Sugar Factory.Film Song Event

Friday, December 02, 2022

  *ಪಾರ್ಟಿ ಪ್ರಿಯರ ಪ್ರಿಯವಾದ ಹಾಡು ಬಿಡುಗಡೆಯಾಗಿದೆ  "ಶುಗರ್ ಫ್ಯಾಕ್ಟರಿ" ಯಲ್ಲಿ.*    ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರ  ಆರಂಭದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್  ಮಂತ್ರಿಮಾಲ್ ನಲ್ಲಿ ಬಿಡುಗಡೆಯಾಯಿತು. ಅಲ್ಲಿ ನೆರದಿದ್ದ ಅಪಾರ ಜನಸ್ತೋಮ ಶೀರ್ಷಿಕೆ ಹಾಡು ಬಿಡುಗಡೆಗೆ ಸಾಕ್ಷಿಯಾದರು. ಅಲ್ಲಿದ್ದ ಆರು ಜನ ಸಿನಿಪ್ರೇಕ್ಷಕರೆ, ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.  ಚಿತ್ರದಲ್ಲಿ ನಾಯಕ ಹಾಗೂ ನಾಯಕಿ ಪಾರ್ಟಿಯಲ್ಲಿ ಹಾಡಿ, ಕುಣಿಯುವ ಈ ಹಾಡು,‌ ಪಾರ್ಟಿ ಪ್ರಿಯರಿಗೆ ಸರ್ವಕಾಲಕ್ಕೂ ಮೆಚ್ಚುಗೆಯ ಗೀತೆಯಾಗಲಿದೆ. ತಮ್ಮ ವಿಶಿಷ್ಟ ಕಂಠದ ಮೂಲಕ ....

340

Read More...

Yadbhavam Thadbhavathi.News

Wednesday, December 07, 2022

ಯದ್ಬಾವಂ ತದ್ಭವತಿ ಟೀಸರ್ ಅನಾವರಣ        ಏಕ ವ್ತಕ್ತಿ ಅಭಿನಯದ ‘ಯದ್ಬಾವಂ ತದ್ಭವತಿ’ ಚಿತ್ರದ ಟೀಸರ್‌ನ್ನು ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.  ಸಿನಿಮಾ ಮತ್ತು ಕಿರುತೆರೆಯಲ್ಲಿ ನಟನಾಗಿರುವ ಅಮಿತ್‌ರಾವ್ ವಿನೂತನ ರೀತಿಯ ಪ್ರಯೋಗಕ್ಕೆ ನಾಯಕ ಹಾಗೂ ನಿರ್ದೇಶನ ಮಾಡಿರುವುದು ವಿಶೇಷ. ಈ ಕುರಿತಂತೆ ಮಾತನಾಡಿರುವ ಅವರು ಇದೊಂದು ಒಬ್ಬನೇ ನಟಿಸಿರುವ ಚಿತ್ರ. ಕನ್ನಡದಲ್ಲಿ ಒಂದೇ ಪಾತ್ರದ ಸಿನಿಮಾಗಳು ಬಂದಿದ್ದರೂ, ಇದು ಅದೆಲ್ಲಕ್ಕಿಂತ ಭಿನ್ನವಾಗಿ ಮೂಡಿಬಂದಿದೆ. ನಾನು ಮೂರು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ಶೀರ್ಷಿಕೆ ಹೇಳುವಂತೆ ನಾವು ನೋಡುವ ....

906

Read More...

