Sitaram Binoy.Film Press Meet

Thursday, August 26, 2021

  ಪತ್ರಿಕಾಗೋಷ್ಠಿಯ ಪೂರ್ವವಿವರ   ಎಲಿಫೆಂಟ್‌ ಪಾತ್‌ ಫಿಲಂ ಫ್ಯಾಕ್ಟರಿ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ, ದೇವಿ ಪ್ರಸಾದ್‌ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದ ಚಿತ್ರ ಸೀತಾರಾಮ್‌ ಬಿನೋಯ್‌ ಕೇಸ್‌ ನಂಬರ್‌ ೧೮. ಚಿತ್ರಕ್ಕೆ ದೇವಿ ಪ್ರಸಾದ್‌ ಶೆಟ್ಟಿ, ಸಾತ್ವಿಕ್‌ ಹೆಬ್ಬಾರ್ ಹಾಗು‌ ಎಂ ಆರ್‌ ಪಿ ಬಂಡವಾಳ ಹೂಡಿದ್ದು ವಿಜಯ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರದ ಇನ್ನೊಂದು ವಿಶೇಷ ಅಂದ್ರೆ ಇದು ವಿಜಯರಾಘವೇಂದ್ರ ಅವರ 50ನೇ ಚಿತ್ರ. ಕಳೆದ ವರ್ಷದ ಆಗಸ್ಟ್‌ನಲ್ಲಿ ಲಾಕ್‌ ಡೌನ್‌ ತೆರವಾದ ಕೂಡಲೇ ಕೇವಲ ಇಪ್ಪತ್ತು ದಿನಗಳಲ್ಲಿ ಶಿವಮೊಗ್ಗದ ತೀರ್ಥಹಳ್ಳಿ, ಕೋಣಂದೂರಿನ ಸುತ್ತಮುತ್ತ ಚಿತ್ರೀಕರಿಸಲಾಗಿದೆ.  ರಾಜ್ಯದಲ್ಲಿ ....

343

Read More...

Old Monk.Film Press Meet

Thursday, August 26, 2021

  "ಓಲ್ಡ್ ಮಾಂಕ್" ಟ್ರೇಲರ್ ಬಿಡುಗಡೆ ‌ಮಾಡಿದ ಪವರ್ ಸ್ಟಾರ್.   ಶ್ರೀನಿ ಅಭಿನಯಿಸಿ, ನಿರ್ದೇಶಿಸಿರುವ "ಓಲ್ಡ್ ಮಾಂಕ್" ಚಿತ್ರದ ಟ್ರೇಲರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದಾರೆ. ಟ್ರೇಲರ್ ಬಿಡುಗಡೆ ‌ಮಾಡಿ ಮಾತನಾಡಿದ್ದ, ಪುನೀತ್ ರಾಜ್‍ಕುಮಾರ್, ಶ್ರೀನಿ‌ ಬಹಳ ದಿನಗಳಿಂದ ನನಗೆ ಪರಿಚಯ. ಅವರ ಹಿಂದಿನ ಚಿತ್ರಗಳನ್ನು ನೋಡಿದ್ದೇನೆ. ಈ ಚಿತ್ರದ ಟ್ರೇಲರ್ ಕೂಡ ಚೆನ್ನಾಗಿದೆ. ಚಿತ್ರ ಕೂಡ  ಚೆನ್ನಾಗಿರುತ್ತದೆ ಎಂಬ ನಂಬಿಕೆಯಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.   ಈ ಚಿತ್ರದ ಕಥೆ ಆರಂಭವಾಗುವುದು ವೈಕುಂಠದಲ್ಲಿ. ಮಹಾವಿಷ್ಣು ಹಾಗೂ ನಾರದರ ಸಂಭಾಷಣೆ ಮೂಲಕ. ಓಲ್ಡ್ ‌ಮಾಂಕ್ ಅಂದರೆ ಹಿರಿಯ ಸನ್ಯಾಸಿ ಎಂದು ಶೀರ್ಷಿಕೆ ....

315

Read More...

