"Amit Poojari(Prod).News

Wednesday, July 15, 2020

ಹೃದಯವಂತ ನಿರ್ಮಾಪಕ ಅಮಿತ್ ಪೂಜಾರಿ .

 

ಕೊರೋನ ಹಾವಾಳಿಯಿಂದ ಕನ್ನಡ ಚಿತ್ರರಂಗಕ್ಕೆ ಆಗಿರುವ ನಷ್ಟ ಹಾಗೂ ಚಿತ್ರರಂಗವನ್ನೆ ನಂಬಿಕೊಂಡಿರುವ ಸಾಕಷ್ಟು ಜನರ ಕಷ್ಟ ಹೇಳತೀರಲಾಗದು.

ಈ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವವರ ನೋವಿಗೆ ಸ್ಪಂದಿಸುವ ಮನೋಭಾವವುಳ್ಳ ಕೆಲವೆ ವ್ಯಕ್ತಿಗಳಲ್ಲಿ ನಿರ್ಮಾಪಕ ಅಮಿತ್‌ ಪೂಜಾರಿ ಕೂಡ ಒಬ್ಬರು.

ಕಳೆದವರ್ಷ ರವಿತೇಜ ನಿರ್ದೇಶನದಲ್ಲಿ ಮೂಡಿಬಂದಿದ್ದ  ಸಾಗುತಾದೂರದೂರ ಎಂಬ ಯಶಸ್ವ ಚಿತ್ರವನ್ನು ಖುಷಿ ಕನಸು ಕ್ರಿಯೇಷನ್ಸ್ ಲಾಂಛನದಲ್ಲಿ ಅಮಿತ್ ಪೂಜಾರಿ ನಿರ್ಮಿಸಿದ್ದರು.

1189

Read More...

Mayuraa Raghavendra.Dir.News

Wednesday, July 15, 2020

ಮಯೂರ ರಾಘವೇಂದ್ರ ನಿರ್ದೇಶನದ ಚಿತ್ರ, ಕನ್ನಡ್ ಗೊತ್ತಿಲ್ಲ ಇತ್ತೀಚೆಗಷ್ಟೇ Amazon Prime Video ನಲ್ಲಿ ಬಿಡುಗಡೆ ಆಗಿದ್ದು 20 ಮಿಲಿಯನ್ ಗು ಹೆಚ್ಚು ನಿಮಿಷಗಳು ವೀಕ್ಷಣೆಯಾಗಿದೆ.

 

ಇದರ ಯಶಸ್ಸಿನ ನಂತರ, ಸಂಜಯ್ ಲಲ್ವಾನಿ ಪ್ರೊಡ್ಯೂಕ್ಷನ್ಸ್ ರವರು ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕನ್ನು ಖರೀದಿಸಿದ್ದಾರೆ.

1175

Read More...

Production-No-1.Film News

Wednesday, July 15, 2020

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹುಟ್ಟುಹಬ್ಬದಂದು ನೂತನ ಚಿತ್ರದ ಪೋಸ್ಟರ್ ಬಿಡುಗಡೆ.   ಜುಲೈ 12 ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಇದೇ ಸಂದರ್ಭದಲ್ಲಿ ಅವರು ನಟಿಸಲಿರುವ ನೂತನ ಚಿತ್ರದ ಪೋಸ್ಟರ್  ಬಿಡುಗಡೆಯಾಗಿದೆ. ಶಿವರಾಜಕುಮಾರ್ ಅವರೆ ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಈ ನೂತನ ಚಿತ್ರವನ್ನು (ಪ್ರೊಡಕ್ಷನ್ ನಂ ೧) ತೆಲುಗಿನ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನರಳ ಶ್ರೀನಿವಾಸ ರೆಡ್ಡಿ ಬಾಲಶ್ರೀರಾಮ್ ಸ್ಟುಡಿಯೋ ಲಾಂಛನದಲ್ಲಿ ನಿರ್ಮಿಸುತ್ತಿದ್ದಾರೆ. ಕುಡಿಪುಡಿ ವಿಜಯಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಎಮೋಷನಲ್ ಹಾಗೂ ಮಿಲಟರಿ ಹಿನ್ನೆಲೆಯ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಮ್ ದುಲಿಪುಡಿ ....

