ಸಿಂಬು ನಟನೆಯ ರಿವೈಂಡ್ ಶೀರ್ಷಿಕೆ ಬದಲಾವಣೆ
ಕಾಲಿವುಡ್ ಸ್ಟಾರ್ ನಟ ಸಿಲಂಬರಸನ್.ಟಿ.ಆರ್ ನಟನೆಯ ’ಮಾನಾಡು’ ತಮಿಳು ಚಿತ್ರವು ಐದು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ. ಕನ್ನಡದ ’ರಿವೈಂಡ್’ ಶೀರ್ಷಿಕೆ ಮತ್ತು ಟೀಸರ್ನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಿ ಗೆಳೆಯನಿಗೆ ಶುಭ ಹಾರೈಸಿದ್ದರು. ಆದರೆ ಚಂದನವನದಲ್ಲಿ ಇದೇ ಹೆಸರಿನಲ್ಲಿ ಬೇರೊಂದು ಚಿತ್ರವು ಬಿಡುಗಡೆ ಹಂತಕ್ಕೆ ಬಂದಿದೆ. ವಿಷಯವನ್ನು ತಿಳಿದ ತಂಡವು ಈಗ ಬೇರೆ ಟೈಟಲ್ ಇಡಲು ನಿರ್ಧರಿಸಿದೆ. ಎಲ್ಲಾ ಭಾಷೆಗೂ ಅನ್ವಯವಾಗುವಂತ ಹೆಸರನ್ನು ಇಡಲು, ಅದನ್ನು ಸದ್ಯದಲ್ಲೆ ತಿಳಿಸುವುದಾಗಿ ನಿರ್ಮಾಪಕರು ಹೇಳಿಕೊಂಡಿದ್ದಾರೆ.
ಬಿಡುಗಡಯಾಯಿತು "ಕಲಾವಿದ" ನ ಹಾಡು. ವ್ಯಂಗ್ಯಚಿತ್ರಕಾರನ ಜೀವನ ಆಧರಿಸಿದ ಸಿನಿಮಾ ಫೆಬ್ರವರಿ 12ರಂದು ತೆರೆಗೆ. ಪದ್ಮರಾಜ್ ಫಿಲಂಸ್ ನಿರ್ಮಿಸಿರುವ ’ಕಲಾವಿದ’ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಬಿಡಗಡೆ ಇತ್ತೀಚೆಗೆ ಎಸ್ ಆರ್ ವಿ ಸಭಾಂಗಣದಲ್ಲಿ ನಡೆಯಿತು. ವ್ಯಂಗ್ಯಚಿತ್ರಕಾರನ ಸುತ್ತ ನಡೆಯುವ ಕಥೆ ಆಧರಿಸಿರುವ ಈ ಚಿತ್ರವನ್ನು ಶಿವಾನಂದ್ ಹೆಚ್ ಡಿ ನಿರ್ದೇಶಿಸಿದ್ದಾರೆ. ನಾನು ಈ ಮೈಕ್ ಹಿಡಿಯಬೇಕೆಂದು ತುಂಬಾ ದಿನಗಳ ಹಿಂದೆ ಕನಸು ಕಂಡವನು. ಆ ಕನಸು ಈಗ ನನಸಾಗಿದೆ. ನನ್ನ ಕನಸಿಗೆ ಜೀವ ತುಂಬಿದ್ದ, ನಿರ್ಮಾಪಕ - ನಾಯಕ ಪ್ರದೀಪ್ ಕುಮಾರ್ ಅವರಿಗೆ ನಾನು ಆಭಾರಿ. ಯಾವುದಾದರೂ ವಿಭಿನ್ನಕಥೆಯ ಮೂಲಕ ನಾನು ಜನರನ್ನು ತಲುಪಬೇಕು ಅಂದುಕೊಂಡೆ. ....
ಯುವಜನಾಂಗದ ಒಡನಾಟ,ತೊಳಲಾಟ, ನರಳಾಟ ಪ್ರಸಕ್ತಯುವಜನಾಂಗಕ್ಕೆಅಂತಲೇ ಸಿದ್ದಪಡಿಸಿರುವ ಹೊಸಬರ ‘ಎಂಬಿಎ’ ಚಿತ್ರದಕತೆಯುಕಾಲೇಜಿನಲ್ಲಿ ನಡೆಯುವ ಸೆಸ್ಪನ್ಸ್, ಥ್ರಿಲ್ಲರ್,ಮರ್ಡರ್ ಮಿಸ್ಟರಿ ಮತ್ತು ಭಾವನೆಗಳನ್ನು ಹೊಂದಿದೆ.ಖ್ಯಾತ ಸಂಭಾಷಣೆಗಾರ ಮಳವಳ್ಳಿ ಸಾಯಿಕೃಷ್ಣ ಎರಡು ವಿನೂತನ ಟ್ರೈಲರ್ಗಳನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.ಎಂಬಿಎ ವ್ಯಾಸಾಂಗ ಮಾಡುವವರು, ಮಾಡಿದವರು ಮತ್ತು ಮಾಡಬೇಕಾದವರುಒಮ್ಮೆ ನೋಡಿದರೆ ಮನ ಮುಟ್ಟುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳಲು ಸಿನಿಮಾ ನೋಡಬೇಕಂತೆ.ಎಸ್.ನಾರಾಯಣ್ ಬಳಿ ಅನುಭವ ಪಡೆದುಕೊಂಡಿರುವ ಹೆಚ್ಪಿ ರಚನೆ,ಚಿತ್ರಕತೆ,ಸಂಭಾಷಣೆ, ನಿರ್ದೇಶನ ಹಾಗೂ ....
