Abhyanjana.Film Show Press Meet.

Monday, December 09, 2019

ನೈಜ ಘಟನೆ ಅಭ್ಯಂಜನ         ವಯಸ್ಸಾದವರು ಖಾಯಿಲೆಗೆ ತುತ್ತಾದಾಗ ನೋಡಿಕೊಳ್ಳುವವರ  ಪರಿಸ್ಥಿತಿ ಅರಿತು, ಅವರ ಮನಸ್ಸು  ನೋಯಿಸದಂತೆ  ಗೌರವದಿಂದ ಪ್ರಾಣ ತೆಗೆಯುವುದನ್ನು ದಯಾಮರಣ ಎನ್ನುತ್ತಾರೆ. ಇದು ಕಾನೂನುಬಾಹಿರವಾಗಿರುವುದರಿಂದ ಹೆಚ್ಚು ಪ್ರಸಿದ್ದಿಯಾಗಿಲ್ಲ. ಆದರೆ ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಇಂತಹ ಪದ್ದತಿ ಈಗಲೂ  ನಡೆಯುತ್ತಿದೆ ಎಂದು ‘ಅಭ್ಯಂಜನ’ ಚಿತ್ರ ನೋಡಿದಾಗ ತಿಳಿಯುತ್ತದೆ. ಅಲ್ಲಿನ ಸಂಪ್ರದಾಯ ತಲೈಕೂಟಲ್ ರೀತಿಯಲ್ಲಿ ಜೀವ ಹೋಗಿಸುತ್ತಾರೆ. ಅಂದರೆ ಅರಳಣ್ಣೆಯನ್ನು ತಲೆಗೆ ಸವರಿ, ತಣ್ಣೀರಿನಿಂದ ಸ್ನಾನ ಮಾಡಿಸಿದ ನಂತರ, ೫-೬ ಏಳೆನೀರು ಕುಡಿಸುತ್ತಾರೆ. ಇದರಿಂದ ಇಡೀ ದೇಹವು ತಣ್ಣಗಾಗುತ್ತಾ, ಕೊನೆಗೆ ಉಸಿರಾಟ ನಿಂತು ....

1026

Read More...

Vidwath.App Launch.

Saturday, December 14, 2019

ರಮೇಶ್ ಅರವಿಂದ್ ವಿದ್ವತ್ ಅಪ್‌ಗೆ ಬ್ರಾಂಡ್ ಅಂಬಾಸಿಡರ್         ಮನುಷ್ಯನಿಗೆ ಜೀವನದಲ್ಲಿ ಸೈಕಾಲಜಿ ಮತ್ತು ಟೆಕ್ನಾಲಜಿ ಎಂಬ ರೆಕ್ಕೆಗಳು ಅವಶ್ಯಕವಾಗಿರುತ್ತದೆ. ಕುಟುಂಬ, ನಾವು ಕೆಲಸ ಮಾಡುವ ಸ್ಥಳ, ವ್ಯಕ್ತಿಗಳ ಕುರಿತಂತೆ ನಮ್ಮ ಬೇಕು ಬೇಡವನ್ನು ಯಾವ ರೀತಿಯಲ್ಲಿ ವ್ಯಕ್ತಪಡಿಸುತ್ತೇವೆ. ಹಾಗೆಯೇ ಅವರು ನಮಗೆ ಹೇಗೆ ಪೂರೈಸುತ್ತಾರೆ. ಹೀಗೆ ಎರಡು ಜೊತೆಗೆ ಬೆಳೆಯುವುದು ಸೈಕಾಲಜಿ. ನಿಮ್ಮ ಭವಿಷ್ಯ ನಿಮ್ಮಗಳ ಕೈಯಲ್ಲಿದೆ ಎಂದು ಹಿರಿಯರು ಹೇಳುತ್ತಿದ್ದರು. ಈಗ ನಮ್ಮ ಕೈಯಲ್ಲಿ ಇರುವುದು ಮೊಬೈಲ್. ಅದನ್ನು ಯಾವ ರೀತಿ ಉಪಯೋಗಿಸುತ್ತೇವೆ ಎಂಬುದರ ಮೇಲೆ ಭವಿಷ್ಯ ನಿರ್ಧಾರವಾಗುತ್ತದೆ.  ಪ್ರತಿ ಕ್ಷೇತ್ರದಲ್ಲಿ ಅದಕ್ಕೆ ಸಂಬಂದಿಸಿದಂತೆ  ಆಪ್‌ಗಳು ....

1011

Read More...

Neural Pruning.App Launch.

