Mugilpet.Film Press Meet

Monday, October 25, 2021

  *ನವೆಂಬರ್ 19 ಕ್ಕೆ "ಮುಗಿಲ್ ಪೇಟೆ" ಚಿತ್ರ ತೆರೆಗೆ.*    *ಮನು ರವಿಚಂದ್ರನ್ ಅಭಿನಯದ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳಿಗೆ ಅಪಾರ ಮೆಚ್ಚುಗೆ.*   ಕನ್ನಡ ಚಿತ್ರರಂಗಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕೊಡುಗೆ ಅಪಾರ. ಈಗ ಅವರ ಪುತ್ರ ಮನು ಕೂಡ  "ಮುಗಿಲ್ ಪೇಟೆ" ಮೂಲಕ ಯಶಸ್ಸಿನ ಹೆಜ್ಜೆಯಿಡಲು ಸಜ್ಜಾಗಿದ್ದಾರೆ.‌   ಮನು ಅಭಿನಯದ "ಮುಗಿಲ್ ಪೇಟೆ" ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿ ಯು/ಎ ಪತ್ರ ನೀಡಿದೆ. ನವೆಂಬರ್ 19  ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ತಿಳಿಸಲು‌ ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.   "ಮುಗಿಲ್ ಪೇಟೆ" ನನ್ನ ಕನಸು. ಇಡೀ ಚಿತ್ರತಂಡದ ಶ್ರಮದ ....

332

Read More...

Kannadiga Neenagu Baa.Song Rel

Monday, October 25, 2021

  .ಕನ್ನಡ ರಾಜ್ಯೋತ್ಸವಕ್ಕೆ *"ಕನ್ನಡಿಗ ನೀನಾಗು ಬಾ"* ಆಲ್ಬಂ ಸಾಂಗ್ ಬಿಡುಗಡೆ.    *ಎಸ್.ಪಿ.ಬಿ* ಕಂಠಸಿರಿಯಲ್ಲಿ ಮೂಡಿಬಂದಿದ್ದ *"ಆಟೋ"* ಚಿತ್ರದ ಅದ್ಭುತ ಗೀತೆಯ ಮರುಚಿತ್ರಣ.   ಕನ್ನಡ ಹಾಗೂ ಗೋವಿನ ಬಗ್ಗೆ ಅಪಾರ ಅಭಿಮಾನವಿರುವ ಮಾರುತಿ ಮೆಡಿಕಲ್ಸ್‌ ನ ಮಹೇಂದ್ರ ಮಣೋತ್ 2009ರಲ್ಲಿ "ಆಟೋ" ಚಿತ್ರವನ್ನು ನಿರ್ಮಾಣ ಮಾಡಿದ್ದರು. ಆ ಚಿತ್ರದಲ್ಲಿ ಗಾನಗಾರೂಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ "ಶತಶತಮಾನಗಳೇ ಉರುಳಲಿ" ಎಂಬ ಹಾಡನ್ನು ಹಾಡಿದ್ದರು.   ಈಗ ಅದೇ ಚಿತ್ರದ ಹಾಡನ್ನು ಮಹೇಂದ್ರ ಮಣೋತ್ ಮರು ನಿರ್ಮಾಣ ಮಾಡಿದ್ದಾರೆ ರಾಜ್ಯೋತ್ಸವದ ಸಲುವಾಗಿ.   ಬಿ.ಪಿ.ಹರಿಹರನ್ ಈ ಹಾಡನ್ನು ನಿರ್ದೇಶನ ಮಾಡಿದ್ದಾರೆ. ಮಲ್ಲಿಕಾರ್ಜುನ ಮುತ್ತಲಗೇರಿ ಈ ಹಾಡನ್ನು ....

335

Read More...

Toom and Jarry.Film Press Meet

Monday, October 25, 2021

ಯುವ ಜೋಡಿಗಳ ಸಂಕೀರ್ಣ ಗುಣಗಳು

ಕೆಜಿಎಫ್ ಛಾಪ್ಟರ್-೧ಗೆ ಕೆಲಸ ಮಾಡಿರುವರಾಘವ್‌ವಿನಯ್ ಶಿವಗಂಗೆ ಇವರು ‘ಟಾಮ್‌ಅಂಡ್‌ಜೆರ್ರಿ’ ಚಿತ್ರಕ್ಕೆರಚನೆ-ನಿರ್ದೇಶನ, ಎರಡನೇಛಾಯಾಗ್ರಾಹಕರಾಗಿದ್ದ ಸಂಕೇತ್ ಪೂರ್ಣಪ್ರಮಾಣದಕ್ಯಾಮಾರಮನ್ ಮತ್ತು ಖಳನಾಗಿ ಕಾಣಿಸಿಕೊಂಡಿದ್ದ ವಿಶ್ವಾಸ್ ಮುಖ್ಯ ಖಳನಾಯಕ. ಮಾಸ್‌ಎಂಟರ್‌ಟೈನ್‌ಮೆಂಟ್‌ದಲ್ಲಿ ಬೇರೆಯದೇಅರ್ಥದಲ್ಲಿ ಬದುಕುತ್ತಿರುವಎರಡು ಪಾತ್ರಗಳ ಕತೆಯಲ್ಲಿ ನಗು, ಅಳು, ಸಂತೋಷಇರುತ್ತದೆ.

