Kuladalli Keelyavudo.News

Saturday, February 08, 2025

  *ವಿನೂತನವಾಗಿ ಬಿಡುಗಡೆಯಾಯಿತು ಮಡೆನೂರ್ ಮನು ಅಭಿನಯದ "ಕುಲದಲ್ಲಿ ಕೀಳ್ಯಾವುದೊ" ಚಿತ್ರದ ಮೊದಲ ಹಾಡು. * .* .        *"ನಮ್ ಪೈಕಿ ಒಬ್ಬ ಹೋಗ್ಬುಟ" ಅಂತ ಹಾಡು ಬರೆದ‌ ಯೋಗರಾಜ್ ಭಟ್."*   ಈಗಿನ ಜನತೆಗೆ ಬೇಕಾದಂತಹ ಹಾಡುಗಳನ್ನು ಬರೆಯುವ ಗೀತರಚನೆಕಾರರಲ್ಲಿ ಯೋಗರಾಜ್ ಭಟ್ ಮೊದಲಿಗರು ಎನ್ನಬಹುದು. ದಿನ ನಾವು ಆಡುವ ಮಾತುಗಳನ್ನೆ ಯೋಗರಾಜ್ ಭಟ್ ಅವರು ಹಾಡುಗಳ ರೂಪಕ್ಕೆ ತಂದು ಎಲ್ಲರೂ ಗುನುಗುವ ಹಾಗೆ ಮಾಡುತ್ತಾರೆ. ಪ್ರಸ್ತುತ ಯೋಗರಾಜ್ ಭಟ್ ಅವರು "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೊ" ಚಿತ್ರಕ್ಕೆ "ನಮ್ ಪೈಕಿ ಒಬ್ಬ ಹೋಗ್ಬುಟ" ಎಂಬ ಹಾಡನ್ನು ಬರೆದಿದ್ದಾರೆ. ಮನೋಮೂರ್ತಿ ಅವರು ಸಂಗೀತ ....

102

Read More...

Monk The Young.News

Tuesday, February 11, 2025

  *ಕುತೂಹಲ ಮೂಡಿಸಿದೆ "ಮಾಂಕ್ ದಿ ಯಂಗ್" ಚಿತ್ರದ ಟ್ರೇಲರ್* .         *ಹೊಸತಂಡಕ್ಕೆ ಸಾಥ್ ನೀಡಿದ ನಟ "ಕೃಷ್ಣ" ಅಜಯ್ ರಾವ್ ಹಾಗೂ ನಿರ್ದೇಶಕ ಸಿಂಪಲ್ ಸುನಿ*    ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ "ಮಾಂಕ್ ದಿ ಯಂಗ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ "ಕೃಷ್ಣ" ಅಜಯ್ ರಾವ್, ನಿರ್ದೇಶಕ ಸಿಂಪಲ್ ಸುನಿ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ನಟ ಬಬ್ಲು ಪೃಥ್ವಿರಾಜ್‌, ನಟ ನಿಶ್ಚಿತ್ ಸೇರಿದಂತೆ ಮುಂತಾದ ಗಣ್ಯರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.                            ಟ್ರೇಲರ್ ನೋಡಿದಾಗ ಹೊಸತಂಡದ ಚಿತ್ರ ಎಂದು ....

108

Read More...

Raju James Bond.News

Tuesday, February 11, 2025

  *ಅದ್ದೂರಿಯಾಗಿ ನೆರವೇರಿತು ಗುರುನಂದನ್ ಅಭಿನಯದ "ರಾಜು ಜೇಮ್ಸ್ ಬಾಂಡ್" ಚಿತ್ರದ ಪ್ರೀ ರಿಲೀಸ್ ಇವೆಂಟ್* .    *ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ ಭಾಗಿ* .    *ಬಹು ನಿರೀಕ್ಷಿತ ಈ ಚಿತ್ರ ಫೆಬ್ರವರಿ 14 ರಂದು ಬಿಡುಗಡೆ* .     ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ‌ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ....

106

Read More...

