Saturday Nightlli.Video Album

Friday, May 06, 2022

  *ಪ್ರಣವ್ ಆಡಿಯೋ ಕಂಪನಿ ಆರಂಭ.‌*    *ಮೊದಲ ಹೆಜ್ಜೆಯಾಗಿ "ಸಾಟರ್ಡೆ ನೈಟ್ಸ್" ಆಲ್ಬಂ ಸಾಂಗ್ ಬಿಡುಗಡೆ.*    ಕನ್ನಡ ಚಿತ್ರರಂಗದಲ್ಲಿ ಹಾಡುಗಳಿಗೆ ಅದರದೇ ಆದ ಮಹತ್ವವಿದೆ. ಎಷ್ಟೋ ವರುಷ ಕಳೆದರೂ  ಇಂಪಾದ ಹಾಡುಗಳು ಇನ್ನೂ ಗುನುಗುವಂತಿದೆ. ಅಷ್ಟೇ ಪ್ರತಿಷ್ಠಿತ ಆಡಿಯೋ ಕಂಪನಿಗಳೂ ಕರ್ನಾಟಕದಲ್ಲಿದೆ. ಜನಮನ ಗಿದ್ದಿದೆ. ಸಂತೃಪ್ತಿ ಕಂಬೈನ್ಸ್ ಅವರ ಪ್ರಣವ್ ಆಡಿಯೋ ಕಂಪನಿ ಸಹ ಇತ್ತೀಚೆಗೆ ಆರಂಭವಾಗಿದೆ. ಕಂಪನಿಯ ಮೊದಲ ಹೆಜ್ಜೆಯಾಗಿ "ಸಾಟರ್ಡೆ ನೈಟಲಿ" ಎಂಬ ಆಲ್ಬಂ ಸಾಂಗ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಹಾಗೂ ಸಮರ್ಥನಂ ಸಂಸ್ಥೆಯ ಮಹಂತೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.   ನನಗೆ ಹಣ ಮಾಡುವ ....

353

Read More...

Bikshuka.Film Audio Rel

Thursday, May 05, 2022

ಭಿಕ್ಷುಕ ಹಾಡುಗಳ ಬಿಡುಗಡೆ ವ್ಯಕ್ತಿ, ವ್ಯಕ್ತಿತ್ವ ವಿಧಿ ಇಲ್ಲದೆ ಭಿಕ್ಷಾಟನೆಗೆ ಹೋಗುವ, ಮನಸ್ಸುಕರಗುವಕಥೆಯನ್ನು ‘ಭಿಕ್ಷುಕ’ ಚಿತ್ರದಲ್ಲಿತೋರಿಸುವ ಪ್ರಯತ್ನ ಮಾಡಲಾಗಿದೆ.ಅದರಲ್ಲೂಕರೋನ ಪರಿಸ್ಥಿತಿಯಲ್ಲಿ ಇಡೀ ಪ್ರಪಂಚ ನಲುಗಿದೆ.ಇಂತಹ ಸಂದರ್ಭದಲ್ಲಿಕುಟುಂಬದಲ್ಲಿ ನಡೆದಂತ ಘಟನೆಗಳಿಂದ ಬೇಸತ್ತು ಹೊರಬಂದು ಭಿಕ್ಷೆ ಬೇಡುವ ಪರಿಸ್ಥಿತಿ ಒದಗುತ್ತದೆ.ಕಿರುಚಿತ್ರಕ್ಕೆ ಸಿದ್ದಪಡಿಸಲಾಗುತ್ತಿದ್ದು, ಕೊನೆಗೆ ಚಿತ್ರಕಥೆಯುದೊಡ್ಡದಾಗಿರೂಪುಗೊಂಡಿದ್ದರಿಂದ ಸಿನಿಮಾ ಮಾಡಲು ಪ್ರೇರಣೆಗೊಂಡಿತು.ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಬುಲ್ಲೆಟ್‌ರಾಜು ಮುಖ್ಯ ಪಾತ್ರದಲ್ಲಿಅಭಿನಯಿಸುವಜತೆಗೆ ಶ್ರೀಮತಿ ....

621

Read More...

