Brahme.Film Trailer Launch.

Saturday, September 05, 2020

ಮೆಡಿಕಲ್ ಮಾಫಿಯಾ ಸುತ್ತ ಭ್ರಮೆಯ ಹುತ್ತ.. ಕುಂದಾಪುರದಲ್ಲಿ ನಡೆದಂಥ ನೈಜ ಘಟನೆಯೊಂದನ್ನು ಇಟ್ಟುಕೊಂಡು ನಿರ್ಮಾಣವಾದ ಚಿತ್ರ ಭ್ರಮೆ. ಹಿರಿಯ ನಿರ್ದೇಶಕ ತಿಪಟೂರು ರಘು ಅವರ ಪುತ್ರ ನವೀನ್ ಈ ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಹಾರರ್ ಕಾಮಿಡಿ ಸಬ್ಜೆಕ್ಟ್ ಇರುವ ಈ ಚಿತ್ರಕ್ಕೆ ಚರಣರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅಂಜನಾಗೌಡ ಹಾಗೂ ಇಶಾನಾ ನಾಯಕಿಯರು. ಈ ಚಿತ್ರದ ಟ್ರೈಲರ್ ಬಿಡುಗಡೆ ಸೆ.5ರ ಶಿಕ್ಷಕರ ದಿನಾಚರಣೆಯಂದು ಬಿಡುಗಡೆಯಾಯಿತು. ಹಿರಿಯ ನಿರ್ದೇಶಕ ಭಗವಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದಭರ್Àದಲ್ಲಿ ಮಾತನಾಡಿದ ನಿರ್ದೇಶಕ ಚರಣರಾಜ್ ಕುಂದಾಪುರದಲ್ಲಿ ನಡೆದ ನೈಜ ಘಟನೆ ಈ ಚಿತ್ರಕ್ಕೆ ಪ್ರೇರಣೆ. ಚಿತ್ರದ ನಾಯಕ ಆಸ್ಪತ್ರೆಯೊಂದರಲ್ಲಿ ....

910

Read More...

Veeraputra.Film Promo Launch.

Saturday, September 05, 2020

ವೀರಪುತ್ರ ಚಿತ್ರದ ಪ್ರೊಮೋ ಬಿಡುಗಡೆ ಆಯುರ್ವೇದಿಕ್ ಮತ್ತು ಅಲೋಪಥಿಕ್ ಔಷಧಗಳ ನಡುವಿನ ಸಂಘರ್ಷದ ಕಥೆ ಹೊಂದಿರುವ ಚಿತ್ರವೊಂದು ಇದೀಗ ನಿರ್ಮಾಣವಾಗುತ್ತಿದೆ. ವೀರಪುತ್ರ ಎಂಬ ಶೀರ್ಷಿಕೆಯಿರುವ ಈ ಚಿತ್ರದಲ್ಲಿ ವಿಜಯ್‍ಸೂರ್ಯ ನಾಯಕನಾಗಿ ನಟಿಸುತ್ತಿದ್ದಾರೆ. ಗುಲ್ಬರ್ಗದಲ್ಲಿ ನಡೆದ ನೈಜಘಟನೆ ಈ ಚಿತ್ರಕ್ಕೆ ಪ್ರೇರಣೆ. ಈಮೊದಲು ಸಪ್ಲಿಮೆಂಟರಿ ಚಿತ್ರ ನಿರ್ದೇಶಿಸಿದ್ದ ಡಾ.ದೇವರಾಜ್ ನಿರ್ದೇಶನದ ಎರಡನೇ ಚಿತ್ರ ಇದಾಗಿದೆ. ವಿಜಯ್‍ಸೂರ್ಯ ಅವರ ಜನ್ಮದಿನದ ಕೊಡುಗೆಯಾಗಿ ವೀರಪುತ್ರ ಚಿತ್ರದ ಕ್ಯಾರೆಕ್ಟರ್ ಪ್ರೊಮೋ ಬಿಡುಗಡೆ ಸಮಾರಂಭ ರೇಣುಕಾಂಬ ಥಿಯೇಟರಿನಲ್ಲಿ ನೆರವೇರಿತು. ಗುರು ಬಂಡಿ ಈ ಚಿತ್ರದ ನಿರ್ಮಾಪಕರು. ಮಾತನಾಡಿದ ನಿರ್ದೇಶಕ ಡಾ.ದೇವರಾಜ್ ಮಾತನಾಡುತ್ತ ಬಹಳ ಹಿಂದೆ ....

464

Read More...

