*ಮುಹೂರ್ತ ಆಚರಿಸಿದ ʻಅಲಂಕಾರ್ ವಿದ್ಯಾರ್ಥಿʼ.* ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿ, ಗೀತಾ ಬ್ಯಾಂಗಲ್ ಸ್ಟೋರ್ ಸಿನಿಮಾದ ಮೂಲಕ ನಾಯಕನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು ಪ್ರಮೋದ್. ನಂತರ ಪ್ರೀಮಿಯರ್ ಪದ್ಮಿನಿ, ಮತ್ತೆ ಉದ್ಭವ, ರತ್ನನ್ ಪ್ರಪಂಚ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಪ್ರಮೋದ್ ನಟನೆಯ ಕೆಲವು ಚಿತ್ರಗಳು ಶೂಟಿಂಗ್ ಹಂತದಲ್ಲಿವೆ. ಈಗ ʻಅಲಂಕಾರ್ ವಿದ್ಯಾರ್ಥಿʼ ಎನ್ನುವ ವಿಭಿನ್ನ ಶೀರ್ಷಿಕೆಯ ಸಿನಿಮಾದ ಮುಹೂರ್ತ ನೆರವೇರಿದೆ. ಅನ್ನಪೂರ್ಣೇಶ್ವರಿ ನಗರದ ವಿನಾಯಕ-ವೆಂಕಟೇಶ್ವರ ದೇವಾಲಯದಲ್ಲಿ ನಡೆದ ಮುಹೂರ್ತ ಸಮಾರಂಭಕ್ಕೆ ನಟ ಡಾಲಿ ಧನಂಜಯ ಮುಖ್ಯ ಅತಿಥಿಯಾಗಿ ಬಂದು ಚಿತ್ರತಂಡಕ್ಕೆ ಶುಭ ಕೋರಿದರು. ....
*ನೈಜ ಘಟನೆಯ "ಸೀತಮ್ಮನ ಮಗ"* ನಟ, ಪತ್ರಕರ್ತ, ನಿರ್ಮಾಪಕ ಮತ್ತು ನಿರ್ದೇಶಕ ಯತಿರಾಜ್ ಹರಿಶ್ಚಂದ್ರ ಘಾಟ್ ನಲ್ಲಿ ನೋಡಿದಂತ ಘಟನೆಯನ್ನು ಎರಡು ಪಾತ್ರದಲ್ಲಿ ತೆಗೆದುಕೊಂಡು ಒಂದು ಕಥೆಯನ್ನು ಬರೆದು, ಕಥಾ ಸ್ಪರ್ಧೆಯಲ್ಲಿ ಮೂರನೆ ಬಹುಮಾನ ಸಿಕ್ಕಿತ್ತು. ಈಗ ಅದೇ ಕಥೆಯು ಈಗ ’ಸೀತಮ್ಮನ ಮಗ’ ಹೆಸರಿನೊಂದಿಗೆ ಒಂದು ಪಾತ್ರವಾಗಿ ಸೃಷ್ಟಿಸಿ, ಅದನ್ನು ಚಿತ್ರವಾಗಿ ರೂಪಾಂತರಿಸುತ್ತಿದ್ದಾರೆ. ಸದರಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಜತೆಗೆ ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಪಂಡರಹಳ್ಳಿಯ ನಿವೃತ್ತ ಶಿಕ್ಷಕ ಕೆ.ಮಂಜುನಾಥ್ ನಾಯಕ್ ನಿರ್ಮಾಣ ಮತ್ತು ಶಿಕ್ಷಕ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಪುತ್ರ ಸಮೀತ್ ನಾಯಕ್ ಸಹ ....
