Sarvasya Natyam.Film Audio Rel.

Wednesday, January 12, 2022

  *"ಸರ್ವಸ್ಯ ನಾಟ್ಯಂ" ನಲ್ಲಿ ರಿಶಿಕುಮಾರ ಸ್ವಾಮಿ.*    *ನೃತ್ಯಪ್ರಧಾನ ಈ ಚಿತ್ರ ಯುಗಾದಿ ವೇಳೆ ತೆರೆಗೆ.*   ಬಿಗ್ ಬಾಸ್ ಮೂಲಕ ಅಪಾರ ಜನಮನ್ನಣೆ ಪಡೆದುಕೊಂಡಿರುವ ಶ್ರೀ ಯೋಗೇಶ್ವರ ರಿಶಿಕುಮಾರಸ್ವಾಮಿ(ಕಾಳಿ ಮಠ) ಮುಖ್ಯಪಾತ್ರದಲ್ಲಿ ನಟಿಸಿರುವ "ಸರ್ವಸ್ಯ ನಾಟ್ಯಂ" ಚಿತ್ರದ ಹಾಡುಗಳ ಬಿಡುಗಡೆ  ಇತ್ತೀಚೆಗೆ ನೆರವೇರಿತು.ಕುಂಚಿಘಟ್ಟ ಮಾಹಾಸಂಸ್ಥಾನದ ಶ್ರೀಹನುಮಂತನಾಥ ಮಹಾಸ್ವಾಮಿಗಳು,  ಕುಣಿಗಲ್ ನ ಹರೇಶಂಕರ ಮಹಾಸಂಸ್ಥಾನದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರ ಉಪಸ್ಥಿತಿ ಯಲ್ಲಿ ಈ ಚಿತ್ರದ ಹಾಡುಗಳ ಲೋಕಾರ್ಪಣೆ ಸಿರಿ ಮ್ಯೂಸಿಕ್ ಮೂಲಕ ಆಯಿತು.   ನಾನು ನೃತ್ಯ ನಿರ್ದೇಶಕ. ಕರ್ನಾಟಕ ಚಲನಚಿತ್ರ ....

391

Read More...

Suman.Film Trailer Launch.

Wednesday, January 12, 2022

  *ಸುಂದರವಾಗಿದೆ "ಸುಮನ್" ಚಿತ್ರದ ಹಾಡುಗಳು.*   ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ "ಸುಮನ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್ ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು.   ಅವರ ತಂದೆ ಕೀರ್ತಿ ರಾಜ್ ಹಾಗೂ ನನ್ನ ತಂದೆ ಸುಧೀರ್ ಆತ್ಮೀಯ ಸ್ನೇಹಿತರು. ನಾನು ಮತ್ತು ಧರ್ಮ ಕೀರ್ತಿ ಕೂಡ ಹಾಗೆ. ಧರ್ಮ ತುಂಬಾ ಕಷ್ಟ ಪಟ್ಟು ಮೇಲೆ ಬಂದಿದ್ದಾನೆ. ಅವನಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ನಂದಕಿಶೋರ್.   ಇದೊಂದು ತ್ರಿಕೋನ ಪ್ರೇಮಕಥೆ‌. ಐದು ಹಾಡುಗಳು ಹಾಗೂ ಐದು ಸಾಹಸ‌ ಸನ್ನಿವೇಶಗಳಿದೆ. ಸುಮಾರು ....

455

Read More...

Tarun Talkies Production 5.Film Pooja.

Friday, December 10, 2021

  *ತರುಣ್ ಟಾಕೀಸ್ ನ‌ 5ನೇ ಚಿತ್ರಕ್ಕೆ ಶರಣ್ ನಾಯಕ.*    *ಗಣಪತಿ ಸನ್ನಿಧಿಯಲ್ಲಿ ನವನೀತ್ ನಿರ್ದೇಶನದ ನೂತನ‌ ಚಿತ್ರಕ್ಕೆ ಚಾಲನೆ.*   "ರೋಜ್", "ಮಾಸ್ ಲೀಡರ್", " ವಿಕ್ಟರಿ 2" ಹಾಗೂ "ಖಾಕಿ" ಚಿತ್ರಗಳ ನಿರ್ಮಾಣ‌ ಮಾಡಿದ್ದ ತರುಣ್ ಟಾಕೀಸ್ ಸಂಸ್ಥೆಯಿಂದ "ಪ್ರೊಡಕ್ಷನ್ ನಂ 5" ನೂತನ ಚಿತ್ರ ನಿರ್ಮಾಣವಾಗುತ್ತಿದೆ   ಶರಣ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು "ಕರ್ವ" ಖ್ಯಾತಿಯ ನವನೀತ್ ನಿರ್ದೇಶಿಸುತ್ತಿದ್ದಾರೆ.   ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಮಾನಸ ತರುಣ್ ಆರಂಭ ಫಲಕ ತೋರಿದರು. ಖ್ಯಾತ ನಿರ್ದೇಶಕ ತರುಣ್ ಸುಧೀರ್ ....

