Thothapuri.Film Event News

Tuesday, September 06, 2022

ಭಾವೈಕ್ಯತೆ ಸಾರುವ ತೋತಾಪುರಿ       ಇಷ್ಟು ವರ್ಷದ ಸಿನಿಪಯಣದಲ್ಲಿ ‘ತೋತಾಪುರಿ’ ಚಿತ್ರವು ಬೇರೊಂದು ರೂಪದಲ್ಲಿದೆ ಎನ್ನಬಹುದು ಎಂದು ನಾಯಕ ಜಗ್ಗೇಶ್ ಒಂದೇ ಮಾತಿನಲ್ಲಿ ಹೇಳಿದರು. ಬಿಡುಗಡೆಪೂರ್ವ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ ಅದೆಷ್ಟೋ ಚಿತ್ರಗಳು ಬಂದು ಹೋಗುತ್ತವೆ. ಕೆಲವು ಮಾತ್ರ ಅಪರೂಪದ ಚಿತ್ರವಾಗಿ ಉಳಿಯುತ್ತದೆ. ಅಂಥದ್ದೊಂದು ಅಪರೂಪದ ಸಿನಿಮಾ. ನಿರ್ದೇಶಕ ವಿಜಯಪ್ರಸಾದ್ ಬಯಸಿದರೂ ಮತ್ತೊಮ್ಮೆ ಇಂಥಾ ಚಿತ್ರ ಮಾಡೋಕೆ ಆಗ್ತಿರಲಿಲ್ಲ. ರಾಷ್ಟ್ರ ಮಟ್ಟದ ಸಂದೇಶ ನೀಡಿದ್ದಾರೆ. ನಿರ್ಮಾಪಕರು ಬಹಳ ತಾಳ್ಮೆಯಿಂದ ಮಾಡಿದ್ದಾರೆ. ಅವರಿಗೇನಾದರೂ ತೊಂದರೆ ಆದರೆ ನಾನು ವೃತ್ತಿಯೇ ಬಿಟ್ಟುಬಿಡುತ್ತೇನೆ ಎಂದು ಮಾತು ಕೊಟ್ಟಿದ್ದೇನೆ ....

345

Read More...

Gaalipata 2.Film Success Meet Event

Wednesday, August 17, 2022

ಸಕ್ಸಸ್ ಕಂಡ ಗಾಳಿಪಟ-೨        ‘ಗಾಳಿಪಟ-೨’ ನಿರೀಕ್ಷಿಸಿದಂತೆಯೇ ಯಶಸ್ಸನ್ನು ಸಾಧಿಸಿದೆ. ಎಲ್ಲಾ ಕೇಂದ್ರಗಳಲ್ಲಿ ದಾಖಲೆ ಮಾಡಿದೆ. ಸಂತೋಷಕೂಟದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್‌ರೆಡ್ಡಿ ನಾನು ಈ ಪರೀಕ್ಷೆಯಲ್ಲಿ ಉನ್ನತ ದರ್ಜೆಯಲ್ಲಿ ಪಾಸಾಗಿದ್ದೇನೆ. ಹಿಂದೆ ನಡೆದ ಕಾರ್ಯಕ್ರಮದಲ್ಲಿ ನನ್ನ ಹಿಂದಿನ ಎಲ್ಲಾ ಚಿತ್ರಗಳು ಸೋತಿದೆ. ಗಾಳಿಪಟ ಗೆದ್ದೇ ಗೆಲ್ಲುತ್ತದೆ ಎಂಬ ನಂಬಿಕೆ ಇತ್ತು. ಇದು ಸಕ್ಸಸ್ ಮೀಟ್ ಅಲ್ಲ. ಚಿತ್ರಕ್ಕೆ ನೀವೆಲ್ಲ ನೀಡಿದ ಬೆಂಬಲ, ಉತ್ತಮವಾದ ಬರಹ ಹಾಗೂ ವಿಮರ್ಶೆಗಳು ಚಿತ್ರದ ಗೆಲುವಿಗೆ ಸಹಕಾರಿಯಾದವು. ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಕರೆತಂದವು. ಹಾಗಾಗಿ ಈ ಮೂಲಕ ನಿಮಗೆಲ್ಲ ....

437

Read More...

