Badava Rascal.Film Teaser Launch.

Monday, December 13, 2021

  *"ಬಡವ ರಾಸ್ಕಲ್" ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ..*   ಡಾಲಿ ಧನಂಜಯ ಅಭಿನಯದ "ಬಡವ ರಾಸ್ಕಲ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಿರೀಕ್ಷೆಗೂ ಮೀರಿ ಟ್ರೇಲರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ.‌   ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ‌ಮುಂದೆ ಹಂಚಿಕೊಂಡರು.   ಇದೊಂದು ಮಧ್ಯಮವರ್ಗದ ಕಥೆ. ಆಗಷ್ಟೇ ವಿದ್ಯಾಭ್ಯಾಸ ಮುಗಿಸಿದ ಯುವಕ ಕೆಲಸಕ್ಕಾಗಿ ಹುಡುಕುವ ಸನ್ನಿವೇಶಗಳೇ ಮುಖ್ಯ ಕಥಾವಸ್ತು. ಅಪ್ಪ-ಅಮ್ಮನ‌ ಜೊತೆ ‌ಮಗನ‌ ಬಾಂಧವ್ಯವನ್ನು ಮನತಟ್ಟುವಂತೆ ನಿರ್ದೇಶಕರು ತೋರಿಸಿದ್ದಾರೆ. ಕೆ.ಆರ್.ಜಿ‌ ಸ್ಟುಡಿಯೋದವರು ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಇದೇ 24ರಂದು ಚಿತ್ರ ತೆರೆಗೆ ಬರಲಿದೆ. ನಿಮ್ಮ ಬೆಂಬಲವಿರಲಿ ....

396

Read More...

Namma Nani Maduveya Prasanga.Film News

Saturday, December 11, 2021

  *ಸುಮುಹೂರ್ತದಲ್ಲಿ ನಡೆಯಿತು*  *"ನಮ್​ ನಾಣಿ ಮದ್ವೆ ಪ್ರಸಂಗ".*    *ಖ್ಯಾತ ನಿರ್ದೇಶಕ ಟಿ.ಎನ್​. ಸೀತಾರಾಂ ಅವರಿಂದ ಹೇಮಂತ್ ಹೆಗಡೆ ನಿರ್ದೇಶನದ ಈ ಚಿತ್ರಕ್ಕೆ ಚಾಲನೆ.*  *ಚಿತ್ರತಂಡಕ್ಕೆ ಶುಭಕೋರಿದ ಸನ್ಮಾನ್ಯ ಸಚಿವರಾದ ಎಸ್ ಟಿ. ಸೋಮಶೇಖರ್.*   ಅನ್ವಿತಾ ಆರ್ಟ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಹೇಮಂತ್ ಹೆಗಡೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ "ನಮ್ ನಾಣಿ ಮದ್ವೆ ಪ್ರಸಂಗ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಖ್ಯಾತ ನಿರ್ದೇಶಕ ಟಿ.ಎನ್.ಸೀತಾರಾಂ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.  ಸನ್ಮಾನ್ಯ ಸಚಿವರಾದ ಎಸ್ ಟಿ ಸೋಮಶೇಖರ್ ಚಿತ್ರತಂಡಕ್ಕೆ ಶುಭ ಕೋರಿದರು.  ಅನೇಕ ....

444

Read More...

Mafia.Film Shooting.News

Friday, December 10, 2021

  *ಅದ್ದೂರಿ ಸೆಟ್ ನಲ್ಲಿ "ಮಾಫಿಯಾ" ಚಿತ್ರೀಕರಣ.*   ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ಕಲಾ ನಿರ್ದೇಶಕ ಶ್ರೀನಿವಾಸ್ ಪೊಲೀಸ್ ಕಂಟ್ರೋಲ್‌ ರೂಂ ನ ಸೆಟ್ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್, ದೇವರಾಜ್ ಹಾಗೂ ಸಾಧುಕೋಕಿಲ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.   ನಾನು ನನ್ನ ಮಗ ಇಬ್ಬರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದೇವೆ. ಅದಕ್ಕೂ ಖುಷಿಯ ವಿಚಾರವೆಂದರೆ ನಾನು, ಪ್ರಜ್ವಲ್ ಇಬ್ಬರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇವೆ.‌ ನಿರ್ದೇಶಕ ಲೋಹಿತ್ ಇನ್ನು ಚಿಕ್ಕ ....

403

Read More...

