Production 28.Film News

Wednesday, August 23, 2023

  *ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ* .    *ದಕ್ಷಿಣ ಭಾರತದ ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ* .   ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.   ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ....

300

Read More...

Gangster Alla Prankster.News

Wednesday, August 23, 2023

  *"ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಸಚಿವ ಹೆಚ್ ಸಿ ಮಹದೇವಪ್ಪ* .    ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ,  ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್, ಆನಂದ್ ಆಡಿಯೋ ಶ್ಯಾಮ್ ಅವರು ಸಹ ಸಮಾರಂಭಕ್ಕೆ ಆಗಮಿಸಿ ಯಶಸ್ಸನ್ನು ಹಾರೈಸಿದರು.    ಈ ಹಿಂದೆ ನಾನು "ಭಾವಚಿತ್ರ" ಎಂಬ ಚಿತ್ರವನ್ನು ನಿರ್ದೇಶಿಸಿದ್ದೆ. ....

313

Read More...

Adhipatra.Film News

Wednesday, August 23, 2023

  *ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ*   ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ.   ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ ಕೆಲಸ ತುಂಬಾ ಇತ್ತು. ಈ ಚಿತ್ರದ ಕೆಲಸ ಮುಗಿಸಿ ಬೇರೆ ಸಿನಿಮಾದ ....

337

Read More...

Karataka Damanaka.News

Tuesday, August 22, 2023

  *ಶಿವಣ್ಣ - ಪ್ರಭುದೇವ ನಟನೆಯ "ಕರಟಕ ದಮನಕ" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ* .   ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ "ಕರಟಕ ದಮನಕ" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.   ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, "ಕರಟಕ ದಮನಕ" ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ "ಕರಟಕ ದಮನಕ" ಎನ್ನುವುದು ಉಂಟು. ನಮ್ಮ ....

321

Read More...

Jolly Wood Studios.News

Sunday, August 20, 2023

  *ಬಿಡದಿ ಸಮೀಪ ಪ್ರಾರಂಭವಾಯಿತು "ಜಾಲಿವುಡ್"*   ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ "ಜಾಲಿವುಡ್" ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಇತ್ತೀಚೆಗೆ ಉದ್ಘಾಟನೆಯಾಯಿತು.   ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ  "ಜಾಲಿವುಡ್" ಅನ್ನು ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕರಾದ ಐಶರಿ ಕೆ ಗಣೇಶ್, ಬಹಳ ವರ್ಷಗಳ ಒಂದು ಕನಸು ಇಂದು ನನಸಾಗಿದೆ. ಕಳೆದ 30 ವರ್ಷಗಳಿಂದ ಶಿಕ್ಷಣ, ಆರೋಗ್ಯ, ಸಿನಿಮಾ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದೇವೆ. ಮನೆಮಂದಿಯಲ್ಲಾ ....

357

Read More...

GST.Film Pooja.News

Monday, August 21, 2023

  *"GST" ಕಟ್ಟಲು ಮುಂದಾದ ಸೃಜನ್ ಲೋಕೇಶ್* ..    *ಸೃಜನ್ ಲೋಕೇಶ್ ಮೊದಲ ನಿರ್ದೇಶನದ ಚಿತ್ರಕ್ಕೆ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ* .   ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ "G S T" ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ಸಂದೇಶ್ ನಾಗರಾಜ್ ಆರಂಭ ಫಲಕ ತೋರಿದರು. ಗಿರಿಜಾ ಲೋಕೇಶ್ ಕ್ಯಾಮೆರಾ ಚಾಲನೆ ಮಾಡಿದರು. ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಸುಂದರರಾಜ್, ತಾರಾ, ಶೃತಿ, ನಿರೂಪ್ ....

472

Read More...

