Pan India Kabza.Film Website Launch.

Saturday, August 29, 2020

ಕಬ್ಜ ಚಿತ್ರದ ವೆಬ್‌ಸೈಟ್ ಲೋಕಾರ್ಪಣೆ       ಫ್ಯಾನ್ ಇಂಡಿಯಾದಲ್ಲಿ ಸಿದ್ದಗೊಳ್ಳುತ್ತಿರುವ ಅದ್ದೂರಿ ‘ಕಬ್ಜ’ ಚಿತ್ರದ ಮಾಹಿತಿ ಕುರಿತ ವೆಬ್‌ಸೈಟ್ ಬಿಡುಗಡೆ ಕಾರ್ಯಕ್ರಮ ಸೆವನ್ ಸ್ಟಾರ್ ಶೆರ್ಟಾನ್ ಹೋಟೆಲ್‌ದಲ್ಲಿ ನಡೆಯಿತು. ಶಿವಣ್ಣ ಯಾವತ್ತು ಲಕ್ಕಿ ಹ್ಯಾಂಡ್. ಕಬ್ಜ ಅವರ ಕೈಯಿಂದಲೇ ಅನಾವರಣಗೊಂಡಿದೆ ಎಂದು ಹೊಗಳಿಕೆಗೆ ಮಾತನ್ನು  ಕೆ.ಪಿ.ಶ್ರೀಕಾಂತ್ ಮೀಸಲಿಟ್ಟರು.        ಆರ್.ಚಂದ್ರು ಅವರ ನಿಷ್ಟೆ, ಅದ್ದೂರಿತನ ಪ್ರತಿ ಹಂತದಲ್ಲಿ ಕಾಣಬಹುದು. ಇಂತಹ ನಿರ್ದೇಶಕ ಇರುವುದರಿಂದಲೇ ನಮ್ಮ ಚಿತ್ರರಂಗವು ದೇಶದ ಗಮನ ಸೆಳೆಯುತ್ತಿದೆ. ನಿರೀಕ್ಷೆಯ ಪಟ್ಟಿಯಲ್ಲಿ ಹತ್ತರಲ್ಲಿ ಮೂರರೊಳಗಿದೆ. ....

403

Read More...

Namma Preethiya Shaale.Film Press Meet.

Friday, August 28, 2020

ಮಕ್ಕಳ ಚಿತ್ರ ನಮ್ಮ ಪ್ರೀತಿಯ ಶಾಲೆ

        ಹೊಸಬರ ಮಕ್ಕಳ ಚಿತ್ರ ‘ನಮ್ಮ ಪ್ರೀತಿಯ ಶಾಲೆ’ ಮಹೂರ್ತ ಸಮಾರಂಭವು ಮಿನಿ ಇಸ್ಕಾನ್ ಆವರಣ, ಶ್ರೀ ಲಕ್ಷೀ ನರಸಿಂಹ ದೇವಸ್ಥಾನದಲ್ಲಿ ಸರಳವಾಗಿ ಜರುಗಿತು.   ಮಾ.ಜಿವಿತ್‌ಭೂಷಣ್ (ಸೆಲ್ವಂ ಪುತ್ರ) ಮತ್ತು ಮಾಸ್ಟರ್ ಮಹಾನಿದಿ ನಟಿಸುವ ಮೊದಲ ದೃಶ್ಯವನ್ನು ಸೆರೆಹಿಡಿಯಲಾಗಿ, ನಂತರ ಹೊರಾಂಗಣದಲ್ಲಿ ಚಿತ್ರೀಕರಣ ನಡೆಯಿತು. ತಾರಗಣದಲ್ಲಿ ಅಚ್ಯುತಕುಮಾರ್, ದತ್ತಣ್ಣ, ಕೆಜಿಎಫ್ ಖ್ಯಾತಿಯ ಕೃಷ್ಣೋಜಿರಾವ್ ಮುಂತಾದವರು ನಟಿಸುತ್ತಿದ್ದಾರೆ. (ಸಿಎಂ ಪಾತ್ರವನ್ನು ಸ್ಟಾರ್ ನಟ ಅಭಿನಯಿಸುವ ಸಾದ್ಯತೆ ಇದೆ)

388

Read More...

Kasturi Nivasa.Film Pooja and Title Launch.