Mahabali.Film Press Meet

Thursday, May 05, 2022

ಹೊಸ ತಂಡದಿಂದ ಮಹಾಬಲಿ ಶಿವಮೊಗ್ಗದ ಅನಂತಪುರದಲ್ಲಿ ಹೋಟೆಲ್ ನಡೆಸುತ್ತಿರುವ ಮಲ್ಲೇಶ್‌ಏಡೇಹಳ್ಳಿ ಬಣ್ಣದ ಲೋಕದ ಮೋಹದಿಂದ ‘ಮಹಾಬಲಿ’ ಎನ್ನುವಚಿತ್ರಕ್ಕೆಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ, ನಿರ್ದೇಶನ ಮಾಡುವಜತೆಗೆ ಮಾಲಸಾಂಭಕಂಬೈನ್ಸ್‌ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಸಲುವಾಗಿ ಗುರುವಾರರೇಣುಕಾಂಬ ಸ್ಟುಡಿಯೋದಲ್ಲಿಧ್ವನಿಸಾಂದ್ರಿಕೆಅನಾವರಣಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ವ್ಯಾಪಾರದೊಂದಿಗೆಏನಾದರೂ ಮಾಡಬೇಕೆಂಬ ತುಡಿತ ಹೆಚ್ಚಾಗಿತ್ತು.ಗೆಳಯ ಆರ್ಯಚಿತ್ರರಂಗಕ್ಕೆ ಬರುವಂತೆ ಆಸಕ್ತಿ ಮೂಡಿಸಿದರು.ಅದರ ಪರಿಣಾಮವೇಚಿತ್ರ ಬರಲುಕಾರಣವಾಯಿತು.ಅಪ್ಪಟ್ಟಕುಟುಂಬಸಮೇತ ....

856

Read More...

Twenty One Hours.Film Press Meet

Thursday, May 05, 2022

ಇಪ್ಪತ್ತೋಂದು ಘಂಟೆಗಳಲ್ಲಿ ನಡೆಯುವಥ್ರಿಲ್ಲರ್‌ಚಿತ್ರ ಡಾಲಿಧನಂಜಯ್ ಸದ್ದಿಲ್ಲದೆ ‘ಟ್ವೆಂಟಿಒನ್ ಹವರ‍್ಸ್’ ಎನ್ನುವಚಿತ್ರವನ್ನು ಮುಗಿಸಿದ್ದಾರೆ. ಸುದ್ದಗೋಷ್ಟಿಯಲ್ಲಿ ಮಾತನಾಡುತ್ತಾಇದರಕುರಿತಂತೆ ಪೋಸ್ಟ್ ಹಾಕಿದಾಗಯಾವಗ್ಯಾಪ್‌ನಲ್ಲಿ ಈ ಸಿನಿಮಾ ಮಾಡಿದ್ದೀರಾ?ಅಂತ ಗೆಳಯರು ಕೇಳಿದರು.ಮೊದಲ ಲಾಕ್‌ಡೌನ್ ನಂತರ ಮಾಡಿರುವಚಿತ್ರಇದಾಗಿದೆ.ಮಲೆಯಾಳಿ ಹುಡುಗಿಯೊಬ್ಬಳ್ಳು ಬೆಂಗಳೂರಿಗೆ ಬಂದು ಕಾಣೆಯಾಗುತ್ತಾಳೆ.ಆಕೆಯ ಹುಡುಕಾಟದ ಸುತ್ತ ಸಿನಿಮಾವು ಸಾಗುತ್ತದೆ.ನಾನು ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಕರ್ನಾಟಕ ಮತ್ತು ಕೇರಳದಲ್ಲಿ ನಡೆಯುವುದರಿಂದಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ....

361

Read More...

Raghu.Film Pooja Press Meet

Thursday, May 05, 2022

  *ವಿಜಯ್ ರಾಘವೇಂದ್ರ ನಟನೆಯ ರಾಘು ಸಿನಿಮಾದ ಮುಹೂರ್ತ...ಅಣ್ಣನ ಸಿನಿಮಾಗೆ ತಮ್ಮ ಶ್ರೀಮುರಳಿ ಕ್ಲ್ಯಾಪ್*     ವಿಭಿನ್ನ ಬಗೆಯ ಪಾತ್ರಗಳ ಮೂಲಕ, ತಮ್ಮ ಅಮೋಘ ನಟನೆಯಿಂದ ಕನ್ನಡ ಚಿತ್ರಪ್ರೇಮಿಗಳನ್ನು ರಂಜಿಸುತ್ತಿರುವ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಟಿಸುತ್ತಿರುವ ರಾಘು ಸಿನಿಮಾದ ಮುಹೂರ್ತ ಇವತ್ತು ಬೆಂಗಳೂರಿನ ರಾಮಾಂಜನೇಯ ಗುಡ್ಡ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ರಾಘು ಸಿನಿಮಾಗೆ ಕ್ಲ್ಯಾಪ್ ಮಾಡುವ ಮೂಲಕ ಅಣ್ಣನ ಸಿನಿಮಾಗೆ ತಮ್ಮ ಶ್ರೀಮುರುಳಿ ಸಾಥ್ ನೀಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು.      ಬಳಿಕ ಮಾತನಾಡಿದ ವಿಜಯ್  ರಾಘವೇಂದ್ರ, ಎಲ್ಲರೂ ಪ್ರೀತಿಯಿಂದ ಬಂದಿದ್ದೀರಾ. ಖುಷಿಯಾಗ್ತಿದೆ. ಆಕ್ಷನ್ ಥ್ರಿಲ್ಲರ್ ಸಿನಿಮಾಗೆ ಶುಭ ....

343

Read More...