Padavi Poorva.Film News

Tuesday, December 06, 2022

ಟೀನೇಜ್ ಹುಡುಗರ ಹುಡುಕಾಟ, ತುಂಟಾಟ        ‘ಯೋಗರಾಜ ಸಿನಿಮಾಸ್’ ಹಾಗೂ ‘ರವಿ ಶಾಮನೂರು ಫಿಲಿಂಸ್’ ಜಂಟಿಯಾಗಿ ನಿರ್ಮಾಣ ಮಾಡಿರುವ ‘ಪದವಿ ಪೂರ್ವ’ ಚಿತ್ರವು ಡಿಸೆಂಬರ್ ೩೦ಕ್ಕೆ ತೆರೆಕಾಣುತ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಶುರುವಾಗಿದೆ. ಅದರಂತೆ ಮೊನ್ನೆಯಷ್ಟೇ ಟೀಸರ್‌ನ್ನು ಜಗ್ಗೇಶ್ ಬಿಡುಗಡೆ ಮಾಡಿದರು. ನಂತರ ಮಾತನಾಡಿ ಬಹುತೇಕ ಹೊಸ ಹುಡುಗರೇ ಕಾಣಿಸಿಕೊಂಡಿದ್ದು, ತುಣುಕುಗಳು ಗಮನ ಸೆಳೆಯುವಂತಿದ್ದು, ನಮ್ಮ ಟೀನೇಜ್ ದಿನಗಳನ್ನು ನೆನಪಿಸುವಂತಿದೆ. ಇಬ್ಬರು ಮೂಗರು ಮದುವೆ ಆದರೆ ಬದುಕು ಸುಂದರ. ಮಾತೇ ಮರೆತಂತೆ ಕೆಲಸ ಮಾಡುವ ನಿರ್ದೇಶಕ, ಛಾಯಾಗ್ರಾಹಕ ಇವರಿಬ್ಬರ ಶ್ರಮ ನೋಡಿದಾಗ ಸಿನಿಮಾನೂ ಸೂಪರ್ ....

340

Read More...

Vijayanand.Film News

Tuesday, December 06, 2022

  ಜಗತ್ತಿನಾದ್ಯಂತ 1200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಾಳೆ ’ವಿಜಯಾನಂದ’ ಬಿಡುಗಡೆ   ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪದ್ಮಶ್ರೀ  ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನವನ್ನು ಆಧರಿಸಿ ತಯಾರಾಗಿರುವ ’ವಿಜಯಾನಂದ’ ಚಿತ್ರವು ಡಿಸೆಂಬರ್ 9ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ 1200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. 1976ರಲ್ಲಿ ಒಂದು ಟ್ರಕ್ನಿಂದ ಪ್ರಾರಂಭವಾಗಿ ಇಂದು ಭಾರತದ ಅತೀ ದೊಡ್ಡ ಲಾಜಿಸ್ಟಿಕ್ಸ್ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಆರ್ಲ್ ಸಂಸ್ಥೆಯ ಮಾಲೀಕರಾಗಿರುವ ವಿಜಯ ....

357

Read More...

Mareyade Kshamisu.News

Tuesday, December 06, 2022

  *ಜನವರಿ 6ಕ್ಕೆ "ಮರೆಯದೆ ಕ್ಷಮಿಸು "*   ಆರ್.ವಿ.ಎಸ್ ಪ್ರೊಡಕ್ಷನ್  ನಡಿ  , ವಿ. ಶಿವರಾಂ ನಿರ್ಮಾಣದ,   ಕೆ. ರಾಘವ್  ನಿರ್ದೇಶನದ ’ಮರೆಯದೆ ಕ್ಷಮಿಸು ’ ಚಿತ್ರ 2023 ರ ಜನವರಿ 6 ರಂದು ಬಿಡುಗಡೆಯಾಗಲಿದೆ. ಬಿಡುಗಡೆ ದಿನಾಂಕ ಘೋಷಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ಡಿ.ಸಿ.ಪಿ  ಮಂಜುನಾಥ್  ಬಾಬು ಹಾಗೂ ಸಿರಿ ಮ್ಯೂಸಿಕ್ ನ ಚಿಕ್ಕಣ್ಣ ಮುಖ್ಯ ಅತಿಥಿಗಳಾಗಿ ಆಗಮಿಸಿ, ಬಿಡುಗಡೆ ದಿನಾಂಕ ಘೋಷಣೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.     ಇಲ್ಲಿ ಯಾರಿಗೆ ಯಾರು ಕ್ಷಮಿಸು ಎನ್ನುತ್ತಾರೆ ಎನ್ನುವುದನ್ನು ಚಿತ್ರ ನೋಡಿಯೇ ತಿಳಿಯಬೇಕು. ಉತ್ತಮ ಕಥಾಹಂದರದೊಂದಿಗೆ,  ಉತ್ತಮ ತಂಡದೊಂದಿಗೆ ಈ ಚಿತ್ರ ಸಿದ್ದವಾಗಿದೆ. ಹೊಸವರ್ಷಕ್ಕೆ ನಮ್ಮ ಚಿತ್ರ ....