Friday, August 28, 2020

ಹೊಸ ಕಸ್ತೂರಿ ನಿವಾಸದಲ್ಲಿ ವಿನೂತನಕಥೆ ೭೦ರ ದಶಕದಲ್ಲಿ ಬಿಡುಗಡೆಗೊಂಡು ಹಿಟ್‌ಆಗಿದ್ದಡಾ.ರಾಜ್‌ಕುಮಾರ್‌ಅಭಿನಯದ ‘ಕಸ್ತೂರಿ ನಿವಾಸ’ ಚಿತ್ರವು ಮತ್ತೆ ಬರಲಿದೆ.ಅಂದರೆಇದೇ ಹೆಸರಿನಲ್ಲಿ ಸಿನಿಮಾವೊಂದು ಶುಕ್ರವಾರ ಸೆಟ್ಟೇರಿದೆ. ಸದಭಿರುಚಿಯ ಸಿನಿಮಾಗಳನ್ನು ನೀಡಿರುವ  ದಿನೇಶ್‌ಬಾಬುಅವರ ೫೦ನೇ ನಿರ್ದೇಶನಎಂಬುದುವಿಶೇಷ. ಶೀರ್ಷಿಕೆ ಅನಾವರಣ ಸಂದರ್ಭದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ರಚಿತಾರಾಮ್ ಮಾತನಾಡಿ ನಿರ್ದೇಶಕರು ಸಾಕಷ್ಟು ಉತ್ತಮ ಚಿತ್ರಗಳನ್ನು ನೀಡಿದ್ದಾರೆ. ಅವರ ೫೦ನೇ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ಸುಕೃತಎನ್ನಬಹುದು.ಲಾಕ್‌ಡೌನ್ ನಂತರ ನನ್ನ ಪಾಲಿಗೆ ಮೊದಲ ....

446

Read More...

Kolumande.Album Song News

Monday, August 24, 2020

  ಗಣಪತಿ ಹಬ್ಬಕ್ಕೆ ’ಕೋಲು ಮಂಡೆ’ ವಿಡಿಯೋ ಆಲ್ಬಂ. ಆನಂದ್  ಆಡಿಯೋ ಹೊಸ ಪ್ರಯತ್ನಕ್ಕೆ ಚಂದನ್ ಶೆಟ್ಟಿ ಸಾಥ್.   ಕನ್ನಡ ಚಿತ್ರರಂಗದಲ್ಲಿ ಸರ್ವಕಾಲಿಕ ದಾಖಲೆ ಎನ್ನಬಹುದಾದ, ಬಹು ತಾರಾಬಳಗದ ಅದ್ದೂರಿ ಚಿತ್ರ ಹಬ್ಬ. ಈ ಚಿತ್ರದ ಹಾಡುಗಳು ಜನರ ಕಿವಿಯಲ್ಲಿ ಇನ್ನೂ ಗುನುಗುತ್ತಿದೆ. ಇಂತಹ ಯಶಸ್ವಿ ಚಿತ್ರದ ಆಡಿಯೋ ಹಕ್ಕನ್ನು ಪಡೆಯುವ ಮ‌ೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಆನಂದ್ ಆಡಿಯೋ ಸಂಸ್ಥೆ ಈ ವರೆಗೂ ಸಾಕಷ್ಟು ಯಶಸ್ವಿ ಚಿತ್ರಗಳ ಹಾಡುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈಗ ’ಕೋಲುಮಂಡೆ’ ಎಂಬ ವಿಡಿಯೋ ಆಲ್ಬಂ ಈ‌ ಸಂಸ್ಥೆಯಿಂದ ನಿರ್ಮಾಣವಾಗಿದ್ದು, ಗಣಪತಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಖ್ಯಾತ ಗಾಯಕ ಚಂದನ್ ಶೆಟ್ಟಿ ....

374

Read More...

Jai Jai Vivekanada.News

Monday, August 24, 2020

      ಸ್ಪೂರ್ತಿಯ ಸೆಲೆಯಾದ ಆಲ್ಬಂ ಗೀತೆ 'ನೀನು ಇನ್ನೊಬ್ಬರಿಗೋಸ್ಕರ ಬದುಕಿದರೆ ಅದಕ್ಕೆ ಬದುಕು ಅಂತಾರೆ , ಇಲ್ಲಾಂದ್ರೆ ನೀನು ಬದುಕಿದ್ದೂ ಸತ್ತಂತೆಯೇ ’ ಇದು ಮಹಾ ಚೇತನ ಸ್ವಾಮಿ ವಿವೇಕಾನಂದರ ಮಾತುಗಳು. ಇಡೀ ವಿಶ್ವಕ್ಕೆ ಅವರು ಸಾರಿದ ಇಂತಹ ನುಡಿಗಳು ಯುವಕರ ಎದೆಯಲ್ಲಿ ಹಚ್ಚ ಹಸಿರಾಗಿದೆ. ಎಲ್ಲರ ಪಾಲಿಗೆ ಅವರು ಒಂದು ಸ್ಪೂರ್ತಿಯ ಸೆಲೆ. ಅವರಾಡಿದ ನುಡಿಗಳನ್ನೇ ದಾರಿದೀಪವಾಗಿಸಿ , ಅವರು ಬದುಕಿ ನಡೆದು ತೋರಿಸಿದ ದಾರಿಯನ್ನೇ ಅನುಸರಿಸಿ , ಅವರನ್ನು ಬದುಕಿನ ದಿವ್ಯ ಚೇತನವನ್ನಾಗಿಸಿ ಆರಾಧಿಸಿಕೊಂಡು ಬಂದಂತಹ  ಯುವಕರ ತಂಡ ’ಜೈ ಜೈ ಸ್ವಾಮಿ ವಿವೇಕಾನಂದ ’ ಎಂಬ ಲಿರಿಕಲ್ ವಿಡಿಯೋ ವನ್ನು ಹೊರತಂದಿದ್ದಾರೆ. ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಹೀಗೆ ನಾಲ್ಕು ....