469

Read More...

Suman Nagarkar.News

Tuesday, July 14, 2020

ಕೊರೋನ ಚ್ಯಾರಿಟಿಗೆ 400km ಓಡುತ್ತಿರುವ ಸುಮನ್ ನಗರ್ ಕರ್   ಕೊರೋನಾ ಮಹಾಮಾರಿಯಿಂದಾಗಿ ಇವತ್ತು ವಿಶ್ವವೇ ತಲ್ಲಣಿಸಿದೆ. ಅನೇಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈ ರೀತಿ ತೊಂದರೆಗೊಳಗಾದವರಿಗೆ ಸಹಾಯ ಮಾಡುವ ಅನೇಕ ಸಮಾಜ ಸೇವೆಯ ಕೆಲಸಗಳೂ ಸಹ ನಡೆಯುತ್ತಿವೆ. ಈ ನಿಟ್ಟಿನಲ್ಲಿ ನಮ್ಮ ಸ್ಯಾಂಡಲ್ ವುಡ್ ತಾರೆಯರೂ ಸಹ ತೊಂದರೆಗೊಳಗಾದವರಿಗೆ ಸಹಾಯ ಮಾಡುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಲ್ಲಿ ನಟಿ ಸುಮನ್ ನಗರ್ ಕರ್ ಸಹ ಒಬ್ಬರು. ಬೆಂಗಳೂರು ರನ್ನರ್ಸ್ ಆಯೋಜಿಸಿರುವ #Run2020-Move2feed fund raise ಅಭಿಯಾನದಲ್ಲಿ ಸುಮನ್ ನಗರ್ ಕರ್ ಕೂಡ ತಮ್ಮ ಪತಿ ಗುರು ಜೊತೆಯಲ್ಲಿ ಭಾಗಿಯಾಗಿದ್ದಾರೆ. ಜುಲೈ ಒಂದರಿಂದ ಇಪ್ಪತ್ತರವರೆಗೆ, ಇಪ್ಪತ್ತು ದಿನಗಳ ಕಾಲ ಇಪ್ಪತ್ತು ರನ್ನರ್ಸ್ ಪ್ರತಿದಿನ ....

633

Read More...

Akashvani Banglore Nilaya.Film News

Thursday, July 09, 2020

ಇದು ಆಕಾಶವಾಣಿ ಬೆಂಗಳೂರು ನಿಲಯ ಚಿತ್ರದ ಹಾಡುಗಳ ಧ್ವನಿಮುದ್ರಣ

ಕಮಲಾನಂದ ಚಿತ್ರಾಲಯ ಸಂಸ್ಥೆಯಲ್ಲಿ ಶಿವಾನಂದಪ್ಪ ಬಳ್ಳಾರಿ  ಅವರು ನಿರ್ಮಿಸುತ್ತಿರುವ ಇದು ಆಕಾಶವಾಣಿ ಬೆಂಗಳೂರು ನಿಲಯ ಚಿತ್ರದ ಹಾಡುಗಳ ಧ್ವನಿಮುದ್ರಣ ಕಾರ್ಯ ಇತ್ತೀಚೆಗೆ ನಡೆಯಿತು. ಚಿತ್ರೀಕರಣಕ್ಕೆ ಅನುಮತಿ ದೊರೆತ ನಂತರ ಚಿತ್ರೀಕರಣ ನಡೆಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

1255

Read More...

