Ranga Naayaka.Film Teaser Rel.

Tuesday, October 08, 2019

ಜಗ್ಗೇಶ್  ಈಗ  ರಂಗನಾಯಕ        ನಿರ್ದೇಶಕ ಗುರುಪ್ರಸಾದ್, ಜಗ್ಗೇಶ್ ಕಾಂಬಿನೇಶನ್‌ದಲ್ಲಿ ಮಠ,  ಎದ್ದೇಳು ಮಂಜುನಾಥ ಚಿತ್ರಗಳು ಬಿಡುಗಡೆಗೊಂಡು ಇಬ್ಬರಿಗೂ ಹೆಸರು ತಂದುಕೊಟ್ಟಿತ್ತು. ಹ್ಯಾಟ್ರಿಕ್ ಎನ್ನುವಂತೆ ಮೂರನೇ ಬಾರಿ ಇವರದೇ ಜುಗಲ್‌ಬಂದಿಯಲ್ಲಿ ‘ರಂಗನಾಯಕ’ ಸಿನಿಮಾವೊಂದು ಸೆಟ್ಟೇರುತ್ತಿದೆ. ವಾಗ್ಮಿ, ವಿನೂತನ ಎನ್ನುವ ನಿರ್ದೇಶಕರ ಬತ್ತಳಿಕೆಯಿಂದ ಮೂಡಿ ಬಂದ ತುಣುಕುಗಳು ಪ್ರದರ್ಶನಗೊಂಡಿತು.  ಯಕ್ಷಗಾನ ಕಲಾವಿದರು  ಕಾಣುವ  ಅದೇ ಧಾಟಿಯಲ್ಲಿ ಬರುವ ಸಾಲುಗಳಾದ ಕತೆ,ಚಿತ್ರಕತೆ, ಮಿಕ್ಕಲ್ಲವು ಸಿದ್ದಗೊಂಡಿಲ್ಲ. ಎಲ್ಲವನ್ನು ತಿಳಿಸುತ್ತೇವೆ. ಮುಂದಿನ  ವರ್ಷ ಸಿನಿಮಾ ತೋರಿಸುತ್ತೇವೆ ಎಂಬುದು ಕೇಳಿಬಂತು.  ....

874

Read More...

Adyaksha in America.Film Success Meet.

Sunday, October 06, 2019

            ಅಮೇರಿಕಾದ ಅಧ್ಯಕ್ಷ  ಫುಲ್ ಖುಷ್        ಶುಕ್ರವಾರ ತೆರೆಕಂಡ ‘ಅಧ್ಯಕ್ಷ ಇನ್ ಅಮೇರಿಕಾ’ ಚಿತ್ರವು ಕೋಟಿ ಕೋಟಿ ಗಳಿಕೆ ಬರುತ್ತಿರುವ ಕಾರಣ ಅನ್ನದಾತರು ಸಣ್ಣದೊಂಡು ಸಂತೋಷಕೂಟ ಏರ್ಪಾಟು ಮಾಡಿದ್ದರು. ನಿರ್ಮಾಪಕ ಟಿ.ಜಿ.ವಿಶ್ವಪ್ರಸಾದ್ ಮಾತನಾಡಿ ತೆಲುಗುದಲ್ಲಿ ಈ  ಮಟ್ಟದ ಪ್ರಶಂಸೆ ಬಂದಿರಲಿಲ್ಲ. ಕನ್ನಡದಲ್ಲಿ ಅಂದುಕೊಂಡಿದ್ದಕ್ಕಿಂತ ಹೆಚ್ಚಾಗಿ ಆಗಿದೆ. ಆದರೆ ಪೈರಸಿಯಿಂದ ತೊಂದರೆ ಆಗುತ್ತಿದೆ. ಹೈದರಬಾದ್ ತಂಡದವರು  ಸಾಮಾಜಿಕ ಜಾಲತಾಣದಲ್ಲಿ ಚಿತ್ರ ಬಂದ ತಕ್ಷಣ ತೆಗದುಹಾಕುತ್ತಿದ್ದಾರೆ. ಇಂತಹ ದುರಳರನ್ನು ಕಂಡುಹಿಡಿದು ಶಿಕ್ಷಿಸಬೇಕೆಂದು  ಕೋರಿದರು.  ಶರಣ್ ನಟನೆಗೆ ನಿರ್ದೇಶನ ಮಾಡಿದ್ದು ಯೋಗ, ಸಕ್ಸಸ್ ಕಂಡಿದ್ದು ....

883

Read More...

Elidde Llli Tanaka.Film Press Meet.