Saturday, December 14, 2019

ಉನ್ನತ  ಶಿಕ್ಷಣಕ್ಕೆ  ನ್ಯೂರಲ್ ಪ್ರೂನಿಂಗ್         ಓದುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕ ಪಡೆಯಲು ಟ್ಯೂಷನ್‌ಗೆ ಹೋಗುತ್ತಾರೆ. ತಂತ್ರಜ್ಘಾನ ಬೆಳದಂತೆ ಇವೆಲ್ಲವನ್ನು ಮನೆಯಲ್ಲಿ ಕಲಿಯಬಹುದಾಗಿದೆ. ಅದಕ್ಕೆಂದೆ ‘ನ್ಯೂರಲ್ ಪ್ರೂನಿಂಗ್ ವೆಬ್ ಸೈಟ್’ ಹುಟ್ಟಿಕೊಂಡಿದೆ. ಇದರಲ್ಲಿ  ೧೦ನೇ ತರಗತಿ,  ಪಿಯುಸಿ, ಸ್ಪರ್ಧಾತ್ಮಕ ಪರೀಕ್ಷೆಗಳು, ಇಂಜಿನಿಯರಿಂಗ್ ಮತ್ತು ಮಾಹಿತಿ ತಂತ್ರಜ್ಘಾನ ವ್ಯಾಸಾಂಗ ಮಾಡುವವರಿಗೆ ಸುಲಭವಾಗಿ ಅರ್ಥವಾಗುವಂತೆ  ಪಠ್ಯಪುಸ್ತಕಗಳನ್ನು ಒದಗಿಸಲಾಗಿದೆ. ಇದನ್ನು ನುರಿತ ತರಭೇತಿದಾರರು ಇಲ್ಲಿಯವರೆಗಿನ ಅಂಶಗಳನ್ನು ತೆಗೆದುಕೊಂಡು ಸಿದ್ದಪಡಿಸಿರುವುದು ವಿಶೇಷ. ಇದರಲ್ಲಿ ಯಾವುದೇ ವಿಷಯ ಬೇಕಾದರೂ ಲಭ್ಯವಿರುತ್ತದೆ. ....

477

Read More...

December 24.Film Pooja and Press Meet.

Sunday, December 15, 2019

ವಿಶೇಷ ದಿವಸ ಡಿಸೆಂಬರ್ ೨೪        ಸಸ್ಪೆನ್ಸ್, ಥ್ರಿಲ್ಲರ್, ಹಾರರ್, ಲವ್, ಸೆಂಟಿಮೆಂಟು ಹೀಗೆ ಹಲವು ಅಂಶಗಳನ್ನು ಒಳಗೊಂಡಿರುವ ‘ಡಿಸೆಂಬರ್ ೨೪’ ಚಿತ್ರವು ಮೆಡಿಕಲ್ ರಿಸರ್ಚ್‌ವೊಂದರ ಸುತ್ತ ಸಾಗುತ್ತದೆ. ಕುಣಿಗಲ್ ತಾಲ್ಲೂಕಿನಲ್ಲಿ ಒಂದು ಘಟನೆ ನಡೆಯಿತು. ನವಜಾತ ಶಿಶುವೊಂದು ದಿಢೀರನೆ  ಅಸುನೀಗಿತ್ತು. ಕಾರಣ ಕೇಳಿದಾಗ ವೈದ್ಯರು ‘ಉಸಿರಾಟದ ಸಮಸ್ಯೆಯಾಗಿ ಮಗು ಪ್ರಾಣ ಬಿಟ್ಟಿದೆ’ ಎಂದು ಜಾರಿ ಕೊಳ್ಳುತ್ತಾರೆ.  ಅದಾದ ಮೇಲೂ ಅನೇಕ ಕಡೆ ಇಂಥದ್ದೇ ಘಟನೆ ಮರುಕಳಿಸಿದೆ. ಹುಟ್ಟಿದ ಮಕ್ಕಳು ಜೀವ ಬಿಡುವ ಪ್ರಕರಣಗಳು ಯಾಕೆ ಹೆಚ್ಚಾಗುತ್ತಿವೆ? ಇದಕ್ಕೆ ವೈದ್ಯರು ಹೇಳುವ ಒಂದೇ ಕಾರಣ ವೆಂಟಿಲೇಷನ್ ಸಮಸ್ಯೆ ಅನ್ನೋದು. ಈ ಸಮಸ್ಯೆಗೆ ಕಾರಣ ಹುಡುಕೋದು ....

496

Read More...

Kaalidaasa Kannada Mestru.Film 25 Days.

Saturday, December 14, 2019

ಕಾಳಿದಾಸ  ೨೫  ನಾಟ್‌ಔಟ್        ಪ್ರಚಲಿತ ಕನ್ನಡ ಚಿತ್ರಗಳು ಒಂದೇ  ವಾರಕ್ಕೆ ಎತ್ತಂಗಡಿಯಾಗುತ್ತದೆ. ಆದರೆ ಹಾಸ್ಯ, ಶಿಕ್ಷಣ ವ್ಯವಸ್ಥೆ ಕುರಿತಾದ ‘ಕಾಳಿದಾಸ ಕನ್ನಡ ಮೇಷ್ಟ್ರು’ ಸಿನಿಮಾವು ಸಲೀಸಾಗಿ ಇಪ್ಪತ್ತೈದು ದಿನಗಳನ್ನು ಯಶಸ್ವಿಯಾಗಿ ಪೂರೈಸಿ, ಮುಂದು ವರೆಯುತ್ತಿದೆ. ಇದರ ಕುರಿತಂತೆ ಮಾಹಿತಿ ನೀಡಲು ತಂಡವು ಮಾದ್ಯಮದ ಮುಂದೆ ಹಾಜರಾಗಿತ್ತು.  ಮಾಯಸಂದ್ರಕ್ಕೆ ಹೂರಡುವ ಧಾವಂತದಲ್ಲಿ ಜಗ್ಗೇಶ್ ಮೊದಲು ಮಾತನಾಡಿದ್ದು ಹೀಗೆ:        ಕಾಳಿದಾಸ ದಡ ಸೇರಿದ್ದನೆ. ಕನ್ನಡಿಗರು ಮನಸ್ಸು ಮಾಡಿ ಹೃದಯದಿಂದ ಇಲ್ಲಿಯತನಕ ತೆಗೆದುಕೊಂಡು ಹೋಗಿದ್ದಾರೆ. ಈಗ ಸಾಗರದಾಚೆ ಹೋಗುತ್ತಿರುವುದು ಸಂತಸ ತಂದಿದೆ.   ಮೈಸೂರಿನಲ್ಲಿ ....