Shubham Audio Book.News

Wednesday, July 08, 2020

  ವಿಷಯ: ಹಿರಿಯ ಚಲನಚಿತ್ರ ಪತ್ರಕರ್ತರಾದ ಶ್ರೀ ಗಣೇಶ್ ಕಾಸರಗೋಡು ಅವರ ಪ್ರಸಿದ್ಧ ಚಲನಚಿತ್ರ ಕೃತಿ “ಶುಭಂ” ಧ್ವನಿರೂಪದ ಅಳವಡಿಕೆಯನ್ನು ‘ಚಿತ್ತಾರ’ ಯೂಟ್ಯೂಬ ನಿರ್ಮಿಸಿ ಪ್ರಸಾರ ಮಾಡುವ ಕುರಿತಂತೆ.   ಕನ್ನಡ ಚಲನಚಿತ್ರ ರಸಿಕರ ಮನಗೆದ್ದ ಪತ್ರಿಕೆ ‘ಚಿತ್ತಾರ’ಕ್ಕೆ ಈಗ ಹನ್ನೊಂದು ವರ್ಷದ ಪ್ರಾಯ. ಈ ಅವಧಿಯಲ್ಲಿ ಹಲವಾರು ಏಳುಬೀಳುಗಳ ಮಧ್ಯೆ ‘ಚಿತ್ತಾರ’ ಪತ್ರಿಕೆಯು ಕನ್ನಡ ಚಿತ್ರರಂಗದ ಇತಿಹಾಸ. ಪ್ರಸ್ತುತ ವಿದ್ಯಾಮಾಗಳು ಸೇರಿದಂತೆ ವರದಿ, ವಿವರಣೆಗಳೊಂದಿಗೆ ಚಿತ್ರಾಕರ್ಷಕ ಛಾಯಾಚಿತ್ರಗಳ ಸಮೇತ ತಿಂಗಳಿಗೊಮ್ಮೆ ಪ್ರಕಟಿಸಿ ‘ಚಿತ್ತಾರ’  ಪತ್ರಿಕೆಯನ್ನು ಓದುಗರಿಗೆ ಸಮರ್ಪಿಸಿಕೊಂಡು ಬರುತ್ತಿದೆ. ಪತ್ರಿಕೆಯ ಅಭಿರುಚಿಯನ್ನು ....

1105

Read More...

Daari Yavudayya Vaikuntakke.Film News.

Monday, July 06, 2020

'ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರೀಕರಣ ‌ಪೂರ್ಣ.   ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ ’ದಾರಿ ಯಾವುದಯ್ಯಾ ವೈಕುಂಠಕ್ಕೆ’ ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ. ಲಾಕ್ ಡೌನ್ ತೆರವಿನ‌ ನಂತರ ಸರ್ಕಾರ ಅರ್ಧ ಭಾಗ ಚಿತ್ರೀಕರಣವಾಗಿರುವ ಚಿತ್ರಗಳ‌ ಚಿತ್ರೀಕರಣ ಪೂರ್ಣ ಮಾಡಲು ಅನುಮತಿ ನೀಡಿತು. ನಂತರ ಸರ್ಕಾರದ ಆದೇಶ ಪಾಲಿಸಿ ಬೆಂಗಳೂರಿನಲ್ಲಿ ‌ಕೊನೆಯ ಹಂತದ ಚಿತ್ರೀಕರಣ ಪೂರ್ಣ ಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ವರ್ಧನ್, ಅನುಷ, ಬಲ ರಾಜವಾಡಿ ಮುಂತಾದವರು ಈ‌ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.  ವಿಭಿನ್ನ ಕಥಾಹಂದರ ‌ಹೊಂದಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ನಂತರ ಚಟುವಟಿಕೆ ....

690

Read More...

Prachanda Putanigalu.Film News.

Thursday, July 02, 2020

ಪ್ರಚಂಡ ಪುಟಾಣಿಗಳಿಗೆ

ಕಾಳಿ ಮಠದ ಶ್ರೀ ಗಾನ ಬಜಾನ

 

 

ಇತ್ತೀಚೆಗಷ್ಟೇ ಮುಹೂರ್ತ ಕಂಡಿದ್ದ ರಾಜೀವ್ ಕೃಷ್ಣ ನಿರ್ದೇಶನದ "ಪ್ರಚಂಡ ಪುಟಾಣಿಗಳು" ಚಿತ್ರದ

ಮೊದಲ‌ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.

ನಿರ್ದೇಶಕರೇ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ "ಪ್ರಚಂಡ ಪುಟಾಣಿಗಳು"

ಚಿತ್ರವನ್ನು ಡಿ ಅಂಡ್ ಡಿ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್ ನ ಅಡಿಯಲ್ಲಿ ವಿ ಸುನಿತ ಹಾಗು ಎನ್ ರಘ ರವರ ಸಹಕಾರದಲ್ಲಿ ನಿರ್ಮಾಣವಾಗುತ್ತಿದೆ.

