Bandhana 2.Film Pooja News

Friday, December 10, 2021

  ಬಂಧನ-೨ ಚಿತ್ರಕ್ಕೆ ಅಶೋಕ ಹೋಟೆಲ್ ನಲ್ಲೇ ಚಾಲನೆ         ಬಂಧನ ಕನ್ನಡದ ಎವರ್ ಗ್ರೀನ್ ಸಿನಿಮಾಗಳಲ್ಲೊಂದು. ವಿಷ್ಣುವರ್ಧನ್, ಸುಹಾಸಿನಿ, ರಾಜೇಂದ್ರಸಿಂಗ್ ಬಾಬು ಕಾಂಬಿನೇಶನ್ ನಲ್ಲಿ ಮೂಡಿಬಂದ ಅಪರೂಪದ ಕೃತಿ ಯಾಗಿತ್ತು. ಈಗ ಅದರ ಮುಂದುವರಿದ ಭಾಗವಾಗಿ ಬಂಧನ-೨ ನಿರ್ಮಾಣವಾಗುತ್ತಿದೆ. ೩೭ ವರ್ಷಗಳ ಹಿಂದೆ ಎಲ್ಲಿ  ಮುಹೂರ್ತ ನಡೆದಿತ್ತೋ ಅದೇ  ಅಶೋಕ ಹೋಟೆಲಿನ ಸ್ವಿಮ್ಮಿಂಗ್ ಫೂಲ್ ಆವರಣದಲ್ಲೇ  ಶುಕ್ರವಾರ  ಈ ಚಿತ್ರದ ಮಹೂರ್ತ ನಡೆಯಿತು. ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನ ಸಾರಥ್ಯದಲ್ಲಿ  ೧೯೮೪ರಲ್ಲಿ   ಬಿಡುಗಡೆಯಾಗಿದ್ದ  ಈ  ಸಿನಿಮಾದಲ್ಲಿದ್ದ ಉಷಾ ನವತ್ನರಾಮ್ ಅವರ ಅತ್ಯುತ್ತಮ ಕಥೆ, ವಿಷ್ಣು, ಸುಹಾಸಿನಿ ಅವರ  ಮನೋಜ್ಞ ....

387

Read More...

Alla Naveena.Albam Song Rel

Monday, December 20, 2021

ಆಡು ಭಾಷೆಆಲ್ಬಂ ಶೀರ್ಷಿಕೆ ನಾವು ಸಾಮಾನ್ಯವಾಗಿ ಮಾತನಾಡುವಾಗ ‘ಅಲ್ಲಾ ಹೀಗೇಕೆ, ಅಲ್ಲಾ ನೀನೇನು ಮಾಡಿದೆ’ ಹೀಗೆ ತರೆಹವಾರಿ ಮಾತುಗಳ ಜತೆಗೆಅಲ್ಲಾ ಎಂಬ ಪದವನ್ನು ಹೆಚ್ಚಾಗಿ ಬಳಸುತ್ತೇವೆ. ಇದನ್ನೆಕ್ಯಾಚ್ ಮಾಡಿಕೊಂಡಯುವ ಪ್ರತಿಭೆಗಳ ತಂಡವೊಂದು ‘ಅಲ್ಲಾ ನವೀನಾ’ ಎನ್ನುವ ನಾಲ್ಕು ನಿಮಿಷದ ವಿಡಿಯೋಆಲ್ಬಂನ್ನುಆರು ಲಕ್ಷದಲ್ಲಿಸಿದ್ದಪಡಿಸಿದ್ದಾರೆ. ‘ಅವನ್ನೆ ಶ್ರೀಮನ್‌ನಾರಾಯಣ’, ‘ಸಲಗ’ ಚಿತ್ರಗಳಿಗೆ ಹಾಡನ್ನು ಬರೆದಿರುವ ನಾಗಾರ್ಜುನ್‌ಶರ್ಮಾ ಸಾಹಿತ್ಯಬರೆದು ನಿರ್ದೇಶನ ಮಾಡಿರುವುದು ಹೊಸ ಅನುಭವ. ಹಾಡಿಗೆ ಚಾಲನೆ ನೀಡಿದದುನಿಯಾ ವಿಜಯ್ ಮಾತನಾಡಿ ಮುಂದೆ ನಾಗಾರ್ಜುನಶರ್ಮ ನಿರ್ದೇಶಕನಾಗಿ ಬರಲಿ. ‘ಬೇಕಾ ಪ್ರೀತಿ ....

346

Read More...

