Fantasy.Film Shooting Press Meet

Monday, November 09, 2020

*ರಾಕ್​ಲೈನ್​ ಸ್ಟುಡಿಯೋದಲ್ಲಿ ಕುಂಬಳಕಾಯಿ ಒಡೆದ ಫ್ಯಾಂಟಸಿ* *24 ದಿನಗಳಲ್ಲಿ ಶೂಟಿಂಗ್ ಮುಕ್ತಾಯ* *ಫೆಬ್ರವರಿಯಲ್ಲಿ ಬಿಡುಗಡೆ ಮಾಡುವ ಪ್ಲ್ಯಾನ್​*   ಇತ್ತೀಚೆಗಷ್ಟೇ ಚಿತ್ರೀಕರಣ ಶುರುಮಾಡಿದ್ದ ಫ್ಯಾಂಟಸಿ ತಂಡ ಇದೀಗ ಕುಂಬಳಕಾಯಿ ಒಡೆದು , ಚಿತ್ರೀಕರಣ ಮುಗಿಸಿಕೊಂಡ ಸಂಭ್ರಮದಲ್ಲಿದೆ. ಕೇವಲ 24 ದಿನದಲ್ಲಿ ಶೂಟಿಂಗ್​ ಕಂಪ್ಲೀಟ್​ ಮಾಡಿಕೊಂಡಿದೆ. ಆ 24 ದಿನದ ಶೂಟಿಂಗ್​ ಪಯಣವನ್ನು ಮೆಲುಕು ಹಾಕುವ ಉದ್ದೇಶಕ್ಕೆ ಶೂಟಿಂಗ್​ ಲೋಕೆಷನ್​ನಲ್ಲಿಯೇ ಪತ್ರಿಕಾಗೋಷ್ಟಿ ಆಯೋಜಸಿತ್ತು ಫ್ಯಾಂಟಸಿ ತಂಡ. ಪವನ್​ ಡ್ರೀಮ್​ ಫಿಲಂಸ್​ ಲಾಂಛನದಲ್ಲಿ ಸಿದ್ಧವಾಗಿರುವ ‘ಫ್ಯಾಂಟಸಿ’ ಚಿತ್ರಕ್ಕೆ ಸ್ವತಃ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜತೆಗೆ ನಿರ್ಮಾಣವನ್ನೂ ....

464

Read More...

Thanike.Film Press Meet

Saturday, November 07, 2020

ನಮ್ಮ ಫ್ಲಿಕ್ಸ್‌ನಲ್ಲಿ ಮತ್ತೋಂದು ಕನ್ನಡ ಚಿತ್ರ          ಜಿ.ಎಸ್.ಕಲಿಗೌಡ  ನಿರ್ದೇಶನ, ನಿರ್ಮಾಣದ ಜೊತೆಗೆ ಸಾಹಿತ್ಯ ರಚಸಿರುವ ‘ತನಿಖೆ’ ಚಿತ್ರದ ಬಿಡುಗಡೆಪೂರ್ವ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದ ಚಿತ್ರತಂಡ ಮಾಹಿತಿ ಹಂಚಿಕೊಂಡಿತು. ಕರೋನಾ ಭಯದಿಂದ ಜನ ಇನ್ನೂ ಥಿಯೇಟರ್ ಕಡೆ ಬರುತ್ತಿಲ್ಲ, ಹಾಗಾಗಿ ಜನರ ಮನೆಗೇ ಸಿನಿಮಾ ತಲುಪಿಸುವ ಪ್ರಯತ್ನವಾಗಿ, ನಮ್ಮ ಚಿತ್ರವನ್ನು ಇದೇ ತಿಂಗಳ ೨೦ರಂದು ನಮ್ಮ ಫ್ಲಿಕ್ಸ್ ಓಟಿಟಿಯಲ್ಲಿ ಬಿಡುಗಡೆ ಮಾಡುತ್ತಿzವೆ. ಬೆಂಗಳೂರು ಸಮೀಪದ ಕನಕಪುರದಲ್ಲಿ ಬಹಳ ವರ್ಷಗಳ ಹಿಂದೆ ನಡೆದಂಥ ಸತ್ಯ ಘಟನೆಯೊಂದರ ಚಿಕ್ಕ ಎಳೆ ಇಟ್ಟುಕೊಂಡು ತನಿಖೆ  ಚಿತ್ರಕ್ಕೆ  ....

482

Read More...