Share/Film Muhurtha News

Wednesday, August 17, 2022

  *ಕಂಠೀರವ ಸ್ಟುಡಿಯೋದಲ್ಲಿ "ಶೇರ್" ಚಿತ್ರಕ್ಕೆ ಚಾಲನೆ.*    *ಕಿರಣ್ ರಾಜ್ ಅಭಿನಯದ ಈ ಚಿತ್ರಕ್ಕೆ ಪ್ರಸಿದ್ಧ್ ನಿರ್ದೇಶನ.*   "ಕನ್ನಡತಿ" ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, "ಬಡ್ಡೀಸ್" ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಇವರ ನಟನೆಯ "ಭರ್ಜರಿ ಗಂಡು" ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ.   ಕಿರಣ್ ರಾಜ್ ನಾಯಕರಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ "ಶೇರ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ನಿರ್ಮಾಪಕ ಡಾ||ಸುದರ್ಶನ್ ಸುಂದರರಾಜ್ (ಬೀದರ್) ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಸಾಕಷ್ಟು ಗಣ್ಯರು ಮುಹೂರ್ತ ಸಮರಂಭಕ್ಕೆ ....

401

Read More...

Love 360.Film News

Thursday, August 18, 2022

 

ಈ ವಾರ ತೆರೆಗೆ "ಲವ್ 360".

 

" ಸಿಕ್ಸರ್" , "ಮೊಗ್ಗಿನ ಮನಸ್ಸು", "ಕೃಷ್ಣನ್ ಲವ್ ಸ್ಟೋರಿ" ಯಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶಿಸಿರುವ "ಲವ್ 360" ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಶಶಾಂಕ್ ಸಿನಿಮಾಸ್ ಲಾಂಛನದಲ್ಲಿ ಶಶಾಂಕ್ ಹಾಗೂ ಮಂಜುಳಾಮೂರ್ತಿ ಈ ಚಿತ್ರವನ್ನು  ನಿರ್ಮಿಸಿದ್ದಾರೆ.

 

ನೂತನ ಪ್ರತಿಭೆ ಪ್ರವೀಣ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ರಚನಾ ಇಂದರ್ ನಾಯಕಿಯಾಗಿದ್ದಾರೆ.

379

Read More...

Gaalipata 2.Film Event News

Sunday, July 31, 2022

  *"ಗಾಳಿಪಟ 2" ಚಿತ್ರದ ಟ್ರೇಲರ್ ಗೆ ಗಣ್ಯರ ‌ಮೆಚ್ಚುಗೆ*   ಯೋಗರಾಜ್ ಭಟ್ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಹಾಗೂ ಪವನ್ ಕುಮಾರ್ ನಾಯಕರಾಗಿ ಅಭಿನಯಿಸಿರುವ, ರಮೇಶ್ ರೆಡ್ಡಿ ಅವರ ನಿರ್ಮಾಣದ "ಗಾಳಿಪಟ 2" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಮೇಶ್ ಅರವಿಂದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ವಿತರಕರಾದ ವೆಂಕಟ್(ಕೆ.ವಿ.ಎನ್), ಸುಪ್ರೀತ್, ನಿರ್ಮಾಪಕರಾದ ಕೆ.ಮಂಜು, ಸಂಜಯ್ ಗೌಡ, ನಟ ಶ್ರೇಯಸ್ ಕೆ. ಮಂಜು ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭಕೋರಿದರು.   "ಗಾಳಿಪಟ ೨" ಚಿತ್ರದ ಟ್ರೇಲರನ್ನು ....

381

Read More...

