Natasaarvabhouma.Film Press Meet

Thursday, February 07, 2019

ನಟಸಾರ್ವಭೌಮ  ಬಹುಪರಾಕ್         ಬುದುವಾರ ರಾತ್ರಿ ೧೦ ಗಂಟೆಯಿಂದಲೇ ‘ನಟಸಾರ್ವಭೌಮ’ ಕೆಲವೊಂದು ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿದೆ. ಗುರುವಾರ ಮುಂಜಾನೆಯಿಂದ ರಾತ್ರಿ ಶೋವರೆಗೆ ಹೌಸ್‌ಫುಲ್ ಆಗಿದೆ ಎಂದು ಸುದ್ದಿ ಬಂದಿದೆ. ಬಿಡುಗಡೆ ಮೊದಲ ಪ್ರದರ್ಶನದ ನಂತರ ನಾಯಕಿಯರ ಅನುಪಸ್ಥಿತಿಯಲ್ಲಿ ತಂಡವು ಮಾದ್ಯಮದ ಎದುರು  ಹಾಜರಾಗಿತ್ತು.  ಎಲ್ಲರೂ ಸಂತಸವನ್ನು ಹಂಚಿಕೊಂಡ ಪರಿ ಹೀಗಿತ್ತು: ನಿರ್ದೇಶಕ, ಪವನ್‌ಒಡೆಯರ್:  ಚಿತ್ರವನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದ್ದಕ್ಕೆ  ಪ್ರೇಕ್ಷಕರಿಗೆ ಥ್ಯಾಂಕ್ಸ್. ಅವಕಾಶ ನೀಡಿದ್ದಕ್ಕೆ ನಿರ್ಮಾಪಕರಿಗೆ ಧನ್ಯವಾದಗಳು. ಕಾಲೇಜು ದಿನಗಳಲ್ಲಿ ಅವರ ....

293

Read More...

Bazaar.Film Success Meet

Tuesday, February 05, 2019

ಬಜಾರ್‌ಗೆ  ಪೈರಸಿಯಿಂದ  ಉಪಟಳಗಳು         ಒಂದು ಚಿತ್ರ ಚೆನ್ನಾಗಿದೆ ಅಂತ ದುರಳರಿಗೆ ಗೊತ್ತಾದಲ್ಲಿ ಅದು ಪೈರಸಿಯಾಗುತ್ತದೆ. ಇದರಿಂದ ನಿರ್ಮಾಪಕರು ಕಷ್ಟ ಅನುಭವಿಸಬೇಕಾಗುತ್ತದೆ. ಅದೇ ರೀತಿ ‘ಬಜಾರ್’ ಸಿನಿಮಾಕ್ಕೆ ಪೈರಸಿ ಎನ್ನುವ ಭೂತದಿಂದ ಗಳಿಕೆಯಲ್ಲಿ ಕುಸಿತ ಕಂಡುಬಂದಿದೆ ಎಂದು ನಿರ್ದೇಶಕ ಸುನಿ ಸಂತೋಷಕೂಟದಲ್ಲಿ ಬೇಸರದಿಂದ ಹೇಳುತ್ತಾ ಹೋದರು. ವಿಳಾಸವಿಲ್ಲದ ಟೆಲೆಗ್ರಾಂ ಆಪ್  ಹಾಗೆಯೇ ಮತ್ತೋಂದು ವೆಬ್‌ಸೈಟ್‌ದಲ್ಲಿ  ಸಿನಿಮಾ ಹೊರಬಂದಿದೆ.  ಇಲ್ಲಿಯವರೆಗೂ ಸುಮಾರು ೧.೮೦ ಲಕ್ಷ ಜನರು  ಜನರು ನೋಡಿದ್ದಾರೆ. ಅಲ್ಲದೆ ಕನ್ನಡ ಚಿತ್ರಮಂದಿರದಲ್ಲೆ ರೆಕಾರ್ಡ್ ಆಗಿರುವುದು  ಖೇದ ತಂದಿದೆ. ....

379

Read More...

Kal Bettada Darodekooraru.Film Press Meet

Tuesday, February 05, 2019

               ಹನಗೂಡು ಪ್ರದೇಶದ ದರೋಡೆಕೋರರು          ಚಂದನವನದಲ್ಲಿ ರಿಮೇಕ್, ಕಲ್ಪಿತ ಕತೆಗಳು ಹೆಚ್ಚಾಗಿ ಬರುತ್ತಿರುವ ಸಂದರ್ಭದಲ್ಲಿ  ಮರಳುಗಾಡಿನಲ್ಲಿ ನೀರು ಸಿಕ್ಕಂತೆ ಕಾದಂಬರಿ ಆಧಾರಿತ ‘ಕಳ್ಬೆಟ್ಟದ ದರೋಡೆಕೋರರು’ ಎನ್ನುವ ಸಿನಿಮಾವು ಸದ್ದಿಲ್ಲದೆ ಮಂಡ್ಯಾ, ಮದ್ದೂರು  ಭಾಗಗಳಲ್ಲಿ ಚಿತ್ರೀಕರಣ ನಡೆಸಿದೆ. ನಿರ್ದೇಶಕ ದೀಪಕ್‌ಮದುವನಹಳ್ಳಿ  ಹೇಳುವಂತೆ ಕಾದಂಬರಿ ಓದಿ ಸಿನಿಮಾ ಮಾಡಲು ಆಸಕ್ತಿ ಬಂತು. ಮುಂದೆ ಅನುಮತಿ ಪಡೆದುಕೊಂಡು ಚಿತ್ರ  ಮುಗಿಸಲಾಗಿದೆ. ಹಳ್ಳಿಯ ಆನೆ ಸಾಲು-ಕೋಟೆ ಬೀದಿಯಲ್ಲಿರುವ ಎರಡು ಓಣಿಯ  ಹುಡುಗರು ಯಾವಗಲೂ ದ್ವೇಷವನ್ನು  ಸಾಧಿಸುತ್ತಾರೆ. ಅಲ್ಲೋಂದು ಬೆಟ್ಟ ....

