Yuddhakaanda.News

Sunday, April 13, 2025

  *ಪಾಂಚಜನ್ಯ ಮೊಳಗಿಸಿ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ "ಯುದ್ದ ಕಾಂಡ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್.*   ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರದ ಟ್ರೇಲರ್ ಅನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದರು. ಪಾಂಚಜನ್ಯ ಮೊಳಗಿಸಿ ಚಾಲನೆ‌ ನೀಡಿದರು. ನಂತರ ಅತಿಥಿಗಳಾಗಿ ಆಗಮಿಸಿದ್ದ ರವಿಚಂದ್ರನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.    ನಾನು ಬರುವಾಗ ಅಜೇಯ್‍ ರಾವ್ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಕೆಲವು ಸಂದರ್ಶನಗಳಲ್ಲಿ ಸಾಲ ಮಾಡಿದ್ದೇನೆ ಎಂದು ಅಜೇಯ್‍ ಹಲವು ಬಾರಿ ಹೇಳಿಕೊಂಡಿದ್ದಾರೆ. ....

140

Read More...

Kora.Film News

Saturday, April 12, 2025

  . *ಹಲವು ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಸುನಾಮಿ ಕಿಟ್ಟಿ ಅಭಿನಯದ "ಕೋರ" ಚಿತ್ರದ ಪ್ರೀ ರಿಲೀಸ್ ಇವೆಂಟ್*    *ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಏಪ್ರಿಲ್ 18 ರಂದು ತೆರೆಗೆ*   ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ "ಕೋರ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. "ಒರಟ" ಪ್ರಶಾಂತ್,  "ಬಿಗ್ ಬಾಸ್" ಖ್ಯಾತಿಯ ತನಿಶಾ ಕುಪ್ಪಂಡ, ರಜತ್, ಸಲಗ ಸೂರಿ, ಸಂಜಯ್ ಗೌಡ, ಎ.ಕೆ.ಮೂರ್ತಿ, ರಮೇಶ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಏಪ್ರಿಲ್ ....

151

Read More...

Kadeema.Film News

Tuesday, April 08, 2025

  ಖದೀಮ ಟ್ರೇಲರ್ ಮತ್ತು ಹಾಡು ಬಿಡುಗಡೆ          ಪೋಷಕ ಕಲಾವಿದರು ಹೊರತುಪಡಿಸಿ ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ *ಖದೀಮ* ಚಿತ್ರದ ಟ್ರೇಲರ್ ಮತ್ತು ಮೂರು ಹಾಡುಗಳ ಬಿಡುಗಡೆ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದ ತುಂಬಿದ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಶಿವೇಶು ಪ್ರೊಡಕ್ಷನ್ ಅಡಿಯಲ್ಲಿ ಅಮೇರಿಕಾ ನಿವಾಸಿ ಅನಿವಾಸಿ ಭಾರತೀಯ *ಟಿ.ಸಿವಕುಮಾರನ್* ಬಂಡವಾಳ ಹೂಡಿದ್ದಾರೆ. *ಯಶಸ್ವಿನಿ.ಆರ್ ಸಹ ನಿರ್ಮಾಪಕಿಯಾಗಿ*  ಗುರುತಿಸಿಕೊಂಡಿದ್ದಾರೆ. *ಸಾಯಿ ಪ್ರದೀಪ್ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ*. ಚಿತ್ರಕಥೆಯಲ್ಲಿ *ನಾಯಕನಾಗಿ ಚಂದನ್*, *ನಾಯಕಿಯಾಗಿ ಅನುಷಾಕೃಷ್ಣ* ಅಭಿನಯಸಿದ್ದಾರೆ.          ಈ ಸಂದರ್ಭದಲ್ಲಿ ಮಾತನಾಡಿದ ....

207

Read More...

