Rider.Film Teaser Launch

Tuesday, December 07, 2021

  *ನಿಖಿಲ್ ಕುಮಾರ್ ಅಭಿನಯದ "ರೈಡರ್" ಡಿಸೆಂಬರ್ 24ರಂದು ಅದ್ದೂರಿ ಬಿಡುಗಡೆ.*   ನಿಖಿಲ್ ಕುಮಾರ್ ನಾಯಕರಾಗಿ‌‌‌ ನಟಿಸಿರುವ, ಬಹು ನಿರೀಕ್ಷಿತ "ರೈಡರ್" ಚಿತ್ರ ಇದೇ ಡಿಸೆಂಬರ್ 24 ರಂದು ಸುಮಾರು 250 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.   ಈ ಕುರಿತು ಮಾಹಿತಿ ‌ನೀಡಲು ಆಯೋಜಿಸಲಾಗಿದ್ದ, ‌ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು.   ನಮ್ಮ ಲಹರಿ ಸಂಸ್ಥೆ ಈ ಹಿಂದೆ ಮಹಾ ಕ್ಷತ್ರಿಯ, ಗಣೇಶನ ಗಲಾಟೆ ಹಾಗೂ ತೆಲುಗಿನ ರೋಜ ಚಿತ್ರಗಳನ್ನು ನಿರ್ಮಾಣ ಮಾಡಿತ್ತು. ಈಗ ಸುನೀಲ್ ಅವರ ಶಿವನಂದಿ ಎಂಟರ್ ಟೈನ್ ಮೆಂಟ್ ಜೊತೆಗೂಡಿ "ರೈಡರ್" ಚಿತ್ರ ನಿರ್ಮಾಣ ಮಾಡಿದ್ದೇವೆ. ನಮ್ಮ ಅಣ್ಣ ಮನೋಹರ ....

451

Read More...

Shathabisha.Film Press Meet

Monday, December 06, 2021

  ಶತಭಿಷ ಟೀಸರ್ ಬಿಡುಗಡೆ   " ಶತಭಿಷ" ಇದು  ನಕ್ಷತ್ರದ ಹೆಸರು. ಈಗ ಇದೇ ಹೆಸರಿನ ಚಿತ್ರವೊಂದು ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ. ವೆಂಕಟೇಶ್ ಅವರ ನಿರ್ದೇಶನದಲ್ಲಿ‌ ಮೂಡಿ ಬಂದಿರುವ  ‌ಈ ಚಿತ್ರದ  ಚಿತ್ರೀಕರಣವು ಸದ್ದು ಗದ್ದಲವಿಲ್ಲದೆ ಮುಗಿದಿದ್ದು,  ದೀಪು ಅರ್ಜುನ್ ಮತ್ತು ಶೋಬಿತಾ ಶಿವಣ್ಣ  ಚಿತ್ರದ   ನಾಯಕ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.  ಅಂದುಕೊಂಡಂತೆ ಆದರೆ ಹೊಸ ವರ್ಷದ ಆರಂಭದಲ್ಲಿ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಮೊನ್ನೆ ಈ ಚಿತ್ರದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.  ವಿರಾಜಪೇಟೆ, ಮೇಲುಕೋಟೆ, ಹುಬ್ಬಳ್ಳಿ, ಮುಂಬೈ,ಗುಲ್ಬರ್ಗಾ, ಬೆಂಗಳೂರು, ಚಿಂತಾಮಣಿ ಅಲ್ಲದೆ ತಮಿಳುನಾಡನ ಕೆಲವೆಡೆ ಸೇರಿ ....

483

Read More...

Muddy.Film Press Meet

Monday, December 06, 2021

  *ಡಿಸೆಂಬರ್ 10ರಂದು ಆರು ಭಾಷೆಗಳಲ್ಲಿ ತೆರೆಗೆ ಬರಲಿದೆ‌ "ಮಡ್ಡಿ" ಚಿತ್ರ.*    *ಡಾ||ಪ್ರಗ್ಬಲ್ ನಿರ್ದೇಶನದ ಈ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ ನಿರ್ದೇಶನ.*     ಭಾರತದಲ್ಲಿ ಇದೇ ಮೊದಲ ಬಾರಿಗೆ ಮಡ್ ರೇಸ್ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ಮಲೆಯಾಳಂ, ತಮಿಳು, ಕನ್ನಡ, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಮೂಡಿಬಂದಿರುವ ಈ ಚಿತ್ರ  ಡಿಸೆಂಬರ್ 10ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ.   ಮ್ಯಾನೇಜ್ಮೆಂಟ್ ನಲ್ಲಿ ಪಿ.ಹೆಚ್.ಡಿ ಪದವಿ ಪಡೆದಿರುವ ಡಾ||ಪ್ರಗ್ಬಲ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.   ನನ್ನದು ಇದು ಮೊದಲ ....