Cutting Shop.Film Press Meet

Wednesday, May 04, 2022

  *ಮೇ 20ಕ್ಕೆ ಹೊಸಬರ ಕಟ್ಟಿಂಗ್ ಶಾಪ್ ಟ್ರೇಲರ್ ರಿಲೀಸ್... ಹೇಗಿದೆ ಟ್ರೇಲರ್ ಝಲಕ್?*     ಕ್ಯಾಚಿ ಟೈಟಲ್, ವಿಭಿನ್ನ ಕಾನ್ಸೆಪ್ಟ್ ಇಟ್ಕೊಂಡು ತಯಾರಾಗಿರುವ ಕಟ್ಟಿಂಗ್ ಶಾಪ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಕಟ್ಟಿಂಗ್ ಶಾಪ್ ಮೇ 20ಕ್ಕೆ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಅದಕ್ಕೂ ಮುನ್ನ ಚಿತ್ರತಂಡ ಟ್ರೇಲರ್  ರಿಲೀಸ್ ಮಾಡುವ ಮೂಲಕ ಪ್ರಮೋಷನ್ ಕಹಳೆ ಮೊಳಗಿಸಿದೆ. ವಿಶೇಷ ಅಂದ್ರೆ ಎಡಿಟರ್ ಗಳ ಅಮೃತ ಹಸ್ತದಿಂದಲೇ ಈ ಟ್ರೇಲರ್ ಅನಾವರಣಗೊಂಡಿದೆ.     ನಿರ್ದೇಶಕ ಪವನ್ ಭಟ್ ಮಾತನಾಡಿ, ಸಿನಿಮಾ ಮಾಡೋದು ಎಷ್ಟೂ ಮುಖ್ಯವೂ. ಅದೇ ರೀತಿ ಸಿನಿಮಾ ತಲುಪಿಸುವುದು ದೊಡ್ಡ ಕೆಲಸ. ಮೇ 20ಕ್ಕೆ ಸಿನಿಮಾ ರಿಲೀಸ್ ಆಗ್ತಿದೆ. ....

361

Read More...

Dr.Vishnu Sena Samiti.Press Meet

Wednesday, May 04, 2022

  *ಮೇ 7-8ಕ್ಕೆ ಶುರು YPL...ಇದು ವಿಷ್ಣುದಾದಾ ಅಭಿಮಾನಿಗಳ ಯಜಮಾನ ಪ್ರೀಮಿಯರ್ ಲೀಗ್*     ಈಗ ಎಲ್ಲೆಲ್ಲೂ IPL ಫೀವರ್ ಶುರುವಾಗಿದೆ. ಈ ಐಪಿಎಲ್ ಹಂಗಾಮದ ನಡುವೆ YPL ಟೂರ್ನಿ ಶುರುವಾಗ್ತಿದೆ. ನಾವು ಕೆಪಿಎಲ್(ಕರ್ನಾಟಕ ಪ್ರೀಮಿಯರ್ ಲೀಗ್) ಸಿಸಿಎಲ್ ಸೆಲೆಬ್ರಿಟಿ ಪ್ರೀಮಿಯರ್ ಲೀಗ್) ಕೇಳಿದ್ದೇವೆ ಇದು ಯಾವುದು YPL ಅನ್ನೋ ಪ್ರಶ್ನೆಗೆ ಉತ್ತರ ಯಜಮಾನ ಪ್ರೀಮಿಯರ್ ಲೀಗ್.     ವಿಷ್ಣುಸೇನಾ ಸಮಿತಿಯಿಂದ ಆಯೋಜಿಸಲಾಗಿರುವ ಈ ಟೂರ್ನಿಯ ಸಂಪೂರ್ಣ ಜವಾಬ್ದಾರಿಯನ್ನು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ. ಇದೇ 7 ಮತ್ತು 8ರಂದು‌ ನಡೆಯಲಿರುವ YPL ಟೂರ್ನಿಮೆಂಟ್ ಗಾಗಿ ವಿಷ್ಣುಸೇನಾ ಸಮಿತಿ ಇವತ್ತು ಥೀಮ್ ಸಾಂಗ್  ಬಿಡುಗಡೆಯಾಗಿದೆ. ಥೀಮ್ ....

298

Read More...