Capital City.Film Pooja News

Monday, December 20, 2021

ನಾಯಕ ವರ್ಸಸ್ ಖಳನಾಯಕ ಹಿರಿಯ ನಿರ್ದೇಶಕಆರ್.ಅನಂತರಾಜು ಹನ್ನೊಂದನೇಚಿತ್ರ ‘ಕ್ಯಾಪಿಟಲ್ ಸಿಟಿ’ಗೆ ಕಥೆ,ಚಿತ್ರಕಥೆ,ಸಂಭಾಷಣೆ ಬರೆದುಆಕ್ಷನ್‌ಕಟ್ ಹೇಳುತ್ತಿರುವ ಸಿನಿಮಾದ ಮಹೂರ್ತ ಸಮಾರಂಭವು‘ಏಲಾ ಎಸ್ಟೇಟ್’ದಲ್ಲಿ ಸರಳವಾಗಿ ನಡೆಯಿತು. ಮೊದಲ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಕೆ.ಮಂಜುಕ್ಲಾಪ್ ಮಾಡಿದರೆ, ಐಎಂಎಫ್‌ಎ ಸಂಸ್ಥೆಯದಿಲೀಪ್‌ಕ್ಯಾಮಾರಾ ಸ್ವಿಚ್ ಆನ್ ಮಾಡಿಚಿತ್ರಕ್ಕೆ ಶುಭ ಹಾರೈಸಿದರು.ಇನ್‌ಫಿನಿಟಿಕ್ರಿಯೇಷನ್ಸ್‌ಅಡಿಯಲ್ಲಿ ೨೩ ಸಿನಿಮಾ ಮೋಹಿಗಳು ಬಂಡವಾಳ ಹೂಡುತ್ತಿದ್ದು, ಇದರಲ್ಲಿಎಂಟು ಮಂದಿ ಬಣ್ಣ ಹಚ್ಚುತ್ತಿದ್ದಾರೆ.ಕರ್ನಾಟಕದರಾಜಧಾನಿ ಬೆಂಗಳೂರು.ಇಲ್ಲಿ ನಡೆಯುವಭೂಗತ ಲೋಕದ ಚಟುವಟಿಕೆಗಳು, ನಾಯಕಮತ್ತು ಖಳನಾಯಕನ ....

520

Read More...

Rider.Film Trailer Success Meet.

Sunday, December 19, 2021

 ಹೊರಬಂತುರೈಡರ್ಟ್ರೇಲರ್

‘ರೈಡರ್’ ಚಿತ್ರದಟ್ರೇಲರ್‌ಇತ್ತೀಚೆಗೆ ಬಿಡುಗಡೆಯಾಗಿದೆ. ಟಾಲಿವುಡ್ ನಿರ್ದೇಶಕ ವಿಜಯಕುಮಾರ್‌ಕೊಂಡಆಕ್ಷನ್‌ಕಟ್ ಹೇಳಿದ್ದಾರೆ. ಚಂದ್ರು ಮನೋಹರ್ ಮತ್ತು ಸುನಿಲ್‌ಗೌಡಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ನಾಯಕ ನಿಖಿಲ್‌ಕುಮಾರ್ ಸೆಂಟಿಮೆಂಟ್, ಪ್ರೀತಿ, ಪ್ರೇಮ ಹೀಗೆ ಹಲವಾರುಕೌಟಂಬಿಕ ಅಂಶಗಳನ್ನು ಒಳಗೊಂಡಿದೆ.ಆಕ್ಷನ್ ದೃಶ್ಯಗಳನ್ನು ಬಹಳ ರಿಸ್ಕ್‌ತೆಗೆದುಕೊಂಡು ಚಿತ್ರೀಕರಿಸಿದ್ದೇವೆ. 

390

Read More...

Badava Rascal.Pre Release Event.

