Anisuthide.Film Audio Rel

Monday, January 28, 2019

ಹಾಡಿನ ಪದ ಚಿತ್ರದ ಶೀರ್ಷಿಕೆ          ಯೋಗರಾಜ್‌ಭಟ್ ನಿರ್ದೇಶನ, ಜಯಂತ್‌ಕಾಯ್ಕಣಿ ಸಾಹಿತ್ಯ, ಮನೋಮೂರ್ತಿ ಸಂಗೀತದ ಮುಂಗಾರುಮಳೆ ಚಿತ್ರದಲ್ಲಿ ‘ಅನಿಸುತಿದೆ ಯಾಕೋ ಇಂದು’ ಹಾಡು ಈಗಲೂ ಚಾಲ್ತಿಯಲ್ಲಿದೆ.  ಇದನ್ನು ಹೇಳಲು ಪೀಠಿಕೆ ಇದೆ. ಹಾಡಿನಲ್ಲಿ ಬರುವ ಒಂದು ಪದ ‘ಅನಿಸುತಿದೆ’ ಈಗ ಸಿನಿಮಾದ ಶೀರ್ಷಿಕೆಯಾಗಿದ್ದು, ಎ ಲವ್ ಸ್ಟೋರಿ ಆಫ್ ಎ ಫೈಟರ್ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಐದು ವರ್ಷಗಳ ಹಿಂದೆ ಶುರುವಾಗಿ ಪ್ರಸಕ್ತ ತರೆಗೆ ಬರುವ ಹಂತಕ್ಕೆ ಬಂದಿದೆ. ಅಂದು ಇದೇ ಹೆಸರಿನ ಮೇಲೆ ಕತೆ ಸಿದ್ದ ಮಾಡಿಕೊಂಡು ನಟ ಗಣೇಶ್ ಬಳಿ ಹೋದಾಗ ಒಂದು ಬಾರಿ ನಿರ್ದೇಶನ ಮಾಡಿರುವವರಿಗೆ ಕಾಲ್‌ಶೀಟ್ ಕೊಡುವುದಾಗಿ ಹೇಳಿದ್ದಾರೆ. ....

2673

Read More...

Prathyaskha Daiva Shree Shiridi Sai.Film Audio Rel

Sunday, January 27, 2019

ಶಿರಡಿ  ಸಾಯಿ  ಗೀತೆಗಳು          ಭಾನುವಾರ ಕಲಾವಿದರ ಸಂಘದಲ್ಲಿ ಮೂವತ್ತಕ್ಕೂ ಹೆಚ್ಚು ಮುತ್ತೈದೆಯರು ಸಾಯಿರಾಂ ಭಜನೆ ಮಾಡುತ್ತಿರುವುದರಿಂದ ವೇದಿಕೆಯು ದೇವಸ್ಥಾನದಂತೆ  ಕಂಡು ಬರುವುದಕ್ಕೆ  ‘ಪ್ರತ್ಯಕ್ಷ ದೈವ ಶಿರಡಿ ಸಾಯಿ’ ಚಿತ್ರದ ಧ್ವನಿಸಾಂದ್ರಿಕೆ ಲೋಕಾರ್ಪಣೆ ಬಿಡುಗಡೆ ಕಾರಣವಾಗಿತ್ತು.  ಖಳ ಮಾಂತ್ರಿಕನ ಪಾತ್ರದಲ್ಲಿ ಕಾಣಿಸಿಕೊಂಡಿರುವ ತೆಲುಗು ನಟ ಭಾನುಚಂದರ್ ಆಡಿಯೋ ಬಿಡಗುಡೆ ಮಾಡಿ ಸಾಯಿ ಕುರಿತ ಯಾವುದೇ ಭಾಷೆಯಲ್ಲಿ   ಚಿತ್ರ ಮಾಡಿದರೂ ಭಕ್ತರು ನೋಡುತ್ತಾರೆ   ನಿರ್ಮಾಪಕರು ೧೮ ತಿಂಗಳುಗಳ ಕಾಲ ಮಾಂಸಹಾರ ಸೇವಿಸದೆ ಸಾಯಿರಾಂ ಪಾತ್ರಕ್ಕೆ  ಜೀವ ತುಂಬಿದ್ದಾರೆಂದು ಮೊದಲ ಹಾಡಿನ ತುಣುಕುಗಳಿಗೆ ಚಾಲನೆ ....