Rickshaw Chalaka.News

Monday, April 07, 2025

  'ರಕ್ಷಾ ಚಾಲಕ’ ಬಂದ ಚಿರಂತ್ ; ಇದು ಪುನೀತ್ ರಾಜ್‍ಕುಮಾರ್ ಅರ್ಪಣೆ   ಗಾಂಧಿನಗರದಲ್ಲಿ ಹೊಸಬರ, ಹೊಸತನದ ಚಿತ್ರಗಳು ಬರ್ತಾನೇ ಇರುತ್ತವೆ. ಅದರಲ್ಲಿ ವಿಭಿನ್ನ ಕಥೆಯೊನ್ನುತ್ರು ಬರುವವರು ಗಮನ ಸೆಳೆಯುತ್ತಾರೆ. ಇದೀಗ ಅಂಥದ್ದೇ ಒಂದು ಸಿನಿಮಾ ಗಮನ ಸೆಳೆಯುತ್ತಿದ್ದು, ಅದೇ ರಕ್ಷಾ ಚಾಲಕ‌. ಚಿರಂತ್ ಎಂಬ ಯುವ ನಟ ಈ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಯಾಗಿದ್ದಾರೆ. ಹಾಡುಗಳಲ್ಲಿ, ಟೀಸರ್ ನಲ್ಲಿ ನೋಡಿದಾಗ ಚಿರಂತ್ ಹೊಸ ಹೀರೋ ಎನಿಸುವುದೇ ಇಲ್ಲ. ಪಕ್ಕ ತರಬೇತಿ ತೆಗೆದುಕೊಂಡೇ ಬಂದಿದ್ದರೆ ಎನಿಸಿತು.     ಈ ಸಿನಿಮಾದ ಬಗ್ಗೆ ಮಾತನಾಡಿದ ಚಿರಂತ್, ನಾನು ತುಂಬಾ ಲಕ್ಕಿ ಹೀರೋ ಆಗಿ ಅವಕಾಶ ಸಿಕ್ಕಿದ್ದು. ಲಾಕ್ಡೌನ್ ಎಲ್ಲಾ ಆದಾಗ ಆಟೋ ಡ್ರೈವರ್ ಕಷ್ಟಗಳನ್ನ ....

203

Read More...

Preethiya Huchcha.News

Monday, April 07, 2025

  ‌‌ಪ್ರೀತಿಯ ಹುಚ್ಚ ಟ್ರೈಲರ್ ವಿ.ಕೃಷ್ಣೇಗೌಡ ಬಿಡುಗಡೆ   ಹಾಸನದ ನೈಜಫಟನೆ ಆಧಾರಿತ     ‌ ‌‌‌ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ವಿ.ಕುಮಾರ್ ಅವರ ನಿರ್ಮಾಣ ಹಾಗೂ ನಿರ್ದೇಶನದ ಅಲ್ಲದೆ ಬಿ.ಜಿ.ನಂದಕುಮಾರ್ ಅವರ ಸಹ ನಿರ್ಮಾಣವಿರುವ ’ಪ್ರೀತಿಯ ಹುಚ್ಚ’ ಚಿತ್ರದ ಟ್ರೈಲರನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ವಿ.ಕೃಷ್ಣೇಗೌಡ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಟ್ರೈಲರ್ ಹಾಗೂ ಹಾಡುಗಳ ಪ್ರದರ್ಶನದ ನಂತರ ನಿರ್ಮಾಪಕ ನಂದಕುಮಾರ್ ಮಾತನಾಡುತ್ತ ಈ ಹಿಂದೆ ತುಂಬಾ ಸಿನಿಮಾ ಮಾಡಿ ಸುಮ್ಮನಾಗಿದ್ದೆ. ಕುಮಾರ್ ಬಂದು ಈ ಸಿನಿಮಾ ಬಗ್ಗೆ ಹೇಳಿದರು. ನಾನೂ ಚಿತ್ರ ನೋಡಿದಾಗ ವಿಶೇಷವಾಗಿದೆ ಎನಿಸಿತು. ಹಾಗಾಗಿ ರಿಲೀಸ್ ಮಾಡೋ ....