524

Read More...

Asia Star Gala Designer-Forever Naveen Kumar.

Monday, January 10, 2022

  *ಏಷ್ಯಾ ಸ್ಟಾರ್ ಗಾಲಾದಲ್ಲಿ ಸ್ಟಾರ್ ಡಿಸೈನರ್ ಫಾರೆವರ್ ನವೀನ್ ಕುಮಾರ್*   ಫ್ಯಾಶನ್ ಲೋಕದಲ್ಲಿ ತಮ್ಮದೇ ಆದ ಹೆಸರು ಮಾಡಿರುವ, ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾಗಿರುವ ಕನ್ನಡದ ಪ್ರತಿಭೆ ಫಾರೆವರ್ ನವೀನ್ ಕುಮಾರ್.    ತಮ್ಮ ವಿಭಿನ್ನ, ವಿಶಿಷ್ಟ ವಿನ್ಯಾಸಗಳಿಂದ ಮನೆಮಾತಾಗಿರುವ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ವಿಶೇಷ ಸ್ಥಾನಮಾನವನ್ನು ಪಡೆದದುಕೊಂಡಿರುವ, ಫಾರೆವರ್ ನವೀನ್ ಕುಮಾರ್, ಸದಾ ಹೊಸತನದ ಮೂಲಕ ಫ್ಯಾಶನ್ ಇವೆಂಟ್  ಎದುರುಗೊಳ್ಳುತ್ತಿದ್ದಾರೆ.ಇಂತಹ ಫಾರೆವರ್ ನವೀನ್ ಕುಮಾರ್ ಅವರ ಖ್ಯಾತಿಗೆ ಈಗ ಇನ್ನೊಂದು ಗರಿ ಸೇರಿದೆ.    ಮೆಟ್ ಗಾಲಾ ನಡೆಸಿದ ಏಷ್ಯಾ ಸ್ಟಾರ್ ಗಾಲಾ ಫ್ಯಾಶನ್ ಇವೆಂಟ್ ಇತ್ತೀಚೆಗೆ  ಕೊಲಂಬೋದಲ್ಲಿ ....

628

Read More...

Natabhayankara.Film News

Monday, January 03, 2022

 

*ಸದ್ಯದಲ್ಲೇ ಬರಲಿದೆ ಪ್ರಥಮ್ ಅಭಿನಯದ "ನಟ ಭಯಂಕರ" ಚಿತ್ರದ ಥ್ರಿಲ್ಲಿಂಗ್ ಟ್ರೇಲರ್..*

 

ಪ್ರಥಮ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ " ನಟ ಭಯಂಕರ" ಚಿತ್ರದ ಥ್ರಿಲ್ಲಿಂಗ್ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾರಾರ್, ಕಾಮಿಡಿ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕಾತುರ ಪ್ರಥಮ್ ಅವರ ಅಭಿಮಾನಿ‌ಗಳಿಗಿದೆ.

 

ಸ್ವಾರಸ್ಯ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ‌ ಚಿತ್ರ ಜನವರಿ ಕೊನೆ ಅಥವಾ ಫೆಬ್ರವರಿ ಮೊದಲವಾರದಲ್ಲಿ ತೆರೆಗೆ ಬರಲಿದೆ. ಹೆಚ್ ಪಿ ನಿತೇಶ್ ಈ ಚಿತ್ರದ ಸಹ ನಿರ್ಮಾಪಕರು.

376

Read More...