Sunday, October 06, 2019

            ಮಾತಿನ ಕಟ್ಟೆಯಲ್ಲಿ ಎಲ್ಲಿದ್ದೇ ಇಲ್ಲಿ ತನಕ         ಸೃಜನ್‌ಲೋಕೇಶ್ ನಿರ್ಮಾಣ, ನಾಯಕತ್ವದ ‘ಎಲ್ಲಿದ್ದೇ ಇಲ್ಲಿ ತನಕ’ ಚಿತ್ರದ ಬಿಡುಗಡೆಪೂರ್ವ ಸುದ್ದಿಗೋಷ್ಟಿಯಲ್ಲಿ ತಂಡವು ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿತು. ಮೈಕ್ ತೆಗೆದುಕೊಂಡ ಟಾಕಿಂಗ್ ಸ್ಟಾರ್ ಹಣ ಹೂಡಿರುವುದಕ್ಕೆ ಚಿಂತೆ ಇಲ್ಲ.  ತೆರೆಗೆ ಬರುತ್ತಿರುವ ಕಾರಣ ದುಗುಡ ಶುರುವಾಗುತ್ತಿದೆ. ತಾತ ಸುಬ್ಬಯ್ಯ ನಾಯ್ಡು ಹೆಸರಿನಲ್ಲಿ ನೀಡುವ ಪ್ರಶಸ್ತಿ  ಪಡೆಯುವ ಬಯಕೆ ಇದೆ. ಅವರು ಕೊನೆಗಾಲದಲ್ಲಿ ಕಷ್ಟದಲ್ಲಿ ಇದ್ದರು, ಅಪ್ಪ ನಿರ್ಮಾಣ ಮಾಡುವಾಗ ರಕ್ತದೊತ್ತಡ ಹೆಚ್ಚಾಗಿತ್ತು ಎಂದು ತಿಳಿದಿದ್ದೆ. ಸಿನಿಮಾದಲ್ಲಿ ನಾಯಕಿ ಅಮ್ಮ, ಮತ್ತು ಹರಿಪ್ರಿಯಾ. ಛಾಯಾಗ್ರಾಹಕ ....

893

Read More...

Lungi.Film Press Meet.

Saturday, October 05, 2019

  ಅಕ್ಟೋಬರ್ ೧೧ಕ್ಕೆ ಲುಂಗಿ ದರ್ಶನ           ವಿದ್ಯಾವಂತ ಯುವಕನೊಬ್ಬ ವಿದೇಶದಲ್ಲಿ ಕೆಲಸ ಸಿಕ್ಕರೂ ಹೋಗದೆ, ತನ್ನ ನೆಲದಲ್ಲೇ ಏನಾದರೂ ಸಾಧನೆ ಮಾಡಬೇಕಂಬ ಹಂಬಲದಿಂದ ಬಟ್ಟೆ  ಉದ್ಯಮವನ್ನು ಶುರು ಮಾಡುತ್ತಾನೆ. ಅದುವೇ ‘ಲುಂಗಿ’ ಸಿನಿಮಾದ ಒನ್ ಲೈನ್ ಸ್ಟೋರಿ. ರೋಮಾಂಟಿಕ್ ಕಾಮಿಡಿ ಕತೆಯನ್ನು ಯುವಜನಾಂಗದವರಿಗೆ ಅಂತಲೇ ಹಣೆಯಲಾಗಿದೆ. ಕರಾವಳಿ ಸೊಗಡಿನ ಕತೆಯಾಗಿದ್ದರಿಂದ ಆ ಭಾಗದಲ್ಲೆ ಚಿತ್ರೀಕರಣ ನಡೆಸಲಾಗಿದೆ. ಅಲ್ಲಿನ ಸಂಸ್ಕ್ರತಿ, ಸೊಗಡು, ಸೊಬಗು ಹೇರಳವಾಗಿದೆ. ಅರ್ಜುನ್‌ಲುಯಿಸ್ ಮತ್ತು  ಅಕ್ಷಿತ್‌ಶೆಟ್ಟಿ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ.  ಈ ಪೈಕಿ ಅರ್ಜುನ್ ಚಿತ್ರಕತೆ, ಸಂಭಾಷಣೆ ಜೊತೆಗೆ ಸಾಹಿತ್ಯ ....

915

Read More...

Geetha.Film Success Meet.

Saturday, October 05, 2019

  ಗೀತಾ ಮೂವತ್ತೈದು ಲಕ್ಷದ ಹಾಡಿಗೆ ಕತ್ತರಿ          ‘ಗೀತಾ’ ಸಿನಿಮಾದ ಮೊದಲವಾರದ ಗಳಿಕೆ ಐದು ಕೋಟಿ ಬಂದಿದೆ ಎಂದು ನಿರ್ಮಾಪಕ ಸೈಯದ್‌ಸಲಾಂ ಸಂತೋಷಕೂಟದಲ್ಲಿ ಮಾಹಿತಿ ನೀಡಿದರು. ಆದರೂ ನಮ್ಮ ನಿರೀಕ್ಷೆ ಮಟ್ಟ ತಲುಪಿಲ್ಲವೆಂದು ಒಪ್ಪಿಕೊಂಡರು. ನಟಿ ಶಾನ್ವಿಶ್ರೀವಾತ್ಸವ್ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಬೇಸರದ ಪತ್ರಕ್ಕೆ  ಸಮಂಜಸ ಉತ್ತರ ನೀಡಿದರು. ಚಿತ್ರದಲ್ಲಿ ಗಣೇಶ್, ಅವರೊಂದಿಗೆ ಇರಲಾದ ಡ್ಯುಯೆಟ್ ಹಾಡು ಸಿನಿಮಾ ಲೆಂಥ್ ಜಾಸ್ತಿಯಾಗಿದೆ ಎಂದು ಸೇರಿಸಿಲ್ಲ. ಇದಕ್ಕಾಗಿ ೩೫ ಲಕ್ಷ ಖರ್ಚು ಮಾಡಲಾಗಿತ್ತು. ಲಕ್ಷ ಖರ್ಚು ಮಾಡಿದ ಹಾಡನ್ನು ತೆಗೆದುಹಾಕಿದ್ದು ನಮಗೂ ನೆಮ್ಮದಿ ತಂದಿಲ್ಲ. ಅವರು ಈ ರೀತಿ ಹೇಳಿಕೊಂಡಿದ್ದು ತಪ್ಪಿಲ್ಲ. ಅಲ್ಲದೆ ....