157

Read More...

Powerstar Dharege Doddavanu.News

Monday, April 07, 2025

  "ಪವರ್ ಸ್ಟಾರ್ ಧರೆಗೆ ದೊಡ್ಡವನು" ಅಭಿಮಾನಿಯ ಕಥೆಗೆ ಚಾಲನೆ.     ನೇತ್ರದಾನ.. ಮಹಾದಾನ... ಎನ್ನುವ ಕಥೆ ಹಿನ್ನೆಲೆಯಲ್ಲಿ ಸಾಗುವ ಚಿತ್ರ.     ಸ್ಯಾಂಡಲ್ ವುಡ್ ನಲ್ಲಿ ಅಭಿಮಾನಿಯ  ಸ್ಪೂರ್ತಿದಾಯಕ  ವಿಚಾರವೂ ಕಥೆಯ ರೂಪಕವಾಗಿ ಚಿತ್ರೀಕರಣಗೊಳ್ಳಲು ಸಿದ್ಧವಾಗಿರುವಂತಹ ಚಿತ್ರವೇ "ಪವರ್ ಸ್ಟಾರ್ ಧರೆಗೆ ದೊಡ್ಡವನು". ಈ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋ ಆವರಣದಲ್ಲಿ ನೆರವೇರಿತು. ಈ ಶುಭ ಸಂದರ್ಭದಲ್ಲಿ ನಿರ್ದೇಶಕ ಶಶಾಂಕ್ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ ಚಾಲನೆ ನೀಡಿದ್ದು,   ಹಿರಿಯ ನಟ ಸುಚೇಂದ್ರ ಪ್ರಸಾದ್ , ವಿತರಕ ರಮೇಶ್ ಬಾಬು ಸೇರಿದಂತೆ ಹಲವಾರು ಗಣ್ಯರು ಆಗಮಿಸಿ ಚಿತ್ರತಂಡಕ್ಕೆ ಶುಭವನ್ನು ಕೋರಿದರು.   ಇದೊಂದು ....

145

Read More...

Nimbiya Banada Myaga.News

Monday, April 07, 2025

  " *ನಿಂಬಿಯಾ ಬನಾದ ಮ್ಯಾಗ* " ಚಿತ್ರಕ್ಕೆ ಶಿವಣ್ಣ ದಂಪತಿ ಮೆಚ್ಚುಗೆ. ‌  ವರನಟ ಡಾ||ರಾಜಕುಮಾರ್ ಅವರ ಮೊಮ್ಮಗ ಷಣ್ಮುಖ ಗೋವಿಂದರಾಜ್ ನಾಯಕನಾಗಿ ಅಭಿನಯಿಸಿರುವ "ನಿಂಬಿಯಾ ಬನಾದ ಮ್ಯಾಗ’  ಚಿತ್ರ ಕಳೆದ ಶುಕ್ರವಾರ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಮಲೆನಾಡಿನ ಸೊಬಗು, ತಾಯಿ ಮಗನ ಸಂಬಂಧದ ದೃಶ್ಯಕಾವ್ಯವನ್ನು ಕಣ್ತುಂಬಿಕೊಂಡ ಪ್ರೇಕ್ಷಕರು ಮನಸಾರೆ ಹೊಗಳುತ್ತಿದ್ದಾರೆ. ಇತ್ತೀಚೆಗೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಸಹ ಈ ಚಿತ್ರವನ್ನು  ನೋಡಿ ತುಂಬಾ ಇಷ್ಟಪಟ್ಟಿದ್ದಾರೆ.   "ಇದು ನಮ್ಮ ಚಿತ್ರ ಅಂತ ಹೇಳುತ್ತಿಲ್ಲ.  ನಿಜಕ್ಕೂ ಒಂದು ಅದ್ಭುತ ದೃಶ್ಯಕಾವ್ಯವನ್ನು ನೋಡಿದ ....

