Cocktail.Film News

Tuesday, December 27, 2022

ಕಾಕ್ಟೈಲ್ ಟ್ರೇಲರ್ ಬಿಡುಗಡೆ

       ವಿಜಯಲಕ್ಷೀ ಕಂಬೈನ್ಸ್ ಬ್ಯಾನರ್‌ನಲ್ಲಿ ಡಾ.ಶಿವಪ್ಪ ನಿರ್ಮಾಣದ ವಿನೂತನ ಅವಿಷ್ಕಾರದ ‘ಕಾಕ್ಟೈಲ್’ ಸಿನಿಮಾದ ಟ್ರೇಲರ್‌ನ್ನು ಅಶ್ವಿನಿಪುನೀತ್‌ರಾಜ್‌ಕುಮಾರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಎ೨ ಮ್ಯೂಸಿಕ್ ಸಂಸ್ಥೆಯಿಂದ ಹಾಡುಗಳು ಹೊರಬಂದಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

       ಶ್ರೀರಾಮ್ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಸ ಪ್ರತಿಭೆಗಳಾದ ವಿರೇನ್ ಕೇಶವ್ ನಾಯಕ, ಚರಿಷ್ಮಾ ನಾಯಕಿ. ಇವರೊಂದಿಗೆ ಶೋಭರಾಜ್, ರಮೇಶ್‌ಪಂಡಿತ್, ಮಹಾಂತೇಶ್ ಹಿರೇಮಠ್, ಶಿವಮಣಿ, ಚಂದ್ರಕಲಾಮೋಹನ್, ಕರಿಸುಬ್ಬು, ಮುಂತಾದವರ ತಾರಗಣವಿದೆ.

312

Read More...

Savirupayige Svarga.News

Tuesday, December 27, 2022

ಕಿರುಚಿತ್ರ ಸಾವಿರುಪಾಯಿಗೆ ಸ್ವರ್ಗ

       ಟಿಕ್ ಟಾಕ್ ಮೂಲಕ ಹೆಸರು ಮಾಡಿರುವ ಅಲ್ಲುರಘು ಹೊಸ ಅನುಭವ ಎನ್ನುವಂತೆ ‘ಸಾವಿರುಪಾಯಿಗೆ ಸ್ವರ್ಗ’ ಎಂಬ ಕಿರುಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮೊನ್ನೆ ನಡೆದ ಸುದ್ದಿಗೋಷ್ಟಿಯಲ್ಲಿ ನಿರ್ದೇಶಕರು ಮಾತನಾಡಿ ಇದು ನನ್ನ ಮೊದಲ ಚಿತ್ರ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹಲವು ಜನರು ಸಹಾಯ ಮಾಡಿದ್ದಾರೆ. ಅವರೆಲ್ಲರ ಪ್ರೋತ್ಸಾಹದಿಂದಲೇ ಇದನ್ನು ಮಾಡಲು ಸಾಧ್ಯವಾಯಿತು. ಉಪೇಂದ್ರ, ಕಾಶಿನಾಥ್ ನನಗೆ ಸ್ಪೂರ್ತಿ. ಒಂದು ಪ್ರಯತ್ನ ಮಾಡಿದ್ದೇನೆ. ಏನೇ ತಪ್ಪಿದ್ದರೂ ತಿಳಿಸಿ ಎಂದು ಕೋರಿದರು.

      ಗೆಳೆಯನಿಗೆ ಪ್ರಾರಂಭದಲ್ಲಿ ಸಿನಿಮಾ ಮಾಡಬೇಕು ಅಂತ ಆಸೆ ಇತ್ತು. 

289

Read More...

Shri Balaji Photo Studio

Tuesday, December 27, 2022

 

ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಟ್ರೇಲರ್ ಬಿಡುಗಡೆ

      ಆಕರ್ಷಕ ಶೀರ್ಷಿಕೆ ಹೊಂದಿರುವ ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಚಿತ್ರದ ಟ್ರೇಲರ್ ಮೊನ್ನೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಬಿಡುಗಡೆಗೊಂಡಿತು. ‘ಗಂಧದಗುಡಿ’ ನಿರ್ದೇಶಕ ಅಮೋಘವರ್ಷ ಮತ್ತು ಶಿಶಿರ್ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.  

