Tajmahal 2.Film Press Meet

Monday, July 11, 2022

  *ಸೆಪ್ಟೆಂಬರ್ 2 ಕ್ಕೆ ಬರಲಿದೆ "ತಾಜ್ ಮಹಲ್ 2"*   ಮೇಕಪ್ ಕಲಾವಿದನಾಗಿ ಚಿತ್ರರಂಗ ಪ್ರವೇಶಿಸಿದ ದೇವರಾಜ್ ಕುಮಾರ್ ನಂತರದ ದಿನಗಳಲ್ಲಿ ನಿರ್ದೇಶಕರಾದರು. ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಲು ಆರಂಭಿಸಿದರು. ‌ಪ್ರಸ್ತುತ ಅವರು‌ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ "ತಾಜ್ ಮಹಲ್ 2" ಚಿತ್ರ ಸೆಪ್ಟೆಂಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.   ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಬಿಡುಗಡೆ "ತಾಜ್ ಮಹಲ್ 2 " ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವ ಮೂಲಕ‌ ಚಿತ್ರತಂಡಕ್ಕೆ ಶುಭ ಕೋರಿದರು.    2019ರಲ್ಲಿ ಈ ಚಿತ್ರವನ್ನು ಆರಂಭಿಸಿದ್ದೆವು. 2020 ರಲ್ಲಿ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿತ್ತು. ನಂತರ ಬಂದ ....

348

Read More...

Hudugi.Film Press Meet

Sunday, July 10, 2022

 

*ಕನ್ನಡದಲ್ಲೂ ಬರ್ತಿದೆ ರಾಮ್ ಗೋಪಾಲ್ ವರ್ಮಾ ಸಿನಿಮಾ..ಬೆಂಗಳೂರಿನಲ್ಲಿ ಹುಡುಗಿ ಚಿತ್ರದ ಪ್ರಚಾರ ಮಾಡಿದ RGV*

 

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ‌ ಮಾಡುವುದರಲ್ಲಿ ಸದಾ ಮುಂದೆ.

ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಆ ಚಿತ್ರ‌ ಹುಡುಗಿ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ ರಿಲೀಸ್ ಮಾಡಲಾಗ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ರಾಮ್ ಗೋಪಾಲ್ ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರ ನಡೆಸಿದರು.

368

Read More...

David.Film Trailer Launch

Saturday, July 09, 2022

  *ನೋಡುಗರ ಗಮನ ಸೆಳೆಯುತ್ತಿದೆ "ಡೇವಿಡ್" ಚಿತ್ರದ ಹಾಡು ಹಾಗೂ ಟ್ರೇಲರ್.*   ಶ್ರೇಯಸ್ ಚಿಂಗಾ ನಾಯಕನಾಗಿ ನಟಿಸಿ, ನಿರ್ದೇಶನವನ್ನು ‌ಮಾಡಿರುವ "ಡೇವಿಡ್" ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಸಮಾಜ ಸೇವಕರು ವಾಣಿಜ್ಯೋದ್ಯಮಿ ಹಾಗೂ ಲೇಖಕರು ಆಗಿರುವ ಶ್ರೀ ಧನರಾಜ್ ಬಾಬು ಅವರು ಹಾಡು ಹಾಗೂ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.   ALL OK ಸಂಗೀತ ನೀಡಿರುವ ಈ ಹಾಡನ್ನು ಸಂಚಿತ್ ಹೆಗಡೆ ಹಾಡಿದ್ದಾರೆ. ರೋಹನ್ ಬರೆದಿದ್ದಾರೆ.   ನಮ್ಮ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭಕ್ಕೆ ಬಂದಿರುವ ತಮಗೆ ಧನ್ಯವಾದ. "ಡೇವಿಡ್" ಒಂದು ವಿಭಿನ್ನ ಪ್ರಯತ್ನ. ನಾನು ಹಾಗೂ ಭಾರ್ಗವ್ ಯೋಗಾಂಬರ್ ಜಂಟಿಯಾಗಿ ....

332

Read More...