487

Read More...

Kaneyagiddale.Film Pooja Press Meet

Monday, December 06, 2021

  *ಆರ್.ಕೆ ನಿರ್ದೇಶನದಲ್ಲಿ "ಕಾಣಿಯಾಗಿದ್ದಾಳೆ"* *ಹುಡುಕಿ ಕೊಟ್ಟವರಿಗೆ ಬಹುಮಾನ..*    *ಹಳ್ಳಿ ಸೊಗಡಿನ ಈ ಚಿತ್ರಕ್ಕೆ ಧರ್ಮಗಿರಿ ಶ್ರೀ ಮಂಜುನಾಥ ದೇಗುಲದಲ್ಲಿ ಮುಹೂರ್ತ.*   ಶ್ರೀ ಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗತ್ತಿರುವ, ಆರ್ ಕೆ ನಿರ್ದೇಶನದ "ಕಾಣಿಯಾಗಿದ್ದಾಳೆ" ಹುಡುಕಿ ಕೊಟ್ಟವರಿಗೆ ಬಹುಮಾನ ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಆರಂಭ ಫಲಕ ತೋರಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.   ಚಿತ್ರದ ಶೀರ್ಷಿಕೆ ಇಷ್ಟವಾಯಿತು. ಮೊದಲ ದೃಶ್ಯದಲ್ಲಿ ನಾಯಕ ಉದ್ದನೆಯ ಸಂಭಾಷಣೆ ....

515

Read More...

Ondaanondu Kaaladalli.Film Teaser Rel

Sunday, December 05, 2021

ಒಂದಾನೊಂದುಕಾಲದಲ್ಲಿಟ್ರೈಲರ್  ಬಿಡುಗಡೆ ೧೯೭೦ರಲ್ಲಿ ಶಂಕರ್‌ನಾಗ್‌ಅಭಿನಯದ ‘ಒಂದಾನೊಂದುಕಾಲದಲ್ಲಿ’ ಚಿತ್ರವೊಂದುತೆರೆಕಂಡುಯಶಸ್ಸು ಗಳಿಸಿತ್ತು.ಈಗ ಅದೇ ಹೆಸರಿನಲ್ಲಿಚಿತ್ರವೊಂದುಕೊನೆಯ ಹಂತದಲ್ಲಿ ಬಂದು ನಿಂತಿದೆ.ಹಾಗಂತಅದಕ್ಕೂಇದಕ್ಕೂ ಸಂಬಂದವಿರುವುದಿಲ್ಲ.ಭಾನುವಾರದಂದು ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಸಮಾಧಿ ಬಳಿ ಚಿತ್ರದಟ್ರೈಲರ್‌ನ್ನು ಪುನೀತ್‌ರಾಜ್‌ಕುಮಾರ್‌ಅಂಗರಕ್ಷಕರಾಗಿದ್ದ ಚಲಪತಿ ಮತ್ತು ಸಿರಿ ಮ್ಯೂಸಿಕ್ ಸಂಸ್ಥೆಯಚಿಕ್ಕಣ್ಣ ಬಿಡುಗಡೆ ಮಾಡಿದರು. ಹಿರಿಯ ನಿರ್ದೇಶಕ ಭಗವಾನ್ ಬಳಿ ತರಭೇತಿ ಪಡದುಕೊಂಡಿರುವಎನ್.ಮಂಜುನಾಥ್ ಸಿನಿಮಾಕ್ಕೆಕಥೆ,ಚಿತ್ರಕತೆ, ಸಂಭಾಷಣೆ, ನಿರ್ದೇಶನದಜತೆಗೆ ನಾಯಕನಾಗಿ ....

419

Read More...

67nd Filmfare Award 2019-21.Press Meet

Saturday, December 04, 2021

  *ಮಾರ್ಚ್ ನಲ್ಲಿ ಎರಡು ದಿನಗಳ ಕಾಲ ನಡೆಯಲಿದೆ 67 ನೇ ಫಿಲಂ ಫೇರ್ ಸೌತ್ ಪ್ರಶಸ್ತಿ ಸಮಾರಂಭ‌  2019 - 21.*    *ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಪ್ರದಾನ ಸಮಾರಂಭ.*   67ನೇ ಫಿಲಂ ಫೇರ್ ಸೌತ್ ಪ್ರಶಸ್ತಿ 2019-21 ಪ್ರದಾನ ಸಮಾರಂಭ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ.  ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ಕಮರ್ ಫಿಲಂ ಫ್ಯಾಕ್ಟರಿ ಸಹಯೋಗದೊಂದಿಗೆ ಈ ಸಮಾರಂಭ ನಡೆಯಲಿದೆ. ‌    ಫಿಲಂ ಫೇರ್ ಸಂಪಾದಕರಾದ ಜಿತೇಶ್ ಪಿಳ್ಳೈ, ಬಹುಭಾಷಾ ನಟಿ ಪೂಜಾ ಹೆಗ್ಡೆ, ಕಮರ್ ಫಿಲಂ ಫ್ಯಾಕ್ಟರಿಯ ಕಮರ್ ಹಾಗೂ ನಟಿ ತಾರಾ ಅನುರಾಧ ಪತ್ರಿಕಾಗೋಷ್ಠಿ ‌ಉದ್ದೇಶಿಸಿ ಮಾತನಾಡಿದರು.   ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೌತ್ ....