292

Read More...

Vaishampayana Theera

Tuesday, December 27, 2022

ಪ್ರಕೃತಿ ಮತ್ತು ಮನುಷ್ಯನ ಸಂಬಂಧ ಬೆಸೆಯುವ ವೈಶಂಪಾಯನ ತೀರ       ಹಿರಿಯ ರಂಗಕರ್ಮಿ ರಮೇಶ್ ಬೇಗಾರಿ ಮೊದಲಬಾರಿ ನಿರ್ದೇಶನ ಮಾಡಿರುವ ‘ವೈಶಂಪಾಯನ ತೀರ’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿತು. ಸಾಹಿತಿ ಮಹಾಬಲಮೂರ್ತಿ ಕೊಡ್ಲೆಕೆರೆ ಅವರ ಸಣ್ಣಕಥೆ ಆಧರಿಸಿದ್ದು, ಯಕ್ಷಗಾನವನ್ನು ಹಿನ್ನಲೆಯಾಗಿಟ್ಟುಕೊಂಡು ಪ್ರಕೃತಿ ಮತ್ತು ಮನುಷ್ಯನ ಸಂಬಂಧವನ್ನು ವಿಭಿನ್ನವಾದ ಧಾಟಿಯಲ್ಲಿ ತೋರಿಸಲಾಗಿದೆ. ಮುಖ್ಯ ಅತಿಥಿಯಾಗಿದ್ದ ಗಿರೀಶ್‌ಕಾಸರವಳ್ಳಿ ಮಾತನಾಡಿ ನಿರ್ದೇಶಕರು ಮೂರು ದಶಕಗಳಿಂದ ಕಲಾಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸಾಹಿತ್ಯ ಮತ್ತು ಸಾಂಸ್ಕ್ರತಿಕ ಕ್ಷೇತ್ರದಲ್ಲಿ ಅವರಿಗೆ ಹೆಚ್ಚಿನ ....

303

Read More...

Suthradaari.Dash Song.News

Tuesday, December 27, 2022

ಸೂತ್ರಧಾರಿಯಲ್ಲಿ ಚಂದನ್‌ಶೆಟ್ಟಿ-ಸಂಜನಾಆನಂದ್ ಹಾಡು       ಮೈ ಮೂವೀ ಬಜಾರ್ ಖ್ಯಾತಿಯ ನಟ, ನಿರ್ದೇಶಕ ನವರಸನ್ ನಿರ್ಮಾಣದ ‘ಸೂತ್ರಧಾರಿ’ ಸಿನಿಮಾದ ಚಿತ್ರೀಕರಣವು ಶೇಕಡ ೯೦ರಷ್ಟು ಮುಗಿದಿದೆ. ಈಗ ಹೊಸ ವರ್ಷದ ಸಂಭ್ರಮಾಚರಣೆಗೆಂದು ಡ್ಯಾಶ್ ಸಾಂಗ್ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಚಿತ್ರದ ಮೊದಲ ಹಾಡಿನ ಶೂಟಿಂಗ್ ನೃತ್ಯ ಸಂಯೋಜಕ ಭಜರಂಗಿ ಮೋಹನ್ ಸಾರಥ್ಯದಲ್ಲಿ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆರೆಹಿಡಿಯಲಾಗಿದೆ. ತನ್ನ ಹಾಡುಗಳ ಮೂಲಕ ಹುಡುಗ, ಹುಡುಗಿಯರ ಮನಗೆದ್ದಿರುವ ಚಂದನ್‌ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಹಾಗಾಗಿ ಹೀರೋ ಇಂಟ್ರಡಕ್ಷನ್ ಸಾಂಗ್ ....

304

Read More...

