Jakanachari Thamma Shuklachari.Film

Monday, May 06, 2019

ಬಿಡುಗಡೆ ಬಾಗಿಲಿಗೆ ಜಕಣಾಚಾರಿ, ಶುಕ್ಲಾಚಾರಿ        ಎಲ್ಲವು ಸರಿಯಾಗಿ ಇದ್ದು ನಟಿಸುವುದೇ ಕಷ್ಟ. ಆದರೆ ‘ಜಕಣಾಚಾರಿ ಅವನ ತಮ್ಮ ಶುಕ್ಲಚಾರಿ’ ಎನ್ನುವ ಚಿತ್ರದಲ್ಲಿ ಇಬ್ಬರು ವಿಕಲಚೇತನ ಮಕ್ಕಳು ಅಭಿನಯಿಸಿರುವುದು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ  ಮೊದಲು ಎನ್ನಬಹುದಾಗಿದೆ.  ಚಾಮರಾಜನಗರದ ಮಹೇಶ್ ಕುರುಡನಾಗಿ ಶುಕ್ಲಚಾರಿ,  ಬೆಂಗಳೂರಿನ  ಜಯ್ಯದ್ ಎರಡು ಕಾಲುಗಳ ಇಲ್ಲದ ಜಕಣಾಚಾರಿ.  ಸಿನಿಮಾ ಕುರಿತು ಹೇಳುವುದಾದರೆ ಪ್ರಪಂಚದಲ್ಲಿ ದುಡ್ಡು ಇರೋರು ಏನು ಬೇಕಾದರೂ ಮಾಡಿ ತೋರಿಸಬಹುದು. ಚೆನ್ನಾಗಿರುವವರು ಸಾಧಿಸಿ ಜೀವನಶೈಲಿಯಲ್ಲಿ  ಬದಲಾಗಬಹುದು. ಇವೆಲ್ಲವುಗಳನ್ನು ಬದಿಗಿಟ್ಟು ನೋಡಿದರೆ  ....

753

Read More...

Karmoda Saridu.Film.

Monday, May 06, 2019

ಕಾರ್ಮೋಡ ಸರಿದು ಬಿಡುಗಡೆ ದಿನಾಂಕ ಫಿಕ್ಸ್         ಕುದರೆಮುಖ, ಕಳಸದಲ್ಲಿ ಚಿತ್ರೀಕರಣಗೊಂಡಿರುವ ‘ಕಾರ್ಮೋಡ ಸರಿದು’  ಚಿತ್ರದ ಟ್ರೈಲರ್‌ನ್ನು ಐದು ಲಕ್ಷ, ಮೂರು ಹಾಡುಗಳನ್ನು ಒಂದು ಲಕ್ಷ ಜನರು  ವೀಕ್ಷಿಸಿದ್ದಾರೆ. ಇದರಿಂದ ಸ್ಪೂರ್ತಿಗೊಂಡ ತಂಡವು ಶಿವಮೊಗ್ಗ, ಮಂಗಳೂರು ಕಡೆಗಳಲ್ಲಿ  ಪ್ರವಾಸ ಕೈಗೊಂಡಾಗ ಎಲ್ಲಾ ಕಡೆಗಳಿಂದ ಒಳ್ಳೆಯ ಪ್ರಶಂಸೆ ವ್ಯಕ್ತವಾಗಿದೆ.  ಕತೆಯಲ್ಲಿ ಪ್ರಸಕ್ತ ಜನರು ತಾಂತ್ರಿಕ ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಇದರಿಂದ ಸಂಬಂದಗಳು ದೂರವಾಗುತ್ತಿದೆ. ಲಾಗಾಯ್ತಿನಲ್ಲಿ ಹಬ್ಬ ಬಂದರೆ ಕುಟುಂಬಸಮೇತರಾಗಿ ಊರಿಗೆ ಹೋಗುತ್ತಿದ್ದರು. ಕಾಲಬದಲಾದಂತೆ ಎಲ್ಲವು ....

832

Read More...

Argyam.Film Press Meet.