Raaji.Film Pooja.News

Friday, December 10, 2021

  *ಕಂಠೀರವ ಸ್ಟುಡಿಯೋದಲ್ಲಿ ಆರಂಭವಾಯಿತು "ರಾಜಿ".*    *ರಾಘವೇಂದ್ರ ರಾಜಕುಮಾರ್ ಅಭಿನಯದ ಈ ಚಿತ್ರಕ್ಕೆ ಪ್ರೀತಿ ಎಸ್ ಬಾಬು ನಿರ್ದೇಶನ.*   ರಾಘವೇಂದ್ರ ರಾಜಕುಮಾರ್ ಅಭಿನಯದ " ರಾಜಿ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಾಯಕ ಶ್ರೀಮುರಳಿ ಆರಂಭ ಫಲಕ ತೋರಿದರು. ನಾಯಕಿ ಹರ್ಷಿಕಾ ಪೂಣ್ಣಚ್ಛ ಕ್ಯಾಮೆರಾ ಚಾಲನೆ ಮಾಡಿದರು.   ಕನ್ನಡ ಹಲವಾರು ಚಿತ್ರಗಳಲ್ಲಿ ಸಹ ಕಲಾವಿದೆಯಾಗಿ ಅಭಿನಯಿಸಿರುವ ಪ್ರೀತಿ ಎಸ್ ಬಾಬು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರ ಇರುವ ನಿರ್ದೇಶಕಿಯರ ಸಾಲಿಗೆ ಪ್ರೀತಿ ಎಸ್ ಬಾಬು ಸೇರ್ಪಡೆಯಾಗಿದ್ದಾರೆ. ....

470

Read More...

Alankar Vidyarthi.Film Pooja.News

Friday, December 10, 2021

  *ಮುಹೂರ್ತ ಆಚರಿಸಿದ ʻಅಲಂಕಾರ್ ವಿದ್ಯಾರ್ಥಿʼ.*   ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿ, ಗೀತಾ ಬ್ಯಾಂಗಲ್ ಸ್ಟೋರ್ ಸಿನಿಮಾದ ಮೂಲಕ ನಾಯಕನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು ಪ್ರಮೋದ್. ನಂತರ ಪ್ರೀಮಿಯರ್ ಪದ್ಮಿನಿ, ಮತ್ತೆ ಉದ್ಭವ, ರತ್ನನ್ ಪ್ರಪಂಚ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಪ್ರಮೋದ್ ನಟನೆಯ ಕೆಲವು ಚಿತ್ರಗಳು ಶೂಟಿಂಗ್ ಹಂತದಲ್ಲಿವೆ. ಈಗ ʻಅಲಂಕಾರ್ ವಿದ್ಯಾರ್ಥಿʼ ಎನ್ನುವ ವಿಭಿನ್ನ ಶೀರ್ಷಿಕೆಯ ಸಿನಿಮಾದ ಮುಹೂರ್ತ ನೆರವೇರಿದೆ.   ಅನ್ನಪೂರ್ಣೇಶ್ವರಿ ನಗರದ ವಿನಾಯಕ-ವೆಂಕಟೇಶ್ವರ  ದೇವಾಲಯದಲ್ಲಿ ನಡೆದ ಮುಹೂರ್ತ ಸಮಾರಂಭಕ್ಕೆ ನಟ ಡಾಲಿ ಧನಂಜಯ ಮುಖ್ಯ ಅತಿಥಿಯಾಗಿ ಬಂದು ಚಿತ್ರತಂಡಕ್ಕೆ ಶುಭ ಕೋರಿದರು.   ....

448

Read More...

Seethammana Maga.Film Press Meet

Wednesday, December 08, 2021

  *ನೈಜ ಘಟನೆಯ "ಸೀತಮ್ಮನ ಮಗ"*         ನಟ, ಪತ್ರಕರ್ತ, ನಿರ್ಮಾಪಕ ಮತ್ತು ನಿರ್ದೇಶಕ ಯತಿರಾಜ್ ಹರಿಶ್ಚಂದ್ರ ಘಾಟ್‌ ನಲ್ಲಿ ನೋಡಿದಂತ ಘಟನೆಯನ್ನು ಎರಡು ಪಾತ್ರದಲ್ಲಿ ತೆಗೆದುಕೊಂಡು ಒಂದು ಕಥೆಯನ್ನು ಬರೆದು, ಕಥಾ ಸ್ಪರ್ಧೆಯಲ್ಲಿ ಮೂರನೆ ಬಹುಮಾನ ಸಿಕ್ಕಿತ್ತು. ಈಗ ಅದೇ ಕಥೆಯು ಈಗ ’ಸೀತಮ್ಮನ ಮಗ’ ಹೆಸರಿನೊಂದಿಗೆ ಒಂದು ಪಾತ್ರವಾಗಿ ಸೃಷ್ಟಿಸಿ, ಅದನ್ನು ಚಿತ್ರವಾಗಿ ರೂಪಾಂತರಿಸುತ್ತಿದ್ದಾರೆ. ಸದರಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಜತೆಗೆ ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಪಂಡರಹಳ್ಳಿಯ ನಿವೃತ್ತ ಶಿಕ್ಷಕ ಕೆ.ಮಂಜುನಾಥ್ ನಾಯಕ್ ನಿರ್ಮಾಣ ಮತ್ತು ಶಿಕ್ಷಕ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಪುತ್ರ ಸಮೀತ್‌ ನಾಯಕ್ ಸಹ ....

