Surianna.Film News

Wednesday, August 06, 2025

  *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ "ಸೂರಿ ಅಣ್ಣ" ಚಿತ್ರ* .             *ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಟೀಸರ್ ಅನಾವರಣ* .   ಕನ್ನಡ ಚಿತ್ರರಂಗದ ಸೂಪರ್ ಹಿಟ್ "ಸಲಗ" ಚಿತ್ರದ ತಮ್ಮ ಪಾತ್ರದ ಮೂಲಕ ಪರಿಚಿತರಾಗಿರುವ ಸೂರಿ ಅವರು ಸಲಗ ಸೂರಿ ಅಣ್ಣ ಎಂದೆ ಖ್ಯಾತರಾಗಿದ್ದಾರೆ. ಪ್ರಸ್ತುತ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದೊಂದಿಗೆ ನಿರ್ಮಾಣವನ್ನೂ ಮಾಡಿರುವ ಚಿತ್ರ "ಸೂರಿ ಅಣ್ಣ". ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿವೃತ್ತ ಪೊಲೀಸ್ ಅಧಿಕಾರಿ ಎಸ್ ಕೆ ಉಮೇಶ್, ಲಹರಿ ವೇಲು, ಎಚ್ ಎಂ ಕೃಷ್ಣಮೂರ್ತಿ(ಜೇಡ್ರಳ್ಳಿ ಕೃಷ್ಣಪ್ಪ), ಪಿ.ಮೂರ್ತಿ,‌ ಗಡ್ಡ ನಾಗಣ್ಣ,‌ ಜೀಬ್ರಾ, ಲಕ್ಕಿ ಅಣ್ಣ, ....

Read More...

IPT12.Season 2.News

Tuesday, August 05, 2025

  *N1ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ*   *ಆಗಸ್ಟ್ 9ರಿಂದ 15ರವರೆಗೆ ನಡೆಯಲಿದೆ IPT 12 ಸೀಸನ್-2*   *ಮತ್ತೆ ಶುರು IPT 12 ..ಆಗಸ್ಟ್ 9ರಿಂದ 15ರವರೆಗೆ ನಡೆಯಲಿದೆ ಸೀಸನ್-2 ಕ್ರಿಕೆಟ್ ಟೂರ್ನಮೆಂಟ್*   ಸುನಿಲ್ ಕುಮಾರ್ ಬಿ. ಆರ್ ನೇತೃತ್ವದ ಎನ್ 1 ಕ್ರಿಕೆಟ್ ಅಕಾಡೆಮಿ ಕ್ರಿಕೆಟ್ ಪ್ರೇಮಿಗಳಿಗಾಗಿ ಹಲವಾರು ಟೂರ್ನಮೆಂಟ್ ಆಯೋಜಿಸಿ ಯಶಸ್ವಿ ಕಂಡಿದೆ. ಇದೀಗ ಮತ್ತೊಮ್ಮೆ IPT12 ಏರ್ಪಡಿಸಿದೆ.‌ ಕಳೆದ ವರ್ಷ IPT12 ಯಶಸ್ವಿಯಾಗಿ ಜರುಗಿದ್ದು, ಇದೀಗ IPT12 ಸೀಸನ್ 2 ಚಾಲನೆ ದೊರೆತಿದೆ. ಡಾಕ್ಟರ್ಸ್, ಲಾಯರ್ಸ್, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು, ಸಿವಿಲ್ ಕಾಂಟ್ರಾಕ್ಟರ್ಸ್,ಎಕ್ಸ್ಜಿ ಡಿಪಾರ್ಟ್ಮೆನ್ ಕರ್ನಾಟಕ ಪೊಲೀಸ್,ಪ್ರೈವೇಟ್ ಲಿಮಿಟೆಡ್ ಕಂಪನಿ ....

Read More...