Sunday, December 19, 2021

ಎಲ್ಲರೂ ಸೇರಿ ಹೋರಾಟ ಮಾಡೋಣ - ಶಿವರಾಜ್‌ಕುಮಾರ್ ಚಿತ್ರರಂಗದಲ್ಲಿ ನಾಯಕತ್ವಕೊರತೆಇದೆ. ಅದನ್ನುತುಂಬಲು ಶಿವರಾಜ್‌ಕುಮಾರ್ ಸಮರ್ಥರುಎಂಬುದು ‘ಬಡವರಾಸ್ಕಲ್’ ಚಿತ್ರದ ಬಿಡುಗಡೆಪೂರ್ವಕಾರ್ಯಕ್ರಮದಲ್ಲಿ ಹಲವರುಅಭಿಪ್ರಾಯವನ್ನು ವ್ಯಕ್ತಪಡಿಸಿದರು.ಇದರಕುರಿತಂತೆ ಮಾತನಾಡಿದ ಶಿವರಾಜ್‌ಕುಮಾರ್ ಲೀಡರ್‌ಅನ್ನೋದು ಬೇಡ.ಎಲ್ಲರಜತೆಗೆ ನಾನೂ ಒಬ್ಬನಾಗಿಇರ‍್ತೀನಿ.ನಾಯಕಎನ್ನುವದೊಡ್ಡಪಟ್ಟ ಬೇಡ.ಎಲ್ಲರೂ ಸೇರಿಒಟ್ಟಿಗೆ ಹೋರಾಟ ಮಾಡೋಣ.ಕನ್ನಡಧ್ವಜ ಸುಟ್ಟ ಮತ್ತು ಸಂಗೋಳ್ಳಿರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಘಟನೆಗೆ ಬೇಸರ ವ್ಯಕ್ತಿಪಡಿಸಿದರು.ಬಾವುಟವನ್ನು ಸುಡುವುದಕ್ಕೆ ಹೇಗೆ ....

399

Read More...

Arjun Gowda.Film Press Meet

Sunday, December 19, 2021

ಅರ್ಜುನ್‌ಗೌಡದಲ್ಲಿರಾಮುಗೆ ಶ್ರದ್ದಾಂಜಲಿ ನಿರ್ಮಾಪಕರಾಮು ಬಂಡವಾಳ ಹೂಡಿರುವ ೩೯ನೇ ಚಿತ್ರ ‘ಅರ್ಜುನ್‌ಗೌಡ’ ವರ್ಷದ ಕೊನೆ ದಿನದಂದುತೆರೆಗೆ ಬರುತ್ತಿರುವುದಿರಿಂದಚಿತ್ರದಕುರಿತುಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲು ತಂಡವು ಮಾದ್ಯಮದ ಮುಂದೆ ಬಂದಿತ್ತು. ನಾಯಕ ಪ್ರಜ್ವಲ್‌ದೇವರಾಜ್ ಮಾತನಾಡಿರಾಮು ಸರ್ ನಿರ್ಮಾಣ ಶುರು ಮಾಡಿದ್ದುಅಪ್ಪನಜತೆಗೆ, ಅವರಕೊನೆಯ ಸಿನಿಮಾ ನನ್ನೋಂದಿಗೆ.ಇದನ್ನು ಹೇಳಲು ಬೇಸರವಾಗುತ್ತದೆ.ಚಿತ್ರ ನೋಡಿದಾಗಇದು ನಾನು ಮಾಡಿದಚಿತ್ರನಾ ಅನಿಸಿತ್ತು. ಶೂಟಿಂಗ್‌ದಲ್ಲಿಆಗಿದ್ದೆ ಬೇರೆ.ಎಡಿಟಿಂಗ್‌ರೂಮ್‌ದಲ್ಲಿ ಬೇರೆತರಹ ಮಾಡಿದ್ದಾರೆ.ಅವರು ಸಿನಿಮಾದ ಬಗ್ಗೆ ಹೆಚ್ಚು ....

453

Read More...

Film 83.Film Trailer Launch.

Saturday, December 18, 2021

  ಕಿಚ್ಚ ಸುದೀಪ್ ತೆರೆಗೆ ಅರ್ಪಿಸಲಿದ್ದಾರೆ ಕನ್ನಡದ ‘83’   ಇಡೀ ಭಾರತೀಯ ಚಿತ್ರ ರಂಗವೇ ಎದುರು ನೋಡುತ್ತಿರುವ ಬಹು ಭಾಷಾ ಫ್ಯಾನ್ ಇಂಡಿಯ ಸಿನಿಮಾ ‘83’; ಭಾರತ ಏಕ ದಿನದ ವಿಶ್ವ ಕಪ್ ಕ್ರಿಕೆಟ್ ತನ್ನ ಮಡಿಲಿಗೆ ಪಡೆದ ವರ್ಷ ಕುರಿತಾದ ಸಿನಿಮಾ ಡಿಸೆಂಬರ್ ತಿಂಗಳ ಕ್ರಿಸ್ಮಸ್ ಬಿಡುಗಡೆ ಆಗಲು ಸಜ್ಜಾಗಿದೆ. ‘83’ ಕನ್ನಡದಲ್ಲಿ ಡಬ್ ಮಾಡಲಾದ ಚಿತ್ರವನ್ನು ಕ್ರಿಕೆಟ್ ಪ್ರೇಮಿ, ನಟ, ನಿರ್ದೇಶಕ, ನಿರ್ಮಾಪಕ ಕಿಚ್ಚ ಸುದೀಪ್ ಅವರು ತೆರೆಗೆ ಅರ್ಪಿಸುತ್ತಿದ್ದಾರೆ ಎಂಬುದು ಈ ಕ್ಷಣದ ಗೌರವಾನ್ವಿತ ವಿಷಯ. ಇಂದರೊಂದಿಗೆ ಕಿಚ್ಚ ಸುದೀಪ್ ರಿಲಯನ್ಸ್ ಎಂಟರ್ಟೈನ್ಮೇಂಟ್ ಜೊತೆ ಸೇರಿ ಬಹು ನಿರೀಕ್ಷಿತ ಸಿನಿಮಾ ’83’ ತೆರೆಗೆ ಅರ್ಪಣೆ ಮಾಡುತ್ತಿದ್ದಾರೆ. ಕಳೆದ ಎರಡೂವರೆ ....