Nishachara.Film Audio Launch

Thursday, July 21, 2022

ವಿಶೇಷ ಚೇತನ ನಿರ್ದೇಶಕನ ಚಿತ್ರ ನಿಶಾಚರ          ಚಂದನವನದಲ್ಲಿ ಕೆಲವೊಮ್ಮೆ ಅದ್ಬುತ ಪ್ರಯೋಗಗಳು ನಡೆಯುತ್ತವೆ. ಅಂತಹ ಒಂದು ಸಾಹಸ ‘ನಿಶಾಚರ’ ಚಿತ್ರದಲ್ಲಿ ನಡೆದಿದೆ. ಚಿತ್ರಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಎಸ್.ಭಾಸ್ಕರ್‌ಜಿ ಮೂಲತ: ಅಂಧರು ಎಂದು ಹೇಳಲು ಬೇಸರವಾಗುತ್ತದೆ. ಇಂತಹ ವಿಶೇಷಚೇತನರಿಂದ ಅಡ್ವೆಂಚರ್ ಮತ್ತು ಥ್ರಿಲ್ಲಿಂಗ್ ಚಿತ್ರವೊಂದು ಸಿದ್ದಗೊಂಡಿರುವುದು ನಿಜಕ್ಕೂ ಶ್ಲಾಘನೀಯ. ವಿಷಯವನ್ನು ಹಂಚಿಕೊಳ್ಳಲು ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ಈ ಕುರಿತಂತೆ ಮಾತನಾಡಿರುವ ಭಾಸ್ಕರ್.ಜಿ ಬುದ್ದಿಶಕ್ತಿ, ಮೆದುಳು ಚೆನ್ನಾಗಿದ್ದರೆ ಏನು ಬೇಕಾದರೂ ಮಾಡಬಹುದು. ....

354

Read More...

Dooradarshana.Film Title Launch

Thursday, July 21, 2022

 

ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ ಅಂಗಳದಿಂದ ಬಂತು ಫಸ್ಟ್ ಪೋಸ್ಟರ್..ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ಸುಕೇಶ್ ಅಂಡ್ ಟೀಂ*

 

ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಪೋಸ್ಟರ್ ರಿಲೀಸ್ ಮಾಡಿದ ಚಿತ್ರತಂಡ ಮಾಧ್ಯಮದ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ. 

414

Read More...

Ayuktha.Film Teaser Launch

Wednesday, July 20, 2022

ಅಯುಕ್ತ ಟೀಸರ್ ಬಿಡುಗಡೆ

      ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಅಯುಕ್ತ’ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಲಹರಿವೇಲು ಮಾತನಾಡಿ ಇವತ್ತು ತುಂಬಾ ಭಾವುಕನಾಗಿದ್ದೇನೆ. ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯವೈಖರಿಯನ್ನು ಮೆಚ್ಚಲೇ ಬೇಕಾಗಿದೆ. ಅನಾಥ ಶವಗಳಿಗೆ ಮುಕ್ತಿ ನೀಡುವ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಇಂತಹವರಿಗೆ ಎಲ್ಲರ ಬೆಂಬಲ ಬೇಕಾಗಿದೆ. ಟೀಸರ್ ನೋಡಿದಾಗ ಹೊಸಬರ ಚಿತ್ರ ಅನಿಸಿವುದಿಲ್ಲ. ಒಳ್ಳೆಯದಾಗಲಿ ಎಂದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.

401

Read More...

Parishuddam.Film Trailer Launch

Tuesday, July 19, 2022

ಪರಿಶುದ್ಧಂ ಹಾಡುಗಳ ಬಿಡುಗಡೆ        ವಿಭಿನ್ನ ಕಥಾಹಂದರ ಹೊಂದಿರುವ ‘ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.      ಸರದಿಯಂತೆ ಮೊದಲು ಮಾತನಾಡಿದ ಆರೋನ್ ಕಾರ್ತಿಕ್‌ವೆಂಕಟೇಶ್ ಚಿತ್ರಕ್ಕೆ ಕಥೆ, ಸಾಹಿತ್ಯ, ಸಂಗೀತ ಜತೆಗೆ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದು, ನಿರ್ಮಾಣದಲ್ಲಿ ಪಾಲುದಾರನಾಗಿದ್ದೇನೆ. ಮದುವೆ ಅನ್ನುವ ಪದ್ದತಿ ಪರಿಶುದ್ದವಾದದು. ಗಂಡಹೆಂಡತಿ ಸಂಬಂಧದಲ್ಲಿ ಮೂರನೇ ....

502

Read More...