ಸುದೀಪ್ @ ೨೫
‘ತಾಯವ್ವ’ ಚಿತ್ರದ ಮೂಲಕ ಬಣ್ಣ ಹಚ್ಚಿದ ಸುದೀಪ್ಇಂದುದೇಶ,ವಿದೇಶಗಳಲ್ಲಿ ಹೆಸರು, ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇವರ ಸುದೀರ್ಘ ಪಯಣಕ್ಕೆಇಪ್ಪತ್ತೈದು ವರ್ಷತುಂಬಿದೆ.ಮೊನ್ನೆ ‘ವಿಕ್ರಾಂತ್ರೋಣ’ ಚಿತ್ರದಟೈಟಲ್ ಲೋಗೋ ಬಿಡುಗಡೆಕಾರ್ಯಕ್ರಮವುವಿಶ್ವದಅತೀಎತ್ತರದಕಟ್ಟಡ ಬುರ್ಜ್ಖಲೀಫಾದಲ್ಲಿಅದ್ದೂರಿಯಾಗಿ ನಡೆದಿದ್ದು, ದಾಖಲೆ ಸೃಷ್ಟಿಸಿತು.ಇದಕ್ಕೂ ಮುನ್ನದಿನ ಲೈವ್ದಲ್ಲಿ ಮಾದ್ಯಮದವರೊಂದಿಗೆ ಮಾತನಾಡುತ್ತಾತಾನು ಬೆಳದು ಬಂದದಾರಿಯ ನೆನಪುಗಳನ್ನು ಹರಿಬಿಟ್ಟರು.ಅವರಾಡಿದ ಮಾತುಗಳು ಅಕ್ಷರರೂಪದಲ್ಲಿತಮ್ಮ ಮುಂದೆ ಬಿತ್ತರಿಸಲಾಗುತ್ತಿದೆ.
ಕಸ್ತೂರಿ ನಿವಾಸ ಸುವರ್ಣ ಸಂಭ್ರಮ ೧೯೭೧ರಲ್ಲಿ ಬಿಡುಗಡೆಗೊಂಡು ಸೂಪರ್ ಹಿಟ್ಆಗಿದ್ದ ‘ಕಸ್ತೂರಿ ನಿವಾಸ’ ಚಿತ್ರವುಜನವರಿ ೨೯, ೨೦೨೧ಕ್ಕೆ ಸರಿಯಾಗಿಐವತ್ತು ವರ್ಷಗಳು ಆಗಿದ್ದರೂ, ಇಂದಿಗೂ ಎಲ್ಲರುಇಷ್ಟಪಡುತ್ತಾರೆ.ಈ ನಿಟ್ಟಿನಲ್ಲಿಡಾ.ರಾಜ್ಕುಮಾರ್ ಮತ್ತು ಡಾ.ಶಿವರಾಜ್ಕುಮಾರ್ ಅಭಿಮಾನಿಗಳ ಸಂಘದವರುಅದೇ ದಿನದಂದು ‘ಸುವರ್ಣ ಸಂಭ್ರಮ’ ಕಾರ್ಯಕ್ರಮವನ್ನುಡಾ.ರಾಜ್ ಪುಣ್ಯಭೂಮಿ ಸಮೀಪ ಏರ್ಪಾಟು ಮಾಡಿದ್ದರು.ಇದೇ ಸಂದರ್ಭದಲ್ಲಿ ನಿರ್ದೇಶಕ ಭಗವಾನ್, ನಿರ್ಮಾಣ ಮಾಡಿದ್ದ ಕೆ.ಸಿ.ಎನ್.ಗೌಡರ ಪುತ್ರ ಕೆ.ಸಿ.ಎನ್.ಮೋಹನ್ ಮತ್ತು ಪಾರ್ವತಮ್ಮರಾಜ್ಕುಮಾರ್ ಸಹೋದರಎಸ್.ಎ.ಗೋವಿಂದರಾಜ್ ಅವರುಗಳನ್ನು ಗೌರವಿಸಲಾಯಿತು. ನಂತರ ಮಾತನಾಡಿದ ....