Ariha.Film Pooja Press Meet

Tuesday, May 03, 2022

ಕೆಟ್ಟದ್ದನ್ನು ನಾಶ ಮಾಡುವುದು

ವಿನೂತನ ಶೀರ್ಷಿಕೆ ‘ಅರಿಹ’ ಸಿನಿಮಾದ ಮಹೂರ್ತ ಸಮಾರಂಭವು ವೀರಾಂಜನೇಯ ಸ್ವಾಮಿ ಸನ್ನಿದಿಯಲ್ಲಿ ನಡೆಯಿತು. ನಿರ್ದೇಶಕಆದರ್ಶ್‌ಈಶ್ವರಪ್ಪ  ಮೊದಲ ದೃಶ್ಯಕ್ಕೆಕ್ಲಾಪ್ ಮಾಡಿದರೆ, ನಟಿ ಭವ್ಯತಂಡಕ್ಕೆ ಶುಭ ಹಾರೈಸಿದರು. ಕಿರುಚಿತ್ರಗಳನ್ನು ನಿರ್ದೇಶನ ಮಾಡಿದಅನುಭವಇರುವ ಹೆಚ್.ಮೋಹನ್‌ಕುಮಾರ್‌ಆಕ್ಷನ್‌ಕಟ್ ಹೇಳುತ್ತಿದ್ದಾರೆ.ಎಂಪಿ ಪ್ರೊಡಕ್ಷನ್‌ಅಡಿಯಲ್ಲಿ ಸಿ.ಪಿ.ಆರ್.ಗೌಡ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ಕೆಟ್ಟದ್ದನ್ನು ನಾಶ ಮಾಡುವುದು ಶೀರ್ಷಿಕೆಗೆ ಅರ್ಥಕೊಡುತ್ತದೆ. ನಮ್ಮಲ್ಲಿಯಾವುದೇಘಟನೆ ನಡೆದರೆ ನಾಲ್ಕು ಗೋಡೆ ಮಧ್ಯೆ ಮುಗಿಯುತ್ತದೆ. 

344

Read More...

Grammy Award.Lahari Audio

Sunday, May 01, 2022

ಗ್ರ್ಯಾಮಿ ವಿಜೇತರಿಕ್ಕಿಕೇಜ್‌ಗೆ ಸರ್ಕಾರದಿಂದ ಸನ್ಮಾನ ಲಹರಿ ಸಂಸ್ಥೆ ನಿರ್ಮಾಣ ಮಾಡಿರುವ ‘ಡಿವೈನ್‌ಟೈಡ್ಸ್’ ಆಲ್ಬಂಗೆಎರಡನೇ ಬಾರಿಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಟಿತಗ್ರ್ಯಾಮಿ ಪಡೆದ ಸಂಗೀತಕಾರರಿಕ್ಕಿಕೇಜ್‌ಅವರನ್ನು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಗೌರವಿಸಿದರು.ನಂತರ ಮಾತನಾಡುತ್ತಾ ಸುಮಧುರ ಸಂಗೀತ ಮೂಲಕ ಪ್ರಕೃತಿಯಿಂದದೈವೀಕತೆಯಅದ್ಬುತಕಲ್ಪನೆಯನ್ನುಡಿವೈನ್ಸ್‌ಟೈಡ್ಸ್‌ಆಲ್ಬಂದಲ್ಲಿಅವರು ಅಭಿವ್ಯಕ್ತಗೊಳಿಸಿದ್ದಾರೆ.ದೈವಿಕತೆಎಂದರೆ ಪ್ರಕೃತಿಯೊಂದಿಗೆ ಸಂಪರ್ಕ ಹೊಂದುವುದು. ಪ್ರಕೃತಿಯ ಸಂಪರ್ಕವಿಲ್ಲದಿದ್ದರೆದೈವೀಕತೆದೊರಕುವುದಿಲ್ಲ. ಅತ್ಯಂತಕಡು ....

302

Read More...

Cinebazzar.Press Meet

Sunday, May 01, 2022

ನಿರ್ಮಾಪಕರಿಗೆ ಅನುಕೂಲವಾಗುವ ಸಿನಿಬಜಾರ್‌ಓಟಿಟಿ ನಿರ್ಮಾಪಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ‘ಸಿನಿಬಜಾರ್’ ಓಟಿಟಿ ಪ್ಲಾಟ್‌ಫಾರಂತೆರೆದುಕೊಂಡಿದೆ. ನಟ,ನಿರ್ಮಾಪಕಉಮೇಶ್‌ಬಣಕಾರ್ ಮತ್ತು ಭಾಸ್ಕರ್‌ವೆಂಕಟೇಶ್‌ಜಂಟಿಯಾಗಿ ಸೇರಿಕೊಂಡು ಹುಟ್ಟುಹಾಕಿರುವ ಹೊಸ ಓಟಿಟಿಯನ್ನು ಮೊನ್ನೆ ನಡೆದಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷಜೈರಾಜ್ ಮಾತನಾಡಿ ಭಾಸ್ಕರ್‌ವೆಂಕಟೇಶ್ ಸುಮಾರು ದಿನಗಳಿಂದ ಈ ಪ್ರಯತ್ನ ಮಾಡುತ್ತಿದ್ದಾರೆ.ಎಲ್ಲದಕ್ಕಿಂತ ಮುಖ್ಯವಾಗಿ ನಮ್ಮ ನಿರ್ಮಾಪಕರಿಗೆ ಹಾಕಿದ ಹಣ ವಾಪಸ್ ಬರಬೇಕು.ಇದರಲ್ಲಿಎಲ್ಲಾ ವ್ಯವಹಾರವು ಪಾರದರ್ಶಕವಾಗಿದೆ.ಯಾರೂ ....

