Putta Bhaya.news

Saturday, May 20, 2023

ಸ್ವಾತಂತ್ರಪೂರ್ವ ಕಥನ ಪುಟ್ಟ ಭಯ    ಸಾಯಿ ಚಿತ್ರಂ ಪ್ರೊಡಕ್ಸನ್ಸ್ ಲಾಂಛನದಲ್ಲಿ ಜನಾರ್ಧನ ನಾಯಕ್ ನಿರ್ಮಿಸಿರುವ  “ಪುಟ್ಟ ಭಯ” ಮಕ್ಕಳ ಚಿತ್ರವು ಸ್ವಾತಂತ್ರ ಪೂರ್ವ ಕಥೆಯನ್ನು ಹೊಂದಿದೆ. ರಚನೆ,ಚಿತ್ರಕಥೆ,ಸಂಭಾಷಣೆ,ಸಂಗೀತ,ಸಾಹಿತ್ಯ ಮತ್ತು ನಿರ್ದೇಶನವನ್ನು ನವ್ಯ.ಜಿ.ನಾಯಕ್ ನಿರ್ವಹಿಸಿದ್ದಾರೆ. ಕಥೆಯಲ್ಲಿ ಚಿಕ್ಕ ವಯಸ್ಸಿಗೆ ಮದುವೆಯಾದ ದಂಪತಿಗೆ ಹೆಣ್ಣು ಮಗುವೊಂದು ಜನನವಾಗುತ್ತದೆ. ಮುಂದೆ ಒಂದು ಹಂತದಲ್ಲಿ ಮಗುವಿಗೆ ಭಯ ಮೂಡುತ್ತದೆ. ಅದು ಯಾರಿಂದ ಬರುತ್ತದೆ? ಇದಕ್ಕೆ ಕಾರಣ ಏನು? ಹೇಗೆ ಆವರಿಸುತ್ತದೆ? ಯಾವುದರ ಬಗ್ಗೆ ಭಯ ಹುಟ್ಟುತ್ತೆ? ತಾಯಿ ಮಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬಂಥ ವಿಷಯಗಳು ಸನ್ನಿವೇಶದ ಮೂಲಕ ....

333

Read More...

Richie.Movie News

Thursday, May 18, 2023

  *ಕುನಾಲ್ ಗಾಂಜಾವಾಲ ಹಾಡಿರುವ "ರಿಚ್ಚಿ" ಚಿತ್ರದ ಹಾಡು ಬಿಡುಗಡೆ* .    ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ  "ರಿಚ್ಚಿ" ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ "ಕಳೆದು ಹೋಗಿರುವೆ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು.   ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ"ರಿಚ್ಚಿ" ಅವರಿಗಾಗಿ ಬಂದಿದ್ದೇನೆ.  ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು ಪ್ಯಾಥೋ ....

336

Read More...

Matthe Maduve.Film News

Wednesday, May 17, 2023

  *'ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್...?*   ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡರು.     ಇದು ನಿಮ್ಮ ಜೀವನದ ರಿಯಲ್‌ ಲೈಫ್‌ ಸ್ಟೋರಿನಾ? ಟೀಸರ್‌ ನೋಡಿದರೆ ಇದುವರೆಗೂ ನಡೆದ ಘಟನೆಗಳನ್ನೇ ಅಲ್ಲಿ ತೋರಿಸಲಾಗಿದೆ  ಎಂಬ ಮಾಧ್ಯಮಗಳ ....

361

Read More...