379

Read More...

Ganduli.Film Press Meet

Saturday, December 18, 2021

  ಗಂಡುಲಿ ಚಿತ್ರದ  ಟ್ರೈಲರ್ ಬಿಡುಗಡೆ        ಕೆಲವರ್ಷಗಳ ಹಿಂದೆ ಇಂಜಿನಿಯರ್ಸ್  ಎಂಬ ಚಿತ್ರ ಬಂದಿತ್ತು. ಅದರ ನಿರ್ದೇಶಕ ಹಾಗೂ ನಾಯಕನೂ ಆಗಿದ್ದ  ವಿನಯ್ ರತ್ನಸಿದ್ಧಿ  ಅವರೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ಇನ್ನೇನು ತೆರೆಗೆ ಬರಲು ಅಣಿಯಾಗಿ ನಿಂತಿರುವ  ಈ ಚಿತ್ರದ ಹೆಸರು ಗಂಡುಲಿ. ‌ವಿನಯ್ ರತ್ನಸಿದ್ದಿ ಜೊತೆ  ನಾಯಕಿಯಾಗಿ ಛಾಯಾದೇವಿ ನಟಿಸಿದ್ದು, ನಾಯಕನ ತಾಯಿಯ ಪಾತ್ರವನ್ನು  ಹಿರಿಯ ಕಲಾವಿದೆ ಸುಧಾನರಸಿಂಹರಾಜು ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ  ಚಿತ್ರದ ಟ್ರೈಲರ್  ಬಿಡುಗಡೆಯಾಗಿದ್ದು, ಹೆಚ್ಚು ಹೆಚ್ಚು ವೀಕ್ಷಣೆಯಾಗುವ ಮೂಲಕ ಜನರಲ್ಲಿ ಕುತೂಹಲ ಮೂಡಿಸಿದೆ. ಅಲ್ಲದೆ ಚಿತ್ರವನ್ನು ಬರುವ ಸಂಕ್ರಾಂತಿ ಹಬ್ಬಕ್ಕೆ ....

403

Read More...

Anger.Film Audio Launch.

Saturday, December 18, 2021

  ಅನೇಕ ಗಣ್ಯರ ಉಪಸ್ಥಿತಿಯಲ್ಲಿ *"ಆ್ಯಂಗರ್"* ಹಾಡುಗಳ ಲೋಕಾರ್ಪಣೆ.    *ವಿಭಿನ್ನ ಕಥಾಹಂದರದ ಈ ಚಿತ್ರದ ನಾಯಕನಾಗಿ ಮೈಸೂರಿನ ಮನ್ವಿತ್ ಅಭಿನಯ*     ಮೈಸೂರಿನ ಹೊಸತಂಡದ ಹೊಸಪ್ರಯತ್ನ *"ಆ್ಯಂಗರ್". ಈ* ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಉಮೇಶ್ ಬಣಕಾರ್, ಕನ್ನಡಪರ ಹೋರಾಟಗಾರರಾದ ರೂಪೇಶ್ ರಾಜಣ್ಣ ಸೇರಿದಂತೆ ಅನೇಕ ಗಣ್ಯರು ಹಾಡುಗಳನ್ನು ಲೋಕಾರ್ಪಣೆ ಮಾಡಿ, ಶುಭ ಕೋರಿದರು.   ರೊಮ್ಯಾಂಟಿಕ್ ಕ್ರೈಂ ಥ್ರಿಲ್ಲರ್ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಚಿತ್ರದ ನಾಯಕ ಬಾಲ್ಯದ ಕೆಲವು ಘಟನೆಗಳಿಂದ ತುಂಬಾ ಮುಂಗೋಪಿಯಾಗಿರುತ್ತಾನೆ. ನಾಯಕಿಯ ಪ್ರವೇಶದ ನಂತರ ಆತನ ಜೀವನದಲ್ಲಿ ....