S.P.Balsubramanyam.News

Thursday, September 03, 2020

ಎಸ್ಪಿಬಿ ಚೇತರಿಕೆಗೆ ಚಂದನವನದ ಪ್ರಾರ್ಥನೆ

        ಕೊರೋನಾ ಸೊಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರು ಶೀಘ್ರ ಗುಣಮುಖರಾಗಲೆಂದು ಕನ್ನಡ ಚಿತ್ರರಂಗವು ವಿಶೇಷ ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ನಡೆಯಿತು. ನಾದಬ್ರಹ್ಮ ಹಂಸಲೇಖಾ ಮಾತನಾಡಿ ಎಸ್‌ಪಿಬಿ ೪೦ ಸಾವಿರ ಗೀತೆ ಹಾಡಿದರೂ ಇಂದಿಗೂ ದಣಿಯದ ದನಿ. ಶತಮಾನದ ಅವತಾರ ಪುರುಷ ಎಂಬ ಮಾತು ಅವರ ಸಾಧನೆಗೆ ತುಂಬಾ ಚಿಕ್ಕದು. ಅವರೇನಿದ್ದರೂ ೫ ಶತಮಾನಗಳ ಅವತಾರ ಪುರುಷ ಎಂದು ಹೇಳಿದರು.

449

Read More...

Roopika In Tea Junction.News

Wednesday, September 02, 2020

ತನಿಖಾಧಿಕಾರಿ ಪಾತ್ರದಲ್ಲಿ ರೂಪಿಕಾ        ಭರತನಾಟ್ಯ ಪ್ರವೀಣೆ, ನಟಿ ರೂಪಿಕ ಸಂಪ್ರದಾಯಸ್ಥ ಹುಡುಗಿ, ಲವ್ಲಿ ಪಾತ್ರಗಳಲ್ಲಿ ಅಭಿನಯಿಸಿದ್ದು, ಈಗ ಮೊದಲಬಾರಿ ‘ಟೀ ಜಂಕ್ಷನ್’ ಎನ್ನುವ ಹೊಸ ಚಿತ್ರದಲ್ಲಿ ಖಾಕಿ ಖದರ್ ತೋರಿಸುತ್ತಿದ್ದಾರೆ. ಬದಲಾದ ಗೆಟಪ್ ಬಗ್ಗೆ ಮಾತನಾಡುವ ಇವರು ಚಿತ್ರರಂಗಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಹೋಮ್ಲಿ ಮತ್ತು ಟ್ರಡಿಷನಲ್ ರೋಲ್‌ಗಳಲ್ಲಿ ಕಾಣಿಸಿಕೊಂಡಿದ್ದೆ. ಅದರಿಂದ ಪ್ರೇಕ್ಷಕರು ನನ್ನನ್ನು ಅಂಥದೇ ಪಾತ್ರಗಳಲ್ಲಿ ಗುರುತಿಸಿದ್ದರು. ಆದರೆ ಈ ಸಿನಿಮಾದಲ್ಲಿ ಹೊಸದಾದ ಕ್ಯಾರೆಕ್ಟರ್ ಪ್ಲೇ ಮಾಡಿದ್ದು ಸಂತಸ ತಂದಿದೆ. ಸ್ಪೆಷಲ್ ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಗಂಭೀರವಾಗಿರುತ್ತೇನೆ. ಇಂತಹ ಪಾತ್ರ ....

541

Read More...

Prashant Sambaragi.Press Meet

Thursday, September 03, 2020

ವಾಣಿಜ್ಯ  ಮಂಡಳಿ  ಪ್ರಶ್ನೆಗೆ ಪ್ರಶಾಂತ್‌ಸಾಂಬರಗಿ  ಉತ್ತರ        ಮಂಗಳವಾರದಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಡ್ರಗ್ಸ್ ಕುರಿತಂತೆ ಮಾತನಾಡುವ ಸಂದರ್ಭದಲ್ಲಿ ಉದ್ಯಮಿ ಪ್ರಶಾಂತ್‌ಸಾಂಬರಗಿ ವಿಷಯವು ಪ್ರಸ್ತಾಪವಾಗಿತ್ತು. ಇದಕ್ಕೆ ಸಾರಾಗೋವಿಂದು ಮಾತನಾಡಿ ಇವರಿಂದ ಕನ್ನಡ ಚಿತ್ರರಂಗಕ್ಕೆ ಕಿಂಚಿತ್ತು ಕೊಡುಗೆ ಬಂದಿಲ್ಲ. ಇಂತಹವರು ಚಿತ್ರರಂಗದ ಬಗ್ಗೆ ಮಾತನಾಡುವ ಅರ್ಹತೆ ಇಲ್ಲವೆಂದು ಖಾರವಾಗಿ ಪ್ರತಿಕ್ರಿಯಿಸಿದ್ದರು. ಇದರನ್ವಯ ಪ್ರಶಾಂತ್‌ಸಾಂಬರಗಿ ಮಾದ್ಯಮದವರನ್ನು ಭೇಟಿ ಮಾಡಿ ಚಂದನನಕ್ಕೆ ನೀಡಿರುವ ಕೊಡೆಗೆಯನ್ನು ....