Shreemantha.Film News

Tuesday, May 16, 2023

  ಶ್ರೀಮಂತ ಚಿತ್ರದಲ್ಲಿ ಕಿಚ್ಚ ಸುದೀಪ್         ವಿಭಿನ್ನ ಶೈಲಿಯ ಪ್ರಚಾರದಿಂದಲೇ ಸುದ್ದಿಯಾಗಿರುವ ಹಾಸನ್ ರಮೇಶ್ ನಿರ್ದೇಶನದ ಚಿತ್ರ ಶ್ರೀಮಂತ.  ಬಾಲಿವುಡ್ ನಟ ಸೋನು ಸೂದ್  ಚಿತ್ರದಲ್ಲಿ ನಟಿಸಿರುವುದು ಈವರೆಗೆ ಬಿಗ್ ಸಪೋರ್ಟ್ ಆಗಿತ್ತು, ಇದೀಗ ಮತ್ತೊಂದು ಬಿಗ್ ಬ್ರೇಕಿಂಗ್ ನ್ಯೂಸನ್ನು ಚಿತ್ರತಂಡ ಹೊರಹಾಕಿದೆ.  ಅದೇನೆಂದರೆ ಕನ್ನಡ ಚಿತ್ರರಂಗದ ಬಾದ್‌ಶಾ ಕಿಚ್ಚ ಸುದೀಪ್ ಅವರು ಶ್ರೀಮಂತನ ಜೊತೆಯಾಗಿರುವುದು, ಹೌದು, ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಕೂಡ ಇದ್ದಾರೆ. ಇಡೀ ಚಿತ್ರದಲ್ಲಿ  ಅವರ ಪಾತ್ರ ಇರುತ್ತದೆ. ಅದು ಹೇಗೆಂದು ಪ್ರೇಕ್ಷಕರು ಚಿತ್ರಮಂದಿರದಲ್ಲೇ ನೋಡಬೇಕು ಎಂದು ಚಿತ್ರದ ನಿರ್ದೇಶಕ ಹಾಸನ ರಮೇಶ್ ಬಹಳ ದಿನಗಳಿಂದ ಮುಚ್ಚಿಟ್ಟಿದ್ದ ....

300

Read More...

Siren.Film Teaser Launch.News

Monday, May 15, 2023

  *ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು "ಸೈರನ್" ಟ್ರೇಲರ್* .    *ಮೇ 26ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆ*   ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ "ಸೈರನ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್,  ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26ರಂದು ಕೆ.ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌.    ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ....

310

Read More...

Thunturu.Film News

Monday, May 15, 2023

 

*ಆರ್ಯವರ್ಧನ್ ನಿರ್ದೇಶನದ "ತುಂಟರು" ಚಿತ್ರಕ್ಕೆ ಚಾಲನೆ* .

 

 *ಚಿತ್ರದ ಎಲ್ಲಾ ಪಾತ್ರಗಳಲ್ಲೂ ಮಕ್ಕಳೆ ಅಭಿನಯಿಸುತ್ತಿರುವುದು ಈ ಚಿತ್ರದ ವಿಶೇಷ* .

 

ಅನುರಾಗ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಆರ್ಯವರ್ಧನ್ ನಿರ್ದೇಶನದ "ತುಂಟರು" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕೆಂಗೇರಿಯ ನವದುರ್ಗಿ ಶ್ರೀ ಗಂಗಮ್ಮ ಹಾಗೂ ಶ್ರೀ ಸೊಲ್ಲಾಪುರದಮ್ಮನವರ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

332

Read More...

Reethu.Film News

Sunday, May 14, 2023

  ಮಹಿಳಾಪ್ರಧಾನ ರೀತು ಚಿತ್ರಕ್ಕೆ ಚಾಲನೆ        ಕನ್ನಡದಲ್ಲಿ ಕವಿತಾ ಲಂಕೇಶ್, ರೂಪಾ ಅಯ್ಯರ್, ಸುಮನಾ ಕಿತ್ತೂರು ಸೇರಿದಂತೆ ಹಲವಾರು ಮಹಿಳಾ ನಿರ್ದೇಶಕಿಯರಿದ್ದಾರೆ. ಆ ಸಾಲಿಗೆ ಸೇರಿರುವ  ಗೌರಿಶ್ರೀ ಈಗಾಗಲೇ ೨ ಚಿತ್ರಗಳನ್ನು ನಿರ್ದೇಶಿಸಿದ್ದು, ಮೂರನೇ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕಿ, ನಿರ್ಮಾಪಕಿಯೂ ಆದ ಗೌರಿಶ್ರೀ ಕನ್ನಡದಲ್ಲಿ ಸಹ ಕಲಾವಿದೆಯಾಗಿ ಸುಮಾರು ನೂರರಿಂದ ೧೫೦  ಮಹಿಳಾಪ್ರದಾನ ಕಥಾಹಂದರ ಹೊಂದಿರುವ ರೀತು ಹೆಸರಿನ ಆ ಚಿತ್ರದ ಮುಹೂರ್ತ ಸಮಾರಂಭ ಆಡುಗೋಡಿಯ ಪಟಾಲಮ್ಮ ದೇವಸ್ಥಾನದಲ್ಲಿ ನೆರವೇರಿತು. ಪ್ರೇಮಂ ಪೂಜ್ಯಂ, ಜೂಲಿಯೆಟ್-೨ ಖ್ಯಾತಿಯ ಬೃಂದಾ ಆಚಾರ್ಯ ಚಿತ್ರದ ನಾಯಕಿಯಾಗಿದ್ದು, ಮಡೇನೂರು ಮನು, ಪ್ರಫುಲ್ ಸುರೇಂದ್ರ ಹಾಗೂ ಆರ್ಯನ್ ....