400

Read More...

Nimagondu Sihi Suddi.Film News

Tuesday, August 25, 2020

 

ʻನಿಮಗೊಂದು ಸಿಹಿ ಸುದ್ದಿʼ

ಇದು ಗರ್ಭ ಧರಿಸಿದ ಪುರುಷನ ಸುತ್ತಲಿನ ಕತೆ…

* * *

ನಿಮಗೊಂದು ಸಿಹಿ ಸುದ್ದಿ - ಗಂಡಸರಿಗೆ ಮಕ್ಕಳಾಗೊ ಕಾಲ ಬಂದಿದೆ!

* * *

ವೆಬ್ ಸರಣಿಯಲ್ಲಿ ನಗುವಿನ ಜೊತೆ ರೋಚಕ ಕತೆ

 

ಪಾಪಿ ಕಲಿಗಾಲ ಕೆಟ್ಟೋಯ್ತಯ್ಯ.. ಹೆಣ್ಣು ಹೆಣ್ಣ ಮದುವೆಯಾಗೋ ಮೋಹ ಬಂತಯ್ಯ.. ಗಂಡಸರಿಗೆ ಮಕ್ಕಳಾಗೊ ಕಾಲ ಬಂತಯ್ಯ – ಹೀಗೊಂದು ಹಾಡಿನ ಸಾಲನ್ನು ಕೇಳಿರುತ್ತೀರಿ. ಈ ಹಾಡಿನ ಸಾಲುಗಳನ್ನು ನಿಜವಾಗಿಸುವಂತೆ ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು LG BT Q ಕಥೆಯನ್ನಾಧರಿಸಿದ ಸಿನಿಮಾಗಳು ರೂಪುಗೊಂಡಿವೆ. ಈಗ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಗರ್ಭ ಧರಿಸಿದ ಗಂಡಸಿನ ಕಥೆ ವೆಬ್ ಸಿರೀಸ್ ರೂಪದಲ್ಲಿ ಅನಾವರಣಗೊಳ್ಳಲು ತಯಾರಿ ನಡೆದಿದೆ!

488

Read More...

Panchama.News

Monday, August 24, 2020

  ಮಕ್ಕಳ  - ಪೋಷಕರ ನಡುವಿನ ಬಾಂಧವ್ಯ ಎತ್ತಿಹಿಡಿಯುವ ’ಪಂಚಮ’   ಇತ್ತೀಚಿನ ದಿನಗಳಲ್ಲಿ ಮಕ್ಕಳ ಚಿತ್ರಗಳ ನಿರ್ಮಾಣ ಬಹಳ ವಿರಳವಾಗಿದೆ. ಇಂತಹ ಸಂದರ್ಭದಲ್ಲಿ ’ಪಂಚಮ’ ಎಂಬ ಮಕ್ಕಳ ಚಿತ್ರ ನಿರ್ಮಾಣವಾಗಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ಪವಿತ್ರ ಪರ್ಸ್ಯೂಟ್ ಪಿಕ್ಚರ್ಸ್ ಲಾಂಛನದಲ್ಲಿ ಪವಿತ್ರ ಎಂ ಪಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಕ್ರಂ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಮ್ಮ ಸಂಸ್ಥೆಯಿಂದ ಮೊದಲ ಬಾರಿಗೆ ಮಕ್ಕಳ ಬಗ್ಗೆ ಕಾಳಜಿಯಿರುವ ಚಿತ್ರ ನಿರ್ಮಿಸಿರುವ ಹೆಮ್ಮೆ ಇದೆ. ’ಪಂಚಮ’ ಪ್ರಪಂಚದಾದ್ಯಂತ ಕೀರ್ತಿ ಪತಾಕೆ ಹಾರಿಸಲಿ ಎನ್ನುವ ಹಾರೈಕೆ ನಿರ್ಮಾಪಕರದು. ಮೂಲತಃ ರಂಗಶಿಕ್ಷಕರಾಗಿರುವ ಶ್ರೀಧರ್ ನಾಯ್ಕ ಈ ....

587

Read More...

Aadisidatha.Film Teaser

Saturday, August 22, 2020

ಗಣೇಶನ ಹಬ್ಬದಂದು ರಾಘವೇಂದ್ರ ರಾಜಕುಮಾರ್ ಅಭಿನಯದ 25 ನೇ ಸಿನಿಮಾ ’ಆಡಿಸಿದಾತ’ ಟೀಸರ್ ಬಿಡುಗಡೆ ‌ಮಾಡಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್. 

425

Read More...