370

Read More...

Talkies Kannada Ott.Press Meet

Saturday, April 30, 2022

ಮನರಂಜನೆಗಾಗಿಟಾಕೀಸ್ಆಪ್

ಕನ್ನಡಿಗರಿಂದಕನ್ನಡಿಗರಿಗಾಗಿಎಂದು ಹೇಳಿಕೊಂಡಿರುವ ಹೊಸ ‘ಟಾಕೀಸ್’ ಆಪ್‌ಉದ್ಯಮಿ ಹಾಗೂ ನಿರ್ಮಾಪಕರತ್ನಾಕರ್‌ಕಾಮತ್‌ಅವರ ಸ್ವಯಂಪ್ರಭ ಸಂಸ್ಥೆ ಮೂಲಕ ಸಿದ್ದಗೊಂಡಿದೆ.ಸದರಿಆಪ್‌ನ್ನು ಶಿವರಾಜ್‌ಕುಮಾರ್ ಲೋಕಾರ್ಪಣೆ ಮಾಡಿದರು.ಇದೇಸಂದರ್ಭದಲ್ಲಿಮಾತನಾಡಿಟೆಕ್ನಾಲಜಿ ಬದಲಾದ ಹಾಗೆ ನಾವು ಬದಲಾಗಬೇಕು.ನಾನು ಈ ಹೊಸ ತಂತ್ರಜ್ಘಾನಕ್ಕೆಒಗ್ಗಿಕೊಂಡಿದ್ದೇನೆ. 

408

Read More...

Dwimukha.Film Press Meet

Wednesday, April 27, 2022

ಮನುಷ್ಯನ ಮನಸ್ಸಿನಲ್ಲಿರುವ ಧೋರಣೆಗಳು

ಹೊಸಬರೇ ಸೇರಿಕೊಂಡು ವಿಭಿನ್ನಕಥೆ ಹೊಂದಿರುವ ‘ದ್ವಿಮುಖ’ ಚಿತ್ರವನ್ನು ಸಿದ್ದಪಡಿಸಿದ್ದಾರೆ. ಮನುಷ್ಯನ ಮನಸ್ಸಿನಲ್ಲಿರುವ ಎರಡು ಮುಖದಧೋರಣೆಯೇ ಸಿನಿಮಾದ ಪ್ರಮುಖಅಂಶವಾಗಿದೆ. ಹಲವು ಚಿತ್ರಗಳಲ್ಲಿ ಸಹ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಮಧುಶ್ರೀಕಾರ್ ಆಕ್ಷನ್‌ಕಟ್ ಹೇಳಿದ್ದಾರೆ. ರಂಗಭೂಮಿ ಹಿನ್ನಲೆ ಹೊಂದಿರುವ ಪ್ರವೀಣ್‌ಅಥರ್ವರಚನೆ,ಚಿತ್ರಕಥೆ ಬರೆಯುವಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಮನುಷ್ಯನಲ್ಲೂಎರಡು ಮುಖಗಳು ಇರುತ್ತವೆ. 

394

Read More...

Garadi.Film Press Meet

Thursday, April 28, 2022

ಭಟ್ಟರಆಖಾಡದಲ್ಲಿಗರಡಿ ಕುಸ್ತಿ ಪರಂಪರೆ ಹಿನ್ನಲೆ ಹೊಂದಿರುವ ‘ಗರಡಿ’ ಸಿನಿಮಾದಚಿತ್ರೀಕರಣವು  ದೇವನಹಳ್ಳಿಗೆ ಹೋಗುವ ಹೆದ್ದಾರಿಯಲ್ಲಿ ಬರುವಚಿಕ್ಕಜಾಲದಕೋಟೆಆಂಜನೇಯ ಸ್ವಾಮಿದೇವಸ್ಥಾನದ ಬಳಿ ನಡೆಯುತ್ತಿತ್ತು. ಪತ್ರಕರ್ತರು ಸೆಟ್‌ಗೆ ಭೇಟಿ ನೀಡಿದಾಗ ವಿರಾಮದ ಮುನ್ನ ಬರುವ ಕುಸ್ತಿ ಪಂದ್ಯವನ್ನುಛಾಯಾಗ್ರಾಹಕ ನಿರಂಜನಬಾಬು ಸೆರೆ ಹಿಡಿಯುತ್ತಿದ್ದರು.ಶಾಟ್ ಓಕೆ ಆದ ನಂತರತಂಡವು ಮಾತಿಗೆ ಕುಳಿತುಕೊಂಡಿತು.ಖುಷಿಯಾಗಿ ಬರೆದುಕೊಂಡ ಚಿತ್ರಗಳಲ್ಲಿ ಇದುಒಂದಾಗಿದೆ.ಇದುಒಬ್ಬ ಬಡವನಕಥೆಎನ್ನಬಹುದು.ಗರಡಿಯಿಂದ ಕಾರಣಾಂತರಗಳಿಂದ ಆಚೆ ಹಾಕಿದ ಮೇಲೆ, ಒಬ್ಬ ಮನುಷ್ಯತನ್ನ ಪ್ರತಿಭೆಯಿಂದ ಹೇಗೆ ಬೆಳೆಯುತ್ತಾನೆ ಎಂಬುದನ್ನುತೋರಿಸಲಾಗುತ್ತಿದೆ.ನನಗೆ ಏಕಲವ್ಯನ ಪಾತ್ರ ....