324

Read More...

Srinvas Murthy Actor.News

Thursday, May 04, 2023

 

*ಹಿರಿಯ ನಟ ಶ್ರೀನಿವಾಸ ಮೂರ್ತಿ ಅವರಿಗೆ 75. ಬಣ್ಣದ ಬದುಕಿಗೆ 50** .

 

 *ಈ ಸಂದರ್ಭದಲ್ಲಿ ಮೇ 15 , 16 ರವೀಂದ್ರ ಕಲಾಕ್ಷೇತ್ರದಲ್ಲಿ ವಿಶೇಷ ನಾಟಕ ಪ್ರದರ್ಶನ* .

 

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಶ್ರೀನಿವಾಸಮೂರ್ತಿ ಅವರಿಗೆ ಈಗ 75 ವರ್ಷ. ಅವರ ಬಣ್ಣದ ಬದುಕಿಗೆ 50 ವರ್ಷ. ಈ ಎರಡು ಸಂಭ್ರಮಗಳನ್ನು ಸಂಭ್ರಮಿಸಲು ಇದೇ ಮೇ 15 ಹಾಗೂ 16 ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ "ತರಕಾರಿ ಚೆನ್ನಿ" ಹಾಗೂ "ಸದಾರಮೆ ಕಳ್ಳ" ಎಂಬ ಎರಡು ನಾಟಕಗಳನ್ನು ಪ್ರದರ್ಶಿಸಲಾಗುತ್ತಿದೆ. ಈ ಕುರಿತು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

300

Read More...

Pro DG Venkatesh Daughter Wedding

Sunday, May 07, 2023

 

ಕನ್ನಡ ಚಿತ್ರರಂಗದ ಪ್ರಚಾರಕರ್ತ(ಪಿ ಆರ್ ಓ) ಸುಧೀಂದ್ರ ವೆಂಕಟೇಶ್ ಅವರ ಪುತ್ರಿ ಚಿ.ಸೌ. ಚಂದನ‌ ವಿವಾಹ ಚಿ.ರಾ.ಪ್ರಸನ್ನ ಭಾಸ್ಕರ್ ಅವರೊಂದಿಗೆ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ರವಿಚಂದ್ರನ್, ರಮೇಶ್  ಅರವಿಂದ್, ಉಪೇಂದ್ರ, ಧ್ರುವ ಸರ್ಜಾ, ಅಜೇಯ್ ರಾವ್ , ವಿನೋದ್ ಪ್ರಭಾಕರ್, ಹಂಸಲೇಖ ದಂಪತಿ, ಸುಧಾರಾಣಿ, ರಾಗಿಣಿ ದ್ವಿವೇದಿ, ಚಾಂದಿನಿ, ಅಮೂಲ್ಯ, ಸೋನು ಗೌಡ , ಪ್ರಗತಿ ರಿಷಭ್ ಶೆಟ್ಟಿ, ಶ್ರೀನಿವಾಸಮೂರ್ತಿ, ರಮೇಶ್ ಭಟ್, ಧರ್ಮ, ತಬಲ ನಾಣಿ, ಶ್ರೀನಾಥ್,  ಕೀರ್ತಿ ರಾಜ್, ಧರ್ಮ ಕೀರ್ತಿರಾಜ್, ಸಿಹಿಕಹಿ ಚಂದ್ರು,  ಬಿ.ಸುರೇಶ್, ಗುರುದತ್, ರವಿಚೇತನ್ ನಿರ್ಮಾಪಕರಾದ ಸಾ.ರಾ.ಗೋವಿಂದು, 

294

Read More...