Painter.Film News

Monday, August 24, 2020

  ನನ್ನ ನೆಚ್ಚಿನ ಮಾಧ್ಯಮ ಮಿತ್ರರಿಗೆ ವೆಂಕಟ್ ಭರದ್ವಾಜ್ ಮಾಡುವ ನಮಸ್ಕಾರಗಳು   ನನ್ನ ಚಿತ್ರ ದ ಪೇಂಟರ್ ಹೋದ ವಾರ ಶ್ರೇಯಸ್ ಎಂಟರ್ಟೈನ್ಮೆಂಟ್ ಎಂಬ ATT ಪ್ಲಾಟ್ ಫಾರ್ಮಿನಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ, ಬರೀ ಭಾರತ ದೇಶ ಅಲ್ಲದೆ ಅಮೆರಿಕಾ,  ಆಫ್ರಿಕಾ ಯೂರೋಪ್ ಮತ್ತು ಮಧ್ಯಪ್ರಾಚ್ಯ ದೇಶಗಳಲ್ಲಿ ಬಹಳ ಹೆಸರು ಮತ್ತು ಸದ್ದು ಮಾಡಿದೆ. ಪಂಜಾಬಿ, ಮರಾಠಿ, ತಮಿಳು ಮತ್ತು ಹಿಂದಿ ಮಾತಾಡುವವರು ಕೂಡ ಈ ಚಿತ್ರವನ್ನು ನೋಡಿ ಸವಿದಿದ್ದಾರೆ.   ಗೌರಿ ಮತ್ತು ಗಣೇಶ ಹಬ್ಬದ ಸಂದರ್ಭದಲ್ಲಿ ನಾನು ನಿಮಗೆ ಒಂದು ಸಿಹಿಸುದ್ದಿಯನ್ನು ಹೇಳಲು ಖುಷಿಪಡುತ್ತೇನೆ, ಶ್ರೇಯಸ್ ಎಂಟರ್ಟೈನ್ಮೆಂಟ್ ಬ್ಯಾನರಿನಡಿಯಲ್ಲಿ ನನಗೆ ಎರಡು ಚಿತ್ರಗಳನ್ನು ನಿರ್ದೇಶನ ಮಾಡಲು ....

409

Read More...

Phantom.News

Tuesday, August 25, 2020

ಫ್ಯಾಂಟಮ್ ಚಿತ್ರದಲ್ಲಿ ಕಿರುತೆರೆ ನೀರೆ         ಬಹು ನಿರೀಕ್ಷಿತ ‘ಫ್ಯಾಂಟಮ್’ ಚಿತ್ರದಲ್ಲಿ ಹೊಸ ಹೊಸ ಸುದ್ದಿಗಳು ಬರುತ್ತಲೆ ಇದೆ. ಈಗ ಬಂದ ಮಾಹಿತಿಯಂತೆ ಕಿರುತೆರೆಯ ಪ್ರತಿಭಾವಂತ ನಟಿ ನೀತಾಅಶೋಕ್ ಸೇರ್ಪಡೆಯಾಗಿದ್ದಾರೆ. ‘ಯಶೋಧೆ’ ‘ನಾ ನಿನ್ನ ಬಿಡಲಾರೆ’ ಮತ್ತು ‘ನೀಲಾಂಬರಿ’ ಧಾರವಾಹಿಗಳನ್ನು ವೀಕ್ಷಿಸಿದವರಿಗೆ ಇವರ ಪರಿಚಯವಾಗಿರುತ್ತದೆ. ಅಪರ್ಣಾಬಲ್ಲಾಳ್ ಆಲಿಯಾಸ್ ಪನ್ನಾ ಹೆಸರಿನ ಪಾತ್ರ. ಬಾಂಬೆಯಲ್ಲಿ ಹುಟ್ಟಿ ಬೆಳೆದಿದ್ದರಿಂದ ಹಿಂದಿ ಮಿಶ್ರಿತ ಕನ್ನಡ ಮಾತನಾಡುವುದು ಅಭ್ಯಾಸ. ಅಡ್ವೆಂಚರ್ ನೇಚರ್ ಇರುವ ಹುಡುಗಿಯಾಗಿ ಎಲ್ಲಾ ತಿಳಿದುಕೊಳ್ಳಬೆಕು ಎನ್ನುವ ಕುತೂಹಲ ತೋರಿಸುವ ಗುಣವುಳ್ಳವಳು. ....

405

Read More...