311

Read More...

Vijayanand.Film Pooja News

Sunday, October 24, 2021

ವಿಜಯಾನಂದನಿಗೆಅದ್ದೂರಿ ಮಹೂರ್ತ ಖ್ಯಾತಉದ್ಯಮಿ ವಿಜಯ್‌ಸಂಕೇಶ್ವರಜೀವನಕತೆ ಆಧರಿಸಿದ ‘ವಿಜಯಾನಂದ’ ಚಿತ್ರದ ಮಹೂರ್ತ ಸಮಾರಂಭವುಅದ್ದೂರಿಯಾಗಿ ಹುಬ್ಬಳ್ಳಿಯ ವರೂರಿನಲ್ಲಿರುವ ವಿಆರ್‌ಎಲ್ ಪ್ರಧಾನಕಾರ್ಯಾಲಯದಲ್ಲಿ ನಡೆಯಿತು.ಸಮಾರಂಭದಲ್ಲಿ ವಿಜಯ್‌ಸಂಕೇಶ್ವರ, ಆನಂದ್‌ಸಂಕೇಶ್ವರ ಮುಂತಾದವರು ಭಾಗವಹಿಸಿದ್ದರು.ಅನಂತ್‌ನಾಗ್ ಮತ್ತು ನಾಯಕ ನಿಹಾಲ್‌ಅಭಿನಯದ ಮೊದಲ ದೃಶ್ಯಕ್ಕೆ ನಟಗಣೇಶ್‌ಕ್ಲಾಪ್ ಮಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿರಿಷಿಕಾಶರ್ಮಒಂಬತ್ತು ವರ್ಷದಅನುಭವದಲ್ಲಿಇದುಎರಡನೆ ಪ್ರಯತ್ನ.೧೯೫೦ ರಿಂದ ೨೦೧೮ರ ವರೆಗಿನ ವಿಜಯ್ ಸಂಕೇಶ್ವರಅವರ ಪಯಣವನ್ನುತೋರಿಸಲಾಗುವುದು.ಒಂದುಅದ್ಬುತ ....

335

Read More...

Kotigobba 3.Film Success Meet

Saturday, October 23, 2021

ಸಂತೋಷಕೂಟದಲ್ಲಿ ಕೋಟಿಗೊಬ್ಬ-೩ ಬಿಡುಗಡೆಒಂದು ದಿನ ತಡವಾದರೂ ಹೆಸರಿಗೆತಕ್ಕಂತೆ ‘ಕೋಟಿಗೊಬ್ಬ-೩’ ಚಿತ್ರವುಒಟ್ಟಾರೆ ೪೦.೫ ಕೋಟಿ ಸಂಗ್ರಹವಾಗಿದೆಎಂಬುದಾಗಿ ಮಾಹಿತಿ ಲಭ್ಯವಾಗಿದೆ.ಅಂತೂ ಸಿನಿಮಾವು ಗೆಲುವಿನ ಸಂತಸದಲ್ಲಿದೆ.ನಿರ್ಮಾಪಕ ಸೂರಪ್ಪಬಾಬು ಮಾತನಾಡಿ ನಮ್ಮಿಬ್ಬರ ನಡುವ ವೈಮನಸ್ಸಿದೆ. ಹಾಗಾಗಿ ಬಿಡುಗಡೆ ವಿಳಂಬವಾಯಿತುಎಂದುಎಲ್ಲರೂ ಹೇಳುತ್ತಿದ್ದರು. ಪರದೆ ಮೇಲೆ ದೃಶ್ಯಗಳು ಉತ್ತಮವಾಗಿ ಬರಬೇಕೆಂದು ನಾವಿಬ್ಬರು ಜಗಳವಾಡಿದ್ದು ನಿಜ. ಅದು ಪ್ರೀತಿಯಿಂದ ಮಾತ್ರ.ತಡವಾದಾಗ ಸುದೀಪ್ ಪೋಷಕರು, ನನ್ನ ಮಗಳು ಧೈರ್ಯತುಂಬಿದರು.ಪ್ರೇಕ್ಷಕರು ಸಿನಿಮಾವನ್ನುಇಷ್ಟಪಟ್ಟು ಗೆಲುವು ....

307

Read More...