489

Read More...

RR Six R.Film Pooja.News

Thursday, December 02, 2021

ಹೊಸಬರ  ಆರ್‌ಆರ್‌ಸಿಕ್ಸ್‌ಆರ್        ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸುತ್ತಿರುವ ‘ಆರ್‌ಆರ್‌ಸಿಕ್ಸ್‌ಆರ್’ (ಖಖSixಖ) ಚಿತ್ರದ ಮಹೂರ್ತ ಸಮಾರಂಭವು ಕಂಠೀರವ ಸ್ಟುಡಿಯೋದಲ್ಲಿ ಸರಳವಾಗಿ ನಡೆಯಿತು. ‘ಕೂಡ ಬೇಡ ಕಳಿಬೇಡ..ಕೂಡಿದರೆ ಟೈಂ ವೇಸ್ಟ್..ಕಳೆದರೆ ಲೈಫ್ ವೇಸ್ಟ್ಸುಮ್ನೆ ನೋಡು?’ ಎಂದು ಅಡಿಬರಹದಲ್ಲಿ ಹೇಳಿಕೊಂಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷರಾದ ಉಮೇಶ್‌ಬಣಕಾರ್ ಕ್ಯಾಮಾರ ಆನ್ ಮಾಡಿದರೆ, ಶೈಲೇಂದ್ರಬಾಬು ಕ್ಲಾಪ್ ಮಾಡಿ ತಂಡಕ್ಕೆ ಶುಭ ....

421

Read More...

Mafia.Film Pooja.News

Thursday, December 02, 2021

ಮಾಫಿಯಾದಲ್ಲಿ  ಪ್ರಜ್ವಲ್ದೇವರಾಜ್

‘ಮಾಫಿಯ’ ಚಿತ್ರವೊಂದು ಮೊನ್ನೆ ಮಹೂರ್ತ ಆಚರಿಸಿಕೊಂಡಿತು.ಸದರಿ ಸಮಾರಂಭಕ್ಕೆ ಪ್ರಿಯಾಂಕಉಪೇಂದ್ರ ಮತ್ತುದುನಿಯಾವಿಜಯ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.ಮಾಫಿಯಾಗಳಲ್ಲಿ ನೂರಾರುತರಹದ ಮಾಫಿಯಾವಿದೆ.ಚಿತ್ರದಲ್ಲಿಯಾವ ಬಗೆಯ ಶೀರ್ಷಿಕೆ ತೋರಿಸುವುದಾಗಿ ನಿರ್ದೇಶಕ ಲೋಹಿತ್ ಹೇಳಲಿಲ್ಲ. ‘ಮಮ್ಮಿ’ ಮತ್ತು ‘ದೇವಿಕಿ’ ಚಿತ್ರಗಳನ್ನು ನಿರ್ದೇಶಿದ್ದು,ಇವರಿಗೆ ಮೂರನೆ ಅವಕಾಶ. ಇನ್ಸ್‌ಪೆಕ್ಟರ್ ಆಗಿ ಪ್ರಜ್ವಲ್‌ದೇವರಾಜ್ ನಾಯಕ. ಅದೇಗೆಟಪ್‌ದಲ್ಲಿ ನಟಿಸುತ್ತಿರುವಅದಿತಿಪ್ರಭುದೇವ ನಾಯಕಿ.ನಾನು ಈ ಹಿಂದೆ ನಿರ್ದೇಶಕರ ಚಿತ್ರಗಳನ್ನು ನೋಡಿದ್ದೇನೆ. 

431

Read More...