Life Is Beautiful.Film News

Tuesday, August 25, 2020

ಲೈಫ್ ಈಸ್ ಬ್ಯೂಟಿಫುಲ್ ಅಂತಾರೆ ಪೃಥ್ವಿಅಂಬರ್        ದಿಯಾ ಚಿತ್ರದ ಮೂಲಕ ನಾಯಕನಟನಾಗಿ ಗುರುತಿಸಿಕೊಂಡಿರುವ ಪೃಥ್ವಿಅಂಬರ್ ‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಸೋಮವಾರದಂದು ಡಾಲಿಧನಂಜಯ್ ಶೀರ್ಷಿಕೆಯನ್ನು ಅನಾವರಣ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿ, ಹೆಸರಿಗೆ ತಕ್ಕಂತೆ ಚಿತ್ರವು ಚೆನ್ನಾಗಿ ಮೂಡಿಬರಲೆಂದು ಶುಭಹಾರೈಸಿದ್ದಾರೆ. ಅರುಣ್‌ಕುಮಾರ್.ಎಂ  ಮತ್ತು ಸಬುಅಲೋಶಿಯಸ್ ಜಂಟಿಯಾಗಿ ನಿರ್ದೇಶನ ಮಾಡಲಿದ್ದಾರೆ. ಇವರಿಬ್ಬರಿಗೂ ಎರಡು ದಶಕಗಳ ಕಾಲ ಜಾಹಿರಾತು ಕ್ಷೇತ್ರದಲ್ಲಿ  ಮುದ್ರಾ ಕಮ್ಮುನಿಕೇಶನ್ಸ್, ಪಬ್ಲಿಸಿಸ್, ಹೆಡ್ಜ್ ಇಕ್ವಿಟೀಸ್, ವಿರ್ಲ್ಪೂಲ್, ಪಂಕಜಕಸ್ತೂರಿ, ....

434

Read More...

Maarga.Film Muhurtha and Press Meet

Friday, August 21, 2020

  ಮಾರ್ಗ ಚಿತ್ರಕ್ಕೆ ಪುನೀತ್‌ರಾಜ್‌ಕುಮಾರ್ ಕ್ಲಾಪ್         ಕ್ರೈಮ್ ಥ್ರಿಲ್ಲರ್ ಕತೆ ಹೊಂದಿರುವ ‘ಮಾರ್ಗ’ ಚಿತ್ರದ ಮಹೂರ್ತ ಸಮಾರಂಭವು ಬನಶಂಕರಿಯ ಬನಗಿರಿ ಶ್ರೀ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು. ಪ್ರಥಮ ದೃಶ್ಯಕ್ಕೆ ಪುನೀತ್‌ರಾಜ್‌ಕುಮರ್ ಕ್ಲಾಪ್ ಮಾಡಿ ಶುಭ ಹಾರೈಸಿದರು. ರಚನೆ,ಚಿತ್ರಕತೆ ಬರೆದು ನಿರ್ದೇಶನ ಮಾಡುತ್ತಿರುವ ಮೋಹನ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಪ್ರತಿಯೊಬ್ಬರಿಗೂ ಜೀವನದಲ್ಲಿ ಒಂದು ಮಾರ್ಗ ಇರುತ್ತದೆ. ಅದನ್ನು ತಲುಪುವ ಹಾದಿಯಲ್ಲಿ ಹಲವಾರು ತೊಂದರೆ, ತೊಡಕುಗಳನ್ನು ಎದುರಿಸಬೇಕಾಗುತ್ತದೆ. ಮುಖ್ಯ ....

495

Read More...

Super Star.Film Teaser Launch

Thursday, August 20, 2020

ನಿರಂಜನ್ ಈಗ ಸೂಪರ್‌‌ ಸ್ಟಾರ್   ಉಪೇಂದ್ರ ನಿರ್ದೇಶಕ‌ರಾಗಿ, ನಟರಾಗಿ‌ ಹೆಸರಾದವರು.‌ ತಮ್ಮ ಅದ್ಭುತ ಪ್ರತಿಭೆ ಮೂಲಕ ಕನ್ನಡದಲ್ಲಷ್ಟೇ ಅಲ್ಲದೇ ಇತರ ಭಾಷೆಗಳಲ್ಲಿಯೂ ಹೆಸರು ಮಾಡಿ ಸೂಪರ್ ಸ್ಟಾರ್ ಆದವರು‌ ಉಪೇಂದ್ರ. ಈಗ ಅವರ ಕುಟುಂಬದಿಂದ ಚಂದನವನಕ್ಕೆ ಮತ್ತೊಬ್ಬ ನಾಯಕ ನಟನ ಆಗಮನವಾಗುತ್ತಿದೆ. ಹೌದು. ಉಪೇಂದ್ರ ಅವರ ಅಣ್ಣನ‌ ಮಗ ನಿರಂಜನ್ ಸುಧೀಂದ್ರ  ಪೂರ್ಣಪ್ರಮಾಣದ ನಾಯಕನಾಗಿ ಬರುತ್ತಿದ್ದಾರೆ ’ಸೂಪರ್ ಸ್ಟಾರ್’ ಚಿತ್ರದ ಮೂಲಕ. ಇತ್ತೀಚಿಗೆ ಚಿತ್ರದ ಕ್ಯಾರೆಕ್ಟರ್ ಟೀಸರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆ ನಂತರ ಮಾತನಾಡಿದ ಶ್ರೀಮುರಳಿ‌ ಎಲ್ಲಾ ನಟರಿಗೂ ಈ ಅವಕಾಶ ಸಿಗುವುದಿಲ್ಲ. ಸ್ಟಾರ್ ಆದ ನಂತರ ....

487

Read More...