401

Read More...

Kudru.Film News

Tuesday, December 06, 2022

  *"ಕುದ್ರು"ವಿನಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆ.*    *ಉತ್ತಮ ಸಂದೇಶ ಹೊತ್ತು ಬರುತ್ತಿದೆ ಮತ್ತೊಂದು ಕರಾವಳಿ ಭಾಗದ ಚಿತ್ರ.*   ಇತ್ತೀಚಿಗೆ ದಕ್ಷಿಣ ಕನ್ನಡದ ಭವ್ಯ ಪರಂಪರೆಯ ಕುರಿತಾದ ಚಿತ್ರಗಳು ಹೆಚ್ಚು ಬರುತ್ತಿದೆ‌. "ಕುದ್ರು" ಸಹ ಅದೇ ಸುಂದರ ಪರಿಸರದಲ್ಲಿ  ನಡೆಯವ ಕಥೆ.  ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.   ನಾನು ಮೂಲತಃ ಉಡುಪಿಯವನು.  ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ "ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದಿದ್ದೇನೆ. ಮಧು ವೈ ಜಿ ಹಳ್ಳಿ ನಿರ್ದೇಶನ ಮಾಡಿದ್ದಾರೆ. "ಕುದ್ರು" ದ್ವೀಪದಲ್ಲಿ  ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ....

529

Read More...

Padaraya.Film Title.News

Monday, December 05, 2022

  *ಜಾಕ್ ಮಂಜು ನಿರ್ಮಾಣದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ - ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದಲ್ಲಿ ‘ಪಾದರಾಯ’ ಚಿತ್ರ.*     ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನ ಟ್ರ್ಯಾಕ್ ಗೆ ಮರಳಿದ್ದಾರೆ. ಹನುಮ ಜಯಂತಿಯಂದೇ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ ‘ಪಾದರಾಯ’ ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ‘ಮೈನಾ’. ‘ಸಂಜು ವೆಡ್ಸ್ ಗೀತಾ’ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ.       ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ....

315

Read More...

Tanuja.Film Trailer News

Monday, December 05, 2022

ತನುಜಾ ಟ್ರೇಲರ್ ಬಿಡುಗಡೆ         ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರಭಟ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ತನುಜಾ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಗೊಂಡಿತು. ಕೊರೋನಾ ವೇಳೆ ನಿಟ್ ಪರೀಕ್ಷೆ ಬರೆಯಲಾಗದೆ ಒದ್ದಾಡಿದ ಹುಡುಗಿಗೆ ಮುಖ್ಯಮಂತ್ರಿಗಳೇ ಕೇಂದ್ರದ ನೆರವು ಪಡೆದು ಪರೀಕ್ಷೆ ಬರೆಯಲು ಸಹಕರಿಸುವ ಕಥೆ ಇದಾಗಿದೆ. ಅಂದು ಸುದ್ದಿಯು ಕರ್ನಾಟಕ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಎಕ್ಸಾಂ ಬರೆದ ಅಂಶಗಳನ್ನು ತೆಗೆದುಕೊಂಡು ಸಿನಿಮಾ ರೂಪಕ್ಕೆ ....

294

Read More...