919

Read More...

RTO(Right To Oppose)Short Film.

Saturday, October 05, 2019

    ನೋಡಿದ್ದು  ಸುಳ್ಳಾಗಬಹುದು         ‘ಕೇಳಿದ್ದು ಸುಳ್ಳಾಗಬಹುದು, ನೋಡಿದ್ದು ಸುಳ್ಳಾಗಬಹುದು. ನಿಧಾನಿಸಿ ಯೋಚಿಸಿದಾಗ ನಿಜವು ತಿಳಿವುದು’ ಗೀತೆಯ ಸಾಲು ‘ರಾಮಲಕ್ಷಣ’ ಚಿತ್ರದಲ್ಲಿ ಇರುವುದು ಪ್ರಚಲಿತ ಜನರಿಗೆ ಅನ್ವಯವಾಗುತ್ತದೆ. ಕಳೆದ ತಿಂಗಳು ಆರ್‌ಟಿಓ ಇನ್ಸ್‌ಪೆಕ್ಟರ್ ಮಂಜುನಾಥ್ ವಾಹನ ಚಲಾಯಿಸುವಾಗ ಆರೋಗ್ಯ ಸಮಸ್ಯೆಯಿಂದ ಅಪಘಾತವೆಸಗಿ, ಜನರಿಂದ ಥಳಿಸಿಕೊಂಡಂತೆ, ವಾಹಿನಿಗಳು  ಇವರ ಮೇಲೆ ಕೆಟ್ಟದಾಗಿ ಪ್ರಚಾರ ಮಾಡಿದ್ದರು. ಇದರಿಂದ ದುಗುಡಕ್ಕೆ ಒಳಗಾದ ಅಧಿಕಾರಿಯು ಇಹಲೋಕ ತ್ಯಜಿಸಿದ್ದರು. ನಂತರ ಇವರ ಬಗ್ಗೆ ಮಾಹಿತಿ ತಿಳಿದುಕೊಂಡು ಕನಿಕರ ವ್ಯಕ್ತಪಡಿಸಿದರೂ  ಪ್ರಯೋಜವಾಗಲಿಲ್ಲ. ಇಂತಹುದೆ ನೈಜ ಘಟನೆಯ ಕತೆಯನ್ನು  ನಟ ....

905

Read More...

Dia.Film Teaser Rel.

Saturday, October 05, 2019

  ಯುರೋಪಿಯನ್  ನಿರೂಪಣೆ  ದಿಯಾ          ‘೬-೫=೨’ ನಿರ್ದೇಶಕ ಅಶೋಕ್ ಮತ್ತು ‘ಕರ್ವ’ ನಿರ್ಮಾಪಕ ಕೃಷ್ಣಚೈತನ್ಯ  ಜುಗಲ್‌ಬಂದಿಯಲ್ಲಿ ‘ದಿಯಾ’ ಸಿನಿಮಾವೊಂದು ಬಿಡುಗಡೆಗೆ ಸಜ್ಜಾಗಿದೆ. ಯುರೋಪಿಯನ್ ಸ್ಟೈಲ್‌ದಲ್ಲಿ ನಿರೂಪಣೆ ಇರುವುದು ವಿಶೇಷ.  ಜೀವನಪೂರ್ತಿ ಸೋಜಿಗಗಳು ಎಂಬ ಇಂಗ್ಲೀಷ್ ಅಡಿಬರಹ ಇರಲಿದೆ.  ಮೂರು ಪಾತ್ರಗಳ ಸುತ್ತ ಕತೆಯು ಸಾಗುತ್ತದೆ. ಮೂವತ್ತಾರು ತಿಂಗಳ ಶ್ರಮ ಹಾಗೂ ಗೆಳಯ ಆಕ್ಷನ್ ಕಟ್ ಹೇಳುತ್ತಿರುವುದರಿಂದ ನಂಬಿಕೆ ಮೇಲೆ ಬಂಡವಾಳ ಹೂಡಿದ್ದಾರಂತೆ. ಮುಂದಾಳತ್ವ ವಹಿಸುವ ಮಹಿಳೆಗೆ ಶೀರ್ಷಿಕೆ ಹೆಸರಿನಲ್ಲಿ ಕರೆಯುತ್ತಾರೆ. ಶೂನ್ಯದಿಂದ  ಹತ್ತರವರೆಗೆ ಪಯಣದಲ್ಲಿ ರೋಮಾಂಟಿಕ್ ಚಿತ್ರವು ಸಾಗುತ್ತದೆ. ಕತೆಯಲ್ಲಿ ....

887

Read More...

Deavaru Beakagiddare.Film Press Meet.

