ಸತ್ಯಘಟನೆಯ ನಿಗರ್ವ ೭೦ರ ದಶಕದಲ್ಲಿ ಬೆಂಗಳೂರಿನ ರಾಮಮೋಹನಪುರದಲ್ಲಿ ನಡೆದಂತಘೋರಘಟನೆಯ ಪ್ರೇರಣೆಯನ್ನು ತೆಗೆದುಕೊಳ್ಳಲಾಗಿದೆ. ನಿರ್ದೇಶಕ ಬಿ.ಕೆ.ಜಯಸಿಂಹಮುಸುರಿ ಬಾಲ್ಯದಲ್ಲಿಕಂಡಂತ, ಕೇಳಿರುವ ವಿಷಯಗಳನ್ನು ಆಯ್ಕೆಮಾಡಿಕೊಂಡು ‘ನಿಗರ್ವ’ ಸಿನಿಮಾಕ್ಕೆಕತೆ,ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಅಂದು ಸಾಧುಲಕ್ಷಣಗಿರಿಎನ್ನುವದುಷ್ಟ ಸ್ವಾಮಿಅಗೋಚರವಾದ ಶಕ್ತಿ ಪಡೆಯಲು ಸಣ್ಣ ಮಕ್ಕಳನ್ನು ಸಂಮೋಹನ ಮಾಡಿ ಬಲಿ ಕೊಡುತ್ತಿದ್ದನು. ಕೊನೆಗೆ ತನಿಖೆಯಾಗಿ ಬಂದಿಸುತ್ತಾರೆ.ಕೇಸ್ ನಡೆಯುತ್ತಿರುವಾಗಲೇ ಸತ್ತು ಹೋಗುತ್ತಾನೆ. ಅದು ಹೇಗೆ ಎಂಬುದುಕುತೂಹಲವಾಗಿಸಿತ್ತು.ಇಂತಹ ಬ್ಲಾಕ್ ಮ್ಯಾಜಕ್ನಿಂದ ಏನೇನು ಅನಾನುಕೂಲತೆಗಳು ....
ಹುಟ್ಟುದರಿದ್ರ ಸಾವು ಚರಿತ್ರೆ ಭೂಮಿ ಮೇಲೆ ಹಲವರುದರಿದ್ರರಾಗಿ ಹುಟ್ಟುತ್ತಾರೆ.ನಂತರಅವರ ಸಾವು ಚರಿತ್ರೆಯಾಗುತ್ತದೆ. ‘ಗೋದ್ರಾ’ ಚಿತ್ರದಲ್ಲಿ ನಾಯಕಸತೀಶ್ನೀನಾಸಂ ಪಾತ್ರವುಇದೇರೀತಿಯಲ್ಲಿ ಸಾಗುತ್ತದೆ. ಕಾಶ್ಮೀರ, ಗೋದ್ರಾ ಮತ್ತುಅಯೋಧ್ಯೆ ಸಮಸ್ಯೆಗಳು ದೇಶದಲ್ಲಿಕಾಡುತ್ತಿವೆ. ಇದರ ಹಿಂದೆ ನೂರಾರು ಮುಖಗಳು ಇದೆ.ಏನು ನಡಿತಿದೆಎಂದು ಕೆಲವರಿಗೆಗೊತ್ತದೆ.ಒಂದಷ್ಟುಜನರಿಗೆ ತಿಳಿದಿಲ್ಲ. ಈ ನೂರಾರು ಮುಖದಲ್ಲಿಶೀರ್ಷಿಕೆ ಕೂಡಒಂದಾಗಿದೆ.ನಕ್ಸಲೈಟ್ ವಿಚಾರಗಳು ಬಂದು ಹೋಗುತ್ತವೆ. ಪ್ರಸಕ್ತರಾಜಕೀಯ ವ್ಯಕ್ತಿಗಳು ನಮ್ಮಂದಿಲೇ ಆರಿಸಿ, ಮುಂದೆ ನಾವು ತಿನ್ನುವಅನ್ನಕ್ಕೂ ಬೆಲೆ ಕಟ್ಟುತ್ತಾರೆ.ಇಂತಹ ಹೋರಾಟಗಳಿಗೆ ....