Darbari.Film Pooja

Friday, November 06, 2020

  *ಪೊಗರು ಬಳಿಕ ದುಬಾರಿ ಆಗೋಕೆ ಹೊರಟ್ರು ಧ್ರುವ* *ಸರಳ ಮುಹೂರ್ತ, ನವೆಂಬರ್​ ಕೊನೇ ವಾರದಲ್ಲಿ ಶೂಟಿಂಗ್​ ಶುರು..*   ವಾಸವಿ ಎಂಟರ್​ಪ್ರೈಸಸ್​​ ಅಡಿಯಲ್ಲಿ ಉದಯ್ ಕೆ. ಮೆಹ್ತಾ ಪ್ರೊಡಕ್ಸನ್ಸ್ ಬ್ಯಾನರ್​ನಲ್ಲಿ ನಿರ್ಮಾಣವಾಗುತ್ತಿರುವ, ಧ್ರುವ ಸರ್ಜಾ ನಾಯಕತ್ವದ ನೂತನ ಸಿನಿಮಾದ ಮುಹೂರ್ತ ಮತ್ತು ಶೀರ್ಷಿಕೆ ಅನಾವರಣ ಕಾರ್ಯ ನೆರವೇರಿದೆ. ಶುಕ್ರವಾರ ಬೆಳಗ್ಗೆ 5 ಗಂಟೆಯ ಬ್ರಾಹ್ಮಿ ಮುಹೂರ್ತದಲ್ಲಿ ನವರಂಗ ಗಣೇಶ್ ದೇವಸ್ಥಾನದಲ್ಲಿ ನೆರವೇರಿದೆ.  ಹಿರಿಯ ನಟ ದೊಡ್ಡಣ್ಣ ಮತ್ತು ನಟಿ ತಾರಾ ಆಗಮಿಸಿ ತಂಡದ ಮುಹೂರ್ತಕ್ಕೆ ಚಾಲನೆ ನೀಡಿ, ಕ್ಲಾಪ್​ ಮಾಡಿದರು. ಇನ್ನುಳಿದಂತೆ ಚಿತ್ರದ ಬಹುತೇಕ ಕಲಾವಿದರು ಮತ್ತು ತಾಂತ್ರಿಕ ವರ್ಗ ಇದೇ ವೇಳೆ ಹಾಜರಾಗಿತ್ತು. ಸದ್ಯ ಮುಹೂರ್ತ ....

485

Read More...

Love Guru.Music Video Launch

Friday, November 06, 2020

ಮತ್ತೆ *ಲವ್‌ ಗುರು*ವಾದರು ತರುಣ್‌ ಚಂದ್ರ! *** *ಲವ್‌ ಗುರು* ಇದು ಲಹರಿ ಮ್ಯೂಸಿಕ್ ಒರಿಜಿನಲ್ **** *ಕಾಗೆ ಹಾರಿಸಿ ಹೋದ್ಲು ಮಾಮ ಕೈಗೆ ಸಿಗದೇ ಹೋಯ್ತು ಪ್ರೇಮ*   ಕಾಗೆ ಹಾರಿಸಿ ಹೋದ್ಲು ಮಾಮ ಕೈಗೆ ಸಿಗದೇ ಹೋಯ್ತು ಪ್ರೇಮ.. ಹೀಗೆ ಶುರುವಾಗುವ ವಿಡಿಯೋ ಸಾಂಗ್‌ ಈಗ ಲೋಕಾರ್ಪಣೆಗೊಂಡಿದೆ. ಲಹರಿ ಮ್ಯೂಸಿಕ್‌ ಸಂಸ್ಥೆಯಿಂದ ಹೊರಬಂದಿರುವ ಮೊಟ್ಟಮೊದಲ ಮ್ಯೂಸಿಕ್‌ ವಿಡಿಯೋ ಇದಾಗಿದೆ. ಸಿನಿಮಾ ನಿರ್ಮಾಪಕರಾಗಿ ಹೆಸರು ಮಾಡುತ್ತಿರುವ ಗಣೇಶ್‌ ಪಾಪಣ್ಣ ಈ ವಿಡಿಯೋ ಸಾಂಗನ್ನು ನಿರ್ದೇಶಿಸಿದ್ದಾರೆ. ಸುಮಾರು ಮೂರೂವರೆ ತಿಂಗಳ ಹಿಂದೆ ಒಂದು ಆಲ್ಬಂ ಸಾಂಗ್ ನಿರ್ಮಿಸುವ ಐಡಿಯಾ ಬಂತು. ಎಲ್ವಿನ್ ಜೋಷ್ವಾ ಒಂದು ಟ್ಯೂನ್‌ ಕಳಿಸಿದರು. ನಾನದನ್ನು ನವೀನ್‌ ಅವರಿಗೆ ಕಳಿಸಿದೆ. ....

356

Read More...

Nonidavaru Enantare.Film Title Launch

Thursday, November 05, 2020

  *ನೋಡಿದವರು ಏನಂತಾರೆ – ಫಸ್ಟ್ ಲುಕ್‌ ಪೋಸ್ಟರ್‌ ರಿಲೀಸ್‌ ಆಯ್ತು* *** *ʻನೋಡಿದವರು ಏನಂತಾರೆʼ ಚಿತ್ರದ ಟೈಟಲ್‌ ಲಾಂಚ್‌ ಮಾಡಿದರು ಶ್ರೀಮುರಳಿ* *** *ಗುಳ್ಟು ನವೀನ್‌ ಅಭಿನಯದ  ʻನೋಡಿದವರು ಏನಂತಾರೆʼ*   *ಜಗತ್ತಿರೋದೇ ಹೀಗೆ… ಎಲ್ಲ ವಿಚಾರಕ್ಕೂ, ಎಲ್ಲ ಸಮಯದಲ್ಲೂ ವಿಪರೀತ ಭಯ ಹುಟ್ಟಿಸುತ್ತದೆ. ಸಾಕಷ್ಟು ಸಲ ಜೊತೆಗೆ ಬದುಕುವವರೂ ಒಂದಲ್ಲಾ ಒಂದು ಬಗೆಯಲ್ಲಿ ಗಾಬರಿಗೊಳಿಸುತ್ತಾರೆ. ಯಾಂತ್ರಿಕ ಬದುಕಿನಲ್ಲಿ ಭಾವನೆಗಳಿಗೆ ಬೆಲೆ ಸಿಗೋದಿಲ್ಲ. ಒಳಮನಸ್ಸಿನ ಸಂಕಟಗಳು ಯಾರಿಗೂ ಅರ್ಥವಾಗೋದಿಲ್ಲ. ಎಲ್ಲವನ್ನೂ ಚಿಂತಿಸುತ್ತಾ ಕೂತರೆ ಎದೆಯೊಳಗಿನ ಭಾವುಕತೆ ಉಸಿರುಗಟ್ಟಿಸುತ್ತದೆ. ಎಲ್ಲದರ ನಡುವೆ ಎಲ್ಲರ ಜೊತೆಗಿದ್ದರೂ ಮನಸ್ಸು ತಬ್ಬಲಿ ಕೂಸಿನಂತೆ ....