Saturday, October 05, 2019

ಚಿತ್ರಮಂದರದಲ್ಲಿ ದೇವರು ಬೇಕಾಗಿದ್ದಾರೆ        ಪ್ರತಿಯೊಬ್ಬರು ದೇವರ ಅನುಗ್ರಹವನ್ನು ಕೇಳುತ್ತಾರೆ. ಇಲ್ಲೋಂದು ಹೊಸಬರ ತಂಡವೊಂದು ‘ದೇವರು ಬೇಕಾಗಿದ್ದಾರೆ’ ಎನ್ನುವ ಸಿನಿಮಾವನ್ನು ಸಿದ್ದಪಡಿಸಿದ್ದಾರೆ. ರಸ್ತೆ ಅಪಘಾತದಲ್ಲಿ ತನ್ನ ಕುಟುಂಬದವರನ್ನು ಕಳೆದುಕೊಂಡ ಆರು ತಿಂಗಳ ಮಗು ಅಪ್ಪುವನ್ನು ಊರಿನ ಮುಖ್ಯಸ್ಥ ರಂಗಣ್ಣ ಸಾಕುತ್ತಾರೆ. ಆತನಿಗೆ ಬುದ್ದಿ ಬಂದಾಗ ರಂಗಣ್ಣ ‘ಭಕ್ತಪ್ರಹ್ಲಾದ’ ಚಿತ್ರದ ಡಾ.ರಾಜ್‌ಕುಮಾರ್,ಪುನೀತ್‌ರಾಜ್‌ಕುಮಾರ್  ಡೈಲಾಗ್‌ನ್ನು ತೋರಿಸುತ್ತಾ ರಾಜಣ್ಣ ದೇವರನ್ನು ನೋಡಲು  ಹೋಗಿದ್ದಾರೆಂದು ಹೇಳುತ್ತಾರೆ. ಇದನ್ನು ಅರಿತ ಮುಗ್ದ ಬಾಲಕನು ತನ್ನ  ತಾಯಿ ದೇವರ ಬಳಿ ಇದ್ದಾರೆಂದು ತಿಳಿದು ....

923

Read More...

Navaratna.Movie Teaser Launch.

Thursday, October 03, 2019

  ಕಾಡಿನ  ಹಿನ್ನಲೆಯ  ನವರತ್ನ        ಸೆಸ್ಪನ್ಸ್, ಥ್ರಿಲ್ಲರ್ ಮತ್ತು ಐತಿಹಾಸಿಕ ಹಿನ್ನಲೆಯ ‘ನವರತ್ನ’ ಚಿತ್ರದ ಕತೆಯು ಶೇಕಡ  ಎಪ್ಪತ್ತರಷ್ಟು ಕಾಡಿನಲ್ಲಿ ನಡೆಯುತ್ತದೆ. ಅದಕ್ಕಾಗಿ ಗರಿಷ್ಟ ಚಿತ್ರೀಕರಣವನ್ನು ಶೃಂಗೇರಿ ಬಳಿ ಇರುವ ಕಿಗ್ಗ ಅರಣ್ಯ ಪ್ರದೇಶ, ಉಳಿದಂತೆ ಇಂಡೋನೇಶಿಯಾ, ಲಡಾಕ್, ಬೆಂಗಳೂರು ಸುತ್ತಮುತ್ತ ಇರುವ ಸುಂದರ ತಾಣಗಳಲ್ಲಿ ಐವತ್ತು ದಿನಗಳ ಕಾಲ ಸೆರೆ ಹಿಡಿಯಲಾಗಿದೆ. ಎರಡು ಸಿನಿಮಾಗಳಲ್ಲಿ ನಟಿಸಿದ ಸಂವೇದನೆಯಿಂದ ನಾಯಕ ಜೊತೆಗೆ ನಿರ್ದೇಶನದ ಜವಬ್ದಾರಿಯನ್ನು ಪ್ರತಾಪ್‌ರಾಜ್ ಹೊತ್ತುಕೊಂಡಿದ್ದಾರೆ. ಚಿತ್ರಕತೆ, ಚಿತ್ರೀಕರಣೋತ್ತರ ಕೆಲಸ ಮತ್ತು ಯುಎ ಪ್ರಮಾಣ ಪಡೆಯಲು ಒಟ್ಟು ಮೂರು ವರ್ಷ ಸಮಯ ತೆಗೆದುಕೊಂಡಿದೆ. ವೈಲ್ಡ್ ಲೈಫ್ ....

457

Read More...

Kamsale.Film Pooja and Press Meet.

Thursday, October 03, 2019

ಕಂಸಾಳೆಯಲ್ಲಿ  ಪ್ರೇಮ ನಾದ         ಜನುಮದ ಜೋಡಿಯ ‘ಕೋಲುಮಂಡೆ ಜಂಗಮದೇವ’ ಹಾಡಿನಲ್ಲಿ ‘ಕಂಸಾಳೆ’ಯನ್ನು ಶಿವರಾಜ್‌ಕುಮಾರ್ ಉಪಯೋಗಿಸಿದ್ದರು. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ಸೆಟ್ಟೇರಿದೆ. ಮೈಸೂರು ಮತ್ತು ಚಾಮರಾಜನಗರದಲ್ಲಿ ಹೆಚ್ಚಾಗಿ ಇದನ್ನು ಬಳಸುತ್ತಾರೆ. ಕತೆಯು ಹೆಚ್ಚಾಗಿ ಬೆಟ್ಟಗುಡ್ಡಗಳ ತಪ್ಪಲಿನಲ್ಲಿ ನಡೆಯುತ್ತದೆ. ನಾಯಕನ ಪಾತ್ರವು ಎಲ್ಲರಿಗೂ ಇಷ್ಟವಾಗುತ್ತಾ ಹೋದರೆ,  ದುರಳ ವ್ಯಕ್ತಿಗಳಿಗೆ  ಈತನು ಕಷ್ಟಕಾರಿಯಾಗಿರುತ್ತಾನೆ. ಇದರ ಮಧ್ಯ ನವಿರಾದ ಪ್ರೀತಿ, ಹಾಗೂ ಅರಣ್ಯಕ್ಕೆ ಸಂಬಂದಿಸಿದ ಕಾನೂನುಬಾಹಿರ ಚಟುವಟಿಕೆಗಳನ್ನು ಆತನು ಹೇಗೆ ಬಗೆಹರಿಸುತ್ತಾನೆ ಎಂಬುದು ಒಂದು ಏಳೆಯ ಸಾರಾಂಶವಾಗಿದೆ. ಮೂಡಿಗೆರೆ, ....