ಇತ್ತೀಚೆಗೆ ರಾಜಾಜಿನಗರದ ವಿನುಮನಸು ಸ್ಟುಡಿಯೋದಲ್ಲಿ‌ ಹಾಡುಗಳ ಧ್ವನಿ ಮುದ್ರಣ ಕಾರ್ಯ

ನೆರವೇರಿತು.

999

Read More...

Shivaji Suratkal.Film Nesw.

Thursday, July 02, 2020

ರಮೇಶ್ ಅರವಿಂದ್ ರವರ 101 ನೇ ಚಿತ್ರವಾದ ಶಿವಾಜಿ ಸುರತ್ಕಲ್ ಫೆಬ್ರವರಿ 21 ರಂದು ಬಿಡುಗಡೆಯಾಗಿ ಮೂರು ವಾರದ ವರೆಗೆ ಯಶಸ್ವಿ ಪ್ರದರ್ಶನ ಕಂಡಿತು. ಪತ್ರಕರ್ತರಿಂದ  ಹಾಗೂ ಸಿನಿ ಪ್ರೇಕ್ಷಕರಿಂದ ಉತ್ತಮವಾದ ಪ್ರತಿಕ್ರಿಯೆ ಬಂದಿತ್ತು. ಜಗತ್ತಿನಾದ್ಯಂತ  ಹರಡಿರುವ covid 19 ಡಿಸೀಸ್ ನ ಕಾರಣದಿಂದ ಸಾರ್ವಜನಿಕರು ಚಿತ್ರಮಂದಿರಗಳಿಂದ ದೂರ ಉಳಿಯಬೇಕಾಯಿತು.

ಒಂದು ಖುಷಿಯ ವಿಷಯ ಏನೆಂದರೆ ಈ ಚಿತ್ರದ ಹಿಂದಿ ರಿಮೇಕ್ ರೈಟ್ಸ್ ಹಾಗೂ ಉತ್ತರ ಭಾರತದ ಎಲ್ಲ ಭಾಷೆಯ ಡಬ್ಬಿಂಗ್ ರೈಟ್ಸ್ ಅನ್ನು B4u movies ಅವರು ಪಡೆದುಕೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ಹಿಂದಿ ಅವತರಣೆಯ ನಾಯಕ ನಟ, ನಿರ್ದೇಶನ ಯಾರು ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.

983

Read More...

Shhh-2.Film News.

Thursday, July 02, 2020

ಶ್ 2 ಚಿತ್ರದ ಹಾಡುಗಳ ಧ್ವನಿಮುದ್ರಣ.

 

27 ವರ್ಷಗಳ ಹಿಂದೆ ಉಪೇಂದ್ರ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ಶ್ ಚಿತ್ರ ಕನ್ನಡ ಚಿತ್ರರಂಗದಲ್ಲಿ ‌ಭಾರಿ ಸಂಚಲನ ಮೂಡಿಸಿತ್ತು.

ಈಗ ಅದೇ ಹೆಸರಿನಲ್ಲಿ ‌ಶ್ 2 ಚಿತ್ರ ‌ನಿರ್ಮಾಣವಾಗುತ್ತಿದೆ.‌

ಡಿ.ಪಿ.ಕಂಬೈನ್ಸ್ ಮೂಲಕ ಉದ್ಯಮಿ‌ ಡಿ.ಪಿ.ವೆಂಕಟೇಶ್ ಅವರು ‌ಈ‌ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮಹೇಶ್ ಪಿ ( ತಿಟ್ಟಮಾರನ ಹಳ್ಳಿ ಚನ್ನಪಟ್ಟಣ)

ಈ ಚಿತ್ರದ‌ ಕಾರ್ಯಕಾರಿ ನಿರ್ಮಾಪಕರು.

ಡಿ.ಪಿ.ವೆಂಕಟೇಶ್ ಅವರೆ ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಿ.ಮನೋಹರ್ ಸಂಗೀತ ನೀಡುತ್ತಿದ್ದಾರೆ.

1005

Read More...

Sara Vajra.Film News.