Salute.Short Film News

Saturday, July 09, 2022

  *ಆರಕ್ಷಕರಿಗೆ ದೊಡ್ಡ "ಸೆಲ್ಯೂಟ್"*   ನಾವು ಇಂದು ಸುಲಲಿತವಾಗಿ ಜೀವನ ನಡೆಸುತ್ತಿರುವುದಕ್ಕೆ ಮುಖ್ಯ ಕಾರಣ ಆರಕ್ಷಕರು. ಅಂತಹ ಆರಕ್ಷಕರಿಗೂ ಒಂದು ಜೀವನವಿದೆ. ಅವರಿಗೂ ಹೆಂಡತಿ, ಮಕ್ಕಳು, ತಂದೆ, ತಾಯಿ ಇದ್ದಾರೆ. ಅವರಿಗಿರುವ ಸಾಕಷ್ಟು ಕಷ್ಟಗಳ ನಡುವೆ, ಕರ್ತವ್ಯನಿಷ್ಠೆಯನ್ನು ಹೇಗೆ ಮಾಡುತ್ತಾರೆ ಎಂಬ ವಿಚಾರವನ್ನು "ಸೆಲ್ಯೂಟ್" ಎಂಬ ಇಪ್ಪತ್ತೇಳು ನಿಮಿಷಗಳ ಕಿರುಚಿತ್ರದ ಮೂಲಕ ಮನಮುಟ್ಟುವಂತೆ ನಿರ್ದೇಶಿಸಿದ್ದಾರೆ ನಿರ್ದೇಶಕ ತ್ಯಾಗರಾಜ್.   ದೀಪಕ್ ಗೌಡ ನಿರ್ಮಿಸಿರುವ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಉಮೇಶ್, ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಮುಖ್ಯ ....

317

Read More...

Baali and Eakam.Film Launch

Saturday, July 09, 2022

ಒಂದೇ ಮುಹೂರ್ತದಲ್ಲಿ ಎರಡು ಸಿನಿಮಾಗಳು         ಆಷಾಡ ಮಾಸದಲ್ಲಿ ಹೊಸಬರ ತಂಡವೊಂದು ಒಟ್ಟಿಗೆ ಎರಡು ಸಿನಿಮಾಗಳ ಮುಹೂರ್ತವನ್ನು ಆಚರಿಸಿಕೊಂಡಿದೆ. ಮೊದಲನೆಯದಾಗಿ ‘ಬಾಲಿ’ ಚಿತ್ರದ ಕ್ರೀಡೆ ಕುರಿತ ಕಥೆಯಲ್ಲಿ ಹದಿಹರೆಯದ ಹಳ್ಳಿಯ ಬಡ ಕುಟುಂಬದ ಹುಡುಗಿಯೊಬ್ಬಳು ಓಟಗಾರ್ತಿಯಾಗಿ ಗುರಿ ಸಾಧಿಸಲು ಹೋಗುತ್ತಾಳೆ. ಅವಳ ಹಾದಿಯಲ್ಲಿ ಸಪಲ ಆಗುತ್ತಾಳಾ ಎನ್ನುವುದು ಒಂದು ಏಳೆಯ ಸಾರಾಂಶವಾಗಿದೆ. ಜೊತೆಗೆ ಶಾಲೆಯ ಅಂಶಗಳು ಇರಲಿದೆ. ಕುಮಾರಿ ಹರಿಣಿಜಯರಾಜ್ ಮೂಲತ: ಅಥ್ಲೇಟ್ ಆಗಿದ್ದು, ಅದಕ್ಕೆ ತಕ್ಕಂತೆ ಪಾತ್ತ ಸಿಕ್ಕಿರುವುದರಿಂದ ಸಹಜವಾಗಿ ಖುಷಿಯಾಗಿದೆ. ಕ್ರೀಡಾ ಮಾರ್ಗದರ್ಶಿಯಾಗಿ ಉತ್ತರಭಾರತದ ನೀರಜ್‌ಕುಮಾರ್, ತಾಯಿಯಾಗಿ ....

350

Read More...

Lankasura.Film Teaser Event

Wednesday, July 06, 2022

ಲಂಕಾಸುರ ಟೀಸರ್ ಬಿಡುಗಡೆ        ವಿನೋದ್‌ಪ್ರಭಾಕರ್ ‘ಟೈಗರ್ ಟಾಕೀಸ್’ ಹೆಸರಿನಲ್ಲಿ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. ಅದರ ಅಂಗವಾಗಿ ಸಂಸ್ಥೆಯ ಉದ್ಗಾಟನೆ ಹಾಗೂ ‘ಲಂಕಾಸುರ’ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡುತ್ತಾ, ನಾನು ಟೈಗರ್ ಪ್ರಭಾಕರ್ ತೊಡೆ ಮೇಲೆ ಕೂತು ಬೆಳೆದವನು. ಅವರ ಪ್ರತಿಭೆ ಎತ್ತರಕ್ಕೆ ಕರೆದುಕೊಂಡು ಹೋಯಿತು. ಇಂದು ಅಪ್ಪನ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಕಟ್ಟಿಕೊಂಡಿದ್ದೀರಾ. ಒಳ್ಳೆಯದಾಗಲಿ ಎಂದರು. ‘ಬಂದಮುಕ್ತ’ ಚಿತ್ರದಲ್ಲಿ ಅವರು ನಾಯಕ, ನಾನು ವಿಲನ್ ಆಗಿದ್ದೆ. ಹಿಂದಿನ ನೆನಪು ಮತ್ತು ಭಾವನೆಗಳನ್ನು ಇಟ್ಟುಕೊಂಡು ....