411

Read More...

Dial Artist.App Launch.

Saturday, December 14, 2019

ಡಯಲ್  ಆರ್ಟಿಸ್ಟ್‌ದಲ್ಲಿ  ಎಲ್ಲರೂ ಸಿಗುತ್ತಾರೆ        ಚಿತ್ರರಂಗಕ್ಕೆ ಸಂಬಂದಿಸಿದಂತೆ ಕಲಾವಿದರು, ತಂತ್ರಜ್ಘರ ಪೂರ್ಣ ಮಾಹಿತಿಯು ಪುಸ್ತಕ, ಡಿಜಿಟಲ್, ವೆಬ್‌ದಲ್ಲಿ ಲಭ್ಯವಾಗುತ್ತಿತ್ತು. ತಂತ್ರಜ್ಘಾನ ಮುಂದುವರೆದಂತೆ  ಈಗ ‘ಡಯಲ್ ಆರ್ಟಿಸ್ಟ್’ ಆಪ್‌ದಲ್ಲಿ  ಹೆಚ್ಚಿನ ವಿವರಗಳು ಸಿಗಲಿದೆ.  ಅವಕಾಶ ಹುಡುಕುವವರಿಗೆ- ಕೊಡುವವರ ಮಧ್ಯೆ ಇದು ವೇದಿಕೆಯಾಗಿದೆ. ಬರಹಗಾರ ಮತ್ತು ಎರಡು ಚಿತ್ರಗಳನ್ನು ನಿರ್ದೇಶಿಸಿರುವ ಗುರುವೇಂದ್ರಶೆಟ್ಟಿ  ಸಮಾನ ಮನಸ್ಕರೊಂದಿಗೆ ಸೇರಿಕೊಂಡು ಇದನ್ನು ಹುಟ್ಟುಹಾಕಿದ್ದಾರೆ. ಅವರು ಹೇಳುವಂತೆ ಪ್ರಾರಂಭದಲ್ಲಿ ವೆಬ್‌ಸೈಟ್‌ನ್ನು ಶುರು ಮಾಡಿದಾಗ ಪ್ರಶಂಸೆ ವ್ಯಕ್ತವಾಗಿತ್ತು. ಇದರಿಂದ  ಪ್ರೇರಿತಗೊಂಡು ....

444

Read More...

Hudukaata.Film Pooja and Press Meet.

Saturday, December 14, 2019

ಎರಡು  ಭಾಷೆಯ  ಹುಡುಕಾಟ         ಚಂದನವನಕ್ಕೆ ಸಾಕಷ್ಟು ಮಂದಿ ತೆಲುಗಿನಿಂದ ಬರುತ್ತಿದ್ದಾರೆ. ಅಲ್ಲಿನ ನಿರ್ದೇಶಕ, ನಿರ್ಮಾಪಕ, ಕಲಾವಿದರುಗಳು  ಕನ್ನಡ ಸಿನಿಮಾಗಳನ್ನು ಮಾಡುವ ಮೂಲಕ  ಚಿತ್ರರಂಗದಲ್ಲಿ ನೆಲೆಯೂರುವ ಕನಸು ಕಾಣುತ್ತಿದ್ದಾರೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ ‘ಹುಡುಕಾಟ’. ಹೀಗೊಂದು ಚಿತ್ರವು ಸದ್ದಿಲ್ಲದೆ ಸರಳವಾಗಿ ಮಹೂರ್ತ ಆಚರಿಸಿಕೊಂಡಿದೆ. ಕೇವಲ ಕನ್ನಡವಷ್ಟೇ ಅಲ್ಲದೆ ತಲುಗುದಲ್ಲಿ ತಯಾರಾಗುತ್ತಿದೆ. ಅಭಿಷೇಕ್ ಕನ್ನೆಲೂರಿ, ಮಧುಪ್ರಿಯ ಇಲ್ಲಿನ ಉದ್ಯಮದಲ್ಲಿ ನಾಯಕ, ನಾಯಕಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಪ್ರಜ್ವಲ್‌ಕುಮಾರ್.ಎಸ್, ಪೂಜಿತ ಇವರುಗಳು ಅದೇ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ....

496

Read More...

Nan Guri Warrant.Film Audio Rel.

Friday, December 13, 2019

ತ್ರಿಕೋನ ಸಂಗಮ        ‘ವಾರೆಂಟ್’ ಚಿತ್ರದ ಕುರಿತಂತೆ ಮಾಹಿತಿಯು ಕಳೆದ ವರ್ಷ ಪ್ರಕಟವಾಗಿತ್ತು. ಆಂಗ್ಲ ಶೀರ್ಷಿಕೆ ಇರುವುದರಿಂದ ಸರ್ಕಾರದಿಂದ ಸವಲತ್ತು ಸಿಗುವುದಿಲ್ಲವೆಂಬ ಕಾರಣಕ್ಕೆ ‘ನನ್ನ ಗುರಿ ವಾರೆಂಟ್’ ಅಂತ ಬದಲಾವಣೆ ಮಾಡಲಾಗಿದೆ. ತ್ರಿಕೋನ ಪ್ರೇಮಕತೆ, ಸೆಸ್ಪೆನ್ಸ್, ಥ್ರಿಲ್ಲರ್ ಇರಲಿದೆ. ಮೂರು ಛಾಯಾಗ್ರಾಹಕರು ಮತ್ತು  ಸಂಗೀತ ನಿರ್ದೇಶಕರು ಕೆಲಸ ಮಾಡಿರುವುದು ವಿಶೇಷ.  ನಾವುಗಳು ದುಡ್ಡಿನ ಆಸೆಗೆ ತಪ್ಪು ಮಾಡುತ್ತೇವೆ.  ಅದು ಏನಾಗುತ್ತೆ. ಯಾರೆ ಶಕ್ತಿಶಾಲಿಯಾದವರು ತಪ್ಪು ಮಾಡಿದರೂ ಅದು ತಪ್ಪೇ. ಅದಕ್ಕೆ ಪ್ರತಿಫಲ ಅನುಭವಿಸಲೇ ಬೇಕು. ಒಂದು ಘಟ್ಟದಲ್ಲಿ ಅಪರಾಧ ನಡೆಯುತ್ತದೆ. ಅದನ್ನು ಯಾರು ಮಾಡಿದರು. ಮುಂದೇ ಅದು ಸೇಡಿನಲ್ಲಿ ಸಾಗುತ್ತದೆ. ....