370

Read More...

Dove Master.Film Press Meet

Saturday, December 18, 2021

  *ಬೆಂಗಳೂರಿನಲ್ಲಿ "ಡವ್ ಮಾಸ್ಟರ್" ಗೆ ಬಿರುಸಿನ ಚಿತ್ರೀಕರಣ.*    *ಮಾನವ ಹಾಗೂ ಸಾಕುಪ್ರಾಣಿಯ ಸಂಬಂಧದ ಸುತ್ತಲ್ಲಿನ ಕಥೆ.*   ಕೆಲವರು ತಮ್ಮ ಮಕ್ಕಳಷ್ಟೇ ಪ್ರೀತಿ - ವಾತ್ಸಲ್ಯದಿಂದ ಸಾಕುಪ್ರಾಣಿಗಳನ್ನು ಸಾಕಿರುತ್ತಾರೆ. ಆ ಪ್ರಾಣಿಗೂ ತನ್ನ ಯಜಮಾನನೇ ಸರ್ವಸ್ವ.  ಇದೇ ಅಂಶವನ್ನು ಮುಖ್ಯವಾಗಿಟ್ಟುಕೊಂಡು ನಿರ್ಮಾಣವಾಗಿತ್ತಿರುವ ಚಿತ್ರ "ಡವ್ ಮಾಸ್ಟರ್".   ತಬಲ ನಾಣಿ ಹಾಗೂ ರಾಕಿ(ನಾಯಿ)   ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಉತ್ತರಹಳ್ಳಿ ಬಳಿಯ ಮನೆಯೊಂದರಲ್ಲಿ ನಡೆಯುತ್ತಿದೆ.   ನಾನು ಹತ್ತು ವರ್ಷಗಳಿಂದ ಕನ್ನಡ ಚಿತ್ರರಂಗದ ವಿವಿಧ ಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಇದು ನನ್ನ ನಿರ್ದೇಶನದ ಚೊಚ್ಚಲ ಚಿತ್ರ. ....

335

Read More...

Love You Rachchu.Film Trailer Rel.

Thursday, December 16, 2021

 

 

ಹನುಮ ಜಯಂತಿ ದಿನದಂದು ಜಿ ಸಿನಿಮಾಸ್ ನಿರ್ಮಾಣದ ‘ಲವ್ ಯುರಚ್ಚು’ ಚಿತ್ರದಟ್ರೇಲರ್ ಬಿಡುಗಡೆಗೆಆಕ್ಷನ್ ಪ್ರಿನ್ಸ್‌ಧ್ರುವಸರ್ಜಾ ಚಾಲನೆ ನೀಡಿದರು. ನಂತರ ಮಾತನಾಡುತ್ತಾ ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಟಿಪ್ಸ್‌ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಿದ್ದೇನೆ. ಕನ್ನಡ ಬಾವುಟವನ್ನು ಸುಟ್ಟುಹಾಕಿರುವುದುಖಂಡನೀಯ.ಮೊದಲು ನಾವುಗಳು ಕನ್ನಡ ಭಾಷೆಗೆಗೌರವಕೊಡಬೇಕು.ತುಣುಕುಗಳುಚೆನ್ನಾಗಿ ಬಂದಿದೆ.ತಂಡಕ್ಕೆ ಒಳ್ಳೆಯದಾಗಲಿ ಎಂದರು. 

329

Read More...

Sakhat.Film Success Meet

Thursday, December 16, 2021

  ‘ಸಖತ್’ ಖುಷಿಯಲ್ಲಿ ಗಣಿ-ಸುನಿ… 25ನೇ ದಿನದತ್ತ ‘ಸಖತ್’ ಜರ್ನಿ!   ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಸಖತ್ ಸಿನಿಮಾ ಗೆಲುವಿನ ನಾಗಲೋಟ ಮುಂದುವರೆಸಿದೆ. ಮೂರು ವಾರದ ಹಿಂದಷ್ಟೇ ರಿಲೀಸ್ ಆಗಿದ್ದ ಸಖತ್ ಸಿನಿಮಾಗೆ ಸಖತ್ ರೆಸ್ಪಾನ್ಸ್ ಸಿಕ್ತಿತ್ತು. ಇದೀಗ ಸಖತ್ ಸಿನಿಮಾ 25ನೇ ದಿನದತ್ತ ದಾಪುಗಾಲಿಟ್ಟಿದೆ. ಮತ್ತೊಮ್ಮೆ ಗಣಿ-ಸುನಿ ಕಾಂಬೋ ವರ್ಕ್ ಆಗಿದೆ. ಇದೇ ಖುಷಿಯಲ್ಲಿ ಸಖತ್ ಬಳಗ ಸಕ್ಸಸ್ ಮೀಟ್ ಆಯೋಜಿಸಿ, ಒಂದಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡರು.   ಸಖತ್ ಸಿನಿಮಾ ಬಗ್ಗೆ ಮಾತನಾಡಿದ ಗೋಲ್ಡನ್ ಸ್ಟಾರ್ ಗಣೇಶ್, ಸಿನಿಮಾ ಬಗ್ಗೆ ಪ್ರೇಕ್ಷಕರಿಂದ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ. ಫ್ಯಾಮಿಲಿ ಆಡಿಯನ್ಸ್ ಸಿನಿಮಾ ಎಂಜಾಯ್ ....

