Sri Raghavendra Chitravani Awards 2020.

Monday, January 18, 2021

 

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 44ನೇ ವಾರ್ಷಿಕೋತ್ಸವ ಹಾಗೂ 20ನೇ ಪ್ರಶಸ್ತಿ ಸಮಾರಂಭವನ್ನು ಈ ಬಾರಿ 25.1.21ರಂದು ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ.

ಜನವರಿ 25 ಸಂಸ್ಥೆ ಸ್ಥಾಪಕರಾದ ದಿ.ಡಿ.ವಿ.ಸುಧೀಂದ್ರ ಅವರ ಹುಟ್ಟುಹಬ್ಬ. ಅದೇದಿನ ಪ್ರಶಸ್ತಿ ಸಮಾರಂಭ ನಡೆಸುವುದು ವಾಡಿಕೆ.

ಪ್ರತಿವರ್ಷ 11ಪ್ರಶಸ್ತಿಗಳನ್ನು ನಮ್ಮ ಸಂಸ್ಥೆ ಮೂಲಕ ನೀಡುತ್ತಿದ್ದೆವು. ಆದರೆ ಕಳೆದವರ್ಷ ಕೊರೋನ ಹಾವಳಿಯಿಂದ  ಹೆಚ್ಚು ಚಿತ್ರಗಳು ತೆರೆಕಂಡಿಲ್ಲ.

ಹಾಗಾಗಿ ಈ ಬಾರಿ ಕೇವಲ ನಾಲ್ಕು ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದ್ದು, 25.1.21 ರ ಸೋಮವಾರ ಸಂಜೆ 5ಕ್ಕೆ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋ ದಲ್ಲಿ ಈ ಸಲದ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಸಮಾರಂಭವನ್ನು ನಡೆಸಲಾಗುತ್ತಿದೆ.

285

Read More...

Mr.Devarj Rel Dr.Raj Family 2021 Calender.

Wednesday, January 20, 2021

 

ಅಣ್ಣಾವ್ರರ  ಕುಟುಂಬದ  ಕ್ಯಾಲೆಂಡರ್ ಬಿಡುಗಡೆ ಮಾಡಿದ್ದು ಸೌಭಾಗ್ಯ - ದೇವರಾಜ್

       2020 ದುರದೃಷ್ಟದ ವರ್ಷ ಎಂದು ಡೈನಾಮಿಕ್ ಸ್ಟಾರ್ ದೇವರಾಜ್ ಬೇಸರದಿಂದ ಮಾತನಾಡಿದರು. ನಂತರ ಡಾ.ರಾಜ್‌ಕುಮಾರ್ ಕುಟುಂಬದ 2021ನೇ ಕ್ಯಾಲೆಂಡರ್ ಲೋಕಾರ್ಪಣೆ ಮಾಡಿದ್ದು ಮೊದಲ ಪುಣ್ಯದ ಕೆಲಸ. ಅಣ್ಣಾವ್ರ ನಟಿಸಿರುವ ’ಶ್ರೀನಿವಾಸ ಕಲ್ಯಾಣ’ ಚಿತ್ರವನ್ನು ಸಾಕಷ್ಟು ಬಾರಿ ನೋಡಿದ್ದೇನೆ. ಕೃಷ್ಣನ ಅವತಾರದಲ್ಲಿರುವ ಭಾವಚಿತ್ರವು ತುಂಬಾ ಸೊಗಸಾಗಿ ಮೂಡಿಬಂದಿದೆ. ಇದೇ ರೀತಿ ಪ್ರತಿ ವರ್ಷವು ಕ್ಯಾಲೆಂಡರ್ ಬಿಡುಗಡೆ ಮಾಡಿರೆಂದು ಹೇಳಿದರು.

452

Read More...

Salaar.Film Launch and Press Meet.

Friday, January 15, 2021

  ಪ್ರಭಾಸ್‌ ನಟನೆಯ ಸಲಾರ್‌ ಚಿತ್ರಕ್ಕೆ ಮುಹೂರ್ತ; ಹೈದರಾಬಾದ್‌ನಲ್ಲಿ ಕನ್ನಡ-ತೆಲುಗು ಚಿತ್ರರಂಗಳ ಮಹಾ ಸಮ್ಮಿಲನ   *ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪ್ರಭಾಸ್‌, ವಿಜಯ್‌ ಕಿರಗಂದೂರು, ಪ್ರಶಾಂತ್‌ ನೀಲ್‌ ಭಾಗಿ* **** ಹೈದರಾಬಾದ್:‌ ಕನ್ನಡ ಚಿತ್ರರಂಗದ ಸ್ಥಾಯಿಯನ್ನು ದಿಗಂತಕ್ಕೆ ವಿಸ್ತರಿಸುವ ಹಾಗೂ ಇಡೀ ಭಾರತೀಯ ಚಿತ್ರರಂಗದಲ್ಲಿ ಕನ್ನಡ ಪ್ರತಿಭೆಗಳ ಶಕ್ತಿಯನ್ನು ಸಾಕ್ಷಾತ್ಕರಿಸುವ ವರದಿಯೊಂದು ಇಂದು ಹೈದರಾಬಾದ್‌ನ ರಾಮಾನಾಯ್ಡು ಸ್ಟುಡಿಯೋದಿಂದ ಬಂದಿದೆ.   ಬಾಹುಬಲಿ ಖ್ಯಾತಿಯ ಪ್ರಭಾಸ್‌ ನಟಿಸುತ್ತಿರುವ, ʼಕೆಜಿಎಫ್‌ʼ ಚಿತ್ರದಂಥ ಬಿಗ್‌ ಬಜೆಟ್‌ ಇಂಡಿಯನ್‌ ಸಿನಿಮಾವನ್ನು ನಿರ್ಮಾಣ ಮಾಡಿ ಪ್ರತಿಷ್ಠಿತ ಹೊಂಬಾಳೆ ....