Marakastra.Video Song Rel

Saturday, August 19, 2023

  *ಮನಮೋಹಕವಾಗಿದೆ "ಮಾರಕಾಸ್ತ್ರ" ಚಿತ್ರದ "ಗ್ಲಾಮರು ಗಾಡಿ" ಹಾಡು.* .   ನಟರಾಜ್ ಅವರು ಅರ್ಪಿಸುವ, ಕೋಮಲ ನಟರಾಜ್ ನಿರ್ಮಿಸಿರುವ  "ಮಾರಕಾಸ್ತ್ರ" ಚಿತ್ರಕ್ಕಾಗಿ ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ "ಗ್ಲಾಮರು ಗಾಡಿ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಅನನ್ಯ ಭಟ್ ಹಾಡಿರುವ ಈ‌ ಹಾಡು A2 music ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಹೀನಾ ಎಂ ಪಂಚಾಲ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.  ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು.   ನಾನು ಸಿನಿಮಾ ಮಾಡುತ್ತೇನೆ ಎಂದಾಗ, ಬೇಡ ಅಂದವರೆ ಹೆಚ್ಚು. ಆದರೆ ಅವರುಗಳು ಹೇಳಿದ ತರಹ ಅನುಭವ ನನಗೆ ಈ ಚಿತ್ರದಲ್ಲಿ ಆಗಿಲ್ಲ. ಏಕೆಂದರೆ ಒಳ್ಳೆಯ ತಂಡದ ಸಹಕಾರ. ಆಕ್ಷನ್ ....

474

Read More...

Gentleman 2.At-Chennai.News

Saturday, August 19, 2023

  *ಪ್ರಾರಂಭವಾಯ್ತು ಪ್ಯಾನ್ ಇಂಡಿಯಾ ಸಿನಿಮಾ ‘ಜಂಟಲ್ ಮ್ಯಾನ್ 2’*    *ಚೆನ್ನೈನಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ*  *ಎಂ.ಎಂ. ಕೀರವಾಣಿ ಅವರಿಗೆ ಆತ್ಮೀಯ ಸನ್ಮಾನ*   ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್‌ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ ಪ್ರಾರಂಭವಾಗಿದೆ. ಚೆನ್ನೈನ ರಾಜ ಮುತ್ತಯ್ಯ ಸಭಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿರ್ದೇಶಕ ಗೋಕುಲ್ ಕೃಷ್ಣ ಅವರಿಗೆ ನಿರ್ಮಾಪಕ ಕುಂಜುಮೋನ್, ಚಿತ್ರದ ಸ್ಕ್ರಿಪ್ಟ್ ಹಸ್ತಾಂತರಿಸುವ ....

455

Read More...

Pride India Awards 2023.News

Saturday, August 19, 2023

  *ಶ್ರೀಯಾ ಶರಣ್ ಸಮ್ಮುಖದಲ್ಲಿ ಸಂಪನ್ನವಾಯ್ತು ಪ್ರೈಡ್ ಇಂಡಿಯಾ ಅವಾರ್ಡ್ ಇವೆಂಟ್!*   ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡಮಾಡಿ ಪ್ರೋತ್ಸಾಹಿಸುವಲ್ಲಿ `ಪ್ರೈಡ್ ಇಂಡಿಯಾ ಅವಾರ್ಡ್’ ಮಹತ್ವದ್ದೆನ್ನಿಸಿಕೊಂಡಿದೆ. ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ತಾಜ್‍ನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ನೆರವೇರಿದೆ. ಉದ್ಯಮ ರಂಗದ ದಿಗ್ಗಜರು, ಸಾಧಕರು ನೆರೆದಿದ್ದ ಈ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೀಯಾ ಶರಣ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಉದ್ಯಮ ಜಗತ್ತೆಂಬುದು ಸಾಗರವಿದ್ದಂತೆ. ಅದರಲ್ಲಿನ ನಾನಾ ವಿಭಾಗಗಳಲ್ಲಿ ಗೇಮ್ ಚೇಂಜರ್ ಅನ್ನಿಸಿಕೊಂಡು, ಹೊಸತನಗಳ ಮೂಲಕ ಸಾಧನೆ ತೋರಿದ ತೊರೆಗಳೆಲ್ಲ ....