865

Read More...

Marigold Hospital.Inauguration

Saturday, January 26, 2019

ಮನೆ  ಬಾಗಿಲಿಗೆ ವೈದ್ಯಕೀಯ  ಸೇವೆ          ನಿರಂತರ ಖಾಯಿಲೆ ಇರುವ ರೋಗಿಗಳು ಅದರಲ್ಲೂ ಹಿರಿಯ ನಾಗರಿಕರಿಗೆ  ಪ್ರತಿ ಸಲ ಆಸ್ಪತ್ರೆಗೆ ಹೋಗುವುದು  ಕಷ್ಟಕರವಾಗಿರುತ್ತದೆ.  ಇದರಿಂದ  ಖಾಯಿಲೆಯು  ಮತ್ತಷ್ಟು  ಉಲ್ಬಣಗೊಳ್ಳುವ  ಸಾದ್ಯತೆ  ಇರುತ್ತದೆ.  ಇವೆಲ್ಲವನ್ನು ಮನಗಂಡು  ಅನುಭವಿ ವೈದ್ಯರುಗಳಾದ ಡಾ.ಸುದೀಂದ್ರ ಮತ್ತು ಡಾ.ಉಜ್ವಾಲ  ‘ಮಾರಿ ಗೋಲ್ಡ್ ಹಾಸ್ಪಿಟಲ್’ನ್ನು ಮೈಕೋ ಲೇ ಔಟ್, ಬಿಟಿಎಂ ೨ನೇ ಹಂತ, ಬೆಂಗಳೂರು ಇಲ್ಲಿ  ನಾಲ್ಕು ಮಹಡಿಯ ಸುಸಜ್ಜಿತ ಆಸ್ಪತ್ರೆಯನ್ನು  ಪ್ರಾರಂಭ ಮಾಡಿದ್ದಾರೆ. ಇದರಲ್ಲಿ ರೋಗಿಗಳು ನೊಂದಣಿ ಮಾಡಿಸಿದಲ್ಲಿ ‘ಯೂನಿಕ್ ಐಡಂಟಿಟಿ ಕೋಡ್’ ಎನ್ನುವ ಕಾರ್ಡ್‌ನ್ನು ....

855

Read More...

Sri Raghavendra Chitravani Awards-2018

Friday, January 25, 2019

ಶ್ರೀ ರಾಘವೇಂದ್ರ ಚಿತ್ರವಾಣಿಗೆ ಪ್ರಶಂಸೆಗಳ ಸುರಿಮಳೆ        ಶುಕ್ರವಾರ ಕಲಾವಿದರ ಸಂಘದಲ್ಲಿ ಶ್ರೀ ರಾಘವೆಂದ್ರ ಚಿತ್ರವಾಣಿ ಸಂಸ್ಥೆಯಿಂದ ಏರ್ಪಡಿಸಲಾಗಿದ್ದ ೧೮ನೇ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ  ಪುರಸ್ಕ್ರತರುಗಳು ಸಂಸ್ಥೆಯ ಕೆಲಸವನ್ನು ಗುಣಗಾನ ಮಾಡಿದರು.  ವಿವಿದ ಸಾಧಕರ ಹೆಸರಿನಲ್ಲಿ ಪ್ರಶಸ್ತಿಯನ್ನು ಪಡೆದಿರುವ   ಹೆಸರಾಂತ ನಿರ್ಮಾಪಕ ರಾಕ್‌ಲೈನ್‌ವೆಂಕಟೇಶ್, ಹಿರಿಯ ಚಲನಚಿತ್ರ  ಪತ್ರಕರ್ತ  ಡಾ.ಬನ್ನಂಜೆ ಗೋವಿಂದಚಾರ್ಯ, ನಿರ್ದೇಶಕರುಗಳಾದ ಪಿ.ವಾಸು,ರಿಷಬ್‌ಶೆಟ್ಟಿ, ಕಾರ್ತಿಕ್ ಸರಗೂರು, ಚಂಪಾಶೆಟ್ಟಿ, ಸಂಗೀತ ನಿರ್ದೇಶಕರುಳಾದ ಕೆ.ಕಲ್ಯಾಣ್,ವಾಸುಕಿವೈಭವ್, ಅನುಭವಿ ....