*"ಭಾವಚಿತ್ರ"ದ ಹಾಡುಗಳ ಬಿಡುಗಡೆ** ಕಿರುತೆರೆಯ ಸೂಪರ್ ಸ್ಟಾರ್ ಟಿ.ಎನ್.ಸೀತಾರಾಂ ನಿರ್ದೇಶನದ ’ಮಗಳು ಜಾನಕಿ’ ಮೂಲಕ ಮನೆಮಾತಾಗಿರುವ ಚಿಕ್ಕಮಗಳೂರಿನ ಗಾನವಿ ಲಕ್ಷಣ್, ’ಭಾವಚಿತ್ರ’ದ ಮೂಲಕ ನಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇದು ಅವರ ಅಭಿನಯದ ಮೊದಲ ಸಿನಿಮಾ. ಈಕೆಯ ಸುತ್ತ ಕಥೆ ಸಾಗುತ್ತದೆ. ಒಂದೂರಲ್ಲಿ ಹಳೆಯ ದೇವಸ್ಥಾನ, ಅಲ್ಲಿನ ಶಿಲ್ಪಕಲೆಯ ಬಗ್ಗೆ ಅಧ್ಯಯನ ನಡೆಸುವ ಹುಡುಗಿಯಾಗಿ ಗಾನವಿ ಕಾಣಿಸಿಕೊಂಡಿದ್ದಾರೆ. ಕಾರ್ಪೋರೇಟ್ ಕಂಪೆನಿಯಲ್ಲಿ ಫೋಟೋಗ್ರಾಫರ್ ಆಗಿರುವ ಕಥಾ ನಾಯಕ ಚಕ್ರವರ್ತಿ ರೆಡ್ಡಿ . ಶಾಂತಿ ಬಯಸಲು ದೂರದ ಊರಿಗೆ ಹೋಗುತ್ತಾನೆ. ಅಲ್ಲಿ ಹುಡುಗಿಯೊಡನೆ ಪ್ರೀತಿ ಚಿಗುರುತ್ತದೆ. ಮುಂದೆ ....
ಸೆನ್ಸಾರ್ ಅಂಗಳದಲ್ಲಿ ಬೀರ ಕೌಟಂಬಿಕ, ಆಕ್ಷನ್ಹಿನ್ನಲೆಯ ‘ಬೀರ’ ಚಿತ್ರವು ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿಕೊಂಡಿದೆ.ಪ್ರಚಾರದ ಸಲುವಾಗಿ ಮಾಹಿತಿ ನೀಡಲುತಂಡವು ಮಾದ್ಯಮದ ಮುಂದೆ ಹಾಜರಾಗಿತ್ತು.ಅತಿಥಿಯಾಗಿ ಆಗಮಿಸಿದ್ದ ಕರಿಸುಬ್ಬು ಮಾತನಾಡಿಕರೋನಅಲೆಯಿಂದಚಿತ್ರರಂಗ ನಲುಗಿದೆ.ಮಹಿಳೆಯಾಗಿ ನಿರ್ಮಾಣ ಮಾಡಿರುವುದು ಸಾಧನೆಎನ್ನಬಹುದು.ಪ್ರಚಾರಕ್ಕೆಅಂತ ಬಂದಾಗ ನಾಯಕಿಯರು ಏನೇ ಕೆಲಸ ಇದ್ದರೂ ಬಿಟ್ಟು ಬರಬೇಕೆಂದುಗೈರು ಹಾಜರಾದ ಶುಭಪೂಂಜ ಮತ್ತುರೂಪಿಕಾಅವರಿಗೆ ಕಿವಿಮಾತುಹೇಳಿದರು.ಒಬ್ಬ ಮಹಿಳೆಯಾಗಿ ಚಿತ್ರರಂಗಕ್ಕೆ ಬರುವುದು ಎಷ್ಟು ಕಷ್ಟ ಇದೆಅಂತ ತಿಳಿದಿದೆ.ನನ್ನಂತಹ ೧೦ ಮಹಿಳೆಯರು ಮುಂದೆ ಬರಬೇಕುಎಂಬುದು ಬಯಕೆಯಾಗಿದೆ.ಅದಕ್ಕಾಗಿ ....
*ನಿಖಿಲ್ ಕುಮಾರ್ ಅಭಿನಯದ "ರೈಡರ್" ಡಿಸೆಂಬರ್ 24ರಂದು ಅದ್ದೂರಿ ಬಿಡುಗಡೆ.* ನಿಖಿಲ್ ಕುಮಾರ್ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ "ರೈಡರ್" ಚಿತ್ರ ಇದೇ ಡಿಸೆಂಬರ್ 24 ರಂದು ಸುಮಾರು 250 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ, ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು. ನಮ್ಮ ಲಹರಿ ಸಂಸ್ಥೆ ಈ ಹಿಂದೆ ಮಹಾ ಕ್ಷತ್ರಿಯ, ಗಣೇಶನ ಗಲಾಟೆ ಹಾಗೂ ತೆಲುಗಿನ ರೋಜ ಚಿತ್ರಗಳನ್ನು ನಿರ್ಮಾಣ ಮಾಡಿತ್ತು. ಈಗ ಸುನೀಲ್ ಅವರ ಶಿವನಂದಿ ಎಂಟರ್ ಟೈನ್ ಮೆಂಟ್ ಜೊತೆಗೂಡಿ "ರೈಡರ್" ಚಿತ್ರ ನಿರ್ಮಾಣ ಮಾಡಿದ್ದೇವೆ. ನಮ್ಮ ಅಣ್ಣ ಮನೋಹರ ....