368

Read More...

Sapta Sagaradaache Ello.News

Thursday, August 17, 2023

ಸಪ್ತ ಸಾಗರದಾಚೆ ಎಲ್ಲೋ ಟ್ರೇಲರ್ ಲೋಕಾರ್ಪಣೆ

       ‘ಗೋದಿ ಬಣ್ಣ ಸಾಧಾರಣ ಮೈ ಕಟ್ಟು’ ನಿರ್ದೇಶಕ ಹೇಮಂತ್‌ರಾವ್ ರಚನೆ,ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಶಂಕರ್‌ನಾಗ್ ಚಿತ್ರಮಂದಿರದಲ್ಲಿ ನಡೆಯಿತು.  ರುಕ್ಮಿಣಿವಸಂತ್ ನಾಯಕಿಯಾಗಿ ಅಭಿನಯಿಸಿದ್ದಾರೆ.

344

Read More...

Vaamana.At Mysuru.News

Thursday, August 17, 2023

  *ಮೈಸೂರಿನಲ್ಲಿ "ವಾಮನ" ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ*   ಧನ್ವೀರ್ ಮತ್ತು ರೀಷ್ಮಾ ನಾಣಯ್ಯ ಅಭಿನಯದ "ವಾಮನ" ಚಿತ್ರ ಸೆಪ್ಟೆಂಬರ್ ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಆಕ್ಷನ್ ಟೀಸರ್ ಗುರುವಾರ ಮೈಸೂರಿನಲ್ಲಿ ಬಿಡುಗಡೆಯಾಗಿದೆ. ಈ ಸಮಾರಂಭದಲ್ಲಿ ಹುಣಸೂರು ಶಾಸಕ ಹರೀಶ್ ಗೌಡ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ  ಆಗಮಿಸಿದ್ದರು.   ಈ ಸಂದರಭದಲ್ಲಿ ಮಾತನಾಡಿದ, ನಿರ್ದೇಶಕ ಶಂಕರ್ ರಾಮನ್, ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಜನರಿಂದ ಮೆಚ್ಚುಗೆ ಪಡೆದಿದೆ. ಇದೊಂದು ಆಕ್ಷನ್ ಚಿತ್ರ. ಚಿತ್ರದಲ್ಲಿ ಆಕ್ಷನ್ ಹೇಗಿರುತ್ತದೆ ಎಂದು ತೋರಿಸುವುದಕ್ಕೆ ಈ ಟೀಸರ್ ....

354

Read More...

Sanju weds Geetha 2.News

Tuesday, August 15, 2023

  'ಸಂಜು ವೆಡ್ಸ್ ಗೀತಾ -2' ಗ್ರ್ಯಾಂಡ್ ಲಾಂಚ್  ‌‌‌            ‌೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ  ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್  ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್  ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ಸಂಜು ವೆಡ್ಸ್ ಗೀತಾ-೨ ಚಿತ್ರದ ಮುಹೂರ್ತ ಹಾಗೂ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ....

372

Read More...

Sanju weds Geetha 2.News

Tuesday, August 15, 2023

  'ಸಂಜು ವೆಡ್ಸ್ ಗೀತಾ -2' ಗ್ರ್ಯಾಂಡ್ ಲಾಂಚ್  ‌‌‌            ‌೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ  ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್  ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್  ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ಸಂಜು ವೆಡ್ಸ್ ಗೀತಾ-೨ ಚಿತ್ರದ ಮುಹೂರ್ತ ಹಾಗೂ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ....

295

Read More...

Sanju weds Geetha 2.News

Tuesday, August 15, 2023

  'ಸಂಜು ವೆಡ್ಸ್ ಗೀತಾ -2' ಗ್ರ್ಯಾಂಡ್ ಲಾಂಚ್  ‌‌‌            ‌೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ  ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್  ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್  ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ಸಂಜು ವೆಡ್ಸ್ ಗೀತಾ-೨ ಚಿತ್ರದ ಮುಹೂರ್ತ ಹಾಗೂ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ....