Duniya Vijay.Press Meet

Thursday, January 06, 2022

ನಟನಾಗಿ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಬೇಕು –ದುನಿಯಾ ವಿಜಯ್ ‘ಸಲಗ’ ಯಶಸ್ಸಿನ ನಂತರ ನಟನೆಜತೆಗೆ ನಿರ್ದೇಶಕನಾಗಿ ಗುರುತಿಸಿಕೊಂಡ ದುನಿಯಾ ವಿಜಯ್ ಸದ್ಯಟಾಲಿವುಡ್‌ದಲ್ಲಿ ಬಾಲಕೃಷ್ಣ ಅವರಿಗೆಖಡಕ್ ವಿಲನ್ ಆಗುತ್ತಿದ್ದಾರೆ.ಮುಂದಿನ ದಿನಗಳಲ್ಲಿ ನಟನಾಗಿಅಥವಾಡೈರಕ್ಟರ್ ಆಗಿ ಹೆಚ್ಚು ಕಾಣಿಸಿಕೊಳ್ಳುತ್ತಾರಾ?ಎಂಬುದಕ್ಕೆಉತ್ತರಅವರಿಂದಲೇ ಬಂದಿದೆ. ‘ಸಲಗ’ ಗೆಲುವು ಅನ್ನುವುದಕ್ಕಿಂತ ನಾನು ಏನೆಂದುತೋರಿಸಲು ಅವಕಾಶ ಸಿಕ್ಕಿತು. ಇದರಲ್ಲಿಎರಡು ನಾನೇ ಆಗಿದ್ದರಿಂದ ಸ್ವಲ್ಪಕಷ್ಟವಾಯಿತು. ನಿರ್ದೇಶನ ಮಾಡಬೇಕುಅಂದುಕೊಂಡಾಗಅದು ಹೀಗೇ ಬರಬೇಕುಎಂದುಯೋಜನೆ ಹಾಕಿಕೊಂಡಿದ್ದೆ. ಬಿಡುಗಡೆತನಕ ನನ್ನ ....

420

Read More...

Satya Cine Distributors.News

Thursday, January 06, 2022

  *ಸತ್ಯಪ್ರಕಾಶ್ * ಸಾರಥ್ಯದಲ್ಲಿ ಆರಂಭವಾಯಿತು *"ಸತ್ಯ ಸಿನಿ Distributions"*    *ಉದ್ಘಾಟಿಸಿ ಶುಭಕೋರಿದ ಡಾಲಿ ಧನಂಜಯ*   "ರಾಮಾ ರಾಮಾ ರೇ" ಚಿತ್ರದ ಮೂಲಕ ಮನೆಮಾತಾಗಿರುವ ಸತ್ಯಪ್ರಕಾಶ್, ತಮ್ಮ  ಸ್ನೇಹಿತರ ಬಳಗದೊಂದಿಗೆ ಸೇರಿ ಸತ್ಯ ಪಿಕ್ಚರ್ಸ್ ಎಂಬ ಸಂಸ್ಥೆ ಆರಂಭಿಸಿದ್ದರು. ಈಗ ಇದರ ಮುಂದಿನ ಹೆಜ್ಜೆಯಾಗಿ  *"ಸತ್ಯ ಸಿನಿ Distributions"* ಎಂಬ ಸಂಸ್ಥೆ ಆರಂಭಿಸಿದ್ದಾರೆ. ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್, ದೀಪಕ್ ಗಂಗಾಧರ್, ಮಂಜುನಾಥ್. ಡಿ ಹಾಗೂ ಸತ್ಯ ಪಿಕ್ಚರ್ಸ್ ತಂಡದವರು ಈ‌ ಹೊಸ ಪ್ರಯತ್ನಕ್ಕೆ ಸಾಥ್ ನೀಡಿದ್ದಾರೆ.   ನಾನು ಇಲ್ಲಿಗೆ "ಜಯನಗರ 4th ಬ್ಲಾಕ್" ಕಿರುಚಿತ್ರದಲ್ಲಿ ಅಭಿನಯಿಸಿದ್ದ ಧನಂಜಯನಾಗಿಯೇ ಬಂದಿದ್ದೀನಿ. ಯಾವುದೇ ಸೂಪರ್ ಸ್ಟಾರ್ ಆಗಿ ....

496

Read More...

Ganduli.Film Audio Relese

Wednesday, January 05, 2022

ಗಂಡುಲಿ ಧ್ವನಿಸಾಂದ್ರಿಕೆ ಬಿಡುಗಡೆ

ಹೊಸಬರ‘ಗಂಡುಲಿ’ ಚಿತ್ರದ ಹಾಡು ಬಿಡುಗಡೆಗೊಂಡು ಸದ್ದು ಮಾಡುತ್ತಿದೆ. ವಿ.ಆರ್.ಫಿಲ್ಮ್‌ಅಡಿಯಲ್ಲಿಅಮರೇಂದ್ರ, ಪುನೀತ್, ಚಂದನ ಹಾಗೂ ಲೋಕೇಶ್‌ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.ವಿನಯ್‌ರತ್ನಸಿದ್ದಿ ನಾಯಕ ಮತ್ತು ನಿರ್ದೇಶಕ.ಛಾಯಾದೇವಿ ನಾಯಕಿ. ನಾಯಕನತಾಯಿಯಾಗಿ ಸುಧಾನರಸಿಂಹರಾಜು ಕಾಣಿಸಿಕೊಂಡಿದ್ದು, ಇವರೊಂದಿಗೆಧಮೇಂದ್ರಅರಸ್ ವಿಶೇಷ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.ತಾರಗಣದಲ್ಲಿ ಶಿವಮೊಗ್ಗರಾಮಣ್ಣ, ಸುಬ್ಬೆಗೌಡ, ಶಿವು, ವಿಜಯ್ ಮುಂತಾದವರು ನಟಸಿದ್ದಾರೆ. 