Peddu Narayana.Film Press Meet

Saturday, October 23, 2021

ಟ್ರೇಲರ್ ಮೂಲಕ ಪೆದ್ದು ನಾರಾಯಣ ಆಗಮನ ಹೊಸಬರ ‘ಪೆದ್ದು ನಾರಾಯಣ’ ಚಿತ್ರದಟ್ರೇಲರ್‌ಇತ್ತೀಚೆಗೆ ಬಿಡಗಡೆಗೊಂಡಿತು. ಹಿರಿಯ ನಟಕೀರ್ತಿರಾಜ್ ತುಣುಕುಗಳಿಗೆ ಚಾಲನೆ ನೀಡಿತಂಡಕ್ಕೆ ಶುಭಹಾರೈಸಿದರು.ಗಂಗಾಗುರುಕಂಬೈನ್ಸ್ ಬ್ಯಾನರ್‌ಅಡಿಯಲ್ಲಿ ಕೆ.ವಾಸುದೇವ್ ಅರ್ಪಿಸಿ, ಭೀಮರೆಡ್ಡಿ ನಿರ್ಮಿಸುತ್ತಿರುವ ಸಿನಿಮಾಕ್ಕೆಉತ್ತರಕರ್ನಾಟಕದರಘು.ಎ.ರೂಗಿ ನಿರ್ದೇಶನ ಮಾಡುತ್ತಿದ್ದಾರೆ.ಈಗಾಗಲೇ ಹಲವು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದಅನುಭವದಿಂದಆಕ್ಷನ್‌ಕಟ್ ಹೇಳುತ್ತಿದ್ದಾರೆ.ಶ್ರೀರತ್ನಕರ್, ವಿಷ್ಣುಪ್ರಿಯಾ, ಸುರಕ್ಷಾ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.ಉಳಿದಂತೆ ಸಂತೋಷ್‌ನಾರಾಯಣ್‌ಶೆಟ್ಟಿ, ....

361

Read More...

Bhagyavantharu.Film Re-Release

Thursday, October 21, 2021

  *ನವೆಂಬರ್ ನಲ್ಲಿ ನವೀನ ತಂತ್ರಜ್ಞಾನದೊಂದಿಗೆ ಬರುತ್ತಿದ್ದಾರೆ "ಭಾಗ್ಯವಂತರು"* .   ಭಾರ್ಗವ ಅವರ ನಿರ್ದೇಶನದಲ್ಲಿ ಡಾ||ರಾಜಕುಮಾರ್ ಹಾಗೂ ಬಿ.ಸರೋಜಾದೇವಿ ಅವರು ನಟಿಸಿದ್ದ ಸೂಪರ್ ಹಿಟ್ ಚಿತ್ರ " ಭಾಗ್ಯವಂತರು".   ಇದೇ ನವೆಂಬರ್ ನಲ್ಲಿ ಈ ಚಿತ್ರ ಡಿ.ಐ, 7.1 ಟ್ರ್ಯಾಕ್ ಸೇರಿದಂತೆ ಅನೇಕ ನವೀನ ತಂತ್ರಜ್ಞಾನ ಅಳವಡಿಕೆಯೊಂದಿಗೆ ಮರು ಬಿಡುಗಡೆಯಾಗುತ್ತಿದೆ. ಮುನಿರಾಜು ಈ ಚಿತ್ರವನ್ನು ಮತ್ತೆ ತೆರೆಗೆ ತರುತ್ತಿದ್ದಾರೆ.   ನನ್ನ ಮೊದಲ ನಿರ್ದೇಶನದ ಚಿತ್ರ "ಭಾಗ್ಯವಂತರು". ದ್ವಾರಕೀಶ್ ಈ ಚಿತ್ರದ ನಿರ್ಮಾಪಕರು. ನಾನು ಆಗಲೇ ರಾಜಕುಮಾರ್ ಅವರು ನಟಿಸಿದ್ದ ಬಬ್ರುವಾಹನ, ನಾ ನಿನ್ನ ಮರೆಯಲಾರೆ, ಜಗ ಮೆಚ್ಚಿದ ಮಗ ಸೇರಿದಂತೆ ಅನೇಕ ಚಿತ್ರಗಳಿಗೆ ಸಹ ನಿರ್ದೇಶನ ....

334

Read More...

Creative Time Indio Pvt Ltd.Press Meet

Wednesday, October 20, 2021

  ಕ್ರಿಯೇಟಿವ್ ಟೈಮ್ಸ್ ಸ್ಟುಡಿಯೋ ಉದ್ಘಾಟನೆ   ಕನ್ನಡ ಕಿರುತೆರೆ, ಹಿರಿತೆರೆಯಲ್ಲಿ ೩೦ ವರ್ಷಗಳ ಕಾಲ  ಬರಹಗಾರ, ಧಾರಾವಾಹಿ ನಿರ್ದೇಶಕನಾಗಿ ಸೇವೆ ಸಲ್ಲಿಸಿರುವ ಬುಕ್ಕಾಪಟ್ಟಣ ವಾಸು ಈಗಾಗಲೇ ಸೆಂಚುರಿ ಫಿಲಂ ಇನ್ಸ್ಟಿಟ್ಯೂಟ್ ಎಂಬ ಚಲನಚಿತ್ರ ತರಬೇತಿ ಸಂಸ್ಥೆಯನ್ನು ಸ್ಥಾಪಿಸಿದ್ದು, ಆ ಮೂಲಕ ಹಲವಾರು ಪ್ರತಿಭೆಗಳನ್ನು ಹುಟ್ಟುಹಾಕಿದ್ದಾರೆ.  ಅದರ ಮುಂದುವರಿದ ಭಾಗವಾಗಿ ಈಗ ಮತ್ತೊಂದು ಸಾಹಸಕ್ಕೆ ಮುಂದಾಗಿದ್ದಾರೆ. ಗೆಳೆಯ ಶ್ರೀಸಾಯಿಕೃಷ್ಣ ಅವರ ಜೊತೆ ಸೇರಿ ಅತ್ಯಾಧುನಿಕ ತಂತ್ರಜ್ಞಾನದ ಸ್ಪರ್ಷದೊಂದಿಗೆ ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಕ್ರಿಯೇಟಿವ್ ಟೈಮ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಎಂಬ ಹೊಸ ಸ್ಟುಡಿಯೊವೊಂದನ್ನು ಆರಂಭಿಸಿದ್ದಾರೆ. ಇದರ ಉದ್ಘಾಟನಾ ....