ಶತಭಿಷ ಟೀಸರ್ ಬಿಡುಗಡೆ " ಶತಭಿಷ" ಇದು ನಕ್ಷತ್ರದ ಹೆಸರು. ಈಗ ಇದೇ ಹೆಸರಿನ ಚಿತ್ರವೊಂದು ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ. ವೆಂಕಟೇಶ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದ ಚಿತ್ರೀಕರಣವು ಸದ್ದು ಗದ್ದಲವಿಲ್ಲದೆ ಮುಗಿದಿದ್ದು, ದೀಪು ಅರ್ಜುನ್ ಮತ್ತು ಶೋಬಿತಾ ಶಿವಣ್ಣ ಚಿತ್ರದ ನಾಯಕ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಅಂದುಕೊಂಡಂತೆ ಆದರೆ ಹೊಸ ವರ್ಷದ ಆರಂಭದಲ್ಲಿ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಮೊನ್ನೆ ಈ ಚಿತ್ರದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ, ಮೇಲುಕೋಟೆ, ಹುಬ್ಬಳ್ಳಿ, ಮುಂಬೈ,ಗುಲ್ಬರ್ಗಾ, ಬೆಂಗಳೂರು, ಚಿಂತಾಮಣಿ ಅಲ್ಲದೆ ತಮಿಳುನಾಡನ ಕೆಲವೆಡೆ ಸೇರಿ ....
*ಡಿಸೆಂಬರ್ 10ರಂದು ಆರು ಭಾಷೆಗಳಲ್ಲಿ ತೆರೆಗೆ ಬರಲಿದೆ "ಮಡ್ಡಿ" ಚಿತ್ರ.* *ಡಾ||ಪ್ರಗ್ಬಲ್ ನಿರ್ದೇಶನದ ಈ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ ನಿರ್ದೇಶನ.* ಭಾರತದಲ್ಲಿ ಇದೇ ಮೊದಲ ಬಾರಿಗೆ ಮಡ್ ರೇಸ್ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ಮಲೆಯಾಳಂ, ತಮಿಳು, ಕನ್ನಡ, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಮೂಡಿಬಂದಿರುವ ಈ ಚಿತ್ರ ಡಿಸೆಂಬರ್ 10ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಮ್ಯಾನೇಜ್ಮೆಂಟ್ ನಲ್ಲಿ ಪಿ.ಹೆಚ್.ಡಿ ಪದವಿ ಪಡೆದಿರುವ ಡಾ||ಪ್ರಗ್ಬಲ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನನ್ನದು ಇದು ಮೊದಲ ....
*ಆರ್.ಕೆ ನಿರ್ದೇಶನದಲ್ಲಿ "ಕಾಣಿಯಾಗಿದ್ದಾಳೆ"* *ಹುಡುಕಿ ಕೊಟ್ಟವರಿಗೆ ಬಹುಮಾನ..* *ಹಳ್ಳಿ ಸೊಗಡಿನ ಈ ಚಿತ್ರಕ್ಕೆ ಧರ್ಮಗಿರಿ ಶ್ರೀ ಮಂಜುನಾಥ ದೇಗುಲದಲ್ಲಿ ಮುಹೂರ್ತ.* ಶ್ರೀ ಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗತ್ತಿರುವ, ಆರ್ ಕೆ ನಿರ್ದೇಶನದ "ಕಾಣಿಯಾಗಿದ್ದಾಳೆ" ಹುಡುಕಿ ಕೊಟ್ಟವರಿಗೆ ಬಹುಮಾನ ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಆರಂಭ ಫಲಕ ತೋರಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಚಿತ್ರದ ಶೀರ್ಷಿಕೆ ಇಷ್ಟವಾಯಿತು. ಮೊದಲ ದೃಶ್ಯದಲ್ಲಿ ನಾಯಕ ಉದ್ದನೆಯ ಸಂಭಾಷಣೆ ....