480

Read More...

Karnataka Film Chamber.News

Wednesday, September 02, 2020

ಚಂದನವನದಲ್ಲಿಡ್ರಗ್ಸ್ ನಂಟು - ಫಿಲಿಂಚೇಂಬರ್ ಬೇಸರ ಚಿತ್ರರಂಗದಲ್ಲಿಕಲಾವಿದರು, ತಂತ್ರಜ್ಗರುಗಳಿಗೆ ಡ್ರಗ್ಸ್ ಮಾಫಿಯ ನಂಟುಇದೆಎಂಬುದಕ್ಕೆಯಾವುದೇರೀತಿಯ ಸಾಕ್ಷ್ಯಗಳು ಇಲ್ಲ. ಪ್ರಕರಣಇನ್ನುತನಿಖೆ ಹಂತದಲ್ಲಿರುವಾಗಲೇಎಲ್ಲರನ್ನುದೋಷಿಸುವುದು ಸರಿಯಲ್ಲ. ಆರೋಪ ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಅಂಥಕಲಾವಿದರವಿರುದ್ದ ಮಂಡಳಿಯು ಕಠಿಣಕ್ರಮ ತೆಗೆದುಕೊಳ್ಳುತ್ತದೆ ಎಂದುಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷಜೈರಾಜ್‌ಎಚ್ಚರಿಕೆ ನೀಡಿದರು.ಮಾತು ಮುಂದುವರೆಸುತ್ತ ಕಳೆದ ೬ ತಿಂಗಳಿಂದ ಚಿತ್ರರಂಗದಲ್ಲಿ ಉಸಿರುಗಟ್ಟಿದ ವಾತವರಣವಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿಇದ್ದೇವೆ. ಇದರ ಮಧ್ಯೆಡ್ರಗ್ಸ್ ....

431

Read More...

KGF 2.Film News

Wednesday, September 02, 2020

ಕೆಜಿಎಫ್-೨ಗೆ ಪ್ರಕಾಶ್‌ರೈ ಸೇರ್ಪಡೆ      ಯಶ್ ಅಭಿನಯದ ‘ಕೆಜಿಎಫ್’ ಚಿತ್ರಕ್ಕೆ ಪ್ರಕಾಶ್‌ರೈ ಸೇರ್ಪಡೆಯಾಗಿದ್ದಾರೆ. ಈಗಾಗಲೇ ‘ಕೆಜಿಎಫ್೨’ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ನಡೆದಿದ್ದು, ನಾಲ್ಕು ದಿನಗಳ ಕಾಲ ಪ್ರಕಾಶ್‌ರೈ ಭಾಗದ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಇವರೊಂದಿಗೆ ನಾಗಾಭರಣ, ಮಾಳವಿಕಾಅವಿನಾಶ್ ಪಾಲ್ಗೋಂಡಿದ್ದಾರೆ. ಶೂಟಿಂಗ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಇದರ ಕುರಿತಂತೆ ಚರ್ಚೆ ಶುರುವಾಗಿದೆ. ಈ ಬಗ್ಗೆ ಅನಂತ್‌ನಾಗ್ ಅವರನ್ನು ಕೇಳಿದರೆ ನಾನು ಪಾರ್ಟ್೨ದಲ್ಲಿ ನಟಿಸುತ್ತಿಲ್ಲವೆಂದು ಹೇಳಿದ್ದಾರೆ. ಮತ್ತೋಂದು ಕಡೆ ಅನಂತ್ ....

447

Read More...

Govinda Govinda.Film News

Wednesday, September 02, 2020

ಗೋವಿಂದ ಗೋವಿಂದ ಯು ಪ್ರಮಾಣಪತ್ರ          ಹಾಸ್ಯ ಚಿತ್ರ ‘ಗೋವಿಂದ ಗೋವಿಂದ’ ವೀಕ್ಷಿಸಿದ ಸೆನ್ಸಾರ್ ಮಂಡಳಿಯು ಸಂತಸಗೊಂಡು ಯಾವುದೇ ದೃಶ್ಯಕ್ಕೆ ಆಕ್ಷೇಪ ವ್ಯಕ್ತಪಡಿಸದೆ ಕ್ಲೀನ್ ಯು ಸರ್ಟಿಫೀಕೇಟ್ ನೀಡಿರುವುದು ತಂಡಕ್ಕೆ ಖುಷಿ ತಂದುಕೊಟ್ಟಿದೆ. ಮೂರು ದಶಕಕ್ಕೂ ಹೆಚ್ಚು ಕಾಲ ಚಿತ್ರರಂಗದಲ್ಲಿರುವ ಹಿರಿಯ ನಿರ್ಮಾಪಕ ಶೈಲೇಂದ್ರಬಾಬು ಪುತ್ರ ಸುಮಂತ್‌ಶೈಲೇಂದ್ರ ಅವರ ಸಲುವಾಗಿ ನಿರ್ಮಾಣ ಮಾಡಿದ್ದು ಎಲ್ಲಾ ಕಡೆಗಳಿಂದ ಪ್ರಶಂಸೆ ಬಂದಿದೆ. ಈಗಾಗಲೇ ಚಾನಲ್‌ರವರು ಒಳ್ಳೆ ಮೊತ್ತಕ್ಕೆ ಹಕ್ಕುಗಳನ್ನು ಖರೀದಿಸಿದ್ದಾರೆ. ಓಟಿಟಿದಿಂದ ಬೇಡಿಕೆ ಬಂದಿದೆ. ಮೊದಲು ಜನರಿಗೆ ತೋರಿಸಿ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ....