458

Read More...

Bhavachitra.Film Press Meet

Wednesday, December 08, 2021

  *"ಭಾವಚಿತ್ರ"ದ  ಹಾಡುಗಳ ಬಿಡುಗಡೆ**          ಕಿರುತೆರೆಯ ಸೂಪರ್ ಸ್ಟಾರ್ ಟಿ.ಎನ್.ಸೀತಾರಾಂ ನಿರ್ದೇಶನದ ’ಮಗಳು ಜಾನಕಿ’  ಮೂಲಕ ಮನೆಮಾತಾಗಿರುವ ಚಿಕ್ಕಮಗಳೂರಿನ ಗಾನವಿ ಲಕ್ಷಣ್,  ’ಭಾವಚಿತ್ರ’ದ ಮೂಲಕ ನಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇದು ಅವರ ಅಭಿನಯದ ಮೊದಲ ಸಿನಿಮಾ.    ಈಕೆಯ ಸುತ್ತ  ಕಥೆ ಸಾಗುತ್ತದೆ.  ಒಂದೂರಲ್ಲಿ ಹಳೆಯ ದೇವಸ್ಥಾನ, ಅಲ್ಲಿನ ಶಿಲ್ಪಕಲೆಯ ಬಗ್ಗೆ ಅಧ್ಯಯನ ನಡೆಸುವ ಹುಡುಗಿಯಾಗಿ ಗಾನವಿ ಕಾಣಿಸಿಕೊಂಡಿದ್ದಾರೆ.  ಕಾರ್ಪೋರೇಟ್ ಕಂಪೆನಿಯಲ್ಲಿ ಫೋಟೋಗ್ರಾಫರ್ ಆಗಿರುವ ಕಥಾ ನಾಯಕ ಚಕ್ರವರ್ತಿ ರೆಡ್ಡಿ . ಶಾಂತಿ ಬಯಸಲು ದೂರದ ಊರಿಗೆ ಹೋಗುತ್ತಾನೆ. ಅಲ್ಲಿ ಹುಡುಗಿಯೊಡನೆ  ಪ್ರೀತಿ ಚಿಗುರುತ್ತದೆ. ಮುಂದೆ ....

709

Read More...

Beera.Film Press Meet

Wednesday, December 08, 2021

ಸೆನ್ಸಾರ್ ಅಂಗಳದಲ್ಲಿ ಬೀರ ಕೌಟಂಬಿಕ, ಆಕ್ಷನ್‌ಹಿನ್ನಲೆಯ ‘ಬೀರ’ ಚಿತ್ರವು ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿಕೊಂಡಿದೆ.ಪ್ರಚಾರದ ಸಲುವಾಗಿ ಮಾಹಿತಿ ನೀಡಲುತಂಡವು ಮಾದ್ಯಮದ ಮುಂದೆ ಹಾಜರಾಗಿತ್ತು.ಅತಿಥಿಯಾಗಿ ಆಗಮಿಸಿದ್ದ ಕರಿಸುಬ್ಬು ಮಾತನಾಡಿಕರೋನಅಲೆಯಿಂದಚಿತ್ರರಂಗ ನಲುಗಿದೆ.ಮಹಿಳೆಯಾಗಿ ನಿರ್ಮಾಣ ಮಾಡಿರುವುದು ಸಾಧನೆಎನ್ನಬಹುದು.ಪ್ರಚಾರಕ್ಕೆಅಂತ ಬಂದಾಗ ನಾಯಕಿಯರು ಏನೇ ಕೆಲಸ ಇದ್ದರೂ ಬಿಟ್ಟು ಬರಬೇಕೆಂದುಗೈರು ಹಾಜರಾದ ಶುಭಪೂಂಜ ಮತ್ತುರೂಪಿಕಾಅವರಿಗೆ ಕಿವಿಮಾತುಹೇಳಿದರು.ಒಬ್ಬ ಮಹಿಳೆಯಾಗಿ ಚಿತ್ರರಂಗಕ್ಕೆ ಬರುವುದು ಎಷ್ಟು ಕಷ್ಟ ಇದೆಅಂತ ತಿಳಿದಿದೆ.ನನ್ನಂತಹ ೧೦ ಮಹಿಳೆಯರು ಮುಂದೆ ಬರಬೇಕುಎಂಬುದು ಬಯಕೆಯಾಗಿದೆ.ಅದಕ್ಕಾಗಿ ....