465

Read More...

Dhoom Again.Film Press Meet.

Wednesday, December 11, 2019

ಧೂಮ್ ಎಗೈನ್‌ಗೆ ಎರಡನೇ ಹಂತದ ಚಿತ್ರೀಕರಣ         ‘ಧೂಮ್ ಎಗೈನ್’ ಚಿತ್ರದ ಫಸ್ಟ್‌ಲುಕ್,ಟೀಸರ್‌ನ್ನು ಪುನೀತ್‌ರಾಜ್‌ಕುಮಾರ್  ಅನಾವರಣಗೊಳಿಸಿ ಶುಭ ಹಾರೈಸಿದ್ದರು. ಹೆಸರಿಗೆ ತಕ್ಕಂತೆ ದುಬಾರಿ ಬೈಕ್‌ಗಳು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದೆ. ಹಾಗಂತ ಬಾಲಿವುಡ್‌ನಲ್ಲಿ ತೆರೆಕಂಡ ಚಿತ್ರಕ್ಕೂ ಇದಕ್ಕೂ ಸಂಬಂದವಿರುವುದಿಲ್ಲ. ಈಗಾಗಲೇ ಇದೇ ಹೆಸರಿನಲ್ಲಿ ಚಿತ್ರವು ತೆರೆಕಂಡ ಕಾರಣ ಎಗೈನ್ ಪದ ಸೇರಿಸಲಾಗಿದೆ ಅಂತ  ನಿರ್ದೇಶಕ ರಾಜೇಶ್‌ವರ್ಮ ಸ್ಪಷ್ಟಪಡಿಸಿದ್ದಾರೆ. ಅಲ್ಲಿ ಪಾತ್ರಗಳು ನಕರಾತ್ಮಕವಾಗಿದ್ದವು. ಇದರಲ್ಲಿ ಸಕರಾತ್ಮಕವಾಗಿರುತ್ತದೆ.  ಹೆಸರು ಹೇಳಿದಾಕ್ಷಣ ಇದೊಂದು ಬೈಕ್ ಅಥವಾ ಕಾರ್‌ರೇಸ್ ಕುರಿತಾದ ಕತೆ ಇರಬಹುದೆಂಬ ಕುತೂಹಲ ....

461

Read More...

Mehaboob.Film Pooja and Press Meet.

Wednesday, December 11, 2019

ಕೃಷಿಕ  ಈಗ  ನಾಯಕ         ಅನ್ನದಾತ  ಶಶಿ ಜನ ಸಾಮಾನ್ಯರ ಕೋಟಾದಲ್ಲಿ  ಬಿಗ್ ಬಾಸ್ ಸೀಸನ್ ೬ರಲ್ಲಿ  ಮನೆ ಪ್ರವೇಶಿಸಿ, ವಿನ್ನರ್ ಆಗಿದ್ದರು. ಈಗ ‘ಮೆಹಬೂಬ’ ಚಿತ್ರಕ್ಕೆ ಆಯ್ಕೆಯಾಗುವುದರ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸತ್ಯ ಆಧಾರಿತ ಘಟನೆಯನ್ನು  ಇಲ್ಲಿನ ನೇಟಿವಿಟಿಗೆ ತಕ್ಕಂತೆ ಸ್ಪಲ್ಪ ಮಟ್ಟಿಗೆ ಬದಲಾವಣೆ ಮಾಡಿಕೊಳ್ಳಲಾಗಿದೆ.  ೨೦೧೫ರಂದು ಕೇರಳದಲ್ಲಿ ನಡೆದ ಕುರಿತಂತೆ ಲೇಖನ ಪ್ರಕಟವಾಗಿತ್ತು.  ಜಾತಿ ಧರ್ಮ ಯಾವುದಕ್ಕೂ  ತಲೆ ಕಡೆಸಿಕೊಳ್ಳದ  ಸುಂದರ ಪ್ರೇಮ ಕತೆ ಇರುವುದು ವಿಶೇಷ. ಈ ಹಿಂದೆ  ತಮಿಳಿನಲ್ಲಿ ಬಾಂಬೆ, ತೆಲುಗುದಲ್ಲಿ ಇದೇ ಶೀರ್ಷಿಕೆಯಲ್ಲಿ  ಚಿತ್ರವು ಬಿಡುಗಡೆಗೊಂಡಿತ್ತು.  ಅದಕ್ಕೂ ಇದಕ್ಕೂ ....

720

Read More...

Kodemurga.Film Press Meet.