386

Read More...

Manjari.Film Press Meet

Tuesday, April 26, 2022

ಮಂಜರಿ ಮಾತುಗಳು

೨೦೧೭ರ ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಾರಂಭವು ನಡೆದಿದ್ದುಇದರಲ್ಲಿಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದು ವಿಶೃತ್‌ನಾಯಕ್.ಚಿತ್ರದ ಹೆಸರು ಮಂಜರಿ. ಇವರು ಅಷ್ಟೇನು ಗೊತ್ತಿಲ್ಲದ್ದರಿಂದ ಮಾದ್ಯಮದ ಮೂಲಕ ಪರಿಚಯಮಾಡಿಕೊಳ್ಳಬೇಕೆಂದು ಬಯಸಿ ಸುದ್ದಿಗೋಷ್ಟಿಯನ್ನು ಹಮ್ಮಿಕೊಂಡಿದ್ದರು.ನಂತರ ಮಾತನಾಡುತ್ತಾ ನಿರ್ದೇಶನದ ಆಸಕ್ತಿ ಮೊಳತದ್ದೇ ಆಕಸ್ಮಿಕ.ನಿರ್ದೇಶನ ಮಾಡಿಗೆದ್ದರೆ ಸಾಕು ಅಂದುಕೊಂಡವನಿಗೆ ಮುಂದೆ ಅಚಾನಕ್ಕಾಗಿ ನಾಯಕನಟನಾಗುವ ಅವಕಾಶ ಒದಗಿಬಂತು.ಇದುಒಂಥರಜೀವನಕ್ಕೆತಿರುವು ನೀಡಿದೆ.

373

Read More...

Sindhoora.Film Audio Rel

Tuesday, April 26, 2022

ಸಿಂಧೂರ ಹಾಡುಗಳ ಸಮಯ        ‘ಸಿಂಧೂರ’ ಹಾಡುಗಳ ಬಿಡುಗಡೆ ಕಾರ್ಯಕ್ರಮವು ತಡವಾದರೂ ಅರ್ಥಪೂರ್ಣವಾಗಿ ನಡೆಯಿತು. ಕಾಳಿಮಠದ ಋಷಿಕುಮಾರ ಸ್ವಾಮೀಜಿ, ಸ್ವಸ್ತಿಕ್‌ಶಂಕರ್, ಉಮೇಶ್‌ಬಣಕಾರ್ ಮುಂತಾದವರು ಆಡಿಯೋವನ್ನು ಲೋಕಾರ್ಪಣೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಚಿತ್ರವು ತ್ರಿಕೋನ ಪ್ರೇಮಕಥೆಯಾಗಿರುತ್ತದೆ. ನಾಯಕ, ನಿರ್ಮಾಪಕ ಮತ್ತು ನಿರ್ದೇಶಕ ಸಚ್ಚಿನಪುರೋಹಿತ್ ತಂದೆ ದಿವಂಗತ ರಾಮ್‌ಪುರೋಹಿತ್ ಎಂಟು ವರ್ಷಗಳ ಹಿಂದೆ ಬರೆದ ಕಥೆಯು ಈಗ ಚಿತ್ರ ರೂಪದಲ್ಲಿ ಸಿದ್ದಗೊಂಡಿದೆ.          ಕ್ರಿಶ್ಚಿಯನ್ ಶಾಸಕನ ಮಗಳು, ಮದ್ಯಮ ವರ್ಗದ ಪ್ರಾದ್ಯಪಕನ ಮಗನ ಮೇಲೆ ಪ್ರೀತಿ ಹುಟ್ಟಿಕೊಳ್ಳುತ್ತದೆ. ಎಲ್ಲಾ ಕಡೆಯಲ್ಲೂ ....

391

Read More...