534

Read More...

Rider.Film Teaser Launch

Tuesday, December 07, 2021

  *ನಿಖಿಲ್ ಕುಮಾರ್ ಅಭಿನಯದ "ರೈಡರ್" ಡಿಸೆಂಬರ್ 24ರಂದು ಅದ್ದೂರಿ ಬಿಡುಗಡೆ.*   ನಿಖಿಲ್ ಕುಮಾರ್ ನಾಯಕರಾಗಿ‌‌‌ ನಟಿಸಿರುವ, ಬಹು ನಿರೀಕ್ಷಿತ "ರೈಡರ್" ಚಿತ್ರ ಇದೇ ಡಿಸೆಂಬರ್ 24 ರಂದು ಸುಮಾರು 250 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.   ಈ ಕುರಿತು ಮಾಹಿತಿ ‌ನೀಡಲು ಆಯೋಜಿಸಲಾಗಿದ್ದ, ‌ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು.   ನಮ್ಮ ಲಹರಿ ಸಂಸ್ಥೆ ಈ ಹಿಂದೆ ಮಹಾ ಕ್ಷತ್ರಿಯ, ಗಣೇಶನ ಗಲಾಟೆ ಹಾಗೂ ತೆಲುಗಿನ ರೋಜ ಚಿತ್ರಗಳನ್ನು ನಿರ್ಮಾಣ ಮಾಡಿತ್ತು. ಈಗ ಸುನೀಲ್ ಅವರ ಶಿವನಂದಿ ಎಂಟರ್ ಟೈನ್ ಮೆಂಟ್ ಜೊತೆಗೂಡಿ "ರೈಡರ್" ಚಿತ್ರ ನಿರ್ಮಾಣ ಮಾಡಿದ್ದೇವೆ. ನಮ್ಮ ಅಣ್ಣ ಮನೋಹರ ....

414

Read More...

Shathabisha.Film Press Meet

Monday, December 06, 2021

  ಶತಭಿಷ ಟೀಸರ್ ಬಿಡುಗಡೆ   " ಶತಭಿಷ" ಇದು  ನಕ್ಷತ್ರದ ಹೆಸರು. ಈಗ ಇದೇ ಹೆಸರಿನ ಚಿತ್ರವೊಂದು ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ. ವೆಂಕಟೇಶ್ ಅವರ ನಿರ್ದೇಶನದಲ್ಲಿ‌ ಮೂಡಿ ಬಂದಿರುವ  ‌ಈ ಚಿತ್ರದ  ಚಿತ್ರೀಕರಣವು ಸದ್ದು ಗದ್ದಲವಿಲ್ಲದೆ ಮುಗಿದಿದ್ದು,  ದೀಪು ಅರ್ಜುನ್ ಮತ್ತು ಶೋಬಿತಾ ಶಿವಣ್ಣ  ಚಿತ್ರದ   ನಾಯಕ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.  ಅಂದುಕೊಂಡಂತೆ ಆದರೆ ಹೊಸ ವರ್ಷದ ಆರಂಭದಲ್ಲಿ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಮೊನ್ನೆ ಈ ಚಿತ್ರದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.  ವಿರಾಜಪೇಟೆ, ಮೇಲುಕೋಟೆ, ಹುಬ್ಬಳ್ಳಿ, ಮುಂಬೈ,ಗುಲ್ಬರ್ಗಾ, ಬೆಂಗಳೂರು, ಚಿಂತಾಮಣಿ ಅಲ್ಲದೆ ತಮಿಳುನಾಡನ ಕೆಲವೆಡೆ ಸೇರಿ ....

445

Read More...