Monday, May 06, 2019

ಜಲದ  ಮೌಲ್ಯ ತಿಳಿಸುವ  ಅರ್ಘ್ಯಂ          ‘ನೀರನ್ನು ಮಿತವಾಗಿ ಬಳಸಿ, ಕೆರೆಗಳನ್ನು ಉಳಿಸಿರಿ, ಇದನ್ನು ಅಭಿವೃದ್ದಿಗೊಳಿಸಿದರೆ ಜಲದ ಸಮಸ್ಯೆ ಇರುವುದಿಲ್ಲವೆಂದು ಸಂದೇಶದ ಮೂಲಕ ಹೇಳುವ ‘ಅರ್ಘ್ಯಂ’ ಸಿನಿಮಾದ ಚಿತ್ರೀಕರಣವು ಬೆಂಗಳೂರು, ತುಮಕೂರು ಮತ್ತು ಒಣಗಿದ ಕೆರೆಗಳಲ್ಲಿ ನಡೆಸಲಾಗಿದೆ. ಇದರ ಅನುಭವಗಳನ್ನು ಹಂಚಿಕೊಳ್ಳಲು ತಂಡವು ಮಾಧ್ಯಮದ ಎದುರು ಹಾಜರಾಗಿದ್ದರು. ಎರಡು ಹಾಡುಗಳಿಗೆ ಸಾಹಿತ್ಯ ರಚಿಸಿರುವ ಹಿರಿಯ ಕವಿ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ಮಾತನಾಡಿ ಗತಕಾಲದಲ್ಲಿ ಬೇಂದ್ರಯವರು ನೀರಿನ ಕುರಿತಂತೆ  ಕವನಗಳನ್ನು ರಚಿಸಿದ್ದರು.  ಮನುಷ್ಯನ ಸ್ವಯಂಕೃತ ಅಪರಾದರಿಂದ  ಸುಮ್ಮನೆ ಪ್ರಕೃತಿಯನ್ನು ....

785

Read More...

My Name Is Raaja.Film Press Meet.

Saturday, May 04, 2019

ನಾನು ಒಂಥರ, ನನ್ನ ಸ್ಟೈಲೇ ಬೇರೆ       ಕೆಲವು  ಚಿತ್ರಗಳು ಮಹೂರ್ತದಲ್ಲಿ ಸದ್ದು ಮಾಡಿ ನಂತರ ತಣ್ಣಗಾಗುತ್ತಾರೆ. ಮತ್ತೋಂದು ಕಡೆ ಒಂದು  ಹಂತದವರೆಗೆ ಕೆಲಸ ಮುಗಿಸಿ ಸುದ್ದಿ ಮಾಡಲು  ಸನ್ನದ್ದರಾಗುತ್ತಾರೆ. ಅದರಂತೆ ‘ಮೈ ನೇಮ್  ಈಸ್ ರಾಜಾ’  ಸಿನಿಮಾವು ಎರಡನೆ ಸಾಲಿಗೆ  ಸೇರುತ್ತದೆ.  ಕೋಲಾರ, ಆಂಧ್ರಪ್ರದೇಶ, ಕೇರಳ ಮತ್ತು ಬೆಂಗಳೂರು ಕಡೆಗಳಲ್ಲಿ ಶೇಕಡ ೮೦ರಷ್ಟು ಚಿತ್ರೀಕರಣ ಮುಗಿಸಿ ಟೀಸರ್ ಬಿಡುಗಡೆ ನೆಪ ಮಾಡಿಕೊಂಡು ತಂಡವು  ಮಾದ್ಯಮದ ಮುಂದೆ ಹಾಜರಾಗಿತ್ತು.  ಅಣ್ಣನಿಗೆ  ಕಂಬ್ಯಾಕ್ ಚಿತ್ರವಾಗುತ್ತದೆಂಬ ನಂಬಿಕೆ ಇದೆ.  ಸೆಸ್ಪನ್ಸ್, ಸೈಕಲಾಜಿಕಲ್ ಥ್ರಿಲ್ಲರ್ ಕಥನವಾಗಿದೆ. ....

789

Read More...

Khanana.Film Press Meet.

Saturday, May 04, 2019

ಖನನ  ಕುತೂಹಲಕ್ಕೆ  ಶುಕ್ರವಾರ ತೆರೆ ಬೀಳಲಿದೆ         ಎರಡು ವರ್ಷದಿಂದ ಸುದ್ದಿಯಾಗಿದ್ದ ಕುತೂಹಲ ಕೆರಳಿಸಿದ್ದ ‘ಖನನ’ ಚಿತ್ರ ಕೊನೆಗೂ ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಬಿಡುಗಡೆಗೊಳ್ಳುತ್ತಿದೆ.  ಅಂದು  ಕೊಂಡಿದ್ದೆಲ್ಲಾ ಆದರೆ ಜೀವನ ಹೇಗಾಗುತ್ತೇ. ಹನಿ ಐ ಯಾಮ್ ಹೋಮ್ ಎಂದು ಎರಡು ಬಾರಿ ಹೇಳವುದು.  ಹೀಗೆ ಟ್ರೈಲರ್‌ದಲ್ಲಿ  ಬರುವ ಪವರ್‌ಫುಲ್  ಡೈಲಾಗ್‌ಗಳಲ್ಲಿ ಇದು ಒಂದಾಗಿದೆ.  ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ರಾಧಾ ಪ್ರಕಾರ ಸಿನಿಮಾದಲ್ಲಿ   ಪಾಪ ಮಾಡುವವನಿಗೆ ಆಯಾಗಿ, ಖುಷಿಯಾಗಿರುತ್ತದೆ. ಅದು ಶಾಪವಾಗಿ ಪರಿಣಿಮಿಸಿದಾಗ ಅದರ ಪ್ರತಿಕ್ರಿಯೆ ಹೇಗಿರುತ್ತದೆ. ....

760

Read More...

Ranam.Film Press Meet.