Rhymes.Film Press Meet

Wednesday, December 01, 2021

ಡಿಸೆಂಬರ್ ೧೦ಕ್ಕೆ ರೈಮ್ಸ್ ಬಿಡುಗಡೆ ಸತ್ಯಘಟನೆಯನ್ನುತೆಗೆದುಕೊಂಡುಅದಕ್ಕೆಕಾಲ್ಪನಿಕಕತೆ ಸೃಷ್ಟಿಸಿರುವ ‘ರೈಮ್ಸ್’ ಬೆಂಗಳೂರು, ತುಮಕೂರು ಕಡೆಗಳಲ್ಲಿ ಚಿತ್ರೀಕರಣ ಮುಗಿಸಿದೆ.ರಚಿಸಿ ಮೊದಲಬಾರಿ ನಿರ್ದೇಶನ ಮಾಡಿರುವಅಜಿತ್‌ಕುಮಾರ್ ಹೇಳುವಂತೆ ೧೯೮೯gಂದು  ಪತ್ರಿಕೆಯಲ್ಲಿ ಬಂದಂತ ಸುದ್ದಿಗೂ ಈಗ ನಡೆಯುತ್ತಿರುವ ಅಪರಾಧಗಳಿಗೂ ಸಂಬಂದವಿರುತ್ತದೆ. ಕ್ರೈಂಥ್ರಿಲ್ಲರ್‌ಕತೆಯಲ್ಲಿ ಕೊಲೆಗಳು ನಡೆಯುತ್ತವೆ. ಇದನ್ನುತನಿಖೆ ಮಾಡಲುಇನ್ಸ್‌ಪೆಕ್ಟರ್ ನೇಮಕಗೊಂಡರೆ, ಉನ್ನತ ಪತ್ರಿಕೆಯಅಪರಾಧ ವಿಭಾಗದ ವರದಿಗಾರ್ತಿಇವರೊಂದಿಗೆ ಸೇರಿಕೊಳ್ಳುತ್ತಾರೆ. ನಂತರಕೇಸ್ ಸಿಬಿಐಗೆ ವಹಿಸಿಲಾಗುತ್ತದೆ.ಕೊಲೆ ಮಾಡಿದವರುಯಾರು, ....

419

Read More...

Body God.Film Press Meet

Wednesday, December 01, 2021

  *ಪವರ್ ಸ್ಟಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್" ಚಿತ್ರದ ಪವರ್ ಫುಲ್ ಹಾಡು.*     ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನಗಲಿ ಒಂದು ತಿಂಗಳೇ ಕಳೆದಿದೆ. ಆದರೂ ದುಃಖ ಮಾಸಿಲ್ಲ. ಅಪ್ಪು ಅವರು  "ಬಾಡಿಗಾಡ್" ಚಿತ್ರಕ್ಕಾಗಿ ಹಾಡಿರುವ "ಆರೇಸ ಡನ್ಕನಕ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ತುಂಬಾ ಅರ್ಥಗರ್ಭಿತವಾದ ಈ ಹಾಡನ್ನು ಎಸ್ ಕೆ ಎಸ್ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದ್ದಾರೆ.   ಇಷ್ಟು ದಿನ ನನ್ನ ತಮ್ಮನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಇಂದು ಗೀತಾಂಜಲಿ ಸಲ್ಲಿಸಿದ್ದೇನೆ. ಅವನು ಇಲ್ಲ ಎಂದು ಕೊರಗುವುದು ಬೇಡ. ಅವನು ಹಾಡಿರುವ ಹಾಡಿನಲ್ಲಿ, ಮಾಡಿರುವ ಕೆಲಸದಲ್ಲಿ ಅವನಿದ್ದಾನೆ. ....

441

Read More...

Baang.Film Teaser Launch

Monday, November 29, 2021

 

ಬ್ಯಾಂಗ್ಗೆ ಬಣ್ಣ ಹಚ್ಚಿದರಘುದೀಕ್ಷಿತ್

ಸಂಗೀತ ಸಂಯೋಜಕನೆಂದು ಗುರುತಿಸಿಕೊಂಡಿರುವ ರಘುದೀಕ್ಷಿತ್ ಮೊದಲಬಾರಿ ‘ಬ್ಯಾಂಗ್’ ಚಿತ್ರದಲ್ಲಿಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.ಪ್ರಚಾರದ ಸಲುವಾಗಿ ಸಿನಿಮಾದ ಪೋಸ್ಟರ್ ಮತ್ತುಟ್ರೇಲರ್ ಜಿ.ಟಿ.ವರ್ಲ್ಡ್ ಮಾಲ್‌ದಲ್ಲಿವಿನೂತನವಾಗಿಅನಾವರಣಗೊಂಡಿತು.ನಂತರ ಮಾತನಾಡಿದರಘುದೀಕ್ಷಿತ್ ಪ್ರಾರಂಭದಲ್ಲಿ ಒಪ್ಪಿಕೊಳ್ಳಲು ಮುಜುಗರವಾಗಿತ್ತು.ಆದರೆ ನಿರ್ದೇಶಕಗಣೇಶ್‌ಪರಶುರಾಮ್ ಮತ್ತು ಸಂಗೀತ ಸಂಯೋಜಕರುತ್ವಿಕ್‌ಒತ್ತಾಯದ ಮೇರೆಗೆ ಬಣ್ಣ ಹಚ್ಚ ಬೇಕಾಯಿತು.ಚಿತ್ರೀಕರಣದಅನುಭವ  ನೆನಸಿಕೊಂಡೆರೆ ವಾಹ್ ಅನಿಸುತ್ತದೆ. ಮ್ಯೂಸಿಕ್ ಚೆನ್ನಾಗಿ ಬಂದಿದ್ದು, 

423

Read More...