Muddy.Film Press Meet

Monday, December 06, 2021

  *ಡಿಸೆಂಬರ್ 10ರಂದು ಆರು ಭಾಷೆಗಳಲ್ಲಿ ತೆರೆಗೆ ಬರಲಿದೆ‌ "ಮಡ್ಡಿ" ಚಿತ್ರ.*    *ಡಾ||ಪ್ರಗ್ಬಲ್ ನಿರ್ದೇಶನದ ಈ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ ನಿರ್ದೇಶನ.*     ಭಾರತದಲ್ಲಿ ಇದೇ ಮೊದಲ ಬಾರಿಗೆ ಮಡ್ ರೇಸ್ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ಮಲೆಯಾಳಂ, ತಮಿಳು, ಕನ್ನಡ, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಮೂಡಿಬಂದಿರುವ ಈ ಚಿತ್ರ  ಡಿಸೆಂಬರ್ 10ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ.   ಮ್ಯಾನೇಜ್ಮೆಂಟ್ ನಲ್ಲಿ ಪಿ.ಹೆಚ್.ಡಿ ಪದವಿ ಪಡೆದಿರುವ ಡಾ||ಪ್ರಗ್ಬಲ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.   ನನ್ನದು ಇದು ಮೊದಲ ....

451

Read More...

Kaneyagiddale.Film Pooja Press Meet

Monday, December 06, 2021

  *ಆರ್.ಕೆ ನಿರ್ದೇಶನದಲ್ಲಿ "ಕಾಣಿಯಾಗಿದ್ದಾಳೆ"* *ಹುಡುಕಿ ಕೊಟ್ಟವರಿಗೆ ಬಹುಮಾನ..*    *ಹಳ್ಳಿ ಸೊಗಡಿನ ಈ ಚಿತ್ರಕ್ಕೆ ಧರ್ಮಗಿರಿ ಶ್ರೀ ಮಂಜುನಾಥ ದೇಗುಲದಲ್ಲಿ ಮುಹೂರ್ತ.*   ಶ್ರೀ ಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗತ್ತಿರುವ, ಆರ್ ಕೆ ನಿರ್ದೇಶನದ "ಕಾಣಿಯಾಗಿದ್ದಾಳೆ" ಹುಡುಕಿ ಕೊಟ್ಟವರಿಗೆ ಬಹುಮಾನ ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಆರಂಭ ಫಲಕ ತೋರಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.   ಚಿತ್ರದ ಶೀರ್ಷಿಕೆ ಇಷ್ಟವಾಯಿತು. ಮೊದಲ ದೃಶ್ಯದಲ್ಲಿ ನಾಯಕ ಉದ್ದನೆಯ ಸಂಭಾಷಣೆ ....

475

Read More...

Ondaanondu Kaaladalli.Film Teaser Rel

Sunday, December 05, 2021

ಒಂದಾನೊಂದುಕಾಲದಲ್ಲಿಟ್ರೈಲರ್  ಬಿಡುಗಡೆ ೧೯೭೦ರಲ್ಲಿ ಶಂಕರ್‌ನಾಗ್‌ಅಭಿನಯದ ‘ಒಂದಾನೊಂದುಕಾಲದಲ್ಲಿ’ ಚಿತ್ರವೊಂದುತೆರೆಕಂಡುಯಶಸ್ಸು ಗಳಿಸಿತ್ತು.ಈಗ ಅದೇ ಹೆಸರಿನಲ್ಲಿಚಿತ್ರವೊಂದುಕೊನೆಯ ಹಂತದಲ್ಲಿ ಬಂದು ನಿಂತಿದೆ.ಹಾಗಂತಅದಕ್ಕೂಇದಕ್ಕೂ ಸಂಬಂದವಿರುವುದಿಲ್ಲ.ಭಾನುವಾರದಂದು ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಸಮಾಧಿ ಬಳಿ ಚಿತ್ರದಟ್ರೈಲರ್‌ನ್ನು ಪುನೀತ್‌ರಾಜ್‌ಕುಮಾರ್‌ಅಂಗರಕ್ಷಕರಾಗಿದ್ದ ಚಲಪತಿ ಮತ್ತು ಸಿರಿ ಮ್ಯೂಸಿಕ್ ಸಂಸ್ಥೆಯಚಿಕ್ಕಣ್ಣ ಬಿಡುಗಡೆ ಮಾಡಿದರು. ಹಿರಿಯ ನಿರ್ದೇಶಕ ಭಗವಾನ್ ಬಳಿ ತರಭೇತಿ ಪಡದುಕೊಂಡಿರುವಎನ್.ಮಂಜುನಾಥ್ ಸಿನಿಮಾಕ್ಕೆಕಥೆ,ಚಿತ್ರಕತೆ, ಸಂಭಾಷಣೆ, ನಿರ್ದೇಶನದಜತೆಗೆ ನಾಯಕನಾಗಿ ....