Aparichit.Film News

Tuesday, August 05, 2025

    *'ತಾಯವ್ವ’ ನಟಿ ಗೀತಪ್ರಿಯ ಈಗ ’ಅಪರಿಚಿತೆ’*    *ಶೀರ್ಷಿಕೆ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಸಾಥ್ ನೀಡಿದ ಶಾಸಕ ಸಿ.ಎನ್. ಅಶ್ವಥ್ ನಾರಾಯಣ*   ಈ ಮೊದಲು ’ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು ’ಅಪರಿಚಿತೆ’. ಹೌದು ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ, ಶಾಸಕ ಸಿ.ಎನ್. ಅಶ್ವಥ್ ನಾರಾಯಣ  ’ಅಪರಿಚಿತ’ ಶೀರ್ಷಿಕೆ ಪೋಸ್ಟರ್ ಬಿಡುಗಡೆ ಮಾಡಿ, ’ಸಿನಿಮಾ ಪವರ್ ಫುಲ್ ಮೀಡಿಯಾ. ಸಾಮಾಜಿಕ ಸಂದೇಶ ಇರುವ ಇಂತ ಸಿನಿಮಾ ಹೆಚ್ಚಾಗಿ ಬರಬೇಕು. ಆಗ ಜನ ಹಾಗೂ ಇಂಡಸ್ಟ್ರಿ ಚನ್ನಾಗಿ ಇರುತ್ತದೆ’ ಎಂದು ಶುಭ ....

Read More...

Kamal Studios.News

Tuesday, August 05, 2025

  ಕಮಲ್‌ರಾಜ್ ನಿರ್ಮಾಣದ  3 ಚಿತ್ರಗಳ ಪೋಸ್ಟರ್ ಬಿಡುಗಡೆ      ಚಿತ್ರರಂಗದಲ್ಲಿ ನಟ, ಸಹನಿರ್ಮಾಪಕನಾಗಿದ್ದ, ಇತ್ತೀಚೆಗೆ  ದ ಸೂಟ್  ಎಂಬ ಚಿತ್ರದಲ್ಲಿ ನಟಿಸಿದ್ದ ಕಮಲ್‌ರಾಜ್ ಅವರು ಇದೀಗ ಒಟ್ಟಿಗೇ ಮೂರು ಚಿತ್ರಗಳನ್ನು ಆರಂಭಿಸಿದ್ದಾರೆ, ಮೊಹಬ್ಬತ್ ಜಿಂದಾಬಾದ್, ಟಾಸ್ಕ್ ಹಾಗೂ ನಾಳೆ ನಮ್ಮ ಭರವಸೆ, ಈ ಮೂರೂ ಚಿತ್ರಗಳಲ್ಲಿ ಅಭಿನಯಿಸುವ ಜೊತೆಗೆ ಕಮಲ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಅವರೇ ಚಿತ್ರ ನಿರ್ಮಾಣ ಸಹ ಮಾಡುತ್ತಿದ್ದಾರೆ. ಮೊಹಬ್ಬತ್ ಜಿಂದಾಬಾದ್ ಹಿಂದಿ ಚಿತ್ರ. ಅಲ್ಲದೆ ನಾಳೆ ನಮ್ಮ ಭರವಸೆ ಚಿತ್ರವನ್ನು 10 ಜನ ನಿರ್ದೇಶನ ಮಾಡಲಿದ್ದು, ಇದರಲ್ಲಿ ನಾಯಕ ಕಮಲ್‌ರಾಜ್ 50 ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ  ಈ ಮೂರೂ ಚಿತ್ರಗಳ ಶೀರ್ಷಿಕೆ ....

Read More...

Kamal Sridevi.News

Monday, August 04, 2025

ಚಿತ್ರ : ಕಮಲ್ ಶ್ರೀದೇವಿ

ನಿರ್ಮಾಣ: ಸ್ವರ್ಣಾಂಬಿಕ ಪಿಕ್ಚರ್ಸ್

ಶ್ರೀಮತಿ ಬಿ.ಕೆ ಧನಲಕ್ಷ್ಮೀ

ಸಹ ನಿರ್ಮಾಣ : Barnswallow company

ರಾಜವರ್ಧನ್

ಕ್ರಿಯೇಟಿವ್ ಹೆಡ್ : ರಾಜವರ್ಧನ್

ನಿರ್ದೇಶನ : ವಿ.ಎ ಸುನೀಲ್

ಸಂಗೀತ :ಕೀರ್ತನ್

ಸಾಹಿತ್ಯ : ಪ್ರಮೋದ್ ಮರವಂತೆ

ಛಾಯಾಗ್ರಹಣ:ನಾಗೇಶ್ ವಿ ಆಚಾರ್ಯ,

ಸಂಕಲನ:ಜ್ಞಾನೇಶ್ ಬಿ ಮಠದ್

ಕಲೆ: ಗುಣ

ತಾರಾಗಣ : ಸಚಿನ್ ಚಲುವರಾಯ ಸ್ವಾಮಿ, ಸಂಗೀತ ಭಟ್, ಕಿಶೋರ್,ರಮೇಶ್ ಇಂದಿರಾ ಮತ್ತಿತರರು

Read More...