ಒಂದಾನೊಂದುಕಾಲದಲ್ಲಿಟ್ರೈಲರ್ ಬಿಡುಗಡೆ ೧೯೭೦ರಲ್ಲಿ ಶಂಕರ್ನಾಗ್ಅಭಿನಯದ ‘ಒಂದಾನೊಂದುಕಾಲದಲ್ಲಿ’ ಚಿತ್ರವೊಂದುತೆರೆಕಂಡುಯಶಸ್ಸು ಗಳಿಸಿತ್ತು.ಈಗ ಅದೇ ಹೆಸರಿನಲ್ಲಿಚಿತ್ರವೊಂದುಕೊನೆಯ ಹಂತದಲ್ಲಿ ಬಂದು ನಿಂತಿದೆ.ಹಾಗಂತಅದಕ್ಕೂಇದಕ್ಕೂ ಸಂಬಂದವಿರುವುದಿಲ್ಲ.ಭಾನುವಾರದಂದು ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ ಸಮಾಧಿ ಬಳಿ ಚಿತ್ರದಟ್ರೈಲರ್ನ್ನು ಪುನೀತ್ರಾಜ್ಕುಮಾರ್ಅಂಗರಕ್ಷಕರಾಗಿದ್ದ ಚಲಪತಿ ಮತ್ತು ಸಿರಿ ಮ್ಯೂಸಿಕ್ ಸಂಸ್ಥೆಯಚಿಕ್ಕಣ್ಣ ಬಿಡುಗಡೆ ಮಾಡಿದರು. ಹಿರಿಯ ನಿರ್ದೇಶಕ ಭಗವಾನ್ ಬಳಿ ತರಭೇತಿ ಪಡದುಕೊಂಡಿರುವಎನ್.ಮಂಜುನಾಥ್ ಸಿನಿಮಾಕ್ಕೆಕಥೆ,ಚಿತ್ರಕತೆ, ಸಂಭಾಷಣೆ, ನಿರ್ದೇಶನದಜತೆಗೆ ನಾಯಕನಾಗಿ ....
*ಮಾರ್ಚ್ ನಲ್ಲಿ ಎರಡು ದಿನಗಳ ಕಾಲ ನಡೆಯಲಿದೆ 67 ನೇ ಫಿಲಂ ಫೇರ್ ಸೌತ್ ಪ್ರಶಸ್ತಿ ಸಮಾರಂಭ 2019 - 21.* *ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಪ್ರದಾನ ಸಮಾರಂಭ.* 67ನೇ ಫಿಲಂ ಫೇರ್ ಸೌತ್ ಪ್ರಶಸ್ತಿ 2019-21 ಪ್ರದಾನ ಸಮಾರಂಭ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ಕಮರ್ ಫಿಲಂ ಫ್ಯಾಕ್ಟರಿ ಸಹಯೋಗದೊಂದಿಗೆ ಈ ಸಮಾರಂಭ ನಡೆಯಲಿದೆ. ಫಿಲಂ ಫೇರ್ ಸಂಪಾದಕರಾದ ಜಿತೇಶ್ ಪಿಳ್ಳೈ, ಬಹುಭಾಷಾ ನಟಿ ಪೂಜಾ ಹೆಗ್ಡೆ, ಕಮರ್ ಫಿಲಂ ಫ್ಯಾಕ್ಟರಿಯ ಕಮರ್ ಹಾಗೂ ನಟಿ ತಾರಾ ಅನುರಾಧ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೌತ್ ....
ಹೊಸಬರ ಆರ್ಆರ್ಸಿಕ್ಸ್ಆರ್ ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸುತ್ತಿರುವ ‘ಆರ್ಆರ್ಸಿಕ್ಸ್ಆರ್’ (ಖಖSixಖ) ಚಿತ್ರದ ಮಹೂರ್ತ ಸಮಾರಂಭವು ಕಂಠೀರವ ಸ್ಟುಡಿಯೋದಲ್ಲಿ ಸರಳವಾಗಿ ನಡೆಯಿತು. ‘ಕೂಡ ಬೇಡ ಕಳಿಬೇಡ..ಕೂಡಿದರೆ ಟೈಂ ವೇಸ್ಟ್..ಕಳೆದರೆ ಲೈಫ್ ವೇಸ್ಟ್ಸುಮ್ನೆ ನೋಡು?’ ಎಂದು ಅಡಿಬರಹದಲ್ಲಿ ಹೇಳಿಕೊಂಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷರಾದ ಉಮೇಶ್ಬಣಕಾರ್ ಕ್ಯಾಮಾರ ಆನ್ ಮಾಡಿದರೆ, ಶೈಲೇಂದ್ರಬಾಬು ಕ್ಲಾಪ್ ಮಾಡಿ ತಂಡಕ್ಕೆ ಶುಭ ....