896

Read More...

Kirik Love Story.Film Audio Rel

Friday, January 25, 2019

ಪ್ರೇಮಿಗಳ ದಿನದಂದು  ಕಣ್ಸೆನ್ನೆ ಕಿರಿಕ್ ಮಾಡ್ತಾರೆ      ಮೊಟ್ಟ ಮೊದಲಬಾರಿ ಮಲೆಯಾಳಂ ಚಿತ್ರವು  ‘ಕಿರಿಕ್ ಲವ್ ಸ್ಟೋರಿ’ ಹೆಸರಿನಲ್ಲಿ ಕನ್ನಡದಲ್ಲಿ ಡಬ್ ಆಗಿದೆ. ವಿಷಯವನ್ನು ತಿಳಿಸಲು ತಂಡವು ಸಿಲಿಕಾಟ್ ಸಿಟಿಗೆ ಪ್ರಚಾರದ ಸಲುವಾಗಿ ಆಗಮಿಸಿದ್ದರು.  ತೊಂಬತ್ತು ನಿಮಿಷ ಮಾದ್ಯಮದವರನ್ನು ಕಾಯಿಸಿದ್ದಕ್ಕಾಗಿ  ಮಾಲಿವುಡ್ ನಿರ್ದೇಶಕ ಓಮರ್‌ಲೂಲು ಕ್ಷಮೆ ಕೋರಿದರು. ನಂತರ ಮಾತು ಶುರುಮಾಡಿ  ತೆಲುಗು, ಹಿಂದಿ ಸೇರಿದಂತೆ ನಾಲ್ಕು ಭಾಷೆಯಲ್ಲಿ ಸಿದ್ದಗೊಂಡಿದೆ.  ಕತೆಯು ಸಾರ್ವತ್ರಿಕವಾಗಿರುವುದರಿಂದ ಎಲ್ಲಾ ಭಾಷೆಗೆ ಹೊಂದಿ ಕೊಳ್ಳುತ್ತದೆ.  ಹದಿಹರೆಯದ ಹುಡುಗ-ಹುಡುಗಿಯರ    ಮ್ಯೂಸಿಕಲ್  ಲವ್ ....

1003

Read More...

Seetharama Kalyana.Film Show

Thursday, January 24, 2019

 

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ನಾಳೆ ಬಿಡುಗಡೆಯಾಗುತ್ತಿರುವ ’ಸೀತಾರಾಮ ಕಲ್ಯಾಣ’ ಚಿತ್ರದ ಪೂರ್ವ ಭಾವಿ ಪ್ರದರ್ಶನದಲ್ಲಿ ಎಲ್ಲ ಪಕ್ಷಗಳ ಶಾಸಕರೊಂದಿಗೆ ಚಿತ್ರ ವೀಕ್ಷಿಸಿದರು.

892

Read More...