1990's Film News

Monday, February 10, 2025

  *ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ  "1990s" ಚಿತ್ರದ ಟ್ರೇಲರ್ ಅನಾವರಣ** .       *ಹೊಸತಂಡದ ಹೊಸಪ್ರಯತ್ನ 90 ರ ಕಾಲಘಟ್ಟದ ಈ ಪ್ರೇಮ ಕಥಾನಕ ಫೆಬ್ರವರಿ 28 ರಂದು ತೆರೆಗೆ* .       ಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನಗಳಿಗೆ ಕನ್ನಡ ಕಲಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅಂತಹ ಹೊಸತಂಡವೊಂದರ ಹೊಸಪ್ರಯತ್ನ "1990s".   ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರ 90ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮಕಥೆ. ಈಗಾಗಲೇ ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ....

112

Read More...

Vishnu Priya.News

Monday, February 10, 2025

  ' *ವಿಷ್ಣು ಪ್ರಿಯಾ’ ಟ್ರೈಲರ್ ಕಿಚ್ಚ ಸುದೀಪ್ ಬಿಡುಗಡೆ*     *ಶ್ರೇಯಸ್ ಚಿತ್ರಕ್ಕೆ ಹಾಗೂ ಕೆ.ಮಂಜು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಎಸ್. ನಾರಾಯಣ್, ಭಾರತಿ ವಿಷ್ಣುವರ್ಧನ್, ನಾಗತಿಹಳ್ಳಿ ಚಂದ್ರಶೇಖರ್, ಇಂದ್ರಜಿತ್ ಲಂಕೇಶ್, ಗುರು ದೇಶಪಾಂಡೆ*      ವಿಷ್ಣು ಸರ್, ಅವರಿಂದ ನಾನು ಕಲಿತದ್ದು ತುಂಬಾ ಇದೆ. ನನ್ನನ್ನು ಅವರು ಒರಟ, ಹುಂಬ ಅಂತ ಹೇಳ್ತಿದ್ದು ನಿಜ, ಅಂಥವನು ಈ ಮಟ್ಟಕ್ಕೆ ಬೆಳೆದಿದ್ದೇನೆ ಅಂದ್ರೆ ಅದಕ್ಕೆ ಅವರೇ ಕಾರಣ ಅಂತ ಹೇಳ್ತಿದ್ದಂತೆ ಕೆ.ಮಂಜು ಕಣ್ಣಾಲಿಗಳು ತುಂಬಿ ಬಂದವು. ಅದೊಂದು ಭಾವನಾತ್ಮಕ ಸಂದರ್ಭ. ಇದೆಲ್ಲ ನಡೆದದ್ದು ವಿಷ್ಣುಪ್ರಿಯ ಚಿತ್ರದ ಟ್ರೈಲರ್ ಬಿಡುಗಡೆಯಾದ  ವೇದಿಕೆಯಲ್ಲಿ.     ಕೆ.ಮಂಜು ನಿರ್ಮಾಣದ, ಅವರ ಪುತ್ರ ....

104

Read More...

Kannappa.Film News

Monday, February 10, 2025

  *ಶ್ರೀ ರವಿಶಂಕರ್ ಗುರೂಜಿ ಅವರಿಂದ ಮೋಹನ್ ಬಾಬು ನಿರ್ಮಾಣದ, ವಿಷ್ಣು ಮಂಚು ಅಭಿನಯದ ಬಹು ನಿರೀಕ್ಷಿತ "ಕಣ್ಣಪ್ಪ" ಚಿತ್ರದ "ಶಿವಶಿವ ಶಂಕರ" ಹಾಡಿನ‌ ಬಿಡುಗಡೆ*    *ಭಾರತಿ ವಿಷ್ಣುವರ್ಧನ್, ಸುಮಲತ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಸಮಾರಂಭದಲ್ಲಿ ಉಪಸ್ಥಿತಿ* .   ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಖ್ಯಾತ ನಟ ಮೋಹನ್ ಬಾಬು ನಿರ್ಮಾಣದ, ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಹಾಗೂ ವಿಷ್ಣು ಮಂಚು ಮುಖ್ಯಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ  "ಕಣ್ಣಪ್ಪ" ಚಿತ್ರದ "ಶಿವಶಿವ ಶಂಕರ" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ....

112

Read More...