Oreo.Film Pooja News

Monday, November 29, 2021

ಬಿಸ್ಕೆಟ್ ಹೆಸರುಚಿತ್ರದ ಶೀರ್ಷಿಕೆ ‘ಓರಿಯೋ’ ಎಂಬ ಹೆಸರಿನ ಬಿಸ್ಕೆಟ್‌ಇದೆ.ಈಗ ಇದೇಹೆಸರಿನಲ್ಲಿಚಿತ್ರವೊಂದು ಸೆಟ್ಟೇರಿದೆ. ಹಾಗಂತ ಸಿನಿಮಾಗೂ ಬಿಸ್ಕೆಟ್‌ಗೂಯಾವುದೇ ಸಂಬಂದವಿಲ್ಲ. ಕತೆಗೆ ಪೂರಕವಾಗಿದ್ದರಿಂದಶೀರ್ಷಿಕೆಯನ್ನು ಇಡಲಾಗಿದೆ. ದಿ ಬ್ಲ್ಯಾಕ್‌ಅಂಡ್ ವೈಟ್‌ಎಂದುಅಡಿಬರಹದಲ್ಲಿ ಹೇಳಿಕೊಂಡಿದೆ.‘ಪ್ರೀತಿಯ ಲೋಕ’ ಮತ್ತು ‘ಲವ್ ಈಸ್ ಪಾಯಸನ್’ ನಿರ್ದೇಶನ ಮಾಡಿರುವ ನಂದನಪ್ರಭುಗ್ಯಾಪ್ ನಂತರಆಕ್ಷನ್‌ಕಟ್ ಹೇಳುತ್ತಿದ್ದಾರೆ.ಮಹೂರ್ತ ಸಮಾರಂಭವು ಪುನೀತ್ ಸಮಾಧಿ ಪಕ್ಕ ನಡೆಯಿತು.ಶಿವಾಂಜನೇಯ ಪ್ರೊಡಕ್ಷನ್ ಬ್ಯಾನರ್‌ದಲ್ಲಿ ವಿಜಯಶ್ರೀ.ಆರ್, ವೈಶಾಲಿ.ಎಂ ಹಾಗೂ ವೈ.ಜೆ.ಕೃಷ್ಣಪ್ಪಜಂಟಿಯಾಗಿ ನಿರ್ಮಾಣ ....

447

Read More...

Agora.Film Press Meet

Sunday, November 28, 2021

ಪಂಚಭೂತಗಳ ಹಿನ್ನಲೆಯಅಘೋg ಹಾರರ್, ಥ್ರಿಲ್ಲರ್‌ಚಿತ್ರ ‘ಅಘೋರ’ ಪ್ರಕೃತಿ ಮತ್ತು ಸಾವಿಗೂ ಇರುವ ಸಂಬಂದ, ಮನುಷ್ಯ ಸತ್ತ ಮೇಲೆ ಮತ್ತೋಂದುಜನ್ಮ ಪಡೆಯುವ ನಡುವೆಏನೆಲ್ಲ ನಡೆಯುತ್ತದೆಎಂಬುದನ್ನು ಪಂಚಭೂತಗಳ ಹಿನ್ನಲೆಯಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಚಿತ್ರದಟ್ರೈಲರ್ ಬಿಡುಗಡೆಕಾರ್ಯಕ್ರಮ ಮೊನ್ನೆರೇಣುಕಾಂಬ ಪ್ರಿವ್ಯೂಟಾಕೀಸ್‌ದಲ್ಲಿಸರಳವಾಗಿ ನಡೆಯಿತು. ಎನ್.ಎಸ್.ಪ್ರಮೋದ್‌ರಾಜ್ ನಿರ್ದೇಶನದಲ್ಲಿ, ಈ ಹಿಂದೆ ‘ಕವಿ’ ನಿರ್ಮಾಣ ಮಾಡಿದ್ದ ಎನ್.ಎಂ.ಪುನೀತ್ ಬಂಡವಾಳ ಹೂಡುವಜತೆಗೆ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರತಿಯೊಂದು ಜೀವರಾಶಿಯು ಒಂದಲ್ಲಒಂದು ದಿನ ಸಾವನ್ನಪ್ಪಲೇಬೇಕು. ಹುಟ್ಟುಎನ್ನುವುದು ಪ್ರಕೃತಿ ನಿಯಮ. ಆದರೆ ....

412

Read More...