Raakshasaru.Film News

Saturday, December 03, 2022

  *ಟೀಸರ್ ಮೂಲಕ ಕುತೂಹಲ ಹುಟ್ಟಿಸಿರುವ ’ರಾಕ್ಷಸರು’*   ಹಿರಿಯ ನಟ ಸಾಯಿಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ  ’ರಾಕ್ಷಸರು’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.  ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಇದೇ ಡಿಸೆಂಬರ್ 16 ರಂದು ತೆರೆ ಕಾಣುತ್ತಿದೆ.  ಟೀಸರ್ ಸಹ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು,   ಸಾಕಷ್ಟು ಕುತೂಹಲ ಮೂಡಿಸಿದೆ.  ’ಗಟ್ಟಿ ಗುಂಡಿಗೆ ಇರೋರ್ಗೆ ಮಾತ್ರ’ ಎಂಬ ಅಡಿಬರಹ ಈ ಚಿತ್ರಕ್ಕಿದೆ.   ಚಿತ್ರಕ್ಕೆ ಅಜಯ್ ಕುಮಾರ್ ಕಥೆ, ಚಿತ್ರಕಥೆ ಬರೆದಿದ್ದು ಸಂಭಾಷಣೆಗೆ ರಾಜಶೇಖರ್ ಪೆನ್ನು ಕೆಲಸ ಮಾಡಿದೆ. ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.  ಯಶಸ್ವಿ ನಿರ್ಮಾಪಕ ರಮೇಶ್ ಕಶ್ಯಪ್ ’ಗರುಡಾದ್ರಿ ....

310

Read More...

Vicharane.Film News

Friday, December 02, 2022

  ಹೊಸಬರ ’ವಿಚಾರಣೆ’ ಚಿತ್ರಕ್ಕೆ ಅದ್ಧೂರಿ ಮುಹೂರ್ತ ಸಮಾರಂಭ   ಕನ್ನಡದಲ್ಲಿ ಈಗ ದಿನ ಕಳೆದಂತೆ ಹೊಸಬರ ಆಗಮನವಾಗುತ್ತಿದೆ. ಹೊಸ ಬಗೆಯ ಸಿನಿಮಾಗಳು ಕೂಡ ಸೆಟ್ಟೇರುತ್ತಿವೆ. ಆ ಸಾಲಿಗೆ ’ವಿಚಾರಣೆ’ ಎಂಬ ಚಿತ್ರವೂ ಸೇರಿದೆ. ಹೌದು, ಡಿಸೆಂಬರ್ 2 ರಂದು ಬನ್ನೇರಘಟ್ಟ ರಸ್ತೆಯ ಶಾಂತಿನಿಕೇತನ್ ಅರೆಕೆರೆಯ ಶ್ರೀ ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಮುಹೂರ್ತ ನೆರವೇರಿತು.   ಯಶ ಫಿಲಂಸ್ ಬ್ಯಾನರ್ ನಡಿ ಈ ಚಿತ್ರವನ್ನು ಆರ್. ಭಾಗ್ಯ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ನಿರ್ಮಾಣಕ್ಕೂ ಮೊದಲು ನಿರ್ಮಾಪಕಿ ಭಾಗ್ಯ  ಅವರು, ’ಪಟ್ಟಾಭಿಷೇಕ’, ’ಬೆಲ್’ ಮತ್ತು ’ ಎಫ್ ಐ ಆರ್’  ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ.   ....

282

Read More...

Television Cricket Link.News

Saturday, December 03, 2022

  " *ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್ 4"ರ ಜೆರ್ಸಿ ಹಾಗೂ ಟ್ರೋಫಿ ಬಿಡುಗಡೆ.*   2019 ರಲ್ಲಿ ಆರಂಭವಾಗಿ 3 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ "ಟೆಲಿವಿಷನ್ ಕ್ರಿಕೆಟ್ ಲೀಗ್" ನ 4 ನೇ ಆವೃತ್ತಿ (ಸೀಸನ್ 4) ಸದ್ಯದಲ್ಲೇ ಆರಂಭವಾಗಲಿದೆ. ಇತ್ತೀಚಿಗೆ ಈ ಕ್ರಿಕೆಟ್ ಪಂದ್ಯಾವಳಿಯ ಜರ್ಸಿ ಹಾಗೂ ಟ್ರೋಫಿ ಬಿಡೆಗಡೆ ಸಮಾರಂಭ ಲುಲು ಗ್ಲೋಬಲ್ ಮಾಲ್ ನಲ್ಲಿ ನಡೆಯಿತು. ಖ್ಯಾತ ನಟ ನೀನಾಸಂ ಸತೀಶ್, ಹೊಂಬಾಳೆ ಸಂಸ್ಥೆಯ ಶೈಲಜಾ ವಿಜಯ್ ಕಿರಗಂದೂರು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೋಫಿ ಹಾಗೂ ಜರ್ಸಿ ಬಿಡುಗಡೆ ಮಾಡಿದರು.    ದೀಪಕ್ "ಟೆಲಿವಿಷನ್ ಕ್ರಿಕೆಟ್ ಲೀಗ್" ನ ಫೌಂಡರ್. ಮಂಜೇಶ್ ಮತ್ತು ದಿವ್ಯ ....