Matte Male Hoyuttide.News

Sunday, August 03, 2025

  *ಚಿತ್ರೀಕರಣ ಮುಗಿಸಿದ ಮತ್ತೆ ಮಳೆ ಹೊಯ್ಯುತ್ತಿದೆ*        ತಂತ್ರಜ್ಘರು ಹೊರತುಪಡಿಸಿ, ಕಲಾವಿದರೆಲ್ಲರೂ ಹೊಸಬರಾಗಿರುವ *ಮತ್ತೆ ಮಳೆ ಹೊಯ್ಯುತ್ತಿದೆ* ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದರಿಂದ ಅನುಭವಗಳನ್ನು ಹಂಚಿಕೊಳ್ಳಲು ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ. ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ *ಸುಮ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ*. ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ....

Read More...

Lakshmi.News

Saturday, August 02, 2025

  ಯಶಸ್ಸಿನ ಸಂಭ್ರಮದಲ್ಲಿ ಲಕ್ಷ್ಮಿ 26 ಅಂತರರಾಷ್ಟ್ರೀಯ ಪ್ರಶಸ್ತಿ ಗಳಿಸಿದ ಕಿರುಚಿತ್ರ       ಕಿರುತೆರೆಯ ಸಾಕಷ್ಟು ವಿಭಾಗಗಳಲ್ಲಿ ಕೆಲಸಮಾಡಿ ಅನುಭವ ಪಡೆದ ಅಭಿಜಿತ್ ಪುರೋಹಿತ್ ಕಳೆದ ವರ್ಷ "ಲಕ್ಷ್ಮಿ" ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದರು. ಆ ಚಿತ್ರವು ಇದೀಗ ದೇಶ ವಿದೇಶಗಳ ಫಿಲಂ ಫೆಸ್ಟಿವಲ್ ಗಳಲ್ಲಿ ಭಾಗವಹಿಸಿ ಪ್ರಶಂಸೆಯ ಜತೆ ಅಭಿನಯ, ನಿರ್ದೇಶನ, ಸಂಗೀತ, ಛಾಯಾಗ್ರಹಣ ಸೇರಿದಂತೆ ನಾನಾ ವಿಭಾಗಗಳಲ್ಲಿ  27 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ಸಂಭ್ರಮವನ್ನು ನಿರ್ದೇಶಕ ಅಭಿಜಿತ್  ಮಾಧ್ಯಮದೊಂದಿಗೆ ಹಂಚಿಕೊಳ್ಳಲು ಪತ್ರಿಕಾ ಗೋಷ್ಟಿ ಆಯೋಜಿಸಿದ್ದರು.          ಇದೇ ಸಂದರ್ಭದಲ್ಲಿ ತನ್ನ ತಾಯಿಯ ಮೇಲೆ ಅಪಾರ ಪ್ರೀತಿ ಗೌರವ ....

Read More...