*ಸಾಯಿಕುಮಾರ್ ಪುತ್ರಿಯ ಹೊಸ ಪ್ರಾಡೆಕ್ಟ್ ಗೆ ಪುನೀತ್ ಚಾಲನೆ* ಕನ್ನಡ, ತೆಲುಗು ಸೇರಿದಂತೆ ದಕ್ಷಿಣ ಭಾರತದ ಹಲವಾರು ಭಾಷೆಯ ಚಿತ್ರರಂಗದಲ್ಲಿ ವಿಶಿಷ್ಠ ಅಭಿನಯ, ಮ್ಯಾನರಿಸಂ ಮೂಲಕ ಗುರ್ತಿಸಿಕೊಂಡಿರುವ ನಟ ಸಾಯಿಕುಮಾರ್ ಈಗ ತಮ್ಮ ಮಗಳು ಹಾಗೂ ಅಳಿಯ ಸೇರಿ ಆರಂಭಿಸುತ್ತಿರುವ ಹೊಸ ಉದ್ಯಮಕ್ಕೆ ಹೆಗಲಾಗಿ ನಿಂತಿದ್ದಾರೆ. ಹೌದು, ಡೈಲಾಗ್ ಕಿಂಗ್ ಸಾಯಿಕುಮಾರ್ ಅವರ ಪುತ್ರಿ ಜ್ಯೋತಿರ್ಮಯಿ ಮೂಲತ: ಒಬ್ಬ ವೈದ್ಯೆ, ಮಕ್ಕಳತಜ್ಞೆ. ತಮ್ಮ ಬಳಿ ಬರುವ ಹಲವಾರು ಪೋಷಕರ ಸಮಸ್ಯೆಯಲ್ಲಿ ಮಕ್ಕಳು ಆಹಾರ ಸೇವಿಸಲು ನಿರಾಸಕ್ತಿ ತೋರಿಸುವುದು ಪ್ರಮುಖವಾಗಿರುತ್ತಿತ್ತು. ಇದನ್ನು ಮನಗಂಡ ಡಾ.ಜ್ಯೋತಿಮಯಿ ಅವರು ತಮ್ಮ ಪತಿ ಕೃಷ್ಣ ಫಲ್ಗುಣರ ಜೊತೆ ಸೇರಿ ಮಕ್ಕಳಿಗೆ ....
ಸೆಟ್ಟೇರಿತು ‘ಟಕೀಲಾ’ ಕಿಕ್ಕೋ ಕಿಕ್ಕು ಕನ್ನಡ ಸಿನಿಮಾ ಬೆಂಗಳೂರಿನ ಸುಸಜ್ಜಿತವಾದ ಹೊಟೇಲ್ ಶೆರಾಟನ್ ಗ್ರಾಂಡ್ ನಾಲ್ಕನೇ ಮಹಡಿಯಲ್ಲಿ ಕನ್ನಡ ಸಿನಿಮಾ ‘ಟಕೀಲಾ’ ಕಿಕ್ಕೋ ಕಿಕ್ಕು ಎಂಬ ಅಡಿಬರಹ ಇರುವ ಚಿತ್ರ ಪ್ರವೀಣ್ ನಾಯಕ್ ನಿರ್ದೇಶನದಲ್ಲಿ ಹಾಗೂ ಮರಡಿಹಳ್ಳಿ ನಾಗಚಂದ್ರ ನಿರ್ಮಾಣದಲ್ಲಿ ಸೆಟ್ಟೇರಿದೆ. ಬಹಳ ವರ್ಷಗಳ ಬಳಿಕ ‘ಜೆಡ್’ ‘ಮೀಸೆ ಚಿಗುರಿದಾಗ’, ಹೂ ಅಂತೀಯಾ ಊಹೂ ಅಂತೀಯಾ’ ಸಿನಿಮಾಗಳ ನಿರ್ದೇಶಕ ಮೂಲತಃ ಛಾಯಾಚಿತ್ರ ಪತ್ರಕರ್ತ ಪ್ರವೀಣ್ ನಾಯಕ್ ನಿರ್ದೇಶನಕ್ಕೆ ತಮ್ಮದೇ ಆದ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದೊಂದಿಗೆ ವಾಪಸ್ ಆಗಿದ್ದಾರೆ. ಪ್ರವೀಣ್ ನಾಯಕ್ ಇಂದಿನ ಸ್ಥಿತಿಗತಿ ಸಾಮಾಜಿಕ ಜೀವನದಲ್ಲಿ ....