Terror.Film Teaser Launch

Thursday, May 04, 2023

  *ಆದಿತ್ಯ ಬರ್ತ್ ಡೇ ಗೆ ಬಿಡುಗಡೆಯಾಯಿತು ‘ಟೆರರ್’ ಚಿತ್ರದ ಟೀಸರ್* .    *ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ನಿರ್ದೇಶಕ - ನಿರ್ಮಾಪಕ ಆರ್ ಚಂದ್ರು* .   ನಟ ಆದಿತ್ಯ ಅಭಿನಯದ ‘ಟೆರರ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಾಯಕ ಆದಿತ್ಯ ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ವಿಶೇಷ ಟೀಸರ್ ಬಿಡುಗಡೆ ಮಾಡಿದೆ‌.  ನಿರ್ದೇಶಕ - ನಿರ್ಮಾಪಕ ಆರ್. ಚಂದ್ರು ‘ಟೆರರ್’ ಚಿತ್ರದ ಟೀಸರ್ ಬಿಡುಗಡೆಗೊಳಿಸಿದರು.   "ಟೆರರ್” ಸಿನಿಮಾದ ಹೆಸರಿನಲ್ಲೆ ಒಂದು ಫೈಯರ್ ಇದೆ. ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ. ಟೀಸರ್ ನಲ್ಲಿಯೇ ‘ಟೆರರ್’ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಆರ್ ಚಂದ್ರು ಹಾರೈಸಿದರು.   ....

321

Read More...

Dheera Samrat.Film News

Sunday, April 30, 2023

ಹೊಸಬರನ್ನು ಬೆಳೆಸುವುದು ನಮ್ಮಲ್ಲರ ಕರ್ತವ್ಯವಾಗಿದೆ – ಧ್ರುವಸರ್ಜಾ        ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಧೀರಸಾಮ್ರಾಟ್’ ಚಿತ್ರವು ತೆರೆಗೆ ಬರುವ ಹಂತ ತಲುಪಿದೆ. ಪ್ರಚಾರದ ಸಲುವಾಗಿ ‘ಏನ್ ಚಂದ ಕಾಣಿಸ್ತಾವಳೆ’ ಸಾಲಿನ ಸಾಂಗ್ ಅನಾವರಣ ಸಮಾರಂಭ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯಿತು. ಆಕ್ಷನ್ ಪ್ರಿನ್ಸ್ ಧ್ರುವಸರ್ಜಾ ಸರಿಯಾದ ಸಮಯಕ್ಕೆ ಹಾಜರಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.        ಸುಮಾರು ಒಂದೂವರೆ ದಶಕಕ್ಕೂ ಹೆಚ್ಚು ಕಾಲ ವಾಹಿನಿಯಲ್ಲಿ ನಿರೂಪಕ, ಕಾರ್ಯಕ್ರಮದ ಮುಖ್ಯಸ್ಥನಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಪವನ್‌ಕುಮಾರ್(ಪಚ್ಚಿ) ಸಿನಿಮಾಕ್ಕೆ ಕಥೆ ....

331

Read More...

Luck.Film Song Launch.News

Friday, April 28, 2023

  *ಕ್ಯಾರಾವ್ಯಾನ್ ಸ್ಟಾರ್ ಸ್ಮೈಲ್ ಮಂಜು ಅವರಿಗೆ "ಲಕ್" ಬಂತು* .   ಜೀವನದಲ್ಲಿ ಯಾರಿಗೆ ಯಾವಾಗ "ಲಕ್" ಬರತ್ತೆ ಹೇಳಲಿಕ್ಕೆ ಆಗಲ್ಲ. ಕಳೆದ ಒಂಭತ್ತು ವರ್ಷಗಳಿಂದ ಕ್ಯಾರಾವ್ಯಾನ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾರಾವ್ಯಾನ್ ಸ್ಟಾರ್ ಸ್ಮೈಲ್ ಮಂಜು ಅವರು "ಲಕ್" ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ "90 ಕುಡಿ ಮಗ ಪಲ್ಟಿ ಹೊಡಿ" ಎಂಬ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಯಿತು. ಅಪ್ಪಿ ಹಾಗೂ ಹರೀಶ್ ಬರೆದಿರುವ ಈ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ. ವಿಜಯ್ ಹರಿತ್ಸ ಸಂಗೀತ ನೀಡಿದ್ದಾರೆ. ಈ ಚಿತ್ರದ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.   ....