Thursday, July 02, 2020

 

ಸಾರಾ ಅಬೂಬಕ್ಕರ್ ಅವರ ಜನ್ಮದಿನದಂದು ’ಸಾರಾ ವಜ್ರ’ ಚಿತ್ರದ ಟ್ರೇಲರ್ ಬಿಡುಗಡೆ.

 

ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ಅವರ ಕಾದಂಬರಿ ಆಧಾರಿತ ’ಸಾರಾ ವಜ್ರ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಹಂಸಲೇಖ ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ನಡೆಯುತ್ತಿದೆ.

ಜೂನ್‌ ೩೦ ಸಾರಾ ಅಬೂಬಕ್ಕರ್ ಅವರ ೮೫ನೇ ಹುಟ್ಟುಹಬ್ಬ. ಅದರ ಪ್ರಯುಕ್ತ ’ಸಾರಾ ವಜ್ರ’ ಚಿತ್ರತಂಡದಿಂದ ಲಹರಿ ಮ್ಯೂಸಿಕ್ ಮೂಲಕ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ ಬಗ್ಗೆ ಸಾರಾ ಅಬೂಬಕ್ಕರ್‌ ಅವರು ಹಿತನುಡಿಗಳನ್ನು ನುಡಿದಿದ್ದಾರೆ.

996

Read More...

Kalavida.Film News

Thursday, July 02, 2020

'ಕಲಾವಿದ’ ತೆರೆಗೆ ಬರಲು‌ ಸಿದ್ದ.   ಪದ್ಮರಾಜ್ ಫಿಲಂಸ್ ನಿರ್ಮಿಸಿರುವ ’ಕಲಾವಿದ’ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಶಿವಾನಂದ್ ಹೆಚ್.ಡಿ ನಿರ್ದೇಶಿಸಿದ್ದಾರೆ.‌ ಹನ್ನೆರಡು ವರ್ಷಗಳಿಂದ ಹಲವು ಕನ್ನಡ ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶನ ಮಾಡಿರುವ ಅನುಭವ ಇವರಿಗಿದೆ. ’ಕಲಾವಿದ’ ಶಿವಾನಂದ್ ನಿರ್ದೇಶನದ ಮೊದಲ ಚಿತ್ರ. 'ಕಲಾವಿದ’ ಚಿತ್ರದ ನಾಯಕನಾಗಿ ಪ್ರದೀಪ್ ಕುಮಾರ್ ಅಭಿನಯಿಸಿದ್ದಾರೆ. ಈ ಚಿತ್ರದ ನಿರ್ಮಾಪಕರು ಆಗಿರುವ ಪ್ರದೀಪ್ ಕುಮಾರ್ ಮೂಲತಃ ಹಾಸನ‌ ಜಿಲ್ಲೆಯವರು. ಬಾಲ್ಯದಿಂದಲೇ ಸಿನಿಮಾ ದಲ್ಲಿ ನಟಿಸಬೇಕೆಂಬ ಆಸೆ ಹೊತ್ತು, ....

1178

Read More...

Kannada Cine Rangake Anytime Theatre.News

Saturday, June 27, 2020

ಕನ್ನಡ ಸಿನಿ ರಂಗಕ್ಕೆ ಎನಿ ಟೈಮ್‍ ಥಿಯೇಟರ್ ಪ್ರವೇಶ   ದಕ್ಷಿಣ ಭಾರತದ ನ. 1 ಸಿನಿಮಾ ಇವೆಂಟ್‍ ಮತ್ತು ಪ್ರಚಾರದ ಸಂಸ್ಥೆಯಾದ ಶ್ರೇಯಸ್‍ ಇದೀಗ ಹೊಸ ಕನಸಿನೊಂದಿಗೆ ಮತ್ತಷ್ಟು ಸಿನಿಮಾ ರಂಗಕ್ಕೆ ಹತ್ತಿರವಾಗಿದೆ. ಶ್ರೇಯಸ್‍ ಗ್ರೂಪ್‍ ಆಫ್‍ ಕಂಪೆನಿಸ್‍ ಆರಂಭಿಸಿರುವ ಎಟಿಟಿ (ಎನಿ ಟೈಮ್‍ ಥಿಯೇಟರ್)ಗೆ ಎಲ್ಲೆಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಗುತ್ತಿದೆ. ಹೀಗಾಗಿ ಟಾಲಿವುಡ್‍ ಜಗತ್ತನ್ನು ಕನ್ನಡದ ಪ್ರೇಕ್ಷಕರ ಹೃದಯಕ್ಕೆ ತರುವ ಪ್ರಯತ್ನಕ್ಕೆ ಶ್ರೇಯಸ್‍ ಕಂಪೆನಿ ಮುಂದಾಗಿದೆ.   ಶ್ರೇಯಸ್ ET, ಕನ್ನಡದಲ್ಲಿ ವೆಬ್ ಸೀರೀಸ್, ಕಿರು ಚಲನಚಿತ್ರಗಳು ಹಾಗೂ ಇನ್ನಿತರ ಮನೋರಂಜನಾ ಕಾರ್ಯಕ್ರಮಗಳ ತಯಾರಿಕೆಗೆ ಹಣ ಹೂಡಲಿದೆ.   ಭಾರತೀಯ ಸಿನಿಮಾ ರಂಗದಲ್ಲಿ ....