Gajanana and Gang.Film News

Thursday, August 20, 2020

ಗಜಾನನ ಗ್ಯಾಂಗ್‌ದಲ್ಲಿ ಅದಿತಿಪ್ರಭುದೇವ        ಇಲ್ಲಿಯವರೆಗೂ ಎಲ್ಲಾ ಸಿನಿಮಾಗಳಲ್ಲಿ ಕಲರ್‌ಫುಲ್ ಕಾಲೇಜ್ ಸ್ಟೋರಿಯನ್ನು ತೋರಿಸಲಾಗಿತ್ತು. ಮೊಟ್ಟ ಮೊದಲು ಎನ್ನುವಂತೆ ಮಧ್ಯಮ ವರ್ಗದ ಕಾಲೇಜು ಪ್ರೀತಿ ಕಥನವನ್ನು ‘ಗಜಾನನ ಅಂಡ್ ಗ್ಯಾಂಗ್’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ೨೦೧೪ ರಿಂದ ೨೧ರ ವರೆಗೆ ನಡೆಯುವ ಗಾಥೆ ಇರುವುದು ವಿಶೇಷ. ಚಿತ್ರವು ೨೦೨೧ರಿಂದ ಶುರುವಾಗಿ ಫ್ಲ್ಯಾಶ್‌ಬ್ಯಾಕ್‌ದಲ್ಲಿ ೨೦೧೪ರ ವರೆವಿಗೂ ಸಾಗುತ್ತದೆ. ಜೊತೆಗೆ ಗೆಳೆತನ ಹಾಗೂ ಇತರೆ ಅರ್ಥಪೂರ್ಣ ಅಂಶಗಳು ಸನ್ನಿವೇಶಗಳಲ್ಲಿ ಬರುತ್ತವೆ. ‘ಇರುವುದೆಲ್ಲವ ಬಿಟ್ಟು’ ದಲ್ಲಿ ನಟಿಸಿದ್ದ ಶ್ರೀಮಹದೇವ ನಾಯಕ. ಇವರಿಗೆ ....

460

Read More...

Pracharda Putanigalu.News

Tuesday, August 18, 2020

  ಪ್ರಚಂಡ ಪುಟಾಣಿಗಳ ಜೊತೆಯಾದರು ನಟ ಶಶಿಕುಮಾರ್! ಡಿ ಅಂಡ್ ಡಿ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್ ನ ಅಡಿಯಲ್ಲಿ ಶ್ರೀಮತಿ ಪದ್ಮಾವತಿಯವರು ನಿರ್ಮಿಸುತ್ತಿರುವ ಪ್ರಚಂಡ ಪುಟಾಣಿಗಳು ಚಿತ್ರದ ಚಿತ್ರೀಕರಣ ಮುಕ್ತಾಯಗೊ೦ಡಿದೆ. ಕೋಲಾರದ ನರಸಾಪುರದ ಗುಡ್ಡಗಾಡು ಪ್ರದೇಶದಲ್ಲಿ ಮಕ್ಕಳನ್ನು ನಿಧಿಗಾಗಿ ಬಲಿಕೊಡುವಾಗ. ಅಲ್ಲಿಗೆ ಬರುವ ಹಿರಿಯ ನಟ ಶಶಿಕುಮಾರ್ ಅವರು ʻʻಅಮಾಯಕರನ್ನು ಕಾಪಾಡಲು ಯುಗಯುಗದಲ್ಲೂ ನಾನು ಅವತಾರವೆತ್ತುತ್ತಲೇ ಬಂದಿದ್ದೇನೆ. ಇನ್ನು ಅವತಾರಗಳಿಲ್ಲ... ಸಂಹಾರವೇ ಎನ್ನುತ್ತಾ ಖಳನಟರಾದ  ಬಲರಾಮ್ ಪಂಚಾಲ್.. ಕೋಲಾರ್ ಬಾಲು ,ನಿಡುವಳ್ಳಿ ರೇವಣ್ಣ,ಗುರು ಪ್ರಸನ್ನ  ಮೊದಲಾದವರನ್ನು ಸೆದೆಬಡಿಯುವ ಸಾಹಸ ದೃಷ್ಯಗಳ ಮುಕ್ತಾಯದೊಂದಿಗೆ ..ಚಿತ್ರಕ್ಕೆ ಕುಂಬಳ ಕಾಯಿ ....

417

Read More...