361

Read More...

Bera.Film Trailer.News

Friday, April 28, 2023

  *ಕುತೂಹಲ ಮೂಡಿಸಿದೆ "ಬೇರ" ಚಿತ್ರದ ಟೀಸರ್* .    *ಇದು ವಿನು ಬಳಂಜ ನಿರ್ದೇಶನದ ಮೊದಲ ಚಿತ್ರ* .   ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ "ಬೇರ" ಚಿತ್ರ ನಿರ್ದೇಶಿಸುವ  ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು "ಬೇರ" ಚಿತ್ರದ ಕುರಿತು ಮಾತನಾಡಿದರು.   ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ....

314

Read More...

Ronnie.Teaser Launch

Thursday, April 27, 2023

  ರೋನಿ ಮೋಷನ್ ಪೋಸ್ಟರ್,ಟೀಸರ್ ಬಿಡುಗಡೆ        ವಿಭಿನ್ನ ಕಥಾಹಂದರ ಹೊಂದಿರುವ ’ರೋನಿ’ ಚಿತ್ರದ ಮೋಷನ್ ಪೋಸ್ಟರ್‌ನ್ನು ಪ್ರಜ್ವಲ್‌ದೇವರಾಜ್ ಮತ್ತು ಟೀಸರ್‌ನ್ನು ಖ್ಯಾತ ನಿರ್ಮಾಪಕಿ ಶೈಲಜಾನಾಗ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮುಂಬೈನಲ್ಲಿ ಡಬ್ಬಿಂಗ್ ಹಕ್ಕುಗಳನ್ನು ಖರೀದಿಸುತ್ತಿದ್ದ ಹಿರಿಯ ಸಿನಿಪಂಡಿತ ಎಂ.ರಮೇಶ್ ಹಾಗೂ ಪವನ್‌ಕುಮಾರ್ ಮೊದಲಬಾರಿ ಕನ್ನಡ ಚಿತ್ರಕ್ಕೆ ಲಕ್ಷೀ ಗಣಪತಿ ಸ್ಟುಡಿಯೋಸ್ ಮತ್ತು ರೋಶಿಕಾ ಎಂಟರ್‌ಪ್ರೈಸಸ್ ಮೂಲಕ   ಬಂಡವಾಳ ಹೂಡಿದ್ದಾರೆ. ಕಿರಣ್.ಆರ್.ಕೆ ಅವರ ಕಥೆ,ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನವಿದೆ. ’ದ ಹಂಟರ್’ ಅಂತ ಅಡಿಬಹರದಲ್ಲಿ ಹೇಳಲಾಗಿದೆ.        ಉನ್ನತ ಮಟ್ಟದ ಕೇಸ್ ನಡೆಯುವ ....

288

Read More...

Film 45.Film Launch Event

Thursday, April 27, 2023

  *ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ 45 ಚಿತ್ರ ಮೈಸೂರಿನಲ್ಲಿ ಆರಂಭ* .   ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘45’ ಚಿತ್ರದ ಮುಹೂರ್ತ ಇತ್ತೀಚೆಗೆ  ಮೈಸೂರಿನಲ್ಲಿ ನೆರವೇರಿತು. ದೇವರ ಮೇಲೆ ಚಿತ್ರೀಕರಿಸಲಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು, ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು. ‘45’ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ. ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಈ ಚಿತ್ರದ ಮೂಲಕ ಸ್ವತಂತ್ರ ....

366

Read More...