162

Read More...

Golden Star Ganesh.New Film News

Sunday, April 06, 2025

  *ರಾಮನವಮಿಯ ದಿನ ಗಣೇಶನ ಸನ್ನಿಧಿಯಲ್ಲಿ ಆರಂಭವಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ* .                   *S C ರವಿ ಭದ್ರಾವತಿ ನಿರ್ಮಾಣದ ಈ ನೂತನ ಚಿತ್ರಕ್ಕೆ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ* .       ರಾಮನವಮಿಯ ಶುಭದಿನದಂದು ಬಸವೇಶ್ವರ ನಗರದಲ್ಲಿರುವ ‌ಗಣೇಶನ ದೇವಸ್ಥಾನದಲ್ಲಿ ಎಸ್ ಎನ್ ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ನಿರ್ಮಾಪಕ ರವಿ ಅವರ ಸಹೋದರಿಯರು "ಪ್ರೊಡಕ್ಷನ್ ನಂ ೧" ಚಿತ್ರದ ಮೊದಲ ....

135

Read More...

Bande Saheb.News

Saturday, April 05, 2025

  *ನಟ ಶರಣ್ ಅವರಿಂದ ಅನಾವರಣವಾಯಿತು "ಬಂಡೆ ಸಾಹೇಬ್" ಚಿತ್ರದ ಟೀಸರ್**   *ತರುಣ್ ಸುಧೀರ್, ರಾಜು ಗೌಡ ಹಾಗೂ ದಯಾನಂದ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ.** .     ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರಹಿಡಿಯುವ ಸಂದರ್ಭದಲ್ಲಿ ಶೂಟೌಟ್ ಗೆ ಬಲಿಯಾದ ದಕ್ಷ ಪೊಲೀಸ್ ಅಧಿಕಾರಿ(ಪಿ.ಎಸ್.ಐ) ಹುತಾತ್ಮ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಚಿತ್ರ "ಬಂಡೆ ಸಾಹೇಬ್". ಇತ್ತೀಚೆಗೆ ಈ ಚಿತ್ರದ ಟೀಸರ್ ಅನಾವರಣ ಸಮಾರಂಭ ನಡೆಯಿತು. ನಟ ಶರಣ್ ಈ ಚಿತ್ರದ ಟೀಸರ್ ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ಅಪ್ಪು ಅವರಿಗಾಗಿ ಚಿತ್ರತಂಡ ಹಾಡೊಂದನ್ನು ಅರ್ಪಿಸಿದೆ.‌ ಈ ಹಾಡನ್ನು ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ‌ ....

345

Read More...

Yuddha Kaanda.News

Thursday, April 03, 2025

  *ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ "ಯುದ್ದ ಕಾಂಡ".*   ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   "ಯುದ್ಧಕಾಂಡ"  ಪ್ರತಿಯೊಬ್ಬ ಮಹಿಳೆಯು ನೋಡಲೇ ಬೇಕಾದ ಚಿತ್ರ.  ಮಹಿಳೆಯರ ಮೇಲೆ ಯಾವ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ ಎಂದು ತೋರಿಸುತ್ತಿರುವ ಚಿತ್ರವೂ ಹೌದು. ನೊಂದ ಮಹಿಳೆಯರನ್ನು ಪ್ರತಿನಿಧಿಸುವ  ಪಾತ್ರವನ್ನು ಅರ್ಚನಾ ಜೋಯಿಸ್ ಅದ್ಭುತವಾಗಿ ....

126

Read More...