Naanu Nammudgi Kharchgond Mafia.Film Trailer Rel

Thursday, January 24, 2019

ನಾನು  ನಮ್ಮುಡ್ಗಿ  ಖರ್ಚ್‌ಗೊಂದ್  ಮಾಫಿಯಾ         ಮೇಲಿನ ಸಾಲು ಚಿತ್ರದ ಶೀರ್ಷಿಕೆ ಅಂದುಕೊಂಡಲ್ಲಿ ನಿಮ್ಮ ಊಹೆ ಸರಿಯಾಗಿದೆ. ತಂತ್ರಜ್ಘಾನ ಬೆಳದಂತೆ ಇದರಿಂದ ಉಪಯೋಗ, ದುರಪಯೋಗ ಎರಡು ನಡೆಯುತ್ತಿದೆ. ಪ್ರಚಲಿತ ಯುವ ಜನಾಂಗವು  ದೈನಂದಿನ ಖರ್ಚು ನಿರ್ವಹಿಸಲು ದುರಳ ಕೆಲಸವನ್ನು ಮಾಡುತ್ತಿದ್ದಾರೆ. ಅಂದರೆ ಹುಡುಗರುಗಳೇ ಸೇರಿಕೊಂಡು ಹುಡುಗಿಯನ್ನು ಅಪಹರಿಸಿ ಆಕೆಯಿಂದ ಬಲವಂತವಾಗಿ ಲೈಂಗಿಕ ಕ್ರಿಯೆ ಮಾಡಿಸಿಕೊಳ್ಳುವುದನ್ನು ಮೊಬೈಲ್‌ದಲ್ಲಿ ರೆಕಾರ್ಡ್ ಮಾಡಿಕೊಂಡು ಅದನ್ನು ಯುಟ್ಯೂಬ್‌ಗೆ ಬಿಡುತ್ತಾರೆ. ಇದನ್ನು ಇಂತಿಷ್ಟು ಜನರು ನೋಡಿದರೆ  ಸಂಸ್ಥೆಯಿಂದ ದುಡ್ಡು ಸಿಗುತ್ತದಂತೆ.  ಭಾರತೀಯ ಸಂವಿಧಾನದಲ್ಲಿ ....

985

Read More...

Seetharama Kalyana.Film Rel On 25th Jan 2019

Wednesday, January 23, 2019

ಬಿಡುಗಡೆ ಮುಂಚೆ ಲಾಭದಲ್ಲಿ ಸೀತಾರಾಮ ಕಲ್ಯಾಣ        ‘ಸೀತಾರಾಮ ಕಲ್ಯಾಣ’ ಕೌಟಂಬಿಕ ಚಿತ್ರ. ಎಲ್ಲರೂ ಕೂತು ಚರ್ಚೆ ಮಾಡಿ ಹೊರಭಾಷೆಯ ಪೈಪೋಟಿಗಳ ಮಧ್ಯೆ ನಮ್ಮದು ಯಶಸ್ಸು ಆಗಬೇಕೆಂಬ ಸಣ್ಣದೊಂದು ಪ್ರಯತ್ನ ಮಾಡಲಾಗಿದೆ ಎಂದು ನಾಯಕ ನಿಖಿಲ್‌ಕುಮಾರ್ ಬಿಡುಗಡೆ ಪೂರ್ವ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು.  ಅಣ್ಣಾವ್ರ ಚಿತ್ರಗಳಲ್ಲಿ ಸಾಮಾಜಿಕ ಕಳಕಳಿ ಇರುವ ಅಂಶಗಳು ಇದ್ದವು. ಅದರ ಪ್ರೇರಣೆಯಿಂದ ಅಂತಹುದೇ ರೀತಿಯಲ್ಲಿ ಕತೆ ಮಾಡಲಾಗಿದೆ.  ಅನೂಪ್‌ರೂಬಿನ್ಸ್  ಸಂಗೀತ ಪ್ಲಸ್ ಪಾಯಿಂಟ್.  ‘ನಿನ್ನ ರಾಜ ನಾನು, ನನ್ನ ರಾಣಿ ನೀನು’ ಹಾಡು ಹಿಟ್ ಆಗಿರುವುದು ಸಂತಸ ತಂದಿದೆ. ಇದು ಸಿನಿಮಾಗೋಷ್ಟಿ ....

875

Read More...

Supplementary.Film Rel On 25th Jan 2019

Wednesday, January 23, 2019

  ಆನಂದ್ ಸಿನಿಮಾಸ್ ಬ್ಯಾನರ್ ನಲ್ಲಿ ನಿರ್ಮಾಣ ಗೊಂಡಿರುವ ಚಿತ್ರ "ಸೆಪ್ಲಿಮೆಂಟರಿ" ಈ ಚಿತ್ರವನ್ನು ಪ್ರಾಧ್ಯಾಪಕರಾದ ಡಾ,, ದೇವರಾಜ್ ರವರು ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುವ ಮೂಲಕ ನಿರ್ದೇಶಕರಾಗಿದ್ದಾರೆ. ಈ ಚಿತ್ರವನ್ನು ನಿರ್ಮಾಣ ಮಾಡಿ ಹಾಗೂ ಮುಖ್ಯವಾದ ಪಾತ್ರದಲ್ಲಿ ಅಭಿನಯಿಸಿರುವ ಮಹೇಂದ್ರ ಮುನ್ನೋತ್ ಸಮಾಜಕ್ಕೆ ಒಂದು ಸಾಮಾಜಿಕ ಜವಾಬ್ದಾರಿಯ ಹಾಗೂ ....