391

Read More...

Girki.Film Press Meet

Monday, July 04, 2022

ವೈರಲ್ ಆಯ್ತು ಗಿರ್ಕಿ ಟೀಸರ್

       ‘ಗಿರ್ಕಿ’ ಚಿತ್ರದ ಟೀಸರ್‌ನ್ನು ನಟ ಶರಣ್ ಬಿಡುಗಡೆ ಮಾಡಿದ್ದು ವೈರಲ್ ಆಗಿದೆ. ವಿಶ್ವ ಬಂಡವಾಳ ಹೂಡುವ ಜತೆಗೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  ವಾಸುಕಿಭುವನ್ ಇವರೊಂದಿಗೆ ಕೈ ಜೋಡಿಸಿದ್ದಾರೆ. ಎಲ್ಲರ ಪರಿಶ್ರಮದಿಂದ ಚಿತ್ರವು ಚೆನ್ನಾಗಿ ಬಂದಿದೆಯಂತೆ.  

387

Read More...

777 Charlie.25 Days Success Meet.

Monday, July 04, 2022

ಚಾರ್ಲಿಗೆ ಇಪ್ಪತ್ತೈದರ  ಯಶಸ್ಸು        ರಜನಿಕಾಂತ್ ಸರ್ ನಮ್ಮ ಚಿತ್ರವನ್ನು ವೀಕ್ಷಿಸಿ ಶುಭಹಾರೈಸಿದ್ದಾರೆ. ಚೆನ್ನೈಗೆ ಬಂದಾಗ ನಮ್ಮ ಮನೆಗೆ ಬನ್ನಿರೆಂದು ಆಹ್ವಾನ ನೀಡಿದ್ದಾರೆ. ಅಂತಹ ಸೂಪರ್‌ಸ್ಟಾರ್ ಚಾರ್ಲಿಯನ್ನು ಹೊಗಳಿದ್ದು ತನ್ನ ಬದುಕಿನ ಬಹುದೊಡ್ಡ ನೆನಪಾಗಿ ಉಳಿದಿದೆ ಎಂದು ನಟ, ನಿರ್ಮಾಪಕ ರಕ್ಷಿತ್‌ಶೆಟ್ಟಿ ‘೭೭೭ ಚಾರ್ಲಿ’ ಚಿತ್ರದ ಸಂತೋಷಕೂಟದಲ್ಲಿ ಮಾತನಾಡುತ್ತಿದ್ದರು. ಅವರು ಹೇಳುವ ಪ್ರಕಾರ ಚಿತ್ರವು ಇಪ್ಪತ್ತೈದರ ಸಂಭ್ರಮದಲ್ಲಿದೆ. ಐವತ್ತು ದಿನ ಪ್ರದರ್ಶನ ಕಾಣುವ ಆಶಾದಾಯಕ ವಾತವರಣ ಸೃಷ್ಟಿಯಾಗಿದೆ. ಬಿಡುಗಡೆಯಾದ ೨೬ ದಿನಗಳಲ್ಲಿ ೧೫೦ ಕೋಟಿ ಗ್ರಾಸ್ ಗಳಿಕೆ ಬಂದಿದೆ. ಕಲೆಕ್ಷನ್ ಮತ್ತು ಎಲ್ಲಾ ಹಕ್ಕುಗಳಿಂದ ....

360

Read More...

Chowka Bara,Film Song Launch.