317

Read More...

Avastantara.Film Launch Press Meet.

Friday, January 15, 2021

 ಸಂಚಾರಿ ವಿಜಯ್ ಅವಸ್ಥೆಗಳು

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿವಿಜಯ್ ‘ಅವಸ್ಥಾಂತರ’ ಚಿತ್ರಕ್ಕೆ ಸಹಿ ಹಾಕುವುದರ ಮೂಲಕ ಹೊಸಬರಿಗೆ ಪ್ರೋತ್ಸಾಹಕೊಡುತ್ತಿದ್ದಾರೆ. ‘ಮುಂದೆ ಬಂದರೆ ಹಾಯಬೇಡಿ, ಹಿಂದೆ ಬಂದರೆಒದೆಯಬೇಡಿ’ ಎಂದುಅಡಿಬರಹದಲ್ಲಿ ಹೇಳಿಕೊಂಡಿದೆ.ಎನ್.ಆರ್.ಕಾಲೋನಿಯಲ್ಲಿರುವರಾಯರ ಮಠದಲ್ಲಿ ಸರಳವಾಗಿ ಮಹೂರ್ತ ಆಚರಿಸಿಕೊಂಡಿತು.ಮಠಗುರುಪ್ರಸಾದ್‌ಗರಡಿಯಲ್ಲಿ ಪಳಗಿರುವ ತುಮಕೂರಿನಜಿ.ದೀಪಕ್‌ಕುಮಾರ್‌ಪ್ರತಿಷ್ಟಿತಹಣಕಾಸು ಸಂಸ್ಥೆಯಲ್ಲಿರಿಲೇಶನ್‌ಷಿಪ್ ಮ್ಯಾನೇಜರ್, ಅಲ್ಲದೆ ಸಾಕ್ಷ್ಯಚಿತ್ರ, ಜಾಹಿರಾತುಗಳಿಗೆ ಆಕ್ಷನ್‌ಕಟ್ ಹಾಗೂ ಕಾರ್ಪೋರೇಟ್ ಫಿಲಿಂ ಮೇಕರ್‌ಆಗಿದ್ದರು. 

351

Read More...

O My Love.Film Launch Press Meet

Friday, January 15, 2021

  ಓ ಮೈ ಲವ್ ಚಿತ್ರಕ್ಕೆ ಸಚಿವ ಶ್ರೀರಾಮುಲು ಚಾಲನೆ   ಈ ಹಿಂದೆ ತೂಫಾನ್, ಬಳ್ಳಾರಿ ದರ್ಬಾರ್, ೧೮ ಟು ೨೫ ಎನ್ನುವ ವಿಭಿನ್ನ ಶೈಲಿಯ ಚಲನಚಿತ್ರಗಳನ್ನು ಮಾಡಿದ್ದ ನಿರ್ದೇಶಕ ಸ್ಮೈಲ್ ಶ್ರೀನು ಅವರೀಗ ಮತ್ತೊಂದು ಬಿಗ್ ಪ್ರಾಜೆಕ್ಟ್  ಗೆ ಕೈ ಹಾಕಿದ್ದಾರೆ. ಅವರ ಈ  ಸಾಹಸಕ್ಕೆ ಸಾಬಳ್ಳಾರಿ ಮೂಲದ ಜಿ.ರಾಮಾಂಜಿನಿ ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಕಳೆದ ಶುಕ್ರವಾರ ರಾಜರಾಜೇಶ್ವರಿ ನಗರದ ಶ್ರೀ μಣ್ಮುಖ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಸಚಿವ ಶ್ರೀರಾಮುಲು ಅವರು ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡುವುದರ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಹಿರಿಯ ನಟ ಶಶಿಕುಮಾರ್ ....

355

Read More...

Vesha.Film Launch Press Meet.