387

Read More...

67nd Filmfare Award 2019-21.Press Meet

Saturday, December 04, 2021

  *ಮಾರ್ಚ್ ನಲ್ಲಿ ಎರಡು ದಿನಗಳ ಕಾಲ ನಡೆಯಲಿದೆ 67 ನೇ ಫಿಲಂ ಫೇರ್ ಸೌತ್ ಪ್ರಶಸ್ತಿ ಸಮಾರಂಭ‌  2019 - 21.*    *ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಪ್ರದಾನ ಸಮಾರಂಭ.*   67ನೇ ಫಿಲಂ ಫೇರ್ ಸೌತ್ ಪ್ರಶಸ್ತಿ 2019-21 ಪ್ರದಾನ ಸಮಾರಂಭ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ.  ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ಕಮರ್ ಫಿಲಂ ಫ್ಯಾಕ್ಟರಿ ಸಹಯೋಗದೊಂದಿಗೆ ಈ ಸಮಾರಂಭ ನಡೆಯಲಿದೆ. ‌    ಫಿಲಂ ಫೇರ್ ಸಂಪಾದಕರಾದ ಜಿತೇಶ್ ಪಿಳ್ಳೈ, ಬಹುಭಾಷಾ ನಟಿ ಪೂಜಾ ಹೆಗ್ಡೆ, ಕಮರ್ ಫಿಲಂ ಫ್ಯಾಕ್ಟರಿಯ ಕಮರ್ ಹಾಗೂ ನಟಿ ತಾರಾ ಅನುರಾಧ ಪತ್ರಿಕಾಗೋಷ್ಠಿ ‌ಉದ್ದೇಶಿಸಿ ಮಾತನಾಡಿದರು.   ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೌತ್ ....

445

Read More...

RR Six R.Film Pooja.News

Thursday, December 02, 2021

ಹೊಸಬರ  ಆರ್‌ಆರ್‌ಸಿಕ್ಸ್‌ಆರ್        ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸುತ್ತಿರುವ ‘ಆರ್‌ಆರ್‌ಸಿಕ್ಸ್‌ಆರ್’ (ಖಖSixಖ) ಚಿತ್ರದ ಮಹೂರ್ತ ಸಮಾರಂಭವು ಕಂಠೀರವ ಸ್ಟುಡಿಯೋದಲ್ಲಿ ಸರಳವಾಗಿ ನಡೆಯಿತು. ‘ಕೂಡ ಬೇಡ ಕಳಿಬೇಡ..ಕೂಡಿದರೆ ಟೈಂ ವೇಸ್ಟ್..ಕಳೆದರೆ ಲೈಫ್ ವೇಸ್ಟ್ಸುಮ್ನೆ ನೋಡು?’ ಎಂದು ಅಡಿಬರಹದಲ್ಲಿ ಹೇಳಿಕೊಂಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷರಾದ ಉಮೇಶ್‌ಬಣಕಾರ್ ಕ್ಯಾಮಾರ ಆನ್ ಮಾಡಿದರೆ, ಶೈಲೇಂದ್ರಬಾಬು ಕ್ಲಾಪ್ ಮಾಡಿ ತಂಡಕ್ಕೆ ಶುಭ ....

395

Read More...

Mafia.Film Pooja.News

Thursday, December 02, 2021

ಮಾಫಿಯಾದಲ್ಲಿ  ಪ್ರಜ್ವಲ್ದೇವರಾಜ್

‘ಮಾಫಿಯ’ ಚಿತ್ರವೊಂದು ಮೊನ್ನೆ ಮಹೂರ್ತ ಆಚರಿಸಿಕೊಂಡಿತು.ಸದರಿ ಸಮಾರಂಭಕ್ಕೆ ಪ್ರಿಯಾಂಕಉಪೇಂದ್ರ ಮತ್ತುದುನಿಯಾವಿಜಯ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.ಮಾಫಿಯಾಗಳಲ್ಲಿ ನೂರಾರುತರಹದ ಮಾಫಿಯಾವಿದೆ.ಚಿತ್ರದಲ್ಲಿಯಾವ ಬಗೆಯ ಶೀರ್ಷಿಕೆ ತೋರಿಸುವುದಾಗಿ ನಿರ್ದೇಶಕ ಲೋಹಿತ್ ಹೇಳಲಿಲ್ಲ. ‘ಮಮ್ಮಿ’ ಮತ್ತು ‘ದೇವಿಕಿ’ ಚಿತ್ರಗಳನ್ನು ನಿರ್ದೇಶಿದ್ದು,ಇವರಿಗೆ ಮೂರನೆ ಅವಕಾಶ. ಇನ್ಸ್‌ಪೆಕ್ಟರ್ ಆಗಿ ಪ್ರಜ್ವಲ್‌ದೇವರಾಜ್ ನಾಯಕ. ಅದೇಗೆಟಪ್‌ದಲ್ಲಿ ನಟಿಸುತ್ತಿರುವಅದಿತಿಪ್ರಭುದೇವ ನಾಯಕಿ.ನಾನು ಈ ಹಿಂದೆ ನಿರ್ದೇಶಕರ ಚಿತ್ರಗಳನ್ನು ನೋಡಿದ್ದೇನೆ. 