298

Read More...

Attayya Vs Handi Kaayolu.Film Press Meet

Tuesday, February 05, 2019

ಅಂತರಾಷ್ಟ್ರೀಯ  ಚಿತ್ರೋತ್ಸವದಲ್ಲಿ  ಅಟ್ಟಯ್ಯ  ಆಯ್ಕೆ         ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಅಟ್ಟಯ್ಯ ವರ್ಸಸ್ ಹಂದಿ ಕಾಯೋಳು’ ಚಿತ್ರದ ಕತೆಯು ಒಂದು ಹಳ್ಳಿಯ ವಾತಾವರಣದಲ್ಲಿ ನಡೆಯುವ ಸನ್ನಿವೇಶಗಳೇ  ಸಿನಿಮಾದ ಜೀವಾಳವಾಗಿದೆ.  ಹಳ್ಳಿಯಲ್ಲಿರುವ ಹೊಲದ ಮಾಲೀಕ ಹಂದಿ ಕಾಯೋಳಿಗೆ ಸಂಸ್ಕ್ರತ ಪದದಲ್ಲಿ ಬೈದು ಕಳುಹಿಸಿರುತ್ತಾನೆ. ಬೆಳಿಗ್ಗೆ   ಮನೆಗೆ ಬೆಂಕಿ ಬಿದ್ದು, ಹಂದಿಗಳು ಸುಟ್ಟು ಕರಕಲಾಗುವುದಲ್ಲದೆ, ಅವಳು  ಸುಟ್ಟು ಆಸ್ಪತ್ರೆಯಲ್ಲಿ  ಸಾಯುವ ಮುನ್ನ ಪೋಲೀಸರ ಎದುರು ಅಟ್ಟಯ್ಯ ಎಂಬ ಹೆಸರನ್ನಷ್ಟೆ ಹೇಳಿ ಸಾಯುತ್ತಾಳೆ. ಅಲ್ಲಿಗೆ ಆತ ಯಾರು ಎಂಬುದನ್ನು ಚಿತ್ರದಲ್ಲಿ ಪತ್ತೆ ಹಚ್ಚಿ  ಶಿಕ್ಷೆ ....

297

Read More...

Majjige Huli.Film Audio Rel

Tuesday, February 05, 2019

ಮಜ್ಜಿಗೆ  ಹುಳಿ  ತಿನ್ನುವುದಲ್ಲ  ನೋಡುವುದು ‘ಮಜ್ಜಿಗೆ ಹುಳಿ’          ಇದು ಚಿತ್ರವೊಂದರ ಹೆಸರಾಗಿದ್ದು, ಒಳ್ಳೆ ಬಾಡೂಟ ಗುರು ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಶೀರ್ಷಿಕೆ ಹೀಗಿದೆ. ಸಿನಿಮಾ ಹೇಗಿದೆಯೋ  ಎಂಬ  ಪ್ರಶ್ನೆ ಕಾಡುವುದು ಸಹಜ.  ನಮ್ಮ ಚಿತ್ರವು ಹಿಂಗೇ ಇರುತ್ತೆ ಅನ್ನುವುದಕ್ಕೊಂದು  ಸ್ಯಾಂಪಲ್ ಎನ್ನುವಂತೆ  ಹಾಡು, ಟ್ರೈಲರ್ ನೋಡಿದಾಗ ಇದರಲ್ಲಿ ಏನೋ ಇದೆ ಎನ್ನುವಷ್ಟರ ಮಟ್ಟಿಗೆ ತಂಡದ ಕೆಲಸ ಕಾಣಿಸುತ್ತದೆ. ಮೊದಲ ಸಲ ಸಿನಿಮಾದ ಬಗ್ಗೆ ಹೇಳಿಕೊಳ್ಳಲೆಂದೇ ಆಡಿಯೋ ಬಿಡುಗಡೆ ನೆಪ ಮಾಡಿಕೊಂಡು ತಂಡವು ಮಾದ್ಯಮದ ಮುಂದೆ  ಹಾಜರಾಗಿತ್ತು.        ರಚನೆ, ....

875

Read More...