379

Read More...

Sakuchi.Film Trailer Launch

Monday, October 18, 2021

  *ಗಣ್ಯರ ಸಮ್ಮುಖದಲ್ಲಿ  ಬಿಡುಗಡೆಯಾಯಿತು ಹಾರರ್ ಥ್ರಿಲ್ಲರ್ "ಸಕೂಚಿ" ಚಿತ್ರದ ಟ್ರೇಲರ್.*   ಬಿ.ಸಿ.ಅಶ್ವಿನ್ ನಿರ್ಮಾಣದ, ಅಶೋಕ್ ಎಸ್ ನಿರ್ದೇಶನದ "ಸಕೂಚಿ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ದಿಯಾ ಚಿತ್ರದ ನಾಯಕಿ ಖುಷಿ ರವಿ,‌ ನಿರ್ದೇಶಕ ಮಹೇಶ್ ಬಾಬು, ಬಿಜೆಪಿ ಮುಖಂಡರಾದ ಲಕ್ಷ್ಮೀಕಾಂತ್ ಮುಂತಾದವರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.   ನಾನು ಕೆಲವು ವರ್ಷಗಳ ಹಿಂದೆ ಶೃಂಗೇರಿಯಿಂದ ಕೊಪ್ಪಕ್ಕೆ ಪ್ರಯಾಣ ಬೆಳೆಸಿದೆ. ಅಲ್ಲೇ ಒಂದು ರೆಸಾರ್ಟ್ ನಲ್ಲಿ ತಂಗಿದೆ. ರಾತ್ರಿ ಸಿಡಿಲಿನ ಅಬ್ಬರದ ನಡುವೆ ತುಂತುರು ಮಳೆಯಾಗುತ್ತಿತ್ತು. ಭಾರೀ ಸಿಡಿಲಿನ‌ ಶಬ್ದಕ್ಕೆ ನೂರಡಿ ಎತ್ತರದ ಮರದ‌ ಕೊಂಬೆ ....

422

Read More...

Kadala Theerada Bhargava.New

Monday, October 18, 2021

  *ಕುತೂಹಲ ಮೂಡಿಸಿದೆ "ಕಡಲ ತೀರದ ಭಾರ್ಗವ" ಚಿತ್ರದ ಟೀಸರ್.*   ಪನ್ನಗ ಸೋಮಶೇಖರ್ ನಿರ್ದೇಶನದಲ್ಲಿ ವರುಣ್ ರಾಜು ಪಟೇಲ್ ಹಾಗೂ ಭರತ್ ಗೌಡ ನಾಯಕರಾಗಿ ನಟಿಸಿರುವ "ಕಡಲ ತೀರದ ಭಾರ್ಗವ" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರದ ಟೀಸರ್  ಸಾಕಷ್ಟು ಕುತೂಹಲ ಮೂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.   ನಮ್ಮ ಚಿತ್ರ ಹಿರಿಯ ಸಾಹಿತಿ ಶಿವರಾಮ ಕಾರಂತರ ಕುರಿತಾದುದ್ದಲ್ಲ . ಇದರಲ್ಲಿ ನಾಯಕನ ಹೆಸರು‌‌ ಭಾರ್ಗವ.. ಆತ ಕಡಲತೀರದವನು. ಇನ್ನೊಂದು ರೀತಿಯಲ್ಲಿ ವಿಷ್ಣುವಿನ ಆರನೇ ಅವತಾರ ಪರಶುರಾಮ. ಆತನನ್ನು ಭಾರ್ಗವ ರಾಮ‌ ಎಂತಲೂ ಕರೆಯುತ್ತಾರೆ. ಭಾರ್ಗವರಾಮ ಸಾವಿಲ್ಲದವ. ದುಷ್ಟ ಕ್ಷತ್ರಿಯರನ್ನು ದ್ವಂಸ ಮಾಡಿದವ. ....

372

Read More...