578

Read More...

Kicha Sudeep.Book Rel

Wednesday, September 02, 2020

ಸುದೀಪ್ ಬಯೋಗ್ರಫಿ ಬಿಡುಗಡೆ ಮಾಡಿದ ಪವರ್ ಸ್ಟಾರ್ ಪುನೀತ್   ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆ ಮಾಡುವ ಮೂಲಕ ಹುಟ್ಟು ಹಬ್ಬಕ್ಕೆ ಶುಭ ಕೋರಿದರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಪತ್ರಕರ್ತ ಶರಣು ಹುಲ್ಲೂರು ಬರೆದ ಈ ಪುಸ್ತಕದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಪುನೀತ್ ರಾಜ್ ಕುಮಾರ್, ಸಮಗ್ರ ಮಾಹಿತಿ, ಅಪರೂಪದ ಫೋಟೋ ಒಳಗೊಂಡಿರುವ ಕೃತಿಯ ಓದುಗರನ್ನು ಸೆಳೆಯಲಿದೆ ಎಂದರು. ಈ ಪುಸ್ತಕದಲ್ಲಿ ಸುದೀಪ್ ಮತ್ತು ಪುನೀತ್ ಅವರ ಬಾಲ್ಯದ ಅಪರೂಪದ ಫೋಟೋ ಇದ್ದು, ಅದನ್ನು ಕಂಡು ಸಂಭ್ರಮಿಸಿದರು. ಮತ್ತು ಈ ಹೊತ್ತಿನಲ್ಲಿ ಬಾಲ್ಯದ ಹಲವು ನೆನಪುಗಳನ್ನು ಹಂಚಿಕೊಂಡರು. ಪುಸ್ತಕ ಬಿಡುಗಡೆ ಸಂಧರ್ಭದಲ್ಲಿ ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ....

586

Read More...

Namma Flix.News

Thursday, September 03, 2020

 

ಹೊಸ ಅವಿಷ್ಕಾರದೊಂದಿಗೆ ’ನಮ್ಮ ಪ್ಲಿಕ್ಸ್’. ಇದು ನಿರ್ಮಾಪಕರ ಸ್ನೇಹಿ.

 

"Anviton Entertainment Corporation" ಅಡಿಯಲ್ಲಿ ಬಿಡುಗಡೆಯಾಗಿದ್ದ ನಮ್ಮ ಪ್ಲಿಕ್ಸ್ (Namma Flix) ಕರ್ನಾಟಕದ ಮೊಟ್ಟ ಮೊದಲ ಡಿಜಿಟಲ್ "ಒ.ಟಿ.ಟಿ" ಪ್ಲಾಟ್ಫಾರ್ಮ್ ಎಂಬ ಹೆಮ್ಮೆಗೆ ಒಳಪಟ್ಟಿದೆ. ನಮ್ಮ ಫ್ಲಿಕ್ಸ್ ಆಪನ್ನು ಎಲ್ಲಾ ಕನ್ನಡಿಗರು ಮೆಚ್ಚಿಕೊಂಡು ಬೆಂಬಲ ನೀಡಿದಕ್ಕೆ , ಸಮಸ್ತ ಕನ್ನಡಿಗರಿಗೆ ನಾವು ಚಿರರುಣಿ. ಇದೀಗ ನಿಮ್ಮ ಬೇಡಿಕೆ ಮೇರೆಗೆ ನಮ್ಮ ಪ್ಲಿಕ್ಸ್ ನೂತನ ಆವಿಷ್ಕಾರದೊಂದಿಗೆ ಹೊಸ ರೂಪುರೇಷೆಗಳನ್ನು ಒಳಗೊಂಡು ನಿಮ್ಮ ಮುಂದೆ ಬಂದಿದೆ . ನಿಮ್ಮ ನೆಚ್ಚಿನ ನಮ್ಮ ಪ್ಲಿಕ್ಸ್ ಈಗ ಆಂಡ್ರಾಯ್ಡ್ ಹಾಗೂ ಆಪಲ್ ಐಫೋನ್ಗಳಲ್ಲು ಲಭ್ಯವಿದೆ.