Yaarige Yaaruntu.Film Press Meet

Monday, February 04, 2019

                    ಬಿಡುಗಡೆ ಸಮೀಪದಲ್ಲಿ ಯಾರಿಗೆ ಯಾರುಂಟು       ಎಲ್ಲರ ಜೀವನದಲ್ಲಿ ಯಾರಿಗಾದರೂ ಯಾರುಂಟು ಇರುತ್ತಾರೆ. ಅದರಂತೆ ‘ಯಾರಿಗೆ ಯಾರುಂಟು’ ಸಿನಿಮಾದ ಕತೆಯು ಆರೋಗ್ಯಧಾಮದಲ್ಲಿ ನಡೆಯುತ್ತದೆ. ಕಥಾನಾಯಕನ ಜೀವನದಲ್ಲಿ ಮೂವರು ಹುಡುಗಿಯರು ಪ್ರವೇಶ ಮಾಡಿದಾಗ ಏನೆಲ್ಲಾ ತಿರುವುಗಳು ಪಡೆದುಕೊಳ್ಳುತ್ತವೆ ಎಂಬುದು ಒನ್ ಲೈನ್ ಸ್ಟೋರಿಯಾಗಿದೆ. ವಿನೂತನ ಎನ್ನುವಂತೆ ಚಿತ್ರದಲ್ಲಿ ರಂಗಣ್ಣ ಪಾತ್ರದ ಪರಿಚಯ ಮಾಡಿಕೊಡುವುದು ಅಲ್ಲದೆ, ಹದಿನೈದು  ಸನ್ನಿವೇಶಗಳಲ್ಲಿ ಕಾಣಿಸಿಕೊಂಡು ಅದಕ್ಕೊಂದು  ಟಾಂಗ್ ಕೊಡುತ್ತಾನೆ.  ಈ ರಂಗಣ್ಣ ಬೇರೆ ಯಾರು ಅಲ್ಲ.  ಇವನೊಬ್ಬ  ನಿರ್ದೇಶಕರ ....

998

Read More...

Sahishnu.Film Press Meet

Monday, February 04, 2019

ದಾಖಲೆ  ಚಿತ್ರಕ್ಕೆ  ರಜನಿಕಾಂತ್  ಪ್ರಶಂಸೆ          ವಿಶ್ವದಲ್ಲೆ ಮೊಟ್ಟ ಮೊದಲಬಾರಿಗೆ  ಐ-ಫೋನ್‌ದಲ್ಲಿ ೨.೦೧ ಗಂಟೆ ಹದಿನೆಂಟು ಸೆಕಂಡ್‌ಗಳಲ್ಲಿ ಚಿತ್ರಿತಗೊಂಡ ಸಿಂಗಲ್ ಶಾಟ್ ಚಿತ್ರ ‘ಸಹಿಷ್ಣು’ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸಂಹಿತೆಯಂತೆ ದಾಖಲೆಗೆ ಪಾತ್ರವಾಗಿದೆ. ಪ್ರಸ್ತುತ ಭಾರತದಲ್ಲಿ ಏನು ನಡೆಯುತ್ತಿದೆ. ಮನುಷ್ಯನನ್ನು ಪ್ರೀತಿಸಿ.      ಮನುಜ ಮತ ವಿಶ್ವಪಥ ಎಂಬ ಕಲ್ಪನೆಯನ್ನು ತೆಗೆದುಕೊಳ್ಳಲಾಗಿದೆ. ಕತೆಯಲ್ಲಿ ನಕರಾತ್ಮಕ ಗುಣವುಳ್ಳವರು ಒಬ್ಬ ವಿಚಾರವಾದಿಯನ್ನು ಅಪಹರಿಸುತ್ತಾರೆ.  ಅಲ್ಲಿಗೆ ಸಮಾಜಮುಖಿಯೊಬ್ಬರು  ಭೇಟಿ ಮಾಡಿ ಪೆನ್ನು-ಗನ್ನು ನಡುವಿನ  ವ್ಯತ್ಯಾಸ.  ....

1009

Read More...

I Love You.Film Audio Rel.At Davangere

Sunday, February 03, 2019

ಬೆಣ್ಣೆ ನಗರಿಯಲ್ಲಿ ಐ ಲವ್ ಯು ಕಲರವ          ಹೆಬ್ಬುಲಿ ನಂತರ ‘ಐ ಲವ್ ಯು’ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಸಮಾರಂಭಕ್ಕೆ  ಮಾದ್ಯಮದವರು ದಾವಣಗೆರೆಗೆ ಭೇಟಿ ನೀಡಿದ್ದರು. ಒಂಬತ್ತು ಚಿತ್ರಗಳ ನಿರ್ದೇಶನ, ಮೂರು ನಿರ್ಮಾಣ ಮಾಡಿರುವ  ಆರ್.ಚಂದ್ರು  ಮಾತನಾಡಿ ಉಪ್ಪಿ ಸರ್ ಮೆದುಳು, ನನ್ನ ಕತೆ ಸೇರಿಕೊಂಡು ಚಿತ್ರವಾಗಿದೆ. ಹಿಂದಿನ ಚಿತ್ರಗಳನ್ನು ಹುಬ್ಬಳ್ಳಿ,ಬೆಂಗಳೂರು,ಮೈಸೂರು,ಚಿಕ್ಕಾಬಳ್ಳಾಪುರ ಕಡೆಗಳಲ್ಲಿ  ಕಾರ್ಯಕ್ರಮಗಳನ್ನು  ನಡೆಸಲಾಗಿತ್ತು. ಈ ಬಾರಿ ನಿಮ್ಮಗಳ ಮುಂದೆ ಬಂದಿದ್ದೇವೆ. ಒಂದಾನೊಂದು ಕಾಲದಲ್ಲಿ ಹಾಡು ವಿಶೇಷವಾಗಿದ್ದು, ನೋಡಲು ಮರೆಯದಿರಿ ಎಂದಷ್ಟೇ  ಹೇಳಿದರು. ....