397

Read More...

Rhymes.Film Press Meet

Wednesday, December 01, 2021

ಡಿಸೆಂಬರ್ ೧೦ಕ್ಕೆ ರೈಮ್ಸ್ ಬಿಡುಗಡೆ ಸತ್ಯಘಟನೆಯನ್ನುತೆಗೆದುಕೊಂಡುಅದಕ್ಕೆಕಾಲ್ಪನಿಕಕತೆ ಸೃಷ್ಟಿಸಿರುವ ‘ರೈಮ್ಸ್’ ಬೆಂಗಳೂರು, ತುಮಕೂರು ಕಡೆಗಳಲ್ಲಿ ಚಿತ್ರೀಕರಣ ಮುಗಿಸಿದೆ.ರಚಿಸಿ ಮೊದಲಬಾರಿ ನಿರ್ದೇಶನ ಮಾಡಿರುವಅಜಿತ್‌ಕುಮಾರ್ ಹೇಳುವಂತೆ ೧೯೮೯gಂದು  ಪತ್ರಿಕೆಯಲ್ಲಿ ಬಂದಂತ ಸುದ್ದಿಗೂ ಈಗ ನಡೆಯುತ್ತಿರುವ ಅಪರಾಧಗಳಿಗೂ ಸಂಬಂದವಿರುತ್ತದೆ. ಕ್ರೈಂಥ್ರಿಲ್ಲರ್‌ಕತೆಯಲ್ಲಿ ಕೊಲೆಗಳು ನಡೆಯುತ್ತವೆ. ಇದನ್ನುತನಿಖೆ ಮಾಡಲುಇನ್ಸ್‌ಪೆಕ್ಟರ್ ನೇಮಕಗೊಂಡರೆ, ಉನ್ನತ ಪತ್ರಿಕೆಯಅಪರಾಧ ವಿಭಾಗದ ವರದಿಗಾರ್ತಿಇವರೊಂದಿಗೆ ಸೇರಿಕೊಳ್ಳುತ್ತಾರೆ. ನಂತರಕೇಸ್ ಸಿಬಿಐಗೆ ವಹಿಸಿಲಾಗುತ್ತದೆ.ಕೊಲೆ ಮಾಡಿದವರುಯಾರು, ....

384

Read More...

Body God.Film Press Meet

Wednesday, December 01, 2021

  *ಪವರ್ ಸ್ಟಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್" ಚಿತ್ರದ ಪವರ್ ಫುಲ್ ಹಾಡು.*     ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನಗಲಿ ಒಂದು ತಿಂಗಳೇ ಕಳೆದಿದೆ. ಆದರೂ ದುಃಖ ಮಾಸಿಲ್ಲ. ಅಪ್ಪು ಅವರು  "ಬಾಡಿಗಾಡ್" ಚಿತ್ರಕ್ಕಾಗಿ ಹಾಡಿರುವ "ಆರೇಸ ಡನ್ಕನಕ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ತುಂಬಾ ಅರ್ಥಗರ್ಭಿತವಾದ ಈ ಹಾಡನ್ನು ಎಸ್ ಕೆ ಎಸ್ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದ್ದಾರೆ.   ಇಷ್ಟು ದಿನ ನನ್ನ ತಮ್ಮನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಇಂದು ಗೀತಾಂಜಲಿ ಸಲ್ಲಿಸಿದ್ದೇನೆ. ಅವನು ಇಲ್ಲ ಎಂದು ಕೊರಗುವುದು ಬೇಡ. ಅವನು ಹಾಡಿರುವ ಹಾಡಿನಲ್ಲಿ, ಮಾಡಿರುವ ಕೆಲಸದಲ್ಲಿ ಅವನಿದ್ದಾನೆ. ....

