೆಯಲ್ಲಿ ಹಲವು ಚಿತ್ರರಂಗದ ಹಲವು ಗಣ್ಯರು ಭಾಗಿ* .   ಜಿಗಣಿ-ಆನೇಕಲ್ ರಸ್ತೆಯಲ್ಲಿ ಎಂ.ಜೆ ಅವ್ಯಾನಾ ಎಂಬ ಅದ್ಭುತ ರೆಸಾರ್ಟ್ ಇದೆ. ಈ ಸುಂದರ ರೆಸಾರ್ಟ್ ನಲ್ಲಿ ಅನಿಲ್ ಕುಮಾರ್ ಅವರ ಸಾರಥ್ಯದ ಎಂ ಜೆ ಪ್ರೊಡಕ್ಷನ್ ಎಂಬ ನಿರ್ಮಾಣ ಸಂಸ್ಥೆ ಆರಂಭವಾಯಿತು. ಖ್ಯಾತ ನಟ ಶರಣ್, "ಕಾಂತಾರ" ಖ್ಯಾತಿಯ ನಟಿ ಸಪ್ತಮಿ ಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎನ್.ಸುಬ್ರಹ್ಮಣ್ಯ, ನಿರ್ದೇಶಕ ಹರಿ ಸಂತು,‌ ಮುಖೇಶ್ ಕುಮಾರ್, ಸತೀಶ್ ಕುಮಾರ್ ....

329

Read More...

Ondu Sarala Prema Kathe.News

Wednesday, March 08, 2023

  *ವಿನಯ್ ರಾಜ್ ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಪೋಸ್ಟರ್ ರಿಲೀಸ್*     ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.     ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ....

381

Read More...

Nam Nani Maduveya Prasanga.

Monday, March 06, 2023

 

*"ನಮ್ ನಾಣಿ ಮದ್ವೆ ಪ್ರಸಂಗ" ದಲ್ಲಿ ನಗುನೇ ಜಾಸ್ತಿ ಅಂತಾರೆ ಹೇಮಂತ್ ಹೆಗ್ಡೆ*

 

ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನಪ್ರಿಯರಾಗಿರುವ ಹೇಮಂತ್ ಹೆಗ್ಡೆ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ "ನಮ್ ನಾಣಿ ಮದ್ವೆ ಪ್ರಸಂಗ" ಚಿತ್ರದ ಹಾಡೊಂದರ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕ ವಿ.ಮನೋಹರ್ ಹವ್ಯಕ ಭಾಷೆಯ ಈ ಹಾಡನ್ನು ಬಿಡುಗಡೆ ಮಾಡಿದರು. ಹೇಮಂತ್ ಹೆಗ್ಡೆ ಅವರೆ ಬರೆದಿರುವ ಈ ಹಾಡಿಗೆ ರವಿ ಮುರೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ. A2 music ಮ‌ೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

325

Read More...

Hide and Seek.Film News

Monday, March 06, 2023

  ಹೈಡ್ ಅಂಡ್ ಸೀಕ್  ಫಸ್ಟ್ ಲುಕ್ ಬಿಡುಗಡೆ           ಲಕ್ಷ್ಮಣ ಖ್ಯಾತಿಯ ನಟ ಅನೂಪ್ ರೇವಣ್ಣ ನಟಿಸಿರುವ ಹೈಡ್ ಅಂಡ್ ಸೀಕ್ ಚಿತ್ರವು ಸದ್ದಿಲ್ಲದೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿದೆ. ಪುನೀತ್ ನಾಗರಾಜು ಅವರ ನಿರ್ದೇಶನದ ಈ ಚಿತ್ರದಲ್ಲಿ ಅನೂಪ್ ರೇವಣ್ಣ ಒಬ್ಬ ಕಿಡ್ನಾಪರ್  ಆಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೇಕಿಂಗ್ ವೀಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು  ಚಿತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದರೆ, ಮಾಜಿಸಚಿವ ಹೆಚ್.ಎಂ.ರೇವಣ್ಣ ಅವರು  ಮೇಕಿಂಗ್ ವೀಡಿಯೋ ಲಾಂಚ್  ಮಾಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ಎಂ.ರೇವಣ್ಣ ಪುನೀತ್ ....