KA-11-1977.Film News

Monday, February 10, 2025

  ಸೆಟ್ಟೇರಿದ KA-11-1977         ವಿನೂತನ, ವಿಶಿಷ್ಟ ಹಾಗೂ ವಿಸ್ಮಯಗಳಿಂದ ಕೊಡಿರುವ ವಿಭಿನ್ನ ಶೀರ್ಷಿಕೆ ’KA-11-1977’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಒಂಬತ್ತು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಹಿರಿಯ ನಿರ್ದೇಶಕ ಪಿ.ಶೇಷಾದ್ರಿ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಂತರ ಮಾಡಿದ ಅವರು ಜಗದೀಶ್‌ಕೊಪ್ಪ ಗುರುಗಳೇ ಅಂತ ಕರೆಯುತ್ತಾರೆ.  ಪರಸ್ಪರ ಯಾರು ಯಾರಿಗೂ ಗುರು ಅಲ್ಲ. ಯಾರಿಗೂ ಶಿಷ್ಯ ಅಲ್ಲ. ನಾವುಗಳು ಕಾಯಕದಲ್ಲಿ ಬ್ಯುಸಿಯಾಗಿರಬೇಕು. ’ಸಮರ’ ಚಿತ್ರದಲ್ಲಿ ನನ್ನ ಜತೆಗೆ ಕೆಲಸ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ನಟನೆ ಮಾಡುತ್ತಿದ್ದಾರೆ. ನೀವು ಯಾವಾಗಲೂ ....

160

Read More...

Dodmane Sose.News

Thursday, February 06, 2025

  ದೊಡ್ಮನೆಗೆ ದೊಡ್ಡವರಿಂದ ಕ್ಲಾಪ್        ಘನತೆಯ ಶೀರ್ಷಿಕೆ ‘ದೊಡ್ಮನೆ ಸೊಸೆ’ ಚಿತ್ರಕ್ಕೆ ಪದ್ಮಶ್ರೀ ರಾಷ್ಟ್ರ ಪ್ರಶಸ್ತಿ ವಿಜೇತರಾದ ಡಾ.ಗಿರೀಶ್ ಕಾಸರವಳ್ಳಿ ಕ್ಲಾಪ್ ಮಾಡಿದ್ದು ವಿಶೇಷವಾಗಿತ್ತು. ಶುಭ ಗುರವಾರದಂದು ಶ್ರೀ ವಿಶ್ವ ವಿದ್ಯಾಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಮುಹೂರ್ತ ಸಮಾರಂಭ ನಡೆಯಿತು.        ಸದಭಿರುಚಿಯ ನಿರ್ದೇಶಕ ಆಸ್ಕರ್ ಕೃಷ್ಣ ಕತೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹಿರಿಯ ನಿರ್ಮಾಪಕ ಡಾ.ಸುನಿಲ್‌ಕುಮಾರ್.ಆರ್.ಎಂ ಹಿರಿಯ ಪುತ್ರ ತೇಜ್‌ವಿನಯ್.ಎಸ್ ಅವರು ಮಾನ್ಯ ಸಿನಿ ಕ್ರಿಯೇಶನ್ಸ್ ಲಾಂಛನದಡಿಯಲ್ಲಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ.         ನಂತರ ....

111

Read More...

Ludo.Film News

Tuesday, February 04, 2025

ಲುಡೋ ಹಾಡುಗಳ ಬಿಡುಗಡೆ        ಪ್ಯಾನ್ ಇಂಡಿಯಾ ‘ಲುಡೋ’ ಸಿನಿಮಾದ ಹಾಡುಗಳ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ನೀಲಕಂಠ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ಮಹೇಂದ್ರನ್.ಎಂ. ಬಂಡವಾಳ ಹೂಡಿದ್ದಾರೆ. ಕನ್ನಡಿಗ ಡಿ.ಯೋಗರಾಜ್ ಸಿನಿಮಾಕ್ಕೆ ರಚನೆ, ಛಾಯಾಗ್ರಹಣ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ....

109

Read More...