ವಿಶ್ವವೇಒಂದು ಮಾಯಾ ಬಜಾರ್ ಪುನೀತ್ರಾಜ್ಕುಮಾರ್ಒಡೆತನದ ಪಿಆರ್ಕೆ ಬ್ಯಾನರ್ ಮೂಲಕ ಸಿದ್ದಗೊಂಡಿರುವಎರಡನೇಚಿತ್ರ ‘ಮಾಯಾ ಬಜಾರ್’ ಹೆಸರೇ ಹೇಳುವಂತೆ ಇವತ್ತು ನಾವುಗಳು ಹೇಗೆ ಬದುಕುತ್ತಿದ್ದೇವೆ. ಹಾಗಯೇ ನೋಟ್ ಬ್ಯಾನ್ ಅಂಶಗಳು ಇರಲಿದೆ.ಇವೆಲ್ಲಾವನ್ನು ಸನ್ನಿವೇಶಗಳ ಮೂಲಕ ಮನರಂಜನೆಯಾಗಿ ಹೇಳುವ ಪ್ರಯತ್ನ ಮಾಡಲಾಗಿದೆ. ಬದುಕಿನಲ್ಲಿದೊಡ್ಡದಾಗಿ ಬೆಳಯಬೇಕು ಎನ್ನುವ ಪಸೆಯಲ್ಲಿ, ಯಾವುದೋದಾರಿಗೆ ಹೋಗಿ ಸಿಲುಕುವ ಪಾತ್ರದಲ್ಲಿಒಂದು ಮೊಟ್ಟೆಖ್ಯಾತಿಯರಾಜ್.ಬಿ.ಶೆಟ್ಟಿ, ಮುಗ್ದ ಕಾಲೇಜು ವಿದ್ಯಾರ್ಥಿ, ಹೊರಗಿನ ಪ್ರಪಂಚ ತಿಳಿಯದ ಹುಡುಗಿಯಾಗಿಜೋಡಿಹಕ್ಕಿಧಾರವಾಹಿಯಚೈತ್ರರಾವ್, ಇಂದೆಂದೂ ಮಾಡಿರದ ಪಾತ್ರದಲ್ಲಿ ಸಾಧುಕೋಕಿಲ ಮೂರು ....
ಪ್ಲಮಿಂಗೋ ಸೆಲೆಬ್ರಿಟೀಸ್ಕ್ಯಾಲೆಂಡರ್ ಬಿಡುಗಡೆ ೨೦೧೩ರಲ್ಲಿ ಶುರುವಾದ ‘ಪ್ಲಮಿಂಗೋ ಸೆಲೆಬ್ರಿಟೀಸ್ ವರ್ಲ್ಡ್ ಪ್ರೈ.ಲಿ’ ಫಿಲ್ಮ್ ಸಂಸ್ಥೆಯುಧವನ್ ಸೋಹಾ ಸಾರಥ್ಯದಲ್ಲಿನಡೆಯುತ್ತಿದೆ. ಇದರಲ್ಲಿ ನಟನೆ, ನಿರ್ದೇಶನ, ಮತ್ತುನಿರೂಣೆತರಭೇತಿ ನೀಡಲಾಗುತ್ತಿದೆ. ಮಾಡಲಿಂಗ್ಏಜನ್ಸಿಯಲ್ಲಿಜಾಹಿರಾತು, ಮಾಡಲಿಂಗ್ ಸ್ಪರ್ಧೆ, ಹಾಗೆಯೇಡ್ಯಾನ್ಸ್ಅಕಾಡಮಿ, ಇವೆಂಟ್ ಮ್ಯಾನೇಜ್ಮೆಂಟ್ ನಡಸಿಕೊಂಡು ಬರುತ್ತಿದೆ. ತರಭೇತಿ ಪಡೆದವರಿಗೆಕಿರುತೆರೆ,ಹಿರಿತೆgಯಲ್ಲಿ ಅವಕಾಶಗಳನ್ನು ಕಲ್ಪಿಸುತ್ತಾ ಬಂದಿದೆ. ಇದರಜೊತೆಗೆ ಸ್ಯಾಂಡಲ್ವುಡ್ ಸ್ಟಾರ್ ನೈಟ್ಸ್, ಮಿಸ್ಯುವರಾಣಿ ಸ್ಫರ್ದೆ, ಮಾಸಪತ್ರಿಕೆಇನ್ನು ಮುಂತಾದ ....
ನಾಯಕ, ನಾಯಕಿ ನಿರ್ಮಾಪಕರು ಚಂದನವನದಲ್ಲಿ ನಾಯಕ, ಇಲ್ಲವೆ ನಾಯಕಿ ಪ್ರತ್ಯೇಕವಾಗಿ ನಿರ್ಮಾಣ ಮಾಡುವುದನ್ನು ನೋಡಿದ್ದೇವೆ. ಮೊದಲುಎನ್ನುವಂತೆಇಬ್ಬರು ಸೇರಿಕೊಂಡು ‘ಲವ್ ಮಾಕ್ಟೈಲ್’ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಪ್ರಾರಂಭದಿಂದಲೂಸಲಹೆ,ಪ್ರೋತ್ಸಾಹ, ತುಣುಕುಗಳಿಗೆ ಕಂಠದಾನ ಮಾಡಿರುವ ಸುದೀಪ್ ಕೊನೆಗೂ ಧ್ವನಿಸಾಂದ್ರಿಕೆ ಬಿಡುಗಡೆ ಮಾಡಲು ಆಗಮಿಸಿದ್ದರು. ನಂತರ ಮಾತನಾಡುತ್ತಾಯಾರಾದ್ರೂಒಬ್ಬ ವ್ಯಕ್ತಿಗೆಕನೆಕ್ಟ್ಆದರೆ ಹತ್ತು ಮೈಲಿನೂ ಒಂದು ನಿಮಿಷದಲ್ಲಿ ಮಾಡಿ ಮುಗಿಸಬಹುದು.ಅದಕ್ಕೆಕಾರಣ ಹುಡುಕಬಾರದು. ಕೆಲವೊಮ್ಮೆ ಹತ್ತು ಮೈಲು ಹೋಗಬೇಕಾದರೆ ಹತ್ತು ಸಲ ಯೋಚಿಸುತ್ತವೆ. ಸಿನಿಮಾಕ್ಕೆಟ್ರೈಲರ್ಗೆ ವಾಯ್ಸ್ ....