Judgement.Film News

Wednesday, July 30, 2025

  *ಓಟಿಟಿಗೆ ‘ದಿ ಜಡ್ಜ್ ಮೆಂಟ್’ ಎಂಟ್ರಿ*   *ಜು. 25ರಿಂದ ‘ಅಮೇಜಾನ್ ಪ್ರೈಮ್’ ಮತ್ತು ‘ಬುಕ್ ಮೈ ಶೋ’ನಲ್ಲಿ ಸ್ಟ್ರೀಮಿಂಗ್*   *ಓಟಿಟಿಗೆ ಬಂತು ಲೀಗಲ್-ಥ್ರಿಲ್ಲರ್ ‘ದಿ ಜಡ್ಜ್ ಮೆಂಟ್’*   ಕಳೆದ ವರ್ಷ ತೆರೆಕಂಡಿದ್ದ ಕನ್ನಡದ ಲೀಗಲ್-ಥ್ರಿಲ್ಲರ್ ಶೈಲಿಯ ‘ದಿ ಜಡ್ಜ್ ಮೆಂಟ್’ ಸಿನಿಮಾಕ್ಕೆ ಥಿಯೇಟರಿನಲ್ಲಿ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ‘ದಿ ಜಡ್ಜ್ ಮೆಂಟ್’ ಸಿನಿಮಾವನ್ನು ನೋಡಿದ್ದ ಅನೇಕರು ಕನ್ನಡದಲ್ಲಿ ಇದೊಂದು ವಿಭಿನ್ನ ಪ್ರಯತ್ನ ಎಂದು ಚಿತ್ರತಂಡದ ಪರಿಶ್ರಮಕ್ಕೆ ಬೆನ್ನು ತಟ್ಟಿದ್ದರು. ಥಿಯೇಟರಿನಲ್ಲಿ ಉತ್ತಮ ಪ್ರದರ್ಶನ ಕಂಡು, ಗಲ್ಲಾ ಪೆಟ್ಟಿಗೆಯಲ್ಲೂ ಗೆಲುವಿನ ನಗು ಬೀರಿದ್ದ ‘ದಿ ....

Read More...

Prism Recording Studio.News

Thursday, July 31, 2025

  Mahesh Mahadev ಗಾಯಕಿ ಡಾ.ಪ್ರಿಯದರ್ಶಿನಿ ಅವರ ಪ್ರಿಸಂ ರೆಕಾರ್ಡಿಂಗ್ ಸ್ಟುಡಿಯೋಗೆ ಶಾಸಕ ಡಾ.ಅಶ್ವಥ್ ನಾರಾಯಣ ಚಾಲನೆ     ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಹಿನ್ನೆಲೆ ಗಾಯಕಿ ಹಾಗೂ ಸಂಗೀತ ಸಂಶೋಧಕಿಯೂ ಆದ ಡಾ. ಪ್ರಿಯದರ್ಶಿನಿ ಅವರು  ಪ್ರಿಸಮ್  ರೆಕಾರ್ಡಿಂಗ್ ಸ್ಟುಡಿಯೋ ಹಾಗೂ  ಪ್ರಿಸಂ  ಫೌಂಡೇಶನ್-ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಮ್ಯೂಸಿಕ್ ಅಂಡ್ ಆರ್ಟ್ಸ್‌ನ ಸ್ಥಾಪಕಿಯೂ ಹೌದು. ಜತೆಗೆ ಪಿಎಂ ಆಡಿಯೋಸ್ ಅಂಡ್ ಎಂಟರ್‌ಟೈನ್‌ಮೆಂಟ್ಸ್‌ನ ಸಿಇಒ ಕೂಡ ಆಗಿದ್ದಾರೆ.    ಎಂ.ಎಸ್.ಆರ್.ನಗರದಲ್ಲಿದ್ದ  ಪ್ರಿಸಂ ರೆಕಾಂರ್ಡಿಂಗ್ ಸಂಸ್ಥೆ 10 ವರ್ಷಗಳನ್ನು  ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ  ಇದೀಗ ಒಂದೇ ಸೂರಿನಡಿ ಎಲ್ಲಾ ವ್ಯವಸ್ಥೆಗಳೂ ಇರುವಂಥ ಪ್ರಿಸಂ ....

Read More...

Hikora.Film News

Thursday, July 31, 2025

  *ಖ್ಯಾತ ರಂಗಕರ್ಮಿ ಪ್ರಕಾಶ್ ಬೆಳವಾಡಿ ಅವರಿಂದ‌ "ಹಿಕೋರ" ಚಿತ್ರದ ಟ್ರೇಲರ್ ಅನಾವರಣ** .                    *ಹೆಸರಾಂತ ನಿರ್ದೇಶಕ ದಿನೇಶ್ ಬಾಬು ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿ* .    ರತ್ನ ಶ್ರೀಧರ್ ನಿರ್ಮಾಣದ, ನೀನಾಸಂ ಕಿಟ್ಟಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿರುವ "ಹಿಕೋರಾ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಖ್ಯಾತ ರಂಗಕರ್ಮಿ, ನಟ ಹಾಗೂ ನಿರ್ದೇಶಕ ಪ್ರಕಾಶ್ ಬೆಳವಾಡಿ ಟ್ರೇಲರ್ ಅನಾವರಣ ಮಾಡಿದರು. ಹೆಸರಾಂತ ನಿರ್ದೇಶಕ ದಿನೇಶ್ ಬಾಬು, ಮಾಜಿ ಶಾಸಕ ಬಾಲರಾಜ್, ವಿತರಕರ ಸಂಘದ ಅಧ್ಯಕ್ಷ ನವಶಕ್ತಿ ನಾಗರಾಜ್, ....