Sunday, July 03, 2022

  *ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ "ಚೌಕಬಾರ" ಚಿತ್ರದ ಹಾಡುಗಳ ಬಿಡುಗಡೆ.*    *ಸುಂದರ ಸಮಾರಂಭದಲ್ಲಿ ಅನೇಕ ಗಣ್ಯರು ಭಾಗಿ.*   ರಂಗಭೂಮಿ, ಕಿರುತೆರೆಯಲ್ಲಿ ತಮ್ಮದೇ ಆದ ಹೆಸರು ಮಾಡಿರುವ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತಾರಾವ್.   ನಮಿತಾರಾವ್ ನಿರ್ಮಿಸಿ, ವಿಕ್ರಮ್ ಸೂರಿ ನಿರ್ಮಾಣ ಮಾಡಿರುವ "ಚೌಕಬಾರ" ಚಿತ್ರದ ಹಾಡುಗಳನ್ನು ಸಚಿವ ಎಸ್ ಟಿ ಸೋಮಶೇಖರ್ ಬಿಡುಗಡೆ ಮಾಡಿ ಶುಭ ಕೋರಿದರು. ಸಾಹಿತಿಗಳಾದ ಹೆಚ್.ಎಸ್.ವೆಂಕಟೇಶ್ ಮೂರ್ತಿ, ಬಿ.ಆರ್.ಲಕ್ಷ್ಮಣ್ ರಾವ್, ಲಹರಿ ವೇಲು, ರವಿಕಿರಣ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಶಿವಕುಮಾರ್, ನಿರ್ದೇಶಕ ಪಿ.ಶೇಷಾದ್ರಿ, ಶಶಿಧರ್ ಕೋಟೆ ಸೇರಿದಂತೆ ಮುಂತಾದ ಗಣ್ಯರು ಈ ....

433

Read More...

Namma Hudugaru.News

Saturday, July 02, 2022

ಸ್ನೇಹಿತರುಗಳ ಸತ್ಯ ಮಿಥ್ಯ        ಉಪೇಂದ್ರ ಅಣ್ಣನ ಮಗ ನಿರಂಜನ್‌ಸುಧೀಂದ್ರ ಅಭಿನಯದ ‘ನಮ್ ಹುಡುಗರು’ ಚಿತ್ರವು ತೆರೆಗೆ ಬರೋದಕ್ಕೆ ಸಿದ್ದವಾಗಿದೆ. ಪುನೀತ್‌ರಾಜ್‌ಕುಮಾರ್ ಧ್ವನಿಯಾಗಿರುವ ಗೀತೆಗೆ ಅಭಿಮಾನ್‌ರಾಯ್ ಸಂಗೀತ ಸಂಯೋಜಿಸಿದ್ದಾರೆ. ನಂತರ ಮಾತನಾಡಿದ ನಿರಂಜನ್‌ಉಪೇಂದ್ರ ನಾನು ಭರಮ ಹೆಸರಿನಲ್ಲಿ ಮಂಡ್ಯಾ ಕಡೆಯ ಮುಗ್ದ ಹುಡುಗನಾಗಿ ಕಾಣಿಸಿಕೊಂಡಿದ್ದೇನೆ. ಪಾತ್ರದ ಪೋಷಣೆ ಚೆನ್ನಾಗಿದೆ. ಲವ್ ಸ್ಟೋರಿ ಜೊತೆಗೆ ಫ್ಯಾಮಲಿ ಡ್ರಾಮ ಇರುವಂತಹ ಸಿನಿಮಾವೆಂದು ಹೇಳಿಕೊಂಡರು. ಮೊದಲ ಸಿನಿಮಾದಲ್ಲೆ ಒಳ್ಳೆಯ ಅವಕಾಶ ಸಿಕ್ಕಿರುವುದಕ್ಕೆ ಖುಷಿಯಾಗಿದೆ ಅಂತಾರೆ ನಾಯಕಿ ರಾಧ್ಯಾ. ಒಂದು ಸುಳ್ಳಿನಿಂದ ಆಗುವ ಅನಾಹುತದ ಬಗ್ಗೆ ಚಿತ್ರ ....

404

Read More...

Yako Bejaru.Film Heroine News

Wednesday, June 29, 2022

  *"ಯಾಕೋ ಬೇಜಾರು"* *ಮೂಲಕ ಮಾತಿನಮಲ್ಲಿಯಾಗಿ ಬರುತ್ತಿದ್ದಾರೆ ಸಂಹಿತಾ ವಿನ್ಯಾ.*   ಮಾಡಲಿಂಗ್ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಸಂಹಿತಾ ವಿನ್ಯಾ, ನಾಯಕಿಯಾಗೂ ಚಿರಪರಿಚಿತ. ಪ್ರಸ್ತುತ ಇವರು ನಾಯಕಿಯಾಗಿ ನಟಿಸಿರುವ "ಯಾಕೋ ಬೇಜಾರು" ಚಿತ್ರದ ಟ್ರೇಲರ್ ಇದೇ ಜುಲೈ ಒಂದರಂದು ಬಿಡುಗಡೆಯಾಗಲಿದೆ.   ಗಾಲಿ ಲಕ್ಕಿ ನಿರ್ದೇಶನದ ಈ ಚಿತ್ರದ ನಾಯಕಿಯಾಗಿ ಸಂಹಿತಾ ವಿನ್ಯಾ ಅಭಿನಯಿಸಿದ್ದಾರೆ.  ಈ ಚಿತ್ರದಲ್ಲಿ ಸಂಹಿತಾ, ಆರ್ ಜೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಆರಂಭದಿಂದ ಕೊನೆಯತನಕ ಚುರುಕಾದ ಸಂಭಾಷಣೆ ಮೂಲಕ ಸಂಹಿತಾ ವಿನ್ಯಾ ಎಲ್ಲರ ಗಮನ ಸೆಳೆಯುತ್ತಾರೆ. ಮಾತಿನಮಲ್ಲಿಯಾಗಿ ನೋಡುಗರನ್ನು ರಂಜಿಸಲಿದ್ದಾರೆ. ಲವ್ ಜಾನರ್ ನ ಈ ಚಿತ್ರದ ಟ್ರೇಲರ್ ....