Tuesday, December 10, 2019

ಅವಮಾನ  ಅಪಮಾನ  ಸನ್ಮಾನ          ಅವಮಾನ ಆಗುವವರಿಗೆ ಮುಂದೆ ಸನ್ಮಾನ ಸಿಗುತ್ತದೆಂದು ಬುದ್ದಿಜೀವಿಗಳು  ಹೇಳುತ್ತಾರೆ. ಅದರಂತೆ ಚಿತ್ರದಲ್ಲಿ ಒಳ್ಳೆಯ ಅಂಶಗಳು ಇದ್ದರೆ ಕಲಾವಿದರು ಯಾರು, ಅವರು ಏನೇ ಆಗಿರಲಿ ಎಂಬುದನ್ನು ನೋಡದೆ ಜನರು ಹಿಟ್ ಮಾಡುತ್ತಾರೆ. ಇದು ಹೆಚ್ಚಾಗಿ ಕಾಲಿವುಡ್‌ನಲ್ಲಿ ನಡೆದುಬಂದಂತೆ, ಸ್ಯಾಂಡಲ್‌ವುಡ್‌ದಲ್ಲಿ ಆಗಾಗ್ಗೆ ಪ್ರಯೋಗಗಳು ನಡೆಯುತ್ತಿದೆ. ಇದನ್ನು ಹೇಳಲು ಕಾರಣವಿದೆ.  ಅಗ್ನಿಸಾಕ್ಷಿ ಧಾರವಾಹಿಯಲ್ಲಿ  ಖಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಸ್ಪ್ಪುರದ್ರೂಪಿ ಇಲ್ಲದ, ಗಿರಿಜಾಮೀಸೆ ಹೊಂದಿರುವ   ಮುನಿಕೃಷ್ಣ  ಈಗ ‘ಕೊಡೆ ಮುರುಗ’  ಚಿತ್ರಕ್ಕೆ ನಾಯಕ. ಹನ್ನೆರಡು ವರ್ಷಗಳ ಕಾಲ ಸಾಕಷ್ಟು ಮೆಗಾ ....

717

Read More...

Matte Udbhava.Film Press Meet.

Tuesday, December 10, 2019

 ಮತ್ತೆ ಉಧ್ಭವಕ್ಕೆ ಬಿಡುಗಡೆ ವೇದಿಕೆ ಸಿದ್ದ                   ೧೯೯೦ರಲ್ಲಿ  ಬಿಡುಗಡೆಯಾಗಿ ಯಶಸ್ವಿಯಾಗಿದ್ದ ಉಧ್ಭವ ಚಿತ್ರ ಮುಂದುವರೆದ ಭಾಗದಂತೆ ‘ಮತ್ತೆ ಉಧ್ಭವ’ ಹೆಸರಿನೊಂದಿಗೆ ಬಿಡುಗಡೆಗೆ ಸಿದ್ದವಾಗಿದೆ.  ಅನಂತನಾಗ್ ಮಾಡಿದ ಪಾತ್ರವನ್ನು  ರಂಗಾಯಣರಘು ನಟಿಸುತ್ತಿದ್ದು, ಇವರ ಮಕ್ಕಳು ದೊಡ್ಡವರಾಗಿ ಅಪ್ಪನಿಗೆ ಸಹಾಯ ಮಾಡುತ್ತಾರೆ.  ಬೆರಳು ತೋರಿಸಿದರೆ ಹಸ್ತ ನುಂಗುವ ಮಹಾನ್ ಬುದ್ದವಂತ. ಭಯ-ಭಕ್ತಿಯನ್ನು ಸಮಯೋಚಿತವಾಗಿ ಹೇಗೆ ಉಪಯೋಗಿಸುತ್ತಾನೆ. ಅಪ್ಪ ಕಾರ್ಪೋರೇಶನ್ ಲೆವಲ್‌ದಲ್ಲಿ  ಇದ್ದರೆ ಮಗ ವಿಧಾನಸೌದ ಸಂಪರ್ಕ ಬೆಳಸಿಕೊಂಡಿರುವ ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ಹಿರಿಮಗನಾಗಿ ನಾಯಕ. ವಕೀಲನಾಗಿ  ....

465

Read More...

Silver Fish.Film Press Meet.

Tuesday, December 10, 2019

ವಿನೂತನ  ಶೀರ್ಷಿಕೆ ಸಿಲ್ವರ್ ಫಿಶ್          ಜನರನ್ನು ಚಿತ್ರಮಂದಿರಕ್ಕೆ ಸೆಳೆಯಲು ನಾನಾ ರೀತಿಯ ಪ್ರಯೋಗಗಳನ್ನು  ಮಾಡುತ್ತಾರೆ. ಇದರಲ್ಲಿ ಯಶಸ್ಸು ಎನ್ನುವುದು ಬಿಡುಗಡೆ ನಂತರ ಗೊತ್ತಾಗುತ್ತದೆ.  ಆ ಸಾಲಿಗೆ ‘ಸಿಲ್ವರ್ ಫಿಶ್’ ಚಿತ್ರವೊಂದು ಬೆಂಗಳೂರು, ಚಿಕ್ಕಮಗಳೂರು ಮತ್ತು ಕೊಪ್ಪ ಕಡೆಗಳಲ್ಲಿ ಚಿತ್ರೀಕರಣ ನಡೆಸಿ ತೆರೆಗೆ ಬರಲು ಸಿದ್ದವಾಗಿದೆ. ಕತೆಯಲ್ಲಿ ಬರಹಗಾರ ತನ್ನ ಜೀವನದಲ್ಲಾದ ಘಟನೆಗಳನ್ನು ಯಾವ ರೀತಿ ತೆಗೆದುಕೊಳ್ಳುತ್ತಾನೆ. ಅವನ ಮನೋವೃತ್ತಿ ಎಂತಹುದು? ಆತನ ಬದುಕು, ಬರಹ ಬೇರೆ ಬೇರೆಯಾಗಿರುತ್ತದೆ. ಇವರೆಡು ಒಂದೇ ಆಗಿರುವುದು ಕೆಲವು ಲೇಖಕರಲ್ಲಿ ಮಾತ್ರ ಕಾಣಿಸುತ್ತದೆ.  ಎರಡು  ಶೇಡ್‌ಗಳಾದ ಸ್ವಾರ್ಥ, ಉದ್ದೇಶ ಹಾಗೂ ಅದರ ಸುತ್ತಲೂ ....