ಮಾಫಿಯಾದಲ್ಲಿ ಪ್ರಜ್ವಲ್ದೇವರಾಜ್
‘ಮಾಫಿಯ’ ಚಿತ್ರವೊಂದು ಮೊನ್ನೆ ಮಹೂರ್ತ ಆಚರಿಸಿಕೊಂಡಿತು.ಸದರಿ ಸಮಾರಂಭಕ್ಕೆ ಪ್ರಿಯಾಂಕಉಪೇಂದ್ರ ಮತ್ತುದುನಿಯಾವಿಜಯ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.ಮಾಫಿಯಾಗಳಲ್ಲಿ ನೂರಾರುತರಹದ ಮಾಫಿಯಾವಿದೆ.ಚಿತ್ರದಲ್ಲಿಯಾವ ಬಗೆಯ ಶೀರ್ಷಿಕೆ ತೋರಿಸುವುದಾಗಿ ನಿರ್ದೇಶಕ ಲೋಹಿತ್ ಹೇಳಲಿಲ್ಲ. ‘ಮಮ್ಮಿ’ ಮತ್ತು ‘ದೇವಿಕಿ’ ಚಿತ್ರಗಳನ್ನು ನಿರ್ದೇಶಿದ್ದು,ಇವರಿಗೆ ಮೂರನೆ ಅವಕಾಶ. ಇನ್ಸ್ಪೆಕ್ಟರ್ ಆಗಿ ಪ್ರಜ್ವಲ್ದೇವರಾಜ್ ನಾಯಕ. ಅದೇಗೆಟಪ್ದಲ್ಲಿ ನಟಿಸುತ್ತಿರುವಅದಿತಿಪ್ರಭುದೇವ ನಾಯಕಿ.ನಾನು ಈ ಹಿಂದೆ ನಿರ್ದೇಶಕರ ಚಿತ್ರಗಳನ್ನು ನೋಡಿದ್ದೇನೆ.
ಡಿಸೆಂಬರ್ ೧೦ಕ್ಕೆ ರೈಮ್ಸ್ ಬಿಡುಗಡೆ ಸತ್ಯಘಟನೆಯನ್ನುತೆಗೆದುಕೊಂಡುಅದಕ್ಕೆಕಾಲ್ಪನಿಕಕತೆ ಸೃಷ್ಟಿಸಿರುವ ‘ರೈಮ್ಸ್’ ಬೆಂಗಳೂರು, ತುಮಕೂರು ಕಡೆಗಳಲ್ಲಿ ಚಿತ್ರೀಕರಣ ಮುಗಿಸಿದೆ.ರಚಿಸಿ ಮೊದಲಬಾರಿ ನಿರ್ದೇಶನ ಮಾಡಿರುವಅಜಿತ್ಕುಮಾರ್ ಹೇಳುವಂತೆ ೧೯೮೯gಂದು ಪತ್ರಿಕೆಯಲ್ಲಿ ಬಂದಂತ ಸುದ್ದಿಗೂ ಈಗ ನಡೆಯುತ್ತಿರುವ ಅಪರಾಧಗಳಿಗೂ ಸಂಬಂದವಿರುತ್ತದೆ. ಕ್ರೈಂಥ್ರಿಲ್ಲರ್ಕತೆಯಲ್ಲಿ ಕೊಲೆಗಳು ನಡೆಯುತ್ತವೆ. ಇದನ್ನುತನಿಖೆ ಮಾಡಲುಇನ್ಸ್ಪೆಕ್ಟರ್ ನೇಮಕಗೊಂಡರೆ, ಉನ್ನತ ಪತ್ರಿಕೆಯಅಪರಾಧ ವಿಭಾಗದ ವರದಿಗಾರ್ತಿಇವರೊಂದಿಗೆ ಸೇರಿಕೊಳ್ಳುತ್ತಾರೆ. ನಂತರಕೇಸ್ ಸಿಬಿಐಗೆ ವಹಿಸಿಲಾಗುತ್ತದೆ.ಕೊಲೆ ಮಾಡಿದವರುಯಾರು, ....