434

Read More...

Film DNA.Film Trailer Rel

Tuesday, January 04, 2022

  *ಸಂಬಂಧಗಳ ಸುತ್ತಲಿನ ಕಥೆ ಹೇಳಲಿದೆ* *ಡಿ.ಎನ್.ಎ* .    *ಹಾಡುಗಳನ್ನು ಬಿಡುಗಡೆ ‌ಮಾಡಿ ಶುಭಕೋರಿದ ಪದ್ಮಶ್ರೀ ತುಳಸಿಗೌಡ.*     ದೇವನೂರು ಮಹಾದೇವ ಅವರು ಹೇಳಿರುವ "ಸಂಬಂಜ ಅನ್ನೋದು ದೊಡ್ದು ಕನಾ" ಎಂಬ ವಾಕ್ಯದ ಆಧಾರದ ಮೇಲೆ ನಿರ್ಮಾಣವಾಗಿರುವ ಚಿತ್ರ "ಡಿ.ಎನ್.ಎ".   ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಪದ್ಮಶ್ರೀ ತುಳಸಿಗೌಡ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು. ವಿಡಿಯೋ ಸಾಂಗ್ ಒಂದನ್ನು ಮಾಸ್ಟರ್ ಆನಂದ್ ಲೋಕಾರ್ಪಣೆ ಮಾಡಿದರು.   ನಾನು ಕಳೆದ ಇಪ್ಪತ್ತೈದು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೀನಿ. "ಜನುಮದ ಜೋಡಿ" ಚಿತ್ರಕ್ಕೆ ನಾಗಾಭರಣ ಅವರೊಡನೆ ಕೆಲಸ‌ ಮಾಡಿದ್ದೀನಿ. ಸಂಭಾಷಣೆಯನ್ನು ....

383

Read More...

Wedding Gift.Film Press Meet

Monday, January 03, 2022

ವೆಡ್ಡಿಂಗ್ಗಿಫ್ಟ್ ಕುಂಬಳಕಾಯಿ

ಗಂಡ ಹೆಂಡತಿ ನಡುವಿನ ಬಾಂದವ್ಯ, ಮನಸ್ತಾಪ ಹೀಗೆ ಸತಿಪತಿಯರ ನಡುವೆ ನಡೆಯುವಕಥೆ ಹೊಂದಿರುವ ‘ವೆಡ್ಡಿಂಗ್‌ಗಿಫ್ಟ್’ ಸಿನಿಮಾದಚಿತ್ರೀಕರಣವುಅಂದುಕೊಂಡಿದ್ದಕ್ಕಿಂತಒಂದು ದಿವಸ ಮುಂಚಿತವಾಗಿ ಮುಗಿದಿದೆ.ಸೆಕ್ಷನ್ ೪೯೮ಕ್ಕೆ ಸಂಬಂದಿಸಿದ ಕೆಲವು ವಿಷಯಗಳನ್ನು ಸನ್ನಿವೇಶಗಳಲ್ಲಿ ಬಳಸಲಾಗಿದೆ.೧೮ ವರ್ಷಗಳ ಹಿಂದೆ ರಾಜೇಂದ್ರಸಿಂಗ್‌ಬಾಬು ಅವರ ‘ಲವ್’ ಚಿತ್ರದಲ್ಲಿಕಾರ್ಯನಿರ್ವಹಿಸಿದ್ದ ವಿಕ್ರಮ್‌ಪ್ರಭು ದೀರ್ಘಕಾಲದಗ್ಯಾಪ್ ನಂತರಚಿತ್ರವನ್ನು ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ.ದೂರವಾಗಿದ್ದಗಂಡ ಹೆಂಡತಿ ಕೊನೆಗೆ ಒಂದಾಗುತ್ತಾರಾಎಂಬುದುಕ್ಲೈಮಾಕ್ಸ್‌ದಲ್ಲಿ ತಿಳಿಯಲಿದೆ. 

397

Read More...