ಗಣಪತಿ ಸನ್ನಿಧಿಯಲ್ಲಿ *ಶುಗರ್ ಫ್ಯಾಕ್ಟರಿ* ಶುರು. *ಲವ್ ಮಾಕ್ಟೇಲ್*ಖ್ಯಾತಿಯ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ *ಶುಗರ್ ಫ್ಯಾಕ್ಟರಿ* ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮೀ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಜನವರಿ 28ರಂದು ನೆರವೇರಿತು. ಮೊದಲ ದೃಶ್ಯಕ್ಕೆ ತರುಣ್ ಸುಧೀರ್ ಕಿಶೋರ್ ಆರಂಭ ಫಲಕ ತೋರಿದರು. ಜಿ.ಹೆಚ್.ರಾಮಚಂದ್ರ ಅವರು ಕ್ಯಾಮೆರಾ ಚಾಲನೆ ಮಾಡಿದರು. ನಟಿ ಅಮೂಲ್ಯ, ಜಗದೀಶ್, ಲಾಸ್ಟ್ ಬಸ್ ಅರವಿಂದ್, ಮಯೂರ್ ಪಟೇಲ್ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದೇ ತಿಂಗಳ 29ರಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ ನಟಿ ಅಮೂಲ್ಯಸೋದರ ದೀಪಕ್ ಅರಸ್ ಈ ಚಿತ್ರ ....
ಐದು ಭಾಷೆಗಳಲ್ಲಿ ಮಾನಾಡು
ಕಾಲಿವುಡ್ ಸ್ಟಾರ್ ನಟ ಸಿಲಂಬರಸನ್.ಟಿ.ಆರ್ ನಟನೆಯ ’ಮಾನಾಡು’ ಚಿತ್ರವು ಐದು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ. ಆಯಾ ಭಾಷೆಯ ಟೀಸರ್ಗಳನ್ನು ಹೆಸರು ಮಾಡಿರುವ ಕಲಾವಿದರು ಅನಾವರಣಗೊಳಿಸುವರು.
ಮಾರಿಗೋಲ್ಡ್ಕೇಸ್ದಲ್ಲಿ ಬ್ಯುಸಿ ಆದರಿಷಬ್ಶೆಟ್ಟಿ ‘ಬೆಲ್ಬಾಟಂ’ ಮೂಲಕ ನಾಯಕನಾಗಿ ಪರಿಚಯಗೊಂಡಿದ್ದರಿಷಬ್ಶೆಟ್ಟಿಡಿಟೆಕ್ಟಿವ್ ದಿವಾಕರ ಹೆಸರಿನಲ್ಲಿಖ್ಯಾತಿಗೊಂಡಿದ್ದರು.ಸದರಿಪ್ರೇರಣೆಯಿಂದಲೇನಿರ್ದೇಶಕಜಯತೀರ್ಥ ಮತ್ತು ನಿರ್ಮಾಪಕ ಕೆ.ಸಿ.ಸಂತೋಷ್ಕುಮಾರ್ ಇದೇತಂಡದೊಂದಿಗೆ ‘ಬೆಲ್ ಬಾಟಂ-೨’ ಸಿನಿಮಾ ಮಾಡಲು ಮುಂದಾಗಿದ್ದಾರೆ. ಬುದವಾರದಂದು ಮಂಜುನಾಥಸ್ವಾಮಿದೇವಸ್ಥಾನದಲ್ಲಿ ಸರಳವಾಗಿ ಮಹೂರ್ತ ಆಚರಿಸಿಕೊಂಡಿತು. ಪ್ರಥಮದೃಶ್ಯಕ್ಕೆ ಪುನೀತ್ರಾಜ್ಕುಮಾರ್ಕ್ಲಾಪ್ ಮಾಡಿ ಶುಭ ಹಾರೈಸಿದರು. ಮೊದಲ ಭಾಗದಲ್ಲಿ ಮಂಕುಬೂದಿ ಎರಚಿ ಕಳ್ಳತನ ....