381

Read More...

Pulse Rocording Studio

Thursday, November 05, 2020

  ಟೂಲ್ಸ್  ಬಂದಿದೆ  ಫೂಲ್ಸ್  ಕೂತಿದೆ - ಹಂಸಲೇಖಾ         ನಾದಬ್ರಹ್ಮ ಹಂಸಲೇಖಾ ಇರುವ ಕಡೆ ಆಡುಭಾಷೆಗೆ ಬರವಿಲ್ಲ. ಗುರುವಾರ ಇವರ ಬಲಗೈ ಭಂಟ ಸಂಗೀತ ನಿರ್ದೇಶಕ ಪಳನಿಸೇನಾಪತಿ ಅವರ ಹೊಸ ’ಪಲ್ಸ್ ರೆರ್ಕಾಡಿಂಗ್ ಸ್ಟುಡಿಯೋ’ವನ್ನು ಉದ್ಗಾಟನೆ ಮಾಡಲು ಆಗಮಿಸಿದ್ದರು. ಶಿಷ್ಯನ ಸಾಧನೆಯನ್ನು ಕೊಂಡಾಡಿದ ಗುರುಗಳು ತಮ್ಮ ಮಾತಿನಲ್ಲಿ ಹೋಲ್ಡ್ ದಿ ಪಲ್ಸ್, ಲಿಸನ್ ದಿ ಮ್ಯೂಸಿಕ್. ಸೌಂಡ್ ಆಫ್ ಮ್ಯೂಸಿಕ್ ಇದೆ. ಸೌಂಡ್ ಆಫ್ ರುಪಿ ಬೇಕು. ಕನ್ನಡ ಚಿತ್ರರಂಗಕ್ಕೆ ಮಾರ್ಕೆಟ್ ಮಾಡುವ ಜಾಣತನ ಬೇಕಾಗಿದೆ. ನಮ್ಮ ಸಿನಿಮಾಗಳನ್ನು ಹೇಗೆ ಮಾರ್ಕೆಟ್ ಮಾಡಿಸಬೇಕು. ಇವತ್ತು ಉತ್ಪಾದನೆ ಇಷ್ಟು. ಮಾರಾಟ ಆಗುವ ಜಾಗಗಳು ಅಷ್ಟು. ಹುಷಾರಾಗಿ ಮಾರಾಟ ಮಾಡಿ ದುಡ್ಡು ವಾಪಸ್ಸು ....

381

Read More...

Film 4(Four).Film Press Meet

Monday, November 02, 2020

  ನಾಲ್ಕು ಸಂಖ್ಯೆಯ ವಿನೂತನ ಚಿತ್ರ        ಚಿತ್ರದ ಶೀರ್ಷಿಕೆ ‘೪’. ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ಇವುಗಳು ಪಾತ್ರಗಳಾಗಿರುವುದರಿಂದ ಇದೇ ಹೆಸರನ್ನು ಇಡಲಾಗಿದೆ. ಹಾಗೆಯೇ ವ್ಯಾಮೋಹ, ಅಧಿಕಾರ, ಸ್ನೇಹ ಮತ್ತು ಪ್ರೀತಿ ಇವುಗಳು ಪಾತ್ರದಾರಿಗಳಾಗಿ ಪ್ರತಿಬಿಂಬಿಸಿವೆ. ಜೊತೆಗೆ ಲವ್, ಕ್ರೈಂ, ಸೆಸ್ಪನ್ಸ್, ಥ್ರಿಲ್ಲರ್ ಹೀಗೆ ಎಲ್ಲಾ ಬಗೆಯ ಅಂಶಗಳನ್ನು ಕತೆಗೆ ರೂಪಿಸುತ್ತಿರುವುದು ವಿಶೇಷ. ಮೂಲತ: ಸಾಹಿತಿಯಾಗಿರುವ ಚಿತ್ರದುರ್ಗದ ಅಭಿಕನಸಿನಕವನ ಸಾಕಷ್ಟು ಹಾಡುಗಳನ್ನು ರಚಿಸಿದ್ದು, ಒಂದಷ್ಟು ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ  ಮಾಡಿದ ಅನುಭವವಿದೆ. ಇದೆಲ್ಲಾ ಅನುಭೂತಿಯಿಂದ ಸಿನಿಮಾಕ್ಕೆ ಕತೆ ಬರೆದು ....