Harisha Vayassu 36.Film News

Monday, January 03, 2022

  ಕುತೂಹಲ ಹುಟ್ಟಿಸುವ ಶೀರ್ಷಿಕೆ ಆಕರ್ಷಕ ಶೀರ್ಷಿಕೆಗಳಿಂದ ಚಿತ್ರವುಗೆಲ್ಲುತ್ತದೆಎಂದು ನಂಬಿರುವಚಿತ್ರತಂಡವುಅದರ ಹಿಂದೆಜೋತು ಬೀಳುತ್ತದೆ.ಇಲ್ಲೊಂದು ಹೊಸ ತಂಡವು ‘ಹರೀಶ ವಯಸ್ಸು ೩೬’ ಎನ್ನುವ ಹೆಸರಿನೊಂದಿಗೆ ಸಿನಿಮಾವನ್ನು ಸಿದ್ದಪಡಿಸಿದ್ದಾರೆ. ತುಳು ಭಾಷೆ ಶಿಕ್ಷಕರಾಗಿರುವ ಗುರುರಾಜಜ್ಯೋಷ್ಠ ಸಂಗೀತಜತೆಗೆ ನಿರ್ದೇಶನ ಮಾಡಿದ್ದಾರೆ. ಲಕ್ಷೀಕಾಂತ್.ಹೆಚ್.ವಿ.ರಾವ್, ತ್ರಿಲೋಕ್‌ಕುಮಾರ್.ಜಾ, ಆರ್.ದೀಪ ಮತ್ತು ಚಿಂತಕುಂಠಶ್ರೀದೇವಿಜಂಟಿಯಾಗಿ ಶಿರಡಿ ಸಾಯಿ ಬಾಲಾಜಿ ಫಿಲಿಂಸ್ ಮೂಲಕ ಬಂಡವಾಳ ಹೂಡಿದ್ದಾರೆ. ಕಥೆಯಲ್ಲಿ ಹರೀಶನ ವಯಸ್ಸು ೩೬, ಅವಿವಾಹಿತ.ಕೆಲಸ ಇಲ್ಲದೆ ಬ್ರೋಕರ್ ವ್ಯವಹಾರ ಮಾಡುತ್ತಿರುತ್ತಾನೆ. ಹುಡುಗಿಯಕಡೆಯವರು ....

391

Read More...

Garudaaksha.Film Press Meet

Monday, January 03, 2022

 

ತಂದೆ ಮಗನ ಬಾಂದವ್ಯ

ತಂದೆ ಮಗನ ಸಂಬಂದವನ್ನು ತಿಳಿಸುವ ‘ಗರುಡಾಕ್ಷ’ ಚಿತ್ರವು ಬಿಡುಗಡೆಗೆ ಸಿದ್ದವಾಗಿದೆ. ಚಿತ್ರಕೆ,ಸಂಭಾಷಣೆಬರೆದು ನಿರ್ದೇಶನ ಮಾಡಿರುವಶ್ರೀಧರ್‌ವೈಷ್ಣವ್ ಮಾತನಾಡಿ೨೦೦೫ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, ಸಹ ಕಲಾವಿದನಾಗಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದೆ. ತರುವಾಯ ಹಿರಿಯ ನಟ ಮಿತ್ರತಂಡದೊಂದಿಗೆ ಸೇರಿಕೊಂಡು ಹಲವಾರು ಹಾಸ್ಯ ಕಾರ್ಯಕ್ರಮಗಳನ್ನು ನಡೆಸಿ, ಮಧ್ಯೆ ೧೦೦ಕ್ಕೂ ಹೆಚ್ಚು ಧಾರವಾಹಿಗಳಲ್ಲಿ ನಟಿಸಲು ಅವಕಾಶ ಸಿಕ್ಕಿತು.‘ತಂದೆಯ ಸಾವು ಆಕಸ್ಮಿಕವಾಗಿರುವುದಿಲ್ಲ. 

400

Read More...

Anthyavalla Aaramba.News

Monday, January 03, 2022

ಪ್ರತಿಯೊಬ್ಬರಿಗೂಅಂತ್ಯವಿರುವಂತೆಆರಂಭವುಇರುತ್ತದೆ

ಸುಂದರ ಸಾಮಾಜಿಕ, ಸಾಂಸರಿಕ, ಸದಭಿರುಚಿಯ,ಸಂದೇಶಸಹಿತ, ಕುತೂಹಲಕಾರಿ ಪ್ರೇಮಕಥಾನಕಚಿತ್ರ‘ಅಂತ್ಯವಲ್ಲಆರಂಭ’. ಅಗರ್ಭ ಶ್ರೀಮಂತ, ಹಾಗೆಯೇ ಮಹಾ ಜಿಪುಣನಾಗಿ ಸಂಚಾರಿವಿಜಯ್ ನಾಯಕ.ಪತ್ನಿಯಾಗಿ ಶೃತಿಹರಿಹರನ್ ನಾಯಕಿ.ತಾರಗಣದಲ್ಲಿ ನರಸಿಂಹರಾಜು ಮೊಮ್ಮಗ ವೆಂಕಟರಾಜು, ಶಿಶರ್, ಹರ್ಷ, ನಚಿಕೇತನ್, ದೀಪಕ್ ಮತ್ತು ಹಲವು ಮಂಗಳೂರು ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ.  ಶೇಕಡ ೮೦ರಷ್ಟು ಚಿತ್ರೀಕರಣ ಸಾಗರ, ಉಳಿದಂತೆ ಬೆಂಗಳೂರು ಸುತ್ತಮುತ್ತ ಸ್ಥಳಗಳನ್ನು ಸೆರೆಹಿಡಿಯಲಾಗಿದೆ. 