Mr Bachelor.Film News

Tuesday, January 03, 2023

  *ಜನವರಿ 6ಕ್ಕೆ "MR ಬ್ಯಾಚುಲರ್" ಆಗಮನ.*   ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "Mr ಬ್ಯಾಚುಲರ್" ಚಿತ್ರ ಜನವರಿ 6 ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯಿತು.   ನಾನು ಮೊದಲೇ ಹೇಳಿದ ಹಾಗೆ ಈ ಚಿತ್ರದ ಮೇಲೆ ನನಗೆ ವಿಶೇಷ ಪ್ರೀತಿ. ಏಕೆಂದರೆ ನಾನು ಈ ಚಿತ್ರ ಒಪ್ಪಿಕೊಂಡ ನಂತರ ನಿರ್ಮಾಪಕನಾಗಿ "ಲವ್ ಮಾಕ್ಟೇಲ್" ಚಿತ್ರ ಮಾಡಿದ್ದು. ಇನ್ನು ಚಿತ್ರದ ಬಗ್ಗೆ ‌ಹೇಳಬೇಕೆಂದರೆ ನಿರ್ದೇಶಕ ನಾಯ್ಡು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಕಥೆ ಹೇಳಲು ಬಂದಾಗಲೆ ಕಥೆ ಕೇಳಿ ಸಾಕಷ್ಟು ಎಂಜಾಯ್ ಮಾಡಿದ್ದೆ. ನಾನು ಇಲ್ಲಿಯವರೆಗೆ ಯಾವ ಚಿತ್ರದಲ್ಲೂ ಹಾಕಿರದಷ್ಟು ಬಟ್ಟೆಗಳನ್ನು ಈ ಚಿತ್ರದಲ್ಲಿ ಹಾಕಿದ್ದೇನೆ. ....

325

Read More...

Spooky College.News

Wednesday, December 28, 2022

ಸ್ಪೂಕಿ ಕಾಲೇಜ್ ಟ್ರೇಲರ್ ಬಿಡುಗಡೆ         ಸೈಕಲಾಜಿಕಲ್ ಥ್ರಿಲ್ಲರ್ ಕಥೆ ಹೊಂದಿರುವ ‘ಸ್ಪೂಕಿ ಕಾಲೇಜ್’ ಬಿಡುಗಡೆಪೂರ್ವ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಯೋಗರಾಜಭಟ್, ರಮೇಶ್‌ಅರವಿಂದ್ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಅನುಭವ ಪಡೆದುಕೊಂಡಿರುವ ಭರತ್ ರಚನೆ,ಚಿತ್ರಕಥೆ,ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ನಿರ್ದೇಶಕರು ಸಿನಿಮಾವು ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿದೆ. ಧಾರವಾಡದ ನೂರು ವರ್ಷಗಳಿಗೂ ಹಳೆಯದಾದ ಕಡಿ ಕಾಲೇಜಿನಲ್ಲಿ ಹಾಗೂ ಕ್ಲೈಮಾಕ್ಸ್ ಭಾಗವನ್ನು ದಾಂಡೇಲಿಯ ಕಾಡಿನಲ್ಲಿ ಶೂಟ್ ಮಾಡಲಾಗಿದೆ. ಸ್ಪೂಕಿ ಎಂದರೆ ಭಯ. ಕಾಲೇಜಿನಲ್ಲಿ ಘಟನೆಗಳು ನಡೆಯುವುದರಿಂದ ....

359

Read More...

Made in Bengaluru.News

Monday, December 26, 2022

  *ಡಿಸೆಂಬರ್ 30 ರಂದು ತೆರೆಗೆ ಬರಲಿದೆ "ಮೇಡ್ ಇನ್ ಬೆಂಗಳೂರು".*   ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನ ಕುರಿತಾದ ಚಿತ್ರ " ಮೇಡ್ ಇನ್ ಬೆಂಗಳೂರು "  ಇದೇ ಡಿಸೆಂಬರ್ 30 ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಯುವ ಉದ್ಯಮಿ ಸುಹಾಸ್ ಗೋಪಿನಾಥ್ ಸೇರಿದಂತೆ  ಅನ್ನು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು‌.   ನಾವು ಮೂರು ಜನ ಸ್ನೇಹಿತರು ಸೇರಿ ಇಪ್ಪತ್ತೈದು ವರ್ಷಗಳ ಹಿಂದೆ ಒಂದು ಕಂಪನಿ ಆರಂಭಿಸಿದ್ದೆವು. ನಿರ್ದೇಶಕ ಪ್ರದೀಪ್ ಶಾಸ್ತ್ರಿ ಸ್ಟಾರ್ಟ್ ಅಪ್ ಹಾಗೂ ಬೆಂಗಳೂರಿನ ಮೇಲಿರುವ ಎಮೋಷನ್ ಕುರಿತಾದ ಈ ಚಿತ್ರದ ಕಥೆ ಹೇಳಿದರು. ನನಗೆ ನಾವು ಕಂಪನಿ ಆರಂಭಿಸಿದ ದಿನಗಳು ....