1148

Read More...

This Property Belongs To Meenakshi.Film News.

Thursday, June 25, 2020

ಕಲ್ಯಾಣ್ ದೇವ್ _ ರಚಿತಾರಾಂ ಅಭಿನಯದ ’ದಿಸ್ ಪ್ರಾಪರ್ಟಿ ಬಿಲಾಂಗ್ಸ್ ಟು ಮೀನಾಕ್ಷಿ’ ಚಿತ್ರಕ್ಕೆ ರಾಮ ನಾಯ್ಡು ಸ್ಟುಡಿಯೋದಲ್ಲಿ ಕೊನೆಯ ಹಂತದ ಚಿತ್ರೀಕರಣ..   ಮೆಗಾಸ್ಟಾರ್ ಚಿರಂಜೀವಿ ಅವರ ಅಳಿಯ ಕಲ್ಯಾಣ್ ದೇವ್ ಹಾಗೂ ರಚಿತಾರಾಂ ಅಭಿನಯದ ’ದಿಸ್ ಪ್ರಾಪರ್ಟಿ ಬಿಲಾಂಗ್ಸ್ ಟು ಮೀನಾಕ್ಷಿ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಲಾಕ್ ಡೌನ್ ನಂತರ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆಯುತ್ತಿದೆ.. ರಾಜ್ಯ ಸರ್ಕಾರ ವಿಧಿಸಿರುವ ಕಟ್ಟುನಿಟ್ಟಿನ ಕ್ರಮ ಅನುಸರಿಸಿ ಚಿತ್ರೀಕರಣ ನಡೆಸುತ್ತಿರಿವುದಾಗಿ‌ ತಿಳಿಸಿರುವ ನಿರ್ಮಾಪಕರು, ಚಿತ್ರೀಕರಣದ ಜೊತೆಗೆ ಪೋಸ್ಟ್ ಪ್ರೊಡಕ್ಷನ್ ವರ್ಕ್ ಸಹ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಕಲ್ಯಾಣ್ ದೇವ್ ಹಾಗೂ ....

516

Read More...

Harikathe Alla Girikathe.Film Pooja.

Thursday, June 25, 2020

 

' ಹರಿಕಥೆ ಅಲ್ಲ ಗಿರಿಕಥೆ’ ಹೇಳುತಾರಂತೆ ರಿಷಬ್ ಶೆಟ್ಟಿ..

 

ನಿರ್ದೇಶಕರಾಗಿ ಕನ್ನಡ ಸಿನಿರಸಿಕರ ಮನಸೂರೆಗೊಂಡಿದ್ದ ರಿಷಬ್ ಶೆಟ್ಟಿ, ನಂತರದ ದಿನಗಳಲ್ಲಿ ನಾಯಕ ನಟನಾಗೂ ಯಶಸ್ವಿಯಾದರು .

  ಈಗ ರಿಷಬ್ ಶೆಟ್ಟಿ ’ಹರಿಕಥೆ ಅಲ್ಲಾ ಗಿರಿಕಥೆ’ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.