644

Read More...

India Vs England.Film Press Meet.

Tuesday, December 10, 2019

ಮೇಷ್ಟ್ರು ಚಿತ್ರಕ್ಕೆ ಸ್ಟಾರ್ ನಟರ ಪ್ರೋತ್ಸಾಹ       ಚಂದನವನದಲ್ಲಿ  ನಿರ್ದೇಶಕ ನಾಗತ್ತಿಹಳ್ಳಿ ಚಂದ್ರಶೇಖರ್ ಅವರನ್ನು ಪ್ರೀತಿಯಿಂದ ಮೇಷ್ಟ್ರು ಎಂದು ಕರೆಯುತ್ತಾರೆ. ಈಗ ಅವರ ನೂತನ ಚಿತ್ರ ‘ಇಂಡಿಯಾ ವರ್ಸಸ್ ಇಂಗ್ಲೆಂಡ್’ ಚಿತ್ರಕ್ಕೆ ಪುನೀತ್‌ರಾಜ್‌ಕುಮಾರ್ ನಿರೂಪಣೆ, ಗೀತೆ ಹಾಡುವುದರ ಜೊತೆಗೆ  ಒಂದು ಹಾಡನ್ನು ಬಿಡುಗಡೆ ಮಾಡಿ  ಶುಭ ಹಾರೈಸಿದ್ದಾರೆ. ಉಳಿದ ಹಾಡುಗಳನ್ನು ಪ್ರತ್ಯೇಕವಾಗಿ ಮಾಜಿ ಕ್ರಿಕೆಟಿಗ ಅನಿಲ್‌ಕುಂಬ್ಳೆ, ರಕ್ಷಿತ್‌ಶೆಟ್ಟಿ, ದರ್ಶನ್ ಮತ್ತು ಯಶ್ ಸದ್ಯದಲ್ಲೆ ಲೋಕಾರ್ಪಣೆ ಮಾಡುತ್ತಿದ್ದಾರೆ. ಪುತ್ರಿ ಕನಸುನಾಗತ್ತಿಹಳ್ಳಿ ವಿರಚಿತ ‘ಅಕ್ಷಾಂಶ ರೇಖಾಂಶ’ ಕಾದಂಬರಿಯು ಚಿತ್ರವಾಗಿ ಮೂಡಿಬಂದಿದೆ. ಶೀರ್ಷಿಕೆ ಕೇಳಿದರೆ ....

411

Read More...

Mugilpet.Film Shooting.

Sunday, December 08, 2019

                   ಸಕಲೇಶಪುರದಲ್ಲಿ  ಮುಗಿಲ್‌ಪೇಟೆ        ಆತನಿಗೆ ಅದೇ ದ್ವಿಚಕ್ರವಾಹನ ಬೇಕೆಂಬ ಹಂಬಲ. ಆದರೆ ಅದನ್ನು ಅವಳು ಖರೀದಿಸಿದ್ದು,  ಕೇಳಲು ಹೋದಾಗ ನಿರಾಕರಿಸಿರುತ್ತಾಳೆ. ವಾಹನವನ್ನು ಹೇಗಾದರೂ ಪಡೆಯಬೇಕೆಂದು ‘ಸ್ಕೂಟಿ ಕಳ್ಳಿ’ಯೆಂದು ವಾಹನ ಜೊತೆಗಿರುವ ಪೋಸ್ಟರ್‌ನ್ನು ಬೀದಿಯಲ್ಲಿ ಅಂಟಿಸಿರುತ್ತಾನೆ. ಇದನ್ನು ನೋಡಿ ಗೆಳತಿಯೊಂದಿಗೆ  ತರಾಟೆಗೆ  ತೆಗೆದುಕೊಳ್ಳಲು ಸಿದ್ದಳಾಗುತ್ತಾಳೆ. ಸದರಿ ಫ್ಲ್ಯಾಶ್‌ಬ್ಯಾಕ್ ಸನ್ನಿವೇಶವನ್ನು ‘ಮುಗಿಲ್ ಪೇಟೆ’ ಚಿತ್ರದ ಸಲುವಾಗಿ ಸಕಲೇಶಪುರದ ಮುಂಜರಾಬಾದ್ ಕ್ಲಬ್ ರಸ್ತೆಯಲ್ಲಿ ಚಿತ್ರೀಕರಣ ನಡೆಸಲಾಗುತ್ತಿತ್ತು.  ನಾಯಕ ಮನುರಂಜನ್‌ರವಿಚಂದ್ರನ್, ....

430

Read More...

Brahmachaari.Film Success Meet.