367

Read More...

Tajmahal 2.Film Trailer Launch.

Thursday, December 30, 2021

  ಅನೇಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು *ತಾಜ್ ಮಹಲ್ -2* ಚಿತ್ರದ ಟ್ರೇಲರ್.     ಶ್ರೀ  ಗಂಗಾಂಬಿಕೆ   ಏಂಟರ್ ಪ್ರೈಸಸ್  ಲಾಂಛನದಲ್ಲಿ ನಿರ್ಮಾಣವಾಗಿರುವ, ದೇವರಾಜ್ ಕುಮಾರ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ "ತಾಜ್ ಮಹಲ್ 2" ಚಿತ್ರದ ಟ್ರೇಲರ್ ಅನೇಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಯಾಗಿದೆ. ಟ್ರೇಲರ್ ಗೆ ಅಪಾರ ಮೆಚ್ಚುಗೆ ಸಹ ವ್ಯಕ್ತವಾಗಿದೆ. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಡಾ||ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ನಾಗೇಂದ್ರ ಮಾಗಡಿ, ಜಿಮ್ ರವಿ, ವಿಕಾಸ್ ಪುಷ್ಪಗಿರಿ, ಚಿತ್ರದಲ್ಲಿ ಅಭಿನಯಿಸಿರುವ ತಬಲ ನಾಣಿ, ಕಾಕ್ರೋಜ್ ಸುಧಿ, ರಾಜ್ ಉದಯ್ ಸೇರಿದಂತೆ ಅನೇಕ ಕಲಾವಿದರು ಹಾಗೂ ತಂತ್ರಜ್ಞರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ....

391

Read More...

Yaroo Neenu.Video Album Song Rel

Thursday, December 30, 2021

  ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು *"ಯಾರೋ ನೀನು"* ಹಾಡು.   ನನಗೆ ಇಂತಹ ದಿನ ಬರುತ್ತದೆ ಎಂದು ಊಹಿಸಿಯು ಇರಲಿಲ್ಲ‌. ನಾನು ಅಪ್ಪು ಇದಾಗ, ಅವನ ಅನೇಕ ಚಿತ್ರದ ಆಡಿಯೋ ರಿಲೀಸ್ ಮಾಡಿದ್ದೀನಿ. ಆಗ ನನಗೆ ಬರೀ ಅಪ್ಪು ಮಾತ್ರ ಕಾಣುತ್ತಿದ್ದ. ಈಗ ಬಿಡುಗಡೆ ಮಾಡಿರುವ ಹಾಡಿನಲ್ಲಿ ಅವನ ಕೋಟ್ಯಾಂತರ ಅಭಿಮಾನಿಗಳು ಕಾಣುತ್ತಿದ್ದಾರೆ. ಈ ಹಾಡಿನ ರಾಜ್ ಕಿಶೋರ್ ಅವರ ಸಾಹಿತ್ಯ- ಸಂಗೀತ ತುಂಬಾ ಚೆನ್ನಾಗಿದೆ. ಶಶಿಕುಮಾರ್ ಅದ್ಭುತವಾಗಿ ಹಾಡಿದ್ದಾರೆ. ನಿಮ್ಮೆಲ್ಲರ ಪ್ರೀತಿ ಈ ಹಾಡಿನಲ್ಲಿ ಕಾಣಿಸುತ್ತಿದೆ . ಇದನ್ನು ನಾನು ಬಿಡುಗಡೆ ಅನ್ನುವುದಿಲ್ಲ.‌ ಅರ್ಪಣೆ ಎನ್ನುತ್ತೇನೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾಡು ಬಿಡುಗಡೆ ಮಾಡಿ ಹಾರೈಸಿದರು ‌   ....

480

Read More...