PV Film Institute.News

Monday, February 03, 2025

ಪಿ.ವಿ.ಫಿಲಂ ಇನ್ಸಿಟ್ಯೂಟ್ ವತಿಯಿಂದ ಚಿತ್ರ ನಿರ್ಮಾಣ        ನಟ,ನಿರ್ಮಾಪಕ ಬಿ.ಗುರುಪ್ರಸಾದ್ ಒಡೆತನದ ಪ್ರತಿಷ್ಟಿತ ಪಿ.ವಿ.ಫಿಲಂ ಇನ್ಸಿಟ್ಯೂಟ್ ಸಂಸ್ಥೆಯು ಸಿನಿಮಾಸಕ್ತರಿಗೆ ಎಲ್ಲಾ ವಿಭಾಗಗಳಲ್ಲಿ ಯಶಸ್ವಿಯಾಗಿ ತರಭೇತಿ ನೀಡುತ್ತಿದೆ. ಅಲ್ಲದೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಅವರಿಗೆ ಅವಕಾಶಗಳನ್ನು ಕೊಡಿಸುತ್ತಿದ್ದಾರೆ. ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಮೊದಲ ಪ್ರಯತ್ನ ಎನ್ನುವಂತೆ ‘ಗೆಲುವಿನ ಹೆಜ್ಜೆ’ ಚಿತ್ರದ ಮುಹೂರ್ತ ಸಮಾರಂಭ ಮತ್ತು ಪ್ರಾಂಶುಪಾಲರಾದ ಹಿರಿಯ ನಟಿ ರೇಖಾದಾಸ್ ....

114

Read More...

Justice.Film News

Friday, February 07, 2025

  "ಜಸ್ಟಿಸ್"  ಫೆ.14ರಂದು ತೆರೆಗೆ       ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆರೋನಾ ಕಾರ್ತೀಕ್, ಆನಂತರದಲ್ಲಿ ದರ್ಪಣ, ಪರಿಶುದ್ದಂ ಸೇರಿದಂತೆ  ಹಲವಾರು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಇದೀಗ ಅವರ ಸಾರಥ್ಯದ ಮತ್ತೊಂದು ಚಿತ್ರ ’ಜಸ್ಟೀಸ್’ ತೆರೆಗೆ ಬರಲು ಸಿದ್ದವಾಗಿದ್ದು, ಫೆ.14ರಂದು  ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.     ನಮ್ಮ ನೆಲದ  ಕಾನೂನು ಮತ್ತು ಅದರಲ್ಲಿರುವ ಲೂಪ್ ಹೋಲ್ಸ್, ಜತೆಗೆ ಕಾನೂನಿನ  ಒಳಿತು ಕೆಡುಕುಗಳನ್ನು   ಈ ಚಿತ್ರ ಹೇಳಲಿದೆ. ಕೆಲ ಸಂದರ್ಭಗಳಲ್ಲಿ ನಿಜವಾದ ಅಪರಾಧಿಗಳು ಕಾನೂನಿನ ಕುಣಿಕೆಯಿಂದ ಹೇಗೆಲ್ಲಾ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಜಸ್ಟೀಸ್ ಚಿತ್ರದ ಮೂಲಕ ....

156

Read More...

Interval.Film News

Thursday, February 06, 2025

  ಇಂಟರ್ ವೆಲ್’ ಕಥೆಗೆ ನಟ  ಶ್ರೀಮುರುಳಿ ಮೆಚ್ಚುಗೆ..      ‌ ಮೂವರು ಯುವಕರು ಹಾಗೂ ಇಬ್ಬರು ಯುವತಿಯರ ನಡುವಿನ ಹುಡುಗಾಟ, ತುಂಟಾಟದ ಸುತ್ತ ನಡೆಯುವ ಕಥೆ ಹೊಂದಿದ ಚಿತ್ರ "ಇಂಟರ್ ವೆಲ್" ಮಾರ್ಚ್ ೭ರಂದು ತೆರೆಕಾಣಲಿದೆ.    ಭರತವಷ್೯ ಪಿಚ್ಚರ್ಸ್ ಮೂಲಕ ಭರತವರ್ಷ್ ಅವರ ನಿರ್ಮಾಣ ಹಾಗೂ  ನಿರ್ದೇಶನದಲ್ಲಿ ಮೂಡಿಬಂದಿರುವ ಈ  ಚಿತ್ರದ ಟ್ರೈಲರ್  ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ಚಿತ್ರದ ಹಾಡು ಹಾಗೂ ಟ್ರೈಲರ್ ಲಾಂಚ್ ಮಾತನಾಡುತ್ತ  ಇಂಟರ್ ವೆಲ್ ಹೆಸರೇ ಒಂಥರಾ ಇಂಟರೆಸ್ಟಿಂಗ್ ಆಗಿದೆ. ಇದರ ಹಾಡು, ಟ್ರೈಲರ್ ನಿಜಕ್ಕೂ  ಅಂದುಕೊಂಡದ್ದಕ್ಕಿಂತ ಚೆನ್ನಾಗಿ ಮೂಡಿಬಂದಿದೆ. ಈಗಿನ ಕಾಲದ ಯಂಗ್ ಸ್ಟರ್ಸ್ಗೆ ....