Saturday, December 07, 2019

ಯಶಸ್ವಿ  ಎರಡನೇ  ವಾರದಲ್ಲಿ  ಬ್ರಹ್ಮಚಾರಿ         ಪ್ರಚಲಿತ ವಿದ್ಯಾಮಾನದಲ್ಲಿ  ಕನ್ನಡ ಚಿತ್ರಗಳು ಒಂದು ವಾರಕ್ಕೆ ಎತ್ತಂಗಡಿಯಾಗುತ್ತದೆ. ಆದರೆ ಹಾಸ್ಯ ಚಿತ್ರ ‘ಬ್ರಹ್ಮಚಾರಿ’ ಎರಡನೇ ವಾರಕ್ಕೆ ಇಪ್ಪತ್ತೈದು ಕೇಂದ್ರಗಳು ಹೆಚ್ಚಾಗಿರುವುದು ನಿರ್ಮಾಪಕ ಉದಯ್.ಕೆ.ಮೆಹ್ತಾ ಅವರಿಗೆ  ಸಂತಸ ತಂದಿದೆ. ಅವರು ಸಂತೋಷಕೂಟದಲ್ಲಿ ಮಾತನಾಡುತ್ತಾ ಮುಂದಿನ ವಾರಕ್ಕೂ ಮುಂದೂಡಿರುವುದು ಸಕ್ಸಸ್ ಎಂದು ಜನ ಹೇಳಿದ್ದಾರೆ. ಉದಯ ವಾಹಿನಿ ಒಳ್ಳೆ ಮೊತ್ತಕ್ಕೆ  ಸ್ಯಾಟಲೈಟ್  ಹಕ್ಕುಗಳನ್ನು  ಖರೀದಿಸಿದ್ದಾರೆ. ಮಂಡ್ಯಾ, ಮೈಸೂರು ಪ್ರಾಂತ್ಯಗಳಲ್ಲಿ ತಂಡದೊಂದಿಗೆ ಭೇಟಿ ನೀಡಿದಾಗ ಅದ್ಬುತ ಪ್ರತಿಕ್ರಿಯೆ ಬಂದಿದೆ. ಸೋಮವಾರದಂದು ನಾಯಕಿ ಊರು ದಾವಣಗೆರೆಗೆ  ಭೇಟಿ ....

419

Read More...

Bhargav.Film Press Meet.

Friday, December 06, 2019

ಆಧುನಿಕ  ಭಾರ್ಗವ          ಮಹಾಭಾರತದಲ್ಲಿ ಬರುವ ಪರುಶುರಾಮನಿಗೆ ಮತ್ತೋಂದು ಹೆಸರು ‘ಭಾರ್ಗವ’. ಅವನು  ತಂದೆ  ಮಾತಿನಂತೆ ನಡೆದುಕೊಳ್ಳುತ್ತಾನೆ. ಇದನ್ನು ಹೇಳಲು ಕಾರಣವಿದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ಸೆಟ್ಟೇರಿದೆ. ಇದರಲ್ಲಿ ಅಪ್ಪನ ಪರವಾಗಿ ಹೋರಾಡುತ್ತಾನೆ. ತಂದೆಯಾದವನು  ಮಗನನ್ನು ಯಾವ ರೀತಿ ಸಾಕಬೇಕು.  ಸಚಿವನ   ಮಕ್ಕಳು  ಮಂತ್ರಿಯಾಗುತ್ತಾರೆ. ಕಲಾವಿದನ ಮಕ್ಕಳು ನಟನಾಗುತ್ತಾನೆ. ಆದರೆ ರೌಡಿಯ ಮಗ ರೌಡಿಯಾಗಬಾರದೆಂದು ಹೇಳುವುದೇ ಕತೆಯ ತಿರುಳಾಗಿದೆ. ಅದು ಹೇಗೆ ನಡೆಯುತ್ತದೆ ಎಂಬುದನ್ನು  ಸನ್ನಿವೇಶಗಳ ಮೂಲಕ ಹೇಳುತ್ತಾರೆ. ಚಿತ್ರವು  ಪ್ರಾರಂಭ-ಅಂತ್ಯ ಬೆಂಗಳೂರು, ಮಿಕ್ಕದ್ದು ದುಬೈ ಮತ್ತು ಬಾಂಬೆಯಲ್ಲಿ ಸಾಗುತ್ತದೆ.  ....

423

Read More...

Mundina Nildaana.Film Success Meet.

Thursday, December 05, 2019

ಚೈನಾ, ಜಪಾನ್  ಭಾಷೆಗೆ  ಮುಂದಿನ ನಿಲ್ದಾಣ         ರಜನಿಕಾಂತ್, ಬಾಲಿವುಡ್ ಚಿತ್ರಗಳು ಚೈನಾ, ಜಪಾನ್ ಭಾಷೆಯಲ್ಲಿ ಡಬ್ ಆಗಿ ಬಿಡುಗಡೆಯಾಗುತ್ತಿದ್ದವು. ಸ್ಟಾರ್ ಕಲಾವಿದರು ನಟಿಸಿಲ್ಲ, ಅದು ಅಲ್ಲದೆ ಮೊಟ್ಟ ಮೊದಲಬಾರಿ ಕನ್ನಡ ಚಿತ್ರ ‘ಮುಂದಿನ ನಿಲ್ದಾಣ’ಕ್ಕೆ ಎರಡು ದೇಶಗಳಿಂದ ಬೇಡಿಕೆ ಬಂದಿದೆ ಎಂಬುದಾಗಿ ನಿರ್ಮಾಪಕ ಮುರಳಿ ಸಂತೋಷಕೂಟದಲ್ಲಿ ಮಾಹಿತಿ ನೀಡಿದರು.  ಅವರು ಹೇಳುವಂತೆ ನಾವುಗಳು ವೃತ್ತಿಯಲ್ಲಿ ಅನುಭವವಿದ್ದರೂ, ಈ ಉದ್ಯಮಕ್ಕೆ  ಹೊಸಬರಾಗಿದ್ದರಿಂದ ಪ್ರಾರಂಭದಲ್ಲಿ ಅಳುಕಿತ್ತು. ಬಿಡುಗಡೆ ಫಲಿತಾಂಶದಿಂದ ಹುಮ್ಮಸ್ಸು ಬಂದು ಮತ್ತೋಂದು ಸಿನಿಮಾ ಮಾಡಲು ಚಿಂತನೆ ನಡೆಸಲಾಗಿದೆ. ಅಮೇರಿಕಾ, ಯುರೋಪ್ ದೇಶಗಳಲ್ಲಿ ಹೌಸ್ ಫುಲ್ ....