I Am R.Film Event

Saturday, April 23, 2022

ಉಪೇಂದ್ರ ಹೊಸ ಚಿತ್ರಐಯಾಮ್ಆರ್

ರಿಯಲ್ ಸ್ಟಾರ್‌ಉಪೇಂದ್ರ ಮತ್ತುರಾಮ್‌ಗೋಪಾಲ್‌ವರ್ಮಾ ಕಾಂಬಿನೇಷನ್‌ದಲ್ಲಿ ‘ಐಯಾಮ್‌ಆರ್’ ಎನ್ನುವಚಿತ್ರವೊಂದು ಸಿದ್ದಗೊಳ್ಳುತ್ತಿದೆ.ಮೊನ್ನೆಯಷ್ಟೇ ಶೀರ್ಷಿಕೆಯನ್ನು ಸುದೀಪ್ ಬಿಡುಗಡೆ ಮಾಡಿದರು.ನಂತರ ಮಾತನಾಡುತ್ತಾ ಸಿನಿಮಾದಲ್ಲಿ ನಾನು ಇಲ್ಲದೆಇರುವುದು ಹೊಟ್ಟೆಕಿಚ್ಚಾಗುತ್ತಿದೆ.ನಾನು ನಟನಾಗಲುಕಾರಣಉಪೇಂದ್ರ.ನನ್ನನ್ನು ಮುಂಬೈಗೆ ಕರೆದುಕೊಂಡು ಹೋಗಿ ಇನ್ನೊಂದು ಹಂತದಲ್ಲಿ ನಿಲ್ಲಿಸಿದವರು ಆರ್‌ಜಿವಿ.ಈ ಇಬ್ಬರುಒಟ್ಟಾಗಿದ್ದಾರೆ.ಇದಕ್ಕಿಂತ ಒಳ್ಳೆಯ ಕಾಂಬಿನೇಷನ್ ಬೇರೆಇಲ್ಲ. ತಂಡಕ್ಕೆ ಒಳ್ಳೆಯದಾಗಲಿ ಎಂದರು.

389

Read More...

Kandedih Nodana.Film Press Meet

Friday, April 22, 2022

ಚಾಲೆಂಜ್, ಸಸ್ಪೆನ್ಸ್‌ಥ್ರಿಲ್ಲರ್‌ಕಥನಕಂಡಿಡಿ ನೋಡನ ಸಂಕಲನಕಾರರಾಗಿರುವ ನಾಗೇಂದ್ರಅರಸ್ ನಿರ್ದೇಶನ ಹಾಗೂ ಪ್ರಮುಖ ಪಾತ್ರವನ್ನು ನಿರ್ವಹಿಸಿರುವ ‘ಕಂಡಿಡಿ ನೋಡನ’ ಚಿತ್ರದಲ್ಲಿ ಮೂರು ತಿರುವುಗಳು ಇರುವುದು ವಿಶೇಷ. ಸಸ್ಪೆನ್ಸ್‌ಥ್ರಿಲ್ಲರ್ ಮತ್ತುಛಾಲೆಂಜ್‌ಆಗಿದ್ದುಯಾರು ಊಹಿಸಲಾಗದಂಥಕ್ಲೈಮಾಕ್ಸ್‌ಇರಲಿದೆ.‘ಸೈಕೋಶಂಕರ’ದಲ್ಲಿ ನಾಯಕನಾಗಿದ್ದ ಪ್ರಣವ್‌ಸೂರ್ಯಎರಡನೇ ಬಾರಿಅದೃಷ್ಟ ಪರೀಕ್ಷೆಗೆ ಒಳಗಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ನಾನು ಪ್ರಣವಸೂರ್ಯಅವರ ಮ್ಯಾನ್‌ಲಿಯೋ ಸ್ಟುಡಿಯೋದಲ್ಲಿ ಕುಳಿತು ಹೀಗೆ ....

399

Read More...

Gaalipata 2.Film Press Meet

Thursday, April 21, 2022

ಪರೀಕ್ಷೆ ಹಾಡಿನಲ್ಲಿಗಣೇಶ್, ದಿಗಂತ್ ೨೦೦೮ರಲ್ಲಿ ತೆರೆಕಂಡು ಯಶಸ್ವಿಯಾಗಿದ್ದ ‘ಗಾಳಿಪಟ’ ಚಿತ್ರವು ಹೊಸ ಕಥೆಯೊಂದಿಗೆ ‘ಗಾಳಿಪಟ ೨’ ಹೆಸರಿನಲ್ಲಿ ಸಿದ್ದಗೊಂಡಿದೆ.ಮೊದಲ ಸಿನಿಮಾದಲ್ಲಿ ಮೂವರುಇದ್ದರು.ಇದರಲ್ಲೂಗಣೇಶ್, ದಿಗಂತ್‌ಜತೆಗೆರಾಜೇಶ್‌ಕೃಷ್ಣನ್ ಬದಲು ಹೊಸದಾಗಿ ಪವನ್‌ಕುಮಾರ್ ಸೇರಿಕೊಂಡಿದ್ದಾರೆ.ಇದು ಈಗಿನ ಜಮಾನದಚಿತ್ರ.ಯೋಗರಾಜಭಟ್ಟರುತಮಗೆತೋಚಿದ್ದನ್ನು ಬರೆದಿರುವುದು ವಿಶೇಷ. ಮೊನ್ನೆಯಷ್ಟೇಎಕ್ಸಾಂ ಸಾಂಗ್ ಬಿಡುಗಡೆಕಾರ್ಯಕ್ರಮ ನಡೆಯಿತು.ನಿರ್ಮಾಪಕರಮೇಶ್‌ರೆಡ್ಡಿ ಮಾತನಾಡಿಒಮ್ಮೆತಿರುಪತಿಯಿಂದ ಬರುವಾಗ ಸುಧಾಮೂರ್ತಿಅವರು ಫೋನ್ ಮಾಡಿ ಭಟ್ಟರು ಮಾಡುತ್ತಿರುವಚಿತ್ರದ ಬಗ್ಗೆ ಹೇಳಿ, ನೀನೇ ನಿರ್ಮಾಣ ....