ಖ್ಯಾತ ನಿರ್ಮಾಣ ಸಂಸ್ಥೆ ಸಂದೇಶ್ ಪ್ರೊಡಕ್ಷನ್ಸ್ ಅವರು ರಿಷಬ್ ಶೆಟ್ಟಿ ಫಿಲಂಸ್ ಸಹಭಾಗಿತ್ವದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಈ ಚಿತ್ರದ ಮುಹೂರ್ತ ಸಮಾರಂಭ ಜೂನ್ 19ರಂದು ರಿಷಬ್ ಶೆಟ್ಟಿ ಅವರ ಕಚೇರಿಯಲ್ಲಿ ಸರಳವಾಗಿ ನೆರವೇರಿತು.

512

Read More...

Melobba Mayavi.Film News.

Wednesday, June 24, 2020

`ಮೇಲೊಬ್ಬ ಮಾಯವಿ’ಗೆ ಸೆನ್ಸಾರ್ ಅಸ್ತು

ಅ್ಯಕ್ರೊಮೊಟಾಪ್ಸಿಯಾ (Achromatopsia) ನ್ಯೂನತೆ ಮತ್ತು ಹಲವು ಸಾವು-ನೋವುಗಳಿಗೆ ಇಂದಿಗೂ ಸಾಕ್ಷಿಯಾಗಿರುವ ಮಾಫಿಯಾದ ವಿಭಿನ್ನ ಕಥಾಹಂದರ ಹೊಂದಿರುವ, ನೈಜ ಘಟನೆಗಳ ಕುರಿತಾದ ವಿನೂತನ ಹೆಸರಿನ ‘ಮೇಲೊಬ್ಬ ಮಾಯಾವಿ’ ಚಿತ್ರವನ್ನು ಸೆನ್ಸಾರ್ ಮಂಡಳಿಯು ಪ್ರಶಂಸೆ ವ್ಯಕ್ತಪಡಿಸಿ ಯಾವುದೇ ಕಟ್ ನೀಡದೆ,  ಸೌಂಡ್ ಮ್ಯೂಟ್ ಸಹ ನೀಡದೆ ‘ಎ’ ಪ್ರಮಾಣಪತ್ರ ನೀಡಿದ್ದಾರೆ.

529

Read More...

Family Pak.Film News.

Wednesday, June 24, 2020

ಫ್ಯಾಮಿಲಿ ಪ್ಯಾಕ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ.

 

ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್‌ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಫ್ಯಾಮಿಲಿ ಪ್ಯಾಕ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

 ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ  ಈ ಚಿತ್ರದ ನಿರ್ಮಾಪಕರು.

ಮನೋರಂಜನೆ  ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

499

Read More...

Srikrishna@gmail.com.Film Pooja News.

Thursday, June 18, 2020

SRiKRISHNA@ Gmail. Com

ಚಿತ್ರಕ್ಕೆ ಚಾಲನೆ...

 

ಸದಭಿರುಚಿಯ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ಹೆಮ್ಮೆಯ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಎಂ.ಎಲ್. ಸಿ (ರಾಷ್ಟಪ್ರಶಸ್ತಿ ವಿಜೇತ)

ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ srikrishna@gmail.com ಚಿತ್ರದ ಮುಹೂರ್ತ ಸಮಾರಂಭ ಅರ್ಜುನ್ ಜನ್ಯ ಸ್ಟುಡಿಯೋದಲ್ಲಿ ಸರಳವಾಗಿ ನೆರವೇರಿತು..

ನಾಗಶೇಖರ್ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಡಾರ್ಲಿಂಗ್ ‌ಕೃಷ್ಣ ಅಭಿನಯಿಸುತ್ತಿದ್ದಾರೆ.

ನಟಸಾರ್ವಭೌಮ ಡಾ||ರಾಜಕುಮಾರ್ ಅವರ ಭಾವಚಿತ್ರದ ಮೇಲೆ ಚಿತ್ರದ ಪ್ರಥಮ ಸನ್ನಿವೇಶವನ್ನು ಸೆರೆಹಿಡಿಯಲಾಯಿತು..

1011

Read More...

Prachanda Putanigalu.Film Pooja.