Read More...

Loose Mada.Film News

Thursday, July 31, 2025

  *ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ "ಲೂಸ್ ಮಾದ" ಚಿತ್ರಕ್ಕೆ ಚಾಲನೆ* .      *ಕರಾವಳಿ ಭಾಗದಲ್ಲಿ ನಡೆಯುವ ಕಥೆಗೆ ಲೂಸ್ ಮಾದ ಯೋಗೇಶ್ ನಾಯಕ* .                                   ಕನ್ನಡದ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ಒಂದಾದ "ದುನಿಯಾ" ಚಿತ್ರದಲ್ಲಿ "ಲೂಸ್ ಮಾದ" ಎಂಬ ಪಾತ್ರವನ್ನು ಯೋಗೇಶ್ ಅವರು ಮಾಡಿದ್ದರು. ಆ ಪಾತ್ರಕ್ಕೆ ನೋಡುಗರು ಫಿದಾ ಆದರು ಅಂದಿನಿಂದಲೂ "ಲೂಸ್ ಮಾದ" ಯೋಗೇಶ್ ಅಂತಲೇ ಯೋಗೇಶ್ ಜನಪ್ರಿಯರಾದರು. ಈಗ "ಲೂಸ್ ಮಾದ" ಚಿತ್ರದ ಶೀರ್ಷಿಕೆಯಾಗಿದೆ. ಈ ಚಿತ್ರದ ನಾಯಕನಾಗಿ ಯೋಗೇಶ್ ಅವರೆ ಅಭಿನಯಿಸುತ್ತಿದ್ದಾರೆ. ಜಾನಕಿ ಕಂಬೈನ್ಸ್ ಲಾಂಛನದಲ್ಲಿ ಧರ್ಮೇಂದ್ರ ಅವರು ....

Read More...

Kothalavadi.News

Wednesday, July 30, 2025

  *ಯಶ್ ಅಮ್ಮನ ’ಕೊತ್ತಲವಾಡಿ’ ಸಿನಿಮಾದ ರಾಜ ನೀನು..ರಾಣಿ ನಾನು ಹಾಡು ರಿಲೀಸ್*     *ಕೊತ್ತಲವಾಡಿ ಸಿನಿಮಾದ ಮೆಲೋಡಿ ಗೀತೆ ಬಿಡುಗಡೆ... ರಾಜ ನೀನು, ರಾಣಿ ನಾನು ಎಂದ ಪೃಥ್ವಿ-ಕಾವ್ಯಾ*     ಯಶ್ ತಾಯಿ ಪುಷ್ಪಾ ಅರುಣ್‌ಕುಮಾರ್  ನಿರ್ಮಾಣ, ಶ್ರೀರಾಜ್  ನಿರ್ದೇಶನದ ’ಕೊತ್ತಲವಾಡಿ’ ಸಿನಿಮಾ ಮುಂದಿನ ತಿಂಗಳು, ಆಗಷ್ಟ್ 1ಕ್ಕೆ  ಬಿಡುಗಡೆ ಆಗಲಿದೆ. ಈ ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಮನೆಮಾಡಿದೆ. ’ಕೊತ್ತಲವಾಡಿ’ ಪ್ರಾಜೆಕ್ಟ್ ಶ್ರೀರಾಜ್ ನಿರ್ದೇಶನದ ಮೊಟ್ಟಮೊದಲ ಚಿತ್ರವಾಗಿದ್ದು, ಒಂದೊಳ್ಳೆ ಕಥೆಯನ್ನು ಪ್ರೇಕ್ಷಕರಿಗೆ ಉಣಬಡಿಸಲು ಸಜ್ಜಾಗಿದ್ದಾರೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಇದೀಗ ಕೊತ್ತಲವಾಡಿ ಸಿನಿಮಾದ ರಾಜ ....