Bharath Production.3 Film Title Launch

Tuesday, July 19, 2022

  *ಭರತ್ ವಿಷ್ಣುಕಾಂತ್ ಸಾರಥ್ಯದ ಭರತ್ ಫಿಲ್ಮ್ಸ್ ಪ್ರೊಡಕ್ಷನ್ ಲೋಗೋ ಲಾಂಚ್ ಮಾಡಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ…ಭರತ್ ಫಿಲ್ಮ್ಸ್ ನಡಿ ಮೂರು ಹೊಸ ಸಿನಿಮಾಗಳಿಗೆ ಮುನ್ನುಡಿ*   ಪಾರ್ವತಮ್ಮ ರಾಜ್ ಕುಮಾರ್ ಸಹೋದರನ ಪುತ್ರ ಧ್ರುವನ್ ಹೀರೋ ಆಗಿ ಲಾಂಚ್ ಆಗಿರುವ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ಈಗಾಗಲೇ ಸಾಕಷ್ಟು ಸದ್ದು ಮಾಡ್ತಿದೆ. ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರವನ್ನು ಯುವ ಸಿನಿಮೋತ್ಸಾಹಿ ಭರತ್ ವಿಷ್ಣುಕಾಂತ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ರಿಲೀಸ್ ಗೂ ಮುನ್ನವೇ ಭರತ್ ತಮ್ಮದೇ ಭರತ್ ಫಿಲ್ಮಂ ಪ್ರೊಡಕ್ಷನ್ ಲೋಗೋ ಲಾಂಚ್ ಮಾಡಿ ಮೂರು ಹೊಸ ಸಿನಿಮಾಗಳನ್ನು ಅನೌನ್ಸ್ ಮಾಡಿದ್ದಾರೆ.   ಇತ್ತೀಚೆಗೆ ಖಾಸಗಿ ....

417

Read More...

Sri Sathya Sai Avathara.News

Monday, July 18, 2022

ಸಾಯಿಪ್ರಕಾಶ್ ನೂರನೇ ಚಿತ್ರ        ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ನೂರನೇ ನಿರ್ದೇಶನದ ಚಿತ್ರ ‘ಶ್ರೀ ಸತ್ಯಸಾಯಿ ಅವತಾರ’ ಸಿನಿಮಾದ ಪೋಸ್ಟರ್ ಅನಾವರಣ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ, ಎಸ್.ಎಂ.ಕೃಷ್ಣ ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ ನಾನು ಅಧಿಕಾರದಲ್ಲಿದ್ದಾಗ ಶ್ರಿ ಸಾಯಿಬಾಬರನ್ನು ಕಂಡಿದ್ದೆ. ಅವರು ನನಗೆ ಧೈರ್ಯ ತುಂಬಿದ್ದರು. ಸಾಯಿಪ್ರಕಾಶ್ ಶಿರಡಿ ಸಾಯಿಬಾಬಾ ಕುರಿತು ಚಿತ್ರ ಮಾಡುವ ಜೊತೆಗೆ ಬಾಬಾನಾಗಿಯೂ ಕಾಣಿಸಿಕೊಂಡಿದ್ದಾರೆ. ಈಗ ಪುಟ್ಟಪರ್ತಿ ಸಾಯಿಬಾಬಾ ಅವರ ಬಗ್ಗೆ ಚಿತ್ರ ಮಾಡಲು ಸಿದ್ದರಾಗಿದ್ದಾರೆ. ಅವರಿಗೆ ಬಾಬಾನ ಆರ್ಶಿರ್ವಾದವಿದೆ ಒಳ್ಳೆಯದಾಗಲಿ ....

411

Read More...

Abbara.Film Trailer Launch

Monday, July 18, 2022

ಆಗಸ್ಟ್ ೧೨ಕ್ಕೆ ಅಬ್ಬರ         ಮಾಸ್ ಆಕ್ಷನ್ ಕಥೆ ಹೊಂದಿರುವ ‘ಅಬ್ಬರ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿದ್ದು, ಇದೀಗ ಟೀಸರ್ ಬಿಡುಗಡೆ ಮೂಲಕ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ರಚನೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡುತ್ತಿರುವ ಕೆ.ರಾಮ್‌ನಾರಾಯಣ್ ಮಾತನಾಡಿ  ನಾಯಕಿಯರಾದ ನಿಮಿಕಾರತ್ನಾಕರ್, ಲೇಖಾಚಂದ್ರ, ರಾಶಿಪೊನ್ನಪ್ಪ ಇವರೆಲ್ಲರೂ ಪೈಪೋಟಿಗೆ ಬಿದ್ದವರಂತೆ ನಟಿಸಿದ್ದಾರೆ. ಪ್ರಜ್ವಲ್‌ದೇವರಾಜ್ ಮೂರು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ೫೦ ದಿನಗಳ ಕಾಲ ಬಾದಾಮಿ, ಪಟ್ಟದಕಲ್ಲು, ಬೆಂಗಳೂರು ಸುತ್ತಮುತ್ತ ನಡೆಸಿದೆ. ನಿರ್ಮಾಪಕರು ಎಲ್ಲಾ ....