Avalakki Pavalakki.Film Press Meet

Wednesday, August 25, 2021

  "ಅವಲಕ್ಕಿ ಪವಲಕ್ಕಿ" ಚಿತ್ರದ ಟ್ರೇಲರ್ ಗೆ  ಮೆಚ್ಚುಗೆಯ ಮಹಾಪೂರ.   ಬಿಡುಗಡೆಗೂ ಪೂರ್ವದಲ್ಲೇ ಚಿತ್ರದ ಮಡಿಲಿಗೆ ಅನೇಕ ಪ್ರಶಸ್ತಿಗಳು.   ಶ್ರೀ ಪ್ರಣವ್ ಪಿಕ್ಚರ್ಸ್ ಲಾಂಛನದಲ್ಲಿ ರಂಜಿತಾ ಸುಬ್ರಹ್ಮಣ್ಯ ಅವರು ನಿರ್ಮಿಸಿರುವ "ಅವಲಕ್ಕಿ ಪವಲಕ್ಕಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಒಂದು ವಾರದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ. ಟ್ರೇಲರ್ ಗೆ ಅಪಾರ ಮೆಚ್ಚುಗೆಯೂ ದೊರಕಿದೆ. ಈ ಸಂತಸವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು. ನಾನು ಹೈದರಾಬಾದ್ ಮೂಲದವನು. ಇದು ನನ್ನ ಮೊದಲ ಚಿತ್ರ. ಚಿತ್ರ ಮುಗಿಯುವಷ್ಟರಲ್ಲಿ ಕನ್ನಡ ಕಲಿತ್ತಿದ್ದೀನಿ. ವಿಭಿನ್ನ ಕಥೆಯಿಟ್ಟುಕೊಂಡು ಸಿನಿಮಾ ನಿರ್ದೇಶಿಸಿದ್ದೇನೆ. ಈ ಚಿತ್ರದ ಕಥೆ ....

443

Read More...

Yellow Board.Film Press Meet

Wednesday, August 25, 2021

ಕ್ಯಾಬ್‌ಚಾಲಕರಕಥೆ-ವ್ಯಥೆ ಹಳದಿ ಬೋರ್ಡ್‌ಇರುವ ಕಾರುಗಳಿಗೆ ಟ್ಯಾಕ್ಸಿಎನ್ನುತ್ತಾರೆ. ಇದನ್ನು ಚಲಾಯಿಸುವ ಚಾಲಕರ ಬದುಕು ಬವಣೆ ಇವುಗಳ ಕುರಿತಾದ ‘ಯಲ್ಲೋ ಬೋರ್ಡ್’  ರೋಮ್ಯಾಂಟಿಕ್‌ಥ್ರಿಲ್ಲರ್ ಹಾಗೂ ಸುಂದರ ಪ್ರೀತಿಕತೆಇರುವಚಿತ್ರವೊಂದುಜನರಿಗೆತೋರಿಸಲು ಸಜ್ಜಾಗುತ್ತಿದೆ. ಕರ್ನಾಟಕದ ನಾನಾ ಭಾಗಗಳು, ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬರುವಕ್ಯಾಬ್,ಉಬರ್,ಓಲೋ ಡ್ರೈವರ್‌ಗಳಿಗೂ ಮನುಷ್ಯತ್ವಇರುತ್ತದೆಎಂಬುದನ್ನು ಹೇಳಿದ್ದಾರೆ. ಜವಬ್ದಾರಿಯುತಚಾಲಕನೊಬ್ಬತನ್ನ ಪ್ರೇಮಿಯ ವ್ಯಾಸಾಂಗಕ್ಕೆ ಸಹಾಯ ಮಾಡುತ್ತಿರುತ್ತಾನೆ. ಇದರ ಮಧ್ಯೆ ಕೊಲೆ ನಡೆಯುತ್ತದೆ. ಅದರಆರೋಪವನ್ನು ಚಾಲಕನ ಮೇಲೆ ಹೊರಿಸಲಾಗುತ್ತದೆ.ಆ ....

438

Read More...

Bharathi.Baale Bangaara.Press Meet

Tuesday, August 24, 2021

ಯಜಮಾನರು ನನಗಿಂತ ಮುಂಚೆ ಹೋದರು–ಡಾ.ಭಾರತಿವಿಷ್ಣುವರ್ಧನ್ ಯಜಮಾನರ ಮಡಿಲಲ್ಲಿ ಮಲಗಿ ನಾನು ಹೊರಟು ಹೋಗಬೇಕು ಎಂದುಯಾವಾಗಲೂ ಹೇಳುತ್ತಿದ್ದೆ.ಆದರೆಅವರು ಬುದ್ದಿವಂತರು.ನನ್ನ ತೋಳಲ್ಲಿ ಮಲಗಿಕೊಂಡುಎದ್ದು ಹೋದರುಎಂದುಡಾ.ಭಾರತಿವಿಷ್ಣುವರ್ಧನ್ ಹೇಳುತ್ತಾ ಹೋದರು. ಅಳಿಯ,ನಟ ಅನಿರುದ್ದ ನಿರ್ದೇಶನ ಮತ್ತು ನಿರ್ಮಾಣದ ‘ಬಾಳೆ ಬಂಗಾರ’ ಸಾಕ್ಷಚಿತ್ರ ಪ್ರದರ್ಶನ ನಂತರ ಮಾದ್ಯಮದಎದುರು ಅಂತರಾಳದ ವಿಷಯಗಳನ್ನು ನೆನಪು ಮಾಡಿಕೊಳ್ಳುತ್ತಿದ್ದರು. ನಾನು, ವಿಷ್ಣುವರ್ಧನ್ ಸ್ಟಾರ್‌ಗಳು ಆಗಿದ್ದವರು.ಆದರೆಒಂದುಕಾಲದಲ್ಲಿಗಂಜಿಕುಡಿದುಆರು ತಿಂಗಳು ಬದುಕಿದ್ದೇವೆ. ಯಜಮಾನರಿಗೆ ಅವಕಾಶಗಳು ಇಲ್ಲದ ....