*ಪವರ್ ಸ್ಟಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್" ಚಿತ್ರದ ಪವರ್ ಫುಲ್ ಹಾಡು.* ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನಗಲಿ ಒಂದು ತಿಂಗಳೇ ಕಳೆದಿದೆ. ಆದರೂ ದುಃಖ ಮಾಸಿಲ್ಲ. ಅಪ್ಪು ಅವರು "ಬಾಡಿಗಾಡ್" ಚಿತ್ರಕ್ಕಾಗಿ ಹಾಡಿರುವ "ಆರೇಸ ಡನ್ಕನಕ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ತುಂಬಾ ಅರ್ಥಗರ್ಭಿತವಾದ ಈ ಹಾಡನ್ನು ಎಸ್ ಕೆ ಎಸ್ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದ್ದಾರೆ. ಇಷ್ಟು ದಿನ ನನ್ನ ತಮ್ಮನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಇಂದು ಗೀತಾಂಜಲಿ ಸಲ್ಲಿಸಿದ್ದೇನೆ. ಅವನು ಇಲ್ಲ ಎಂದು ಕೊರಗುವುದು ಬೇಡ. ಅವನು ಹಾಡಿರುವ ಹಾಡಿನಲ್ಲಿ, ಮಾಡಿರುವ ಕೆಲಸದಲ್ಲಿ ಅವನಿದ್ದಾನೆ. ....
ಬ್ಯಾಂಗ್ಗೆ ಬಣ್ಣ ಹಚ್ಚಿದರಘುದೀಕ್ಷಿತ್
ಸಂಗೀತ ಸಂಯೋಜಕನೆಂದು ಗುರುತಿಸಿಕೊಂಡಿರುವ ರಘುದೀಕ್ಷಿತ್ ಮೊದಲಬಾರಿ ‘ಬ್ಯಾಂಗ್’ ಚಿತ್ರದಲ್ಲಿಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.ಪ್ರಚಾರದ ಸಲುವಾಗಿ ಸಿನಿಮಾದ ಪೋಸ್ಟರ್ ಮತ್ತುಟ್ರೇಲರ್ ಜಿ.ಟಿ.ವರ್ಲ್ಡ್ ಮಾಲ್ದಲ್ಲಿವಿನೂತನವಾಗಿಅನಾವರಣಗೊಂಡಿತು.ನಂತರ ಮಾತನಾಡಿದರಘುದೀಕ್ಷಿತ್ ಪ್ರಾರಂಭದಲ್ಲಿ ಒಪ್ಪಿಕೊಳ್ಳಲು ಮುಜುಗರವಾಗಿತ್ತು.ಆದರೆ ನಿರ್ದೇಶಕಗಣೇಶ್ಪರಶುರಾಮ್ ಮತ್ತು ಸಂಗೀತ ಸಂಯೋಜಕರುತ್ವಿಕ್ಒತ್ತಾಯದ ಮೇರೆಗೆ ಬಣ್ಣ ಹಚ್ಚ ಬೇಕಾಯಿತು.ಚಿತ್ರೀಕರಣದಅನುಭವ ನೆನಸಿಕೊಂಡೆರೆ ವಾಹ್ ಅನಿಸುತ್ತದೆ. ಮ್ಯೂಸಿಕ್ ಚೆನ್ನಾಗಿ ಬಂದಿದ್ದು,
ಬಿಸ್ಕೆಟ್ ಹೆಸರುಚಿತ್ರದ ಶೀರ್ಷಿಕೆ ‘ಓರಿಯೋ’ ಎಂಬ ಹೆಸರಿನ ಬಿಸ್ಕೆಟ್ಇದೆ.ಈಗ ಇದೇಹೆಸರಿನಲ್ಲಿಚಿತ್ರವೊಂದು ಸೆಟ್ಟೇರಿದೆ. ಹಾಗಂತ ಸಿನಿಮಾಗೂ ಬಿಸ್ಕೆಟ್ಗೂಯಾವುದೇ ಸಂಬಂದವಿಲ್ಲ. ಕತೆಗೆ ಪೂರಕವಾಗಿದ್ದರಿಂದಶೀರ್ಷಿಕೆಯನ್ನು ಇಡಲಾಗಿದೆ. ದಿ ಬ್ಲ್ಯಾಕ್ಅಂಡ್ ವೈಟ್ಎಂದುಅಡಿಬರಹದಲ್ಲಿ ಹೇಳಿಕೊಂಡಿದೆ.‘ಪ್ರೀತಿಯ ಲೋಕ’ ಮತ್ತು ‘ಲವ್ ಈಸ್ ಪಾಯಸನ್’ ನಿರ್ದೇಶನ ಮಾಡಿರುವ ನಂದನಪ್ರಭುಗ್ಯಾಪ್ ನಂತರಆಕ್ಷನ್ಕಟ್ ಹೇಳುತ್ತಿದ್ದಾರೆ.ಮಹೂರ್ತ ಸಮಾರಂಭವು ಪುನೀತ್ ಸಮಾಧಿ ಪಕ್ಕ ನಡೆಯಿತು.ಶಿವಾಂಜನೇಯ ಪ್ರೊಡಕ್ಷನ್ ಬ್ಯಾನರ್ದಲ್ಲಿ ವಿಜಯಶ್ರೀ.ಆರ್, ವೈಶಾಲಿ.ಎಂ ಹಾಗೂ ವೈ.ಜೆ.ಕೃಷ್ಣಪ್ಪಜಂಟಿಯಾಗಿ ನಿರ್ಮಾಣ ....