ಅದ್ದೂರಿ ಸೆಟ್ಗಳಲ್ಲಿ ಕಬ್ಜ ಚಿತ್ರೀಕರಣ ಅದ್ದೂರಿ ‘ಕಬ್ಜ’ ಚಿತ್ರಕ್ಕೆಮಿನರ್ವ ಮಿಲ್ದಲ್ಲಿರೆಟ್ರೋ ಶೈಲಿಯ ಬಾರ್ವೊಂದು ಕಲಾ ನಿರ್ದೇಶಕ ಶಿವಕುಮಾರ್ ಸಾರಥ್ಯದಲ್ಲಿ ಸೃಷ್ಟಿಯಾಗಿತ್ತು. ಇದು ನಾಯಕನ ಪರಿಚಯದೊಂದಿಗೆಆಕ್ಷನ್ಸನ್ನಿವೇಶಗಳು ತೆರೆದುಕೊಳ್ಳುತ್ತದೆ. ಮಾದ್ಯಮದವರು ಸಂಜೆ ಏಳು ಗಂಟೆಗೆ ಸೆಟ್ಗೆ ಭೇಟಿ ನೀಡಿದಾಗಉಪೇಂದ್ರತಮ್ಮ ಭಾಗದ ಕೆಲಸವನ್ನು ಮುಗಿಸಿದ್ದರು.ಒಂದುಗ್ಯಾಂಗ್ನವರುಪಬ್ದಲ್ಲಿಚರ್ಚೆ ನಡೆಸುವ ಸನ್ನಿವೇಶವನ್ನುಚಿತ್ರೀಕರಿಸಲಾಗುತ್ತಿತ್ತು.ಶಾಟ್ಓಕೆಯಾದ ನಂತರತಂಡವು ಅನುಭವಗಳನ್ನು ಹಂಚಿಕೊಂಡರು.ನಿರ್ದೇಶಕ, ನಿರ್ಮಾಪಕಆರ್.ಚಂದ್ರು ಮಾತು ....
ನಾನು ನನ್ಜಾನುಗೆ ಹಿರಿಯರ ಶುಭ ಹಾರೈಕೆ ಬದುಕೇಚೆಂದಇನ್ನುಅಂತಅಡಿಬರಹದಲ್ಲಿ ಹೇಳಿಕೊಂಡಿರುವ ‘ನಾನು ನನ್ಜಾನು’ ಚಿತ್ರದಕತೆಯು ಶೀರ್ಷಿಕೆ ಹೇಳುವಂತೆ ಸುಂದರ ಪ್ರೇಮಕತೆಜೊತೆಗೆ ತೆಳು ಹಾಸ್ಯಇರಲಿದೆ. ಒಬ್ಬನು ಸಾಧನೆ ಮಾಡಲು ಹೋಗುವಾಗ ಅವನಿಗೆ ಉತ್ತೇಜನಕೊಡುವ ಬದಲು ನಿಂದನೆ ಮಾಡುತ್ತಾರೆ. ಆಡೋಜನರು ಕಡೆಗಣಿಸಿದರೂ ಕೊನೆಗೂ ತಾನುಅಂದುಕೊಂಡಿದ್ದನ್ನು ಸಾಧಿಸುವ ಹೊತ್ತಿಗೆಎಲ್ಲವನ್ನು ಕಳೆದುಕೊಂಡಿರುತ್ತಾನೆ. ದುಡಿಮೆ ಮಾಡೋರಿಕೆ ಸಿಗೋ ಬೆಲೆ ಸಾಧನೆ ಮಾಡೋರಿಕೆ ಸಿಗೋಲ್ಲ. ಸಾಧನೆ ಮಾಡಿದ ಮೇಲೆ ಸಿಗೋಬೆಲೆ ಸತ್ತರೂಕಮ್ಮಿಆಗೊಲ್ಲ. ಸಾಧನೆ ಮಾಡೋ ಮುಂಚೆ ಈ ಸಮಾಜಆಡೋ ಮಾತಿಂದ ನಾವು ಏನೆಲ್ಲಾ ....