Laka Laka Lamborghini.Video Song Rel

Wednesday, December 29, 2021

ಲ್ಯಾಬೋರ್ಗಿನಿ ಕಾರಿನಲ್ಲಿರಚಿತಾರಾಮ್ ಚಂದನವನದ ಬ್ಯುಸಿ ತಾರೆರಚಿತಾರಾಮ್ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಾ, ದೂರದಟಾಲಿವುಡ್‌ದಲ್ಲಿಯೂತಮ್ಮಛಾಪನ್ನು ಉಳಿಸಿಕೊಂಡಿದ್ದಾರೆ.ಮೊನ್ನೆಯಷ್ಟೇಇವರ ನಟನೆಯ ‘೧೦೦’ ಚಿತ್ರತೆರೆಕಂಡುಯಶಸ್ವಿ ಪ್ರದರ್ಶನಕಂಡಿತ್ತು.ಇದರ ಮಧ್ಯೆಅವರುಆಲ್ಬಂ ಸಾಂಗ್‌ದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದಾರೆ.ಬಿಗ್ ಬಾಸ್ ವಿನ್ನರ್ ಮತ್ತುರ‍್ಯಾಪರ್‌ಚಂದನ್‌ಶೆಟ್ಟಿ ಪ್ರತಿ ವರ್ಷಒಂದೊಂದು ಹೊಸ ಆಲ್ಬಂ ಸಾಂಗ್‌ನ್ನು ಬಿಡುಗಡೆ ಮಾಡುತ್ತಾ, ಯುವಜನರ ಮನಸ್ಸನ್ನುಗೆಲ್ಲುತ್ತಾ ಬಂದಿರುತ್ತಾರೆ.ಅದರಂತೆ ಈ ಬಾರಿಯೂ ಹೊಸದೊಂದು ಸಾಂಗ್‌ನ್ನು ಬಿಡುಗಡೆ ಮಾಡಲುತಯಾರಿ ನಡೆಸಿದ್ದಾರೆ.ವಿಶೇಷ ಎಂದರೆ ....

376

Read More...

Arjun Gowda.Film Event

Tuesday, December 28, 2021

ಅರ್ಜುನ್‌ಗೌಡಗೆತಾರೆಯರ ಬೆಂಬಲ ಪ್ರಜ್ವಲ್‌ದೇವರಾಜ್ ನಟನೆ, ಲಕ್ಕಿಶಂಕರ್ ನಿರ್ದೇನದ ‘ಅರ್ಜುನ್‌ಗೌಡ’ ಚಿತ್ರವನ್ನು ಬಹುಪ್ರೀತಿಯಿಂದರಾಮು ನಿರ್ಮಾಣ ಮಾಡಿದ್ದರು.ಆದರೆ ಸಿನಿಮಾತೆರೆಗೆ ಬರುವ ಮುನ್ನವೇರಾಮು ನಿಧನರಾದರು.ಅವರ ಅನುಪಸ್ಥಿತಿಯಲ್ಲಿ ನಟಿ,ಪತ್ನಿ ಮಾಲಾಶ್ರೀ ಸಿನಿಮಾವನ್ನುತೆರೆಗೆತರುತ್ತಿದ್ದಾರೆ. ಬಿಡುಗಡೆಯ ಹಿನ್ನಲೆಯಲ್ಲಿ ಪ್ರಿರಿಲೀಸ್‌ಇವೆಂಟ್‌ಕಾರ್ಯಕ್ರಮ ಮಂಗಳವಾರ ನಡೆಯಿತು. ರಾಮು ನನ್ನ ಸಹೋದರ: ರಾಮು ನನಗೆ ಸಹೋದರಇದ್ದಂತೆ.ಅವರ ಬ್ಯಾನರ್‌ದಲ್ಲಿ ಸಿನಿಮಾ ಮಾಡುವಾಗಖುಷಿಯ ವಾತವರಣಇತ್ತು.‘ಸಿಂಹದ ಮರಿ’ ಸಮಯದಲ್ಲಿಯಾವುದೇ ಸಮಸ್ಯೆಎದುರಾದರೂಅದನ್ನು ....

410

Read More...