113

Read More...

Sarkari Nyayabele Angadi.News

Sunday, February 02, 2025

  *ʼನ್ಯಾಯಬೆಲೆ ಅಂಗಡಿʼ ತೆರೆಯುತ್ತಿದ್ದಾರಂತೆ ರಾಗಿಣಿ!*   *ರಾಗಿಣಿ ದ್ವಿವೇದಿ ಹೊಸಚಿತ್ರಕ್ಕೆ ಟೈಟಲ್‌ ಫಿಕ್ಸ್‌...*   *ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ರಾಗಿಣಿ ತಯಾರಿ*   *ಗ್ರಾಮೀಣ ಮಹಿಳೆಯ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿರುವ ತುಪ್ಪದ ಹುಡುಗಿ*   *ಸಾಂಗ್‌ ರೆಕಾರ್ಡಿಂಗ್‌ ಮೂಲಕ  ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಕೆಲಸ ಆರಂಭ*   ———   ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಚಿತ್ರವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಹೆಚ್ಚಾಗಿ ಗ್ಲಾಮರಸ್‌ ಪಾತ್ರಗಳಲ್ಲಿ ಮಿಂಚಿದ್ದ ನಟಿ ರಾಗಿಣಿ ದ್ವಿವೇದಿ, ʼಸರ್ಕಾರಿ ....

128

Read More...

Sidlingu 2.Film News

Saturday, February 01, 2025

  ‘ಸಿದ್ಲಿಂಗು 2’ ಚಿತ್ರದ ‘ಕಥೆಯೊಂದು’ ಹಾಡು ಬಿಡುಗಡೆ   ದೇವರ ಮಕ್ಕಳ ಸಮ್ಮುಖದಲ್ಲಿ ‘ಸಿದ್ಲಿಂಗು 2’ ಚಿತ್ರದ ಹಾಡು ಅನಾವರಣ   ಪ್ರೇಮಿಗಳ ದಿನದಂದು ಯೋಗಿ, ಸೋನು, ಸೋನು ಗೌಡ ಅಭಿನಯದ ಚಿತ್ರದ ಬಿಡುಗಡೆ   ‘ಸಿದ್ಲಿಂಗು’, ‘ನೀರ‍್ ದೋಸೆ’ ಖ್ಯಾತಿಯ ವಿಜಯಪ್ರಸಾದ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಪ್ರೇಮಿಗಳ ದಿನದ ಅಂಗವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೊದಲ ವೀಡಿಯೋ ಹಾಡು, ಶನಿವಾರ ಸಂಜೆ ನಾಗದೇವನಹಳ್ಳಿ ಬಳಿಯ ಅನಾಥಶ್ರಮದಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಹಾಜರಿದ್ದರು.   ‘ಕಥೆಯೊಂದು’ ಎಂದು ಶುರುವಾಗುವ ಈ ಹಾಡನ್ನು ....

124

Read More...

1990's Film News

Saturday, February 01, 2025

  *ಜನಪ್ರಿಯ ಗಾಯಕಿ ಕೆ.ಎಸ್.ಚಿತ್ರ ಅವರ ಕಂಠಸಿರಿಯಲ್ಲಿ "1990 s" ಚಿತ್ರದ ಇಂಪಾದ ಗೀತೆ** .        *ಸದ್ಯದಲ್ಲೇ ಬಿಡುಗಡೆಯಾಗಲಿದೆ 90 ರ ಕಾಲಘಟ್ಟದ ಈ ಪ್ರೇಮ ಕಥಾನಕ.* .       ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರಕ್ಕಾಗಿ ಮೋಹಿನಿ ಹಾಗೂ ಮಂಜು ಅವರು ಬರೆದಿರುವ "ಮಳೆ ಹನಿಯೆ" ಎಂಬ ಹಾಡು ಇತ್ತೀಚಿಗೆ ಬಿಡಯಾಗಿದೆ. ಹಿರಿಯ ಕಲಾ ನಿರ್ದೇಶಕ ಕನಕರಾಜ್ ಈ ಹಾಡನ್ನು ಅನಾವರಣ ಮಾಡಿದರು. ಭಾರತದ ಜನಪ್ರಿಯ ಗಾಯಕಿ ಕೆ.ಎಸ್ ಚಿತ್ರ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಸುಮಧುರ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಹಾರಾಜ ಅವರು ಈ ....