891

Read More...

Flytripnow.Com

Saturday, February 02, 2019

ಸಾಮಾನ್ಯ  ಜನರು  ವಿಮಾನದಲ್ಲಿ  ಪ್ರಯಾಣ  ಮಾಡುವ ಅವಕಾಶ          ಶ್ರೀಮಂತರು ಮಾತ್ರ ವಿಮಾನದಲ್ಲಿ ಪ್ರಯಾಣ ಮಾಡಬಹುದೆಂಬ ಪ್ರತೀತಿ ಇದೆ. ನಿಜ ಎನ್ನುವಂತೆ  ಸಾಮಾನ್ಯರು ಇದರಲ್ಲಿ ಪ್ರಯಾಣಿಸಬಹುದು. ೨೦೦೭ರಲ್ಲಿ ೧೦ ಕಾರುಗಳೊಂದಿಗೆ ಪ್ರಾರಂಭವಾದ ಎಲ್.ವಿ.ಟ್ರಾವಲ್ಸ್ ಇಂದು ೪೦ ಟೆಕ್ಕಿ ಕಂಪೆನಿಗಳಿಗೆ ಕಾರುಗಳನ್ನು ಸರಬರಾಜು ಮಾಡುತ್ತಾ ೧೮೦೦ ವಾಹನಗಳನ್ನು ಹೊಂದಿದೆ.  ಇದರ ಮಾಲೀಕರಾದ ಪರಮಶಿವಯ್ಯ ಒಮ್ಮೆ ವಿಮಾನ ನಿಲ್ದಾಣದಿಂದ ಮನೆಗೆ ಬರುವ ಸಂದರ್ಭದಲ್ಲಿ  ಚಾಲಕನೊಂದಿಗೆ  ಹಾಗೇ ಸುಮ್ಮನೆ ಚರ್ಚೆ ಮಾಡಿದ್ದಾರೆ. ಆತ ನಮ್ಮಂತವರಿಗೆ  ಏರೋಪ್ಲೇನ್‌ನಲ್ಲಿ ಹೋಗುವುದು ಆಗದ ಕೆಲಸವೆಂದು ಖೇದ ....

874

Read More...

Padde Huli.Film Songs Rel

Saturday, February 02, 2019

ಪಡ್ಡೆಹುಲಿಯಲ್ಲಿ  ಡಾ.ವಿಷ್ಣುವರ್ಧನ್  ನೆನಪುಗಳು          ಹಿರಿಯ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ ‘ಪಡ್ಡೆಹುಲಿ’ ಚಿತ್ರದ ಎರಡು ವಿಶೇಷ ಹಾಡುಗಳ ಲೋಕಾರ್ಪಣೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು.  ಡಾ.ವಿಷ್ಣುವರ್ಧನ್‌ಗೆ ಬಹುಕಾಲದಿಂದ ಆಪ್ತರಾಗಿದ್ದವರು ವೇದಿಕೆಯಲ್ಲಿ  ಆಸೀನರಾಗಿದ್ದರು.  ಚಿತ್ರದುರ್ಗದ ಕತೆಯೊಂದಿಗೆ ನಾಯಕನ ಪರಿಚಯದ ಗೀತೆ  ಹಾಗೂ  ಡಾ.ವಿಷ್ಣುವರ್ಧನ್ ಕುರಿತಂತೆ ಸಾಹಿತ್ಯ ವಿರುವ ಎರಡು ಹಾಡುಗಳು ದೊಡ್ಡ ಪರದೆ ಮೇಲೆ ಪ್ರದರ್ಶನಗೊಂಡ ನಂತರ ಗಣ್ಯರುಗಳು ಮಾತನಾಡಿದರು. ದ್ವಾರಕೀಶ್: ವಿಷ್ಣುವರ್ಧನ್ ಅವನನ್ನು ಪ್ರತಿ ದಿನ ....

901

Read More...