Jhonty Son Of Jayraj.News

Thursday, April 03, 2025

  ಜಾಂಟಿ ಸನ್ ಆಫ್ ಜಯರಾಜ್ ಅಮ್ಮನ ಭಾವುಕ ಗೀತೆ        *ಜಾಂಟಿ ಸನ್ ಆಫ್ ಜಯರಾಜ್* ಚಿತ್ರದಲ್ಲಿ ಬರುವ ’ಲೋಕದ ಮೂಲ ಬ್ರಹ್ಮನಂತೆ, ಪ್ರೀತಿಯ ಮೂಲ ಅಮ್ಮನಂತೆ, ಅಮ್ಮ ಕ್ಷಮಿಸು’ ಎನ್ನುವ ಭಾವುಕ ಗೀತೆಯನ್ನು ವಿಕಟಕವಿ ಯೋಗರಾಜಭಟ್ ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷೀ ಬಿಡುಗಡೆ ಮಾಡಿದರು. ಚಿತ್ರರಂಗದಲ್ಲಿ ಎರಡು ದಶಕಗಳ ಕಾಲ ಪ್ರಚಾರ ಕಾರ್ಯದಲ್ಲಿ ಅನುಭವ ಹೊಂದಿರುವ *ಸುಗೂರುಕುಮಾರ್* ಪ್ರಥಮ ಅನುಭವ ಎನ್ನುವಂತೆ ನಿರ್ಮಾಣ ಮಾಡಿದ್ದಾರೆ.          *ಕತೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ಆನಂದರಾಜ್* ಮಾತನಾಡಿ, ಅಮ್ಮನ ಗೀತೆಗೆ ಪಲ್ಲವಿ ಬರೆದು ರಾಗ ಸಂಯೋಜಿಸಲು ವಿಜೇತಮಂಜೇಹ ಅವರಿಗೆ ಕಳುಹಿಸಲಾಯತು. ಅವರು ಟ್ಯೂನ್ ಸಿದ್ದಪಡಿಸಿದ್ದನ್ನು ....

161

Read More...

Mixing Preethi.News

Wednesday, April 02, 2025

  *ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ "MIXING ಪ್ರೀತಿ" ಚಿತ್ರ* .    *ಎನ್ ಪಿ ಇಸ್ಮಾಯಿಲ್ ನಿರ್ದೇಶನದ ಪ್ರೇಮ ಕಥಾನಕದಲ್ಲಿ ಸಂಹಿತಾ ವಿನ್ಯಾ, ಪಾವನ ಸೇರಿದಂತೆ ನಾಲ್ವರು ನಾಯಕಿಯರು. ಸಿಂಡೊ ಜೇಕಬ್ ನಾಯಕ* .   ಫ್ರೆಂಡ್ಸ್ ಪಿಕ್ಚರ್ಸ್ ಲಾಂಛನದಲ್ಲಿ ಎನ್ ಪಿ ಇಸ್ಮಾಯಿಲ್ ಅವರು ನರ್ಮಿಸಿ, ನಿರ್ದೇಶಿಸಿರುವ,  ಪೊಲ್ಲಾಚಿ ಮಹಾಲಿಂಗಂ ಮತ್ತು ಕಣ್ಣನ್ ಅವರ ಸಹ ನಿರ್ಮಾಣವಿರುವ "MIXING ಪ್ರೀತಿ" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ, ಸಿರಿ ಮ್ಯಾಸಿಕ್ ನ ಸುರೇಶ್ ಚಿಕ್ಕಣ್ಣ,‌ ಡಿವೈಎಸ್ಪಿ ರಾಜೇಶ್, ನಿರ್ಮಾಪಕ - ನಿರ್ದೇಶಕ ಡೇವಿಡ್ ಮುಂತಾದ ಗಣ್ಯರು ಈ ಚಿತ್ರದ ....

274

Read More...