510

Read More...

Act 1978.Film Trailer Rel

Monday, November 02, 2020

ಆಕ್ಟ್ ೧೯೭೮ ಟ್ರೈಲರ್ ಬಿಡುಗಡೆ ಮಾಡಿದ ಪುನೀತ್‌ರಾಜ್‌ಕುಮಾರ್         ಒಳ್ಳೆಯ ಚಿತ್ರಗಳಿಗೆ ಸದಾ ಪ್ರೋತ್ಸಾಹ ಕೊಡುವ ಪುನೀತ್‌ರಾಜ್‌ಕುಮಾರ್  ‘ಆಕ್ಟ್ ೧೯೭೮’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲು ಆಗಮಿಸಿದ್ದು, ಕಾರ್ಯಕ್ರಮಕ್ಕೆ ಕಳೆ  ಬಂದಿತ್ತು. ಅವರು ಮಾತನಾಡುತ್ತಾ ತುಣುಕುಗಳನ್ನು ನೋಡಿದಾಗ ಒಂದಷ್ಟು ಪ್ರಶ್ನೆ ಕಾಡುತ್ತದೆ. ಸ್ವಲ್ಪ ರಾ ಕಂಟೆಂಟ್ ಆದರೂ ಚಿತ್ರಕತೆಯಲ್ಲಿ ಹೊಸತನವಿದೆ. ಮೈಸೂರಿನಲ್ಲಿ ‘ಯುವರತ್ನ’ ಶೂಟಿಂಗ್ ನಡೆಯುತ್ತಿದ್ದಾಗ ಪಕ್ಕದಲ್ಲೆ ಇವರದು ಚಿತ್ರೀಕರಣವಾಗುತ್ತಿತ್ತು. ಸೆಟ್‌ಗೆ ಭೇಟಿ ನೀಡಿದಾಗ ನಿರ್ದೇಶಕರು ....

425

Read More...

Kathle Kadu.Film Audio Rel

Monday, November 02, 2020

ಕತ್ಲೆ ಕಾಡು ಕನ್ನಡ ಹಾಗೂ ಹಿಂದಿ ಸಿನಿಮಾ ‘ಕಾಲ ಜಂಗಲ್’ ಹಾಡುಗಳ ಅನಾವರಣ   ‘ಕತ್ಲೆ ಕಾಡು’ ಕನ್ನಡ ಹಾಗೂ ಹಿಂದಿಯಲ್ಲಿ ‘ಕಾಲ ಜಂಗಲ್’ ಸಿನಿಮಾದ ಧ್ವನಿ ಸಾಂದ್ರಿಕೆ ಹಾಡು ಟಿಸರ್ ಬಿಡುಗಡೆ ಸಮಾರಂಭ ವಿಜೃಂಭಣೆ ಇಂದ ಗಾಯತ್ರಿ ವಿಹಾರ ಪ್ಯಾಲೆಸ್ ಅಲ್ಲಿ ಸೋಮವಾರ ಮಧ್ಯನ್ಹಾ ಬಿಡುಗಡೆ ಮಾಡಲಾಗಿದೆ.   ಸಾಗರ್ ಕ್ಯಾಟರರ್ ಸಂಸ್ಥೆಯ ಪಂಕಜ್ ಕೊಠಾರಿ ಟೀಸರ್ ಬಿಡುಗಡೆ ಮಾಡಿದರು ಸಿರಿ ಮ್ಯೂಸಿಕ್ ಸಂಸ್ಥೆಯಿಂದ ಧ್ವನಿ ಸುರುಳಿ ಬಿಡುಗಡೆ ಮಾಡಲಾಯಿತು. ‘ಕಾಲ ಜಂಗಲ್’ ಹಿಂದಿ ಭಾಷೆಯ ಸಿನಿಮಾದ ಟೀಸರ್ ಸಹ ಇದೆ ಸಮಯದಲ್ಲಿ ಅನಾವರಣ ಮಾಡಲಾಯಿತು. ಇದೆ ಸಮಯದಲ್ಲಿ ಮತ್ತೊಂದು ಹಿಂದಿ ಸಿನಿಮಾ ಶಕ್ತಿ ಕಪೂರ್ ಅಭಿನಯದ ‘ಲೇನೆ ಕೆ ದೇನೆ’ ಹಾಸ್ಯಮಯ ಚಿತ್ರದ ....

368

Read More...