Strikar.Film Press Meet

Saturday, February 02, 2019

ಸ್ಟ್ರೈಕರ್  ಅಪರಾಧಿಯ  ಬೆನ್ನಟ್ಟಿ           ಕ್ರೈಮ್ ಸೈಕಾಲಜಿ ಥ್ರಿಲ್ಲರ್ ಕುರಿತ ‘ಸ್ಟ್ರೈಕರ್’ ಸಿನಿಮಾವೊಂದು ತೆರೆಗೆ ಬರಲು  ಸಿದ್ದಗೊಂಡಿದೆ.  ಪ್ರತಿಯೊಬ್ಬ ಮನುಷ್ಯನಲ್ಲಿ ಯಾವುದಾದರೊಂದು ನ್ಯೂನತೆ ಇರುತ್ತದೆ. ಅದನ್ನು ಕೆಲವರು  ದುರಪಯೋಗ ಪಡಿಸಿಕೊಳ್ಳುತ್ತಾರೆ.  ಸಂದಿದ್ಗ ಸಂದರ್ಭದಲ್ಲಿ ನಾವು ತಗೆದುಕೊಳ್ಳುವ ತೀರ್ಮಾನ ಭವಿಷ್ಯದಲ್ಲಿ ಒಳ್ಳೆಯದು, ಕೆಟ್ಟದು ಆಗಬಹುದು.  ಕಥಾನಾಯಕ  ಅನಾಥ. ಅವನಿಗೆ  ವಿನೂತನ ಕನಸುಗಳು ಬರುತ್ತಿರುವುದರಿಂದ ಮನಸ್ಸು ದುರ್ಬಲಗೊಂಡು ಮಾನಸಿಕ ಸ್ಥಿಮಿತದಲ್ಲಿರುತ್ತಾನೆ. ವಯಸ್ಸಿಗೆ ಬಂದ ನಂತರ ಸೈಕಾಲಜಿ ಸಮಸ್ಯೆಯಿಂದ ಸೂಕ್ಷ ಸಂವೇದನೆ ಕೊರತೆ ಕಳೆದುಕೊಂಡಿರುತ್ತಾನೆ. ....

892

Read More...

Vrithra.Film Press Meet

Friday, February 01, 2019

                   ವೃತ್ರ ಅರ್ಥ ತಿಳಿಯಲು ಸಿನಿಮಾ ನೋಡಬೇಕಂತೆ         ನಿಘಂಟುದಲ್ಲಿ ಹುಡುಕಿದರೂ  ಸಿಗದ  ‘ವೃತ್ರ’ ಪದಕ್ಕೆ ಅರ್ಥ ಏನು ಎಂಬುದನ್ನು ಚಿತ್ರ ನೋಡಿದರೆ ತಿಳಿಯುತ್ತದೆಂದು  ರಚನೆ ನಿರ್ದೇಶನ ಮಾಡಿರುವ ಆರ್.ಗೌತಂಅಯ್ಯರ್ ಕುತೂಹಲಕ್ಕೆ ಬೆಣ್ಣೆ ಹಚ್ಚಿದ್ದಾರೆ.  ಕ್ರೈಂ ಥ್ರಿಲ್ಲರ್ ಕತೆಯಲ್ಲಿ  ಆತ್ಮಹತ್ಯೆ ಎಂದು  ಹೇಳಲಾದ ಕೇಸ್‌ನ್ನು  ಹೊಸದಾಗಿ ಸೇವೆಗೆ ಸೇರಿಕೊಂಡ ಮಹಿಳಾ ಕ್ರೈಂ ಬ್ರಾಂಚ್ ಅಧಿಕಾರಿಗೆ ಇದನ್ನು ತನಿಖೆ ಮಾಡಲು ಆದೇಶಿಸಲಾಗುತ್ತದೆ.  ಅದನ್ನು ಪರಿಶೀಲನೆ ಮಾಡುವಾಗ  ವಿಷಯಗಳು ಎಲ್ಲೆಲ್ಲೋ ತೆಗೆದುಕೊಂಡು ಹೋಗುತ್ತದೆ. ಇದರಿಂದ ....

880

Read More...

Chambal.Film Trailer Rel

Thursday, January 31, 2019

               ಡಿಕೆ ರವಿ ನೆನಪಿಸುವ ಚಂಬಲ್       ಜೇಕಬ್ ವರ್ಗಿಶ್ ರಚಿಸಿ ನಿರ್ದೇಶನ ಮಾಡಿರುವ ‘ಚಂಬಲ್’ ಚಿತ್ರ ಕತೆ ಏನೆಂದು ತುಣುಕುಗಳನ್ನು ನೋಡಿದಾಗ  ನಾಲ್ಕು  ವರ್ಷದ ಕೆಳಗೆ ಅನುಮಾಸ್ಪದವಾಗಿ ನಿಧನ ಹೊಂದಿದ ಕೋಲಾರ ಮೂಲದ ಪ್ರಾಮಾಣಿಕ ಐಎಎಸ್ ಅಧಿಕಾರಿ ಡಿಕೆ.ರವಿ ಕತೆ ಇರಬಹುದೆಂದು ತಿಳಿದು ಬಂತು. ಈ ಬಗ್ಗೆ ನಿರ್ದೇಶಕರನ್ನು ಕೇಳಿದಾಗ ಎಲ್ಲವನ್ನು ಚಿತ್ರದಲ್ಲಿ ನೋಡಿ ಎಂದು ಜಾರಿಕೊಳ್ಳುತ್ತಾರೆ. ಪ್ರಚಾರದ ಹಂತವಾಗಿ  ಸಿನಿಮಾದ ಲಿರಿಕಲ್ ವಿಡಿಯೋ ಹಾಡು ಮತ್ತು ಟ್ರೈಲರ್‌ನ್ನು ಪುನೀತ್‌ರಾಜ್‌ಕುಮಾರ್ ಬಿಡುಗಡೆ ಮಾಡಿದರು. ಅವರು ಮಾತನಾಡುತ್ತಾ  ನಿಜ ಜೀವನದಲ್ಲಿ ಓದದೇ ಇದ್ದರೂ ....