ಪಂಚಭೂತಗಳ ಹಿನ್ನಲೆಯಅಘೋg ಹಾರರ್, ಥ್ರಿಲ್ಲರ್ಚಿತ್ರ ‘ಅಘೋರ’ ಪ್ರಕೃತಿ ಮತ್ತು ಸಾವಿಗೂ ಇರುವ ಸಂಬಂದ, ಮನುಷ್ಯ ಸತ್ತ ಮೇಲೆ ಮತ್ತೋಂದುಜನ್ಮ ಪಡೆಯುವ ನಡುವೆಏನೆಲ್ಲ ನಡೆಯುತ್ತದೆಎಂಬುದನ್ನು ಪಂಚಭೂತಗಳ ಹಿನ್ನಲೆಯಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಚಿತ್ರದಟ್ರೈಲರ್ ಬಿಡುಗಡೆಕಾರ್ಯಕ್ರಮ ಮೊನ್ನೆರೇಣುಕಾಂಬ ಪ್ರಿವ್ಯೂಟಾಕೀಸ್ದಲ್ಲಿಸರಳವಾಗಿ ನಡೆಯಿತು. ಎನ್.ಎಸ್.ಪ್ರಮೋದ್ರಾಜ್ ನಿರ್ದೇಶನದಲ್ಲಿ, ಈ ಹಿಂದೆ ‘ಕವಿ’ ನಿರ್ಮಾಣ ಮಾಡಿದ್ದ ಎನ್.ಎಂ.ಪುನೀತ್ ಬಂಡವಾಳ ಹೂಡುವಜತೆಗೆ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರತಿಯೊಂದು ಜೀವರಾಶಿಯು ಒಂದಲ್ಲಒಂದು ದಿನ ಸಾವನ್ನಪ್ಪಲೇಬೇಕು. ಹುಟ್ಟುಎನ್ನುವುದು ಪ್ರಕೃತಿ ನಿಯಮ. ಆದರೆ ....
*ಕಿಚ್ಚ ಸುದೀಪ ಅವರಿಂದ "ದೃಶ್ಯ 2" ಚಿತ್ರದ ಟ್ರೇಲರ್ ಅನಾವರಣ.* *ಭಾರಿ ಕತೂಹಲ ಮೂಡಿಸಿರುವ ಈ ಚಿತ್ರ ಡಿಸೆಂಬರ್ 10ರಂದು ತೆರೆಗೆ.* 2014 ರಲ್ಲಿ ತೆರೆಕಂಡಿದ್ದ "ದೃಶ್ಯ" ಚಿತ್ರದ ಮುಂದುವರಿದ ಭಾಗ "ದೃಶ್ಯ 2". ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಬಿಡುಗಡೆ ಮಾಡಿದರು. ಈ ಸಮಾರಂಭಕ್ಕೆ ಬಂದಿದ್ದು, ನನಗೆ ಖುಷಿಯಾಗಿದೆ. ರವಿ ಅಣ್ಣ ನನ್ನನ್ನು, ನಮ್ಮ ಕುಟುಂಬದವನು ಎಂದದ್ದು ಇನ್ನೂ ಸಂತೋಷ ತಂದಿದೆ. ಈ ಚಿತ್ರ ಮಲೆಯಾಳಂ, ತೆಲುಗು ಭಾಷೆಯಲ್ಲಿ ಬಂದಿದೆ ಅಂದರು. ಆದರೆ ನಾನು ಯಾವ ಭಾಷೆಯಲ್ಲೂ ಈ ಸಿನಿಮಾ ನೋಡಿಲ್ಲ. ಹಾಗಾಗಿ ನನಗೆ ಕಥೆ ಗೊತ್ತಿಲ್ಲ. ನನ್ನ ಹೆಂಡತಿ ಮಲೆಯಾಳಿ. ಅವರು ಮಲೆಯಾಳಂ ....