423

Read More...

Rajntantra.Film Poster Rel

Wednesday, September 02, 2020

ಅಣ್ಣನ ಚಿತ್ರಕ್ಕೆ ತಮ್ಮನ ಶುಭಹಾರೈಕೆ

        ಹೊಸಬರ ‘ರಾಜತಂತ್ರ’ ಚಿತ್ರದ ಮೋಷನ್ ಪೋಸ್ಟರ್‌ನ್ನು ರಾಘಣ್ಣನ ಮನೆಯಲ್ಲಿ ಪುನೀತ್‌ರಾಜ್‌ಕುಮಾರ್ ಬಿಡುಗಡೆ ಮಾಡಿ ಪೋಸ್ಟರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತಂಡಕ್ಕೆ ಶುಭ ಹಾರೈಸಿದರು. ಡಾ.ರಾಜ್‌ಕುಮಾರ್ ಮತ್ತು ಪಾರ್ವತಮ್ಮರಾಜ್‌ಕುಮಾರ್ ಭಾವಚಿತ್ರದ ಮುಂದೆ ಸರಳ ಕಾರ್ಯಕ್ರಮ ನಡೆಯಿತು. ಕಥಾವಸ್ತು, ನಿರ್ಮಾಣ ತಂಡವನ್ನು ಶ್ಲಾಘಿಸಿದ ರಾ.ರಾ ಸಂತಸ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ವಿಜಯ್‌ರಾಜ್‌ಕುಮಾರ್ ಹಾಜರಿದ್ದರು. 

456

Read More...

Pan India Kabza.Film Website Launch.

Saturday, August 29, 2020

ಕಬ್ಜ ಚಿತ್ರದ ವೆಬ್‌ಸೈಟ್ ಲೋಕಾರ್ಪಣೆ       ಫ್ಯಾನ್ ಇಂಡಿಯಾದಲ್ಲಿ ಸಿದ್ದಗೊಳ್ಳುತ್ತಿರುವ ಅದ್ದೂರಿ ‘ಕಬ್ಜ’ ಚಿತ್ರದ ಮಾಹಿತಿ ಕುರಿತ ವೆಬ್‌ಸೈಟ್ ಬಿಡುಗಡೆ ಕಾರ್ಯಕ್ರಮ ಸೆವನ್ ಸ್ಟಾರ್ ಶೆರ್ಟಾನ್ ಹೋಟೆಲ್‌ದಲ್ಲಿ ನಡೆಯಿತು. ಶಿವಣ್ಣ ಯಾವತ್ತು ಲಕ್ಕಿ ಹ್ಯಾಂಡ್. ಕಬ್ಜ ಅವರ ಕೈಯಿಂದಲೇ ಅನಾವರಣಗೊಂಡಿದೆ ಎಂದು ಹೊಗಳಿಕೆಗೆ ಮಾತನ್ನು  ಕೆ.ಪಿ.ಶ್ರೀಕಾಂತ್ ಮೀಸಲಿಟ್ಟರು.        ಆರ್.ಚಂದ್ರು ಅವರ ನಿಷ್ಟೆ, ಅದ್ದೂರಿತನ ಪ್ರತಿ ಹಂತದಲ್ಲಿ ಕಾಣಬಹುದು. ಇಂತಹ ನಿರ್ದೇಶಕ ಇರುವುದರಿಂದಲೇ ನಮ್ಮ ಚಿತ್ರರಂಗವು ದೇಶದ ಗಮನ ಸೆಳೆಯುತ್ತಿದೆ. ನಿರೀಕ್ಷೆಯ ಪಟ್ಟಿಯಲ್ಲಿ ಹತ್ತರಲ್ಲಿ ಮೂರರೊಳಗಿದೆ. ....

418

Read More...

Namma Preethiya Shaale.Film Press Meet.