Wednesday, May 01, 2019

ರೈತರಿಗಾಗಿ  ರಣಂ          ‘ರಣಂ’ ಚಿತ್ರದಲ್ಲಿ ಅತಿರಥ ಮಹಾರಥರ ತಂಡವೇ ಸೇರಿಕೊಂಡಿದೆ.   ಪ್ರಸಕ್ತ ಸ್ಟಾರ್ ನಟಿ ಅನುಷ್ಕಾಶೆಟ್ಟಿ ಅವರನ್ನು ಪರಿಚಯಿಸಿದ ತೆಲುಗು ನಿರ್ದೇಶಕ  ವಿ.ಸಮುದ್ರ,  ಯುವರಾಜ, ಬಹದ್ದೂರ್, ಭರ್ಜರಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಆರ್.ಶ್ರೀನಿವಾಸ್,  ಆ ದಿನಗಳ ಖ್ಯಾತಿಯ ಚೇತನ್, ಚಿರಂಜೀವಿಸರ್ಜಾ, ವರಲಕ್ಷೀಶರತ್‌ಕುಮಾರ್,  ಭರ್ಜರಿಚೇತನ್‌ಕುಮಾರ್-ಎ.ಪಿಅರ್ಜುನ್ ಸಾಹಿತ್ಯದ ಆರು ಹಾಡುಗಳಿಗೆ ಸಂಗೀತ ಒದಗಿಸಿರುವ ರವಿಶಂಕರ್, ಸಾಹಸ ಡಾ.ರವಿವರ್ಮ-ಥ್ರಿಲ್ಲರ್‌ಮಂಜು, ಛಾಯಾಗ್ರಹಣ ನಿರಂಜನ್‌ಬಾಬು, ಸಂಕಲನ ದೀಪು.ಎಸ್.ಕುಮಾರ್  ಇನ್ನು ಮುಂತಾದ ಪ್ರತಿಭೆಗಳು ಇರುವುದರಿಂದಲೇ  ಸಿನಿಮಾಕ್ಕೆ ಹೈಪ್ ....

850

Read More...

Huttu Habbada Shubhashyagalu.Film Pooja.

Wednesday, May 01, 2019

  ಇಂದು (01/05/19) ಬೆಳ್ಳಿಗೆ 9.30 ಕ್ಕೆ ಬನಶಂಕರಿಯಲ್ಲಿರುವ ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಾಲಯದಲ್ಲಿ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಬ್ಯಾನರ್ ನ ಅಡಿಯಲ್ಲಿ ತಯಾರಾಗುತ್ತಿರುವ ಹೊಸ ಚಿತ್ರ "ಹುಟ್ಟು ಹಬ್ಬದ ಶುಭಾಶಯಗಳು" ಮುಹೂರ್ತ ಆಚರಿಸಿಕೊಂಡಿತು.   ದಿಗಂತ್ ನಾಯಕನಟನಾಗಿ ಅಭಿನಯಿಸುತ್ತಿರುವ ಈ ಚಿತ್ರಕ್ಕೆ ಟಿ. ಆರ್. ಚಂದ್ರಶೇಖರ್ ಅವರು ಬಂಡವಾಳ ....

952

Read More...

Saagutha Doora Doora.Film Teaser Rel.

Tuesday, April 30, 2019

ಯಶ್‌ಗೆ  ಬೆಳ್ಳಿ ಕಿರೀಟ ಪ್ರಧಾನ         ರಾಕಿಂಗ್ ಸ್ಟಾರ್ ಯಶ್  ತಾರಕಕ್ಕೆ ಹೋಗಿದ್ದರೂ  ಗೆಳಯರನ್ನು ಮರೆತಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ‘ಸಾಗುತ ದೂರ ದೂರ’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲು ಆಗಮಿಸಿದ್ದರು.  ದೃಶ್ಯಗಳಿಗೆ ಚಾಲನೆ ನೀಡಿದ ರಾಕಿ ಮಾತನಾಡುತ್ತಾ ಗೆಳಯ ಇಷ್ಟು ವರ್ಷ ಆದಮೇಲೆ ನಿರ್ದೇಶನ ಮಾಡಿದ್ದಾನೆ. ಟ್ರೈಲರ್‌ದಲ್ಲಿ ಸಾಕಷ್ಟು ವಿಷಯಗಳು  ತುಂಬಿಕೊಂಡಿದ್ದು, ಸಿನಿಮಾ ನೋಡಲು ಪ್ರೇರಣೆಯಾಗಿದೆ.  ಹೊಸ ರೀತಿಯ ಪ್ರಯತ್ನ  ಸಪಲವಾಗಲಿ.  ಗೆಳತನಕ್ಕಿಂತ ಮೊದಲು ಚಿತ್ರವು ಚೆನ್ನಾಗಿರಬೇಕು. ಅದಕ್ಕಾಗಿ ಇಲ್ಲಿಗೆ ಬರುವ ಮೊದಲು ತುಣುಕುಗಳನ್ನು  ವೀಕ್ಷಿಸಿ ಖುಷಿ ....