ಕಾಣದಂತೆ ಮಾಯವಾದನು ಬಿಡುಗಡೆ ಮೋಕ್ಷ ‘ಕಾಣದಂತೆ ಮಾಯವಾದನು’ ಫ್ಯಾಂಟಸಿ, ಆಕ್ಷನ್, ಕಾಮಿಡಿ, ಲವ್ ಕುರಿತಾದಚಿತ್ರಕ್ಕೆರಾಜ್ ಪತ್ತಿಪಾಟಿಕತೆ,ಚಿತ್ರಕತೆ ಬರೆದು ನಿರ್ದೇಶನ ಮಾಡಿರುವುದು ಹೊಸ ಅನುಭವ. ಕಥಾನಾಯಕರಮ್ಮಿ ಪ್ರಾರಂಭದಲ್ಲೆರೂಕ್ಷನೊಬ್ಬನಿಂದಕೊಲೆಯಾಗುತ್ತಾನೆ. ಆತನ ಪ್ರಾಣ ಹೋದರೂಆತ್ಮಅಲ್ಲಿಯೇಇರುತ್ತದೆ.ಎಲ್ಲಾಚಿತ್ರದಲ್ಲಿಆತ್ಮಕ್ಕೆ ಪವರ್ಇರುತ್ತದೆ. ಇದರಲ್ಲಿ ಆರೀತಿಇರದೆತಾನು ಮಾಡಬೇಕಾದ ಕೆಲಸವನ್ನು ಮುಗಿಸುತ್ತಾನೆ, ಮತ್ತುಕೊಂದವರ ಮೇಲೆ ಹೇಗೆ ಸೇಡು ತೀರಿಸಿಕೊಳ್ಳುತ್ತಾನೆ ಎಂಬುದುಒಂದು ಏಳೆಯ ಸಾರಾಂಶವಾಗಿದೆ. ಪ್ರೀತಿಸಿದ ಹುಡುಗಿಗೆ ಇವನು ಶೀರ್ಷಿಕೆಯಾಗಿರುತ್ತನೆ. ....
ಕಳೆದು ಹೋದವರು ನಾಯಕಚಿರಂಜೀವಿಸರ್ಜಾ ಮಿಸ್ಸಿಂಗ್ ಎಂದು ಬರೆದಿರುವರಚಿತಾರಾಂ ಭಾವಚಿತ್ರ ಹಿಡಿದುಕೊಂಡುರೋಷದಿಂದ ನೋಡುತ್ತಿದ್ದಾರೆ. ಕೆಳಗಡೆಆಕೆಯುಅದೇ ಪದದಲ್ಲಿರುವ ಪುಟ್ಟ ಬಾಲಕಿ ಫೋಟೋದೊಂದಿಗೆ ಬೇಸರದಿಂದಇರಲಾದಪೋಸ್ಟರ್ ‘ಏಪ್ರಿಲ್’ಚಿತ್ರದ್ದಾಗಿದೆ. ಕತೆ,ಚಿತ್ರಕತೆ ಬರೆದು ಮೊದಲಬಾರಿನಿರ್ದೇಶಕರಾಗುತ್ತಿರುವ ಸತ್ಯರಾಯಲ ಈ ಕುರಿತಂತೆ ಮಾಹಿತಿ ಬಿಚ್ಚಿಟ್ಟಿದ್ದಾರೆ. ಇದೊಂದುಆಕ್ಷನ್, ಥ್ರಿಲ್ಲರ್ಕತೆಯಾಗಿದೆ.ಶೀರ್ಷಿಕೆಯು ಪಾತ್ರದ ಹೆಸರುಆಗಿದ್ದು, ತಿಂಗಳಿಗೆ ಸಂಬಂದವಿರುವುದಿಲ್ಲ. ಇದನ್ನುಏತಕ್ಕೆಇಡಲಾಗಿದೆಎಂಬುದನ್ನು ನಾಯಕನ ಮೂಲಕ ಹೇಳಿಸುತ್ತಾ, ಅದಕ್ಕೊಂದು ಸಮರ್ಥನೆಕೊಡಲಾಗಿದೆ.ಜೊತೆಗೆಅಲಂಕಾರಿಕವಾಗಿಅರ್ಥವನ್ನು ....