Sunday, January 17, 2021

  *ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವೇಷ ಚಿತ್ರಕ್ಕೆ ಮುಹೂರ್ತ * *-ಮರಿ ಟೈಗರ್ ವಿನೋದ್ ಪ್ರಭಾಕರ್ ಭಾಗಿ* *-27ರಿಂದ ಒಂದೇ ಶೆಡ್ಯೂಲ್‌ನಲ್ಲಿ ಶೂಟಿಂಗ್ ಮುಗಿಸುವ ಪ್ಲಾನ್*   ಹಂಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನೂತನ ಸಿನಿಮಾ ವೇಷ, ಗವಿಪುರಂ ಗುಟ್ಟಳ್ಳಿಯಲ್ಲಿರುವ ಬಂಡೆ ಮಾಹಾಕಾಳಿ ದೇವಸ್ಥಾನದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ಮುಗಿಸಿಕೊಂಡಿದೆ. ಈ ಮುಹೂರ್ತ ಕಾರ್ಯಕ್ರಮಕ್ಕೆ ಮರಿ ಟೈಗರ್ ವಿನೋದ್ ಪ್ರಭಾಕರ್ ಮುಖ್ಯ ಅತಿಥಿಯಾಗಿ ಆಗಮಿಸಿ ಹೊಸ ತಂಡಕ್ಕೆ ಬೆನ್ನು ತಟ್ಟಿ ಅಭಿನಂದನೆ ತಿಳಿಸಿದ್ದಾರೆ. ಬಹುತೇಕ ಹೊಸಬರೇ ಸೇರಿಕೊಂಡು ವೇಷ ಚಿತ್ರವನ್ನು ತಯಾರು ಮಾಡುತ್ತಿದ್ದಾರೆ. ಈಗಾಗಲೇ ಉಡುಂಬಾ, ಗೂಳಿಹಟ್ಟಿ ಚಿತ್ರ ಸೇರಿ ಹಲವು ಸಿನಿಮಾಗಳ ನಿರ್ದೇಶನ ವಿಭಾಗದಲ್ಲಿ ....

418

Read More...

Gajanooru.Film Muhurtha Press Meet.

Saturday, January 16, 2021

  *ಇದು ತೀರ್ಥಹಳ್ಳಿ ಬಳಿಯ ಗಾಜನೂರಿನ ಕಥೆ.. ಅಣ್ಣಾವ್ರ ಗಾಜನೂರಿಗೂ ಇದಕ್ಕೂ ಸಂಬಂಧವಿಲ್ಲ..* *-ನಟ ಧ್ರುವ ಸರ್ಜಾ, ನಿರ್ದೇಶಕ ನಂದಕಿಶೋರ್ ಸಮ್ಮುಖದಲ್ಲಿ ಚಿತ್ರಕ್ಕೆ ಮುಹೂರ್ತ* *-ಅವತಾರ್- ಸೋನಲ್ ಕಾಂಬಿನೇಷನ್ ಚಿತ್ರಕ್ಕೆ ಫೆಬ್ರವರಿಯಿಂದ ಶೂಟಿಂಗ್* ನಮ್ಮ ಗಾಜನೂರು ಶೀರ್ಷಿಕೆಯ ಚಿತ್ರಕ್ಕೂ ಅಣ್ಣಾವ್ರ ಹುಟ್ಟೂರು ಗಾಜನೂರಿಗೆ ಯಾವುದೇ ಸಂಬಂಧವಿಲ್ಲ- ಹೀಗೆ ಸ್ಪಷ್ಟನೆ ನೀಡಿಯೇ ಚಿತ್ರದ ಬಗ್ಗೆ ಮಾತು ಮುಂದುವರಿಸಿದರು ನಿರ್ದೇಶಕ ವಿಜಯ್. ಕೃತಿಕಾ ರಾಮ್ ಮೂವೀಸ್ ಲಾಂಛನದಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರಕ್ಕೆ ಅವಿನಾಶ್ ಕಲಬುರಗಿ ಬಂಡವಾಳ ಹೂಡುತ್ತಿದ್ದಾರೆ. ಕರೊನಾ ಹಾವಳಿ ಕಡಿಮೆ ಆದ ಬಳಿಕ ಸಿನಿಮಾ ಸರಳವಾಗಿಯೇ ಸಿನಿಮಾಗಳು ಮುಹೂರ್ತ ಮಾಡಿಕೊಳ್ಳುತ್ತಿವೆ. ಇದೀಗ ಅದಕ್ಕೆ ....

488

Read More...