774

Read More...

Mooka Vismitha.Film Press Meet.

Monday, April 29, 2019

ಮೂರು ತಲೆಮಾರುಗಳಲ್ಲಿ ಎರಡು ಕತೆಗಳು           ೧೯೨೦ರಲ್ಲಿ ಟಿ.ಪಿ.ಕೈಲಾಸಂ ಬರೆದಿರುವ ಇಪ್ಪತ್ತೈದು ನಿಮಿಷದ  ‘ಟೊಳ್ಳುಗಟ್ಟಿ’ ನಾಟಕ ‘ಮೂಕ ವಿಸ್ಮಿತ’ ಚಿತ್ರದ ಹೆಸರಿನೊಂದಿಗೆ ತೆರೆಗೆ ಬರಲು ಸನ್ನಿಹಿತವಾಗಿದೆ.  ಆಗಿನ ಕಾಲದ ಕತೆಗೆ ಪ್ರಸ್ತುತ ಕಾಲಘಟ್ಟದಲ್ಲಿ,  ಮೂರು ತಲೆಮಾರುಗಳು ಹೇಗೆ ತನ್ನ ಪಾತ್ರವನ್ನು ನಿರ್ವಹಿಸುತ್ತೆ. ಒಳ್ಳೆಯದು ಮತ್ತು ಕೆಟ್ಟದ್ದು ಎನ್ನುವ ವ್ಯತ್ಯಾಸಗಳಲ್ಲಿ ಮನುಷ್ಯ ತನ್ನನ್ನು ತಾನು ಹೇಗೆ ಕಂಡುಕೊಳ್ಳುತ್ತಾನೆ. ಶುರುವಿನಿಂದ ಕೊನೆವರೆಗೂ ಕುತೂಹಲ ಕಾಡುತ್ತಾ ಕೊನೆಯಲ್ಲಿ  ಎಲ್ಲವು ತೆರೆದುಕೊಳ್ಳುತ್ತದೆ.  ಶಿಕ್ಷಣ ಏನು  ಎಂಬುದರ ಅರ್ಥ. ಅದರಂತೆ ಮಾನವೀಯ ಮೌಲ್ಯಗಳನ್ನು ....

1091

Read More...

Aa Ondu Nootu.Film Press Meet.

Monday, April 29, 2019

ಗರಿಷ್ಟ  ಬೆಲೆಯ  ನೋಟಿನ ಸುತ್ತ          ‘ಹಣ ಕಂಡರೆ ಹೆಣ ಕೂಡ ಬಾಯಿಬಿಡುತ್ತೆ ‘ ಎಂಬ ಗಾದೆ ಮಾತು  ‘ಆ ಒಂದು ನೋಟು’ ಚಿತ್ರದ ಕತೆಗೆ ತಾಳೆಯಾಗುತ್ತದೆ.  ಗರಿಷ್ಟ ಎರಡು ಸಾವಿರ  ನೋಟಿನ ಕೊನೆ ಸಂಖ್ಯೆ ೧೦೨೧೦೨  ಯಾರತ್ರಾ ಹೋಗುತ್ತದೆ. ಹೇಗೆಲ್ಲಾ ಬಳಕೆಯಾಗುತ್ತದೆ. ನೋಟು ವ್ಯಕ್ತಿಯ ಬಳಿ ಸಿಕ್ಕಾಗ ಅವರ ವ್ಯಕ್ತಿತ್ವ ಹೇಗೆ ಬದಲಾಗುತ್ತದೆ. ನೋಟು ಎಲ್ಲಾ ಜನರ ಹತ್ತಿರ ಪ್ರಯಾಣ ಮಾಡಿದಾಗ ಆಯಾ ಪಾತ್ರಗಳು ಅವರದೇ ಕೋನಗಳಲ್ಲಿ ಯಾವ  ರೀತಿ ಅನಾವರಣಗೊಳ್ಳುತ್ತದೆ ಎಂಬ ಅಂಶಗಳು ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದಾರೆ.  ಕಾಸಿಕ್ಕೆ ತಕ್ಕಂತೆ ೮೫ ಕಲಾವಿದರು ನಟನೆ ಮಾಡಿರುವುದು ವಿಶೇಷ.  ಇದರಲ್ಲಿ ಮುಖ್ಯ ....

738

Read More...

Karky.Film Pooja and Press Meet.