555

Read More...

Kamsale.Film Pooja and Press Meet.

Thursday, October 03, 2019

ಕಂಸಾಳೆಯಲ್ಲಿ  ಪ್ರೇಮ ನಾದ         ಜನುಮದ ಜೋಡಿಯ ‘ಕೋಲುಮಂಡೆ ಜಂಗಮದೇವ’ ಹಾಡಿನಲ್ಲಿ ‘ಕಂಸಾಳೆ’ಯನ್ನು ಶಿವರಾಜ್‌ಕುಮಾರ್ ಉಪಯೋಗಿಸಿದ್ದರು. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ಸೆಟ್ಟೇರಿದೆ. ಮೈಸೂರು ಮತ್ತು ಚಾಮರಾಜನಗರದಲ್ಲಿ ಹೆಚ್ಚಾಗಿ ಇದನ್ನು ಬಳಸುತ್ತಾರೆ. ಕತೆಯು ಹೆಚ್ಚಾಗಿ ಬೆಟ್ಟಗುಡ್ಡಗಳ ತಪ್ಪಲಿನಲ್ಲಿ ನಡೆಯುತ್ತದೆ. ನಾಯಕನ ಪಾತ್ರವು ಎಲ್ಲರಿಗೂ ಇಷ್ಟವಾಗುತ್ತಾ ಹೋದರೆ,  ದುರಳ ವ್ಯಕ್ತಿಗಳಿಗೆ  ಈತನು ಕಷ್ಟಕಾರಿಯಾಗಿರುತ್ತಾನೆ. ಇದರ ಮಧ್ಯ ನವಿರಾದ ಪ್ರೀತಿ, ಹಾಗೂ ಅರಣ್ಯಕ್ಕೆ ಸಂಬಂದಿಸಿದ ಕಾನೂನುಬಾಹಿರ ಚಟುವಟಿಕೆಗಳನ್ನು ಆತನು ಹೇಗೆ ಬಗೆಹರಿಸುತ್ತಾನೆ ಎಂಬುದು ಒಂದು ಏಳೆಯ ಸಾರಾಂಶವಾಗಿದೆ. ಮೂಡಿಗೆರೆ, ....

361

Read More...

Sree.Film Muhurth Press Meet.

Wednesday, October 02, 2019

ಡಾ.ರಾಜ್‌ಕುಮಾರ್  ಆದರ್ಶಗಳನ್ನು   ತೋರಿಸುವ  ಚಿತ್ರ         ಡಾ.ರಾಜ್‌ಕುಮಾರ್ ಚಿತ್ರಗಳು ಹಲವರನ್ನು ಬದಲಾವಣೆ ಮಾಡಿತ್ತು. ಹಾಗೆಯೇ ಅವರ ಆದರ್ಶಗಳು ಇತರರಿಗೆ ಮಾದರಿಯಾಗಿದೆ. ಹೊಸಬರ ‘ಶ್ರೀ’ ಎನ್ನುವ ಚಿತ್ರದಲ್ಲಿ ಅಪ್ಪ ಮಗನ ಬಾಂದವ್ಯವನ್ನು ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ತಂದೆಯಾಗಿ ರಾಘವೇಂದ್ರರಾಜ್‌ಕುಮಾರ್, ಮಗನಾಗಿ ಚಂದೂಗೌಡ ನಾಯಕ. ರಾಘಣ್ಣ ಹೇಳುವಂತೆ ಅಪ್ಪಾಜಿ ನಡೆದು ಬಂದ ದಾರಿ, ರೀತಿ, ನೀತಿ.  ಅವರ ತಿಳುವಳಿಕೆ, ನಡವಳಿಕೆ  ಜನರ ಮೇಲೆ ಹೇಗೆ ಪರಿಣಾಮ ಬೀರಿತು. ಕಿರಿ ಮಗನ ಹೆಸರು ಗುರು, ಸೊಸೆ ಶ್ರೀದೇವಿ. ಎರಡು ಹೆಸರುಗಳು ಚಿತ್ರದಲ್ಲಿ ಇರುವುದರಿಂದ ಮನಸ್ಸಿಗೆ ಹತ್ತಿರವಾದ ....

587

Read More...

Bhinna.Film Show Press Meet.