325

Read More...

Chemistry Of Kariyappa.Film Audio Rel

Monday, January 21, 2019

              ಕರಿಯಪ್ಪ ಮತ್ತು ಮಗನ ಪ್ರಸಂಗಗಳು        ‘ಕೆಮಿಸ್ಟ್ರೀ ಆಪ್ ಕರಿಯಪ್ಪ’         ಇದು ಚಿತ್ರವೊಂದರ ಹೆಸರು. ಶೀರ್ಷಿಕೆ ಹೀಗಿದೆ. ಚಿತ್ರ ಹೇಗಿದೆಯೋ ಎಂಬ ಪ್ರಶ್ನೆ ಕಾಡುವುದು ದಿಟ. ಪರಂತು, ಚಿತ್ರವು ಹಿಂಗೇ ಇರುತ್ತೆ ಅನ್ನುವುದಕ್ಕೊಂದು ಹಾಡುಗಳು, ಟ್ರೈಲರ್ ಸಾಕು.  ವಿಶೇಷವೆಂದರೆ ನೈಜ ಘಟನೆಯನ್ನು ತೆಗೆದುಕೊಂಡು ಕತೆಯನ್ನು ಸಿದ್ದಪಡಿಸಲಾಗಿದೆ. ಇದರ ಬಗ್ಗೆ ಹೇಳಿಕೊಳ್ಳಲೆಂದೇ ಆಡಿಯೋ ಬಿಡುಗಡೆ ನೆಪ ಮಾಡಿಕೊಂಡು ತಂಡವು  ಮಾದ್ಯಮದ ಮುಂದೆ ಬಂದಿದ್ದರು.           ಸಿನಿಮಾ ಹುಟ್ಟಿದ ಬಗೆಯನ್ನು ನೆನಪು ಮಾಡಿಕೊಂಡ ....

367

Read More...

Akskar 2019.Calendar Rel

Monday, January 21, 2019

                 ಬೆಂಕೋಶ್ರೀ  ಫಿಲಿಂ ಫ್ಯಾಕ್ಟರಿಯಿಂದ ಎರಡು ಚಿತ್ರಗಳು        ಗಾಂಧಿನಗರದಲ್ಲಿ ಬೆಂಕೋಶ್ರೀ ಹೆಸರು ಪರಿಚಿತವಾಗಿದೆ. ಪುತ್ರ  ಎಂ.ಎಸ್.ಅಕ್ಷರ್ ಚಿತ್ರರಂಗಕ್ಕೆ ಬರುತ್ತಿರುವುದು ತಿಳಿದ ವಿಷಯವಾಗಿದೆ. ಅವರು ಯಾವ ತರಹದ ಪಾತ್ರಗಳಿಗೆ ಹೊಂದಿಕೊಳ್ಳುತ್ತಾರೆ ಎನ್ನುವ ಹಾಗೆ ಕಲ್ಪನೆಗೆತಕ್ಕಂತೆ ಫೋಟೋ ಶೂಟ್ ಮಾಡಿಸಿದ್ದಾರೆ.  ಹಳ್ಳಿಯಲ್ಲಿ ಅನಾಥ ಬದುಕು, ಗೊತ್ತು ಗುರಿ ಇಲ್ಲದೆ ಹೊಸ ಪ್ರಪಂಚಕ್ಕೆ ಹೊರಡುವುದು. ಪಟ್ಟಣಕ್ಕೆ ಬಂದಾಗ ದಾರಿ ಕಾಣೆದೆ ಕಷ್ಟಪಡುವುದು.  ಕೆಲಸಕ್ಕೆ ಸೇರಿಕೊಂಡು  ಪ್ರೀತಿಗೆ ದಾಸನಾಗಿ ಸೋಲು ಕಾಣುವುದು. ಇದರಿಂದ ಹೆಣ್ಣಿನ ಮೇಲಿನ ಮೋಹ,  ....