Drishya 2.Film Teaser Launch

Friday, November 26, 2021

  *ಕಿಚ್ಚ ಸುದೀಪ ಅವರಿಂದ "ದೃಶ್ಯ 2" ಚಿತ್ರದ ಟ್ರೇಲರ್ ಅನಾವರಣ.*    *ಭಾರಿ ಕತೂಹಲ ಮೂಡಿಸಿರುವ ಈ ಚಿತ್ರ ಡಿಸೆಂಬರ್ 10ರಂದು ತೆರೆಗೆ.*     2014 ರಲ್ಲಿ ತೆರೆಕಂಡಿದ್ದ "ದೃಶ್ಯ" ಚಿತ್ರದ ಮುಂದುವರಿದ ಭಾಗ "ದೃಶ್ಯ 2". ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಬಿಡುಗಡೆ ಮಾಡಿದರು.   ಈ ಸಮಾರಂಭಕ್ಕೆ ಬಂದಿದ್ದು, ನನಗೆ ಖುಷಿಯಾಗಿದೆ. ರವಿ ಅಣ್ಣ ನನ್ನನ್ನು, ನಮ್ಮ ಕುಟುಂಬದವನು ಎಂದದ್ದು ಇನ್ನೂ ಸಂತೋಷ ತಂದಿದೆ. ಈ ಚಿತ್ರ ಮಲೆಯಾಳಂ, ತೆಲುಗು ಭಾಷೆಯಲ್ಲಿ ಬಂದಿದೆ ಅಂದರು. ಆದರೆ ನಾನು‌ ಯಾವ ಭಾಷೆಯಲ್ಲೂ ಈ ಸಿನಿಮಾ  ನೋಡಿಲ್ಲ‌. ಹಾಗಾಗಿ ನನಗೆ ಕಥೆ ಗೊತ್ತಿಲ್ಲ. ನನ್ನ ಹೆಂಡತಿ ಮಲೆಯಾಳಿ. ಅವರು ಮಲೆಯಾಳಂ ....

483

Read More...

RRR.Film Teaser Launch

Friday, November 26, 2021

  *ಆರ್ ಆರ್ ಆರ್ ಟ್ರೇಲರ್ ಆಗಮನಕ್ಕೆ ಮುಹೂರ್ತ ಫಿಕ್ಸ್.... ಆ ದಿನ‌ ಶುರುವಾಗ್ತಿದೆ ರಣ..ರೌಧ್ರ..ರುಧಿರನ ಆರ್ಭಟ...*     ಎಸ್.ಎಸ್.ರಾಜಮೌಳಿ ಆರ್ ಆರ್ ಆರ್ ಅಂಗಳದಿಂದ ಧಮಾಕೇದಾರ್ ಸುದ್ದಿಯೊಂದು ಹೊರ ಬಂದಿದೆ. ಟೀಸರ್ ಹಾಗೂ ಹಾಡಿನ ಮೂಲಕ ಕುತೂಹಲದ ಕೋಟೆ ಕಟ್ಟಿದ್ದ ಆರ್ ಆರ್ ಆರ್ ಟ್ರೇಲರ್ ಗೆ ಅಭಿಮಾನಿಗಳು ಎದುರು ನೋಡುತ್ತಿದ್ದರು. ಫೈನಲಿ ತ್ರಿಬಲ್ ಆರ್ ಸಿನಿಮಾದ ಟ್ರೇಲರ್ ಎಂಟ್ರಿಗೆ ದಿನಾಂಕ‌ ನಿಗದಿಯಾಗಿದೆ. ಡಿಸೆಂಬರ್ 3 ರಂದು ರಾಜಮೌಳಿಯ ಆರ್ ಆರ್ ಆರ್ ಸಿನಿಮಾ ಟ್ರೇಲರ್ ರಿಲೀಸ್ ಆಗ್ತಿದೆ.     ಪಂಚ ಭಾಷೆಯಲ್ಲಿ ತಯಾರಾಗ್ತಿರುವ ಆರ್ ಆರ್ ಆರ್ ಸಿನಿಮಾ ಮೇಲೆ ಭಾರತೀಯ ಚಿತ್ರರಂಗದ ಚಿತ್ತ ನೆಟ್ಟಿದೆ. ಜಕ್ಕಣ್ಣಗಾರು ಸಿನಿಮಾ ಅಂದ್ಮೇಲೆ ಆ ನಿರೀಕ್ಷೆ ....

451

Read More...