Read More...

Custody and Palguni.News

Monday, July 28, 2025

  *ಕನ್ನಡ ಚಿತ್ರರಂಗದ ದಿಗ್ಗಜರಿಂದ ’ಕಸ್ಟಡಿ’ ಹಾಗೂ ’ಪಾಲ್ಗುಣಿ’ ಚಿತ್ರಗಳ ಟ್ರೇಲರ್ ಬಿಡುಗಡೆ* .    *ಇದೇ‌ ಮೊದಲ ಬಾರಿಗೆ ಒಂದೇ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣವಾಗಿರುವ, ಒಬ್ಬರೆ ನಿರ್ದೇಶಕ ನಿರ್ದೇಶಿಸಿರುವ ಎರಡು ಚಿತ್ರಗಳು ಒಂದೇ ದಿನ(ಆಗಸ್ಟ್ 8) ಬಿಡುಗಡೆ* .   ನಾಗೇಶ್ ಕುಮಾರ್ ಯು.ಎಸ್ & ಜೆ.ಜೆ.ಶ್ರೀನಿವಾಸ್ ನಿರ್ಮಿಸಿರುವ, ಜೆ.ಜೆ.ಶ್ರೀನಿವಾಸ್ ನಿರ್ದೇಶಿಸಿರುವ "ಕಸ್ಟಡಿ" ಹಾಗೂ "ಪಾಲ್ಗುಣಿ" ಚಿತ್ರಗಳ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡಪರ ಹೋರಾಟಗಾರರಾದ ಸಾ.ರಾ.ಗೋವಿಂದು ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಎರಡು ಚಿತ್ರಗಳ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ....

Read More...

Flirt.Film News

Monday, July 28, 2025

  'ಫ್ಲರ್ಟ್’ ಚಿತ್ರದ ಫ್ರೆಂಡ್ ಷಿಪ್ ಹಾಡಿಗೆ ಕಿಚ್ಚ ಸುದೀಪ್ ಗಾಯನ..    ’ಫ್ಲರ್ಟ್’ ಚಂದನ್ ಕುಮಾರ್ ನಟನೆ, ನಿರ್ದೇಶನದ ಶೈಲಿಗೆ ಪ್ರಶಂಸೆಯ ಸುರಿಮಳೆ..   ಯುವ ಸಿಸಿಎಲ್ ಪ್ರತಿಭೆ ಚಂದನ್  ಕೈಲಿ ಅರಳಿದ ಫ್ಲರ್ಟ್ ಕಥಾನಕ     ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು ಫ್ಲರ್ಟ್ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ. ಕಿಚ್ಚ ಸುದೀಪ್ ಗರಡಿಯ ಹುಡುಗ, ಸಿಸಿಎಲ್ ಸಹಪಾಠಿಯೂ ಆದ  ಚಂದನ್ ಕುಮಾರ್ ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ  ಹಾಡೊಂದಕ್ಕೆ ಸುದೀಪ್ ಅವರೇ ದನಿಯಾಗಿದ್ದಾರೆ. ಈ ಫ್ರೆಂಡ್ ಶಿಪ್ ಆಂಥೆಮ್ ನ ಬಿಡುಗಡೆ ಕಾರ್ಯಕ್ರಮ ಸೋಮವಾರ ಸಂಜೆ ....

Read More...