Lanke.Film Title Launch Press Meet

Tuesday, January 12, 2021

  *ನೈಜ ಘಟನೆಯ ಆಧುನಿಕ ರಾಮಾಯಣವೇ ಲಂಕೆ!* *-ಶೀರ್ಷಿಕೆ ಅನಾವರಣದ ಮೂಲಕ ಪ್ರಚಾರ ಕೆಲಸಕ್ಕೆ ಚುರುಕು.. ಶೀಘ್ರದಲ್ಲಿಯೇ ತೆರೆಗೆ...*   ದಿ ಗ್ರೇಟ್ ಎಂಟರ್ಟೈನರ್ಸ್ ಲಾಂಛನದಲ್ಲಿ ಸಿದ್ಧವಾದ ಚಿತ್ರ ಲಂಕೆ. ರಾಮ್ಪ್ರಸಾದ್ ಈ ಚಿತ್ರದ ನಿರ್ದೇಶಕರು. ಎಲ್ಲ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ಈ ಚಿತ್ರ ಬಿಡುಗಡೆ ಆಗಿರಬೇಕಿತ್ತು. ಕೊರೊನಾದಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಅದೇ ಲಂಕೆ ಸಿನಿಮಾ ಮತ್ತೆ ಶೀರ್ಷಿಕೆ ಬಿಡುಗಡೆ ಮಾಡಿಕೊಂಡು ಇನ್ನೇನು ಶೀಘ್ರದಲ್ಲಿ ಪ್ರೇಕ್ಷಕರ ಮುಂದೆ ಬರುವುದಾಗಿ ಹೇಳಿಕೊಂಡಿದೆ. ಹೊಟೇಲ್ ಇಂಟರ್ನ್ಯಾಷನಲ್ನಲ್ಲಿ ಅದ್ಧೂರಿ ಶೀರ್ಷಿಕೆ ಬಿಡುಗಡೆ ಸಮಾರಂಭ ಮಾಡಿಕೊಂಡು ಚಿತ್ರದ ಬಗ್ಗೆ ಮಾಹಿತಿಯನ್ನೂ ಹಂಚಿಕೊಂಡಿದೆ. ತಂಡ. ಮೊದಲಿಗೆ ಮಾತನಾಡಿದ ....

340

Read More...

Break Failure.Film Poster Launch.

Monday, January 04, 2021

ಕಾಲೇಜು ವಿದ್ಯಾರ್ಥಿಗಳ ಬ್ರೇಕ್ ಫೇಲ್ಯೂರ್

       ಸಿನಿಮಾ ಗೆದ್ದರೆ ತಂಡಕ್ಕೆ ಬ್ರೇಕ್ ಸಿಗುತ್ತದೆ. ಸೋತರೆ ಫೇಲ್ಯೂರ್ ಆಗುತ್ತದೆ ಅಂತ ಚಿತ್ರರಂಗವು ನಂಬಿದೆ. ಈಗ ಹೊಸ ಪ್ರತಿಭೆಗಳೇ ಧೈರ್ಯ ಮಾಡಿ ‘ಬ್ರೇಕ್ ಫೇಲ್ಯೂರ್’ ಚಿತ್ರವನ್ನು ಸಿದ್ದಪಡಿಸಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಮಾಜಿ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಎಸ್.ಎ.ಚಿನ್ನೆಗೌಡ ಪೋಸ್ಟರ್‌ನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಶೀರ್ಷಿಕೆ ಕೇಳಿದರೆ ಅಪಘಾತ ಕತೆ ಇರಬಹುದೆಂಬ ಯೋಚನೆ ಬರುತ್ತದೆ. ಆದರೆ ಇದೊಂದು ಕಾಲೇಜು ವಿದ್ಯಾರ್ಥಿಗಳ ಸಾಹಸ ಗಾಥೆಯಾಗಿದೆ. 

367

Read More...

Raathroraathari.Film Press Meet.

Monday, January 04, 2021

ಒಂದು  ರಾತ್ರಿಯಲ್ಲಿ  ನಡೆಯುವ  ಹಾರರ್ ಕಥನ        ಹೊಸಬರೇ ಸೇರಿಕೊಂಡು ‘ರಾತ್ರೋರಾತ್ರಿ’ ಚಿತ್ರವನ್ನು ಸಿದ್ದಪಡಿಸಿದ್ದಾರೆ. ಸಿನಿಮಾವು ಸಾಯಂಕಾಲ ಆರು ಗಂಟೆಯಿಂದ ಬೆಳಿಗ್ಗೆ ಆರು ಗಂಟೆವರೆಗೆ ನಡೆಯುವ ಕತೆಯಾಗಿದೆ. ಟೆಂಪೋ ಚಾಲಕನಾಗಿರುವ ಆತನಿಗೆ ಅಮ್ಮನ ಆರೋಗ್ಯ ಸರಿ ಇಲ್ಲವೆಂದು, ಇದಕ್ಕಾಗಿ ೫೦೦೦೦ ವೆಚ್ಚವಾಗುತ್ತದೆಂದು ಆಸ್ಪತ್ರೆಯಿಂದ ಕರೆ ಬರುತ್ತದೆ. ಯಾರಿಂದಲೂ ಸಹಾಯವಾಗದೆ ದೇವರ ಮೊರೆ ಹೋಗುತ್ತಾನೆ. ನಂತರ ಪರಿಚಯದವನೊಬ್ಬ ಬಂದು ಒಂದು ಹೆಣವನ್ನು ಹೇಳಿದ ಸ್ಥಳಕ್ಕೆ ಸಾಗಿಸಿದರೆ ನೀನು ಕೇಳುವ ಹಣ ನೀಡುವುದಾಗಿ ತಿಳಿಸುತ್ತಾನೆ. ಅದರಂತೆ ಬಾಡಿಯನ್ನು ತೆಗೆದುಕೊಂಡು ಹೋಗುವಾಗ, ಅದು ಊರನ್ನು ಬಿಡದೆ ....

417

Read More...

Petromax.Film Press Meet.