Tuesday, October 01, 2019

ಡಿಜಿಟಲ್ ಮೂಲಕ ನೇರವಾಗಿ ಬಿಡುಗಡೆಯಾದ ಚಿತ್ರ        ತಂತ್ರಜ್ಘಾನ ಬೆಳೆದಂತೆ ಜನರು ಅದಕ್ಕೆ ಹೊಂದಿಕೊಳ್ಳುತ್ತಿದ್ದಾರೆ. ರೀಲ್ ಕಾಲದಿಂದ,  ಈಗ ಡಿಜಿಟಲ್ ಯುಗ ಬಂದಿರುವುದರಿಂದ ಎಲ್ಲವು ಅಂಗೈನಲ್ಲೆ ಸಿಗುತ್ತದೆ. ಬೇರೆ ಭಾಷೆಯ ಚಿತ್ರಗಳನ್ನು ಅಮೆಜಾನ್, ನೆಟ್‌ಫ್ಲಿಕ್ಸ್‌ನವರು ಖರೀದಿಸುತ್ತರುವಂತೆ, ಕನ್ನಡ ಸಿನಿಮಾಗಳು ಸೇರ್ಪಡೆಯಾಗುತ್ತಾ ಬಂದಿರುವುದು ಆರೋಗ್ಯಕರ  ಬೆಳವಣಿಗೆಯಾಗಿದೆ.  ಹೆಸರಾಂತ ಜೀ ವಾಹಿನಿ ಅವರ ಜಿ ೫ ಆನ್‌ಲೈನ್ ಸಂಸ್ಥೆಯು ೧೯೦ ದೇಶಗಳಲ್ಲಿ ತಮ್ಮದೆ ಆದ ವೀಕ್ಷಕರನ್ನು  ಸೆಳದುಕೊಂಡಿದೆ. ಅದರಿಂದಲೇ  ಹಿಂದಿ, ತಮಿಳು, ಮರಾಠಿ ತೆಲುಗು ಸೇರಿದಂತೆ ಹಲವು ಭಾಷೆಯ ಚಿತ್ರಗಳನ್ನು ಪ್ರಸಾರ ....

438

Read More...

Gantu Moote.Film Press Meet.

Tuesday, October 01, 2019

ಗಂಟುಮೂಟೆಗೆ ಪ್ರಶಸ್ತಿಗಳ ಸುರಿಮಳೆ            ಎಸ್‌ಎಸ್‌ಎಲ್‌ಸಿ ಓದುತ್ತಿರುವ ಹದಿನಾರರ ಹುಡುಗಿಯ ದೃಷ್ಟಿಕೋನದಲ್ಲಿ ಹೆಣೆದ ನವಿರಾದ, ನೈಜ ಹಾಗೇ ಅಷ್ಟೇ ತೀವ್ರತೆಯಿಂದ ಕೂಡಿದ ಭಾವದ ತುಡಿಗಳ ಸಮ್ಮಿಲದಿಂದ ಕೂಡಿದ ಚಿತ್ರ ‘ಗಂಟುಮೂಟೆ’  ಪ್ರದರ್ಶನವಾದ ಕಡೆಗಳಲ್ಲಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ೨೦೧೯ರ ನ್ಯೂಯಾರ್ಕ್ ಇಂಡಿಯನ್ ಫಿಲಿಂ ಫಿಸ್ಟಿವಲ್‌ದಲ್ಲಿ ಉತ್ತಮ ಚಿತ್ರಕತೆ ಪಡೆದುಕೊಂಡ ಮೊದಲ ಕನ್ನಡ ಸಿನಿಮಾವಾಗಿದೆ. ಕೆನಡಾ, ಆಸ್ಟ್ರೇಲಿಯಾ, ಯುಎಸ್ ಇಟಲಿ ಮುಂತಾದ ದೇಶದ ಹಲವಾರು ಚಿತ್ರೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.  ೧೯೯೦ರ ಕಾಲಘಟ್ಟದಲ್ಲಿ ನಡೆಯುವ ಕತೆಯಲ್ಲಿ  ವಿದ್ಯಾಭ್ಯಾಸದ ಒತ್ತಡ, ....

482

Read More...

Savarnadeerga Sandhi..Film Audio Rel.

Tuesday, October 01, 2019

ಬ್ದಕ್ಕೆ ಅದರದೇ ಆದ ಸಂಗೀತ ಇರುತ್ತದೆ – ಜಯಂತ್ ಕಾಯ್ಕಣಿ        ಸದಭಿರುಚಿಯ ಸಾಹಿತಿ ಜಯಂತ್ ಕಾಯ್ಕಣಿ ಅವರ ಮಾತುಗಳನ್ನು ಕೇಳುವುದೇ ಚೆಂದ.  ‘ಸವರ್ಣ ಧೀರ್ಘ ಸಂದಿ’ ಚಿತ್ರದ ಧ್ವನಿಸಾಂದ್ರಿಕೆಯನ್ನು ಬಿಡುಗಡೆ ಮಾಡಲು ಅವರು ಆಗಮಿಸಿದ್ದರು. ನಂತರ ಮಾತನಾಡುತ್ತಾ  ಇದೊಂದು  ಸುಂದರ ಆವರಣ. ನಾವು ಮೊದಲ ಹಾಡು ಬರೆದಾಗ ಹುಟ್ಟಿದಂತ ಏಳೆ ಚೇತನಗಳು ಈಗ ವಯಸ್ಕರಾದ ಮೇಲೆ ಚಿತ್ರ ಮಾಡಿದ್ದಾರೆ.  ನಾವು ಅಲ್ಲೆ ಈಜುತ್ತಾ ಇದ್ದೇವೆ. ನಾನು ಯಾವತ್ತು ಹಾಡು ಬರೆದಿರಲಿಲ್ಲ. ಗೀತೆ ಬರೆಯುವ ಕಾಯಕಕ್ಕೆ ತಳ್ಳಿದವರು ಯೋಗರಾಜಭಟ್ಟರು. ನನ್ನ ಜೀವನದಲ್ಲಿ ಹೊಸ ಅಧ್ಯಾಯ, ಮಗ್ಗಲು, ಕಲೆ, ಕೌಶಲವನ್ನು  ಕಲಿಯುವಂತ ....