Raymo.Film Teaser Launch

Thursday, November 25, 2021

  ಅನೇಕ ಗಣ್ಯರ ಸಮ್ಮುಖದಲ್ಲಿ, ಅದ್ದೂರಿಯಾಗಿ ಬಿಡುಗಡೆಯಾಯಿತು *"ರೇಮೊ"* ಚಿತ್ರದ ಟೀಸರ್.    *ಇಶಾನ್ - ಆಶಿಕಾ ರಂಗನಾಥ್* ಜೋಡಿಯ ಈ ಚಿತ್ರಕ್ಕೆ *ಪವನ್ ಒಡೆಯರ್* ನಿರ್ದೇಶನ   ಸಿ.ಆರ್.ಮನೋಹರ್ ನಿರ್ಮಾಣದ, ಪವನ್ ಒಡೆಯರ್ ನಿರ್ದೇಶನದ, ಇಶಾನ್ ಹಾಗೂ ಆಶಿಕಾ ರಂಗನಾಥ್ ಜೋಡಿಯ "ರೇಮೊ" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು.   ಕರ್ನಾಟಕ ಚಲನಚಿತ್ರ ವಾಣಿಜ್ಯ‌ ಮಂಡಳಿ ಅಧ್ಯಕ್ಷ ಜೈರಾಜ್, ಮಾಜಿ  ಅಧ್ಯಕ್ಷ ಸಾ ರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ನಿರ್ಮಾಪಕರಾದ ಕೆ.ಮಂಜು, ಎಂ.ಜಿ.ರಾಮಮೂರ್ತಿ, ಉಮಾಪತಿ ಶ್ರೀನಿವಾಸ್ ಗೌಡ, ಉಮೇಶ್ ಬಣಕಾರ್ , ಎ.ಗಣೇಶ್ , ಎಂ.ಎನ್ ಸುರೇಶ್, ಆನಂದ್ ಆಡಿಯೋ ಶ್ಯಾಮ್,  ....

465

Read More...

Deccan King Producers.6 Film Launch

Thursday, November 25, 2021

  ‘ಡೆಕ್ಕನ್ ಕಿಂಗ್’ ಸಂಸ್ಥೆಯ ಸಿನಿಮಾ ಸಾಹಸ; ಒಂದೇ ವೇದಿಕೆಯಲ್ಲಿ 6 ಚಿತ್ರಗಳು ಲಾಂಚ್     ಒಂದು ಸಿನಿಮಾ ನಿರ್ಮಾಣ ಮಾಡಿ ಸೈ ಎನಿಸಿಕೊಳ್ಳುವುದೇ ಕಷ್ಟದ ಮಾತು. ಹೀಗಿರುವಾಗ ಏಕಕಾಲಕ್ಕೆ 6 ಸಿನಿಮಾಗಳನ್ನು ನಿರ್ಮಾಣ ಮಾಡುವುದು ನಿಜಕ್ಕೂ ಒಂದು ಸಾಹಸ. ಅಂತಹ ಸಾಹಸಕ್ಕೆ ಕೈ ಹಾಕಿರುವುದು ‘ಡೆಕ್ಕನ್ ಕಿಂಗ್’ ಸಂಸ್ಥೆ. ಈ ಸಂಸ್ಥೆಯ ಬಿಜು ಶಿವಾನಂದ್ ಅವರು ಈ ಎಲ್ಲ ಸಿನಿಮಾಗಳ ನಿರ್ಮಾಣದ ಹೊಣೆಯನ್ನು ಹೊತ್ತಿದ್ದಾರೆ. ಕನ್ನಡ ಮಾತ್ರವಲ್ಲದೇ ತಮಿಳು, ಮಲಯಾಳಂ, ತುಳು, ಕೊಂಕಣಿ ಭಾಷೆಗಳಲ್ಲಿ ಈ ಸಿನಿಮಾಗಳು ಮೂಡಿಬರಲಿವೆ. ಅನೇಕ ಹೊಸ ಕಲಾವಿದರಿಗೆ ಅವಕಾಶ ನೀಡಲಾಗುತ್ತಿದೆ. ‘ಡೆಕ್ಕನ್ ಕಿಂಗ್’ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ ‘ಸ್ಥಂಭಂ’, ‘ಸಮರ್ಥ್’, ....

598

Read More...