409

Read More...

Sarvajanikarige Suvarnavakasha.Film Press Meet.

Tuesday, December 03, 2019

ಹಾಸ್ಯಪ್ರಿಯರಿಗೊಂದು  ಸುವರ್ಣಾವಕಾಶ         ಸಂಪೂರ್ಣ ಹಾಸ್ಯ ಚಿತ್ರ ‘ಸಾರ್ವಜನಿಕರಿಗೆ ಸುವರ್ಣಾವಕಾಶ’ಕ್ಕೆ ಸೆನ್ಸಾರ್ ಮಂಡಳಿಯು ಪ್ರಶಂಸೆ ವ್ಯಕ್ತಪಡಿಸಿ ಯುಎ ಪ್ರಮಾಣ ಪತ್ರವನ್ನು ದಯಪಾಲಿಸಿದೆ. ಎರಡು ದಿನದಲ್ಲಿ ನಡೆಯುವ ಕಥನವಾಗಿದೆ. ಎಲ್ಲರಿಗೂ ಜೀವನದಲ್ಲಿ ಒಂದು ಅವಕಾಶ ಸಿಗುತ್ತದೆ. ಅದನ್ನು  ಉಪಯೋಗಿಸಿಕೊಂಡು ಯಾವ ರೀತಿ ಬದುಕಿನಲ್ಲಿ ಸುವರ್ಣಾವಕಾಶ ಪಡೆಯುತ್ತಾನೆ. ಕತೆಯಲ್ಲಿ  ನಾಯಕ, ನಾಯಕಿ ಒಂದು ದಿನ ಹೊರಗೆ ಹೋದಾಗ ಕಷ್ಟದಲ್ಲಿ ಸಿಲುಕುತ್ತಾರೆ. ಅದರಿಂದ ಹೊರಬರಲು ಹಣದ ಅವಶ್ಯಕತೆ ಇರುತ್ತದೆ.  ಇದಕ್ಕಾಗಿ ಆತ ಏನು ಉಪಾಯ ಮಾಡುತ್ತಾನೆ? ಮುಂದೆ ಹೇಗೆ ತೊಂದರೆಯಿಂದ ಆಚೆ ಬರುತ್ತಾನೆ ಎಂಬುದು ಸಿನಿಮಾದ ಹೂರಣವಾಗಿದೆ.  ಕವಲುದಾರಿ ....

1135

Read More...

Babru.Film Rel On 06th December 2019.

Monday, December 02, 2019

ಬಬ್ರೂ ಟ್ರೈಲರ್ ಬಿಡುಗಡೆ ಮಾಡಿದ ದರ್ಶನ್       ಸಂಪೂರ್ಣ ಚಿತ್ರೀಕರಣ ವಿದೇಶದಲ್ಲಿ ನಡೆಸಿದ ಕಾರಣ ‘ಬಬ್ರೂ’  ಪ್ರಥಮ ಕನ್ನಡದ ಹಾಲಿವುಡ್ ಚಿತ್ರ ಅಂತ ಪರಿಗಣಿಸಬಹುದೆಂದು  ರಚಿಸಿ ಪ್ರಥಮಬಾರಿ ನಿರ್ದೇಶನ ಮಾಡಿರುವ ಸುಜಯ್ ರಾಮಯ್ಯ ಬಣ್ಣಿಸುತ್ತಾರೆ.  ಕೆಲವು  ಚಿತ್ರಗಳಲ್ಲಿ   ಕತೆಯು ವಿದೇಶದಲ್ಲಿ ಹುಟ್ಟಿಕೊಂಡರೂ  ಮುಂದೆ ನಮ್ಮ ನಾಡಿಗೆ ಶಿಫ್ಟ್ ಆಗುತ್ತದೆ. ಆದರೆ ಈ ಸಿನಿಮಾವು  ಅಮೇರಿಕಾ ಮತ್ತು ಅಲ್ಲಿನ ಸುಂದರ ಪರಿಸರಗಳಲ್ಲಿ  ಶೂಟ್ ಮಾಡಲಾಗಿದೆ. ಭಾರತದಲ್ಲಿ ವಾಹನಗಳನ್ನು ಸಂಖ್ಯೆ ಮೂಲಕ ನೊಂದಣಿ ಮಾಡಿಸಬಹುದು. ಅಮೇರಿಕಾದಲ್ಲಿ ಹೆಸರಿನಲ್ಲೂ  ರಿಜಿಸ್ಟ್ರೇಷನ್ ಮಾಡಿಸಲು ಅವಕಾಶವಿದೆ.  ಚಿತ್ರದ ಕುರಿತು ಹೇಳುವುದಾದರೆ ಭಾರತೀಯರಾದ ....

978

Read More...
Copyright@2018 Chitralahari | All Rights Reserved. Photo Journalist K.S. Mokshendra,