Interval.Film News

Wednesday, April 02, 2025

  'ಇಂಟರ್‌ ವಲ್’ ಚಿತ್ರಕ್ಕೆ ಇಪ್ಪತ್ತೈದರ ಸಂಭ್ರಮ   ಹೊಸಬರ ಸಾಹಸಕ್ಕೆ ಪವನ್ ಒಡೆಯರ್ ಸಾಥ್      ಒಂದೇ ಹೆಸರಿನ ಮೂವರು ಸ್ನೇಹಿತರು ಶಾಲೆಯಲ್ಲಿ ಮಾಡುವ ಕಿತಾಪತಿ, ಇಂಜಿನಿಯರಿಂಗ್ ಓದುವಾಗ, ನಂತರ ಕೆಲಸ ಹುಡುಕುವಾಗ  ನಡೆಯುವ ಘಟನೆಗಳನ್ನು ಹಾಸ್ಯಮಿಶ್ರಿತವಾಗಿ ಹೇಳಿರುವ ಚಿತ್ರ "ಇಂಟರ್ ವಲ್ " ಭರತವರ್ಷ್ ಪಿಚ್ಚರ್ಸ್ ಅಡಿಯಲ್ಲಿ  ಸುಖೇಶ್ ಹಾಗೂ ಭರತ್ ವರ್ಷ ಸೇರಿ ನಿರ್ಮಿಸಿರುವ ಹಾಗೂ ಭರತ್ ವರ್ಷ ಅವರೇ  ಕಥೆ, ಚಿತ್ರಕಥೆ ಬರೆದು  ನಿರ್ದೇಶಿಸಿರುವ ಯೂಥ್ ಫುಲ್ ಎಂಟರ್ ಟೈನರ್  ಚಿತ್ರಕ್ಕೆ ರಾಜ್ಯದಾದ್ಯಂತ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೀಗ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಪ್ರತಿಯೊಬ್ಬರ ಜೀವನದಲ್ಲೂ ಒಂದು ....

178

Read More...

Puneeth Nivasa.News

Wednesday, April 02, 2025

  ಪುನೀತ್ ನಿವಾಸ ಟ್ರೈಲರ್ ಬಿಡುಗಡೆ     ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ಅವರ ಆದರ್ಶ, ವ್ಯಕ್ತಿತ್ವವನ್ನು ಪರಿಚಯಿಸುವಂಥ ಅನೇಕ ಚಲನಚಿತ್ರಗಳು ಕನ್ನಡದಲ್ಲಿ ನಿರ್ಮಾಣವಾಗಿವೆ. ಅಂಥಾ ಮತ್ತೊಂದು ಚಿತ್ರವೇ ಪುನೀತ್ ನಿವಾಸ. ಪುಟ್ಟಣ್ಣ ಕಣಗಾಲ್‌ರಂಥ ಹಿರಿಯ ನಿರ್ದೇಶಕರಿಗೆ ಸಹಾಯಕರಾಗಿದ್ದ  ನಾಗೇಂದ್ರ ಪ್ರಸಾದ್  ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶ್ರೀಪಂಚಮಿ ಸಿನಿ ಕ್ರಿಯೇಷನ್ಸ್ ಮೂಲಕ ಎಸ್.ಮೋಹನ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಕನ್ನಡ ರಾಜು ಅವರು ಇಡೀ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್‌ನ್ನು ರಾಜ್ ಕುಟುಂಬದ ಆಪ್ತರಾದ ಗ್ರೀನ್‌ ಹೌಸ್ ವಾಸು ....

182

Read More...