Friday, January 01, 2021

  *ಮೈಸೂರಿನಲ್ಲಿ ಶೂಟಿಂಗ್ ಶುರು ಮಾಡಿ, ಅಲ್ಲಿಯೇ ಕುಂಬಳಕಾಯಿ ಒಡೆದ ಪೆಟ್ರೋಮ್ಯಾಕ್ಸ್ ತಂಡ* *- 36 ದಿನಗಳಲ್ಲಿ ಚಿತ್ರೀಕರಣ ಸಂಪೂರ್ಣ* *-ನಟನೆ ಜತೆಗೆ ನಿರ್ಮಾಣದಲ್ಲೂ ಪಾಲುದಾರರಾದ ಸತೀಶ್ ನೀನಾಸಂ*   ವಿಜಯ್ ಪ್ರಸಾದ್ ನಿರ್ದೇಶನ ಮಾಡಿರುವ ಪೆಟ್ರೋಮ್ಯಾಕ್ಸ್ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡಿದೆ. ಬಹುತೇಕ ಸಿನಿಮಾವನ್ನು ಮೈಸೂರಿನಲ್ಲಿ ಶೂಟಿಂಗ್ ಮಾಡಿಕೊಂಡಿರುವ ತಂಡ, ಇದೀಗ ಕುಂಬಳಕಾಯಿಯನ್ನೂ ಅರಮನೆ ನಗರಿಯಲ್ಲಿಯೇ ಒಡೆದು, ಹೊಸ ವರ್ಷದ ಮೊದಲ ದಿನವೇ ಬಿಡುಗಡೆಯತ್ತ ಚಿತ್ತ ನೆಟ್ಟಿದೆ ಇಡೀ ತಂಡ. ಈ ಶೂಟಿಂಗ್ ಪಯಣವನ್ನು ಮೆಲುಕು ಹಾಕುವ ಉದ್ದೇಶಕ್ಕೆ ಮೈಸೂರಿನಲ್ಲಿ ಪತ್ರಿಗೋಷ್ಠಿಯನ್ನು ಕರೆಯಲಾಗಿತ್ತು. ತಂಡದವರು ಒಬ್ಬೊಬ್ಬರೆ ಶೂಟಿಂಗ್ ನೆನಪುಗಳನ್ನು ....

660

Read More...

5D.Film Title Launch Press Meet.

Friday, January 01, 2021

ಎಸ್.ನಾರಾಯಣ್ ಹೊಸ ಚಿತ್ರ ೫ಡಿ ಬಹಳಷ್ಟು ಗ್ಯಾಪ್ ನಂತರ ನಟ,ನಿರ್ದೇಶಕ ಮತ್ತು ನಿರ್ಮಾಪಕಎಸ್.ನಾರಾಯಣ್ ವಿನೂತನಕತೆಯ ‘೫ಡಿ’ ಚಿತ್ರಕ್ಕೆಚಿತ್ರಕತೆ,ಸಾಹಿತ್ಯ ಒದಗಿಸಿ ಆಕ್ಷನ್‌ಕಟ್ ಹೇಳುತ್ತಿದ್ದಾರೆ.ವರ್ಷದ ಮೊದಲದಿನದಂದು ಸಿನಿಮಾದ ಪೋಸ್ಟರ್‌ನ್ನುದರ್ಶನ್ ಬಿಡುಗಡೆ ಮಾಡಿದರು.ನಂತರ ಮಾತನಾಡುತ್ತಾ ಪ್ರತಿ ವರ್ಷಏನಾದ್ರೂ ಕೆಲಸ ಮಾಡುತ್ತಾಇರುತ್ತೇವೆ. ಈ ಸಲ ಅದುಆಗಿಲ್ಲ. ಗೆಳೆಯ ಹೊಸ ವರ್ಷದಲ್ಲಿ ಬಣ್ಣ ಹಚ್ಚುತ್ತಿದ್ದಾನೆ.ಅದೃಷ್ಟಒಲಿಯಲಿ.ಎಲ್ಲರೂ ಬಣ್ಣ ಹಚ್ಚುವಂತಾಗಲಿ.ನಾರಾಯಣ್ ಸರ್ ಹೊಸ ಟ್ರೆಂಡ್‌ನೊಂದಿಗೆ ಶುರು ಮಾಡಿದ್ದಾರೆ.ಒಳ್ಳೆಯದಾಗಲಿ ಎಂದರು. ಲಾಕ್‌ಡೌನ್ ಸಮಯವನ್ನು ....

358

Read More...

Vasishta Simha Adoption Of Lion.