296

Read More...

Padavi Poorva.News

Wednesday, December 21, 2022

ಪದವಿಪೂರ್ವಗೆ ಶುಭ ಹಾರೈಸಿದ ಅಭಿಷೇಕ್‌ಅಂಬರೀಷ್                                                  ‘ಪದವಿ ಪೂರ್ವ’ ಚಿತ್ರವು ಡಿಸೆಂಬರ್ ೩೦ಕ್ಕೆ ತೆರೆಕಾಣುತ್ತಿದೆ. ಈಗಾಗಲೇ ಸುದೀಪ್, ಧ್ರುವಸರ್ಜಾ, ಜಗ್ಗೇಶ್ ಸಿನಿಮಾದ ಕುರಿತಂತೆ ಮಾತನಾಡಿ ಶುಭ ಹಾರೈಸಿದ್ದಾರೆ. ಕೊನೆ ಸರದಿ ಎನ್ನುವಂತೆ ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಅಭಿಷೇಕ್‌ಅಂಬರೀಷ್ ಟ್ರೇಲರ್‌ನ್ನು ಬಿಡುಗಡೆ ಮಾಡಿ ತಂಡದ ಕೆಲಸವನ್ನು ಕೊಂಡಾಡಿದರು.         ಉದ್ಯಮಿ ರವಿಶಾಮನೂರು ಹಾಗೂ ಯೋಗರಾಜಭಟ್ ಜಂಟಿಯಾಗಿ ನಿರ್ಮಿಸಿದ್ದಾರೆ. ನಿರ್ಮಾಪಕರ ....

334

Read More...

Doddahatti Boregowda.News

Wednesday, December 21, 2022

  *ಸದ್ಯದಲ್ಲೇ ಬರಲಿದೆ "ದೊಡ್ಡಹಟ್ಟಿ ಬೋರೇಗೌಡ" ಚಿತ್ರದ ಟ್ರೇಲರ್.*    *ವಿಭಿನ್ನ ಕಥೆಯ ಈ ಚಿತ್ರಕ್ಕೆ *2021* *ರಲ್ಲಿ ಬಂದಿದೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ಗರಿ*** .     "ತರ್ಲೆವಿಲೇಜ್", "ಪರಸಂಗ", ಚಿತ್ರಗಳ ನಿರ್ದೇಶಕ ಕೆ ಎಂ ರಘು ನಿರ್ದೇಶಿಸಿರುವ " ದೊಡ್ಡಹಟ್ಟಿ ಬೋರೇಗೌಡ" ಚಿತ್ರದ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.    ರಾಜರಾಜೇಶ್ವರಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ "ದೊಡ್ಡಹಟ್ಟಿ ಬೋರೇಗೌಡ" ಚಿತ್ರ  2021ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ಪ್ರಥಮ ಅತ್ಯುತ್ತಮ ಚಲನಚಿತ್ರ ಎಂಬ ಪ್ರಶಸ್ತಿಯನ್ನು ....

364

Read More...