409

Read More...

Drishya 2.Film Press Meet

Tuesday, August 24, 2021

ಸ್ಟಾರ್ ಪಟ್ಟ ಸಿಕ್ಕಿದ್ದೇ ಥಿಯೇಟರ್‌ನಿಂದ–ರವಿಚಂದ್ರನ್ ನಾವೆಲ್ಲಾ ಸಿನಿಮಾಗಳನ್ನು ಚಿತ್ರಮಂದಿರದಲ್ಲಿ ನೋಡಿ ಬೆಳೆದವರು.ನಮ್ಮನ್ನು ಸ್ಟಾರ್ ಮಾಡಿದ್ದೇ ಚಿತ್ರಮಂದಿರಗಳು. ಹಾಗಾಗಿ ಮೊದಲು ಪ್ರಾಧಾನ್ಯತೆಕೊಡುವುದುಥಿಯೇಟರ್‌ಗೆಎಂದುರವಿಚಂದ್ರನ್ ಹೇಳಿದರು. ‘ದೃಶ್ಯ-೨’ ಸಿನಿಮಾದ ಕೊನೆ ದಿನದಚಿತ್ರೀಕರಣವು ಕಾಮಾಕ್ಷಿಪಾಳ್ಯದಲ್ಲಿರುವ ವಿಕ್ಟರ್‌ಟಾಕೀಸ್‌ದಲ್ಲಿ ನಡೆಯುತ್ತಿತ್ತು. ಸ್ಥಳಕ್ಕೆ ಪತ್ರಕರ್ತರು ಭೇಟಿ ನೀಡಿದಾಗಎಲ್ಲರೂ ಅನುಭವಗಳನ್ನು ಹಂಚಿಕೊಂಡರು.‘ದೃಶ್ಯ’ ಮೂಲಕ ಮತ್ತೆಕನ್ನಡಚಿತ್ರರಂಗಕ್ಕೆ ಬಂದೆ.ಮೂಲ ಮಲೆಯಾಳಿ ಆದರೂಕನ್ನಡದಲ್ಲಿ ಸಿಕ್ಕಷ್ಟು ಪ್ರೀತಿ ....

438

Read More...

Lanke.Film Audio Rel.

Saturday, August 21, 2021

  "ಲಂಕೆ" ಹಾಡು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ.   ಲೂಸ್ ಮಾದ ಯೋಗೇಶ್ ಅಭಿನಯದ "ಲಂಕೆ" ಚಿತ್ರದ ಹಾಡುಗಳನ್ನು ಡಾಲಿ ಧನಂಜಯ ಬಿಡುಗಡೆ ಮಾಡಿದರು.   ಯೋಗಿ ನನ್ನ ಸ್ನೇಹಿತ. ಸ್ನೇಹಕ್ಕಾಗಿ ಇಲ್ಲಿಗೆ ಬಂದಿದ್ದೀನಿ. ನಾನು ಹಾಗೂ ಯೋಗಿ ಹೆಡ್ & ಬುಷ್ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದೇವೆ. ಹಾಡುಗಳು ನೋಡಿದೆ.ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಅಷ್ಟೇ ಚೆನ್ನಾಗಿರುತ್ತದೆ ಎಂಬ ನಂಬಿಕೆಯಿದೆ ಎಂದ ಡಾಲಿ ಧನಂಜಯ, ಸರ್ಕಾರ ಆದಷ್ಟು ಬೇಗ  ೧೦೦%  ಅವಕಾಶ ನೀಡಲಿ. ಕೊರೋನ ಕಡಿಮೆಯಾಗಿ ಚಿತ್ರಮಂದಿರ ತುಂಬಿ ತುಳುಕುವ ದಿನಗಳು ಬೇಗ ಬರಲಿ ಎಂದು ಆಶಿಸಿದರು.   ನಾಯಕ ಯೋಗಿ ಕೂಡ, ಆಡಿಯೋ ರಿಲೀಸ್ ಮಾಡಿಕೊಟ್ಟ ಗೆಳೆಯ ಡಾಲಿ ಅವರಿಗೆ ಧನ್ಯವಾದ ತಿಳಿಸಿ, ನಾನು ....

647

Read More...

Usire Usire.Film Press Meet.