*ಡೆನ್ವರ್ ಬ್ರಾಂಡ್ಗೆ ನಟ ಕಿಚ್ಚ ಸುದೀಪ್ ರಾಯಭಾರಿ* *- ಕಂಪನಿ ಮಾರ್ಕೇಟಿಂಗ್ ಮತ್ತು ಸೇಲ್ಸ್ನ ನಿರ್ದೇಶಕ ಸೌರವ್ ಗುಪ್ತಾ ಘೋಷಣೆ* *- ಎರಡು ವರ್ಷದ ಅವಧಿಗೆ ಸುದೀಪ್ ಅಂಬಾಸಿಡರ್* ಬೆಂಗಳೂರು: ಕಿಚ್ಚ ಸುದೀಪ್ ನಟನೆ ಜತೆಗೆ ಸಾಕಷ್ಟು ಬ್ರಾಂಡ್ಗಳಿಗೆ ಅಂಬಾಸಿಡರ್ ಆಗಿದ್ದಾರೆ. ಅದೇ ರೀತಿ ಇದೀಗ ಡೆನ್ವರ್ ಫರ್ಪ್ಯೂಮ್ ಬ್ರಾಂಡ್ಗೂ ರಾಯಭಾರಿಯಾಗಿದ್ದಾರೆ. ಭಾನುವಾರ ನಗರದ ಎಂಜಿ ರಸ್ತೆಯಲ್ಲಿನ ತಾಜ್ ಹೊಟೇಲ್ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಸ್ವತಃ ಕಿಚ್ಚ ಸುದೀಪ್ ಮತ್ತು ಡೆನ್ವರ್ ಕಂಪನಿಯ ನಿರ್ದೇಶಕ ಸೌರವ್ ಗುಪ್ತಾ ಭಾಗವಹಿಸಿ ಪ್ರಾಡಕ್ಟ್ ಮತ್ತು ಡೆನ್ವರ್ ಬಗ್ಗೆ ಮಾಹಿತಿ ನೀಡಿದರು. ಬ್ರಾಂಡ್ನ ಮಾರ್ಕೆಂಟಿಂಗ್ ಮತ್ತು ಸೇಲ್ಸ್ನ ನಿರ್ದೇಶಕರಾಗಿರುವ ....
ಅವಳಿ ಸಹೋದರರಕೀಟಲೆ ಆಟ ‘ಬೈ ಒನ್ಗೆಟ್ಒನ್ ಫ್ರೀ’ ಎಂದು ಅಂಗಡಿಗಳ ಮುಂದೆ ಫಲಕಇರುತ್ತದೆ.ಒಂದುಕೊಂಡರೆ ಮತ್ತೋಂದುಉಚಿತವೆಂದುಅರ್ಥಕೊಡುತ್ತದೆ.ಇದೇ ಹೆಸರಿನಲ್ಲಿ ಸಿನಿಮಾವೊಂದು ಸದ್ದಿಲ್ಲದೆ ಮುಗಿಸಿದ್ದು, ಸುದ್ದಿ ಮಾಡುವ ಸಲುವಾಗಿ ತಂಡವು ಮಾದ್ಯಮದ ಮುಂದೆ ಹಾಜರಾಗಿತ್ತು. ಉಷಾ ಭಂಡಾರಿ ನಟನಾ ಶಾಲೆಯಲ್ಲಿಅಭಿನಯತರಭೇತಿ ಪಡೆದುಕೊಂಡಿರುವ ಅವಳಿ ಸಹೋದರರಾದಮಧುಮಿಥುನ್ ಹಾಗೂ ಮನುಮಿಲನ್ ನಾಯಕರಾಗಿ ನಟಿಸಿರುವುದು ಪ್ರಥಮಅನುಭವ. ಮತ್ತೋಂದು ಮುಖ್ಯ ಪಾತ್ರದಲ್ಲಿಕಿಶೋರ್ಇದ್ದಾರೆ. ರೋಷಿನಿತೇಲ್ಕರ್ ಮತ್ತುರಿಷಿತಾಮಲ್ನಾಡ್ ನಾಯಕಿಯರು.ಅಮ್ಮನಾಗಿಉಷಾಭಂಡಾರಿ ನಟಿಸಿದ್ದಾರೆ.ತಾಯಿ ಸೆಂಟಿಮೆಂಟ್ಇರುವಕಾರಣ ಗುರುಗಳಿಂದಲೇ ....
ಬಿಡುಗಡೆ ಮುಂಚೆ ಸದ್ದು ಮಾಡುತ್ತಾ ಸುದ್ದಿಯಾಗುತ್ತಿದೆ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಇದನ್ನು ಬ್ಯಾಂಕ್ದಲ್ಲಿ ವ್ಯವಸ್ಥಾಪಕರು ಹೇಳುವುದುಂಟು. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ಶೇಕಡ ೯೦ರಷ್ಟು ಚಿತ್ರೀಕರಣ ಮುಗಿಸಿದೆ. ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡವು ಮಾದ್ಯಮದವರನ್ನು ಭೇಟಿ ಮಾಡಿದ್ದರು. ಮೊದಲು ಮೈಕ್ ತೆಗದುಕೊಂಡ ನಿರ್ದೇಶಕ ವಿನಾಯಕ ಕೋಡ್ಸರ ಮಾತನಾಡಿ ಎರಡೂವರೆ ವರ್ಷದ ಪಯಣ ಇಲ್ಲಿಯತನಕ ತಂದು ನಿಲ್ಲಿಸಿದೆ. ಪ್ರಜ್ವಲ್ಪೈ ಮೂರು ಚೆಂದದ ಹಾಡುಗಳನ್ನು ನೀಡಿದ್ದಾರೆ. ಮಲೆನಾಡಿನ ಜನಜೀವನವನ್ನು ಬಿಂಬಿಸಲಾಗಿದೆ. ದಿಗಂತ್ರವರು ....