CWKL.Celebrity Kabaddi.News

Tuesday, April 01, 2025

  *ನಾಳೆಯಿಂದ ಎರಡು ದಿನಗಳ ಕಾಲ ನಡೆಯಲಿದೆ ನವರಸನ್ ನೇತೃತ್ವದ "CWKL" "ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್.* .    *ಇತ್ತೀಚೆಗೆ ಅದ್ದೂರಿಯಾಗಿ ಅನಾವರಣವಾಯಿತು "CWKL" ನ ಜರ್ಸಿ ಹಾಗೂ ಟ್ರೋಫಿ* .                           ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಅನೇಕ ಇವೆಂಟ್ ಗಳನ್ನು ಆಯೋಜಿಸಿ ಜನಪ್ರಿಯರಾಗಿರುವ ನವರಸನ್ ಇದೇ ಮೊದಲ ಬಾರಿಗೆ ನೂರಕ್ಕೂ ಹೆಚ್ಚು ವುಮೆನ್ಸ್ ಸೆಲೆಬ್ರಿಟಿ ಗಳು ಭಾಗವಹಿಸುತ್ತಿರುವ "ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್" ಆಯೋಜಿಸಿದ್ದಾರೆ.  ಈ ಲೀಗ್ ನ ಉದ್ಘಾಟನೆ ಏಪ್ರಿಲ್ 5ರಂದು ನಡೆಯಲಿದೆ. ಏಪ್ರಿಲ್ 5, 6(ಶನಿವಾರ, ಭಾನುವಾರ) ಪಂದ್ಯಗಳು ನಡೆಯಲಿದೆ. ....

190

Read More...

Nimbiya Banada Myaga Page 1.News

Monday, March 31, 2025

  *ಟ್ರೇಲರ್ ನಲ್ಲಿ ಮೋಡಿ ಮಾಡಿದ "ನಿಂಬಿಯಾ ಬನಾದ ಮ್ಯಾಗ"(ಪೇಜ್ ೧) .* .                    *ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ ಡಾ||ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ಚಿತ್ರ* .    ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ "ನಿಂಬಿಯಾ ಬನಾದ ಮ್ಯಾಗ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ|ರಾಜಕುಮಾರ್ ಮಗಳು,‌ ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ - ತಂದೆ ಲಕ್ಷ್ಮೀ ಹಾಗೂ ಗೋವಿಂದರಾಜು ಅವರು ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌. ಹಿರಿಯ ನಿರ್ಮಾಪಕ ಎಸ್‌‌ ಎ ಚಿನ್ನೇಗೌಡ, ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ....

200

Read More...

45 Film Teaser Launch.News

Sunday, March 30, 2025

  *ಕುತೂಹಲ ಮೂಡಿಸಿದೆ ಬಹು ನಿರೀಕ್ಷಿತ ’45" ಚಿತ್ರದ ಟೀಸರ್* .    *ಯುಗಾದಿ ಹಬ್ಬದಂದು ಬಿಡುಗಡೆಯಾಯಿತು ಈ ಮಲ್ಟಿಸ್ಟಾರರ್ ಸಿನಿಮಾದ ಮನಮುಟ್ಟುವ ಟೀಸರ್* .   ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ಹಾಗೂ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ  ಅಭಿನಯದ ಬಹುನಿರೀಕ್ಷಿತ "45" ಚಿತ್ರದ ಟೀಸರ್ ಯುಗಾದಿ ಹಬ್ಬದ ಶುಭದಿನದಂದು ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟೀಸರ್ ಅನಾವರಣ ಮಾಡಿದರು.  ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು ಮೆಚ್ಚುಗೆಯ ಮಹಾಪೂರವೇ ಹರಿದು ....

168

Read More...

Bharatha Kanda Ayodhya Rama.News

Saturday, March 29, 2025

 

ಭಾರತ ಕಂಡ ಅಯೋಧ್ಯ ರಾಮ ವಿಡಿಯೋ ಹಾಡು ಬಿಡುಗಡೆ

 