145

Read More...

Raju James Bond.News

Friday, January 31, 2025

  *ಶ್ರೀಮುರಳಿ ಅವರಿಂದ "ರಾಜು ಜೇಮ್ಸ್ ಬಾಂಡ್" ಚಿತ್ರದ "ಟ್ರೇಲರ್" ಬಿಡುಗಡೆ* .    *ಫೆಬ್ರವರಿ 14 ರಂದು ತೆರೆಗೆ ಬರಲಿದೆ ಗುರುನಂದನ್ ಅಭಿನಯದ ಈ ಚಿತ್ರ* .    ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ರೋರಿಂಗ್ ಸ್ಟಾರ್ ಶ್ರೀಮುರಳಿ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೇಲರ್ ನಲ್ಲೇ ಮೋಡಿ ಮಾಡಿರುವ ಈ ಹಾಸ್ಯಪ್ರಧಾನ ಚಿತ್ರ ಫೆಬ್ರವರಿ 14ರಂದು ತೆರೆಗೆ ಬರಲಿದೆ.  ....

134

Read More...

Choo Mantar.News

Friday, January 31, 2025

  *ಶರಣ್ ಅಭಿನಯದ "ಛೂಮಂತರ್"ಗೆ 25ದಿನಗಳ ಸಂಭ್ರಮ*    *ಚಿತ್ರ 100ದಿನಗಳ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಹಾರೈಸಿದ ಶ್ರೀಮುರಳಿ*   ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ"‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರ ಯಶಸ್ವಿ 25 ದಿನಗಳ ಪ್ರದರ್ಶನ ಕಂಡು, 50 ದಿನಗಳತ್ತ ಮುನ್ನುಗುತ್ತಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಸಮಾರಂಭ ಆಯೋಜಿಸಿತ್ತು. ಇದೇ ಸಂದರ್ಭದಲ್ಲಿ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ರೋರಿಂಗ್ ಸ್ಟಾರ್ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.   ಈ ಸಂದರ್ಭದಲ್ಲಿ ಕನ್ನಡ ....

128

Read More...

Barget Basya.News

Thursday, January 30, 2025

ಬರ್ಗೆಟ್ ಬಸ್ಯಾನಿಗೆ ಮನಸೋತ ಪ್ರೇಮಾ ‘ಬರ್ಗೆಟ್ ಬಸ್ಯಾ’ ಟೀಸರ್ ನೋಡಿ ಬಿದ್ದು ಬಿದ್ದು ನಕ್ಕರು ‘ಓಂ’ ಪ್ರೇಮಾ ಹೊಸ ಕಾಶಿನಾಥ್ ಹುಟ್ಟಿಕೊಂಡರು ಅಂತಾರೆ ‘ಯಜಮಾನ’ ಪ್ರೇಮಾ ಖಂಡಿತವಾಗಿಯೂ ಚಿತ್ರಮಂದಿರದಲ್ಲಿ ಸಿನಿಮಾ ನೋಡುವೆ ಎಂದರು ‘ಕನಸುಗಾರ’ ಪ್ರೇಮ        ಮೊನ್ನೆಯಷ್ಟೇ ಹೊಸಬರ ‘ಬರ್ಗೆಟ್ ಬಸ್ಯಾ’ ಚಿತ್ರದ ಟೀಸರ್ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಟಿ ಪ್ರೇಮಾ ಮುಖ್ಯ ಅತಿಥಿಯಾಗಿ ಆಗಮಿಸಿ ನಗುತ್ತಲೇ ಎಲ್ಲರ ಗಮನ ಸೆಳೆದರು. ಅವರು ತುಣುಕುಗಳು ಬರುವ ಮುಂಚೆ, ನೋಡಿದ ನಂತರವೂ ಹಿರಿಯ ಪ್ರಸ್ ಫೋಟೋಗ್ರಾಫರ್ ಹೇಳಿದ ಮಾತಿಗೆ ಒಂದೇ ಸಮನೆ ನಕ್ಕರು. ವೇದಿಕೆ ಮೇಲೆ ಬಂದರೂ ನಗು ತಡೆಯಲಾಗದೆ ....