Suthradaari.Film News

Wednesday, December 21, 2022

  *"ಸೂತ್ರಧಾರಿ ಸಿನಿಮಾದಲ್ಲಿ ಚಂದನ್ ಶೆಟ್ಟಿಗೆ ಕೈ ಜೊಡಿಸಿದ ಸಲಗ ಖ್ಯಾತಿಯ ಸಂಜನಾ ಆನಂದ್.* ಕನ್ನಡದ ರ್ಯಾಪರ್ ಅಂತ ಅಂದ್ರೆ ಎಲ್ಲರಿಗೂ ಗೊತ್ತಾಗೋದು *ಚಂದನ್ ಶೆಟ್ಟಿ* ಅವರ ಹಾಡುಗಳನ್ನ ಕೇಳದ ಜನರಿಲ್ಲಾ, ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ *ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಹಾಗೂ *ಮೈ ಮೂವಿ ಬಜಾರ್ ಖ್ಯಾತಿ ನವರಸನ್ ಅವರ ನಿರ್ಮಾಣದ ಚಿತ್ರ *"ಸೂತ್ರಧಾರಿ"*. ಈಗಾಗಲೆ 90% ಸಿನೆಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಚಿತ್ರದ ಮೊದಲ ಹಾಡಿನ ಚಿತ್ರೀಕರಣ ಇನೋವೇಟೀವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆಟ್ಟೆರಿದೆ, ಈ ಚಿತ್ರದ ಹೀರೋ ಇಂಟ್ರೊಡಕ್ಷನ್ ಸಾಂಗ್ ಆಗಿದ್ದು ಸಂಗೀತ ನಿರ್ದೇಶಕ ಮತ್ತು ಗಾಯಕನಾಗಿ ನಾಯಕನಾಗಿ ....

278

Read More...

Thugs Of Ramaghada.News

Sunday, December 18, 2022

ಥಗ್ಸ್ ಆಫ್ ರಾಮಘಡ ಟ್ರೇಲರ್ ಮೆಚ್ಚಿದ ಡಾಲಿ ಧನಂಜಯ್        ‘ಥಗ್ಸ್ ಆಫ್ ರಾಮಘಡ’ ಚಿತ್ರವು ಫಸ್ಟ್‌ಲುಕ್ ಹಾಡಿನ ಮೂಲಕ ಗಮನ ಸೆಳೆದಿದ್ದು, ಈಗ ಟ್ರೇಲರ್ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಮೊನ್ನೆ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧನಂಜಯ್ ಮಾತನಾಡಿ ಇಡೀ ತಂಡದ ಕೆಲಸ ನೋಡಿ ಖುಷಿ ಆಯ್ತು. ನಿರ್ದೇಶಕರು ತುಂಬಾ ಒಳ್ಳೆ ತಂಡವನ್ನು ಕಟ್ಟಿಕೊಂಡು, ಉತ್ತಮ ಕಲಾವಿದರನ್ನು ಇಟ್ಟುಕೊಂಡು ನೈಜ ಘಟನೆ ಆಧರಿಸಿದ ಚಿತ್ರ ಮಾಡಿದ್ದಾರೆ. ಪ್ರಚಾರವನ್ನು ಕೂಡ ಕ್ರಿಯೇಟೀವ್ ಆಗಿ ಮಾಡುತ್ತಿದ್ದಾರೆ. ವರ್ಷದ ಮೊದಲ ಚಿತ್ರ ಹಿಟ್ ಆಗಲಿ. ಉತ್ತರ ಕರ್ನಾಟಕ ಭಾಗದಿಂದ ಇನ್ನಷ್ಟು ....

288

Read More...

Jamalingudda.Trailer.