Eradu Savirada 20 Goopikeyaru.News

Wednesday, November 24, 2021

  *ಪೊಲೀಸ್ ಅಧಿಕಾರಿ ರವಿಕಾಂತೇಗೌಡ ಅವರಿಂದ "ಎರಡುಸಾವಿರದ ಇಪ್ಪತ್ತು ಗೋಪಿಕೆಯರು" ಚಿತ್ರದ ಹಾಡುಗಳ ಬಿಡುಗಡೆ.*   ಚಿತ್ರ ಮಾಡುವ ನಿಟ್ಟಿನಲ್ಲಿ ಮೂರು ಪ್ರಮುಖ ಹಂತಗಳಿರುತ್ತವೆ. ಮೊದಲನೆಯದು ಬರವಣಿಗೆಯ ಹಂತ. ಚಿತ್ರಕಥೆ ಎನ್ನುವುದು ಸವಾಲಿನ ಕೆಲಸ. ಏಕಾಂಗಿಯಾಗಿ ಚಿತ್ರಕಥೆ ಬರೆಯುವುದಕ್ಕೆ ಸಾಧ್ಯವಿಲ್ಲ. ಬರೆದೂ ಇಲ್ಲ ಎಂಬುದು ನನ್ನ ನಂಬಿಕೆ. ಗುಂಪಿನಲ್ಲಿ ಚರ್ಚೆ ಮಾಡಿಕೊಂಡು, ಮಾತಾಡಿಕೊಂಡು ಮಾಡುವ ಕ್ರಿಯೆ ಅದು. ನಾನು, ನಮ್ಮ ಚಿತ್ರದ ನಿರ್ದೇಶಕ ನಾರಾಯಣಸ್ವಾಮಿ ಒಂದೂವರೆ ವರ್ಷಗಳ ಕಾಲ ಕೂತು ಚಿತ್ರಕಥೆ ಮಾಡಿದ್ದೇವೆ. ಎರಡನೆಯ ಹಂತ ಚಿತ್ರೀಕರಣ. ಮೂರನೆಯ ಹಂತ ಹಾಡುಗಳಿಗೆ ಸಂಗೀತ ಅಳವಡಿಸುವುದು. ಯಾವುದೇ ಚಿತ್ರದ ಸನ್ನಿವೇಶವನ್ನು ಪರಿಣಾಮಕಾರಿಯಾಗಿ ಪ್ರೇಕ್ಷಕರಿಗೆ ....

501

Read More...

Once Upona Time in Jamaligudda.News

Tuesday, November 23, 2021

ಡಾಲಿ ಧನಂಜಯ, ಅದಿತಿಪ್ರಭುದೇವಜೋಡಿಯ ಹೊಸ ಚಿತ್ರ

ಕನ್ನಡ ಸೇರಿದಂತೆತೆಲುಗು ಮತ್ತು ತಮಿಳು ಭಾಷೆಯಲ್ಲಿ ಸದ್ದು ಮಾಡುತ್ತಿರುವಡಾಲಿ ಧನಂಜಯ್‌ಅಭಿನಯದ‘ಒನ್ಸ್‌ಅಪಾನ್ ಎ ಟೈಮ್‌ಇನ್‌ಜಮಾಲಿಗುಡ್ಡ’ ಚಿತ್ರದಪೋಸ್ಟರ್‌ನ್ನು ಶಾಸಕ ಸೋಮಶೇಖರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ‘ಕನ್ನಡಕ್ಕಾಗಿಒಂದನ್ನುಒತ್ತಿ’ ಮೂಲಕ ಗಮನ ಸೆಳೆದಿದ್ದ ಕುಶಾಲ್‌ಗೌಡಕತೆ,ಚಿತ್ರಕತೆ, ಸಂಭಾಷಣೆ,ಸಾಹಿತ್ಯ ಬರೆದು ನಿರ್ದೇಶನ ಮಾಡುತ್ತಿದ್ದಾರೆ. 

568

Read More...

Akshi.Film Press Meet

Monday, November 22, 2021

  *ಡಿ. 3ಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಅಕ್ಷಿ ಸಿನಿಮಾ ಬಿಡುಗಡೆ: ಶಾಲಿನಿ ಆರ್ಟ್ಸ್​ ಮೂಲಕ ಜಾಕ್ ಮಂಜು ಡಿಸ್ಟ್ರಿಬ್ಯೂಷನ್*   ಕಲಾದೇಗುಲ ಫಿಲಂಸ್​ ಬ್ಯಾನರ್​ನಲ್ಲಿ ಸಿದ್ಧವಾಗಿರುವ ಅಕ್ಷಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರ ಇದೇ ಡಿ. 3ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿದ್ದು, ಈ ವಿಚಾರವನ್ನು ಹೇಳಿಕೊಳ್ಳಲೆಂದು ಇಡೀ ತಂಡ ಮಾಧ್ಯಮದ ಮುಂದೆ ಬಂದಿತ್ತು. ಅಷ್ಟೇ ಅಲ್ಲ. ಪಿಆರ್​ಕೆ ಸಂಸ್ಥೆಯೂ ಈ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿತ್ತು. ಆ ವಿಚಾರವನ್ನು ತಂಡ ನೆನಪು ಮಾಡಿಕೊಂಡಿತು. ಪುನೀತ್ ಭಾವಚಿತ್ರಕ್ಕೆ ನಮಸುವ ಮೂಲಕ ಮಾತುಕತೆ ಆರಂಭವಾಯಿತು.   ಮೊದಲಿಗೆ ಕಲಾದೇಗುಲ ಶ್ರೇನಿವಾಸ್ ಮಾತನಾಡಿ, ”ಅಕ್ಟೋಬರ್ ತಿಂಗಳ ಎರಡನೇ ವಾರದಲ್ಲಿ ನಾವು ಅಪ್ಪು ....

410

Read More...
Copyright@2018 Chitralahari | All Rights Reserved. Photo Journalist K.S. Mokshendra,