Ellindha Arambhavagidhe.New

Monday, October 18, 2021

ಸೆಸ್ಪೆನ್ಸ್ ಹಾರರ್ಚಿತ್ರಇಲ್ಲಿಂದಆರಂಭವಾಗಿದೆ

ಟಾಲಿವುಡ್ ನಿರ್ಮಾಪಕ ಬಿ.ನರಸಿಂಹರೆಡ್ಡಿ ಅವರುಡಾ.ರಾಜ್‌ಕುಮಾರ್‌ಅಭಿಮಾನಿ. ಅದರಿಂದಲೇ ಮೊದಲಬಾರಿ ‘ಇಲ್ಲಿಂದಆರಂಭವಾಗಿದೆ’ ಸಿನಿಮಾಕ್ಕೆಕತೆಚಿತ್ರಕತೆಬರೆದುನಿರ್ಮಾಣ ಮಾಡುವುದರಜೊತೆಗೆರಾಜ್‌ಕುಮಾರ್ ಹೆಸರಿನಲ್ಲಿ ಸಿಐಡಿ ಪಾತ್ರವನ್ನು ನಿಭಾಯಿಸಿದ್ದಾರೆ.ಲಕ್ಷಣಚಪರ್ಲ ನಿರ್ದೇಶನವಿದೆ.ಪ್ರಚಾರದ ಸಲುವಾಗಿ ಟ್ರೈಲರ್ ಮತ್ತು ಮೂರು ಹಾಡುಗಳನ್ನು ಮಾಧ್ಯಮದವರಿಗೆತೋರಿಸಲಾಯಿತು.ಎರಡು ಸ್ನೇಹಿತ ಕುಟುಂಬಗಳ ಮಧ್ಯೆ ಮಗ,ಮಗಳನ್ನು ತಂದುಕೊಡಬೇಕೆಂದು ನಿರ್ಣಯತೆಗೆದುಕೊಂಡಿರುತ್ತಾರೆ. ಆದರೆ ದುರಳನೊಬ್ಬ ಒಡಕುತಂದಕಾರಣಇಬ್ಬರು ಬೇರೆಯಾಗುತ್ತಾರೆ.

483

Read More...

Namma Oorina Rasikaru.Web Series

Sunday, October 17, 2021

  *ಕನ್ನಡ ರಾಜ್ಯೋತ್ಸವದಂದು ಕಟ್ಟೆ ಓಟಿಟಿ ಯಲ್ಲಿ ಬರಲಿದ್ದಾರೆ "ನಮ್ಮ ಊರಿನ ರಸಿಕರು".*   ಕನ್ನಡ ಚಿತ್ರರಂಗ ಕಂಡ ಅಪ್ರತಿಮ ಕಲಾವಿದರಾದ ದಿ||ನರಸಿಂಹರಾಜು ಅವರ ಮೊಮ್ಮಕಳಾದ ಅರವಿಂದ್ ಹಾಗೂ ಅವಿನಾಶ್ ಚಿತ್ರರಂಗದಲ್ಲಿ ಚಿರಪರಿಚಿತರು. ಈಗ ಇವರು ಕೆಲವು ಸ್ನೇಹಿತರೊಂದಿಗೆ ಸೇರಿ ಕಟ್ಟೆ ಎಂಬ ಹೆಸರಿನ ಕನ್ನಡ ಓಟಿಟಿ ಆರಂಭಿಸುತ್ತಿದ್ದಾರೆ. ಕನ್ನಡ ರಾಜ್ಯೋತ್ಸವ ದಂದು ಈ ಓಟಿಟಿಗೆ ಚಾಲನೆ ಸಿಗಲಿದೆ.‌   ಮೊದಲ ಹೆಜ್ಜೆಯಾಗಿ ಕನ್ನಡದ ಪ್ರಸಿದ್ಧ ಲೇಖಕ ಶ್ರೀ ಗೋರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಕಥಾ ಸಂಕಲನ *ನಮ್ಮ ಊರಿನ ರಸಿಕರು* ವೆಬ್ ಸರಣಿಯಾಗಿ  8 ಕಂತುಗಳಲ್ಲಿ ಪ್ರಸಾರವಾಗಲಿದೆ. ಕರ್ನಾಟಕದ ಎಲ್ಲಾ ಪ್ರಾಂತ್ಯದ, ಉಪ ಭಾಷೆಗಳಿಂದ ಕೂಡಿದ ಕಾರ್ಯಕ್ರಮ ಕಟ್ಟೆ ....

418

Read More...