316

Read More...

Thugs Of Ramaghada.News

Saturday, December 03, 2022

  *'ಥಗ್ಸ್ ಆಫ್ ರಾಮಘಡ’ ಮೊದಲ ಸಾಂಗ್ ಬಿಡುಗಡೆ- ಮುಂದಿನ ವರ್ಷ ಸಿನಿಮಾ ತೆರೆಗೆ*       ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ’ ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಿರ್ದೇಶಕ ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದ್ದು, ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಚಿತ್ರತಂಡ ಒಂದಿಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದೆ.       ‘ನಗು ನಗುತ ಆವರಿಸೋ ಈ ಹುಡುಗಿ’ ಹಾಡಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು ಪ್ರೀತಿಯ ಹಾಡಿಗೆ ಹೆಸರಾಂತ ಗಾಯಕರಾದ ....

295

Read More...

Viratapura Viaagi.Film News

Saturday, December 03, 2022

  *ವಿವಿಧ ಮಠಾಧೀಶರ ಹಾಗೂ ಗಣ್ಯರ ಸಮ್ಮುಖದಲ್ಲಿ "ವಿರಾಟಪುರ ವಿರಾಗಿ" ಚಿತ್ರದ ಮೊದಲ ನೋಟ ಅನಾವರಣ.*    *ಇದು ಆಧುನಿಕ ಬಸವಣ್ಣ ಪೂಜ್ಯ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಚಿತ್ರ.*    ಆಧುನಿಕ ಬಸವಣ್ಣ ಎಂದೇ ಖ್ಯಾತರಾಗಿರುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ "ವಿರಾಟಪುರ ವಿರಾಗಿ" ಚಿತ್ರದ ಮೊದಲ ನೋಟ ಇತ್ತೀಚಿಗೆ ಬಿಡುಗಡೆಯಾಯಿತು.  ಶ್ರೀಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು, ಶ್ರೀ ಸದಾಶಿವ ಮಹಾಸ್ವಾಮಿಗಳು ಹಾವೇರಿ, ಶ್ರೀ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಘನಬಸವ ಅಮರೇಶ್ವರ ಮಹಾಸ್ವಾಮಿಗಳು ಶಿವಮೊಗ್ಗ, ಕರ್ನಾಟಕ ಚಲನಚಿತ್ರ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ, ಪದ್ಮಶ್ರೀ ಪುರಸ್ಕೃತ ....

337

Read More...