408

Read More...

Gaalipata 2.Film Song Launch

Wednesday, June 29, 2022

  *ಗಣೇಶ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ.*   ಜುಲೈ 2 ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ "ಗಾಳಿಪಟ ೨" ಚಿತ್ರತಂಡ ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಿದೆ.   ಜಯಂತ ಕಾಯ್ಕಿಣಿ ಅವರು ಬರೆದಿರುವ "ನಾನಾಡದ ಮಾತೆಲ್ಲವ ಕದ್ದಾಲಿಸು" ಎಂಬ ಹಾಡನ್ನು ಸೋನು ನಿಗಮ್ ಸುಶ್ರಾವ್ಯವಾಗಿ ಹಾಡಿದ್ದಾರೆ . "ಗಾಳಿಪಟ" ಮೊದಲ ಭಾಗದ "ಮಿಂಚಾಗಿ ನೀನು ಬರಲು" ಹಾಡು ಕೂಡ ಜಯಂತ ಕಾಯ್ಕಿಣಿ, ಸೋನು ನಿಗಮ್, ಗಣೇಶ್ ಹಾಗೂ ಯೋಗರಾಜ್ ಭಟ್ ಅವರ ಕಾಂಬಿನೇಶನ್ ನಲ್ಲಿ ಬಂದು ಭರ್ಜರಿ ಯಶಸ್ಸು ಕಂಡಿತ್ತು. ಈಗ "ಗಾಳಿಪಟ ೨" ಚಿತ್ರದ ಈ ಹಾಡು ಕೂಡ ಅದೇ‌ ರೀತಿ ಯಶಸ್ಸು ಕಾಣಲಿದೆ.   ನಮ್ಮ ಚಿತ್ರದ ನಾಯಕ ಗಣೇಶ್ ಅವರ ....

385

Read More...

Rangina Rate.Film Press Meet

Monday, June 20, 2022

  *ಜೀವನದ ಸುತ್ತಾಟದ ಸುತ್ತ "ರಂಗಿನ ರಾಟೆ"*    *ರಾಜೀವ್ ರಾಥೋಡ್, ದುನಿಯಾ ರಶ್ಮಿ, ಭವ್ಯ ಅಭಿನಯಿಸಿರುವ ಈ ಚಿತ್ರದ ಪೋಸ್ಟರ್ ಬಿಡುಗಡೆ.*   ಎಲ್ಲರ ಜೀವನ ರಾಟೆಯ ಹಾಗೆ ಸುತ್ತುತ್ತಿರುತ್ತದೆ. ಈ ವಿಷಯವನ್ನು ಕೇಂದ್ರವಾಗಿಟ್ಟಿಕೊಂಡು " ರಂಗಿನ ರಾಟೆ" ಚಿತ್ರ ಸಿದ್ದವಾಗುತ್ತಿದೆ. ಸದ್ಯ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡ ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಇದೇ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು.   ನಾನು ಮುರಳಿ ಮೋಹನ್ ಅವರ ಬಳಿ ಕೆಲಸ ಮಾಡುತ್ತಿದ್ದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಎಲ್ಲರ ಜೀವನವೇ ಒಂದು ಸುತ್ತಾಟ. ರಾಟೆ ತಿರುಗಿದ ಹಾಗೆ. ಹಾಗಾಗಿ ನಾನು ಚಿತ್ರಕ್ಕೆ ಈ ....

355

Read More...