Friday, August 28, 2020

ಮಕ್ಕಳ ಚಿತ್ರ ನಮ್ಮ ಪ್ರೀತಿಯ ಶಾಲೆ

        ಹೊಸಬರ ಮಕ್ಕಳ ಚಿತ್ರ ‘ನಮ್ಮ ಪ್ರೀತಿಯ ಶಾಲೆ’ ಮಹೂರ್ತ ಸಮಾರಂಭವು ಮಿನಿ ಇಸ್ಕಾನ್ ಆವರಣ, ಶ್ರೀ ಲಕ್ಷೀ ನರಸಿಂಹ ದೇವಸ್ಥಾನದಲ್ಲಿ ಸರಳವಾಗಿ ಜರುಗಿತು.   ಮಾ.ಜಿವಿತ್‌ಭೂಷಣ್ (ಸೆಲ್ವಂ ಪುತ್ರ) ಮತ್ತು ಮಾಸ್ಟರ್ ಮಹಾನಿದಿ ನಟಿಸುವ ಮೊದಲ ದೃಶ್ಯವನ್ನು ಸೆರೆಹಿಡಿಯಲಾಗಿ, ನಂತರ ಹೊರಾಂಗಣದಲ್ಲಿ ಚಿತ್ರೀಕರಣ ನಡೆಯಿತು. ತಾರಗಣದಲ್ಲಿ ಅಚ್ಯುತಕುಮಾರ್, ದತ್ತಣ್ಣ, ಕೆಜಿಎಫ್ ಖ್ಯಾತಿಯ ಕೃಷ್ಣೋಜಿರಾವ್ ಮುಂತಾದವರು ನಟಿಸುತ್ತಿದ್ದಾರೆ. (ಸಿಎಂ ಪಾತ್ರವನ್ನು ಸ್ಟಾರ್ ನಟ ಅಭಿನಯಿಸುವ ಸಾದ್ಯತೆ ಇದೆ)

405

Read More...

Kasturi Nivasa.Film Pooja and Title Launch.

Friday, August 28, 2020

ಹೊಸ ಕಸ್ತೂರಿ ನಿವಾಸದಲ್ಲಿ ವಿನೂತನಕಥೆ ೭೦ರ ದಶಕದಲ್ಲಿ ಬಿಡುಗಡೆಗೊಂಡು ಹಿಟ್‌ಆಗಿದ್ದಡಾ.ರಾಜ್‌ಕುಮಾರ್‌ಅಭಿನಯದ ‘ಕಸ್ತೂರಿ ನಿವಾಸ’ ಚಿತ್ರವು ಮತ್ತೆ ಬರಲಿದೆ.ಅಂದರೆಇದೇ ಹೆಸರಿನಲ್ಲಿ ಸಿನಿಮಾವೊಂದು ಶುಕ್ರವಾರ ಸೆಟ್ಟೇರಿದೆ. ಸದಭಿರುಚಿಯ ಸಿನಿಮಾಗಳನ್ನು ನೀಡಿರುವ  ದಿನೇಶ್‌ಬಾಬುಅವರ ೫೦ನೇ ನಿರ್ದೇಶನಎಂಬುದುವಿಶೇಷ. ಶೀರ್ಷಿಕೆ ಅನಾವರಣ ಸಂದರ್ಭದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ರಚಿತಾರಾಮ್ ಮಾತನಾಡಿ ನಿರ್ದೇಶಕರು ಸಾಕಷ್ಟು ಉತ್ತಮ ಚಿತ್ರಗಳನ್ನು ನೀಡಿದ್ದಾರೆ. ಅವರ ೫೦ನೇ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ಸುಕೃತಎನ್ನಬಹುದು.ಲಾಕ್‌ಡೌನ್ ನಂತರ ನನ್ನ ಪಾಲಿಗೆ ಮೊದಲ ....

464

Read More...

Kolumande.Album Song News

Monday, August 24, 2020

  ಗಣಪತಿ ಹಬ್ಬಕ್ಕೆ ’ಕೋಲು ಮಂಡೆ’ ವಿಡಿಯೋ ಆಲ್ಬಂ. ಆನಂದ್  ಆಡಿಯೋ ಹೊಸ ಪ್ರಯತ್ನಕ್ಕೆ ಚಂದನ್ ಶೆಟ್ಟಿ ಸಾಥ್.   ಕನ್ನಡ ಚಿತ್ರರಂಗದಲ್ಲಿ ಸರ್ವಕಾಲಿಕ ದಾಖಲೆ ಎನ್ನಬಹುದಾದ, ಬಹು ತಾರಾಬಳಗದ ಅದ್ದೂರಿ ಚಿತ್ರ ಹಬ್ಬ. ಈ ಚಿತ್ರದ ಹಾಡುಗಳು ಜನರ ಕಿವಿಯಲ್ಲಿ ಇನ್ನೂ ಗುನುಗುತ್ತಿದೆ. ಇಂತಹ ಯಶಸ್ವಿ ಚಿತ್ರದ ಆಡಿಯೋ ಹಕ್ಕನ್ನು ಪಡೆಯುವ ಮ‌ೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಆನಂದ್ ಆಡಿಯೋ ಸಂಸ್ಥೆ ಈ ವರೆಗೂ ಸಾಕಷ್ಟು ಯಶಸ್ವಿ ಚಿತ್ರಗಳ ಹಾಡುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈಗ ’ಕೋಲುಮಂಡೆ’ ಎಂಬ ವಿಡಿಯೋ ಆಲ್ಬಂ ಈ‌ ಸಂಸ್ಥೆಯಿಂದ ನಿರ್ಮಾಣವಾಗಿದ್ದು, ಗಣಪತಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಖ್ಯಾತ ಗಾಯಕ ಚಂದನ್ ಶೆಟ್ಟಿ ....