ಕಳೆದು ಹೋದವರು ನಾಯಕಚಿರಂಜೀವಿಸರ್ಜಾ ಮಿಸ್ಸಿಂಗ್ ಎಂದು ಬರೆದಿರುವರಚಿತಾರಾಂ ಭಾವಚಿತ್ರ ಹಿಡಿದುಕೊಂಡುರೋಷದಿಂದ ನೋಡುತ್ತಿದ್ದಾರೆ. ಕೆಳಗಡೆಆಕೆಯುಅದೇ ಪದದಲ್ಲಿರುವ ಪುಟ್ಟ ಬಾಲಕಿ ಫೋಟೋದೊಂದಿಗೆ ಬೇಸರದಿಂದಇರಲಾದಪೋಸ್ಟರ್ ‘ಏಪ್ರಿಲ್’ಚಿತ್ರದ್ದಾಗಿದೆ. ಕತೆ,ಚಿತ್ರಕತೆ ಬರೆದು ಮೊದಲಬಾರಿನಿರ್ದೇಶಕರಾಗುತ್ತಿರುವ ಸತ್ಯರಾಯಲ ಈ ಕುರಿತಂತೆ ಮಾಹಿತಿ ಬಿಚ್ಚಿಟ್ಟಿದ್ದಾರೆ. ಇದೊಂದುಆಕ್ಷನ್, ಥ್ರಿಲ್ಲರ್ಕತೆಯಾಗಿದೆ.ಶೀರ್ಷಿಕೆಯು ಪಾತ್ರದ ಹೆಸರುಆಗಿದ್ದು, ತಿಂಗಳಿಗೆ ಸಂಬಂದವಿರುವುದಿಲ್ಲ. ಇದನ್ನುಏತಕ್ಕೆಇಡಲಾಗಿದೆಎಂಬುದನ್ನು ನಾಯಕನ ಮೂಲಕ ಹೇಳಿಸುತ್ತಾ, ಅದಕ್ಕೊಂದು ಸಮರ್ಥನೆಕೊಡಲಾಗಿದೆ.ಜೊತೆಗೆಅಲಂಕಾರಿಕವಾಗಿಅರ್ಥವನ್ನು ....
ಅಂದು ಬಜಾರ್ಇಂದು ಬಂಪರ್ ಧನ್ವೀರ್ಅಭಿನಯದ ‘ಬಜಾರ್’ ಚಿತ್ರವು ೨೦೧೭ರ ಸಂಕ್ರಾಂತಿ ಹಬ್ಬದಂದು ಮಹೂರ್ತ ಆಚರಿಸಿಕೊಂಡಿತ್ತು. ಕಟ್ ಮಾಡಿದರೆಅದೇ ಶುಭದಿನ ಮತ್ತು ನಿರ್ದೇಶಕರ ಹುಟ್ಟಹಬ್ಬದಂದುಅವರಎರಡನೇ ಸಿನಿಮಾ ‘ಬಂಪರ್’ ಮೊದಲ ದೃಶ್ಯಕ್ಕೆದರ್ಶನ್ಕ್ಲಾಪ್ ಮಾಡಿ ಶುಭಹಾರೈಸಿದ್ದಾರೆ. ಅರುಣ್ ಬರೆದಕತೆಗೆಕಾಲೇಜ್ಕುಮಾರ್ಖ್ಯಾತಿಯ ಹರಿಸಂತೋಷ್ಆಕ್ಷನ್ಕಟ್ ಹೇಳುತ್ತಿದ್ದಾರೆ. ಒಳ್ಳೆ ಅಂಶಗಳನ್ನು ಕಮರ್ಷಿಯಲ್ರೂಪದಲ್ಲಿ ಮಾಡಿದರೆಜನರುಇಷ್ಟಪಡುತ್ತಾರೆಂದು ನಂಬಿರುವ ನಿರ್ದೇಶಕರುಅಂತಹುದೆ ನೈಜತೆಗೆಒತ್ತುಕೊಡುವ ಸನ್ನಿವೇಶಗಳನ್ನು ಸೃಷ್ಟಿಸಿದ್ದಾರೆ. ಭಾವನೆಗಳು, ....
ಯುವ ಜೋಡಿಗಳ ಸಂಕೀರ್ಣ ಗುಣಗಳು ಚಂದನವನದಲ್ಲಿಒಂದು ಸಿನಿಮಾ ಯಶಸ್ವಿಯಾದರೆ ಹಲರ ಬದುಕು ಹಸನಾಗುತ್ತದೆ.ಉದಾಹರಣೆಗೆ ಹೇಳುವುದಾದರೆ ವಿಶ್ವದಾದ್ಯಂತ ಹೆಸರು ಮಾಡಿದ ‘ಕೆ.ಜಿ.ಎಫ್’ಚಿತ್ರ. ಇದರಲ್ಲಿ ಗುರುತಿಸಿಕೊಂಡ ತಂತ್ರಜ್ಘರು, ಕಲಾವಿದರು ಬ್ಯುಸಿ ಇದ್ದಾರೆ.ಇದನ್ನು ಹೇಳಲು ಕಾರಣವಿದೆ.ಮೂವರು ಪ್ರತಿಭೆಗಳು ‘ಟಾಮ್ಅಂಡ್ಜೆರ್ರಿ’ ಎನ್ನುವಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.ಛಾಪ್ಟರ್-೧ಕ್ಕೆ ಸಂಭಾಷಣೆ ಬರೆದಿರುವ ಮೈಸೂರಿನಇಂಜಿನಿಯರ್ರಾಘವ್ವಿನಯ್ ಶಿವಗಂಗೆ ಚಿತ್ರಕ್ಕೆರಚನೆ-ನಿರ್ದೇಶನ, ಎರಡನೇಛಾಯಾಗ್ರಾಹಕರಾಗಿದ್ದ ಸಂಕೇತ್ ಪೂರ್ಣಪ್ರಮಾಣದಕ್ಯಾಮಾರಮನ್ ಮತ್ತು ಖಳನಾಗಿ ಕಾಣಿಸಿಕೊಂಡಿದ್ದ ವಿಶ್ವಾಸ್ ಮುಖ್ಯ ....