401

Read More...

Love 360.Film Trailer Launch

Monday, July 18, 2022

ತೆರೆಗೆ ಸಿದ್ದ ಲವ್ ೩೬೦         ಹಿರಿಯ ನಿರ್ದೇಶಕ ಶಶಾಂಕ್ ಅವರ ಸಾರಥ್ಯದಲ್ಲಿ ಮೂಡಿಬಂದಿರುವ ‘ಲವ್ ೩೬೦’ ಚಿತ್ರದ ಹಾಡುಗಳು ಗಮನ ಸೆಳೆಯುತ್ತಿದೆ. ಈಗ ಮೂರನೇ ಹಾಡು ‘ಭೊರ್ಗರೆದು’ ಗೀತೆಯನ್ನು ಬಿಡುಗಡೆ ಮಾಡಲಾಗಿದ್ದು ಎಲ್ಲರಿಗೂ ಇಷ್ಟವಾಗಿದೆ. ಶಶಾಂಕ್ ನಿರ್ದೇಶನ ಮಾಡಿರುವ ‘ಮೊಗ್ಗಿನ ಮನಸು’ ಚಿತ್ರವುತೆರೆಕಂಡು ಹದಿನಾಲ್ಕು ವರ್ಷಗಳಾಗಿವೆ. ಇದರ ನೆನಪಿಗಾಗಿ ಈ ಹಾಡನ್ನು ಅವರೇ ಬರೆದಿರುವುದು ವಿಶೇಷ. ಮುಂದೊಂದು ದಿನ ‘ಮೊಗ್ಗಿನ ಮನಸು-೨’ ಮಾಡುವ ಆಸೆ ಇದೆ. ಆ ಚಿತ್ರವನ್ನು ಹೊಸ ಕಲಾವಿದರರೊಂದಿಗೆ ಮಾಡುತ್ತೇನೆ. ಅದರಲ್ಲೂ ಹೊಸಬರೊಂದಿಗೆ ಕೂಡಿಕೊಂಡಿದ್ದು ಸುಮಾರು ವರ್ಷಗಳೇ ಆಗಿತ್ತು. ಪ್ರವೀಣ್ ಎಂಬ ನಟನನ್ನು ....

421

Read More...

Omini.Film Trailer Launch.

Saturday, July 16, 2022

*ಸನ್ಮಾನ್ಯ ಗೃಹ ಸಚಿವರಿಂದ "ಓಮಿನಿ" ಟ್ರೇಲರ್ ಬಿಡುಗಡೆ.*   "ಓಮಿನಿ" ಕಾರು ಹೌದು. ಆದರೆ ಲ್ಯಾಟಿನ್ ಭಾಷೆಯಲ್ಲಿ "ಓಮಿನಿ" ಗೆ ಎಲ್ಲಾ ಎಂಬ ಅರ್ಥವಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ‌ಸಮಾರಂಭ ಅದ್ದೂರಿಯಾಗಿ ನಡೆಯಿತು. ಸನ್ಮಾನ್ಯ ಗೃಹಸಚಿವರಾದ ಅರಗ ಜ್ಞಾನೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.   ತೀರ್ಥಹಳ್ಳಿ ಸುಂದರವಾದ ಊರು. ಅಲ್ಲಿನ ಗಾಳಿ, ನೀರಿಗೆ ಏನೋ ಅದ್ಭುತ ಶಕ್ತಿ ಇದೆ ಅನಿಸುತ್ತದೆ. ರಾಷ್ಟ್ರಕವಿ ಕುವೆಂಪು, ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಅವರು ಸೇರಿದಂತೆ ಅನೇಕ ಗಣ್ಯರು ನಮ್ಮ ತಾಲ್ಲೂಕಿನವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಈ "ಓಮಿನಿ" ಚಿತ್ರದ ನಿರ್ದೇಶಕ ಮಂಜು ಕೂಡ ನಮ್ಮೂರಿನವರು.  ....