277

Read More...

Prabhutva.Film News

Friday, March 03, 2023

ಪ್ರಭುತ್ವ ಹಾಡುಗಳ ಸಮಯ

        ರವಿರಾಜ್.ಎಸ್.ಕುಮಾರ್ ನಿರ್ಮಾಣ, ಆರ್.ರಂಗನಾಥ್ ನಿರ್ದೇಶನ ‘ಪ್ರಭುತ್ವ’ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಮತದಾನದ ಮಹತ್ವ ಸಾರುವ ಅಂಶಗಳು ಇರಲಿದೆ. ಇಂಡಿಯನ್ ಪಾಲಿಟಿಕ್ಸ್ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ.  ಚೇತನ್‌ಚಂದ್ರ ನಾಯಕ. ಪಾವನಗೌಡ ನಾಯಕಿ. ಉಳಿದಂತೆ ಶರತ್‌ಲೋಹಿತಾಶ್ವ, ವಿಜಯ್‌ಚೆಂಡೂರು, ಡ್ಯಾನಿ ಮುಂತಾದವರು ನಟಿಸಿದ್ದಾರೆ. 

316

Read More...

Award Khushi Flamingo.News

Saturday, March 04, 2023

  ಫ್ಲೆಮಿಂಗೋ ಸೆಲೆಬ್ರೀಟೀಸ್ ವಲ್ಡ್ ಪ್ರೈ.ಲಿ ಫಿಲಂ ಸಂಸ್ಥೆಗೆ 2023 ರ ಎರೆಡು (2 ) ಪ್ರಶಸ್ತಿಗಳು :-  ನಟಿ ಪೂಜಾ ಹೆಗ್ಡೆ ಯಿಂದ , ಇಂಡಿಯನ್ ಐಕಾನಿಕ್ ಫಿಲಂ ಇನ್ಟಿಟ್ಯೂಟ್ ಆಫ್ ದಿ ಇಯರ್ 2023 ರ ಪ್ರಶಸ್ತಿ ಲಭಿಸಿದೆ , ಬೆಂಗಳೂರು ನಗರದ ಶಾಂಗ್ರಿ ಲಾ ಹೋಟೆಲ್ ನಲ್ಲಿ 25/02/2023 ರ ಶನಿವಾರ ದಂದು , ಪ್ರೈಡ್ ಇಂಡಿಯ ಅವಾರ್ಡ್ಸ್ ರವರು - ಇಂಡಿಯನ್ ಐಕಾನ್ ಅವಾರ್ಡ್ಸ್ 2023 ರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಿದ್ದರು. ಆ ಸಮಾರಂಭದಲ್ಲಿ  ಫ್ಲೆಮಿಂಗೋ ಸೆಲೆಬ್ರೀಟೀಸ್ ವಲ್ಡ್ ಪ್ರೈ.ಲಿ ಫಿಲಂ ಸಂಸ್ಥೆಯ ದಶಕಗಳ ಸಾಧನೆಗೆ , ಡಿಕೇಟ್ ಆಫ್ ಅಚೀವ್ಮೆಂಟ್ ಎಂದು - ನಟಿ ಪೂಜಾ ಹೆಗ್ಡೆ ಅವರು , ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಆದ ದವನ್ ಸೋಹ ಅವರಿಗೆ “ ಇಂಡಿಯನ್ ಐಕಾನಿಕ್ ಫಿಲಂ ಇನ್ಟಿಟ್ಯೂಟ್ ಆಫ್ ದಿ ಇಯರ್ ....

266

Read More...
Copyright@2018 Chitralahari | All Rights Reserved. Photo Journalist K.S. Mokshendra,