Friday, January 01, 2021

  *ಸಿಂಹದ ಮರಿ ದತ್ತು ಪಡೆದ ನಟ ವಸಿಷ್ಠ ಸಿಂಹ* *-ಅಪ್ಪನ ಹೆಸರಾದ ವಿಜಯ ನರಸಿಂಹ ಎಂದು ನಾಮಕರಣ*   ಈಗಾಗಲೇ ಸ್ಯಾಂಡಲ್ವುಡ್ನಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವ ಕೆಲಸ ನಡೆಯುತ್ತಿದೆ. ದರ್ಶನ್, ಶಿವಣ್ಣ, ಸೃಜನ್ ಲೋಕೇಶ್, ಚಿಕ್ಕಣ್ಣ ಸೇರಿ ಸಾಕಷ್ಟು ನಟರು ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಆ ಸಾಲಿಗೆ ನಟ ವಸಿಷ್ಠ ಸಿಂಹ ಸಹ ಸೇರ್ಪಡೆಗೊಂಡಿದ್ದಾರೆ. ಆದರೆ, ಇನ್ನುಳಿದ ಕಲಾವಿದರಿಗಿಂತ ವಸಿಷ್ಠ ಭಿನ್ನ ಎನಿಸಿಕೊಂಡಿದ್ದಾರೆ. ಹೌದು, ವರ್ಷದ ಮೊದಲ ದಿನವೇ ಬನ್ನೇರುಘಟ್ಟ ರಾಷ್ಟ್ರೀಯ ಜೈವಿನ ಉದ್ಯಾನವನದಲ್ಲಿ ಎಂಟು ತಿಂಗಳ ಸಿಂಹದ ಮರಿಯನ್ನು ದತ್ತು ಪಡೆದಿದ್ದಾರೆ. ಆ ಪುಟಾಣಿ ಮರಿಗೆ ತಮ್ಮ ತಂದೆಯ ಹೆಸರಾದ ವಿಜಯ ನರಸಿಂಹ ಎಂದು ನಾಮಕರಣ ಮಾಡಿದ್ದಾರೆ. ....

418

Read More...

DR.Film Controversy Press Meet.

Wednesday, December 30, 2020

             

      

 

ಎಂಆರ್ಹೋಯ್ತುಡಿಆರ್ಬಂತು

ಶೋಭರಾಜಣ್ಣ ನಿರ್ಮಾಣ,  ನವನಾಯಕ ದೀಕ್ಷಿತ್, ರವಿಶ್ರೀವತ್ಸ ನಿರ್ದೇಶನದಲ್ಲಿ ಮುತ್ತಪ್ಪರೈಜೀವನಚರಿತ್ರೆಕುರಿತಾದ  ‘ಎಂಆರ್’ ಚಿತ್ರದಅದ್ದೂರಿ ಫೋಟೋಶೂಟ್ ಮತ್ತು ಮಹೂರ್ತ ನಡೆದಿತ್ತು. ಇದರ ಬೆನ್ನಲ್ಲೆನಿರ್ಮಾಪಕಪದ್ಮನಾಬ ಇದೇ ಹೆಸರನಲ್ಲಿ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದೆ.ಆದರೆಅವರು ಬಾಸ್‌ಕುಟುಂಬದವರಅನುಮತಿ ಪಡೆಯದೆಚಿತ್ರ ಮಾಡುತ್ತಿರುವುದಕ್ಕೆಆಕ್ಷೇಪಣೆ ವ್ಯಕ್ತಪಡಿಸಿದ್ದರು.ಇದರಿಂದಕಾರ್ಯಪ್ರವೃತ್ತರಾದ ರವಿಶ್ರೀವತ್ಸ ಸುದ್ದಿಗೋಷ್ಟಿಯಲ್ಲಿಇದರ ವಿಷಯಕ್ಕೆ ಸಂಬಂದಿಸಿದಂತೆ ಮಾಹಿತಿ ನೀಡಿದರು.

359

Read More...

Party Freak.Song Rel Press Meet.

Saturday, December 26, 2020

  *ಯೂನೈಟೆಡ್​ ಆಡಿಯೋಸ್​ನಲ್ಲಿ ಧೂಳೆಬ್ಬಿಸುತ್ತಿದೆ ಚಂದನ್​ ಶೆಟ್ಟಿ ಪಾರ್ಟಿ ಫ್ರೀಕ್​  ಹಾಡು* ಯೂನೈಟೆಡ್ ಪ್ರೊಡಕ್ಷನ್ಸ್ ಬ್ಯಾನರ್​ನಲ್ಲಿ ಮೂಡಿಬಂದ ಪಾರ್ಟಿ ಫ್ರೀಕ್ ಹಾಡು ಶನಿವಾರ ಯೂನೈಟೆಡ್​ ಆಡಿಯೋಸ್ ಯೂಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆ ಆಗಿದೆ. ಹಾಡಿನ ಬಗ್ಗೆ ಮಾಹಿತಿ ನೀಡುವ ಉದ್ದೇಶಕ್ಕೆ ಸುದ್ದಿಗೋಷ್ಟಿ ಕರೆದಿದ್ದ ತಂಡ, ಹಾಡಿನ ಹುಟ್ಟು ಮತ್ತು ಅದರ ಹಿನ್ನೆಲೆಯನ್ನು ಬಿಚ್ಚಿಟ್ಟಿತು. ಚೈತನ್ಯ ಲಕಂಸಾನಿ ಈ ಹಾಡಿಗೆ ಬಂಡವಾಳ ಹೂಡಿದ್ದಾರೆ. ಮೂಲತಃ ಆಂಧ್ರದವರಾದ ಚೈತನ್ಯ, ಸಿನಿಮಾ ಕ್ಷೇತ್ರದಲ್ಲಿ ನೆಲೆಯೂರಬೇಕೆಂದು ಯೂನೈಟೆಡ್ ಪ್ರೊಡಕ್ಷನ್ಸ್ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. ಮೊದಲಾರ್ಥವಾಗಿ ಕನ್ನಡ ಮತ್ತು ತೆಲುಗಿನಲ್ಲಿ ಹೊಸ ವರ್ಷಾಚರಣೆಗೆ ಉಡುಗೊರೆ ....