PB Studios.Film Press Meet

Sunday, October 17, 2021

  *ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ನೂತನ ಚಿತ್ರಕ್ಕೆ ನಾಂದಿ.*    *ಪನ್ನಗಾಭರಣ ನಿರ್ಮಾಣದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಮೇಘನಾರಾಜ್* .    *ಹೊಸಪ್ರತಿಭೆ ವಿಶಾಲ್ ಆತ್ರೇಯ ನಿರ್ದೇಶನ.*   ಅಕ್ಟೋಬರ್ ೧೭. ಕಳೆದವರ್ಷ ನಮ್ಮನೆಲ್ಲಾ ಬಿಟ್ಟು ಹೋದ ಚಿರಂಜೀವಿ ಸರ್ಕಾರ ಹುಟ್ಟುಹಬ್ಬ.   ಅದರ ಸವಿನೆನಪಿಗಾಗಿ ಅವರ ಗೆಳೆಯರು ಹಾಗೂ ಮಡದಿ ಮೇಘನಾರಾಜ್ ಹೊಸ ವಿಷಯ ಹಂಚಿಕೊಂಡಿದ್ದಾರೆ.   ನೂತನ ಚಿತ್ರವೊಂದನ್ನು ಆರಂಭಿಸುತ್ತಿದ್ದು, ವರ್ಷಾಂತ್ಯಕ್ಕೆ ಚಿತ್ರೀಕರಣ ಆರಂಭವಾಗಲಿದೆ.   ಈ ಕುರಿತು ಚಿತ್ರತಂಡದ ಸದಸ್ಯರು  ಮಾಧ್ಯಮದ ಮುಂದೆ ಕೆಲವು ಮಾಹಿತಿ ಹಂಚಿಕೊಂಡರು.   ನಾವೆಲ್ಲಾ ಗೆಳೆಯರು ಒಟ್ಟಾಗಿ ಸೇರಿ ಮಾತನಾಡುವಾಗ ಒಂದು ....

347

Read More...

Rider.Film Song Rel Event

Saturday, October 16, 2021

  *ನಿಖಿಲ್ ಕುಮಾರ್ ಅಭಿನಯದ "ರೈಡರ್" ಚಿತ್ರದ ಹಾಡಿನ ಲೋಕಾರ್ಪಣೆ.*   "ಸೀತಾರಾಮ ಕಲ್ಯಾಣ" ಚಿತ್ರದ ನಂತರ ನಿಖಿಲ್ ಕುಮಾರ್ ಅವರು ನಟಿಸಿರುವ "ರೈಡರ್" ಚಿತ್ರದ ಹಾಡೊಂದರ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.   ಬಹದ್ದೂರ್ ಚೇತನ್ ಕುಮಾರ್ ಬರೆದಿರುವ ಈ ಹಾಡನ್ನು ಅರ್ಮಾನ್ ಮಲ್ಲಿಕ್ ಸೊಗಸಾಗಿ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.   ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ.   ನನಗೆ ವೇದಿಕೆ ಹತ್ತಿದ ಮೇಲೆ ಏಕೋ ಡವಡವ ಎನಲ್ಲೂ ಶುರುವಾಗಿದೆ. ನಾವು ಸಿನಿಮಾ ಸಿದ್ದ ಮಾಡಿರುತ್ತೇವೆ. ಪ್ರೇಕ್ಷಕರ ಮುಂದಿಡುವ ಸಮಯ ಬಂದಾಗ  , ನಾವು ಅವರಿಗೆ ಬೇಕಾದ ಹಾಗೆ ....

436

Read More...

Only Kannada Ott.Press Meet

Saturday, October 09, 2021

  **ಪ್ರಯೋಗ್ ಸ್ಟುಡಿಯೋದ ಹೊಸ ಪ್ರಯೋಗ "ಓನ್ಲಿ ಕನ್ನಡ ಓಟಿಟಿ"*   ನಾಲ್ಕು ವರ್ಷಗಳ ಹಿಂದೆ ಪ್ರದೀಪ್ ಅವರು  ಪ್ರಯೋಗ್ ಸ್ಟುಡಿಯೋ ಆರಂಭಿಸಿದ್ದರು .   ಆ ಸ್ಟುಡಿಯೋದಲ್ಲಿ ಹಲವು ಕಾರ್ಯಕ್ರಮಗಳು ನಡೆದಿದೆ.   ಈಗ ಮುಂದಿನ ಹೆಜ್ಜೆಯಾಗಿ ಓಟಿಟಿ ಯೊಂದನ್ನು ಆರಂಭಿಸುತ್ತಿದ್ದೇವೆ. ಇದು ಬರೀ ಕನ್ನಡಕ್ಕೆ ಮಾತ್ರ ಸೀಮಿತ. ಆದರೆ ಕರ್ನಾಟಕದ ಪ್ರಾದೇಶಿಕ ಭಾಷೆಗಳಾದ ಕೊಡವ, ತುಳು, ಕೊಂಕಣಿ, ಬ್ಯಾರಿ ಭಾಷೆಗಳಿಗೂ ಈ ಓಟಿಟಿ ಲಭ್ಯವಿದೆ.   ಇದು ನಾನು ಹಾಗೂ ನಿರ್ಮಾಪಕ  ಮಂಜುನಾಥ್ ತುಂಬಾ ದಿನಗಳ ಹಿಂದೆ ಇದರ ಬಗ್ಗೆ ಯೋಚನೆ ಮಾಡಿದ್ದೆವು. ನಂತರ ಇದರ ಬಗ್ಗೆ ತಲೆ ಕೆಡೆಸಿಕೊಳ್ಳಲಿಲ್ಲ. ಈಗ ಕಾರ್ಯರೂಪಕ್ಕೆ ತಂದಿದ್ದೀನಿ. ಇದಕ್ಕೆ ಹಲವರ ಸಹಕಾರವಿದೆ.‌ ಇದರಲ್ಲಿ ಬರೀ ....