391

Read More...

Jai Jai Vivekanada.News

Monday, August 24, 2020

      ಸ್ಪೂರ್ತಿಯ ಸೆಲೆಯಾದ ಆಲ್ಬಂ ಗೀತೆ 'ನೀನು ಇನ್ನೊಬ್ಬರಿಗೋಸ್ಕರ ಬದುಕಿದರೆ ಅದಕ್ಕೆ ಬದುಕು ಅಂತಾರೆ , ಇಲ್ಲಾಂದ್ರೆ ನೀನು ಬದುಕಿದ್ದೂ ಸತ್ತಂತೆಯೇ ’ ಇದು ಮಹಾ ಚೇತನ ಸ್ವಾಮಿ ವಿವೇಕಾನಂದರ ಮಾತುಗಳು. ಇಡೀ ವಿಶ್ವಕ್ಕೆ ಅವರು ಸಾರಿದ ಇಂತಹ ನುಡಿಗಳು ಯುವಕರ ಎದೆಯಲ್ಲಿ ಹಚ್ಚ ಹಸಿರಾಗಿದೆ. ಎಲ್ಲರ ಪಾಲಿಗೆ ಅವರು ಒಂದು ಸ್ಪೂರ್ತಿಯ ಸೆಲೆ. ಅವರಾಡಿದ ನುಡಿಗಳನ್ನೇ ದಾರಿದೀಪವಾಗಿಸಿ , ಅವರು ಬದುಕಿ ನಡೆದು ತೋರಿಸಿದ ದಾರಿಯನ್ನೇ ಅನುಸರಿಸಿ , ಅವರನ್ನು ಬದುಕಿನ ದಿವ್ಯ ಚೇತನವನ್ನಾಗಿಸಿ ಆರಾಧಿಸಿಕೊಂಡು ಬಂದಂತಹ  ಯುವಕರ ತಂಡ ’ಜೈ ಜೈ ಸ್ವಾಮಿ ವಿವೇಕಾನಂದ ’ ಎಂಬ ಲಿರಿಕಲ್ ವಿಡಿಯೋ ವನ್ನು ಹೊರತಂದಿದ್ದಾರೆ. ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಹೀಗೆ ನಾಲ್ಕು ....

417

Read More...

Nimagondu Sihi Suddi.Film News

Tuesday, August 25, 2020

 

ʻನಿಮಗೊಂದು ಸಿಹಿ ಸುದ್ದಿʼ

ಇದು ಗರ್ಭ ಧರಿಸಿದ ಪುರುಷನ ಸುತ್ತಲಿನ ಕತೆ…

* * *

ನಿಮಗೊಂದು ಸಿಹಿ ಸುದ್ದಿ - ಗಂಡಸರಿಗೆ ಮಕ್ಕಳಾಗೊ ಕಾಲ ಬಂದಿದೆ!

* * *

ವೆಬ್ ಸರಣಿಯಲ್ಲಿ ನಗುವಿನ ಜೊತೆ ರೋಚಕ ಕತೆ

 

ಪಾಪಿ ಕಲಿಗಾಲ ಕೆಟ್ಟೋಯ್ತಯ್ಯ.. ಹೆಣ್ಣು ಹೆಣ್ಣ ಮದುವೆಯಾಗೋ ಮೋಹ ಬಂತಯ್ಯ.. ಗಂಡಸರಿಗೆ ಮಕ್ಕಳಾಗೊ ಕಾಲ ಬಂತಯ್ಯ – ಹೀಗೊಂದು ಹಾಡಿನ ಸಾಲನ್ನು ಕೇಳಿರುತ್ತೀರಿ. ಈ ಹಾಡಿನ ಸಾಲುಗಳನ್ನು ನಿಜವಾಗಿಸುವಂತೆ ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು LG BT Q ಕಥೆಯನ್ನಾಧರಿಸಿದ ಸಿನಿಮಾಗಳು ರೂಪುಗೊಂಡಿವೆ. ಈಗ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಗರ್ಭ ಧರಿಸಿದ ಗಂಡಸಿನ ಕಥೆ ವೆಬ್ ಸಿರೀಸ್ ರೂಪದಲ್ಲಿ ಅನಾವರಣಗೊಳ್ಳಲು ತಯಾರಿ ನಡೆದಿದೆ!

503

Read More...