Hey Bro.Album Song News

Wednesday, November 30, 2022

  *"ಹೇ ಬ್ರೋ" ಎನ್ನುತ್ತಾ ಬಂದ ಸೂರಜ್ ಮುಖೇಶ್*    *ಅದ್ದೂರಿ ಆಲ್ಬಮ್ ಸಾಂಗ್ ಬಿಡುಗಡೆ ಮಾಡಿ ಹಾರೈಸಿದ ಸಿನಿ ದಿಗ್ಗಜರು.*   ಚಿಕ್ಕ ವಯಸ್ಸಿನಿಂದಲೂ ಅಭಿನಯದ ಬಗ್ಗೆ ಆಸಕ್ತಿ ಹೊಂದಿರುವ ಸೂರಜ್ ಮುಖೇಶ್ ತಮ್ಮ ಮೊದಲ ಹೆಜ್ಜೆಯಾಗಿ "ಹೇ ಬ್ರೋ" ಎಂಬ ಆಲ್ಬಂ ಸಾಂಗ್ ನಲ್ಲಿ ನಟಿಸಿದ್ದಾರೆ. ಇತ್ತೀಚಿಗೆ ಈ ಆಲ್ಬಂ ಸಾಂಗ್ ನ ಬಿಡುಗಡೆ ಹಾಗೂ ತನ್ವಿ ಪಿಕ್ಚರ್ಸ್ ಬ್ಯಾನರ್ ನ ಅನಾವರಣ ಸಮಾರಂಭ ನಡೆಯಿತು. ಆನಂದ್ ಆಡಿಯೋ ಮೂಲಕ "ಹೇ ಬ್ರೋ" ಹಾಡು ಬಿಡುಗಡೆಯಾಗಿದೆ. ಖ್ಯಾತ ನಟ  ನೀನಾಸಂ ಸತೀಶ್ ಹಾಗೂ ಖ್ಯಾತ ಸಿಂಗರ್ ALL OK "ಹೇ ಬ್ರೋ" ವಿಡಿಯೋ ಹಾಡನ್ನು ಬಿಡುಗಡೆ ಮಾಡಿದರು. ನಟ ಪ್ರಮೋದ್ ಹಾಗೂ ಚಿತ್ರರಂಗದ ಹೆಸರಾಂತ ನಿರ್ಮಾಪಕರು ಸೇರಿ ತನ್ವಿ‌ ಪಿಕ್ಚರ್ಸ್ ಬ್ಯಾನರ್ ....

334

Read More...

Hosa Dinachari.Film News

Wednesday, November 30, 2022

  *ಡಿಸೆಂಬರ್ 9 ರಿಂದ ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ "ಹೊಸ ದಿನಚರಿ".*   ಬೆಳಗ್ಗಿನಿಂದ ಸಂಜೆಯ ತನಕ ಇಡೀ ದಿನ ಏನೆಲ್ಲಾ ಮಾಡಬೇಕೆಂಬ ದಿನಚರಿಯನ್ನು ಸಾಮಾನ್ಯವಾಗಿ ಎಲ್ಲರೂ ರೂಡಿಸಿಕೊಂಡಿರುತ್ತಾರೆ. ಆದರೆ ಏನಿದು " ಹೊಸ ದಿನಚರಿ"? ಈ ಪ್ರಶ್ನೆಗೆ ಉತ್ತರ ಡಿಸೆಂಬರ್ 9 ರಂದು ಸಿಗಲಿದೆ. ಇದೇ ಹೆಸರಿನ ಚಿತ್ರ ಕರ್ನಾಟಕದಾದ್ಯಂತ ಅಂದು ಬಿಡುಗಡೆಯಾಗಲಿದೆ. ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಕೆಲವು ವಿಷಯಗಳನ್ನು ಹಂಚಿಕೊಂಡರು.   ನಾನು ಈ ಹಿಂದೆ "ಆಯನ" ಎಂಬ ಚಿತ್ರ ನಿರ್ದೇಶಿಸಿದ್ದೆ. ಈಗ "ಹೊಸ ದಿನಚರಿ" ಚಿತ್ರವನ್ನು ನಿರ್ಮಾಣ ಮಾಡಿದ್ದೀನಿ. ನನ್ನ ಮಿತ್ರರಾದ ಮೃತ್ಯುಂಜಯ ಶುಕ್ಲ ಹಾಗೂ ಅಲೋಕ್ ಚೌರಾಸಿಯಾ ....

294

Read More...