Friday, August 20, 2021

  ಬಿಗ್ ಬಾಸ್ ಖ್ಯಾತಿ ರಾಜೀವ್ ಅಭಿನಯದ "ಉಸಿರೇ ಉಸಿರೇ" ಚಿತ್ರ ಆರಂಭ.   ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಕಿಚ್ಚ ಸುದೀಪ.   ಈ ಬಾರಿಯ ಬಿಗ್ ಬಾಸ್ ನಲ್ಲಿ ಭಾಗವಹಿಸಿ ಜನಮಸೂರೆಗಂಡಿದ್ದ  ರಾಜೀವ್"ಉಸಿರೇ ಉಸಿರೇ" ಚಿತ್ರದ  ನಾಯಕನಾಗಿ ನಟಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಈ ಚಿತ್ರದ  ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.   ಬಾದ್ ಶಾ ಕಿಚ್ಚ ಸುದೀಪ ‌ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದರು.   ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ರಾಜೀವ. ಅವನಲ್ಲಿ ಈಗಲೂ ಏನೋ ಒಂಥರ ಮುಗ್ಧತೆ ಇದೆ. ಯಾವುದನ್ನು ಬೇಗ ನಂಬಿ ಬಿಡುತ್ತಾನೆ. ಪುಣ್ಯ. ಅವನ ಪಕ್ಕದಲ್ಲಿರುವ ಹೆಂಡತಿ ಜಾಣೆ. ಆ ಹುಡುಗಿ ಇವನಿಗೆ ....

328

Read More...

Made In Bangalore.Film Press Meet.

Friday, August 20, 2021

  "ಮೇಡ್ ಇನ್ ಬೆಂಗಳೂರು" ಚಿತ್ರದಲ್ಲಿ ಅನಂತನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ.   ನಾಯಕನಾಗಿ ಮಧುಸೂದನ್ ಗೋವಿಂದ್ ಅಭಿನಯ.   ಬೆಂಗಳೂರಿನ ಭವ್ಯ ಚರಿತ್ರೆ ಸಾರಲಿದೆ  ಸಿನಿಮಾ.   ಇಲ್ಲಿ ಹುಟ್ಟಿಬೆಳೆದವರಷ್ಟೇ‌ ಅಲ್ಲದೇ ಬೇರೆ ‌ಊರಿನವರಿಗೂ ಆಶ್ರಯ ನೀಡಿ ತಾಯಿಸ್ಥಾನದಲ್ಲಿದೆ ಬೆಂಗಳೂರು. ಈ ಬೆಂಗಳೂರಿನ ಕುರಿತಂತೆ ಚಿತ್ರವೊಂದು ನಿರ್ಮಾಣವಾಗಿದೆ. ಚಿತ್ರೀಕರಣ ಪೂರ್ಣವಾಗಿ , ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ.   ಕನ್ನಡ ಚಿತ್ರರಂಗದ ಪ್ರಮುಖ ನಟರಾದ ಅನಂತನಾಗ್, ಸಾಯಿಕುಮಾರ್‌ ಹಾಗೂ  ಪ್ರಕಾಶ್ ಬೆಳವಾಡಿ ಮೂರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕನಾಗಿ  ಮಧುಸೂದನ್ ಗೋವಿಂದ್ ಅಭಿನಯಿಸಿದ್ದಾರೆ. ಪುನೀತ್ ಮಾಂಜ, ....

327

Read More...

Nanagu Lovvagide.Film Pooja.

Friday, August 20, 2021

ಶ್ರೀ ಕಾಳಿಕಾಂಬ ಸನ್ನಿದಿಯಲ್ಲಿನನಗೂ ಲವ್ವಾಗಿದೆ ಡಾ.ರಾಜ್‌ಕುಮಾರ್ ಸಂಸ್ಥೆಯಲ್ಲಿಅನುಭವಪಡೆದುಕೊಂಡಿರುವವಿಜಯ್‌ರಾಜಶೇಖರ್‘ನನಗೂ ಲವ್ವಾಗಿದೆ’ ಐದನೇಸಿನಿಮಾಕ್ಕೆಚಿತ್ರಕತೆ,ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಕೇಳಿದೊಡನೆ ಇದೊಂದು ಲವ್ ಸ್ಟೋರಿಇರಬಹುದೆಂಬ ಭಾವನೆ ಬರುತ್ತದೆ.ಬೆಳಗಾಂ ಹುಡುಗ, ಬೆಂಗಳೂರು ಹುಡುಗಿಯ ಪ್ರೇಮಕತೆಇರಲಿದೆ.ಆದರೆಅದಕ್ಕಿಂತಲೂಮೀರಿದಕುತೂಹಲಕಾರಿಸನ್ನಿವೇಶಗಳನ್ನು ನೋಡಬಹುದೆಂದುಕತೆ ಬರೆದು ನಿರ್ಮಾಣ ಮಾಡುತ್ತಿರುವ ಕೆ.ನೀಲಕಂಠನ್‌ಖಳನ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ನಿರ್ಮಾಪಕರು ಕಾಳಿ ಅಮ್ಮನ ಭಕ್ತರಾಗಿರುವುದರಿಂದ ಶ್ರೀ ಕಾಳಿ ಅಮ್ಮನ್ ....

375

Read More...

Dr.Rajkumar Academy.Press Meet.