Panchama.News

Monday, August 24, 2020

  ಮಕ್ಕಳ  - ಪೋಷಕರ ನಡುವಿನ ಬಾಂಧವ್ಯ ಎತ್ತಿಹಿಡಿಯುವ ’ಪಂಚಮ’   ಇತ್ತೀಚಿನ ದಿನಗಳಲ್ಲಿ ಮಕ್ಕಳ ಚಿತ್ರಗಳ ನಿರ್ಮಾಣ ಬಹಳ ವಿರಳವಾಗಿದೆ. ಇಂತಹ ಸಂದರ್ಭದಲ್ಲಿ ’ಪಂಚಮ’ ಎಂಬ ಮಕ್ಕಳ ಚಿತ್ರ ನಿರ್ಮಾಣವಾಗಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ಪವಿತ್ರ ಪರ್ಸ್ಯೂಟ್ ಪಿಕ್ಚರ್ಸ್ ಲಾಂಛನದಲ್ಲಿ ಪವಿತ್ರ ಎಂ ಪಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಕ್ರಂ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಮ್ಮ ಸಂಸ್ಥೆಯಿಂದ ಮೊದಲ ಬಾರಿಗೆ ಮಕ್ಕಳ ಬಗ್ಗೆ ಕಾಳಜಿಯಿರುವ ಚಿತ್ರ ನಿರ್ಮಿಸಿರುವ ಹೆಮ್ಮೆ ಇದೆ. ’ಪಂಚಮ’ ಪ್ರಪಂಚದಾದ್ಯಂತ ಕೀರ್ತಿ ಪತಾಕೆ ಹಾರಿಸಲಿ ಎನ್ನುವ ಹಾರೈಕೆ ನಿರ್ಮಾಪಕರದು. ಮೂಲತಃ ರಂಗಶಿಕ್ಷಕರಾಗಿರುವ ಶ್ರೀಧರ್ ನಾಯ್ಕ ಈ ....

604

Read More...

Aadisidatha.Film Teaser

Saturday, August 22, 2020

ಗಣೇಶನ ಹಬ್ಬದಂದು ರಾಘವೇಂದ್ರ ರಾಜಕುಮಾರ್ ಅಭಿನಯದ 25 ನೇ ಸಿನಿಮಾ ’ಆಡಿಸಿದಾತ’ ಟೀಸರ್ ಬಿಡುಗಡೆ ‌ಮಾಡಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್. 

444

Read More...

Painter.Film News

Monday, August 24, 2020

  ನನ್ನ ನೆಚ್ಚಿನ ಮಾಧ್ಯಮ ಮಿತ್ರರಿಗೆ ವೆಂಕಟ್ ಭರದ್ವಾಜ್ ಮಾಡುವ ನಮಸ್ಕಾರಗಳು   ನನ್ನ ಚಿತ್ರ ದ ಪೇಂಟರ್ ಹೋದ ವಾರ ಶ್ರೇಯಸ್ ಎಂಟರ್ಟೈನ್ಮೆಂಟ್ ಎಂಬ ATT ಪ್ಲಾಟ್ ಫಾರ್ಮಿನಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ, ಬರೀ ಭಾರತ ದೇಶ ಅಲ್ಲದೆ ಅಮೆರಿಕಾ,  ಆಫ್ರಿಕಾ ಯೂರೋಪ್ ಮತ್ತು ಮಧ್ಯಪ್ರಾಚ್ಯ ದೇಶಗಳಲ್ಲಿ ಬಹಳ ಹೆಸರು ಮತ್ತು ಸದ್ದು ಮಾಡಿದೆ. ಪಂಜಾಬಿ, ಮರಾಠಿ, ತಮಿಳು ಮತ್ತು ಹಿಂದಿ ಮಾತಾಡುವವರು ಕೂಡ ಈ ಚಿತ್ರವನ್ನು ನೋಡಿ ಸವಿದಿದ್ದಾರೆ.   ಗೌರಿ ಮತ್ತು ಗಣೇಶ ಹಬ್ಬದ ಸಂದರ್ಭದಲ್ಲಿ ನಾನು ನಿಮಗೆ ಒಂದು ಸಿಹಿಸುದ್ದಿಯನ್ನು ಹೇಳಲು ಖುಷಿಪಡುತ್ತೇನೆ, ಶ್ರೇಯಸ್ ಎಂಟರ್ಟೈನ್ಮೆಂಟ್ ಬ್ಯಾನರಿನಡಿಯಲ್ಲಿ ನನಗೆ ಎರಡು ಚಿತ್ರಗಳನ್ನು ನಿರ್ದೇಶನ ಮಾಡಲು ....

423

Read More...
Copyright@2018 Chitralahari | All Rights Reserved. Photo Journalist K.S. Mokshendra,