Gudugudiya Sedhi Nodo.Film Trailer Rel

Saturday, October 31, 2020

  *ಗುಡುಗುಡಿಯ ಸೇದಿ ನೋಡೋ.. ಹೊಸಬರ ಅಡ್ವೆಂಚರಸ್​ ಕಥಾನಕ* *ಟೀಸರ್ ಮೆಚ್ಚಿದ ನವರಸನ್​, ಡಿಸೆಂಬರ್​ನಲ್ಲಿ ಬಿಡುಗಡೆ*   ಕನ್ನಡದಲ್ಲಿ ಹೊಸಬರ ವಿಭಿನ್ನ ಪ್ರಯತ್ನಗಳು ನಡೆಯುತ್ತಿವೆ. ಈವರೆಗೆ ತೋರಿಸಿದ್ದನ್ನು ಹೊರತುಪಡಿಸಿ ಹೊಸತನದೊಂದಿಗೆ ಆಗಮಿಸುತ್ತಿದ್ದಾರೆ. ಇದೀಗ ಆ ಭರವಸೆಯನ್ನು ಹೊತ್ತು ಬಂದಿದೆ ‘ಗುಡುಗುಡಿಯಾ ಸೇದಿ ನೋಡೋ’ ಸಿನಿಮಾತಂಡ. ‘ಹಾಗಂತ ಸದ್ಯದ ಡ್ರಗ್ಸ್, ಗಾಂಜಾ ಹಾವಳಿಯ ಸುತ್ತ ಈ ಸಿನಿಮಾ ಇದೆ ಎಂದು ಭಾವಿಸಬೇಡಿ...’ ಎನ್ನುತ್ತಲೇ ಚಿತ್ರದ ಟೀಸರ್ ಮತ್ತು ಹಾಡೊಂದನ್ನು ತೆರೆಮೇಲೆ ಬಿತ್ತರಿಸಿದರು. ವಾಟರ್ ಏಂಜಲ್ಸ್ ಸಿನಿಮಾಸ್​ ಲಾಂಛನದಲ್ಲಿ ಕೃಷ್ಣಕಾಂತ್​ ಎನ್​ ಗುಡುಗುಡಿಯಾ ಸೇದಿ ನೋಡೋ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹೊಟೇಲ್​ ....

567

Read More...

Mukhavaada illadavanu 84.Film

Monday, November 02, 2020

  *ಹೊಸಬರ ‘ಮುಖವಾಡ ಇಲ್ಲದವನು 84’ ಚಿತ್ರದ ಟ್ರೇಲರ್​ ಬಿಡುಗಡೆ* ಓಂ ನಮಃ ಶಿವಾಯ ಮೂವೀಸ್​ ಲಾಂಛನದಲ್ಲಿ ಗಣಪತಿ ಪಾಟೀಲ್ ಬೆಳಗಾವಿ ನಿರ್ಮಾಣದಲ್ಲಿ ಸಿದ್ಧವಾದ ಚಿತ್ರ ‘ಮುಖವಾಡ ಇಲ್ಲದವನು 84’. ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸುವ ಈ ಚಿತ್ರದ ಟ್ರೇಲರ್​ ಲಾಂಚ್​ ಬಿಡುಗಡೆ ಕಾರ್ಯಕ್ರಮ ಸೋಮವಾರ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನೆರವೇರಿತು. ಈ ಹೊಸಬರ ತಂಡದ ಶ್ರಮಕ್ಕೆ ನಿರ್ದೇಶಕ ರವಿ ಶ್ರೀವತ್ಸ ಮತ್ತು ವೇಣುಗೋಪಾಲ್​ ಅತಿಥಿಯಾಗಿ ಆಗಮಿಸಿ ಟ್ರೇಲರ್​ ಲಾಂಚ್​ ಮಾಡಿದರು. ಗಣಪತಿ ಪಾಟೀಲ್​ ಬೆಳಗಾವಿ ‘ಮುಖವಾಡ ಇಲ್ಲದವನು 84’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ವೃತ್ತಿಯಲ್ಲಿ ಮೆಡಿಕಲ್​ ಕೆಲಸದಲ್ಲಿದ್ದು, ದೂರದ ನ್ಯೂಜಿಲೆಂಡ್​ನಲ್ಲಿ ವಾಸವಾಗಿದ್ದಾರೆ. ....

517

Read More...

Yuvrajkumar.Trailer Rel

Sunday, November 01, 2020

ಕನ್ನಡ ದಿನದಂದು ಯುವ ರಣಧೀರ ಕಂಠೀರವ ಆಗಮನ       ೬೦ರ ದಶಕದಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ‘ರಣಧೀರ ಕಂಠೀರವ’ ಚಿತ್ರವೊಂದು ತೆರೆಕಂಡು ಯಶಸ್ವ್ವಿಯಾಗಿತ್ತು. ಕಟ್ ಮಾಡಿದರೆ ಈಗ ಅಣ್ಣಾವ್ರರ ಮೊಮ್ಮಗ ಯುವ ರಾಜಕುಮಾರ್ ‘ಯುವ ರಣಧೀರ ಕಂಠೀರವ’ ಸಿನಿಮಾದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. ರಾಜ್ಯೋತ್ಸವ ದಿನದಂದು ಪ್ರಸನ್ನ ಚಿತ್ರದಲ್ಲಿ ಶೀರ್ಷಿಕೆ ಮತ್ತು ಟೀಸರ್ ಬಿಡುಗಡೆ ಸಮಾರಂಭದಲ್ಲಿ ಪುನೀತ್‌ರಾಜ್‌ಕುಮಾರ್, ರಾಘವೇಂದ್ರರಾಜ್‌ಕುಮರ್ ಶ್ರೀಮುರಳಿ, ವಿಜಯರಾಘವೇಂದ್ರ ಸೇರಿದಂತೆ ಡಾ.ರಾಜ್ ಕುಟುಂಬದವರು ಹಾಗೂ ಸಿನಿಪಂಡಿತರು ಹಾಜರಿದ್ದು ಸಿನಿಮಾಕ್ಕೆ ಶುಭ ....

533

Read More...