Friday, December 16, 2022

  *ಟ್ರೇಲರ್ ಮೂಲಕ ಜನಮನಸೆಳೆಯುತ್ತಿದೆ "once upon a time in ಜಮಾಲಿ  ಗುಡ್ಡ" .*    *ಡಾಲಿ ಅಭಿನಯದ ಈ ಚಿತ್ರ ಡಿಸೆಂಬರ್ 30 ರಂದು ತೆರೆಗೆ*   ನಟ ರಾಕ್ಷಸ ಎಂದೇ ಖ್ಯಾತರಾಗಿರುವ ಡಾಲಿ ಧನಂಜಯ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿರುವ  "once upon  a time in ಜಮಾಲಿಗುಡ್ಡ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.   ಈ ಚಿತ್ರ ಒಂದು ಕಾಲ್ಪನಿಕ ಪ್ರಪಂಚ. ಜೊತೆಗೆ ಭಾವನಾತ್ಮಕ ಪಯಣ ಕೂಡ. ಧನಂಜಯ ಹಾಗೂ ಬೇಬಿ‌ ಪ್ರಾಣ್ಯ ನಡುವಿನ ಸನ್ನಿವೇಶಗಳು ಸುಂದರವಾಗಿ ಮೂಡಿಬಂದಿದೆ. 95 - 96 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಿದು. ಚಿಕ್ಕಮಗಳೂರಿನ ಬಾಬಾಬುಡನಗಿರಿಯ ಸೊಬಗು ಚಿತ್ರದ ಮತ್ತೊಂದು ....

285

Read More...

Jordan.Film Trailer.News

Friday, December 16, 2022

  *‘ಜೋಡರ್ನ್’ ಟ್ರೇಲರ್ ಬಿಡುಗಡೆ - ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್*     ವಿನೋದ್ ಧಯಾಳನ್ ನಿರ್ದೇಶನದ ‘ಜೋಡರ್ನ್’ ಸಿನಿಮಾ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಹೇಂದ್ರ ಪ್ರಸಾದ್, ಕವಲು ದಾರಿ ಖ್ಯಾತಿಯ ಸಂಪತ್ ಮೈತ್ರೇಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಡಿಸೆಂಬರ್ 30ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ಚಿತ್ರತಂಡ ಬಿಡುಗಡೆ ಮಾಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.     ನಿರ್ದೇಶಕ ವಿನೋದ್ ಧಯಾಳನ್ ಮಾತನಾಡಿ ಅಮೇರಿಕನ್ ಬಾಸ್ಕೆಟ್ ಬಾಲ್ ಆಟಗಾರ ಮೈಕಲ್ ಜೋರ್ಡನ್ ಹೇಳಿರುವ ....

277

Read More...

Jordan.Film Trailer.News

Friday, December 16, 2022

  *‘ಜೋಡರ್ನ್’ ಟ್ರೇಲರ್ ಬಿಡುಗಡೆ - ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್*     ವಿನೋದ್ ಧಯಾಳನ್ ನಿರ್ದೇಶನದ ‘ಜೋಡರ್ನ್’ ಸಿನಿಮಾ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಹೇಂದ್ರ ಪ್ರಸಾದ್, ಕವಲು ದಾರಿ ಖ್ಯಾತಿಯ ಸಂಪತ್ ಮೈತ್ರೇಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಡಿಸೆಂಬರ್ 30ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ಚಿತ್ರತಂಡ ಬಿಡುಗಡೆ ಮಾಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.     ನಿರ್ದೇಶಕ ವಿನೋದ್ ಧಯಾಳನ್ ಮಾತನಾಡಿ ಅಮೇರಿಕನ್ ಬಾಸ್ಕೆಟ್ ಬಾಲ್ ಆಟಗಾರ ಮೈಕಲ್ ಜೋರ್ಡನ್ ಹೇಳಿರುವ ....

252

Read More...

Naanu Adhu Matthu Saroja.

Wednesday, December 14, 2022

  *ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ "ನಾನು,ಅದು ಮತ್ತು ಸರೋಜ" .*    *ಲೂಸ್ ಮಾದ ಯೋಗಿ ಅಭಿನಯದ ಈ ಚಿತ್ರ ವರ್ಷಾಂತ್ಯಕ್ಕೆ ತೆರೆಗೆ.*   ಕನ್ನಡದಲ್ಲಿ ಈಗ ಕಂಟೆಂಟ್ ಒರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚಾಗಿ ಮುಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ವಿಭಿನ್ನ ಕಥಾಹಂದರ ಹೊಂದಿರುವ, ಲೂಸ್ ಮಾದ ಯೋಗಿ ನಾಯಕರಾಗಿ ನಟಿಸಿರುವ "ನಾನು, ಅದು ಮತ್ತು ಸರೋಜ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಡಿಸೆಂಬರ್ 30ರಂದು ಚಿತ್ರ ತೆರೆ ಕಾಣುತ್ತಿದೆ. ಈ ವಿಷಯವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು.   ನಾನು ಈ ಹಿಂದೆ "ಮಡಮಕ್ಕಿ" ಚಿತ್ರ ನಿರ್ದೇಶಿಸಿದ್ದೆ‌. ಇದು ಎರಡನೇ ಚಿತ್ರ. "ನಾನು, ಅದು ಮತ್ತು ಸರೋಜ" ಚಿತ್ರದ ಕಥೆ ಮೂರು ಪ್ರಮುಖಪಾತ್ರಗಳ ಸುತ್ತ ....