December 24.Film News

Tuesday, August 18, 2020

ಮೆಡಿಸನ್ ರಿಸರರ್ಚ್ ಸುತ್ತಲಿನ ಡಿಸೆಂಬರ್ 24 ಮೊದಲ ಹಂತದ ಚಿತ್ರೀಕರಣ ಮುಕ್ತಾಯ   ನಾಗರಾಜ್ ಎಂಜಿ ಗೌಡ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರ ಡಿಸೆಂಬರ್ 24. ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಈಗಾಗಲೇ ಮುಕ್ತಾಯವಾಗಿದೆ. ಎರಡನೇ ಹಂತದ ಶೂಟಿಂಗ್ನ್ನು ಯಲ್ಲಾಪುರ ಹಾಗೂ ದಾಂಡೇಲಿಯಲ್ಲಿ ನಡೆಸುವ ಪ್ಲಾನ್ ಚಿತ್ರತಂಡಕ್ಕಿದೆ. ಈ ಚಿತ್ರದಲ್ಲಿ 4 ಹಾಡುಗಳಿದ್ದು ಪ್ರವೀಣ್ ನಿಕೇತನ್ ಸಂಗೀತ ನೀಡಿದ್ದಾರೆ. ಡಾ. ವಿ.ನಾಗೇಂದ್ರಪ್ರಸಾದ್ ಹಾಗೂ ಗೀತಾ ಆನಂದ್ ಪಾಟೀಲï ಸಾಹಿತ್ಯ ಬರೆದಿದ್ದಾರೆ. ಈ ಚಿತ್ರದಲ್ಲಿ ನಾಯಕ ನಟರಾಗಿ ಅಪ್ಪು ಬಡಿಗೇರ, ರವಿ ಕೆ.ಆರ್.ಪೇಟೆ ಕಾಡುಮೆಣಸ, ರಘು ಶೆಟ್ಟಿ, ಜಗದೀಶ್ ಹೆಚ್. ದೊಡ್ಡಿ ಅಭಿನಯಿಸುತ್ತಿದ್ದಾರೆ ....

523

Read More...

Mahishasura.Film News

Monday, August 17, 2020

ಉದಯ್ ಪ್ರಸನ್ನ  ನಿರ್ದೇಶನದ "ಮಹಿಷಾಸುರ" ಚಿತ್ರವನ್ನು ವಿಕ್ಷೀಸಿದ ಸೆನ್ಸಾರ್ ಮಂಡಳಿಯು ಯು/ಎ ಸರ್ಟಿಫಿಕೆಟ್ ನೀಡಿ, ಚಿತ್ರವನ್ನು ತಮಿಳಿನ "ಅಸುರನ್" ಚಿತ್ರಕ್ಕೆ ಹೋಲಿಸಿರುವುದು ಚಿತ್ರತಂಡ ಮತ್ತು ನಿರ್ದೇಶಕರ ಶ್ರಮಕ್ಕೆ ಸಿಕ್ಕ ಉತ್ತಮ ಪ್ರತಿಕ್ರಿಯೆಯಾಗಿದೆ. ಕೊರೊನದಿಂದಾಗಿ ಸಾರ್ವಜನಿಕ ಪ್ರದರ್ಶನಕ್ಕೆ ವಿಳಂಬವಾಗಿದ್ದು ಇದೇ ತಿಂಗಳು "ಮೆಳೇಕೋಟೆ ಟೂರಿಂಗ್ ಟಾಕೀಸ್" ಹಾಗು "ಮೈತ್ರಿ ಪ್ರೊಡಕ್ಷನ್" ಸಹಯೋಗದಿಂದ ಇದೆ ತಿಂಗಳು ಆಗಸ್ಟ್ 15 ತಾರೀಖು ಡಿ ಬೀಟ್ಸ್ ನಲ್ಲಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿ,ಹಾಗೂ ಚಿತ್ರಮಂದಿರಗಳು ಚಿತ್ರಪ್ರದರ್ಶನ ಪ್ರಾರಂಭಿಸಿದ ನಂತರ ರಾಜ್ಯದ ಎಲ್ಲಾ ಚಿತ್ರಮಂದಿರದಲ್ಲಿ ಮಹಿಷಾಸುರ ಬಿಡುಗೊಂಡು ಬೆಳ್ಳಿ ಪರದೆ ಮೇಲೆ ....

433

Read More...

Kargal Nights.Webderise News

Monday, August 17, 2020

  ದ್ವಿಭಾಷೆಯಲ್ಲಿ `ಕಾರ್ಗಲ್ ನೈಟ್ಸ್’   ಕನ್ನಡದ ಮೊಟ್ಟ ಮೊದಲ ಒಟಿಟಿ ವೆಬ್ ಸೀರಿಸ್     ಎಲ್ಲಾ ಚಿತ್ರರಂಗದಲ್ಲೂ ಸದ್ಯಕ್ಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಒಟಿಟಿ ರಿಲೀಸ್. ಚಿತ್ರಮಂದಿರಗಳು ಲಾಕ್‌ಡೌನ್‌ನಿಂದಾಗಿ ಬಾಗಿಲು ಹಾಕಿರುವುದರಿಂದ ಸಿನಿಮಾಸಕ್ತರಿಗೆ ಹಾಗೂ ಚಿತ್ರರಂಗಕ್ಕೆ ಒಟಿಟಿ ಪ್ಲಾಟ್‌ಫಾರ್ಮ್‌ವೊಂದೇ ಈಗ ದ್ವಾರ ಬಾಗಿಲು.   ಇನ್ನು ಈ ವೇದಿಕೆಯಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳು ಥಿಯೇಟರ್‌ನತ್ತ ಮುಖ ಮಾಡದೇ ನೇರವಾಗಿ ಬಿಡುಗಡೆಯಾಗಿವೆ. ಆದರೆ, ವೆಬ್ ಸೀರಿಸ್ ವಿಷಯದಲ್ಲಿ ಈ ಮಾತು ಕನ್ನಡ ಭಾಷೆಯ ಮಟ್ಟಿಗೆ ಕೊಂಚ ದೂರವಿತ್ತು. ಅದೂ ಈಗ ತಣ್ಣಗೆ ಬೇರೂರಲು ಶುರು ಮಾಡುತ್ತಿದೆ. ಹೌದು. ನಿರ್ದೇಶಕ ದೇವರಾಜ್ ಪೂಜಾರಿ ....