Hushaar.Film Pooja and Press Meet

Thursday, October 29, 2020

  *ದೊಡ್ಡ ಗಣಪತಿ ಸನ್ನಿಧಾನದಲ್ಲಿ ಹುಷಾರ್ ಚಿತ್ರಕ್ಕೆ ಮುಹೂರ್ತ*   ಕಳೆದ ಮೂರು ದಶಕಗಳಿಂದ ಸಿನಿಮಾ, ಕಿರುತೆರೆ ಸೇರಿ ಬಣ್ಣದ ಲೋಕದ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅನುಭವ ಇರುವ ಸತೀಶ್ ರಾಜ್ ಇದೀಗ ಹುಷಾರ್ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ಸಂಪೂರ್ಣ ಹೊಸ ತಂಡವನ್ನು ಜತೆಗೆ ಕರೆತರುತ್ತಿರುವ ಅವರು, ಗುರುವಾರವಷ್ಟೇ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತವನ್ನೂ ನೆರವೇರಿಸಿಕೊಂಡಿದ್ದಾರೆ. ಹಿರಿಯ ನಿರ್ದೇಶಕ ಭಗವಾನ್ ಮತ್ತು ಎನ್.ಎಂ ಸುರೇಶ್ ಆಗಮಿಸಿ ಕ್ಲಾಪ್ ಮಾಡಿ ಹೊಸಬರ ಈ ನೂತನ ಪ್ರಯತ್ನಕ್ಕೆ ಶುಭ ಹಾರೈಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಚಿತ್ರದ ವಿಶೇಷತೆ ಮತ್ತು ಈ ಸಿನಿಮಾದ ಕಥಾಹಂದರದ ಬಗ್ಗೆ ಇಡೀ ತಂಡ ಮಾಹಿತಿಯನ್ನು ....

547

Read More...

Dark Fantasy.Movie First Look Launch

Wednesday, October 28, 2020

  *ಫಸ್ಟ್ ಲುಕ್ ಮತ್ತು ಟೀಸರ್ ಜೊತೆ ಬಂತು* *ಡಾರ್ಕ್ ಫ್ಯಾಂಟಸಿ*   * * *   ರಾಘವೇಂದ್ರ ರಾಜ್ ಕುಮಾರ್ ನಟನೆಯ ʻಆಡಿಸಿದಾತʼ ಚಿತ್ರವನ್ನು ನಿರ್ದೇಶಿಸಿದ್ದ ಫಣೀಶ್ ಭಾರಧ್ವಾಜ್ ಈಗ ಮತ್ತೊಂದು ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಶ್ರೀ ಲಕ್ಷ್ಮೀ ವೆಂಕಟೇಶ್ವರ ನಿಡುಮಾಮಿಡೇಶ್ವರಿ ವೈಶ್ಣೋದೇವಿ ಸಿನಿ ಕ್ರಿಯೇಶನ್ಸ್ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗಿರುವ ಸಸ್ಪೆನ್ಸ್, ಥ್ರಿಲ್ಲರ್ ಜಾನರಿನ ಈ ಚಿತ್ರಕ್ಕೆ ʻಡಾರ್ಕ್ ಫ್ಯಾಂಟಸಿʼ ಎಂದು ಹೆಸರಿಡಲಾಗಿದೆ. ಕೊರೋನಾ ಎನ್ನುವ ಹೆಸರು ಜನರ ಕಿವಿಗೆ ಬೀಳುವ ಮುನ್ನವೇ ಆರಂಭಗೊಂಡಿದ್ದ ಚಿತ್ರವಿದು. ಲಾಕ್ಡೌನ್ ಅನೌನ್ಸ್ ಆಗುವ ಹೊತ್ತಿಗೆ ಶೇ. 60ರಷ್ಟು ಚಿತ್ರೀಕರಣ ಕೂಡಾ ಪೂರ್ಣಗೊಂಡಿತ್ತು. ಒಂದು ವೇಳೆ ಕೋವಿಡ್ ಸಮಸ್ಯೆ ....

785

Read More...

Atyuttama.Film Muhurtha.

Monday, October 26, 2020

  ನವರಾತ್ರಿಯಲ್ಲಿ ಅತ್ಯುತ್ತಮ ಚಿತ್ರಕ್ಕೆ ಚಾಲನೆ     ಕರೋನಾದಿಂದ ಕಳೆಗುಂದಿದ್ದ ಕನ್ನಡ ಚಿತ್ರರಂಗದಲ್ಲಿ ವಿಜಯದಶಮಿಯ ಶುಭದಿನದಂದು ಒಂದಷ್ಟು ಹೊಸ ಚಿತ್ರಗಳು ಪ್ರಾರಂಭವಾಗುವ ಮೊದಲಿನ ರಾಜಕಳೆಗೆ ಮರಳಿದೆ. ಅದರಲ್ಲಿ ಅತ್ಯುತ್ತಮ ಎನ್ನುವ ಚಿತ್ರವೂ ಒಂದು. ಪ್ರಥಮ, ಉತ್ತಮ, ಜೀವನಧಾಮ ಎಂಬ ಟ್ಯಾಗ್‌ಲೈನ್ ಹೊಂದಿರೋ ಈ ಚಿತ್ರದ ಮುಹೂತ್ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ  ನೆರವೇರಿತು. ಸಾಹಿತಿ ದೊಡ್ಡರಂಗೇಗೌಡ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು.  ಚಿತ್ರರಂಗದಲ್ಲಿ ಕಳೆದ ೨ ದಶಕಗಳಿಂದ ನೂರಕ್ಕೂ ಹೆಚ್ಚು ಚಲನ ಚಿತ್ರಗಳಿಗೆ ಕೊರಿಯಾಗ್ರಾಫರ್ ಆಗಿ ಕೆಲಸ ಮಾಡುವ ಮೂಲಕ ಗುರ್ತಿಸಿಕೊಂಡಿದ್ದ ....