Mudhol.Title Teaser Launch

Wednesday, April 26, 2023

  *ಕ್ರೇಜಿಸ್ಟಾರ್ ಸುಪುತ್ರನ ಎರಡನೇ ಕನಸಿಗೆ ಶೀರ್ಷಿಕೆ ಫಿಕ್ಸ್..’ಮುಧೋಳ್’ ಜೊತೆ ಬಂದ ವಿಕ್ರಮ್ ರವಿಚಂದ್ರನ್..* *ವಿಕ್ರಮ್ ರವಿಚಂದ್ರನ್ ಎರಡನೇ ಸಿನಿಮಾಗೆ ‘ಮುಧೋಳ್’ ಶೀರ್ಷಿಕೆ ಫಿಕ್ಸ್..ಗ್ಯಾಂಗ್ ಸ್ಟರ್ ಅವತಾರದಲ್ಲಿ ಕ್ರೇಜಿಸ್ಟಾರ್ ಪುತ್ರ*   ಸ್ಯಾಂಡಲ್ ವುಡ್ ಕನಸುಗಾರ ಡಾ.ವಿ ರವಿಚಂದ್ರನ್ ದ್ವಿತೀಯ ಪುತ್ರ ಮರಿ ರಣಧೀರ ವಿಕ್ರಮ್ ರವಿಚಂದ್ರನ್ ಎರಡನೇ ಕನಸಿಗೆ ಮಧೋಳ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಬೆಂಗಳೂರಿನ ನವರಂಗ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ನಡುವೆ ವಿಕ್ಕಿ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಮಾಡಲಾಯಿತು. ಟೈಟಲ್ ಟೀಸರ್ ಮೂಲಕ ಎಂಟ್ರಿ ಕೊಟ್ಟ ವಿಕ್ರಮ್ ರವಿಚಂದ್ರನ್ ಕಂಪ್ಲೀಟ್ ಗ್ಯಾಂಗ್ ಸ್ಟಾರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ....

398

Read More...

Raaghu.Film News

Monday, April 24, 2023

 

*ಕನ್ನಡದ ಬಹುನಿರೀಕ್ಷಿತ ’ರಾಘು’ ಸಿನಿಮಾ ಬಿಡುಗಡೆಗೆ ದಿನಗಣನೆ..ವಿಭಿನ್ನ ಕಥೆಯೊಂದಿಗೆ ಬರ್ತಿದ್ದಾರೆ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ*

 

ಆರಂಭದಿಂದಲೂ ವಿಭಿನ್ನ ಕಥಾನಕದ ಸುಳಿವು ನೀಡುವ ಮೂಲಕ ಚಿತ್ರಾಭಿಮಾನಿಗಳಿಗೆ ನಿರೀಕ್ಷೆ ಮೂಡಿಸಿರುವ ಬಹುನಿರೀಕ್ಷಿತ ರಾಘು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 28ಕ್ಕೆ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಟಿಸಿರುವ ಏಕವ್ಯಕ್ತಿ ಚಿತ್ರ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಒಂದಿಷ್ಟು ಕೌತುಕಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ರಾಘು ಸಿನಿಮಾ ಪೂರ್ತಿ ವಿಜಯ್ ರಾಘವೇಂದ್ರ ಒಬ್ಬರೇ ಕಾಣಿಸಿಕೊಳ್ಳಲಿದ್ದಾರೆ.

366

Read More...