Monday, August 16, 2021

ಡಾ.ರಾಜ್‌ಕುಮಾರ್‌ಅಕಾಡೆಮಿಯ ಲರ್ನಿಂಗ್‌ಆಪ್ ಲೋಕಾರ್ಪಣೆ ‘ಡಾ.ರಾಜ್‌ಕುಮಾರ್ ಸಿವಿಲ್ ಸರ್ವಿಸ್‌ಅಕಾಡಮಿ’ಯಲ್ಲಿ ಹಲವು ವಿದ್ಯಾರ್ಥಿಗಳು ತರಭೇತಿ ಪಡೆದುಕೊಂಡುಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈಗ ಇದೇಅಕಾಡೆಮಿದಿಂದ ಲರ್ನಿಂಗ್‌ಆಪ್‌ವೊಂದು ಬಿಡುಗಡೆಯಾಗಿದೆ.ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಫಾರ್ಮಲ್ ಶಿಕ್ಷಣ ಮುಖ್ಯವಾಗಿರುವುದಿಲ್ಲ. ಅದಕ್ಕಿಂತಲೂಜ್ಘಾನ ಮುಖ್ಯ.ಪುನೀತ್‌ರಾಜ್‌ಕುಮಾರ್‌ಉನ್ನತ ವ್ಯಾಸಾಂಗ ಮಾಡಿಲ್ಲದಿದ್ದರೂ, ....

291

Read More...

Ranga Naayaka.Film Press Meet.

Thursday, August 19, 2021

ಜಗ್ಗೇಶ್ ರಂಗಗೀತೆಗಳು ಸಿನಿಮಾ ಆಗಲು ಪ್ರೇರಣೆ ಕಳೆದೆ ಒಂದೂವರೆ ವರ್ಷದಿಂದಯಾವುದೇಅದ್ದೂರಿಸೆಟ್‌ಗೆ ಭೇಟಿ ನೀಡದ ಮಾದ್ಯಮದವರಿಗೆ ‘ರಂಗನಾಯಕ’ ಸಿನಿಮಾದ ಹಾಡಿನಚಿತ್ರೀಕರಣಕ್ಕೆ ಪತ್ರಕರ್ತರನ್ನುಆಹ್ವಾನಿಸಲಾಗಿತ್ತು.ಕಂಪೆಗೌಡಇಂಟರ್ ನ್ಯಾಷನಲ್ ವಿಮಾನ ನಿಲ್ದಾಣರಸ್ತೆಯಲ್ಲಿರುವ ಪ್ರಜ್ವಲ್ ಸ್ಟುಡಿಯೋದಲ್ಲಿ ಕಣ್ಣುಗಳಿಗೆ ತಂಪುಕೊಡುವ ಸೆಟ್ ಹಾಕಲಾಗಿದೆ. ‘ಎನ್ನ ಮನದರಸೀ..’ಎಂಬ ಕೀಟಲೆ ಹಾಡಿನ ಶೂಟಿಂಗ್ ನಡೆಯುತ್ತಿತ್ತು.ಬಿಡುವು ಮಾಡಿಕೊಂಡುತಂಡವು ಮಾತಿಗೆ ಕುಳಿತುಕೊಂಡಿತು.ಮೊದಲು ನಿರ್ದೇಶಕಗುರುಪ್ರಸಾದ್ ಮಾತನಾಡಿಧಾರವಾಡದಕುಲಕರ್ಣಿ ಸೆಟ್ ಹಾಕಿದ್ದಾರೆ.ಸಿಂಹಾಸನವು ಇದೆ.ವಂದಿ ಮಾಗದರುಕೂರುವ ಆಸನಗಳು ....

343

Read More...

Nee Sigoovaregu.Film Pooja Press Meet.

Tuesday, August 17, 2021

  ಆರಂಭವಾಯಿತು ಕರುನಾಡ ಚಕ್ರವರ್ತಿ *ಶಿವರಾಜಕುಮಾರ್* ಅಭಿನಯದ 124 ನೇ ಚಿತ್ರ.    *"ನೀ ಸಿಗೋವರೆಗೂ"* ಸುಂದರ ಶೀರ್ಷಿಕೆಯ ಈ ಚಿತ್ರಕ್ಕೆ ಚಾಲನೆ ನೀಡಿದ ಬಾದ್ ಶಾ *ಕಿಚ್ಚ ಸುದೀಪ* .   ಕರುನಾಡ ಚಕ್ರವರ್ತಿ *ಶಿವರಾಜಕುಮಾರ್* ಅಭಿನಯದ ೧೨೪ ನೇ ಚಿತ್ರದ ಮುಹೂರ್ತ ಸಮಾರಂಭ ನಗರದ ಶೆರಟನ್ ಹೋಟೆಲ್ ನಲ್ಲಿ ನೆರವೇರಿತು. ಈ ಚಿತ್ರಕ್ಕೆ *"ನೀ ಸಿಗೋವರೆಗೂ"* ಎಂದು ಹೆಸರಿಡಲಾಗಿದೆ.   ಚಿತ್ರದ ಮೊದಲ ಸನ್ನಿವೇಶಕ್ಕೆ ಬಾದ್ ಶಾ *ಕಿಚ್ಚ ಸುದೀಪ* ಆರಂಭ ಫಲಕ ತೋರಿದರು. ಶ್ರೀಮತಿ *ಗೀತಾ ಶಿವರಾಜಕುಮಾರ್* ಕ್ಯಾಮೆರಾ ಚಾಲನೆ ಮಾಡಿದರು.    *ರಾಮ್ ಧುಲಿಪುಡಿ* ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.   ಇದೊಂದು ಪಕ್ಕ ಎಮೋಷನಲ್ ಲವ್ ಸ್ಟೋರಿ ಅಂತ ಹೇಳಬಹುದು ಎಂದ ....