455

Read More...

Garuda.Film Trailer Rel.

Monday, September 30, 2019

ಅದ್ದೂರಿ  ತಾರಗಣದ  ಗರುಡ         ಸರ್ಜಿಕಲ್ ಸ್ಟ್ರೈಕ್ ಸಂದರ್ಭದಲ್ಲಿ ಉಗ್ರಗಾಮಿಗಳನ್ನು ಸೆದೆ ಬಡಿಯುವಾಗ  ‘ಗರುಡ’ ಹೆಸರಿನ  ಅಸ್ತ್ರವನ್ನು  ಬಳಸಲಾಗಿತ್ತು. ಈಗ ಇದೇ ಹಸೆರಿನ ಚಿತ್ರವೊಂದು ತೆರೆಗೆ ಬರಲು ಸಜ್ಜಾಗಿದೆ. ಸಿನಿಮಾದಲ್ಲಿ ಇದಕ್ಕೆ ಸಣ್ಣದೊಂದು ಲಿಂಕ್ ಇದೆಯಂತೆ. ನೂರಕ್ಕೂ ಹೆಚ್ಚು ಚಿತ್ರಗಳಿಗೆ ಕಲಾವಿದರುಗಳನ್ನು  ಕುಣಿಸಿದ್ದ ಕೆ.ಧನಕುಮಾರ್ ಇದೆಲ್ಲಾ ಸಂವೇದನೆಯಿಂದ ಚೂಚ್ಚಲಬಾರಿ ನಿರ್ದೇಶಕನ ಸೀಟನ್ನು ಅಲಂಕರಿಸಿದ್ದಾರೆ.  ಕುಟುಂಬದ ಜವಬ್ದಾರಿಯನ್ನು ಹೊತ್ತುಕೊಂಡಿರುವ ಹುಡುಗ ಅವರಿಗಾಗಿ ಏನು ಮಾಡ್ತಾನೆ, ಯಾವ ರೀತಿಯ ತ್ಯಾಗಕ್ಕೆ ಮುಂದಾಗುತ್ತಾನೆ.  ಸುಂದರ  ಕುಟುಂಬದಲ್ಲಿ  ಎಲ್ಲವು  ....

423

Read More...

Raaja Patha.Film Audio Rel.

Monday, September 30, 2019

ರಾಜಪಥ  ಹಾಡುಗಳ  ಪರ್ವ        ಕಳೆದ ವರ್ಷ ರಾಜರಥ ಎನ್ನುವ ಚಿತ್ರವೊಂದು ಬಿಡುಗಡೆಗೊಂಡಿತ್ತು. ಈಗ ‘ರಾಜಪಥ’ ಸಿನಿಮಾವೊಂದು ಬಿಡುಗಡೆಗೆ ಸಜ್ಜಾಗಿದೆ. ಹಾಗಂತ ಅದಕ್ಕೂ ಇದಕ್ಕೂ ಸಂಬಂದವಿರುವುದಿಲ್ಲ. ನಿಜವಾದ ದಾರಿ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ.  ಹೊಸಬರೇ ಸೇರಿಕೊಂಡು ಸಿದ್ದಪಡಿಸಿದ್ದಾರೆ. ಹಿರಿಯ ನಿರ್ದೇಶಕರುಗಳಾದ ಕೆ.ವಿ.ಜಯರಾಂ, ರಾಮದಾಸನಾಯ್ಡು ಬಳಿ ಕೆಲಸ ಕಲಿತಿರುವ ಸಿದ್ದುಮೂಗೂರು ಚಿತ್ರಕ್ಕೆ ರಚನೆ ಮತ್ತು ನಿರ್ದೇಶನದ ಜವಬ್ದಾರಿ ಹೊತ್ತುಕೊಂಡಿದ್ದಾರೆ. ಕತೆಯ ಕುರಿತು ಹೇಳುವುದಾದರೆ ಪ್ರತಿಯೊಬ್ಬರ ಜೀವನದಲ್ಲಿ ಪುಟ್ಟ ಪುಟ್ಟ ಕನಸುಗಳು ಇರುತ್ತವೆ.  ಅದನ್ನು ನನಸು ಮಾಡಿಕೊಳ್ಳಬೇಕಾದರೆ ತಾಳ್ಮೆ, ನಂಬಿಕೆ  ....

402

Read More...

Lighthaagi Lovehagidhe.Film Audio Rel.