Trivikrama.Pre-Releasing Event

Sunday, June 19, 2022

  *'ತ್ರಿವಿಕ್ರಮ’ ಸೆನ್ಸಾರ್ ಪಾಸ್*   *ಇದೇ ವಾರ ರಾಜ್ಯಾದ್ಯಂತ ಅದ್ಧೂರಿ ಬಿಡುಗಡೆ*   ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ’ತ್ರಿವಿಕ್ರಮ’ ಜೂನ್ 24ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಸೋಮವಾರ ಸೆನ್ದಾರ್ ಪ್ರಕ್ರಿಯೆ ಮುಗಿಸಿರುವ ಚಿತ್ರತಂಡಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಯು/ಎ ಅರ್ಹತಾ ಪತ್ರ ದೊರಕಿದೆ. ಅದಕ್ಕೂ ಮುನ್ನ ಜರುಗಿದ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಚಂದನವನದ ತಾರೆಯರ ಹಿಂಡು ಸಾಕ್ಷಿಯಾಗಿತ್ತು.   ಕ್ರೇಜಿ಼ಸ್ಟಾರ್ ರವಿಚಂದ್ರನ್, ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ’ಡಾಲಿ’ ಧನಂಜಯ್, ಸುಮನ್, ಶೃತಿ, ನಿಶ್ವಿಕಾ ನಾಯ್ಡು ಹಾಗೂ ಮನುರಂಜನ್ ಸೇರಿದಂತೆ ಇನ್ನೂ ....

358

Read More...

Veera Kambala.Film News

Friday, June 17, 2022

ಕೋರ್ಟ್ ಆವರಣದಲ್ಲಿ ವೀರಕಂಬಳ        ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಜಾನಪದ ಕ್ರೀಡೆ ಅಂದರೆ ಕಂಬಳ. ಜಾನುವಾರುಗಳ ಜೊತೆ ಮನುಷ್ಯರು ಜೀವದ ಹಂಗು ತೊರೆದು ರೋಚಕವಾಗಿ ಆಡುವಂತ ಕ್ರೀಡೆ ಆಧರಿಸಿ ‘ವೀರ ಕಂಬಳ’ ಎನ್ನುವ ಚಿತ್ರವೊಂದನ್ನು ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್‌ಬಾಬು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಬಹುತೇಕ ಭಾಗದ ಚಿತ್ರೀಕರಣ ಕರಾವಳಿ ಭಾಗದಲ್ಲಿ ನಡೆದಿದೆ. ಮೊನ್ನೆ ಕೋರ್ಟ್ ದೃಶ್ಯಗಳನ್ನು ಕಂಠೀರವ ಸ್ಟುಡಿಯೋದಲ್ಲಿ ಹಾಕಲಾದ ಸೆಟ್‌ದಲ್ಲಿ ಶೂಟಿಂಗ್ ನಡೆಯುತ್ತಿತ್ತು. ಪ್ರಬಲ ನ್ಯಾಯವಾದಿಗಳಾಗಿ ಪ್ರಕಾಶ್‌ರೈ ಕಂಬಳ ಕ್ರೀಡೆಯ ಪರವಾಗಿ ವಾದವನ್ನು ಮಂಡಿಸುತ್ತಿದ್ದರೆ, ಖ್ಯಾತ ಖಳನಟ ರವಿಶಂಕರ್ ವಿರೋದವಾಗಿ ವಾದ ....

470

Read More...

The Kashmir Song.Hindi Video

Tuesday, June 14, 2022

  *ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಆಯ್ತು ಬರ್ತಿದೆ ದಿ ಕಾಶ್ಮೀರ್  ಸಾಂಗ್...ಇದೇ ಶನಿವಾರ ಹಾಡು ಅನಾವರಣ*   ನಮ್ಮ ದೇಶದ ಮುಕುಟ ಪ್ರಾಯವಾಗಿರುವ ಭೂಲೋಕದ ಸ್ವರ್ಗ ಕಾಶ್ಮೀರದಲ್ಲಿ ನಡೆದಿದ್ದ ಲಕ್ಷಾಂತರ ಕಾಶ್ಮೀರ ಪಂಡಿತರ ಹತ್ಯೆ, ಮಾನವ ಕ್ರೌರ್ಯದ ಪರಮಾವಧಿ, ಭೀಭತ್ಸ ಹಾಗೂ ಅಸಹ್ಯವನ್ನು‌ ಬಿಚ್ಚಿಟ್ಟಿದ ಸಿನಿಮಾ ದಿ ಕಾಶ್ಮೀರಿ ಫೈಲ್ಸ್. ಅಂದಿನ ಘನಘೋರ ಪರಿಸ್ಥಿತಿಯನ್ನು ಮನಮುಟ್ಟುವಂತೆ ಮಾತ್ರವಲ್ಲ, ಮನಸು ಘಾಸಿಗೊಳ್ಳುವಂತೆ ಸಿನಿಮಾದಲ್ಲಿ ಕಟ್ಟಿಕೊಡಲಾಗಿತ್ತು. ಇದೀಗ ಅದೇ ಕಾಶ್ಮೀರದ ಕರಾಳತೆ ಬಿಚ್ಚಿಡುವ ದಿ ಕಾಶ್ಮೀರ ಸಾಂಗ್ ಬಿಡುಗಡೆಗೆ ಸಜ್ಜಾಗಿದೆ. ಇದೇ ಶನಿವಾರ ಹಾಡು ಸಂಗೀತ ಪ್ರಿಯರ ಮಡಿಲು ಸೇರಲಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಇತ್ತೀಚೆಗಷ್ಟೇ ....