323

Read More...

Film NTR.First Look Poster.News

Wednesday, December 15, 2021

  *"ಎನ್ ಟಿ ಆರ್" ಅಗಲಿದ್ದಾರೆ ಹಾಸ್ಯನಟ ಕೆಂಪೇಗೌಡ.*    *ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಪ್ರಜ್ವಲ್ ದೇವರಾಜ್.*   ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹಾಸ್ಯನಟರಾಗಿ ಜನಮನಸೂರೆಗೊಂಡಿರುವ ಕೆಂಪೇಗೌಡ ಅವರು ನಾಯಕನಾಗಿ ಅಭಿನಯಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮೋಷನ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.   ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ .ಮಾಡಿದರು. ಕನ್ನಡ ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭದಲ್ಲಿ ಭಾಗಬಹಿಸಿದ್ದರು. ಚಿತ್ರಕ್ಕೆ "ಎನ್ ಟಿ ಆರ್" ಎಂದು ಹೆಸರಿಡಲಾಗಿದೆ. "ಎನ್ ಟಿ ಆರ್" ಅಂದರೆ "ನಮ್ಮ ತಾಲ್ಲೂಕಿನ ರೂಲರ್" ....

400

Read More...

Snehitaru.Film 25 Days Press Meet

Wednesday, December 15, 2021

  *"ಸ್ನೇಹಿತ" ನಿಗೆ ಇಪ್ಪತ್ತೈದರ ಸಂಭ್ರಮ.*   ಈ ಹಿಂದೆ "ಪ್ಯಾರ್ ಕಾ ಗೋಲ್ ಗುಂಬಜ್" ಚಿತ್ರದಲ್ಲಿ ನಟಿಸಿ ಮನೆಮಾತಾಗಿದ್ದ ಧನುಷ್ ನಾಯಕನಾಗಿ ನಟಿಸಿರುವ "ಸ್ನೇಹಿತ" ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಇಪ್ಪತ್ತೈದು ದಿನಗಳನ್ನು ಪೂರೈಸಿದೆ.ಈ ಸಂತಸವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು.   ನಮ್ಮ ಚಿತ್ರ ಬಿಡುಗಡೆಗೂ ಮುನ್ನ ಏನಾಗುವುದು ಎಂಬ ಆತಂಕವಿತ್ತು. ಬಿಡುಗಡೆ ಆದ ಮೇಲೆ ಸಿಗುತ್ತಿರುವ ಪ್ರತಿಕ್ರಿಯೆ ನಿಜಕ್ಕೂ ಸಂತಸ ತಂದಿದೆ. ಬೆಂಗಳೂರು ಮಾತ್ರವಲ್ಲ. ಮೈಸೂರು ಹಾಗೂ ಉತ್ತರ ಕರ್ನಾಟಕದ ಸಾಕಷ್ಟು ಕಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ನಾನೇ ಪ್ರತಿಯೊಂದು ಕಡೆ ಹೋಗಿ ಬಂದಿದ್ದೀನಿ. ನೋಡುಗರು  ತೋರುತ್ತಿರುವ ....

839

Read More...

Badava Rascal.Film Teaser Launch.