407

Read More...

Cinighama and Chamundeshwar Studio s is Announcing.

Wednesday, December 23, 2020

*ಚಾಮುಂಡೇಶ್ವರಿ ಸ್ಟುಡಿಯೋಸ್ ಸಹಕಾರದೊಂದಿಗೆ ಸಿನಿಘಮಾ ಸಂಸ್ಥೆಯಿಂದ ಪ್ರತಿಭಾ ಸಂಪದ* *-ಆಡಿಷನ್ ಬಗ್ಗೆ ಮಾಹಿತಿ, ಸಿನಿಮಾಕ್ಷೇತ್ರ ಪ್ರವೇಶ ಬಯಸುವವರಿಗೆ ಬೃಹತ್ ವೇದಿಕೆ* ಸಿನಿಘಮಾ ಸಂಸ್ಥೆಯ ಚಾಮುಂಡೇಶ್ವರಿ ಸ್ಟುಡಿಯೋದ ಸಂಪೂರ್ಣ ಬೆಂಬಲ ಮತ್ತು ಸಹಕಾರದೊಂದಿಗೆ ರೂಪಿಸಿರುವ ಯೋಜನೆಯೇ ಪ್ರತಿಭಾ ಸಂಪದ. ಒಂದು ಚಿತ್ರ ನಿರ್ಮಾಣಕ್ಕೆ ಕಲಾವಿದರು, ತಂತ್ರಜ್ಷರು, ಸಂಸ್ಥೆಗಳು ಎಲ್ಲರೂ ಬೇಕು. ಈ ಎಲ್ಲ ವಲಯದಲ್ಲಿ ವಿನೂತನ ಪ್ರತಿಭೆಗಳನ್ನು ಗುರುತಿಸಿ ಶೋಧಿಸಿ, ಚಿತ್ರಜಗತ್ತಿಗೆ ಅವರನ್ನು ಪರಿಪಕ್ವವಾಗಿ ಪರಿಚಯಿಸುವ ಕಾರ್ಯಕ್ರಮವಿದು. ಸಿನಿಘಮಾ ಸಂಸ್ಥೆಯು 100 ಕಿರುಚಿತ್ರಗಳನ್ನು  ನಿರ್ಮಿಸಲು ಯೋಜಿಸಿದೆ. ಅಲ್ಲಿನ ಪ್ರತಿಭೆಗಳನ್ನು ಬಳಸಿಕೊಂಡು ಆನಂತರದ ದಿನಗಳಲ್ಲಿ 10 ಸಿನಿಮಾ ....

362

Read More...

Iravan.Film Teaser Launch.

Monday, December 21, 2020

  *ಐರಾವನ್ ಸಿನಿಮಾ ಟೀಸರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್*   ಎಂಜಿಪಿ ಕ್ರಿಯೇಷನ್ಸ್ ಅರ್ಪಿಸುವ ನಿರಂತರ ಪ್ರೊಡಕ್ಷನ್ಸ್ ಬ್ಯಾನರ್​ನಲ್ಲಿ ನಿರ್ಮಾಣವಾದ ಐರಾವನ್ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಮುಖ್ಯ ಅತಿಥಿಯಾಗಿ ಆಗಮಿಸಿ ಚಿತ್ರದ ಟೀಸರ್ ಬಿಡುಗಡೆ ಮಾಡಿ ತಂಡಕ್ಕೆ ಹಾರೈಸಿದರು. ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮೊದಲಿಗೆ ಮಾತನಾಡಿದ ನಟ ಜೆಕೆ ಸಿನಿಮಾರಂಗದ ಆರಂಭದ ದಿನಗಳನ್ನು ನೆನಪಿಸಿಕೊಂಡರು. ‘ನನ್ನನ್ನು ಸಿನಿಮಾರಂಗಕ್ಕೆ ಪರಿಚಯಿಸಿದ್ದು, ಜಾಕ್ ಮಂಜು ಅವರು ಡೆಡ್ಲಿ 2 ಚಿತ್ರದ ಮೂಲಕ. ಆ ಸಿನಿಮಾದಿಂದ  ಸಿನಿಮಾ ಜರ್ನಿ ಶುರುವಾಯಿತು. ಬಳಿಕ ಮತ್ತೆ ದೂರವಾದೆ. ಆಗ ಕೆಂಪೇಗೌಡ ಚಿತ್ರದ ಮೂಲಕ ಮತ್ತೆ ಬಂದೆ. ಕ್ರಿಕೆಟ್​ನಲ್ಲಿ ....