420

Read More...

Sri Ranga.Film Trailer Launch

Friday, July 15, 2022

  ವೆಂಕಟ್ ಭಾರಧ್ವಾಜ್ ಸಾರಥ್ಯದ ‘ಶ್ರೀರಂಗ’ ಸಿನಿಮಾದ ಟ್ರೇಲರ್ ರಿಲೀಸ್…ಜುಲೈ 22ಕ್ಕೆ ಬೆಳ್ಳಿತೆರೆಗೆ ಸಿನಿಮಾ ಎಂಟ್ರಿ ಫಿಕ್ಸ್*   ವಿಭಿನ್ನ ಶೀರ್ಷಿಕೆ, ವಿಭಿನ್ನ ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿದ್ದ ವೆಂಕಟ್ ಭಾರಧ್ವಾಜ್ ಸಾರಥ್ಯದ ಶ್ರೀರಂಗ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಕಾಮಿಡಿ ಜೊತೆಗೆ ಕ್ರೈ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಟ್ರೇಲರ್ ನೋಡುಗರಿಗೆ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.   ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ನಿರ್ದೇಶಕ ವೆಂಟಕ್ ಭಾರಧ್ವಾಜ್, ಸಿನಿಮಾ ಅನ್ನೋದನ್ನು ಒಬ್ಬರ ಕೈಯಲ್ಲಿ ಮಾಡಲು ಆಗುವುದಿಲ್ಲ. ತಾಂತ್ರಿಕ ವರ್ಗ, ಕಲಾ ವರ್ಗ ಹೀಗೆ ಎಲ್ಲರೂ ಕೂಡಿದಾಗ ಮಾತ್ರ ಸಿನಿಮಾಗುತ್ತದೆ. ಶಂಕರ್ ರಾಮನ್ ....

376

Read More...

Gallipata 2.Film Song Launch

Thursday, July 14, 2022

  *ಬಿಡುಗಡೆಯಾಯಿತು "ಗಾಳಿಪಟ ‍2"* ಚಿತ್ರದ *"ದೇವ್ಲೆ ದೇವ್ಲೆ"*  ಹಾಡು.   ಬಿಡುಗಡೆಗೂ ಮುನ್ನವೇ ಸಾಕಷ್ಟು ಕುತೂಹಲ ಹುಟ್ಟಿಸಿರುವ "ಗಾಳಿಪಟ 2" ಚಿತ್ರದ "ದೇವ್ಲೆ ದೇವ್ಲೆ" ಹಾಡು ಆನಂದ್ ಆಡಿಯೋ ಮೂಲಕ  ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.   ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ನಡೆಯಿತು.   ಈ ಹಾಡನ್ನು ಬರೆದು ಅರ್ಜುನ್ ಜನ್ಯ ಅವರಿಗೆ ಕಳುಹಿಸಿದೆ. ಮೊದಲು ಈ ಹಾಡನ್ನು "ದೇವ್ರೆ ದೇವ್ರೆ" ಎಂದು ಬರೆದಿದ್ದು. ಆನಂತರ ಇದು ಮಾಮೂಲಿ ತರಹ ಇದೆ. ಸ್ವಲ್ಪ ಏನಾದರೂ ಬದಲಾವಣೆ ಮಾಡಿ ಎಂದರು ಅರ್ಜುನ್ ಜನ್ಯ. ಆಗ ರ ಕಾರ ತೆಗೆದು ಲ‌ ಕಾರ ಹಾಕಿ ಅಂದೆ. ಆಗ ಎಲ್ಲರಿಗೂ ....

362

Read More...