ರಾಜ್ಯ ಚಲನಚಿತ್ರಆಯ್ಕೆಯಲ್ಲಿಅಪಸ್ವರ ೨೦೧೮ರ ರಾಜ್ಯ ಚಲನಚಿತ್ರ ಪ್ರಶಸ್ತಿ ಹೊರಬಂದಿದೆ.ಎಂದಿನಿಂತೆ ಈ ಬಾರಿಯೂ ಪ್ರಶಸ್ತಿ ಸಿಗದವರಿಗೆ ಬೇಸರ ತರಿಸಿದೆ.ಅದರಲ್ಲೂ ‘ಬಿಂಬ’ ಚಿತ್ರದ ನಿರ್ದೇಶಕ ಜಿ.ಮೂರ್ತಿ, ನಾಯಕ ಶ್ರೀನಿವಾಸಮೂರ್ತಿ, ನಿರ್ಮಾಪಕಿ ಮಂಜುಳಾಮೂರ್ತಿ ನೇರವಾಗಿಆಯ್ಕೆ ಸಮಿತಿಯವರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿರ್ದೇಶಕರು ಹೇಳುವಂತೆ ಒಂದೇ ಶಾಟ್, ಕಲಾವಿದ, ಸ್ಥಳ ಮತ್ತು ಫ್ಲೂಟ್ ಬಳಸಿರುವ ಆ ತೊಂಬತ್ತು ನಿಮಿಷದಚಿತ್ರದಲ್ಲಿ ಹೆಸರು ಮಾಡಿರುವಅನುಭವಿ ತಂತ್ರಜೃರು ಕೆಲಸ ಮಾಡಿದ್ದಾರೆ.ಇದರ ಬಗ್ಗೆ ಮುಂಚಿತವಾಗಿ ಮಾಹಿತಿಗಳನ್ನು ಒದಗಿಸಲಾಗಿತ್ತು. ಆದರೂಅವರುಇದನ್ನು ಪರಿಗಣನೆಗೆ ತೆಗೆದುಕೊಳ್ಳದೇ ಇರುವುದು ನೋವು ....
ಮಹಿಳೆಯ ಅಂತರಂಗದ ಶಕ್ತಿ ದೇಹಿ ಪುರಾತನ ಸಮರ ಕಲೆ ‘ಕಳರಿಪಯುಟ್ಟು’ ವಿಶ್ವದಾದ್ಯಂತಪರಿಚಿತವಾಗಿದೆ. ಕಳರಿಯು ದೇಹದ ಶಕ್ತಿಯನ್ನುಒಗ್ಗೂಡಿಸುವ ಹಾಗೂ ಮನಸ್ಸನ್ನುಏಕಾಗ್ರತೆಗೆಒಯ್ಯುವ ಕೆಲಸ ಮಾಡುತ್ತದೆ.ಪ್ರಸಕ್ತಯುವಜನಾಂಗದವರಿಗೆಏಕಾಗ್ರತೆ, ಖಚಿತತೆ, ಲಾಲಿತ್ಯ, ಆತ್ಮವಿಶ್ವಾಸ ಮೂಡಿಸಲಿದ್ದುಕಲೆಯುಬೌದ್ದಿಕ ಸ್ಥಿರತೆಯ ವೃದ್ದಿಗೂ ಸಹಕಾರಿಆಗುತ್ತದೆ.ಇದರಕುರಿತಂತೆ ‘ದೇಹಿ’ ಎನ್ನುವಚಿತ್ರದಲ್ಲಿಇzರವಿದ್ಯೆ ಪರಿಚಯ ಮಾಡಿಸಿದ್ದಾರೆ.ಎರಡು ತಮಿಳು ಚಿತ್ರಗಳಿಗೆ ಕೆಲಸ ಮಾಡಿರುವಧನಾ ನಿರ್ದೇಶನವಿದೆ.ರಚನೆ,ಚಿತ್ರಕತೆ ಮತ್ತು ಸಂಭಾಷಣೆ ಬಿ.ಜಯಮೋಹನ್ಅವರದಾಗಿದೆ. ಕತೆಯಲ್ಲಿ ದಿವ್ಯಾ ಮಾಡೆಲಿಂಗ್ಕ್ಷೇತ್ರದಲ್ಲಿ ....