392

Read More...

5 Adi 7 Aangula.Film News

Friday, October 23, 2020

  ಜನರು ಒಪ್ಪಿಕೊಂಡ ೫ ಅಡಿ ೭ ಅಂಗುಲ ಚಿತ್ರ         ಕಲಾವಿದರು, ತಂತ್ರಜ್ಘರು ಹೊಸಬರು, ಹಳಬರು ಎಂದು ನೋಡದೆ ಕತೆ ಚೆನ್ನಾಗಿದ್ದರೆ ಸಾಕು ಜನರು ಚಿತ್ರಮಂದಿರಕ್ಕೆ ಬರುವುದು ಖಾತರಿ ಎಂಬುದಕ್ಕೆ ಸಾಕ್ಷಿ  ‘೫ ಅಡಿ ೭ ಅಂಗುಲ’ ಚಿತ್ರ. ಲಾಕ್‌ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ ಸಿನಿಮಾವು ಎರಡನೇ ಬಾರಿ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಇದರನ್ವಯ ನಿರ್ಮಾಪಕರು ಸಣ್ಣದಾದ ಸಂತೋಷಕೂಟವನ್ನು ಏರ್ಪಡಿಸಿದ್ದರು. ಇಂದು ಖುಷಿಯಾದ ದಿನ ನನಗಾಗಿದೆ. ಏಳು ತಿಂಗಳು ನಂತರ ತೆರೆಕಂಡು ದಿನದಿಂದ ದಿನಕ್ಕೆ  ಪ್ರೇಕ್ಷಕರ ಸಂಖ್ಯೆ ಹೆಚ್ಚುತ್ತಾ ಇದೆ. ಮೊzಲು ೩೮ ಕೇಂದ್ರಗಳಲ್ಲಿ ....

455

Read More...

Ashwa.Movic News

Monday, October 26, 2020

ಅದ್ದೂರಿ ತಾರಾಗಣ, ವೆಚ್ಚದ ಹೊಸಬರ ಸಿನಿಮಾ         ಚಂದನವನದಲ್ಲಿ ಒಂದು ವಾರದಿಂದ ಚಿತ್ರಗಳ ಮಹೂರ್ತ ಸಮಾರಂಭಗಳು ಭರದಿಂದ ಸಾಗಿದೆ. ಈ ನಿಟ್ಟಿನಲ್ಲಿ  ಹೊಸಬರ  ‘ಅಶ್ವ’  ಬಿಗ್ ಬಜೆಟ್ ಚಿತ್ರವೊಂದು ಸೆಟ್ಟೇರುತ್ತಿದೆ. ಪ್ರಚಾರದ ಸಲುವಾಗಿ ಟೀಸರ್, ಪೋಸ್ಟರ್ ರಿಲೀಸ್, ಮೇಕಿಂಗ್ ತೋರಿಸುವುದು ಸಾಮಾನ್ಯವಾಗಿದೆ. ಆದರೆ ಸ್ಯಾಂಡಲ್‌ವುಡ್‌ದಲ್ಲಿ ಮೊದಲು ಎನ್ನುವಂತೆ ‘ಅಶ್ವ’ ಸಿನಿಮಾವು ಯಾವ ರೀತಿ ಮೂಡಿಬರಲಿದೆ ಎಂದು ೨೫ ನಿಮಿಷದ ‘ಪ್ರೀಮಿಯರ್ ಷೋ ರೀಲ್ಸ್’ ಕಾರ್ಯಕ್ರಮ ಜರುಗಿತು. ಮಸ್ತ್ ಆಕ್ಷನ್, ಕಾಮಿಡಿ, ಸೆಂಟಿಮೆಂಟ್, ಪ್ರೀತಿ, ತುಂಟಾಟ ಎಲ್ಲವು ಇದರಲ್ಲಿ ಕಾಣಿಸಿಕೊಂಡಿತು. ಇವಿಷ್ಟು ....

669

Read More...