266

Read More...

Apple Cut.Film News

Monday, August 14, 2023

  *ಮರ್ಡರ್ ಮಿಸ್ಟರಿ ‘ಆಪಲ್ ಕಟ್’ ಚಿತ್ರದಲ್ಲಿದೆ ಮಾನವಶಾಸ್ತ್ರದ ಕಥಾವಸ್ತು* .    *ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ನಿರ್ದೇಶಕಿಯ ಆಗಮನ*   ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಹೆಚ್ಚುತ್ತಿದೆ. ಆ ಸಾಲಿಗೆ ಈಗ ಸಿಂಧು ಗೌಡ ಸೇರ್ಪಡೆಯಾಗಿದ್ದಾರೆ. ಸಿಂಧು ಗೌಡ "ಆಪಲ್ ಕಟ್" ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ.  ಸಿಂಧು ಗೌಡ ಖ್ಯಾತ ನಿರ್ದೇಶಕ ರಾಜ್ ಕಿಶೋರ್  ಅವರ ಪುತ್ರಿ. ಇತ್ತೀಚೆಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು.    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಸಿಂಧು ಗೌಡ, ನಾನೇ ಈ  ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ‘ನಾನು ಕಳೆದ 10ವರ್ಷದಲ್ಲಿ ಹಲವು ಜನಪ್ರಿಯ ....

380

Read More...

Raghavendra Chitravani.News

Sunday, August 13, 2023

ಚಿತ್ರರಂಗದಲ್ಲಿ ಅನಂತನಾಗ್‌ಗೆ ಐದು ದಶಕದ ಸಂಭ್ರಮ       ತಮ್ಮದೆ ನಟನೆ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿರುವ ಹಿರಿಯ ನಟ ಅನಂತನಾಗ್ ಅವರಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ‘ಸುವರ್ಣ ಅನಂತ ಸಂಭ್ರಮ’ ಕಾರ್ಯಕ್ರಮ ಆಯೋಜಿಸಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಮೇಶ್‌ಅರವಿಂದ್, ಅನಂತನಾಗ್ ಜತೆ ಸಂವಾದ ನಡೆಸಿದರು.          ಸತತ ಐವತ್ತು ವರ್ಷದ ಪಯಣವನ್ನು ಮೆಲುಕು ಹಾಕಿದ ಅವರು ಬಾಲ್ಯದ ದಿನಗಳು, ಆಧ್ಯಾತ್ಮಿಕ ವಾತಾವರಣ, ಸಂಗೀತ, ತಬಲಾ ಕಲಿತಿದ್ದು, ನಂತರ ಮುಂಬೈಗೆ ಹೋಗಿ ಒಂದಷ್ಟು ವರ್ಷಗಳ ಕಾಲ ಕೆಲಸ ಮಾಡುತ್ತಾ ಮಧ್ಯೆ ರಂಗಭೂಮಿ ಹೋಗಿ ....

350

Read More...

Parimala D'Souza.Film News

Saturday, August 12, 2023

  *ಸಸ್ಪೆನ್ಸ್  ಥ್ರಿಲ್ಲರ್‌ ನ ‘ಪರಿಮಳ ಡಿಸೋಜಾ’ ಟ್ರೇಲರ್ ಬಿಡುಗಡೆ*   ಸಸ್ಪೆನ್ಸ್ ಥ್ರಿಲ್ಲರ್  ಕಥಾಹಂದರ ಹೊಂದಿರುವ ಸಿನಿಮಾ ‘ಪರಿಮಳ ಡಿಸೋಜಾ’. ಯುವ ಪ್ರತಿಭೆ ವಿನೋದ್ ಶೇಷಾದ್ರಿ ನಟಿಸಿ, ‘ವಿಲೇಜ್ ರೋಡ್ ಫಿಲಂಸ್’ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇದೇ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ದವಾಗಿರುವ ಈ  ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮಾ ಹರೀಶ್, ನಿರ್ಮಾಪಕ ಎಂ.ಎನ್ ಸುರೇಶ್ ಹಾಗೂ ನಟಿ ಭವ್ಯ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.    ನಂತರ ನಡೆದ ....