ಖಾಕಿ ಇದು ಪೋಲೀಸ್ಕಥೆಯಲ್ಲ ‘ಖಾಕಿ’ ಚಿತ್ರದ ಹೆಸರು ಕೇಳಿದೊಡನೆ ಎಂದಿನಂತೆಇದೊಂದು ಪೋಲೀಸ್ಕತೆಅಂದುಕೊಂಡರೆ ನಿಮ್ಮ ಊಹೆ ತಪ್ಪಾಗುತ್ತಾದೆ. ಸಮಾಜದಲ್ಲಿಪ್ರತಿಯೊಬ್ಬರಿಗೂರಕ್ಷಣೆ ಮಾಡಲುಆರಕ್ಷಕರುಇರುವುದಿಲ್ಲ. ನಮ್ಮನ್ನು ನಾವೇ ನೋಡಿಕೊಳ್ಳಬೇಕು. ಅದರಜೊತೆಗೆಇತರರಿಗೂ ಸಹಾಯ ಮಾqಬೇಕು.ನಮಗೆ ಒದಗಿಬರುವ ಸಮಸ್ಯೆಗೆ ಪೋಲೀಸ್, ಸರ್ಕಾರವನ್ನುಕಾಯದೆಅದನ್ನು ನಾವೇ ಬಗೆ ಹರಿಸಿಕೊಳ್ಳಬಹುದು.ಅದಕ್ಕಾಗಿ ದಿ ಪವರ್ಆಫ್ಕಾಮನ್ ಮ್ಯಾನ್ಎಂದುಅಡಿಬರಹದಲ್ಲಿ ಹೇಳಿಕೊಂಡಿದೆ.ನಮ್ಮಗಳ ಸುತ್ತಲೂ ನಡೆಯುವ ಸಮಕಾಲೀನ ವಿಷಯಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ.ನಮ್ಮ ಮಧ್ಯೆಎಲ್ಲರಿಗೂ ತಿಳಿಯದಯೇ ಸಮಾಜಘಾತುಕ ....
ದಿ ಟ್ರೈನ್, ಎರಡು ಗೋಡೆಗಳು ಇಂಜಿನಿಯರಿಂಗ್ ಹೋಗುವವರಿಗೆ ಮೊದಲು ಪ್ರವೇಶ ಪರೀಕ್ಷೆಇರುತ್ತದೆ, ಇದರಲ್ಲಿಉತ್ತಮ ಅಂಕ ಪಡೆದವರಿಗೆ ಪ್ರತಿಷ್ಟಿತಕಾಲೇಜಿನಲ್ಲಿ ಸೀಟು ಲಭ್ಯವಾಗುತ್ತದೆ.ಅದರಂತೆ ಹಿರಿತೆರೆಗೆ ಹೋಗುವವರುತಮ್ಮ ಪ್ರತಿಭೆಯನ್ನುತೋರಿಸಲುಕಿರುಚಿತ್ರ ಸಿದ್ದಪಡಿಸಿ ನಂತರ ನಿರ್ಮಾಪಕರನ್ನು ಹುಡುಕುವಲ್ಲಿ ಸಪಲರಾಗುತ್ತಾರೆ. ಅದೇಆಶಯದಲ್ಲಿರುವ ಮೈಸೂರಿನ ವಿನಯ್ಕುಮಾರ್.ಎಂ.ಜಿ ೮.೫೧ ನಿಮಿಷದ ‘ದಿ ಟ್ರೈನ್’ ಮತ್ತು ೩೬ ನಿಮಿಷದ ‘ಎರಡು ಗೋಡೆಗಳು’ ಕಿರುಚಿತ್ರಗಳಗೆ ಕತೆ ಬರೆದು ನಿರ್ದೇಶನ ಮಾಡಿದ್ದಾರೆ. ಮೊದಲನೆಯದು ೧೯೩೦-೩೫ರ ಕಾಲಘಟ್ಟದಲ್ಲಿ ನಡೆಯುವಕತೆಯಾಗಿದೆ. ಬಾಲಕನೊಬ್ಬಅಮ್ಮನೊಂದಿಗೆ ....
ತಿಥಿಕಲಾವಿದರ ಹೊಸ ಚಿತ್ರ ‘ತಿಥಿ’ ಚಿತ್ರದ ಮೂಲಕ ಹೆಸರು ಮಾಡಿರುವಗಡ್ಡಪ್ಪ, ಸೆಂಚೂರಿಗೌಡ ಮತ್ತುಅಭಿ ಈಗ ‘ಗಡ್ಡಪ್ಪನ ಸರ್ಕಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಅದು ಹಳ್ಳಿಯ ಕತೆಯಾಗಿತ್ತು.ಇದರಲ್ಲಿಇಬ್ಬರು ಭೂಗತಲೋಕದ ಡಾನ್ಗಳಾಗಿ ಕಾಣಿಸಿಕೊಂಡಿದ್ದಾರೆ. ಸೆಂಚೂರಿಗೌಡಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಾಅಕ್ರಮ ಹಣ ಸಂಪಾದಿಸುತ್ತಿರುತ್ತಾರೆ. ಮತ್ತೋಂದುಕಡೆಗಡ್ಡಪ್ಪಇದನ್ನುತಡೆಗಟ್ಟುತ್ತಾಜನರಿಗೆ ಒಳ್ಳೆಯ ಕೆಲಸಗಳನ್ನು ಮಾಡಿಕೊಡುತ್ತಿರುತ್ತಾರೆ.ಇದರಿಂದಇಬ್ಬರಿಗೂ ವೈಮನಸ್ಯ, ದ್ವೇಷ ಹುಟ್ಟಿಕೊಂಡಿರುತ್ತದೆ.ಕೈಮಾಕ್ಸ್ದಲ್ಲಿಕುತೂಹಲದತಿರುವು ಪಡದುಕೊಳ್ಳುತ್ತದೆ.ಅದು ಏನು ಎಂಬುದಕ್ಕೆಚಿತ್ರ ....