418

Read More...

Taddy Bear.Film News

Sunday, August 16, 2020

ಹಿನ್ನಲೆ ಕೆಲಸ ಮುಗಿಸಿದ ಟೆಡಿಬೇರ್ ಮತ್ತು ಅದೊಂದೂರಲಿ ಚಿತ್ರಗಳು         ಕೊರೊನಾ ಸಂಕಷ್ಟದಲ್ಲಿ ಸಮಯ ವ್ಯರ್ಥ ಮಾಡದೆ ಎರಡು ಚಿತ್ರಗಳ ಹಿನ್ನಲೆ ಕೆಲಸ ಮುಗಿದಿದೆ.  ಇವರೆಡೂ ಸಿನಿಮಾಗಳಿಗೆ ಭಾರ್ಗವ ನಾಯಕನಾಗಿ ಮೂರು ಮತ್ತು ನಾಲ್ಕನೇ ಅವಕಾಶ. ಲೋಕೇಶ್ವರರಾವ್ ನಿರ್ದೇಶನ, ಶ್ರೀಹರಿ-ಸತೀಶ್‌ರಾಜೇಂದ್ರನ್ ಛಾಯಾಗ್ರಹಣ, ಭಾರ್ಗವ ಸಂಕಲನ, ಸುವರ್ಣ ನಿರ್ಮಾಪಕಿ, ಕಾರ್ತಿಕ್‌ವೆಂಕಟೇಶ್ ಸಂಗೀತ ಮತ್ತು ಸಹ ನಿರ್ಮಾಪಕರಾಗಿದ್ದಾರೆ. ಒಳಾಂಗಣ ಚಿತ್ರೀಕರಣ ಘಟಕ, ಕ್ಯಾಮಾರ ಸಿಬ್ಬಂದಿ ಎಲ್ಲವು ಇರ ಸ್ಟುಡಿಯೋದೆ ಆಗಿರುತ್ತದೆ. ನಾಯಕಿ, ಸಹ ಕಲಾವಿದರ ಆಯ್ಕೆ ಸದ್ಯದಲ್ಲೆ ಮುಗಿಯಲಿದೆ. ಥ್ರಿಲ್ಲರ್ ಕತೆ ....

470

Read More...

Dear Sathya.Movie Teaser Launch.

Saturday, August 15, 2020

  ಡಿಯರ್ ಸತ್ಯ ಟೀಸರ್ ಬಿಡುಗಡೆ ಮಾಡಿದರು ಶಿವರಾಜ್ ಕುಮಾರ್ * * * ಭಿನ್ನ ಸಿನಿಮಾ ತಂಡದ ಮತ್ತೊಂದು ಪ್ರಯತ್ನ * * * ರಗಡ್ ಲುಕ್ ನಲ್ಲಿ ಆರ್ಯನ್ ಸಂತೋಷ್     ಪರ್ಪಲ್ ರಾಕ್ ಎಂಟರ್ ಟೈನರ್ಸ್ ಮತ್ತು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ’ಡಿಯರ್ ಸತ್ಯ’. ಈಗಾಗಲೇ ಶೇ. 90ರಷ್ಟು ಪೂರ್ಣಗೊಂಡಿರುವ ಈ ಚಿತ್ರದ ಟೀಸರ್ ಆಗಸ್ಟ್ 15ರ ಸ್ವತಂತ್ರ್ಯ ದಿನಾಚರಣೆಯಂದು  ಲೋಕಾರ್ಪಣೆಯಾಗಿದೆ. ಡಿಯರ್ ಸತ್ಯ ಸಿನಿಮಾದ ಟೀಸರ್ ಬಿಡುಗಡೆ ಮಾಡಿರುವ ಡಾ. ಶಿವರಾಜ್ ಕುಮಾರ್ ʻಟೀಸರ್ ಅದ್ಭುತವಾಗಿ ಬಂದಿದೆ. ಸಂತೋಷ್ ಈ ಚಿತ್ರದಲ್ಲಿ ಬೇರೆಯದ್ದೇ ರೀತಿಯಲ್ಲಿ ಕಾಣುತ್ತಿದ್ದಾರೆ. ಹೊಸಬರು ಚಿತ್ರರಂಗದಲ್ಲಿ ಗೆಲ್ಲಬೇಕು. ಈಡೀ ಚಿತ್ರತಂಡಕ್ಕೆ ....

537

Read More...
Copyright@2018 Chitralahari | All Rights Reserved. Photo Journalist K.S. Mokshendra,