Rasam.Film News

Monday, October 26, 2020

ಸಾಮಾಜಿಕ ಕಳಕಳಿಯ ರಸಂ

ಹೊಸಬರ ‘ರಸಂ’ ಚಿತ್ರದಲ್ಲಿಒಂದುಕಡೆಕೈಯಲ್ಲಿ ಸಿಗರೇಟು,ಎಣ್ಣೆ ಗ್ಲಾಸು ಮತ್ತೋಂದುಕಡೆ ಸೀರೆ,ತಾಳಿ ಮತ್ತುಕಾಲುಂಗುರಇರುವ ಪೋಸ್ಟರ್‌ನ್ನು ಶಿವರಾಜ್‌ಕುಮಾರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಗೌರವ್‌ರಾಜೇಶ್ ನೋಡಿರುವ, ಕೇಳಿರುವ ಅಂಶಗಳನ್ನು ಹೆಕ್ಕಿಕೊಂಡು ಸಿನಿಮಾಕ್ಕೆಕತೆ,ಚಿತ್ರಕತೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಳಕಳಿ ಇರುವ ಘಟನೆಗಳು ಪ್ರತಿಯೊಬ್ಬರ ಮನೆಯಲ್ಲಿ ನಡೆಯುತ್ತಿರುತ್ತದೆ.ವಯಸ್ಸುಮೀರಿದಯುವಕನೊಬ್ಬ ಹಿರಿಯರು ನಿಶ್ವಿಯಿಸಿದ ಹುಡುಗಿಯನ್ನು ಮದುವೆ ಮಾಡಿಕೊಳ್ಳುತ್ತಾನೆ. 

348

Read More...

Kshipra.Film News

Monday, October 26, 2020

ಹೊಸಬರ ಕ್ಷಿಪ್ರ ಕುಂಬಳಕಾಯಿ        ಬಣ್ಣ ಬಣ್ಣದ ಕನಸುಗಳನ್ನು ಇಟ್ಟುಕೊಂಡು ಹಲವಾರು ಪ್ರತಿಭೆಗಳು ಚಿತ್ರರಂಗಕ್ಕೆ ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಈ ಸಾಲಿಗೆ ಹೊಸಬರೇ ಸೇರಿಕೊಂಡು ಸಿದ್ದಪಡಿಸುತ್ತಿರುವ ‘ಕ್ಷಿಪ್ರ’ ಯಶಸ್ವಿಯಾಗಿ ಶೂಟಿಂಗ್ ಮುಗಿಸಿಕೊಂಡು ಕುಂಬಳಕಾಯಿ ಒಡೆದಿದ್ದಾರೆ. ಸೆಸ್ಪನ್ಸ್, ಥ್ರಿಲ್ಲರ್ ಮಹಿಳಾ ಪ್ರಧಾನ ಕತೆಯಾಗಿರುವುದರಿಂದ ಸಿನಿಮಾದ ಸಾರವನ್ನು ಬಿಟ್ಟುಕೊಟ್ಟಿಲ್ಲ. ದಕ್ಷ್ ನಾಯಕ.  ‘ಜೊತೆ ಜೊತೆಯಲಿ’ ಧಾರವಾಹಿ ಖ್ಯಾತಿಯ ರಮ್ಯಪ್ರಿಯಾ ಶೀರ್ಷಿಕೆ ಹೆಸರಿನಲ್ಲಿ ಮತ್ತು ಪ್ರೀತಿಮೀರಜ್‌ಕರ್ ನಾಯಕಿಯರು. ಇವರೆಲ್ಲರಿಗೂ ಹೊಸ ಅನುಭವ. ಮಕ್ಕಳಿಗೆ ಅಂತಲೇ ಹಾಡು-ನೃತ್ಯ, ಯುವಜನಾಂಗವು ....

670

Read More...

Kannadiga.Film Pooja and Press Meet

Monday, October 26, 2020

  *ಕನಸುಗಾರ ರವಿಚಂದ್ರನ್ ಈಗ ಕನ್ನಡಿಗ!*   * * *   *ʻಕನ್ನಡಿಗʼನಾಗಿ ಕನಸುಗಾರ ರವಿಚಂದ್ರನ್!*   * * *   *ವಿಶೇಷ ಪಾತ್ರದಲ್ಲಿ ಸುಮಲತಾ!* * * * ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ರವಿಚಂದ್ರನ್     ಕೊರೋನಾ ಸಮಸ್ಯೆ ಚಿತ್ರರಂಗದ ಮೇಲೆ ಗಾಢ ಕಗ್ಗತ್ತಲನ್ನು ಆವರಿಸುವಂತೆ ಮಾಡಿದೆ. ಮುಂದೇನು? ದೊಡ್ಡ ನಟರ ಸಿನಿಮಾಗಳು ಸೆಟ್ಟೇರುತ್ತವಾ? ವೃತ್ತಿಪರ ನಿರ್ಮಾಪಕರು ಮತ್ತೆ ಚಿತ್ರನಿರ್ಮಾಣಕ್ಕೆ ಮುಂದಾಗುತ್ತಾರಾ? ಎನ್ನುವ ಪ್ರಶ್ನೆಗಳೆಲ್ಲ ಉದ್ಭವಿಸಿದ್ದವು. ಇಂಥ ಪ್ರಶ್ನೆಗಳಿಗೆಲ್ಲಾ ಉತ್ತರವೆನ್ನುವಂತೆ, ಚೇತೋಹಾರಿಯಾದ ಕಾರ್ಯವೊಂದು ಯಶಸ್ವಿಯಾಗಿ ನೆರವೇರಿದೆ. ಓಂಕಾರ್ ಮೂವೀಸ್ ಲಾಂಛನದಲ್ಲಿ ಎನ್.ಎಸ್. ರಾಜ್ ಕುಮಾರ್ ನಿರ್ಮಾಣದ, ಜಟ್ಟ, ಮೈತ್ರಿ, ....

403

Read More...
Copyright@2018 Chitralahari | All Rights Reserved. Photo Journalist K.S. Mokshendra,