Shivajisuratkal-2.Suceess

Wednesday, April 19, 2023

ಶಿವಾಜಿ ಸುರತ್ಕಲ್ ಭಾಗ-೩ಕ್ಕೆ ಸಿದ್ದತೆ

      ‘ಶಿವಾಜಿಸುರತ್ಕಲ್-೨’ ಚಿತ್ರವು ಬಿಡುಗಡೆಗೊಂಡು ಯಶಸ್ವಿಯಾಗಿತ್ತು. ಇದೇ ಖುಷಿಯಿಂದ ನಿರ್ದೇಶಕ ಆಕಾಶ್‌ಶ್ರೀವತ್ಸ ಮುಂದೆ ಭಾಗ-೩ ಮತ್ತು ೪ ಕಥೆ ಬಗ್ಗೆ ಚರ್ಚೆ ಈಗಾಗಲೇ ಆಗಿದೆ. ಯಾವ ಮಟ್ಟದಲ್ಲಿ ಮುಂದಿನ ಭಾಗಗಳನ್ನು ಚಿತ್ರಿಸಬೇಕೆಂದು ನಿರ್ಧರಿಸಲಾಗಿದೆ. ಮೊದಲ ಭಾಗಕ್ಕಿಂತ ಎರಡನೇ ಭಾಗವು ಹೆಚ್ಚು ಪ್ರೇಕ್ಷಕರನ್ನು ಸೆಳೆದಿತ್ತು. ಭಾಗ-೧ ರಿಮೇಕ್ ಹಕ್ಕುಗಳು ಸೇಲ್ ಆಗಿದೆ. ಅದರಂತೆ ಭಾಗ-೨ಕ್ಕೆ ರಿಮೇಕ್ ಹಾಗೂ ಡಬ್ಬಿಂಗ್‌ಗೆ ಬೇರೆ ಭಾಷೆಗಳಿಂದ ಕರೆಗಳು ಬರುತ್ತಿವೆ ಎನ್ನುತ್ತಾರೆ.

291

Read More...

Klaantha.Film News

Monday, April 24, 2023

  *ವೈಭವ್ ಪ್ರಶಾಂತ್ ನಿರ್ದೇಶನದ ಸಿನಿಮಾಗೆ ಟೈಟಲ್ ಫಿಕ್ಸ್...ಕ್ಲಾಂತ ಎನ್ನುತ್ತಿದ್ದಾರೆ ಸಂಗೀತ ಭಟ್*     ಕನ್ನಡದಲ್ಲೀಗ ಹೊಸ ಬಗೆಯ ಶೀರ್ಷಿಕೆ ಸಿನಿಮಾಗಳು ಬಹಳಷ್ಟು ಸದ್ದು ಮಾಡುತ್ತಿವೆ. ಈ ಪಟ್ಟಿಗೀಗ ಹೊಸ ಸೇರ್ಪಡೆ ಕ್ಲಾಂತ. ಈ ಹಿಂದೆ ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಂದು ಕ್ಲಾಂತ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿತ್ತು. ಈ ಬಗ್ಗೆ ಚಿತ್ರತಂಡ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡಿತು.     ನಿರ್ದೇಶಕ ವೈಭವ್  ಪ್ರಶಾಂತ್ ಮಾತನಾಡಿ, ಇದು ನನ್ನ ನಾಲ್ಕನೇ ಸಿನಿಮಾ. ಯುವಜನತೆಗೆ ಒಳ್ಳೆ ಸಂದೇಶ ಕೊಡುವ ....

586

Read More...

The Judgemnt.News

Friday, April 21, 2023

  *ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ "ದ ಜಡ್ಜ್ ಮೆಂಟ್" ಚಿತ್ರಕ್ಕೆ ಚಾಲನೆ* .   ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "ದ ಜಡ್ಜ್ ಮೆಂಟ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು.   G9 communication media & Entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಗುರುರಾಜ ಬಿ ಕುಲಕರ್ಣಿ(ನಾಡಗೌಡ) ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ "ಆಕ್ಸಿಡೆಂಟ್", " ಲಾಸ್ಟ್‌ ಬಸ್" , "ಅಮೃತ ಅಪಾರ್ಟ್‌ಮೆಂಟ್ಸ್" ಚಿತ್ರಗಳನ್ನು ಈ ಸಂಸ್ಥೆ ಮೂಲಕ ನಿರ್ಮಿಸಲಾಗಿತ್ತು ಹಾಗೂ ಈ ಚಿತ್ರಗಳನ್ನು ಗುರುರಾಜ್ ಬಿ ಕುಲಕರ್ಣಿ ಅವರೆ ನಿರ್ದೇಶಿಸಿದ್ದರು. ಸಂಸ್ಥೆಯ ನಾಲ್ಕನೇ ಚಿತ್ರವಾಗಿ "ದ ....

304

Read More...
Copyright@2018 Chitralahari | All Rights Reserved. Photo Journalist K.S. Mokshendra,