Monday, December 13, 2021

  *"ಬಡವ ರಾಸ್ಕಲ್" ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ..*   ಡಾಲಿ ಧನಂಜಯ ಅಭಿನಯದ "ಬಡವ ರಾಸ್ಕಲ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಿರೀಕ್ಷೆಗೂ ಮೀರಿ ಟ್ರೇಲರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ.‌   ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ‌ಮುಂದೆ ಹಂಚಿಕೊಂಡರು.   ಇದೊಂದು ಮಧ್ಯಮವರ್ಗದ ಕಥೆ. ಆಗಷ್ಟೇ ವಿದ್ಯಾಭ್ಯಾಸ ಮುಗಿಸಿದ ಯುವಕ ಕೆಲಸಕ್ಕಾಗಿ ಹುಡುಕುವ ಸನ್ನಿವೇಶಗಳೇ ಮುಖ್ಯ ಕಥಾವಸ್ತು. ಅಪ್ಪ-ಅಮ್ಮನ‌ ಜೊತೆ ‌ಮಗನ‌ ಬಾಂಧವ್ಯವನ್ನು ಮನತಟ್ಟುವಂತೆ ನಿರ್ದೇಶಕರು ತೋರಿಸಿದ್ದಾರೆ. ಕೆ.ಆರ್.ಜಿ‌ ಸ್ಟುಡಿಯೋದವರು ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಇದೇ 24ರಂದು ಚಿತ್ರ ತೆರೆಗೆ ಬರಲಿದೆ. ನಿಮ್ಮ ಬೆಂಬಲವಿರಲಿ ....

351

Read More...

Namma Nani Maduveya Prasanga.Film News

Saturday, December 11, 2021

  *ಸುಮುಹೂರ್ತದಲ್ಲಿ ನಡೆಯಿತು*  *"ನಮ್​ ನಾಣಿ ಮದ್ವೆ ಪ್ರಸಂಗ".*    *ಖ್ಯಾತ ನಿರ್ದೇಶಕ ಟಿ.ಎನ್​. ಸೀತಾರಾಂ ಅವರಿಂದ ಹೇಮಂತ್ ಹೆಗಡೆ ನಿರ್ದೇಶನದ ಈ ಚಿತ್ರಕ್ಕೆ ಚಾಲನೆ.*  *ಚಿತ್ರತಂಡಕ್ಕೆ ಶುಭಕೋರಿದ ಸನ್ಮಾನ್ಯ ಸಚಿವರಾದ ಎಸ್ ಟಿ. ಸೋಮಶೇಖರ್.*   ಅನ್ವಿತಾ ಆರ್ಟ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಹೇಮಂತ್ ಹೆಗಡೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ "ನಮ್ ನಾಣಿ ಮದ್ವೆ ಪ್ರಸಂಗ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಖ್ಯಾತ ನಿರ್ದೇಶಕ ಟಿ.ಎನ್.ಸೀತಾರಾಂ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.  ಸನ್ಮಾನ್ಯ ಸಚಿವರಾದ ಎಸ್ ಟಿ ಸೋಮಶೇಖರ್ ಚಿತ್ರತಂಡಕ್ಕೆ ಶುಭ ಕೋರಿದರು.  ಅನೇಕ ....

387

Read More...

Mafia.Film Shooting.News

Friday, December 10, 2021

  *ಅದ್ದೂರಿ ಸೆಟ್ ನಲ್ಲಿ "ಮಾಫಿಯಾ" ಚಿತ್ರೀಕರಣ.*   ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ಕಲಾ ನಿರ್ದೇಶಕ ಶ್ರೀನಿವಾಸ್ ಪೊಲೀಸ್ ಕಂಟ್ರೋಲ್‌ ರೂಂ ನ ಸೆಟ್ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್, ದೇವರಾಜ್ ಹಾಗೂ ಸಾಧುಕೋಕಿಲ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.   ನಾನು ನನ್ನ ಮಗ ಇಬ್ಬರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದೇವೆ. ಅದಕ್ಕೂ ಖುಷಿಯ ವಿಚಾರವೆಂದರೆ ನಾನು, ಪ್ರಜ್ವಲ್ ಇಬ್ಬರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇವೆ.‌ ನಿರ್ದೇಶಕ ಲೋಹಿತ್ ಇನ್ನು ಚಿಕ್ಕ ....

347

Read More...

Raaji.Film Pooja.News

Friday, December 10, 2021

  *ಕಂಠೀರವ ಸ್ಟುಡಿಯೋದಲ್ಲಿ ಆರಂಭವಾಯಿತು "ರಾಜಿ".*    *ರಾಘವೇಂದ್ರ ರಾಜಕುಮಾರ್ ಅಭಿನಯದ ಈ ಚಿತ್ರಕ್ಕೆ ಪ್ರೀತಿ ಎಸ್ ಬಾಬು ನಿರ್ದೇಶನ.*   ರಾಘವೇಂದ್ರ ರಾಜಕುಮಾರ್ ಅಭಿನಯದ " ರಾಜಿ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಾಯಕ ಶ್ರೀಮುರಳಿ ಆರಂಭ ಫಲಕ ತೋರಿದರು. ನಾಯಕಿ ಹರ್ಷಿಕಾ ಪೂಣ್ಣಚ್ಛ ಕ್ಯಾಮೆರಾ ಚಾಲನೆ ಮಾಡಿದರು.   ಕನ್ನಡ ಹಲವಾರು ಚಿತ್ರಗಳಲ್ಲಿ ಸಹ ಕಲಾವಿದೆಯಾಗಿ ಅಭಿನಯಿಸಿರುವ ಪ್ರೀತಿ ಎಸ್ ಬಾಬು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರ ಇರುವ ನಿರ್ದೇಶಕಿಯರ ಸಾಲಿಗೆ ಪ್ರೀತಿ ಎಸ್ ಬಾಬು ಸೇರ್ಪಡೆಯಾಗಿದ್ದಾರೆ. ....