393

Read More...

Jangamavani.Short Film

Saturday, October 16, 2021

  *ಚಿತ್ರಮಂದಿರಗಳಲ್ಲೂ ತೆರೆ ಕಾಣಲಿದೆ ಮನು ಕಾಟ್ ನಿರ್ದೇಶನದ "ಜಂಗಮವಾಣಿ".* *ಕಿರುಚಿತ್ರ*   ಇತ್ತೀಚಿಗೆ ಕಿರುಚಿತ್ರಗಳ ನಿರ್ಮಾಣ ಹೆಚ್ಚಾಗುತ್ತಿದೆ. ಪ್ರಸಕ್ತ ಯುವಪೀಳಿಗೆ ಮೊಬೈಲ್ ಗೆ ಹೆಚ್ಚು ಹೊಂದಿಕೊಂಡಿದ್ದಾರೆ. ಇದರಿಂದ ಅವರಿಗೆ ಅನುಕೂಲವು ಉಂಟು. ಅನಾನುಕೂಲವೂ ಉಂಟು. ಮೊಬೈಲ್ ನ್ನು ಅವಶ್ಯಕತೆಗೂ ಹೆಚ್ಚು ಬಳಿಸಿದರೆ ಏನೆಲ್ಲಾ ಆಗಬಹುದು ಎಂಬುದನ್ನು 14 ನಿಮಿಷಗಳ " ಜಂಗಮವಾಣಿ" ಕಿರುಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ಮನು ಕಾಟ್.   ಕಳೆದ ಕೆಲವು ವರ್ಷಗಳಿಂದ ಸಾಕಷ್ಟು ಇವೆಂಟ್ ಗಳನ್ನು ಆಯೋಜಿಸಿ ಅನುಭವವಿರುವ  ಮನು ಈಗ ತಮ್ಮದೇ ಆದ ಚಿರಾಗ್ ಇವೆಂಟ್ಸ್  & ಪ್ರೊಡಕ್ಷನ್ಸ್ ಮೂಲಕ ಈ ಕಿರುಚಿತ್ರ ನಿರ್ಮಾಣ ಮಾಡಿದ್ದಾರೆ. ಕಥೆ, ಚಿತ್ರಕಥೆ, ....

873

Read More...

Premam Pujyam.Film Trailer Launch

Thursday, October 14, 2021

ಪ್ರೇಮಂ ಪೂಜ್ಯಂಟ್ರೈಲರ್ ಬಿಡುಗಡೆ ಸಾಕಷ್ಟು ಬಾರಿ ಬಿಡುಗಡೆ ದಿನಾಂಕವನ್ನು ಘೋಷಿಸಿ ಮುಂದೂಡಿದ್ದ ‘ಪ್ರೇಮಂ ಪೂಜ್ಯಂ’ ಚಿತ್ರದಟ್ರೈಲರ್‌ಇತ್ತೀಚೆಗೆ ಬಿಡುಗಡೆಗೊಂಡಿತು.ಪ್ರಚಾರದ ಸಲುವಾಗಿ ಹಮ್ಮಿಕೊಂಡಿದ್ದಕಾರ್ಯಕ್ರಮದಲ್ಲಿ ನಿರ್ದೇಶಕಡಾ.ರಾಘವೇಂದ್ರ ಮಾತನಾಡಿಚಿತ್ರ ಮುಗಿದುಒಂದು ವರ್ಷದ ಮೇಲಾದರೂಕೊನೆಗೂ ಅಕ್ಟೋಬರ್ ೨೯ರಂದು ತೆರೆಗೆ ಬರಲಿದೆ. ಮೂಲತ: ವೈದ್ಯನಾಗಿದ್ದು, ಕ್ಲಿನಿಕ್‌ದಲ್ಲಿಕತೆ ಶುರುವಾಯಿತು. ಕಾರ್‌ನಲ್ಲಿ ಬೆಳೆಯುತ್ತಾ ಹೋಯಿತು.ಬಾಥ್‌ರೂಂದಲ್ಲಿಟ್ಯೂನ್‌ಆಯಿತು.ಪುಟಗಟ್ಟಲೆ ಬರೆದಿಟ್ಟುಕೊಂಡಿದ್ದೆ.ಸಿನಿಮಾವಾಗುತ್ತದಂಬ ನಂಬಿಕೆ ಇರಲಿಲ್ಲ. ತಂಡದ ಸಹಕಾರ ಮತ್ತು ಪ್ರೋತ್ಸಾಹದಿಂದಎಲ್ಲವು ಸುಗಮವಾಗಿ ....

413

Read More...