Huli Beera.Film News

Monday, July 28, 2025

  ಉತ್ತರ ಕರ್ನಾಟಕ ಸೊಗಡಿನ  ಕಥೆ   ಹಳ್ಳಿಗಳನ್ನು ಉಳಿಸಿದ ಧೀರ "ಹುಲಿ ಬೀರ"ನ ಟೀಸರ್   "ಸೊರಗುತ್ತಿರೋ ಹಳ್ಳಿಗಳಿಗೆ ಮತ್ತೆ ಯುವಕರು ಮರಳುವಂತೆ ಮಾಡಿ ರಾಜಕಳೆ ತಂದನು ಈ ಹುಲಿಬೀರ"     ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಾಣ ಮಾಡಿರುವ ಚಿತ್ರ ಹುಲಿಬೀರ. ಈ ಹಿಂದೆ ರಂಗ್ ಬಿರಂಗಿ ಚಿತ್ರ ನಿರ್ದೇಶಿಸಿದ್ದ ಮದರಂಗಿ ಮಲ್ಲಿಕಾರ್ಜುನ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.  ಯರ್ರಾಬಿರ್ರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ರೂರಲ್ ಸ್ಟಾರ್ ಅಂಜನ್  ಚಿತ್ರದ ನಾಯಕನಾಗಿ ನಟಿಸಿದ್ದು, ಚೈತ್ರ ತೋಟದ ನಾಯಕಿ ಪಾತ್ರ ನಿರ್ವಹಿಸಿದ್ದಾರೆ.    ಉತ್ತರ ಕರ್ನಾಟಕದ ನೇಟಿವಿಟಿ, ನಾಯಕ, ನಾಯಕಿ, ನಿರ್ಮಾಪಕ, ....

Read More...

Padmagandhi.News

Sunday, July 27, 2025

  *’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಲೋಕಾರ್ಪಣೆ*        *ಹಿರಿಯ ನಟ ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ* ಮಾಡಿರುವ *’ಪದ್ಮಗಂಧಿ’* ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳ ಅನಾವರಣ ಕಾರ್ಯಕ್ರಮವು ಕಿಕ್ಕಿರದ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಎಂಎಲ್‌ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ *ಎಸ್.ಆರ್.ಲೀಲಾ ರಚಸಿ, ನಿರ್ಮಾಣ* ಮಾಡಿರುವುದು ಹೊಸ ಅನುಭವ.         ಶಂಕರ್‌ಶಾನ್‌ಭೋಗ್ ಸೇರಿದಂತೆ ಹಲವು ಗಾಯಕರುಗಳು ಗೀತೆಯ ಸಾಲು ಹಾಡುವುದರ ಮೂಲಕ, ಹಾಗೂ ಕೋಟೆ ....

Read More...

Kothalavadi.Film News

Wednesday, July 23, 2025

  ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಟ್ರೇಲರ್‌ ರಿಲೀಸ್‌   ಭರವಸೆ ಮೂಡಿಸಿದ ಕೊತ್ತಲವಾಡಿ ಟ್ರೇಲರ್.ಆಗಸ್ಟ್‌ 1ಕ್ಕೆ ಯಶ್‌ ತಾಯಿ ನಿರ್ಮಾಣದ ಚಿತ್ರ ಬಿಡುಗಡೆ   ಹೋರಾಟದ ಕಥೆ ಕೊತ್ತಲವಾಡಿ ಟ್ರೇಲರ್..ಭರವಸೆ ಹುಟ್ಟಿಸಿದ ಯಶ್‌ ತಾಯಿ ನಿರ್ಮಾಣದ ಚಿತ್ರ   ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ಪುಷ್ಪ ಅರುಣ್‌ ಕುಮಾರ್‌ ನಿರ್ಮಾಣದ ಕೊತ್ತಲವಾಡಿ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ.  ’ಕೊತ್ತಲವಾಡಿ’ ಎಂಬ ಊರಿನಲ್ಲಿ ನಡೆಯುವ ಕಥೆ ಇದಾಗಿದ್ದು, ರಾಜಕೀಯ ದಂಗಲ್‌, ಪೊಲೀಸ್‌ ವ್ಯವಸ್ಥೆ,  ಅವಕಾಶವಾದಿತನ, ನಾಯಕನ ಹೋರಾಟ, ಛಲ ಸುತ್ತ ಸಿನಿಮಾ ಸಾಗುತ್ತದೆ. ಹಳ್ಳಿ ಹೈದನಾಗಿ ಪೃಥ್ವಿ ಅಂಬರ್‌ ರಗಡ್‌ ಅವತಾರ ....

Read More...