415

Read More...

Baang.Film Teaser Launch

Monday, November 29, 2021

 

ಬ್ಯಾಂಗ್ಗೆ ಬಣ್ಣ ಹಚ್ಚಿದರಘುದೀಕ್ಷಿತ್

ಸಂಗೀತ ಸಂಯೋಜಕನೆಂದು ಗುರುತಿಸಿಕೊಂಡಿರುವ ರಘುದೀಕ್ಷಿತ್ ಮೊದಲಬಾರಿ ‘ಬ್ಯಾಂಗ್’ ಚಿತ್ರದಲ್ಲಿಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.ಪ್ರಚಾರದ ಸಲುವಾಗಿ ಸಿನಿಮಾದ ಪೋಸ್ಟರ್ ಮತ್ತುಟ್ರೇಲರ್ ಜಿ.ಟಿ.ವರ್ಲ್ಡ್ ಮಾಲ್‌ದಲ್ಲಿವಿನೂತನವಾಗಿಅನಾವರಣಗೊಂಡಿತು.ನಂತರ ಮಾತನಾಡಿದರಘುದೀಕ್ಷಿತ್ ಪ್ರಾರಂಭದಲ್ಲಿ ಒಪ್ಪಿಕೊಳ್ಳಲು ಮುಜುಗರವಾಗಿತ್ತು.ಆದರೆ ನಿರ್ದೇಶಕಗಣೇಶ್‌ಪರಶುರಾಮ್ ಮತ್ತು ಸಂಗೀತ ಸಂಯೋಜಕರುತ್ವಿಕ್‌ಒತ್ತಾಯದ ಮೇರೆಗೆ ಬಣ್ಣ ಹಚ್ಚ ಬೇಕಾಯಿತು.ಚಿತ್ರೀಕರಣದಅನುಭವ  ನೆನಸಿಕೊಂಡೆರೆ ವಾಹ್ ಅನಿಸುತ್ತದೆ. ಮ್ಯೂಸಿಕ್ ಚೆನ್ನಾಗಿ ಬಂದಿದ್ದು, 

387

Read More...

Oreo.Film Pooja News

Monday, November 29, 2021

ಬಿಸ್ಕೆಟ್ ಹೆಸರುಚಿತ್ರದ ಶೀರ್ಷಿಕೆ ‘ಓರಿಯೋ’ ಎಂಬ ಹೆಸರಿನ ಬಿಸ್ಕೆಟ್‌ಇದೆ.ಈಗ ಇದೇಹೆಸರಿನಲ್ಲಿಚಿತ್ರವೊಂದು ಸೆಟ್ಟೇರಿದೆ. ಹಾಗಂತ ಸಿನಿಮಾಗೂ ಬಿಸ್ಕೆಟ್‌ಗೂಯಾವುದೇ ಸಂಬಂದವಿಲ್ಲ. ಕತೆಗೆ ಪೂರಕವಾಗಿದ್ದರಿಂದಶೀರ್ಷಿಕೆಯನ್ನು ಇಡಲಾಗಿದೆ. ದಿ ಬ್ಲ್ಯಾಕ್‌ಅಂಡ್ ವೈಟ್‌ಎಂದುಅಡಿಬರಹದಲ್ಲಿ ಹೇಳಿಕೊಂಡಿದೆ.‘ಪ್ರೀತಿಯ ಲೋಕ’ ಮತ್ತು ‘ಲವ್ ಈಸ್ ಪಾಯಸನ್’ ನಿರ್ದೇಶನ ಮಾಡಿರುವ ನಂದನಪ್ರಭುಗ್ಯಾಪ್ ನಂತರಆಕ್ಷನ್‌ಕಟ್ ಹೇಳುತ್ತಿದ್ದಾರೆ.ಮಹೂರ್ತ ಸಮಾರಂಭವು ಪುನೀತ್ ಸಮಾಧಿ ಪಕ್ಕ ನಡೆಯಿತು.ಶಿವಾಂಜನೇಯ ಪ್ರೊಡಕ್ಷನ್ ಬ್ಯಾನರ್‌ದಲ್ಲಿ ವಿಜಯಶ್ರೀ.ಆರ್, ವೈಶಾಲಿ.ಎಂ ಹಾಗೂ ವೈ.ಜೆ.ಕೃಷ್ಣಪ್ಪಜಂಟಿಯಾಗಿ ನಿರ್ಮಾಣ ....

412

Read More...
Copyright@2018 Chitralahari | All Rights Reserved. Photo Journalist K.S. Mokshendra,