Prayashaha.Film News

Tuesday, November 29, 2022

ಕ್ರೈಂ ಥ್ರಿಲ್ಲರ್ ಕುರಿತಾದ ಪ್ರಾಯಶ:        ಕಿರುತೆರೆಯಲ್ಲಿ ಕೆಲಸ ಮಾಡಿರುವ ಪ್ರತಿಭೆಗಳು ಹಿರಿತೆರೆಗೆ ಪಾದಾರ್ಪಣೆ ಮಾಡುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದರಂತೆ ಹತ್ತು ವರ್ಷಗಳ  ಕಾಲ ಧಾರವಾಹಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಕುಂದಾಪುರದ ರಂಜಿತ್‌ರಾವ್ ಮೊದಲಬಾರಿ ‘ಪ್ರಾಯಶ:’ ಎನ್ನುವ ಚಿತ್ರಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ, ಮೂರು ಹಾಡುಗಳಿಗೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುವ ಜತೆಗೆ ಅರ್ಹ ಕ್ರಿಯೇಶನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿರುವುದು ಹೊಸ ಅನುಭವ.       ಕ್ರೈಂ ಥ್ರಿಲ್ಲರ್ ಕಥೆಯಲ್ಲಿ ಪ್ರೀತಿಯ ಏಳೆಯೊಂದು ಸೇರಿಕೊಂಡಿರುತ್ತದೆ. ಚಿತ್ರದಲ್ಲಿ ರೇಪ್ ಅಂಡ್ ....

328

Read More...

Dwipatra.Film News

Tuesday, November 29, 2022

  ದ್ವಿಪಾತ್ರದಲ್ಲಿ ಚಂದೂಗೌಡ        ಕಿರುತೆರೆ ಸ್ಟಾರ್ ನಟ ಚಂದೂಗೌಡ ‘ದ್ವಿಪಾತ್ರ’ದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಂತ ಎರಡು ಪಾತ್ರವಲ್ಲ. ಇದೇ ಹೆಸರಿನ ಚಿತ್ರದಲ್ಲಿ ಡಿಸಿಪಿಯಾಗಿ ಸೈಕೋ ಕಿಲ್ಲರ್ ಜಾಡನ್ನು ಹುಡುಕುವ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಯಕಿ ಇಲ್ಲದೆ ಕತೆ ಇರುವುದು ವಿಶೇಷ. ತಾರಗಣದಲ್ಲಿ ರಘು, ಸುಚೇಂದ್ರಪ್ರಸಾದ್,ಸ್ನೇಹಹೆಗಡೆ, ಪಾಯಲ್‌ಚಂಗಪ್ಪ, ಅಶ್ವಥ್‌ನೀನಾಸಂ, ಪ್ರಶಾಂತ್‌ಸಿದ್ದಿ, ಚೆನ್ನಕೇಶವ, ರಘುವೈನ್ ಸ್ಟೋರ್, ಸಂದೀಪ್ ನಾರಾಯಣ್, ವಿಕ್ಕಿಕೋಲಾರ, ಕುಶಾಂತ್, ಪುರುಷೋತ್ತಮ್ ಸೇರಿದಂತೆ ಹಿರಿಯ ಕಲಾವಿದರ ದಂಡೇ ಇರಲಿದೆ. ೨೦೧೬ರಲ್ಲಿ ಕೇರಳದಲ್ಲಿ ನಡೆದ ಘಟನೆಯನ್ನು ತೆಗೆದುಕೊಂಡು ಚಿತ್ರರೂಪಕ್ಕೆ ....

405

Read More...

Hit.Film Press Meet

Wednesday, November 30, 2022

  *ಅಡವಿ ಶೇಷ್ ‘ಹಿಟ್ -2’ ಡಿಸೆಂಬರ್ 2ಕ್ಕೆ ಬಿಡುಗಡೆ- ಶೈಲೇಶ್ ಕೊಲನು ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಸಿನಿಮಾ*       'ಮೇಜರ್’ ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ತೆಲುಗು ನಟ ಅಡವಿ ಶೇಷ್ ‘ಹಿಟ್-2’ ಸಿನಿಮಾ ಡಿಸೆಂಬರ್ 2ರಂದು ಬಿಡುಗಡೆಯಾಗುತ್ತಿದೆ. ಚಿತ್ರವನ್ನು ’ಹಿಟ್’ ಸಿನಿಮಾ ಖ್ಯಾತಿಯ ಡಾ. ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿದ್ದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.       ಚಿತ್ರದ ನಿರ್ದೇಶಕ ಶೈಲೇಶ್ ಕೊಲನು ಮಾತನಾಡಿ ’ಹಿಟ್ 1'ಗೆ ಬಹಳ ದೊಡ್ಡ ಮಟ್ಟದ ರೆಸ್ಪಾನ್ಸ್ ಸಿಕ್ಕಿತ್ತು. ಅಮೇಜಾನ್ ಪ್ರೈಮ್ ನಲ್ಲಿ ....