Saturday, April 27, 2019

ನಗರದ  ಅನುದಿನದ  ತವಕ ತಲ್ಲಣಗಳು         ತಂತ್ರಜ್ಘಾನ ಬೆಳದಂತೆ ನಗರದ ತಾಂತ್ರಿಕ ಬದುಕು  ಹೇಳಲಾಗದು,  ಇಲ್ಲಿನ ಸಂಸ್ಕ್ರತಿಯು  ಅನುದಿನವು  ಯುವ ಜನಾಂಗದ  ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ.  ಅವರ ಗುಣಗಳು, ವರ್ತನೆಯನ್ನು ಅವಲೋಕಿಸಿದಾಗ, ಜೀವನದ ಸ್ಟೈಲ್  ಹೀಗೂ ಉಂಟಾ ಅನಿಸುತ್ತದೆ.  ಇಂತಹುದೆ ಅಂಶಗಳನ್ನು ಹೆಕ್ಕಿಕೊಂಡು  ಸೈಕಾಲಿಕಲ್ ಥ್ರಿಲ್ಲರ್ ರೀತಿಯಲ್ಲಿ  ‘ಕಾರ್ಕಿ’ ಎನ್ನುವ ಚಿತ್ರವೊಂದು ಸೆಟ್ಟೇರಿದೆ.  ಕತೆಯಲ್ಲಿ ಯುವಕನೊಬ್ಬ  ದೈನಂದಿನ  ಬದುಕಿನಲ್ಲಿ ವ್ಯತ್ಯಾಸ ಕಾಣುತ್ತಾನೆ. ಸದರಿ  ದಿನದಂದು ತೆಗೆದುಕೊಳ್ಳುವ ನಿರ್ಣಯ ಜೀವನಪರ್ಯಂತ ತಿರುವು, ಬದಲಾವಣೆ ಆದಾಗ  ಹೇಗೆ ....

236

Read More...

Ranganayaki.Film Launch.

Friday, April 26, 2019

ನಿರ್ಭಯ  ಘಟನೆಯ  ಮತ್ತೋಂದು  ಚಿತ್ರ         ದೆಹಲಿಯಲ್ಲಿ ನಡೆದ ನಿರ್ಭಯ ಘಟನೆಯನ್ನು ಮುಂದಿಟ್ಟುಕೊಂಡು ‘ಜಾಸ್ಮಿನ್’ ಎನ್ನುವ ಚಿತ್ರವೊಂದು ಕೆಲವು ವರ್ಷಗಳ ಹಿಂದೆ ತೆರೆಕಂಡಿತ್ತು. ಈಗ ಅದೇ ಘಟನೆ ಕುರಿತಂತೆ ‘ರಂಗನಾಯಕಿ’ ಚಿತ್ರದ ಟೀಸರ್ ಬಿಡುಗಡೆಗೊಂಡಿತು.  ಐಪಿಎಸ್ ಖಡಕ್ ಪೋಲೀಸ್ ಅಧಿಕಾರಿ ಡಿ.ರೂಪಮೌದ್ಗಿಲ್  ಚಿತ್ರದ ಕಾದಂಬರಿಯನ್ನು ಬಿಡುಗಡೆ ಮಾಡಿದರು. ಅವರು ಮಾತನಾಡುತ್ತಾ  ಇಂದು ಮಹಿಳೆ ಸಾಧನೆ ಮಾಡಬೇಕಾದರೆ  ಬರೀ ಒಳ್ಳೆ ಹುಡುಗಿ ಅನಿಸಿಕೊಂಡರೆ ಸಾಲದು,  ಸಮಾಜದ ಕಣ್ಣಲ್ಲಿ ಕೆಟ್ಟ ಹುಡುಗಿಯಾದರೂ ಪರವಾಗಿಲ್ಲ. ಅಂದುಕೊಂಡ ಗುರಿಯನ್ನು ತಲುಪಿ, ಸಮಾಜದಲ್ಲಿ ಒಳ್ಳೆತನದಿಂದ ಮುಂದೆ ಬನ್ನಿ ಎಂದು ಕರೆ ....

821

Read More...

Putaani Punters.Film Pooja.

Wednesday, April 24, 2019

ಮೇಘನಾರಾಜ್  ನಿರ್ಮಾಣದಲ್ಲಿ  ಮಕ್ಕಳ ಚಿತ್ರ        ಸದಭಿರುಚಿ ನಟಿ ಮೇಘನಾರಾಜ್  ಕನ್ನಡ, ತಮಿಳು ಮತ್ತು ಮಲೆಯಾಳಂ ಚಿತ್ರಗಳಲ್ಲಿ  ಅಭಿನಯಿಸಿದ್ದಾರೆ.  ಇದರ ಅನುಭವ ಹಾಗೂ ಪೋಷಕರಾದ ಸುಂದರ್‌ರಾಜ್-ಪ್ರಮೀಳಾಜೋಷಾಯ್ , ಪತಿ ಚಿರಂಜೀವಿಸರ್ಜಾ  ಪ್ರೋತ್ಸಾಹದಿಂದ  ನಿರ್ಮಾಪಕಿಯಾಗಿ  ‘ಪುಟಾಣಿ ಪಂಟರ‍್ಸ್’ ಚಿತ್ರವನ್ನು ಮೇಘನಾ ಸಿನಿಮಾಸ್ ಮೂಲಕ ಬಂಡವಾಳ ಹೂಡುತ್ತಿದ್ದು,  ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಮಜಾ ಟಾಕೀಸ್ ಖ್ಯಾತಿಯ ಪವನ್‌ಕುಮಾರ್  ಕತೆ ಬರೆದು  ಮೊದಲ ಬಾರಿ ನಿರ್ದೇಶನದ ಜೊತೆಗೆ ಸಣ್ಣ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ.  ಗತಕಾಲದಲ್ಲಿ ಪುಟಾಣಿ ಏಜೆಂಟ್ ೧೨೩ ಚಿತ್ರವು ....