329

Read More...

Ninade Nenapu.Album Song Launch.

Sunday, August 15, 2021

  ಕಾಶ್ಮೀರದಲ್ಲಿ *"ನಿನದೇ ನೆನಪು".*   ಸಾಮಾಜಿಕ ಜಾಲತಾಣಗಳಲ್ಲಿ  ಭಾರಿ ಸದ್ದು ಮಾಡುತ್ತಿದೆ *ವಾಸುಕಿ ವೈಭವ್* ಹಾಡಿರುವ ಈ  ಆಲ್ಬಂ ಸಾಂಗ್.    ಜನಪ್ರಿಯ ಗೀತರಚನೆಕಾರ *ಗೌಸ್ ಫಿರ್* ಬರೆದಿರುವ *" ಹೃದಯಕ್ಕೆ ಹೃದಯವೇ ಕಡು ವೈರಿ"* ಎಂದು ಆರಂಭವಾಗುವ *"ನಿನದೇ ನೆನಪು"* ಎಂಬ ಶೀರ್ಷಿಕೆ ಯುಳ್ಳ ಈ ಆಲ್ಬಂ ಸಾಂಗ್ *ಸ್ವತಂತ್ರ ದಿನಾಚರಣೆಯ* ದಿನ ಬಿಡುಗಡೆಯಾಗಿದೆ.   ಈ ಆಲ್ಬಂ ಕನ್ನಡದ ಬಹು ಅದ್ದೂರಿ ನಿರ್ಮಾಣ ಎಂದೇ ಹೇಳಬಹುದು, ಯಾಕೆಂದರೆ ಇದರ ಚಿತ್ರೀಕರಣ ಕಾಶ್ಮೀರ ಮತ್ತು ಲೇಹ್‌ ನಲ್ಲಿ ನಡೆದಿದೆ ಎಂದರೆ ಈ ಆಲ್ಬಂ ಹಾಡಿನ ನಿರ್ಮಾಣದ ವೈಭವವನ್ನು ಹೇಳಬಹುದು.    *ಸರವಣ್*  ಮತ್ತು *ಪ್ರತಿಮಾ* ಈ ಆಲ್ಬಂ ಸಾಂಗ್ ನಲ್ಲಿ ಅಭಿನಯಿಸಿದ್ದಾರೆ.   ....

452

Read More...

Martin.Film Press Meet

Sunday, August 15, 2021

  ಅದ್ದೂರಿಯಾಗಿ ಸೆಟ್ಟೇರಿದ ಧ್ರುವ ಸರ್ಜಾ-ಎ.ಪಿ. ಅರ್ಜುನ್ ಕಾಂಬಿನೇಷನ್‌ನ ’ಮಾರ್ಟಿನ್’   'ಅಂಬಾರಿ’ ನಂತರ ಎ.ಪಿ. ಅರ್ಜುನ್‌ ನಿರ್ದೇಸಿದ ಸಿನಿಮಾ ’ಅದ್ಧೂರಿ’. ಅದರಲ್ಲಿ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು ನಟ ಧ್ರುವ ಸರ್ಜಾ. ಆ ಕಾಲಕ್ಕೆ ’ಅದ್ದೂರಿ’ ಸಿನಿಮಾ ದೊಡ್ಡ ಗೆಲುವು ತಂದುಕೊಟ್ಟಿತ್ತು. ಇದೀಗ ಆ ಜೋಡಿ ಒಂದಾಗಿದೆ. ’ಮಾರ್ಟಿನ್’ ಹೆಸರಿನ ಹೊಸ ಸಿನಿಮಾ ಶುರುಮಾಡಿರುವ ಅರ್ಜುನ್ ಮತ್ತು ಧ್ರುವ, ಅದರ ಮುಹೂರ್ತವನ್ನು ಭಾನುವಾರ ಮಾಡಿದ್ದಾರೆ. ’ಕ್ರೇಜಿ ಸ್ಟಾರ್’ ರವಿಚಂದ್ರನ್‌ ಮುಖ್ಯಅತಿಥಿಯಾಗಿ ಆಗಮಿಸಿ, ಚಿತ್ರತಂಡಕ್ಕೆ ಹಾರೈಸಿದ್ದಾರೆ.   ಈ ಹಿಂದೆ ಧ್ರುವ ಮತ್ತು ನಂದಕಿಶೋರ್ ಒಂದಾಗಿ ’ದುಬಾರಿ’ ಅನ್ನೋ ಸಿನಿಮಾವನ್ನು ಘೋಷಣೆ ....