ಪಕ್ಕಾ ಹಳ್ಳಿಸೊಗಡಿನ ಕಥೆ ನಿಮ್ಮೂರು
ಹಠವಾದಿ ಕ್ರಿಯೇಶನ್ಸ್ ಮೂಲಕ ದಾವಣಗೆರೆ ಮೂಲದ ರಾಜಶೇಖರ್ ಚಂದ್ರಶೇಖರ್ ಅವರು ನಿಮ್ಮೂರು ಎಂಬ ಚಲನಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಪಕ್ಕಾ ಹಳ್ಳಿಸೊಗಡಿನಲ್ಲಿ ನಡೆಯುವ ಕಥೆ ಈ ಚಿತ್ರದಲ್ಲಿದ್ದು, ಗ್ರಾಮೀಣ ಭಾಗದ ಪ್ರೀತಿ, ಪ್ರೇಮದ ಎಳೆ ಕೂಡ ನಿಮ್ಮೂರು ಚಿತ್ರದಲ್ಲಿದೆ. ವಿಜಯ್ ಎಸ್. ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾμಣೆ ರಚಿಸಿ ನಿರ್ದೇಶನ ಮಾಡಿದ್ದಾರೆ.
ನಮ್ಮ ಹಳ್ಳಿಗಳಲ್ಲಿ ವಾಸಿಸುವ ಜನರಲ್ಲಿ ಹಾಸ್ಯಪ್ರಜ್ಞೆ ಹೇಗಿರುತ್ತೆ ಎಂಬುದನ್ನು ಅನಾವರಣ ಮಾಡುವುದರ ಜೊತೆಗೆ ಒಂದು ಉತ್ತಮವಾದ ಮನರಂಜನಾತ್ಮಕ ಕಥಾಹಂದರ ಈ ಚಿತ್ರದಲ್ಲಿದೆ.
ರಕ್ತಪಾತವಿಲ್ಲದ ರೌಡಿಸಂ ಚಿತ್ರ ರೌಡಿಸಂ ಚಿತ್ರವೆಂದರೆ ಅಲ್ಲಿ ರಕ್ತಪಾತ, ಕೊಲೆಗಳು ಇರುತ್ತದೆ. ಆದರೆ ‘ಬಳೆಪೇಟೆ’ ಚಿತ್ರವು ರೌಡಿಸಂ ಆಗಿದ್ದರೂ ಇವೆರಡು ಇಲ್ಲದೆ ಇರುವುದು ವಿಶೇಷ. ಅದು ಏನೆಂದು ಟಾಕೀಸ್ದಲ್ಲಿ ಗೊತ್ತಾಗುತ್ತದಂತೆ. ಕಾಲ್ಪನಿಕ ಬಳೆಪೇಟೆ ಸುತ್ತ ನಡೆಯುವ ಸಂಗತಿಗಳು ಸನ್ನವೇಶಗಳಲ್ಲಿ ತೆರೆದುಕೊಳ್ಳುತದೆ. ಹಲವು ಸಿನಿಮಾಗಳಿಗೆ ಛಾಯಾಗ್ರಾಹಕ ಮತ್ತು ಸಂಕಲನ ಮಾಡಿರುವ ರಿಷಿಕೇಶ್ ಕತೆ ಬರೆದು ಸಂಕಲನ, ಕ್ಯಾಮಾರ ಕೆಲಸ ಮಾಡುವ ಜೊತೆಗೆ ನಿರ್ದೇಶನ ಮಾಡುತ್ತಿರುವುದು ಹೊಸ ಅನುಭವ. ಆರ್ವಿಎಸ್ ಪ್ರೊಡಕ್ಷನ್ ಮೂಲಕ ಬನಾನಶಿವರಾಂ ನಿರ್ಮಾಣ ಮಾಡುತ್ತಿದ್ದು, ಇವರೊಂದಿಗೆ ಡಾಟ್ ಟಾಕೀಸ್ ಕೈ ಜೋಡಿಸಿದೆ. ಡಿಗ್ಲಾಮ್ ಲುಕ್, ....