793

Read More...

Soojidaara.Film Audio Rel.

Tuesday, April 23, 2019

ಸೂಜಿದಾರದಲ್ಲಿ  ನೀನಾಸಂ  ನೆನಪುಗಳು         ವಿಭಿನ್ನ ಕಥಾಹಂದರ ಹೊಂದಿರುವ  ‘ಸೂಜಿದಾರ’ ಚಿತ್ರದಲ್ಲಿ ಹಲವು ವಿಶೇಷತೆಗಳು ಇರಲಿದೆ.  ನಾಯಕ ಯಶ್‌ವಂತ್‌ಶೆಟ್ಟಿ, ಸಂಗೀತ ನಿರ್ದೇಶಕ ಶ್ರೀಧರ್‌ಹೆಗ್ಗೋಡು-ದಿಗ್ವ್ವಿಜಯಹೆಗ್ಗೋಡು, ಚೊಚ್ಚಲಬಾರಿ ಆಕ್ಷನ್ ಕಟ್ ಹೇಳಿರುವ ಮೌನೇಶ್‌ಬಡಿಗೇರ್,  ಅತಿಥಿಗಳಾಗಿ ಆಗಮಿಸಿದ್ದ  ನಟ ನೀನಾಸಂಸತೀಶ್, ನಿರ್ದೇಶಕ ಬಿ.ಎಂ.ಗಿರಿರಾಜ್ ಎಲ್ಲರೂ ನೀನಾಸಂ ರಂಗಶಾಲೆಯಿಂದ  ಗುರುತಿಸಿಕೊಂಡವರಾಗಿದ್ದಾರೆ.  ಧ್ವನಿಸಾಂದ್ರಿಕೆ ಲೋಕಾರ್ಪಣೆ ಮಾಡಿದ ನೀನಾಸಂ ಸತೀಶ್ ಮಾತನಾಡಿ  ಚಿತ್ರ ನೋಡಿದ್ದೇನೆ. ಚೆನ್ನಾಗಿದೆ. ನಿರ್ದೇಶಕರೊಂದಿಗೆ ಹದಿನಾರು ವರ್ಷದ ಸ್ನೇಹವಿದೆ.  ನಾನೇ ವಿತರಣೆ ....

790

Read More...

Padde Huli.Film Success Meet.

Tuesday, April 23, 2019

ಪಡ್ಡೆಹುಲಿ ಸಂತೋಷ, ಬೇಸರ       ಅದ್ದೂರಿ ಚಿತ್ರ ‘ಪಡ್ಡೆಹುಲಿ’ಗೆ ಜನರು ಫಿದಾ ಆಗಿರುವುದು ನಿಜ. ನೋಡದೆ ಇರುವವರಿಗೆ ಚಿತ್ರಮಂದಿರ  ಸಿಗುತ್ತಿಲ್ಲ ಮತ್ತು ಮಾಲ್‌ನವರು ಸರಿಯಾದ ಸಮಯದಲ್ಲಿ  ಪ್ರದರ್ಶನ ಮಾಡದೆ ಇರುವುದರಿಂದ ಗಳಿಕೆ ಕಡಿಮೆಯಾಗುತ್ತಿದೆ ಎಂದು ಹಿರಿಯ ನಿರ್ಮಾಪಕ ಕೆ.ಮಂಜು ಸಂತೋಷಕೂಟದಲ್ಲಿ  ಖೇದಗೊಂಡರು.  ಅವರು ಹೇಳುವಂತೆ  ಎಲ್ಲಾ ಪತ್ರ್ರಿಕೆಗಳಲ್ಲಿ ಒಳ್ಳೆ ವಿಮರ್ಶೆ ಬಂದಿದೆ. ಆದರೆ ಬುಕ್ ಮೈ ಷೋದವರು  ಸಿನಿಮಾದ ವಿಮರ್ಶೆ ಇಲ್ಲಿಯವರೆಗೂ  ಹಾಕಿಲ್ಲ. ಯಾಕೆ ಎಂಬ ಕಾರಣ ತಿಳಿಯದಾಗಿದೆ.  ಚಿತ್ರ ಚೆನ್ನಾಗಿ ಹೋದರೆ ಮುಂದುವರೆಸಬೇಕಾಗುತ್ತದೆಂದು ಈ ರೀತಿ ಮಾಡುತ್ತಿದ್ದಾರೆ. ಇದಕ್ಕೆ ಮಾಲೀಕರ ....

773

Read More...

Kanchana-3.Film Audio Rel.