353

Read More...

Anjan.Film Audio Rel.

Sunday, August 15, 2021

ಅಂಜನ್‌ಟ್ರೈಲರ್ ಲೋಕಾರ್ಪಣೆ ಹೊಸಬರ ‘ಅಂಜನ್’ ಚಿತ್ರದಎರಡು ಟ್ರೈಲರ್‌ಗಳಅನಾವರಣಕಾರ್ಯಕ್ರಮವು ಡಾ.ಸಿ.ಅಶ್ವಥ್ ಕಲಾಮಂದಿರದಲ್ಲಿಅದ್ದೂರಿಯಾಗಿ ನಡೆಯಿತು. ವಿಧಾನ ಪರಿಷತ್ ಸದಸ್ಯಅಶ್ವಥ್‌ನಾರಾಯಣ್‌ಮೊದಲನೇ ಟ್ರೈಲರ್‌ಗೆಚಾಲನೆ ನೀಡಿದರು. ನಂತರ ಮಾತನಾಡುತ್ತಾ ತುಣುಕುಗಳನ್ನು ನೋಡಿದರೆಚಿತ್ರ ನೋಡಬೇಕು ಅನಿಸುತ್ತದೆ.ಚಿತ್ರವುಎಲ್ಲರ ಮನಸ್ಸನ್ನುಗೆಲ್ಲಲಿ ಎಂದು ಶುಭಹಾರೈಸಿದರು. ಪ್ರಾರಂಭದಲ್ಲಿ ಹಳ್ಳಿ, ನಂತರ ಸಿಟಿಗೆ ಕತೆಯುತೆಗೆದುಕೊಂಡು ಹೋಗುತ್ತದೆ.ಅಂಗವಿಕಲ, ಅಣ್ಣತಂಗಿ ಬಾಂದವ್ಯ ಮತ್ತು ರೌಡಿಗಳಾದವರ ಮನಸ್ಥಿತಿ, ಮನೆಸ್ಥಿತಿ ಹೇಗಿರುತ್ತದೆ.ಮನೆಯಲ್ಲಿತಂಗಿಯ ಮದುವೆ ಬಂದಾಗ, ಇಂತಹ ಪರಿಸ್ಥಿತಿಯಲ್ಲಿ ....

310

Read More...

Namma Hudugaru.Film Teaser Rel.

Saturday, August 14, 2021

  ನಿರಂಜನ್‌ ನಟನೆಯ ’ನಮ್ಮ ಹುಡುಗರು’ ಟೀಸರ್ ರಿಲೀಸ್‌     ರಿಯಲ್ ಸ್ಟಾರ್ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೀರೋ ಆಗಿ ನಟಿಸಿರುವ ’ನಮ್ಮ ಹುಡುಗರು’ ಚಿತ್ರದ ಟೀಸರ್ ಶನಿವಾರ (ಆ.14) ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ರಿಲೀಸ್ ಆಗಿದೆ. ವಿಶೇಷವೆಂದರೆ, ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರು ಕಾರ್ಯಕ್ರಮಕ್ಕೆ ಆಗಮಿಸಿ, ಟೀಸರ್ ರಿಲೀಸ್ ಮಾಡಿದ್ದಾರೆ ಮತ್ತು ಇಡೀ ಚಿತ್ರತಂಡಕ್ಕೆ ಶುಭಕೋರಿದ್ದಾರೆ.   ನಂತರ ಮಾತನಾಡಿದ ಉಪೇಂದ್ರ, ’ಟೀಸರ್ ಅದ್ಭುತವಾಗಿದೆ. ಇದರಲ್ಲಿ ವಿಷ್ಣು ದಾದಾ ಅವರ ಕಟೌಟ್‌ನಿಂದ ನಿರಂಜನ್‌ ಮೇಲೆ ಹೂವಿನ ಹಾರ ಬೀಳುವಂತೆ ಇಂಟ್ರಡಕ್ಷನ್‌ ಸೀನ್ ಮಾಡಲಾಗಿದೆ. ಅದು ಬಹಳ ಇಷ್ಟ ಆಯ್ತು ನನಗೆ. ನಿರಂಜನ್ ಮೊದಲು ....

334

Read More...