419

Read More...

Alankar Vidyarthi.Film Pooja.News

Friday, December 10, 2021

  *ಮುಹೂರ್ತ ಆಚರಿಸಿದ ʻಅಲಂಕಾರ್ ವಿದ್ಯಾರ್ಥಿʼ.*   ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿ, ಗೀತಾ ಬ್ಯಾಂಗಲ್ ಸ್ಟೋರ್ ಸಿನಿಮಾದ ಮೂಲಕ ನಾಯಕನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು ಪ್ರಮೋದ್. ನಂತರ ಪ್ರೀಮಿಯರ್ ಪದ್ಮಿನಿ, ಮತ್ತೆ ಉದ್ಭವ, ರತ್ನನ್ ಪ್ರಪಂಚ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಪ್ರಮೋದ್ ನಟನೆಯ ಕೆಲವು ಚಿತ್ರಗಳು ಶೂಟಿಂಗ್ ಹಂತದಲ್ಲಿವೆ. ಈಗ ʻಅಲಂಕಾರ್ ವಿದ್ಯಾರ್ಥಿʼ ಎನ್ನುವ ವಿಭಿನ್ನ ಶೀರ್ಷಿಕೆಯ ಸಿನಿಮಾದ ಮುಹೂರ್ತ ನೆರವೇರಿದೆ.   ಅನ್ನಪೂರ್ಣೇಶ್ವರಿ ನಗರದ ವಿನಾಯಕ-ವೆಂಕಟೇಶ್ವರ  ದೇವಾಲಯದಲ್ಲಿ ನಡೆದ ಮುಹೂರ್ತ ಸಮಾರಂಭಕ್ಕೆ ನಟ ಡಾಲಿ ಧನಂಜಯ ಮುಖ್ಯ ಅತಿಥಿಯಾಗಿ ಬಂದು ಚಿತ್ರತಂಡಕ್ಕೆ ಶುಭ ಕೋರಿದರು.   ....

393

Read More...

Seethammana Maga.Film Press Meet

Wednesday, December 08, 2021

  *ನೈಜ ಘಟನೆಯ "ಸೀತಮ್ಮನ ಮಗ"*         ನಟ, ಪತ್ರಕರ್ತ, ನಿರ್ಮಾಪಕ ಮತ್ತು ನಿರ್ದೇಶಕ ಯತಿರಾಜ್ ಹರಿಶ್ಚಂದ್ರ ಘಾಟ್‌ ನಲ್ಲಿ ನೋಡಿದಂತ ಘಟನೆಯನ್ನು ಎರಡು ಪಾತ್ರದಲ್ಲಿ ತೆಗೆದುಕೊಂಡು ಒಂದು ಕಥೆಯನ್ನು ಬರೆದು, ಕಥಾ ಸ್ಪರ್ಧೆಯಲ್ಲಿ ಮೂರನೆ ಬಹುಮಾನ ಸಿಕ್ಕಿತ್ತು. ಈಗ ಅದೇ ಕಥೆಯು ಈಗ ’ಸೀತಮ್ಮನ ಮಗ’ ಹೆಸರಿನೊಂದಿಗೆ ಒಂದು ಪಾತ್ರವಾಗಿ ಸೃಷ್ಟಿಸಿ, ಅದನ್ನು ಚಿತ್ರವಾಗಿ ರೂಪಾಂತರಿಸುತ್ತಿದ್ದಾರೆ. ಸದರಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಜತೆಗೆ ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಪಂಡರಹಳ್ಳಿಯ ನಿವೃತ್ತ ಶಿಕ್ಷಕ ಕೆ.ಮಂಜುನಾಥ್ ನಾಯಕ್ ನಿರ್ಮಾಣ ಮತ್ತು ಶಿಕ್ಷಕ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಪುತ್ರ ಸಮೀತ್‌ ನಾಯಕ್ ಸಹ ....

397

Read More...
Copyright@2018 Chitralahari | All Rights Reserved. Photo Journalist K.S. Mokshendra,