303

Read More...

Kaala Bramha.Film Audio Rel

Wednesday, January 30, 2019

ನಾವುಗಳು  ಔಟ್‌ಡೇಟಡ್  ಆಗಿಲ್ಲ - ವಿ.ಮನೋಹರ್           ಇತ್ತೀಚೆಗೆ ಚಿತ್ರರಂಗಕ್ಕೆ ಹೊಸಬರು ಬರುತ್ತಿರುವುದು ಆರೋಗ್ಯಕರ  ಬೆಳವಣಿಗೆಯಾಗಿದೆ. ಆದರೆ ನಮ್ಮಂತವರನ್ನು  ಹಳಬರು, ಔಟ್‌ಡೇಟೆಡ್ ಎಂದು ಅವಕಾಶಗಳನ್ನು ನೀಡಲು ನಿರಾಕರಿಸುತ್ತಾರೆ. ಮುಂದೆ  ಫಲಿತಾಂಶ ಏನೆಂದು ತಿಳಿಯುತ್ತದೆ. ಕೆಲವರು ನಮ್ಮ ಚಿತ್ರ ಈ ರೀತಿ ಬರುತ್ತದೆ. ಸೂಪರ್ ಆಗಲಿದೆ ಅಂತ ಕೆಲಸವನ್ನು ಚೆನ್ನಾಗಿ ತೆಗೆಸಿಕೊಳ್ಳುತ್ತಾರೆ.  ಸಿನಿಮಾ ನೋಡದಾಗ ಇಂತಹ ಚಿತ್ರಕ್ಕೆ  ಕೆಲಸ ಮಾಡಿದ್ದು ಹಾಳಾಯಿತಲ್ಲಾ ಅಂತ ಒದೆಯುವಷ್ಟು ಕೋಪ ಬರುತ್ತದೆಂದು ಹಿರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಬೇಸರ, ....

1481

Read More...

Seetharama Kalyana.Film Success Meet

Tuesday, January 29, 2019

ಸೀತಾರಾಮ ಕಲ್ಯಾಣ ನಲಿವಿನಗಿರಿ          ಶುಕ್ರವಾರ ಬಿಡುಗಡೆಯಾದ  ಅದ್ದೂರಿ ಚಿತ್ರ ‘ಸೀತಾರಾಮ ಕಲ್ಯಾಣ’ ಎಲ್ಲರಿಗೂ ಇಷ್ಟವಾಗಿದೆ. ಅದರನ್ವಯ ಮಾದ್ಯಮದ ಮೂಲಕ ಜನರಿಗೆ ಧನ್ಯವಾದ ಅರ್ಪಿಸಲು  ಸಣ್ಣದೊಂದು ಸಂತೋಷಕೂಟವನ್ನು ಏರ್ಪಾಟು ಮಾಡಲಾಗಿತ್ತು.  ಎಂದಿನಂತೆ ಮೈಕ್ ತಗೆದುಕೊಂಡ  ನಾಯಕ ನಿಖಿಲ್‌ಕುಮಾರ್ ಐದನೇ ದಿನಕ್ಕೆ ಕಾಲಿಟ್ಟಿದೆ. ರಶ್ ಕಡಿಮೆಯಾಗಿಲ್ಲ. ಎಲ್ಲೆ ಹೋದರೂ ಮೊದಲರ್ಧದಲ್ಲಿ ಕಾಮಿಡಿ ಇದ್ದರೆ, ವಿರಾಮದ ನಂತರ ಭಾವನೆಗಳು ತುಂಬಿಕೊಂಡಿವೆ.  ಒಳ್ಳೆ ಚಿತ್ರಕೊಡಬೇಕೆಂಬ ಬಯಕೆ ಇತ್ತು. ಅದರಂತೆ ನಿರ್ದೇಶಕರು  ಕತೆಯನ್ನು ಚೆನ್ನಾಗಿ ರೂಪಿಸಿ ತೆರೆ ಮೇಲೆ ತಂದಿದ್ದಾರೆ.  ನಿನ್ನ ರಾಜ ಹಾಡು ಸೂಪರ್ ಆಗಿದೆ ಎಂದು ....

825

Read More...