GSR Film Productions.Press Meet

Friday, August 13, 2021

  ಕ್ರಿಷ್ಣರಾಜ-೪ ಐನೂರು ಕೋಟಿ ಬಜೆಟ್ ಸಿನಿಮಾ      ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೊಸ ಹೊಸ ಪ್ರಯೋಗಗಳು ನಡೆಯುತ್ತಿವೆ. ಅದರಲ್ಲೂ ಕೆಜಿಎಫ್, ವಿಕ್ರಾಂತ್ ರೋಣ, ಕಬ್ಜದಂಥ ಸಿನಿಮಾಗಳಿಂದ ಕನ್ನಡ ಸಿನಿಮಾರಂಗವನ್ನು ಇಡೀ ದೇಶವೇ ತಿರುಗಿ ನೋಡುವಂತಾಗಿದೆ.  ಈಗ ಮತ್ತೊಂದು ಅಂಥದ್ದೇ ದೊಡ್ಡ ಸಿನಿಮಾವೊಂದು ಸೆಟ್ಟೇರಲು ಅಣಿಯಾಗುತ್ತಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲೀಷ್ ಸೇರಿ ಏಳು ಭಾಷೆಗಳಲ್ಲಿ ಈ ಚಿತ್ರ ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ.   ಇಂಥ ಬಿಗ್ ಪ್ರಾಜೆಕ್ಟ್ ಗೆ ಕೈಹಾಕಿರುವವರು ದೊಡ್ಡಬಳ್ಳಾಪುರ ಮೂಲದ ಉದ್ಯಮಿ ಹಾಗೂ ಶ್ರೀಭಗವತಿ ದೇವಿಯ ಆರಾಧಕ ಗಾನಶರವಣ ಸ್ವಾಮೀಜಿ. ೧೯೯೫ರಿಂದ ಕನ್ನಡ ಚಿತ್ರರಂಗದಲ್ಲಿ ....

391

Read More...

Shardula.Film Press Meet

Friday, August 13, 2021

  ವರಮಹಾಲಕ್ಷ್ಮೀ ಹಬ್ಬಕ್ಕೆ "ಶಾರ್ದೂಲ".     ಕೊರೋನ ಹಾವಾಳಿಯಿಂದ ತತ್ತರಿಸಿದ  ಕನ್ನಡ ಚಿತ್ರರಂಗ ಶ್ರಾವಣ ಆರಂಭದ ವೇಳೆಗೆ ಸ್ವಲ್ಪ ಚುರುಕುಗೊಂಡಿದೆ. ವರಮಹಾಲಕ್ಷ್ಮೀ ಹಬ್ಬದ ವೇಳೆಗೆ ಕೆಲವು ಚಿತ್ರಗಳು ತೆರೆ‌‌ ಕಾಣಲಿದೆ. ಆ ಪೈಕಿ ಹಾರಾರ್ ಸಸ್ಪೆನ್ಸ್ ಕಥೆ ಆಧಾರಿತ "ಶಾರ್ದೂಲ" ಚಿತ್ರವೂ ಒಂದು.‌ ಈ ಚಿತ್ರದ ಬಿಡುಗಡೆ ಬಗ್ಗೆ ಮಾತನಾಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.   ಇದೊಂದು ಉತ್ತಮ ಕಥಾಹಂದರ ಹೊಂದಿರುವ ಚಿತ್ರ.  ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯವೂ ಸೂಪರ್... ಪ್ಯಾಂಡಮಿಕ್ ಸಮಯದಲ್ಲಿ  ಜನರಿಗೆ ಉತ್ತಮ ಮನೋರಂಜನೆ ನೀಡಲು ಇದೇ ಇಪ್ಪತ್ತರಂದು "ಶಾರ್ದೂಲ" ಆಗಮಿಸುತ್ತಿದೆ. ನೀವೆಲ್ಲಾ ನೋಡಿ ಹರಸಿ ಎಂದರು ನಾಯಕ ....

454

Read More...

Mareyade Kshamisu.Film Audio Rel

Monday, August 09, 2021

  ಆರಂಭವಾಗಿದೆ "ಮರೆಯದೆ ಕ್ಷಮಿಸು" ಚಿತ್ರದ ಹಾಡುಗಳ ಮೆರವಣಿಗೆ..   ಆಡಿಯೋ ರಿಲೀಸ್ ಮಾಡಿ ಶುಭಕೋರಿದ ನಟ ಶ್ರೀನಗರ ಕಿಟ್ಟಿ.   ಕೆಂಡಸಂಪಿಗೆ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ರಚಿಸಿದ್ದ, "ಮರೆಯದೆ ಕ್ಷಮಿಸು" ಹಾಡು ಜನಪ್ರಿಯ ವಾಗಿದೆ. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದ್ದು, ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ನೆರವೇರಿತು. ನಟ ಶ್ರೀನಗರ ಕಿಟ್ಟಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಆಡಿಯೋ ರಿಲೀಸ್ ಮಾಡಿದರು. ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್,  ಡಿಸಿಪಿ ಮಂಜುನಾಥ್ ಪ್ರಸಾದ್, ವೆಂಕಟೇಶ್ ಮುಂತಾದ ಗಣ್ಯರು ಈ ....

497

Read More...
Copyright@2018 Chitralahari | All Rights Reserved. Photo Journalist K.S. Mokshendra,