Monday, April 22, 2019

ಪ್ರೇಕ್ಷಕರ ಎದುರು ಕಾಂಚನ-೩        ಕಾಂಚನಾ ಭಾಗ ೧ ಮತ್ತು ೨ ಬಿಡುಗಡೆಯಾಗಿ ಯಶಸ್ವಿಯಾಗಿತ್ತು.  ಹಿಂದಿನ ಎರಡು ಚಿತ್ರಗಳಲ್ಲಿ  ಚಂದನವನದ ತಾರೆಯರು  ಕಾಣಿಸಿಕೊಂಡಿದ್ದರು.  ಈಗ ಸಣ್ಣದೊಂದು ಬದಲಾವಣೆ ಎಂಬಂತೆ  ತಮಿಳು  ಕೋರಿಯೋಗ್ರಾಫರ್, ನಟ, ನಿರ್ದೇಶಕ, ನಿರ್ಮಾಪಕ ರಾಘವಲಾರೆನ್ಸ್  ಅವರು ಅಭಿನಯಿಸುವುದರ ಜೊತೆಗೆ ನಿರ್ದೇಶನ ಮತ್ತು ನಿರ್ಮಾಣ ಮಾಡಿರುವ  ‘ಮುನಿ’ ೨.೪೫ ಗಂಟೆಯ ಸಿನಿಮಾವು ಕನ್ನಡದಲ್ಲಿ ‘ಕಾಂಚನ-೩’ ಹೆಸರಿನೊಂದಿಗೆ ಬಿಡುಗಡೆಯಾಗುತ್ತಿದೆ.  ಭಯ ಹುಟ್ಟಿಸುವ ಮತ್ತು ಅದನ್ನು ಮರೆಯಲು ಹಾಸ್ಯ ಇರುವ ಚಿತ್ರವೆಂದು ಹೇಳಿಕೊಂಡು ಕತೆಯ ಗುಟ್ಟನ್ನು  ಕಾಯ್ದುಕೊಂಡಿದೆ.  ಈಗಾಗಲೇ ಎರಡು ....

810

Read More...

Aasimkozilla.Film Title Rel.

Monday, April 22, 2019

 ನಿಘಂಟುದಲ್ಲಿ ಇಲ್ಲದ ಪದ ಸಿನಿಮಾದ ಶೀರ್ಷಿಕೆ

       ಜನರನ್ನು ಚಿತ್ರಮಂದಿರಕ್ಕೆ ಕರೆತರಲು ಚಿತ್ರತಂಡವು ಏನಾದರೂ ವಿನೂತನ ಕಸರತ್ತು, ಉಪಾಯಗಳನ್ನು ಮಾಡುತ್ತಲೇ ಇರುತ್ತಾರೆ. ಇದರಲ್ಲಿ ಸಪಲರಾಗುವುದು ಬೆರಳಣಿಕೆಯಷ್ಟು ಮಾತ್ರ. ಆದರೆ ಪ್ರಯತ್ನ ಮಾತ್ರ ನಿಲ್ಲದೆ ಮುಂದುವರೆಯುತ್ತಲೆ ಇದೆ. ಈ ಸಾಲಿಗೆ  ‘ಆಸಿಂಕೋಜಿಲ್ಲ’ ಚಿತ್ರವು ಸೇರ್ಪಡೆಯಾಗಿದೆ. ನಿರ್ದೇಶಕರು ಕಲಾವಿದರಿಗೆ ಟೈಟಲ್, ಕತೆ ಹೇಳದೆ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಶೀರ್ಷಿಕೆ, ಧ್ವನಿಸಾಂದ್ರಿಕೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲವನ್ನು ಮಾದ್ಯಮದ ವರಾತದ ಮೇರೆಗೆ ಮಾಹಿತಿ ಹರಿಬಿಟ್ಟರು. 

929

Read More...

Ombhattane Adbutha.Film Press Meet.

Monday, April 22, 2019

ಸಾವಿನ ಮನೆಯಲ್ಲಿ ಹಾಸ್ಯ

    ಭೂತಯ್ಯನ ಮೊಮ್ಮಗ ಅಯ್ಯು ಚಿತ್ರವು ಸಾವಿನ ಮನೆಯಲ್ಲಿ ನಡೆಯುವ ಹಾಸ್ಯವನ್ನು ತೋರಿಸಿದ್ದರು. ಅದೇರೀತಿ ಎಂಬಂತೆ ‘ಒಂಬತ್ತನೇ ಅದ್ಬುತ’ ಸಿನಿಮಾದಲ್ಲಿ ಇದೇ ರೀತಿಯ ಕತೆ ಇದೆ.  ಉತ್ತರ ಕರ್ನಾಟಕ ಭಾಗದಲ್ಲಿ ವಯಸ್ಸಾದ ಮನುಷ್ಯ ಸತ್ತರೆ, ಶವದ ಮುಂದರೆ ಕಣ್ಣೀರು ಹಾಕುವವರು ಕಡಿಮೆ ಇರುತ್ತಾರೆ. ಅದನ್ನು ವೈನೋಧಿಕ ರೂಪದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದಾರೆ. ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ  ಹಗರಿಬೊಮ್ಮನಹಳ್ಳಿಯ ಸಂತೋಷ್‌ಕುಮಾರ್‌ಬೆಟಗೇರಿ ರಚನೆ, ನಿರ್ದೇಶನ,ನಾಯಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. 