ನಮ್ಮ ಭಾಷೆಕನ್ನಡದ ಮೇಲೆ ಅಭಿಮಾನ ಇಟ್ಟುಕೊಳ್ಳಬೇಕು –ದರ್ಶನ್ ನಾಗತ್ತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಇಂಡಿಯಾ ವರ್ಸಸ್ಇಂಗ್ಲೇಡ್’ ಚಿತ್ರದ ತುಣುಕುಗಳನ್ನು ದರ್ಶನ್ ಅನಾವರಣಗೊಳಿಸಿದರು.ನಂತರ ಮಾತನಾಡುತ್ತಾ ಶೀರ್ಷಿಕೆಯನ್ನು ಬದಲಾಯಿಸಿ ಹೀಗೂ ಹೇಳಬಹುದು.ಮದರ್ಇಂಡಿಯಾ ಸುಮಲತಾಅಮ್ಮನಿಗೆ, ಗರ್ಲ್ ಫ್ರೆಂಡ್ಇಂಗ್ಲೇಡ್ ನಾಯಕಿ ಮಾನ್ವಿತಾ ಹರೀಶ್. ಮೇಷ್ಟ್ರುಯಾವಾಗಲೂಎರಡುದೇಶದ ಭಾಷೆಯ ಬಗ್ಗೆ ಸ್ಪರ್ಶಕೊಡುತ್ತಾರೆ.ಗರುಡಎನ್ನುವ ಸಾಹಿತಿತೀರಿಕೊಂಡಾಗ ಮಗ ಸಾಹಿತಿಅಂದರೆ ಏನು ಅಂತ ಕೇಳಿದ. ಇಂದಿನ ಜನಾಂಗವು ನಮ್ಮ ಭಾಷೆ, ಕನ್ನಡದ ಬಗ್ಗೆ ತಿಳಿದುಕೊಂಡಿಲ್ಲ. ಹಾಡಿನಲ್ಲಿ ಹಿರಿಯ ....
ಕಿರುಚಿತ್ರ ಕೆ೩ ಕನ್ನಡದಲ್ಲಿ ಕಿರುಚಿತ್ರಗಳ ಕಲರವ ಕೊಂಚ ಜಾಸ್ತಿಯೇ ಆಗುತ್ತಿದೆ.ಚಿತ್ರ ನಿರ್ದೇಶಿಸುವ ಕನಸು ಹೊತ್ತು ಬರುವ ಪ್ರತಿಭಾವಂತರು ಮೊದಲು ಕಿರುಚಿತ್ರಗಳಿಗೆ ಮೊರೆ ಹೋಗುತ್ತಿದ್ದಾರೆ. ಆ ನಂತರ ಹಿರಿತೆರೆಗೆ ಕೈ ಹಾಕುತ್ತಾರೆ. ಸ್ಟಾರ್ ನಿರ್ದೇಶಕಆರ್.ಚಂದ್ರುಗರಡಿಯಲ್ಲಿ ಪಳಗಿರುವ ಸಂಜಯ್ ‘ಕೆ೩’ಚಿತ್ರಕ್ಕೆಕತೆ ಬರೆದುಆಕ್ಷನ್ಕಟ್ ಹೇಳಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ. ಮೊನ್ನೆಚಿತ್ರದ ಪ್ರದರ್ಶನ ಏರ್ಪಡಿಸಿದ್ದು, ನಿರ್ದೇಶಕರುತಮ್ಮ ಮೊದಲ ಪ್ರಯತ್ನಕುರಿತು ಹೇಳಿದ್ದಿಷ್ಟು: ಇದು ಮೂವತ್ತು ನಿಮಿಷದಕಿರುಚಿತ್ರವಾಗಿದೆ.ಕೆ೨ ಎನ್ನುವ ವಿಟಮಿನ್ಇದೆ.ನನ್ನಕಲ್ಪನೆಯಲ್ಲಿ ಕೆ೩ ಸೃಷ್ಟಿಸಲಾಗಿದೆ. ಕೆ೨ಗೆ ಕೆ೩ ....