Wednesday, June 17, 2020

ಪ್ರಚಂಡ ಪುಟಾಣಿಗಳು ಚಿತ್ರಕ್ಕೆ ಮುಹೂರ್ತ ಮಾರ್ಚ್ ತಿಂಗಳ ಕೊನೆಯವಾರದಲ್ಲಿ ಪ್ರಾರಂಭವಾಗಬೇಕಿದ್ದ   ಪ್ರಚಂಡ ಪುಟಾಣಿಗಳು ಚಲನಚಿತ್ರವು ಕರೋನಾ ಸಮಸ್ಯಗಳಿಂದ ಚಿತ್ರೀಕರಣ ಮುಂದೂಡಿ ಮುಂದೂಡಿ ಕೊನೆಗೂ ಈಗ ಮುಹೂರ್ತವನ್ನು ಆಚರಿಸಿಕೊಂಡಿದೆ. ಶ್ರೀಮತಿ ಡಿ ಸುನಿತ ಹಾಗು ಎನ್ ರಘು ಅವರ ಸಹಕಾರದಲ್ಲಿ ಡಿ ಅಂಡ್ ಡಿ ಫಿಲಂ ಪ್ರೊಡಕ್ಷನ್ ಬ್ಯಾನರ್ ನ ಅಡಿಯಲ್ಲಿ ನಿರ್ಮಾಣವಾಗುತ್ತಿರುವ  ಪ್ರಚಂಡ ಪುಟಾಣಿಗಳು ಚಲನಚಿತ್ರಕ್ಕೆ ಇದೇ ಸೋಮುವಾರ ಚಿಕ್ಕಬಳ್ಳಾಪುರ ಜಿಲ್ಲೆ ಚಿತಾಮಣಿ ತಾಲ್ಲೂಕಿನ ಬಂಡಕೋಟ ಗ್ರಾಮದ ಶ್ರೀ ಸತ್ಯಮ್ಮದೇವಿ ದೇವಾಲಯದಲ್ಲಿ ಮುಹೂರ್ತ ನೆರವೇರಿತು. ಜಿಲ್ಲಾಪಂಚಾಯತ್ ಸದಸ್ಯರಾದ ಶ್ರೀ ಸುನಂದಮ್ಮ ವೆಂಕಟೇಶ್ ರವರು ಚಿತ್ರಕ್ಕೆ ....

900

Read More...

Kabja.Film News.,

Wednesday, June 17, 2020

ಕನ್ನಡ ಚಿತ್ರರಂಗದಲ್ಲಿ ಕೆಜಿಎಫ್ ಚಿತ್ರದ ನಂತರ ಭಾರಿ ಸದ್ದು ಮಾಡುತ್ತಿರುವ ಸಿನಿಮಾ ಸೂಪರ್ ಸ್ಟಾರ್ "ಉಪೇಂದ್ರ" ಅಭಿನಯದ "ಕಬ್ಜ". ಭಾರತದ ಹೆಸರಾಂತ ಪತ್ರಿಕೆ ಹಾಗೂ ವೆಬ್ಸೈಟ್ಗಳು ನಡೆಸಿರುವ  ಟಾಪ್ 10 ಭಾರತದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾಗಳು ಎಂಬ ಸಮೀಕ್ಷೆಯಲ್ಲಿ ಕೆಜಿಎಫ್ ಎರಡನೇ ಸ್ಥಾನದಲ್ಲಿದ್ದರೆ," ಕಬ್ಜ" ಚಿತ್ರ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಘಟಾನುಘಟಿಗಳ ಸಿನಿಮಾಗಳು ಸ್ಥಾನಗಳನ್ನು ಪಡೆದಿದೆ, ಇಂಡಿಯಾದ ಮೋಸ್ಟ್ ಎಕ್ಸ್ಪೆಕ್ಟೆಡ್ ಟಾಪ್ ಟೆನ್ ಸಿನಿಮಾಗಳ ಪಟ್ಟಿಯಲ್ಲಿ ಕನ್ನಡದ ಎರಡು ಚಿತ್ರಗಳು ಸ್ಥಾನವನ್ನು ಪಡೆದಿರುವುದು ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ವಿಷಯ. ಸೂಪರ್ ಸ್ಟಾರ್ ....

851

Read More...
Copyright@2018 Chitralahari | All Rights Reserved. Photo Journalist K.S. Mokshendra,