838

Read More...

Gara.Film Press Meet.

Monday, April 22, 2019

ಗರ  ಶೀರ್ಷಿಕೆ ಗೀತೆ ಬಿಡುಗಡೆ          ಹೆಸರಿನಿಂದಲೇ ಸದ್ದು ಮಾಡುತ್ತಿರುವ ‘ಗರ’ ಚಿತ್ರದ ಶೀರ್ಷಿಕೆ ಗೀತೆಯನ್ನು ಇತ್ತೀಚೆಗೆ ಮಾದ್ಯಮದವರಿಗೆ ತೋರಿಸಲಾಯಿತು. ನಿರ್ದೇಶಕ ಕೆ.ಆರ್.ಮುರಳಿಕೃಷ್ಣ ಮಾತನಾಡಿ, ಆರ್.ಕೆ.ನಾರಾಯಣ್ ವಿರಚಿತ  ಆಸ್ಟ್ರಾಲಜರ್ ಡೇ ಪುಸ್ತಕವನ್ನು ಓದಿ, ಅದರಲ್ಲಿ  ಸ್ಪೂರ್ತಿಗೊಂಡು ಸಿನಿಮಾಕ್ಕೆ ಕತೆ ಬರೆಯಲಾಗಿದೆ.  ಅದರಲ್ಲಿರುವ ಪ್ರಶ್ನೆ, ಉತ್ತರ ಹುಡುಕಿಕೊಂಡು ಹೋದಾಗ ಸಿಕ್ಕಿದ್ದೇ ಗರ. ಅದಕ್ಕಾಗಿ ‘ಅಂಕೆ ಇಲ್ಲದ ಪ್ರೇಮಕ್ಕೆ ಅಂಕಗಳ ಆಟ’ವೆಂದು ಉಪಶೀರ್ಷಿಕೆಯಲ್ಲಿ ಹೇಳಲಾಗಿದೆ.  ಟೈಟಲ್ ಗೀತೆಯು ಚಿತ್ರದ ಕುರಿತಾದ ಒಂದು ಏಳೆ ಸಾರಾಂಶವನ್ನು ಹೇಳುತ್ತದೆ.  ಹೊಸ ಕಲಾವಿದರ ಜೊತೆ ಹಳಬರ ....

763

Read More...

Krishna Garments.Film Press Meet.

Monday, April 22, 2019

ವಿಭಿನ್ನ  ಶೀರ್ಷಿಕೆ ಕೃಷ್ಣ ಗಾರ್ಮೆಂಟ್ಸ್          ಚಿತ್ರ-ವಿಚಿತ್ರ ಶೀರ್ಷಿಕೆಗಳನ್ನಿಟ್ಟುಕೊಂಡು ಸೆಟ್ಟೇರುತ್ತಿರುವ ಸಿನಿಮಾಗಳಿಗೇನು ಕೊರತೆಯಿಲ್ಲ. ಸಿನಿಮಾದ ಶೀರ್ಷಿಕೆ ವಿಭಿನ್ನವಾಗಿದ್ದರೆ ಬೇಗನೆ ಜನರ ಗಮನ ಸೆಳೆಯಬಹುದು ಎಂಬ ಸದುದ್ದೇಶದಿಂದ ಹಲವು ಚಿತ್ರಗಳು  ಆಕರ್ಷಕ ಹೆಸರುಗಳನ್ನು  ಇಡಲು  ಹಾತೊರೆಯುತ್ತಾರೆ. ಈಗ ಇದೇ ರೀತಿ ತಂಡವೂಂದು  ಟೈಟಲ್ ಮೂಲಕ ಗಮನ  ಸೆಳಯುವ ಪ್ರಯತ್ನ ಮಾಡಲಾಗಿ ಒಂದು ಹಂತದಲ್ಲಿ ಸಪಲರಾಗಿದ್ದಾರೆ. ಅದು ‘ಕೃಷ್ಣ ಗಾರ್ಮೆಟ್ಸ್’.  ಹೆಸರು ಕೇಳಿದರೆ ಗಾರ್ಮೆಂಟ್ಸ್ ಕತೆ ಇರಬಹುದೆಂದು ಭಾವಿಸಿದರೆ ನಿಮ್ಮ ಊಹೆ ಸ್ವಲ್ಪ ಮಟ್ಟಿ ಸರಿ ಅನಿಸುತ್ತದೆ.  ರಚನೆ, ಚಿತ್ರಕತೆ, ಸಾಹಿತ್ಯ, ....

839

Read More...
Copyright@2018 Chitralahari | All Rights Reserved. Photo Journalist K.S. Mokshendra,