291

Read More...

Tagaru Palya,Film News

Wednesday, November 30, 2022

  *ಸೆಟ್ಟೇರಿತು ಡಾಲಿ ಪಿಕ್ಚರ್ಸ್ ನಿರ್ಮಾಣದ ಮೂರನೇ ಸಿನಿಮಾ- ಡಿಸೆಂಬರ್ ಮೊದಲ ವಾರದಿಂದ ‘ಟಗರು ಪಲ್ಯ’ ಶೂಟಿಂಗ್ ಶುರು*     ನಟ ಡಾಲಿ ಧನಂಜಯ್  ನಿರ್ಮಾಣ ಸಂಸ್ಥೆ ಡಾಲಿ ಪಿಕ್ಚರ್ಸ್ ನಡಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ ಟಗರು ಪಲ್ಯ. ಈ ಬಾರಿ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆಯಾಗಿದೆ. ’ಇಕ್ಕಟ್’ ಖ್ಯಾತಿಯ ನಾಗಭೂಷಣ್, ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಪ್ರೇಮ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರವನ್ನು ಉಮೇಶ್. ಕೆ. ಕೃಪ ಚೊಚ್ಚಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಇಂದು ‘ಟಗರು ಪಲ್ಯ’ ಸಿನಿಮಾ ಮುಹೂರ್ತ ಆಚರಿಸಿಕೊಂಡಿದ್ದು, ಡಿಸೆಂಬರ್ ಮೊದಲ ವಾರದಿಂದ ಚಿತ್ರೀಕರಣ ಆರಂಭಿಸಲಿದೆ.      ಇದು ನನ್ನ ಮೊದಲ ....

310

Read More...

Monk The Young.Film News

Monday, November 28, 2022

 ಮಾಂಕ್ ದಿ ಯಂಗ್ ಹಾಡುಗಳ ಸಮಯ        ವಿಭಿನ್ನ ಶೀರ್ಷಿಕೆ ಇರುವ ಹೊಸಬರ ‘ಮಾಂಕ್ ದಿ ಯಂಗ್’ ಚಿತ್ರದ ‘ಕಣ್‌ಗಳೆ ಸೋತು’ ಹಾಡನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದರು.  ಮಾಸ್ಚಿತ್‌ಸೂರ್ಯ ನಿರ್ದೇಶನವಿದೆ. ಚಿತ್ರದ ಕುರಿತಂತೆ ಮಾತನಾಡಿರುವ ನಿರ್ದೇಶಕರು ವಿಂಟೇಜ್, ಫ್ಯಾಂಟಸಿ, ಥ್ರಿಲ್ಲರ್ ಕಥಾಹಂದರವನ್ನು ಹೊಂದಿದೆ. ಸರೋವರ್ ನಾಯಕ ಮತ್ತು ಸೌಂದರ್ಯಗೌಡ ನಾಯಕಿಯಾಗಿ ಅಭಿನಯಿಸಿದ್ದಾರೆ. ಐದು ಜನ ನಿರ್ಮಾಪಕರುಗಳಾದ ರಾಜೇಂದ್ರನ್, ವಿನಯ್‌ಬಾಬುರೆಡ್ಡಿಶೆಟ್ಟಿಹಳ್ಳಿ, ಸರೋವರ್, ಗೋಪಿಚಂದ್, ಲಾಲ್‌ಚಂದ್‌ಖತಾರ್  ಬಂಡವಾಳ ಹೂಡುವ ....

343

Read More...
Copyright@2018 Chitralahari | All Rights Reserved. Photo Journalist K.S. Mokshendra,