Mataash.Film Rel On 1th Feb 2019

Tuesday, January 29, 2019

              ಮಟಾಶ್ ಏನಿದರ ಗಮ್ಮತ್ತು        ಕೇಂದ್ರ ಸರ್ಕಾರವು ೨೦೧೬ರ ಅಂತ್ಯದಲ್ಲಿ ನೋಟು ಅನಾಣ್ಯೀಕರಣ ಮಾಡಿದಾಗ ಇಡೀ ದೇಶವೆ ತಲ್ಲಣಗೊಂಡಿತ್ತು. ಇದರ ಕುರಿತಂತೆ ಕೆಲವು ಚಿತ್ರಗಳು ಬಂದಿವೆ. ಅದರಂತೆ  ‘ಮಟಾಶ್’ ಅಡಿಬರಹದಲ್ಲಿ ‘ಮಾಡ್ತಾ ಇರ‍್ತಿವಿ ಆಗ್ತಾ ಇರುತ್ತ್ತೆ ಎಂದು ಅಡಿಬರಹದಲ್ಲಿ ಹೇಳಿಕೊಂಡಿದೆ. ಕತೆಯ ಕುರಿತು ಹೇಳುವುದಾದರೆ  ಮೈಸೂರು, ಬಿಜಾಪುರ ಕಡೆಯಿಂದ ಯುವಕರ ತಂಡ, ಬೆಂಗಳೂರಿನಿಂದ ಗ್ಯಾಂಗ್‌ಸ್ಟರ‍್ಸ್ ತಂಡ ಇರುತ್ತದೆ.  ಮೈಸೂರಿನ ಯುವಕರು ಸಕಲೇಶಪುರದ ರೆಸಾರ್ಟ್‌ಗೆ ಮಸ್ತಿ ಮಾಡಲು ಹೋಗುತ್ತಾರೆ. ಅಲ್ಲಿ ಬಿಜಾಪುರ ಯುವಕರು ಸೇರಿಕೊಂಡು ಪಾರ್ಟಿ ಮಾಡುವಾಗ ಬೆಂಗಳೂರಿನ ಇಬ್ಬರು ....

841

Read More...

Arabi Kadala Teeradalli.Film Press Meet

Monday, January 28, 2019

ಕೊಯಮತ್ತೂರು  ಘಟನೆ  ಕನ್ನಡ  ಚಿತ್ರ          ೨೦೧೬ ಕೊಯಮತ್ತೂರಿನಲ್ಲಿ ನಡೆದ ನೈಜ ಘಟನೆಯನ್ನು  ತೆಗೆದುಕೊಂಡು ‘ಅರಬ್ಬಿ ಕಡಲ ತೀರದಲ್ಲಿ’ ಎನ್ನುವ  ಕುತೂಹಲ ಚಿತ್ರವೊಂದು ಬಿಡುಗಡೆ ಹಂತಕ್ಕೆ ಬಂದಿದೆ.  ಕಥಾನಾಯಕ ಮಾಡಲ್ ಕ್ಷೇತ್ರದಲ್ಲಿ  ಛಾಯಾಗ್ರಾಹಕನಾಗಿ ಹೆಸರು ಮಾಡಿದ್ದು, ವಯಸ್ಸು ಮೀರಿದ್ದರೂ ಮದುವೆ ಆಗಿರುವುದಿಲ್ಲ. ಕಡಲ ತೀರದಲ್ಲಿ  ಅಪ್ಪನ ಭವ್ಯ ಬಂಗಲೆಯ ಅಧಿಪತಿಯಾಗಿದ್ದರೂ   ಅಲ್ಲಿಗೆ ಹೋಗದೆ  ವೃತ್ತಿಯಲ್ಲಿ ತೊಡಗಿಕೊಂಡಿರುತ್ತಾನೆ. ಒಮ್ಮೆ ತಾನು ಮೆಚ್ಚಿದ ಹುಡುಗಿಗೆ  ತಾಳಿ ಕಟ್ಟುವ ಮುನ್ನವೆ ಕೊಲೆಯಾಗುತ್ತಾಳೆ. ಮುಂದೆ  ಖಿನ್ನತೆಗೆ ಒಳಗಾಗಿ ಮಾನಸಿಕ ರೋಗಿಯೆಂದು ವ್ಯವಸ್ಥೆಯಲ್ಲಿ ....

800

Read More...

Ondu Kathe Hella.Film Press Meet

Monday, January 28, 2019

ಒಂದು  ಕಥೆಯಲ್ಲಿ  ನಾಲ್ಕು  ಉಪಕಥೆಗಳು          ಚಿತ್ರಬ್ರಹ್ಮ ಪುಟ್ಟಣ್ಣಕಣಗಾಲ್ ೧೯೭೪ರಲ್ಲಿ  ನಾಲ್ಕು ಕಥೆಗಳು ಇರುವ  ‘ಕಥಾ ಸಂಗಮ’ ಚಿತ್ರವನ್ನು ಪ್ರಯೋಗಾತ್ಮಕವಾಗಿ ನಿರ್ದೇಶಿಸಿ ಯಶಸ್ಸು ಪಡೆದಿದ್ದರು.  ಅದರಂತೆ ಹೊಸಬರ  ‘ಒಂದು ಕಥೆ ಹೇಳ್ಲಾ’ ಹಾರರ್  ಐದು ಕಥೆಗಳ ಚಿತ್ರವೊಂದು  ತೆರೆಗೆ ಬರಲು ಸನ್ನಿಹಿತವಾಗಿದೆ. ವಿಷಯವನ್ನು ತಿಳಿಸಲು ತಂಡವು ಮಾದ್ಯಮದ  ಮುಂದೆ ಹಾಜರಾಗಿತ್ತು.          ಟ್ರೈಲರ್‌ಗೆ ಚಾಲನೆ ನೀಡಿದ ನಟ,ನಿರ್ದೇಶಕ ರಿಶಬ್‌ಶೆಟ್ಟಿ ಮಾತನಾಡಿ  ನಮ್ಮ ಪ್ರೇಕ್ಷಕರು ಅನ್ನಸಾಂಬರ್ ಅಲ್ಲದೆ ಬಿರಿಯಾನಿ ಇಷ್ಟಪಡುತ್ತಾರೆ. ಅದಕ್ಕಾಗಿ ಹಲವು ಹೊಸಬಗೆಯ ....