312

Read More...

Raghavendra.Film News

Wednesday, December 14, 2022

  ರಾಘವೇಂದ್ರ ಟೀಸರ್,  ಧೀರನ್ ಬಿಡುಗಡೆ         ಈ ಹಿಂದೆ ಹುಲಿದುರ್ಗ ಎಂಬ ಚಿತ್ರ ಮಾಡಿದ್ದ ನಾಯಕ ಸುಪ್ರೀತ್ ಹಾಗೂ ನಿರ್ದೇಶಕ ವಿಕ್ರಮ್ ಯಶೋಧರ ಜೋಡಿ ಈಗ ಮತ್ತೊಂದು ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ರಾಘವೇಂದ್ರಹೆಸರಿನ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು. ನಟ ಧೀರನ್ ರಾಮ್ ಕುಮಾರ್ ಅವರು ಟೀಸರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಸುಪ್ರೀತ್ ಈ ಚಿತ್ರದ ನಾಯಕನಾಗಿದ್ದು, ಪ್ರತೀಕ್ಷಾ ನಾಯಕಿಯಾಗಿ ನಟಿಸಿದ್ದಾರೆ. ಟೀಸರ್ ಪ್ರದರ್ಶನದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ವಿಕ್ರಮ್ ಇದು ನಾವಿಬ್ಬರೂ ಸೇರಿ ಮಾಡಿರೋ ೨ನೇ ಚಿತ್ರ. ಇದೊಂದು ಮೆಸೇಜ್ ಒರಿಯಂಟೆಡ್ ಚಿತ್ರ ....

299

Read More...

Moolataha Nammavare.News

Wednesday, December 14, 2022

  *"ಗುಲ್ಟು" ನವೀನ್ ಶಂಕರ್ "ಮೂಲತಃ ನಮ್ಮವರೇ".*   "ಗುಲ್ಟು" ಚಿತ್ರದ ಮೂಲಕ ಕನ್ನಡಿಗರ ಮನಗೆದ್ದಿರುವ ನವೀನ್ ಶಂಕರ್ ನಾಯಕನಾಗಿ ನಟಿಸಿರುವ ಚಿತ್ರ "ಮೂಲತಃ ನಮ್ಮವರೇ".   ಕಿರಣ್ ಗೋವಿಂದರಾಜ್ ನಿರ್ಮಿಸಿ, ಚೇತನ್ ಭಾಸ್ಕರಯ್ಯ ನಿರ್ದೇಶಿಸಿರುವ ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚಿಗೆ ನಡೆಯಿತು.   ರಂಗಭೂಮಿ ನಂಟಿರುವ ನನಗೆ ಸಿನಿಮಾ ನಿರ್ದೇಶನದಲ್ಲಿ ಆಸಕ್ತಿ. ಹಿಂದೆ ಕೆಲವು ಕಿರುಚಿತ್ರಗಳ ನಿರ್ದೇಶಿಸಿದ್ದೇನೆ‌‌. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ಕಥೆ ಸಿದ್ದವಾದ ನಂತರ, ನಾಯಕನ‌ ಹುಡುಕಾಟದಲ್ಲಿದ್ದಾಗ ನವೀನ್ ಸಿಕ್ಕರು. ಆಗಷ್ಟೇ ಅವರ " ಗುಲ್ಟು" ಚಿತ್ರ ಬಿಡುಗಡೆಯಾಗಿತ್ತು. "ಮೂಲತ: ನಮ್ಮವರೇ" ಇದೊಂದು ....