396

Read More...

Royal Mech.Film News

Saturday, August 12, 2023

ಇಂಜಿನಿಯರ್ ಹುಡುಗನ ಕಥೆ ವ್ಯಥೆ        ಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದೇ ಸಾಲಿಗೆ ಭದ್ರಾವತಿ ಮೂಲದ ಧನುಷ್ ಸದ್ಯ ಎಂಎನ್‌ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಮಾಡ್‌ಲಿಂಗ್‌ದಲ್ಲಿ ಗುರುತಿಸಿಕೊಂಡು, ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ ತರಭೇತಿಯನ್ನು ಪಡೆದುಕೊಂಡಿದ್ದಾರೆ. ಇವೆಲ್ಲಾದರ ಪರಿಣಾಮ ‘ರಾಯಲ್ ಮೆಕ್’ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ಪರಿಚಯಗೊಂಡಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ....

337

Read More...

Edagaiye Apaghatakke Karana

Sunday, August 13, 2023

  *ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಪ್ರಚಾರಕ್ಕೆ ಸಿಕ್ತು ’ವೇಗಾ’....‌ಎಡಗೈ ಬಳಕೆದಾರರಿಗೆಂದೇ ವಿಶೇಷವಾದ ಹೆಲ್ಮೆಟ್ ಲಾಂಚ್*       ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ‌ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್ ಎಂಬ ವಿಶೇಷ ಹೆಲ್ಮೆಟ್ ಲಾಂಚ್ ಮಾಡಿದೆ. ಇದು ಎಗಡೈ ಬಹಳಕೆದಾರರಿಗೆ ಬಹಳಷ್ಟು ಸುಲಭವಾಗಿದೆ. ಈ ಹೆಲ್ಮೆಟ್ ISI ಮತ್ತು DOT ಸರ್ಟಿಫೈಡ್ ಹೊಂದಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಇಡೀ ....

348

Read More...

Kshetrapathi.News

Thursday, August 10, 2023

  *ಟ್ರೇಲರ್ ನಲ್ಲೇ ಗಮನ ಸೆಳೆದ  "ಕ್ಷೇತ್ರಪತಿ"*                     *ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 18 ರಂದು ತೆರೆಗೆ* .   ಖ್ಯಾತ ನಟ ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು‌. ಟ್ರೇಲರ್ ಈಗಾಗಲೇ ಜನಮನಸೂರೆಗೊಳ್ಳುತ್ತಿದ್ದು, ಚಿತ್ರ ಆಗಸ್ಟ್ 18 ರಂದು ತೆರೆಗೆ ಬರಲಿದೆ.   ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಟ ನವೀನ್ ಶಂಕರ್, "ಗುಲ್ಟು" ಚಿತ್ರದ ನಂತರ ನಿರ್ದೇಶಕ ಶ್ರೀಕಾಂತ್ ಕಟಗಿ, ಈ ಚಿತ್ರದ ಕಥೆ ಹೇಳಿದರು. ನಾನು ಉತ್ತರ ಕರ್ನಾಟಕದವನೇ ಆಗಿರುವುದರಿಂದ ಅಲ್ಲಿನ ಪರಿಸರದ ಚಿತ್ರ ಮಾಡುವ ಆಸೆಯಿತ್ತು. ಹಾಗಾಗಿ ತಕ್ಷಣ ಒಪ್ಪಿಕೊಂಡೆ. ಆದರೆ ಹಣ ಹೂಡಲು ....

360

Read More...
Copyright@2018 Chitralahari | All Rights Reserved. Photo Journalist K.S. Mokshendra,