371

Read More...

Guru Shishyaru.Film Event

Thursday, June 16, 2022

ಶರಣ್ ತರುಣ್‌ಗೆ ರವಿಚಂದ್ರನ್ ಪಾಠ         ಕ್ರೇಜಿಸ್ಟಾರ್ ಡಾ.ರವಿಚಂದ್ರನ್ ಇದ್ದಾರೆ ಅಂದರೆ ಅಲ್ಲಿ ತೂಕದ ಮಾತುಗಳು ಇರುತ್ತವೆ. ಅದರಂತೆ ಮೊನ್ನೆ ‘ಗುರು ಶಿಷ್ಯರು’ ಚಿತ್ರದ ‘ಆಣೆ ಮಾಡಿ ಹೇಳುತೀನಿ’ ಹಾಡನ್ನು ಬಿಡುಗಡೆ ಮಾಡಲು ಆಗಮಿಸಿದ್ದರು. ತಂಡಕ್ಕೆ ಶುಭಹಾರೈಸಿ ಮಾತನಾಡುತ್ತಾ ಶರಣ್ ತರುಣ್ ಗೆಳೆತನ ನೂರು ಕಾಲ ಹೀಗೆ ಇರಬೇಕು ಅಂತ ಬಯಸುತ್ತೇನೆ. ಇವರಿಬ್ಬರೂ ಒಬ್ಬರನೊಬ್ಬರು ಹೊಗಳಿಕೊಂಡು ಇರುತ್ತಾರೆ. ಇಬ್ಬರ ಮಧ್ಯೆ ತೆಗಳುವವರೊಬ್ಬರು ಬೇಕು. ಅದು ನಾನು ಮಾಡ್ತಿನಿ. ಮಾಸ್ ಯಾವತ್ತಿದ್ದರೂ ಕಾಲುಗಳನ್ನು ಕುಣಿಯುವಂತೆ ಮಾಡುತ್ತದೆ. ಮೆಲೋಡಿ ಹೃದಯವನ್ನು ತಾಳ ಹಾಕಿಸುತ್ತದೆ. ಮಾಸ್ ತಾತ್ಕಾಲಿಕ, ....

382

Read More...

Upadhyaksha.Film Press Meet

Thursday, June 16, 2022

ಉಪಾಧ್ಯಕ್ಷರಾಗಿ ಚಿಕ್ಕಣ್ಣ         ತನ್ನದೆ ಸಾಮರ್ಥ್ಯದಿಂದ ಹೆಸರನ್ನು ಉಳಿಸಿಕೊಂಡಿರುವ ಹಾಸ್ಯ ನಟ ಚಿಕ್ಕಣ್ಣ ನಾಯಕ ಆಗಿ ಬಡ್ತಿ ಪಡೆದುಕೊಳ್ಳುತ್ತಿದ್ದಾರೆಂದು ಸುದ್ದಿ ಬಹಳ ದಿನಗಳಿಂದಲೂ ಹರಿದಾಡುತ್ತಿತ್ತು. ಅದಕ್ಕೆ ಈಗ ರೆಕ್ಕೆಪುಕ್ಕ ಬಂದಿದೆ. ಅಂದರೆ ಗುರುವಾರದಂದು ಬನಶಂಕರಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ಅಂದಹಾಗೆ ಚಿತ್ರದ ಹೆಸರು ‘ಉಪಾಧ್ಯಕ್ಷ’. ‘ರ‍್ಯಾಂಬೋ-೨’ ಖ್ಯಾತಿಯ ಅನಿಲ್‌ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಡಾ.ಸೂರಿ, ತರುಣ್‌ಸುಧೀರ್, ನಂದಕಿಶೋರ್, ಚಂದ್ರಮೋಹನ್, ಚಿಕ್ಕಣ್ಣ, ಅನಿಲ್ ಒಟ್ಟಿಗೆ ಸೇರಿಕೊಂಡು ಕಥೆ ಬರೆದಿರುವುದು ವಿಶೇಷ. ಇದರ ಕುರಿತಂತೆ ಮಾತನಾಡಿರುವ ನಿರ್ದೇಶಕರು ಇದು ಹಿಟ್ ಚಿತ್ರ ....