ಸಾಧಕರಿಗೆ ಶ್ರೀ ರಾಘವೇಂದ್ರಚಿತ್ರವಾಣಿ ಪ್ರಶಸ್ತಿ
ಚಿತ್ರರಂಗದಲ್ಲಿ ಸಾಧನೆ ಮಾಡಿರುವ ಹಲವು ಕ್ಷೇತ್ರದ ಸಾಧಕರುಗಳನ್ನು ಗುರುತಿಸಿ ಪ್ರಶಸ್ತಿ ನೀಡುವಕಾಯಕವನ್ನು ‘ಶ್ರೀ ರಾಘವೇಂದ್ರಚಿತ್ರವಾಣಿ’ ಸಂಸ್ಥೆಯುಕಳೆದ ಇಪ್ಪತ್ತು ವರ್ಷದಿಂದನಡೆಸಿಕೊಂಡು ಬರುತ್ತಿದೆ. ಪ್ರತಿ ಬಾರಿ ಹನ್ನೊಂದು ಪ್ರಶಸ್ತಿ ನೀಡಲಾಗುತ್ತಿತ್ತು.ಆದರೆಕೊರೋನಕಾರಣದಿಂದ ಈ ಸಲ ಕೇವಲ ನಾಲ್ಕಕ್ಕೆ ಸೀಮಿತವಾಗಿದೆ.ಸೋಮವಾರದಂದುರೇಣುಕಾಂಬ ಸ್ಟುಡಿಯೋದಲ್ಲಿ ಸರಳವಾಗಿ ಸಮಾರಂಭವು ನಡೆಯಿತು.
*ಫೆ. 5ರಂದು ಚಿತ್ರಮಂದಿರದಲ್ಲಿ ವಿನೋದ್ ಪ್ರಭಾಕರ್ ಶ್ಯಾಡೊ* *-ರವಿ ಗೌಡ ನಿರ್ದೇಶನ, ಚಕ್ರವರ್ತಿ ಅವರ ನಿರ್ಮಾಣ* ಶ್ರೀಕನಕ ದುರ್ಗಾ ಚಲನಚಿತ್ರ ಅರ್ಪಿಸುತ್ತಿರುವ ಚಕ್ರವರ್ತಿ ಅವರು ನಿರ್ಮಾಣ ಮಾಡಿರುವ ಶ್ಯಾಡೊ ಸಿನಿಮಾ ಬಿಡುಗಡೆಗೆ ಸಿದ್ಧವಾಗದೆ. ಫೆ, 5ರಂದು ಈ ಸಿನಿಮಾ ಬಿಡುಗಡೆ ಆಗಲಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸುದ್ದಿಗೋಷ್ಠಿ ಏರ್ಪಡಿಸಿ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕವನ್ನು ಲಾಕ್ ಮಾಡಿದೆ. ರವಿ ಗೌಡ ನಿರ್ದೇಶನ ಮಾಡಿರುವ ಶ್ಯಾಡೊ ಮಾಸ್ ಜತೆಗೆ ಕ್ಲಾಸ್ ಸಿನಿಮಾವಂತೆ. ಅದನ್ನು ಸ್ವತಃ ಚಿತ್ರದ ನಾಯಕ ಮರಿ ಟೈಗರ್ ವಿನೋದ್ ಪ್ರಭಾಕರ್ ಹೇಳಿಕೊಂಡಿದ್ದಾರೆ. ‘ಕೊನೇ ಕ್ಷಣದಲ್ಲಿ ಬಿಡುಗಡೆ ಮಾಡುವ ನಿರ್ಧಾರವಾಯ್ತು. ಎಲ್ಲೋ ಒಂದು ಕಡೆ ಭಯ ಇದೆ. ಆದರೂ ಒಳ್ಳೇ ....
ಇನ್ಸ್ಪೆಕ್ಟರ್ ವಿಕ್ರಂಗೆದರ್ಶನ್ ಸಾಥ್ ಆಕ್ಷನ್ಚಿತ್ರ ‘ಇನ್ಸ್ಪೆಕ್ಟರ್ ವಿಕ್ರಂ’ಗೆದರ್ಶನ್ ಸಾಥ್ ನೀಡಿದ್ದಾರೆಂದು ಹೇಳಲಾಗುತ್ತಿದೆ.ಸುದ್ದಿಗೋಷ್ಟಿಯಲ್ಲಿ ಮಾಹಿತಿಯನ್ನುಚಿತ್ರತಂಡವು ಹಂಚಿಕೊಂಡಿತು.ನಮ್ಮಲ್ಲೆರಎರಡೂವರೆ ವರ್ಷದ ಕನಸು ನನಸಾಗಿದೆ.ಸಾಹಸವಿದ್ದರೂ ಹಾಸ್ಯದರಸದೌತಣಇರಲಿದೆ.ಕತೆ ಕೇಳಿದಾಗಲೇ ಹೇಗೆ ಮೂಡಿಬರಬಹುದೆಂಬ ಕಲ್ಪನೆಇತ್ತು.ಆದರೆ ನನ್ನಕಲ್ಪನೆಗಿಂತಲೂಚೆನ್ನಾಗಿ ಬಂದಿದೆ. ಹೊಸ ವರ್ಷದ ಪ್ರೇಕ್ಷಕರಿಗೆಇದೊಂದು ಫ್ಯಾಮಿಲಿ ಎಂಟರ್ಟೈನರ್ ಸಿನಿಮಾವಾಗಿರಂಜಿಸಲಿದೆಎಂದು ಪ್ರಜ್ವಲ್ದೇವರಾಜ್ ಹೇಳಿದರು. ಈ ವರುಷದ ಮೊದಲ ಸ್ಟಾರ್ಚಿತ್ರವನ್ನು ೪೫೦ ಕ್ಕೂ ಹೆಚ್ಚು ಕೇಂದ್ರಗಳಲ್ಲಿ ....