Kapo Kalpitam.Film Press Meet

Tuesday, October 12, 2021

ಸ್ವಯಂಕಲ್ಪನೆಯಿಂದ ಆಗುವ ಘಟನೆಗಳು ಸಂಪೂರ್ಣ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ಚಿತ್ರ ‘ಕಪೋ ಕಲ್ಪಿತ’  ಸೆನ್ಸಾರ್‌ಮಂಡಳಿಯು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿ ಯುಎ ಪ್ರಮಾಣಪತ್ರ ನೀಡಿದೆ. ನಾಯಕಿ ಮತ್ತು ನಿರ್ದೇಶಕಿ ಸುಮಿತ್ರಾರಮೇಶ್‌ಗೌಡ ಸಿನಿಮಾದಕುರಿತಂತೆ ಮಾಹಿತಿಯನ್ನು ಸುದ್ದಿಗೋಷ್ಟಿಯಲ್ಲಿ ಹಂಚಿಕೊಂಡರು.ಪತ್ರಕರ್ತೆಯಾಗಿ ಕಾಣಿಸಿಕೊಂಡಿದ್ದೇನೆ. ಶೀರ್ಷಿಕೆಯು ಸಂಸ್ಕ್ರತ ಪದವಾಗಿದೆ.ಸ್ವಯಂಕಲ್ಪನೆಎಂಬುದುಅರ್ಥಕೊಡುತ್ತದೆ.ಅಂದರೆಒಂದು ವಿಷಯವುಒಬ್ಬರಿಂದ ಮತ್ತೋಬ್ಬರಿಗೆತಲುಪುವಾಗ ಹೆಚ್ಚಿಗೆ ಸೇರಿಕೊಂಡು ಸಂಶಯಕ್ಕೆ ನಾಂದಿಯಾಗುತ್ತದೆ. ಹೀಗಾಯಿತಂತೆ, ಹಾಗಾಯಿತಂತೆ, ಅಂಗಾಯ್ತು, ಇಂಗಾಯ್ತುಎಂಬಂತೆ ....

380

Read More...

Purushottama.Film Title Song Rel

Friday, October 08, 2021

ಪುರುಷೋತ್ತಮಎರಡನೇಗೀತೆ ಬಿಡುಗಡೆ

ರಾಜ್ಯ, ರಾಷ್ಟ್ರ ಮತ್ತುಅಂತರರಾಷ್ಟ್ರೀಯ ಮಟ್ಟದಲ್ಲಿ ಬಾಡಿ ಬಿಲ್ಡಿಂಗ್‌ನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವರವಿ ಪ್ರಥಮಬಾರಿ ನಾಯಕನಾಗಿ ಮತ್ತುರವಿಸ್ ಜಿಮ್ ಬ್ಯಾನರ್‌ನಡಿಯಲ್ಲಿ ನಿರ್ಮಾಣ, ವಿಜಯ್‌ರಾಮೆಗೌಡ ಭೂಕನಕೆರೆ ಪ್ರಸೆಂಟ್ ಮಾಡುತ್ತಿರುವ‘ಪುರುಷೋತ್ತಮ’ ಸಿನಿಮಾದಮೊದಲ ಹಾಡನ್ನು ನಟ ಶರಣ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದರು. ಸದರಿಗೀತೆಯು ವೈರಲ್ ಆಗಿ ಪ್ರಶಂಸೆಯ ಸುರಿಮಳೆಗಳು ಬಂದಿದ್ದವು. 

396

Read More...

Mr.D.Film Press Meet

Monday, October 11, 2021

ಮನುಷ್ಯನ ಗುಣಗಳನ್ನು ತಿಳಿಸುವ ಕಥನ

ಕರೋನಕಡಿಮೆಆಗುತ್ತಿದ್ದಂತೆಯೇಚಿತ್ರರಂಗದಲ್ಲಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಹೊಸ ಚಿತ್ರದ ಮಹೂರ್ತಗಳು ಶುರುವಾಗತೊಡಗಿದೆ.ಅದರಂತೆ ನವರಾತ್ರಿ ಹಬ್ಬದಐದನೇ ದಿನದಂದು ಹೊಸಬರ ‘ಮಿ.ಡಿ’ ಎನ್ನುವಚಿತ್ರವೊಂದುಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಮಹೂರ್ತ ಆಚರಿಸಿಕೊಂಡಿತು.ಡಾ.ರಾಜ್‌ಕುಮಾರ್ ಅಳಿಯ ಎಸ್.ಎ.ಗೋವಿಂದರಾಜ್‌ಕ್ಯಾಮಾರ್‌ಆನ್ ಮಾಡಿದರು.ನಿರ್ಮಾಪಕರ ಸಂಘದಅಧ್ಯಕ್ಷ ಪ್ರವೀಣ್‌ಕುಮಾರ್‌ಕ್ಲಾಪ್ ಮಾಡಿತಂಡಕ್ಕೆ ಶುಭ ಹಾರೈಸಿದರು.ಕಲಾವಿದರಆಯ್ಕೆ ಪ್ರಕ್ರಿಯೆಇನ್ನಷ್ಟೇ ಶುರುವಾಗಬೇಕಿದೆ.ದಿನ ಚೆನ್ನಾಗಿದ್ದರಿಂದ ಪೂಜೆಯನ್ನು ನೆರೆವೇರಿಸಲಾಯಿತು.

302

Read More...
Copyright@2018 Chitralahari | All Rights Reserved. Photo Journalist K.S. Mokshendra,