308

Read More...

Just Pass.Film Pooja.News

Wednesday, December 14, 2022

  *ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ - ಜನವರಿ 2ರಿಂದ ಚಿತ್ರೀಕರಣ*       ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಂ.ರಘು ನಟ ಶ್ರೀ ಜೊತೆ ‘ಜಸ್ಟ್ ಪಾಸ್’ ಕಥೆ ಹೇಳಲು ಸಜ್ಜಾಗಿದ್ದಾರೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಮುಹೂರ್ತ ಇಂದು ನೆರವೇರಿದೆ.       ನಿರ್ದೇಶಕ ಕೆ.ಎಂ.ರಘು ಮಾತನಾಡಿ ‘ಜಸ್ಟ್ ಪಾಸ್’ ಕಾಲೇಜ್ ಬ್ಯಾಕ್ ಡ್ರಾಪ್ ನಲ್ಲಿ ನಡಿಯೋ ಸಿನಿಮಾ. ಈಗಾಗಲೇ ಕಾಲೇಜ್ ಸಬ್ಜೆಕ್ಟ್ ಇರುವ ಹಲವಾರು ಸಿನಿಮಾಗಳು ಬಂದಿವೆ ನಾವೇನು ಹೊಸತು ಹೇಳ್ತೀವಿ ಅನ್ನೋದು ಮುಖ್ಯ. ಒಂದೇ ಲೈನ್ ನಲ್ಲಿ ಸಿನಿಮಾ ಬಗ್ಗೆ ಹೇಳಬೇಕು ಅಂದ್ರೆ ಈ ಚಿತ್ರದಲ್ಲಿ ಜಸ್ಟ್ ಪಾಸ್ ....

268

Read More...

Kalyana Kuvra.Film News

Tuesday, December 13, 2022

ಕಲ್ಯಾಣ ಕುವರ ಐತಿಹಾಸಿಕ ಚಿತ್ರ        ‘ಡಾ.ಬಿ.ಆರ್.ಅಂಬೇಡ್ಕರ್’ ಚಿತ್ರ ನಿರ್ಮಿಸಿ ನಟನೆ ಮಾಡಿದ್ದ  ಬಿ.ಜಿ.ವಿಷ್ಣುಕಾಂತ್ ಗ್ಯಾಪ್ ತರುವಾಯ ‘ಕಲ್ಯಾಣ ಕುವರ’ ಎನ್ನುವ ಧಾರ್ಮಿಕ, ಐತಿಹಾಸಿಕ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಗತಕಾಲ ಬೀದರ್‌ನಲ್ಲಿ ನಿಜಾಮರ ಆಳ್ವಿಕೆ ಇದ್ದ ಕಾಲದಲ್ಲಿ ಕನ್ನಡ ಭಾಷೆಯ ಬಳಕೆ ವಿರಳವಾಗಿತ್ತು. ಅಂಥ ಜಾಗದಲ್ಲಿ ಕನ್ನಡ ಶಾಲೆಗಳನ್ನು ಸ್ಥಾಪಿಸಿದ ಡಾ.ಚನ್ನಬಸವ ಪಟ್ಟದೇವರನ್ನು ಆಧುನಿಕ ಬಸವಣ್ಣ ಅಂತ ಕರೆಯುತ್ತಿದ್ದರು. ಜಾತಿ ಭೇದ ಭಾವ ತೊಡೆದುಹಾಕಿ ಎಲ್ಲಡೆ ಸಮಾನತೆಯ ಮಂತ್ರ ಸಾರುತ್ತ ಎಲ್ಲರಿಗೂ ಲಿಂಗದೀಕ್ಷೆ ನೀಡಿದ್ದರು. ಅಂತಹ ಕ್ರಾಂತಿಕಾರಿ ಹೋರಾಟಗಾರ, ಮಹಾತ್ಮನ ಜೀವನದ ಕಥೆಯೇ ....

354

Read More...
Copyright@2018 Chitralahari | All Rights Reserved. Photo Journalist K.S. Mokshendra,