600

Read More...

Anamadheya Ashok Kumar.News

Wednesday, January 29, 2025

  *ಫೆಬ್ರವರಿ 7 ರಂದು "ಅನಾಮಧೇಯ ಅಶೋಕ್ ಕುಮಾರ್” ಆಗಮನ* .    *ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ ಸಾಗರ್ ಕುಮಾರ್ ನಿರ್ದೇಶನದ ಹಾಗೂ ಕಿಶೋರ್ ಕುಮಾರ್ ಅಭಿನಯದ ಈ ಚಿತ್ರ* !   ಎಸ್‌ ಕೆ ಎನ್ ಫಿಲಂಸ್ ಲಾಂಛನದಲ್ಲಿ ನಿರ್ಮಲಾ ಕುಮಾರ್ ಹಾಗು ರಮ್ಯ ಸಾಗರ್ ಕುಮಾರ್ ನಿರ್ಮಿಸಿರುವ, ಕಿಶೋರ್ ಕುಮಾರ್ ಸಹ ನಿರ್ಮಾಣವಿರುವ ಹಾಗೂ ಸಾಗರ್ ಕುಮಾರ್ ನಿರ್ದೇಶನದ "ಅನಾಮಧೇಯ ಅಶೋಕ್ ಕುಮಾರ್" ಚಿತ್ರ ಫೆಬ್ರವರಿ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜನಪ್ರಿಯ ನಟ ಕಿಶೋರ್ ಕುಮಾರ್ ಹಾಗೂ "ಆಚಾರ್ & ಕೋ" ಚಿತ್ರದ ಹರ್ಷಿಲ್ ಕೌಶಿಕ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಬಿಡುಗಡೆಯ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ....

139

Read More...

Talvar.Film News

Monday, January 27, 2025

  ತಲ್ವಾರ್ ಟ್ರೈಲರ್ - ತಾಯಿ ಸಾಂಗ್ ಬಿಡುಗಡೆ      ಮುಮ್ತಾಜ್ ಖ್ಯಾತಿಯ ಮುರಳಿ ಅವರ  ನಿರ್ದೇಶನದ ತಲ್ವಾರ್ ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ಆಕ್ಷನ್ ಹೀರೋ ಆಗಿದ್ದಾರೆ. ಧರ್ಮ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ    ಫೆ.7ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್  ಹಾಗೂ ಮದರ್ ಸೆಂಟಿಮೆಂಟ್ ಸಾಂಗ್  ಬಿಡುಗಡೆ ಸಮಾರಂಭ ನಡೆಯಿತು. ವಿಶೇಷವಾಗಿ ಈ ವರ್ಷದ  ಬಿಗ್ ಬಾಸ್ ಮನೆಯಲ್ಲಿ ಧರ್ಮ ಜತೆ ಭಾಗವಹಿಸಿದ್ದ ಐಶ್ವರ್ಯ ಸಿಂದೋಗಿ,  ಶಿಶಿರ್, ಅವಿನಾಶ್ ಅದಿತಿ  ಆಗಮಿಸಿ ಚಿತ್ರದ  ಟ್ರೈಲರ್ ಮೆಚ್ಚಿಕೊಂಡು ಧರ್ಮಗೆ ಶುಭ  ಕೋರಿದರು.     ಅಲ್ಲದೆ ಈ ಚಿತ್ರದಲ್ಲಿರುವ ಮದರ್ ಸೆಂಟಿಮೆಂಟ್ ಸಾಂಗನ್ನು  ಎಲ್ಲಾ ತಂತ್ರಜ್ಞರ ....

140

Read More...
Copyright@2018 Chitralahari | All Rights Reserved. Photo Journalist K.S. Mokshendra,