389

Read More...

Namma Hudugaru.Film News

Wednesday, June 15, 2022

ನಮ್ಮ ಹುಡುಗರು ಹಾಡು ಪಾಡು        ಉಪೇಂದ್ರ ಅಣ್ಣನ ಮಗ ನಿರಂಜನ್‌ಸುಧೀಂದ್ರ ಅಭಿನಯದ ‘ನಮ್ ಹುಡುಗರು’ ಚಿತ್ರವು ತೆರೆಗೆ ಬರೋದಕ್ಕೆ ಸಿದ್ದವಾಗಿದೆ. ಪುನೀತ್‌ರಾಜ್‌ಕುಮಾರ್ ಧ್ವನಿಯಾಗಿರುವ ಗೀತೆಗೆ ಅಭಿಮಾನ್‌ರಾಯ್ ಸಂಗೀತ ಸಂಯೋಜಿಸಿದ್ದಾರೆ. ನಂತರ ಮಾತನಾಡಿದ ನಿರಂಜನ್‌ಉಪೇಂದ್ರ ನಾನು ಭರಮ ಹೆಸರಿನಲ್ಲಿ ಮಂಡ್ಯಾ ಕಡೆಯ ಮುಗ್ದ ಹುಡುಗನಾಗಿ ಕಾಣಿಸಿಕೊಂಡಿದ್ದೇನೆ. ಪಾತ್ರದ ಪೋಷಣೆ ಚೆನ್ನಾಗಿದೆ. ಲವ್ ಸ್ಟೋರಿ ಜೊತೆಗೆ ಫ್ಯಾಮಲಿ ಡ್ರಾಮ ಇರುವಂತಹ ಸಿನಿಮಾವೆಂದು ಹೇಳಿಕೊಂಡರು. ಮೊದಲ ಸಿನಿಮಾದಲ್ಲೆ ಒಳ್ಳೆಯ ಅವಕಾಶ ಸಿಕ್ಕಿರುವುದಕ್ಕೆ ಖುಷಿಯಾಗಿದೆ ಅಂತಾರೆ ನಾಯಕಿ ರಾಧ್ಯಾ. ಒಂದು ಸುಳ್ಳಿನಿಂದ ಆಗುವ ಅನಾಹುತದ ....

443

Read More...

Harikathe Alla Girikathe.News

Tuesday, June 14, 2022

ಹರಿಕಥೆ ಅಲ್ಲ ಗಿರಿಕಥೆ ಟೇಲರ್ ಲೋಕಾರ್ಪಣೆ          ಮನರಂಜನೆ ನೀಡುವ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಗೊಂಡಿತು. ನಾಯಕ ರಿಷಬ್‌ಶೆಟ್ಟಿ ಮಾತನಾಡಿ ‘ಹೀರೋ ಪ್ರಧಾನವಾದ ಕೆಜಿಎಫ್ ನೋಡಿದ್ದಾರೆ, ಭಾವನೆಗಳನ್ನು ತುಂಬಿಡುವ ೭೭೭ ಚಾರ್ಲಿ ಚಿತ್ರವನ್ನು ವೀಕ್ಷಿಸಿ ಗೆಲ್ಲಿಸಿದ್ದಾರೆ. ಈಗ ನೋಡುಗನಿಗೆ ನಗುವ ಸಮಯವಿರುವುದರಿಂದ ನಮ್ಮ ಚಿತ್ರವು ಹೇಳಿ ಮಾಡಿಸಿದಂತಿದೆ. ತುಂಬಾ ಖುಷಿ ಖುಷಿಯಾಗಿ ನೋಡಿಸಿಕೊಂಡು ಹೋಗಲಿದೆ. ಚಿತ್ರ ಮಾಡಲು ಹೋಗುವವನ ಕಥೆ ವ್ಯಥೆಗಳನ್ನು ಇಲ್ಲಿ ಹಾಸ್ಯದ ನೆರಳಿನಲ್ಲಿ ತೋರಿಸಲಾಗಿದೆ. ಎಲ್ಲರ ನಿರೀಕ್ಷೆಯಂತೆ ಬಂದಿದೆ ಎಂದರು. ರಿಷಬ್‌ಶೆಟ್ಟಿ ನಂಬಿಕೆ ....

367

Read More...
Copyright@2018 Chitralahari | All Rights Reserved. Photo Journalist K.S. Mokshendra,