Kamarottu 2.News

Tuesday, July 22, 2025

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ "ಕಮರೊ2" ಆಗಸ್ಟ್ 1 ರಂದು ತೆರೆಗೆ* .      ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಪ್ಯಾರಾ ನಾರ್ಮಲ್ ಜಾನರ್ ನ "ಕಮರೊ2" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು,‌ ಭಾರಿ ಕುತೂಹಲ ಮೂಡಿಸಿದೆ. ಹಾರಾರ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ. ಪವನ್ ಗೌಡ ನಿರ್ಮಾಣದ ಈ ಚಿತ್ರವನ್ನು ಎ.ಪರಮೇಶ್ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.     ಮೊದಲು ಮಾತನಾಡಿದ ನಿರ್ದೇಶಕ ಪರಮೇಶ್, ನಾನು ಈ ಹಿಂದೆ ಕನ್ನಡದಲ್ಲಿ   ಮೊದಲ ಬಾರಿ ಅಪರೂಪ ....

Read More...

Tarun Studios.News

Tuesday, July 22, 2025

  *ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ*   *ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ...ತರುಣ್‌ ಶಿವಪ್ಪ ಸಾಥ್‌*   *ರಿಯಲ್‌ ಸ್ಟಾರ್‌ ಉಪೇಂದ್ರ ಹೊಸ ಸಿನಿಮಾ ಅನೌನ್ಸ್..ʼನೆಕ್ಸ್ಟ್‌ ಲೆವೆಲ್‌ʼನಲ್ಲಿ ತರುಣ್ ಶಿವಪ್ಪ-ಅರವಿಂದ್‌ ಪ್ಲ್ಯಾನ್!‌*     ಕನ್ನಡ ಚಿತ್ರರಂಗದ ಡೈರೆಕ್ಟರ್ಸ್‌ಗಳ ಡೈರೆಕ್ಟರ್ಸ್‌ ಎನಿಸಿಕೊಂಡಿರುವ ರಿಯಲ್‌ ಸ್ಟಾರ್‌ ಉಪೇಂದ್ರ ಈಗ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ ಬೆನ್ನತ್ತಿದ್ದಾರೆ. ಉಪೇಂದ್ರ ಅವರ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಚಿತ್ರಕ್ಕೆ ʼನೆಕ್ಸ್ಟ್‌ ಲೆವೆಲ್‌ʼ ಎಂಬ ಟೈಟಲ್‌ ಇಡಲಾಗಿದೆ. ಇದು ....

Read More...

Love Matteru.News

Sunday, July 20, 2025

  ವಿರಾಟ ಬಿಲ್ವ "ಲವ್ ಮ್ಯಾಟ್ರು" ಚಿತ್ರಕ್ಕೆ ಶುಭಕೋರಿದ ನಟ ಅಭಿಜಿತ್. ಆಗಸ್ಟ್ 01ರಂದು ಚಿತ್ರ ತೆರೆಗೆ.       ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಪ್ರೇಮಮಯ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಬಹಳಷ್ಟು ಪ್ರೀತಿ , ಪ್ರೇಮದ ಚಿತ್ರಗಳು ಬಂದಿದ್ದು , ಎರಡು ಕಾಲಘಟ್ಟಗಳ ಕಥಾನಕ ಒಳಗೊಂಡಿರುವ ಈ "ಲವ್ ಮ್ಯಾಟ್ರು"  ಚಿತ್ರ ಇದೆ ಆಗಸ್ಟ್ 1 ರಂದು  ರಾಜ್ಯಾದ್ಯಂತ ಬಿಡುಗಡೆಯಾಗಲು ಸಿದ್ಧವಾಗಿದೆ. ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭವನ್ನು ಜಿಟಿ ಮಾಲ್ ನಲ್ಲಿರುವ ಎಂ. ಎಂ. ಬಿ ಲೆಗಸಿಯಲ್ಲಿ  ಚಿತ್ರತಂಡ ಆಯೋಜನೆ ಮಾಡಿದ್ದು , ಪತ್ರಿಕಾಗೋಷ್ಠಿಗೂ ಮುನ್ನ ಚಿತ್ರದ ಮೂರು ಹಾಡುಗಳನ್ನು ಪ್ರದರ್ಶನ ಮಾಡಲಾಯಿತು. ಇನ್ನು ಚಿತ್ರರಂಗದ ಹಿರಿಯ ನಟ ಅಭಿಜಿತ್ ಆಗಮಿಸಿ ....

Read More...
Copyright@2018 Chitralahari | All Rights Reserved. Photo Journalist K.S. Mokshendra,