Everything is Possible.Short Film News

Thursday, July 14, 2022

ಎವರಿಥಿಂಗ್ ಈಸ್ ಪಾಸಿಬಲ್ ಕಿರುಚಿತ್ರ

      ರಂಗಭೂಮಿ ಕಲಾವಿದ, ಸಹಾಯಕ ನಿರ್ದೇಶಕ, ‘ದೇವರನಾಡಲ್ಲಿ’ ಸಿನಿಮಾದಲ್ಲಿ ನಟನೆ ಮಾಡಿರುವ ಇಕ್ಟ್ವಾಕುರಾಮ್ ಎರಡನೆ ಬಾರಿ ‘ಎವರಿಥಿಂಗ್ ಈಸ್ ಪಾಸಿಬಲ್’ ಎನ್ನುವ ಕಿರುಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ದಿಯಾ ಖ್ಯಾತಿಯ ಖುಷಿರವಿ ಮತ್ತು ಎಂ.ಕೆ.ಮಠ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಮೊನ್ನೆ ಚಿತ್ರದ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಖುಷಿರವಿ ಸೈನ್ಸ್‌ಫಿಕ್ಷನ್ ಜಾನರ್ ಸಿನಿಮಾ ಇದಾಗಿದೆ. ಸೆಕೆಂಡ್ ಲಾಕ್‌ಡೌನ್ ಟೈಮ್‌ದಲ್ಲಿ ನಿರ್ದೇಶಕರು ಕಥೆ ಹೇಳಿದರು. 

337

Read More...

Girki.Film Sucess Meet

Wednesday, July 13, 2022

  .*"ಗಿರ್ಕಿ" ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ.*    *ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ.*   ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು  ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ.   ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು.   ನಟನಾಗಿದ್ದ ನಾನು, ಈ ಚಿತ್ರದಿಂದ ನಿರ್ಮಾಪಕನಾದೆ. ನಟನೆ ಕೂಡ ಮಾಡಿದ್ದೇನೆ. ಕಳೆದವಾರ ಚಿತ್ರ ತೆರೆ ಕಂಡಿದೆ. ನಮ್ಮ ಚಿತ್ರಕ್ಕೆ ರಾಜ್ಯಾದ್ಯಂತ ಸಿಗುತ್ತಿರುವ ....

361

Read More...

Sorry Karma Returns.News

Tuesday, July 12, 2022

  *ಸಖತಾಗಿದೆ "ಸಾರಿ" ಚಿತ್ರದ ಲಿರಿಕಲ್ ಸಾಂಗ್.*   ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸುತ್ತಿರುವ "ಸಾರಿ" ಕರ್ಮ ರಿಟರ್ನ್ಸ್ ಚಿತ್ರದ ಲಿರಿಕಲ್ ಸಾಂಗ್  ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು.   ಕರ್ನಾಟಕ‌ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.   ನಾನು ಮೂಲತಃ ವಿ.ಎಫ್.ಎಕ್ಸ್ ತಂತ್ರಜ್ಞ. ಈ ಹಿಂದೆ "ಸಿದ್ದಿಸೀರೆ" ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. ಇದು ಸೂಪರ್ ಹೀರೊ ಕಾನ್ಸೆಪ್ಟ್ ನ ಚಿತ್ರ. ರಾಗಿಣಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದು ಕನ್ನಡದ ಮೊದಲ ....

324

Read More...

Tajmahal 2.Film Press Meet

Monday, July 11, 2022

  *ಸೆಪ್ಟೆಂಬರ್ 2 ಕ್ಕೆ ಬರಲಿದೆ "ತಾಜ್ ಮಹಲ್ 2"*   ಮೇಕಪ್ ಕಲಾವಿದನಾಗಿ ಚಿತ್ರರಂಗ ಪ್ರವೇಶಿಸಿದ ದೇವರಾಜ್ ಕುಮಾರ್ ನಂತರದ ದಿನಗಳಲ್ಲಿ ನಿರ್ದೇಶಕರಾದರು. ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಲು ಆರಂಭಿಸಿದರು. ‌ಪ್ರಸ್ತುತ ಅವರು‌ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ "ತಾಜ್ ಮಹಲ್ 2" ಚಿತ್ರ ಸೆಪ್ಟೆಂಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.   ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಬಿಡುಗಡೆ "ತಾಜ್ ಮಹಲ್ 2 " ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವ ಮೂಲಕ‌ ಚಿತ್ರತಂಡಕ್ಕೆ ಶುಭ ಕೋರಿದರು.    2019ರಲ್ಲಿ ಈ ಚಿತ್ರವನ್ನು ಆರಂಭಿಸಿದ್ದೆವು. 2020 ರಲ್ಲಿ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿತ್ತು. ನಂತರ ಬಂದ ....

329

Read More...
Copyright@2018 Chitralahari | All Rights Reserved. Photo Journalist K.S. Mokshendra,