Monday, September 30, 2019

ಉತ್ತರ  ಕರ್ನಾಟಕದವರ  ಲೈಟಾಗಿ  ಲವ್ವಾಗಿದೆ        ಇತ್ತೀಚಗೆ ಉತ್ತರ ಕರ್ನಾಟಕ ಭಾಗದಿಂದ ಸಾಕಷ್ಟು  ಪ್ರತಿಭೆಗಳು ಹೊರಬರುತ್ತಿದ್ದಾರೆ.  ಈಗ ‘ಲೈಟಾಗಿ ಲವ್ವಾಗಿದೆ’ ಚಿತ್ರವು  ಸಂಪೂರ್ಣ ಆ ಭಾಗದವರಿಂದ ಸಿದ್ದಗೊಂಡಿದೆ.  ಕ್ಯಾಸೆಟ್ ಇರುವ ಕಾಲದಲ್ಲಿ ಜನಪದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದ ಗುರುರಾಜ ಗದಾಡಿ ಬದುಕಿಗಾಗಿ ಕಿರುಚಿತ್ರ ನಿರ್ದೇಶನ ಮಾಡಿದ್ದರು. ಈಗ ಸಿನಿಮಾಕ್ಕೆ ಕತೆ,ಚಿತ್ರಕತೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ ಮತ್ತು ಪಾಲುದಾರರು.  ಹಾಡುಗಳಿಗೆ ತಾನು ಸಾಹಿತ್ಯ ರಚಿಸದೆ ಇತರೆ ಹೊಸ ಪ್ರತಿಭೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.  ಪ್ರತಿಯೊಬ್ಬರ ಬದುಕಿನಲ್ಲಿ ಲೈಟಾಗಿ ಲವ್ ಆಗಿರುತ್ತದೆ. ....

1036

Read More...

College Kumaari.Film Press Meet.

Monday, September 30, 2019

ಪ್ರೀತಿಯ ಮೌಲ್ಯ ಸಾರುವ ಕಾಲೇಜು ಕುಮಾರಿ         ಮಹಾಭಾರತ-ರಾಮಾಯಣ ಒಂದು ಹೆಣ್ಣಿಂದ ಅಂತ್ಯವಾಯಿತು. ಕಾಲ ಕಾಲಕ್ಕೂ ಹೆಣ್ಣು ಎಂಬ ಶಕ್ತಿಯಿಂದ ಗಂಡು ಜಾತಿ ಪ್ರಪಾತಕ್ಕೆ ಬೀಳುತ್ತಿದ್ದಾರೆ. ಹಾಗಂತ ಇವರಿಂದ ಕೇವಲ ದುರಂತಗಳು ನಡೆಯುವುದಿಲ್ಲ, ಸಾತ್ವಿಕ ಕೆಲಸಗಳು ಆಗುತ್ತದೆಂದು ಹೇಳುವ ‘ಕಾಲೇಜು ಕುಮಾರಿ’ ಚಿತ್ರವೊಂದು ಸಿದ್ದಗೊಂಡಿದೆ. ಮೂರನೆ ಬಾರಿ ನಿರ್ದೇಶಕ ರಾಗಿರುವ ಶಂಕರ್‌ಅರುಣ್ ಹೇಳುವಂತೆ ಸಿನಿಮಾದಲ್ಲಿ ಕಾಮಿಡಿ, ಡಬ್ಬಲ್ ಮೀನಿಂಗ್ ಸಂಭಾಷಣೆ, ಸಾಹಸ ಎಲ್ಲವು ಪೂರ್ಣ ಪ್ರಮಾಣದ ಮನರಂಜನೆಯಿಂದ ಕೂಡಿದೆ ಅಂತ ಬಣ್ಣಸಿಕೊಳ್ಳುತ್ತಾರೆ. ಜೊತೆಗೆ ತಂದೆ-ತಾಯಿ ಹೆಣ್ಣುಮಕ್ಕಳನ್ನು ಯಾವ ರೀತಿ ಬೆಳೆಸ್ತಾರೆ. ಅವರ ....

1073

Read More...

www.Meena Bazaar.Film Press Meet.

Monday, September 30, 2019

ಮೀನಾ ಬಜಾರ್  ಪೋಸ್ಟರ್, ಟೀಸರ್ ಬಿಡುಗಡೆ         ಕನ್ನಡ ಚಿತ್ರಗಳಿಗೆ ಆಟೋ ಚಾಲಕರು, ಹೋಟೆಲ್ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ರಂಗಭೂಮಿ ಕಲಾವಿದರುಗಳು  ನಿಜವಾದ ಪ್ರೇಕ್ಷಕರಾಗಿರುತ್ತಾರೆ. ಇವರಿಂದಲೇ ನಿರ್ಮಾಪಕರು ನಿರಾಳರಾಗಿದ್ದಾರೆ. ಆ ಕಾರಣದಿಂದ  ‘www..ಮೀನಾಬಜಾರ್.,’ ಚಿತ್ರದ ನಾಲ್ಕು ಪೋಸ್ಟರ್‌ಗಳನ್ನು ಮೇಲೆ ಹೇಳಿದವರಿಂದ ಅನಾವರಣಗೊಳಿಸಲಾಯಿತು. ಶೀರ್ಷಿಕೆ ಕೊನೆಯಲ್ಲಿ ಡಾಟ್ ಕಾಮಾ ಎಂಬುದು ಇರಲಿದೆ.  ಇದು ಕಾಮಾ, ಕಾಮ ಅಂದರೆ ಸೆಕ್ಸ್ ಇರಬಹುದು. ಬಯಕೆ ಅಥವಾ ಮುಂದುವರೆದ ಭಾಗವಾದರೂ ಆಗಬಹುದೆಂದು ಹೇಳಿಕೊಂಡಿದೆ. ಕತೆಯ ಗುಟ್ಟನ್ನು ಬಿಟ್ಟುಕೊಡದ ನಿರ್ದೇಶಕರು ಅದನ್ನು ....

1612

Read More...
Copyright@2018 Chitralahari | All Rights Reserved. Photo Journalist K.S. Mokshendra,