638

Read More...

Bhumika.Film Press Meet

Saturday, December 19, 2020

  *ನಮ್ಮ ಫ್ಲೀಕ್ಸ್ ಓಟಿಟಿ ವೇದಿಕೆಯಲ್ಲಿ ಭೂಮಿಕಾ ಸಿನಿಮಾ ರಿಲೀಸ್* *-ಬೆಸ್ತರ ಹುಡುಗಿಯ ಕಥೆಯೇ ಚಿತ್ರದ ಜೀವಾಳ* *-ಇದೇ 25ಕ್ಕೆ ಸಿನಿಮಾ ಬಿಡುಗಡೆ*   ಹೀರಾ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ತಯಾರಾದ ಭೂಮಿಕಾ ಸಿನಿಮಾ ಕನ್ನಡದ ಜತೆಗೆ ತುಳುವಿನಲ್ಲಿಯೂ ಸಿದ್ಧವಾಗಿ ಬಿಡುಗಡೆಗೆ ಬಂದಿದೆ. ಡಿ.25ರ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ನಮ್ಮ ಫ್ಲೀಕ್ಸ್ ಓಟಿಟಿ ಫ್ಲಾಟ್ಫಾರ್ಮ್ ನಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಬಿಡುಗಡೆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ತಂಡ ಮಾಧ್ಯಮದ ಮುಂದೆ ಬಂದಿತ್ತು. ವಿಶೇಷ ಏನೆಂದರೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪಿಕೆಎಚ್ ದಾಸ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 'ಇದು ನನ್ನ ಮೊದಲ ನಿರ್ದೇಶನದ ಸಿನಿಮಾ. ಮಂಗಳೂರು ಸುತ್ತ 28ದಿನ ....

360

Read More...

Shakeela.Film Press Meet.

Friday, December 18, 2020

ಶಕೀಲಾ ನೋಡ್ತಾರೆ ಎನ್ನುವ ನಂಬಿಕೆ ಇದೆ – ಇಂದ್ರಜಿತ್ ಲಂಕೇಶ್       ೯೦ರ ದಶಕದ ಹಾಟ್ ತಾರೆ ಅನಿಸಿಕೊಂಡಿದ್ದ ಶಕೀಲಾ ಅವರ ಬಯೋಪಿಕ್ ಚಿತ್ರ ‘ಶಕೀಲಾ’ ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ. ಬಿಡುಗಡೆಪೂರ್ವ ಸುದ್ದಿಗೋಷ್ಟಿಯಲ್ಲಿ  ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ ನಾವು ಬೆಕ್ಕಿಗೆ ಗಂಟೆ ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಗೆದ್ರೆ ಟ್ರೆಂಡ್ ಸೆಟ್ಟರ್ ಆಗ್ತೀವಿ. ದಕ್ಷಿಣ ಭಾರತದ ನಟಿಯ ಬದುಕಿನ ಘಟನೆಗಳನ್ನು ತೋರಿಸಲಾಗಿದೆ. ಹಾಗಂತ ಎಲ್ಲಿಯೂ ವೈಭವಿಕರಿಸದೆ, ನೈಜ ಘಟನೆಯ ಒಂದಷ್ಟು ಅಂಶಗಳನ್ನು ಹೆಕ್ಕಿ ತೋರಿಸುವ ಪ್ರಯತ್ನ ಮಾಡಲಾಗಿದೆ. ವಿಶ್ವದಾದ್ಯಂತ ೨೦೦೦ ಪರದೆಗಳಲ್ಲಿ ....

375

Read More...

Rajatantra.Movie Teaser Launch.

Saturday, December 19, 2020

  *ರಾಜತಂತ್ರ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಪುನೀತ್* *-ಜನವರಿ 1ಕ್ಕೆ ಚಿತ್ರಮಂದಿರಗಳಲ್ಲಿ ರಿಲೀಸ್*     ಲಾಕ್  ಡೌನ್ ಸಡಿಲವಾಗುತ್ತಿದ್ದಂತೆ ಮುಹೂರ್ತ ಮುಗಿಸಿಕೊಂಡಿದ್ದ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ಬಿಡುಗಡೆಗೆ ದಿನಾಂಕ ಘೋಷಣೆ ಮಾಡಿಕೊಂಡಿದೆ. ಮೊದಲಾರ್ಥ ಶನಿವಾರ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜನೆ ಮಾಡಿತ್ತು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿಯಾಗಿ ಆಗಮಿಸಿ ಟೀಸರ್ ಬಿಡುಗಡೆ ಮಾಡಿದರು. ಅದಕ್ಕೂ ಮೊದಲು ರಾಘಣ್ಣ ಅವರ ಕುಟುಂಬ ಮತ್ತು ಚಿತ್ರತಂಡ ವೇದಿಕೆ ಮೇಲೆ ದೀಪ ಬೆಳಗಿಸುವ‌ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಚಿತ್ರಕ್ಕೆ ಕಥೆ, ....

396

Read More...
Copyright@2018 Chitralahari | All Rights Reserved. Photo Journalist K.S. Mokshendra,