ಒಂದು ಸಾವಿರ ಪರದೆ ಮೇಲೆ ಪೊಗರುದರ್ಶನ ಕರೋನ ನಂತರಚಿತ್ರರಂಗಕ್ಕೆ ‘ಪೊಗರು’ ಚಿತ್ರದ ಮೂಲಕ ದೊಡ್ಡ ಶಕ್ತಿ ಬಂದಂತೆಆಗುತ್ತಿದೆ.ನಾಯಕಧ್ರುವಸರ್ಜಾಅಧಿಕೃತವಾಗಿ ಫೆಬ್ರವರಿ ೧೯ರಂದು ತೆರೆಗೆ ಬರಲಿದೆಎಂದು ಹೇಳಿದ್ದಾರೆ.ಇದರಜೊತೆಗೆ ತಮಿಳು ಮತ್ತುತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಬರುತ್ತಿರುವುದು ವಿಶೇಷ. ಮೂಲಗಳ ಪ್ರಕಾರಒಂದು ಸಾವಿರ ಪರದೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ.ಈ ಕುರಿತಂತೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡವು ಮಾದ್ಯಮದಎದುರು ಹಾಜರಾಗಿತ್ತು.ಇವರೊಂದಿಗೆಚಂದನವನದ ಬಿಗ್ ಬಜೆಟ್ ನಿರ್ಮಾಪಕರುಗಳು ಆಗಮಿಸಿದ್ದರು. ನಿರ್ಮಾಪಕಗಂಗಾಧರ್, ನಿರ್ದೇಶಕ ನಂದಕಿಶೋರ್, ಇವರೊಂದಿಗೆಧರ್ಮ, ಗಿರಿಜಾಲೋಕೇಶ್, ....
ಪ್ಲಮಿಂಗೋ ಸೆಲೆಬ್ರಿಟೀಸ್ಕ್ಯಾಲೆಂಡರ್ ಬಿಡುಗಡೆ ೨೦೧೩ರಲ್ಲಿ ಶುರುವಾದ ‘ಪ್ಲಮಿಂಗೋ ಸೆಲೆಬ್ರಿಟೀಸ್ ವರ್ಲ್ಡ್ ಪ್ರೈ.ಲಿ’ ಫಿಲ್ಮ್ ಸಂಸ್ಥೆಯುಧವನ್ ಸೋಹಾ ಸಾರಥ್ಯದಲ್ಲಿನಡೆಯುತ್ತಿದೆ. ಇದರಲ್ಲಿ ನಟನೆ, ನಿರ್ದೇಶನ, ಮತ್ತುನಿರೂಣೆತರಭೇತಿ ನೀಡಲಾಗುತ್ತಿದೆ. ಮಾಡಲಿಂಗ್ಏಜನ್ಸಿಯಲ್ಲಿಜಾಹಿರಾತು, ಮಾಡಲಿಂಗ್ ಸ್ಪರ್ಧೆ, ಹಾಗೆಯೇಡ್ಯಾನ್ಸ್ಅಕಾಡಮಿ, ಇವೆಂಟ್ ಮ್ಯಾನೇಜ್ಮೆಂಟ್ ನಡಸಿಕೊಂಡು ಬರುತ್ತಿದೆ. ತರಭೇತಿ ಪಡೆದವರಿಗೆಕಿರುತೆರೆ,ಹಿರಿತೆರೆಯಲ್ಲಿ ಅವಕಾಶಗಳನ್ನು ಕಲ್ಪಿಸುತ್ತಾ ಬಂದಿದೆ. ಇದರಜೊತೆಗೆ ಸ್ಯಾಂಡಲ್ವುಡ್ ಸ್ಟಾರ್ ನೈಟ್ಸ್, ಮಿಸ್ಯುವರಾಣಿ ಸ್ಫರ್ದೆ, ಮಾಸಪತ್ರಿಕೆಇನ್ನು ಮುಂತಾದ ....