359

Read More...

Kshamisu Bidu Basavanna.

Sunday, April 17, 2022

ಜನತಂತ್ರದಜನಕ ಬಸವ - ನಾದಬ್ರಹ್ಮ ಹಂಸಲೇಖಾ ಸಾಹಿತಿ ಮತ್ತುದಂತವೈದ್ಯರಾಗಿರುವಗಂಗಾವತಿಯಡಾ.ಶಿವಕುಮಾರ್‌ಮಾಲಿಪಾಟೀಲ್‌ರವರು ರಚಿಸಿರುವ ‘ಕ್ಷಮಿಸಿ ಬಿಡು ಬಸವಣ್ಣ’ ಎನ್ನುವ ೫.೩೪ ನಿಮಿಷದ ವಿಡಿಯೋ ಹಾಡನ್ನುನಿರ್ಮಿಸಿದ್ದಾರೆ.ನಾಡೋಜ.ಗೂ.ರು.ಚನ್ನಬಸಪ್ಪ, ನಾದಬ್ರಹ್ಮ ಹಂಸಲೇಖಾ ಇತರೆಗಣ್ಯರು ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ನಾಡೋಜ.ಗೂ.ರು.ಚನ್ನಬಸಪ್ಪ ಮಾತನಾಡುತ್ತಾ ಹಂಸಲೇಖಾ ನಮ್ಮ ನಾಡಲ್ಲೆಅಭಿಮಾನ ಪಡತಕ್ಕಂಥ ಶ್ರೇಷ್ಟ ಸಂಗೀತ ಸಂಯೋಜಕ.ಅವರ ಬಗ್ಗೆ ಒಂದು ಲೇಖನ ಬರೆದಿದ್ದೆ.ಆದರೆ ನೆನಪಿನ ಶಕ್ತಿ ಹೋಗಿದ್ದರಿಂದ ಹೇಳಲು ಆಗುತ್ತಿಲ್ಲ. ಮಾಲಿಪಾಟೀಲರು ಲೋಕಗೀತೆರಚನೆ ....

332

Read More...

Maariguddada Gaddadaarigalu.

Monday, April 11, 2022

ಗಡ್ಡಧಾರಿಗಳ ಕಥೆ ವ್ಯಥೆ ಹೊಸಬರೇ ಸೇರಿಕೊಂಡು ‘ಮಾರಿಗುಡ್ಡದ ಗಡ್ಡಧಾರಿಗಳು’ ಎನ್ನುವಚಿತ್ರವನ್ನು ಸಿದ್ದಪಡಿಸುತ್ತಿದ್ದಾರೆ. ಆದರೆರಾಜೀವ್‌ಚಂದ್ರಕಾಂತ್ ಈ ಹಿಂದೆ ನಾಗಭರಣಅವರಲ್ಲಿ ಕೆಲಸ ಕಲಿತುಕೊಂಡು, ನಂತರ ೭೫ಕ್ಕೂ ಹೆಚ್ಚು ಚಿತ್ರಗಳಿಗೆ ಪೋಸ್ಟರ್‌ಡಿಸೈನ್ ಮಾಡಿದಅನುಭವಇದೆ.ಇದರಿಂದಲೇ ಸಿನಿಮಾಕ್ಕೆರಚನೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದುಆಕ್ಷನ್‌ಕಟ್ ಹೇಳುತ್ತಿದ್ದಾರೆ. ಎಲ್ಲರೂ ನಾಯಕನಿಗೆಕಥೆ ಬರೆದರೆ, ಇವರು ಖಳನಾಯಕನ ಮೇಲೆ ಕಥೆಯನ್ನು ಬರೆದಿರುವುದು ವಿಶೇಷ. ‘ಸಲಗ’ದಲ್ಲಿ ಸೂರಿಯಣ್ಣ ಪಾತ್ರ ನಿರ್ವಹಿಸಿ ಗುರುತಿಸಿಕೊಂಡಿದ್ದ ದಿನೇಶ್‌ಕುಮಾರ್.ಡಿಖತರ್‌ನಾಕ್ ಖಳನಾಯಕನಾಗಿ ಹುಲಿಯಾ ....

361

Read More...
Copyright@2018 Chitralahari | All Rights Reserved. Photo Journalist K.S. Mokshendra,