Love You Rachchu.Film Press Meet

Saturday, December 25, 2021

ರೋಮ್ಯಾಂಟಿಕ್ ಲವ್ ಸ್ಟೋರಿ ಲವ್ ಯುರಚ್ಚು

ಶುಕ್ರವಾರ ಬಿಡುಗಡೆಯಾಗುತ್ತಿರುವ ‘ಲವ್ ಯುರಚ್ಚು’ ಚಿತ್ರವು ಮಧ್ಯಮ ವರ್ಗದ ಭಾವನೆಗಳ ತುಂಬಿಸಿರುವ ಪ್ರೀತಿಯಕಥೆಇದಾಗಿದೆ.ನಿರ್ಮಾಪಕಗುರುದೇಶಪಾಂಡೆ ಮಾತನಾಡಿ ಹಿರಿಯ ನಿರ್ದೇಶಕ ಶಶಾಂಕ್ ಬರೆದಕಥೆಯನ್ನುಚಿತ್ರ ಮಾಡಲಾಗಿದೆ.ಅವರು ಹೇಳಿದ ಲೈನ್‌ಚೆನ್ನಾಗಿತ್ತು.ನಾವು ಓಕೆ ಅಂದ ಮೇಲೆ ಅದನ್ನೇಡೆವಲಪ್ ಮಾಡಿದರು.ನಂತರ ನಮಗೆ ಬೇಕಾದ ಹಾಗೆ ಕೆಲವು ಬದಲಾವಣೆ ಮಾಡಿಕೊಂಡುಚಿತ್ರಕಥೆಯನ್ನು ಸಿದ್ದಪಡಿಸಿದೆವು.ಟೈಟಲ್‌ಇಡುವಾಗ ಪ್ರಧಾನ ಶೀರ್ಷಿಕೆ ಅನ್ನೋ ಮಾತು ಬಂತು.

377

Read More...

Jai Ho Kannadiga.Video Song Release

Monday, December 27, 2021

  **ಅಪ್ಪು ನೆನಪಲ್ಲಿ ಅನಾವರಣವಾಯಿತು "ಜೈಹೋ ಕನ್ನಡಿಗ" ಹಾಡು* .    *ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಮೂಡಿಬಂದಿದೆ ಜೆ.ಆರ್.ಶಿವ ರಚಿಸಿ, ಸಂಗೀತ ನೀಡಿರುವ ಈ ಗೀತೆ.*   ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ "ಒರಟ ಐ ಲವ್ ಯು" ಚಿತ್ರಕ್ಕೆ ಜಿ.ಆರ್.ಶಂಕರ್ ಅವರೊಡನೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ, ಶಿವ ನಂತರ "ಈ ಸಂಜೆ" ಚಿತ್ರದಲ್ಲೂ ಕಾರ್ಯ ನಿರ್ವಹಿಸಿದ್ದರು.‌ ಕೆಲವು ವರ್ಷಗಳ ನಂತರ ಮತ್ತೆ ಮರಳಿ ಬಂದಿರುವ ಶಿವ, "ಜೈಹೋ ಕನ್ನಡಿಗ" ಎಂಬ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಈ ಹಾಡನ್ನು ಪುನೀತ್ ರಾಜ್‍ಕುಮಾರ್ ಅವರಿಗೆ ಅರ್ಪಣೆ ಮಾಡಿದ್ದಾರೆ. ಈ ಹಾಡಿನಲ್ಲಿ ಜೆ.ಆರ್. ಶಿವ, ಹಂಸಲೇಖ, ವಿ.ಮನೋಹರ್, ಸಿ.ಆರ್.ಮನೋಹರ್, ವಿ.ನಾಗೇಂದ್ರ ಪ್ರಸಾದ್, ....

343

Read More...

Mouna.Album Song Divya Achar Rel

Monday, December 27, 2021

  'ಮೌನ’ ಒಂದು ಆಲ್ಬಮ್ ಸಾಂಗ್ ನಲ್ಲಿ ದಿವ್ಯ ಆಚಾರ್  ಮಾಡಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ದಿವ್ಯ ಆಚಾರ್ ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದೆಯಾಗಿ ಗುರುತಿಸಿಕೊಳ್ಳಬೇಕು ಎಂಬ ಆಶಯ ಹೊಂದಿದ್ದಾರೆ ಬಾಲ್ಯದಿಂದಲೂ ನಟನೆ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಬಂದಿದ್ದ ದಿವ್ಯ ಆಚಾರ್ ತನ್ನ ಶಾಲಾ-ಕಾಲೇಜು ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ ಹಲವಾರು ನಾಟಕಗಳಲ್ಲಿ ಪ್ರಮುಖ ಪಾತ್ರವನ್ನು  ಸಹ ನಿರ್ವಹಿಸಿದ್ದಾರೆ ಅದಾದ ನಂತರ ಎರಡು ಚಿತ್ರಗ ಳ ಲ್ಲಿ ಪ್ರಮುಖ ಪಾತ್ರ ನಟಿಸಿದ್ದಾರೆ ಆದರೆ ನಾನು ಪೂರ್ಣಪ್ರಮಾಣದ ನಾಯಕಿ ಆಗಬೇಕು ಎಂಬ ಆಸೆ ಈಡೇರಿದೆ ಹೌದು ಒಂದು ಅದ್ಭುತವಾದ ಕಥೆ ಕೇಳಿದ್ದು ತುಂಬಾ ಇಷ್ಟವಾಗಿದೆ ಅತಿಶೀಘ್ರದಲ್ಲೇ ....

500

Read More...
Copyright@2018 Chitralahari | All Rights Reserved. Photo Journalist K.S. Mokshendra,