796

Read More...

Anisuthide.Film Audio Rel

Monday, January 28, 2019

ಹಾಡಿನ ಪದ ಚಿತ್ರದ ಶೀರ್ಷಿಕೆ          ಯೋಗರಾಜ್‌ಭಟ್ ನಿರ್ದೇಶನ, ಜಯಂತ್‌ಕಾಯ್ಕಣಿ ಸಾಹಿತ್ಯ, ಮನೋಮೂರ್ತಿ ಸಂಗೀತದ ಮುಂಗಾರುಮಳೆ ಚಿತ್ರದಲ್ಲಿ ‘ಅನಿಸುತಿದೆ ಯಾಕೋ ಇಂದು’ ಹಾಡು ಈಗಲೂ ಚಾಲ್ತಿಯಲ್ಲಿದೆ.  ಇದನ್ನು ಹೇಳಲು ಪೀಠಿಕೆ ಇದೆ. ಹಾಡಿನಲ್ಲಿ ಬರುವ ಒಂದು ಪದ ‘ಅನಿಸುತಿದೆ’ ಈಗ ಸಿನಿಮಾದ ಶೀರ್ಷಿಕೆಯಾಗಿದ್ದು, ಎ ಲವ್ ಸ್ಟೋರಿ ಆಫ್ ಎ ಫೈಟರ್ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಐದು ವರ್ಷಗಳ ಹಿಂದೆ ಶುರುವಾಗಿ ಪ್ರಸಕ್ತ ತರೆಗೆ ಬರುವ ಹಂತಕ್ಕೆ ಬಂದಿದೆ. ಅಂದು ಇದೇ ಹೆಸರಿನ ಮೇಲೆ ಕತೆ ಸಿದ್ದ ಮಾಡಿಕೊಂಡು ನಟ ಗಣೇಶ್ ಬಳಿ ಹೋದಾಗ ಒಂದು ಬಾರಿ ನಿರ್ದೇಶನ ಮಾಡಿರುವವರಿಗೆ ಕಾಲ್‌ಶೀಟ್ ಕೊಡುವುದಾಗಿ ಹೇಳಿದ್ದಾರೆ. ....

2634

Read More...

Prathyaskha Daiva Shree Shiridi Sai.Film Audio Rel

Sunday, January 27, 2019

ಶಿರಡಿ  ಸಾಯಿ  ಗೀತೆಗಳು          ಭಾನುವಾರ ಕಲಾವಿದರ ಸಂಘದಲ್ಲಿ ಮೂವತ್ತಕ್ಕೂ ಹೆಚ್ಚು ಮುತ್ತೈದೆಯರು ಸಾಯಿರಾಂ ಭಜನೆ ಮಾಡುತ್ತಿರುವುದರಿಂದ ವೇದಿಕೆಯು ದೇವಸ್ಥಾನದಂತೆ  ಕಂಡು ಬರುವುದಕ್ಕೆ  ‘ಪ್ರತ್ಯಕ್ಷ ದೈವ ಶಿರಡಿ ಸಾಯಿ’ ಚಿತ್ರದ ಧ್ವನಿಸಾಂದ್ರಿಕೆ ಲೋಕಾರ್ಪಣೆ ಬಿಡುಗಡೆ ಕಾರಣವಾಗಿತ್ತು.  ಖಳ ಮಾಂತ್ರಿಕನ ಪಾತ್ರದಲ್ಲಿ ಕಾಣಿಸಿಕೊಂಡಿರುವ ತೆಲುಗು ನಟ ಭಾನುಚಂದರ್ ಆಡಿಯೋ ಬಿಡಗುಡೆ ಮಾಡಿ ಸಾಯಿ ಕುರಿತ ಯಾವುದೇ ಭಾಷೆಯಲ್ಲಿ   ಚಿತ್ರ ಮಾಡಿದರೂ ಭಕ್ತರು ನೋಡುತ್ತಾರೆ   ನಿರ್ಮಾಪಕರು ೧೮ ತಿಂಗಳುಗಳ ಕಾಲ ಮಾಂಸಹಾರ ಸೇವಿಸದೆ ಸಾಯಿರಾಂ ಪಾತ್ರಕ್ಕೆ  ಜೀವ ತುಂಬಿದ್ದಾರೆಂದು ಮೊದಲ ಹಾಡಿನ ತುಣುಕುಗಳಿಗೆ ಚಾಲನೆ ....

825

Read More...
Copyright@2018 Chitralahari | All Rights Reserved. Photo Journalist K.S. Mokshendra,