*ಆರ್ ಆರ್ ಆರ್ ಟ್ರೇಲರ್ ಆಗಮನಕ್ಕೆ ಮುಹೂರ್ತ ಫಿಕ್ಸ್.... ಆ ದಿನ ಶುರುವಾಗ್ತಿದೆ ರಣ..ರೌಧ್ರ..ರುಧಿರನ ಆರ್ಭಟ...* ಎಸ್.ಎಸ್.ರಾಜಮೌಳಿ ಆರ್ ಆರ್ ಆರ್ ಅಂಗಳದಿಂದ ಧಮಾಕೇದಾರ್ ಸುದ್ದಿಯೊಂದು ಹೊರ ಬಂದಿದೆ. ಟೀಸರ್ ಹಾಗೂ ಹಾಡಿನ ಮೂಲಕ ಕುತೂಹಲದ ಕೋಟೆ ಕಟ್ಟಿದ್ದ ಆರ್ ಆರ್ ಆರ್ ಟ್ರೇಲರ್ ಗೆ ಅಭಿಮಾನಿಗಳು ಎದುರು ನೋಡುತ್ತಿದ್ದರು. ಫೈನಲಿ ತ್ರಿಬಲ್ ಆರ್ ಸಿನಿಮಾದ ಟ್ರೇಲರ್ ಎಂಟ್ರಿಗೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 3 ರಂದು ರಾಜಮೌಳಿಯ ಆರ್ ಆರ್ ಆರ್ ಸಿನಿಮಾ ಟ್ರೇಲರ್ ರಿಲೀಸ್ ಆಗ್ತಿದೆ. ಪಂಚ ಭಾಷೆಯಲ್ಲಿ ತಯಾರಾಗ್ತಿರುವ ಆರ್ ಆರ್ ಆರ್ ಸಿನಿಮಾ ಮೇಲೆ ಭಾರತೀಯ ಚಿತ್ರರಂಗದ ಚಿತ್ತ ನೆಟ್ಟಿದೆ. ಜಕ್ಕಣ್ಣಗಾರು ಸಿನಿಮಾ ಅಂದ್ಮೇಲೆ ಆ ನಿರೀಕ್ಷೆ ....
ಅನೇಕ ಗಣ್ಯರ ಸಮ್ಮುಖದಲ್ಲಿ, ಅದ್ದೂರಿಯಾಗಿ ಬಿಡುಗಡೆಯಾಯಿತು *"ರೇಮೊ"* ಚಿತ್ರದ ಟೀಸರ್. *ಇಶಾನ್ - ಆಶಿಕಾ ರಂಗನಾಥ್* ಜೋಡಿಯ ಈ ಚಿತ್ರಕ್ಕೆ *ಪವನ್ ಒಡೆಯರ್* ನಿರ್ದೇಶನ ಸಿ.ಆರ್.ಮನೋಹರ್ ನಿರ್ಮಾಣದ, ಪವನ್ ಒಡೆಯರ್ ನಿರ್ದೇಶನದ, ಇಶಾನ್ ಹಾಗೂ ಆಶಿಕಾ ರಂಗನಾಥ್ ಜೋಡಿಯ "ರೇಮೊ" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ನಿರ್ಮಾಪಕರಾದ ಕೆ.ಮಂಜು, ಎಂ.ಜಿ.ರಾಮಮೂರ್ತಿ, ಉಮಾಪತಿ ಶ್ರೀನಿವಾಸ್ ಗೌಡ, ಉಮೇಶ್ ಬಣಕಾರ್ , ಎ.ಗಣೇಶ್ , ಎಂ.ಎನ್ ಸುರೇಶ್, ಆನಂದ್ ಆಡಿಯೋ ಶ್ಯಾಮ್, ....