      ವಿಶ್ವ ಆರಾಧ್ಯ ದೈವ, ಶಾಂತಿದೂತ, ಜೈ ಶ್ರೀರಾಂ ಕುರಿತಾದ ’ರಾಮ ರಾಮ ರಾಮ ಎಂಬ ರಾಮ ಜಪದಲಿ ಜಗವ ಕಾಣಬಹುದು’ ಸಾಲಿನ ’ಭಾರತ ಕಂಡ ಅಯೋಧ್ಯ ರಾಮ’ ಮೂರು ನಿಮಿಷದ ವಿಡಿಯೋ ಆಲ್ಬಂ ಹಾಡನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಲಕ್ಷೀನಾರಾಯಣ ಮತ್ತು ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಬಿಡುಗಡೆ ಮಾಡಿ ಶುಭ ಹಾರೈಸಿದರು. ಅತ್ರೇಯ ಕ್ರಿಯೇಷನ್ ಲಾಂಚನದಲ್ಲಿ ಡಾ.ಸುಮಿತಾ ಪ್ರವೀಣ್ ಹಾಗೂ ಪ್ರವೀಣ್.ಸಿ.ಬಾನು ಮಗಳ ಸಲುವಾಗಿ ನಿರ್ಮಾಣ ಮಾಡಿದ್ದಾರೆ. ’ಗಂಗೆಗೌರಿ’ ’ತಾರಕೇಶ್ವರ’ ’ಟೇಕ್ವಾಂಡೋ ಗರ್ಲ್’ ಚಿತ್ರಗಳ ಖ್ಯಾತಿಯ ಕು.ಋತುಸ್ಪರ್ಶ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

134

Read More...

Bharti Teacher.News

Saturday, March 22, 2025

  *ಕನ್ನಡ ಕಾಳಜಿ ಸಾರುವ ಭಾರತಿ ಟೀಚರ್ ಏಳನೇ ತರಗತಿ*          ಹೆಸರಿನಲ್ಲೇ ಆಕರ್ಷಣೆ, ಕುತೂಹಲ ಹುಟ್ಟಿಸುವ *ಭಾರತಿ ಟೀಚರ್ ಏಳನೇ ತರಗತಿ* ಚಿತ್ರದ ಟೀಸರ್ ಬಿಡುಗಡೆ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಸಿರಗುಪ್ಪ ಮೂಲದ *ಉದ್ಯಮಿ ರಾಘವೇಂದ್ರ ರೆಡ್ಡಿ* ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ.  ಕಥೆ,ಚಿತ್ರಕಥೆ,ಸಂಭಾಷಣೆ,ಸಾಹಿತ್ಯ, ಸಂಗೀತ ಮತ್ತು *ನಿರ್ದೇಶನವನ್ನು ಎಂ.ಎಲ್.ಪ್ರಸನ್ನ* ನಿರ್ವಹಿಸಿದ್ದಾರೆ. ಕ್ರಿಷಿ ಸಂಸ್ಥೆಯ *ವೆಂಕಟ್‌ಗೌಡ ಕ್ರಿಯೇಟೀವ್ ಹೆಡ್* ಆಗಿರುತ್ತಾರೆ.         ಶಿಕ್ಷಕರಾಗಿ ಸಿಹಿಕಹಿಚಂದ್ರು, *ಟೈಟಲ್ ರೋಲ್‌ದಲ್ಲಿ ಕು.ಯಶಿಕಾ*, ಗೋವಿಂದೇಗೌಡ, ....

189

Read More...

Brat.Film News

Friday, March 28, 2025

  *ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿದೆ ಪ್ಯಾನ್ ಇಂಡಿಯಾ ಚಿತ್ರ "ಬ್ರ್ಯಾಟ್".(BRAT)* .                              *ಈ ಚಿತ್ರದ ಮೂಲಕ 5 ವರ್ಷಗಳ ನಂತರ ಮತ್ತೆ ನಿರ್ಮಾಣಕ್ಕೆ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ನಿರ್ಮಾಪಕ‌ ಮಂಜುನಾಥ್ ಕಂದಕೂರ್* .   ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಪ್ಯಾನ್ ಇಂಡಿಯಾ ....

120

Read More...
Copyright@2018 Chitralahari | All Rights Reserved. Photo Journalist K.S. Mokshendra,