362

Read More...

Chemistry Of Kariyappa.Film Trailer Rel

Monday, January 21, 2019

              ಕರಿಯಪ್ಪ ಮತ್ತು ಮಗನ ಪ್ರಸಂಗಗಳು        ‘ಕೆಮಿಸ್ಟ್ರೀ ಆಪ್ ಕರಿಯಪ್ಪ’         ಇದು ಚಿತ್ರವೊಂದರ ಹೆಸರು. ಶೀರ್ಷಿಕೆ ಹೀಗಿದೆ. ಚಿತ್ರ ಹೇಗಿದೆಯೋ ಎಂಬ ಪ್ರಶ್ನೆ ಕಾಡುವುದು ದಿಟ. ಪರಂತು, ಚಿತ್ರವು ಹಿಂಗೇ ಇರುತ್ತೆ ಅನ್ನುವುದಕ್ಕೊಂದು ಹಾಡುಗಳು, ಟ್ರೈಲರ್ ಸಾಕು.  ವಿಶೇಷವೆಂದರೆ ನೈಜ ಘಟನೆಯನ್ನು ತೆಗೆದುಕೊಂಡು ಕತೆಯನ್ನು ಸಿದ್ದಪಡಿಸಲಾಗಿದೆ. ಇದರ ಬಗ್ಗೆ ಹೇಳಿಕೊಳ್ಳಲೆಂದೇ ಆಡಿಯೋ ಬಿಡುಗಡೆ ನೆಪ ಮಾಡಿಕೊಂಡು ತಂಡವು  ಮಾದ್ಯಮದ ಮುಂದೆ ಬಂದಿದ್ದರು.           ಸಿನಿಮಾ ಹುಟ್ಟಿದ ಬಗೆಯನ್ನು ನೆನಪು ಮಾಡಿಕೊಂಡ ....

278

Read More...

Akskar 2019.Calendar Rel

Monday, January 21, 2019

                 ಬೆಂಕೋಶ್ರೀ  ಫಿಲಿಂ ಫ್ಯಾಕ್ಟರಿಯಿಂದ ಎರಡು ಚಿತ್ರಗಳು        ಗಾಂಧಿನಗರದಲ್ಲಿ ಬೆಂಕೋಶ್ರೀ ಹೆಸರು ಪರಿಚಿತವಾಗಿದೆ. ಪುತ್ರ  ಎಂ.ಎಸ್.ಅಕ್ಷರ್ ಚಿತ್ರರಂಗಕ್ಕೆ ಬರುತ್ತಿರುವುದು ತಿಳಿದ ವಿಷಯವಾಗಿದೆ. ಅವರು ಯಾವ ತರಹದ ಪಾತ್ರಗಳಿಗೆ ಹೊಂದಿಕೊಳ್ಳುತ್ತಾರೆ ಎನ್ನುವ ಹಾಗೆ ಕಲ್ಪನೆಗೆತಕ್ಕಂತೆ ಫೋಟೋ ಶೂಟ್ ಮಾಡಿಸಿದ್ದಾರೆ.  ಹಳ್ಳಿಯಲ್ಲಿ ಅನಾಥ ಬದುಕು, ಗೊತ್ತು ಗುರಿ ಇಲ್ಲದೆ ಹೊಸ ಪ್ರಪಂಚಕ್ಕೆ ಹೊರಡುವುದು. ಪಟ್ಟಣಕ್ಕೆ ಬಂದಾಗ ದಾರಿ ಕಾಣೆದೆ ಕಷ್ಟಪಡುವುದು.  ಕೆಲಸಕ್ಕೆ ಸೇರಿಕೊಂಡು  ಪ್ರೀತಿಗೆ ದಾಸನಾಗಿ ಸೋಲು ಕಾಣುವುದು. ಇದರಿಂದ ಹೆಣ್ಣಿನ ಮೇಲಿನ ಮೋಹ,  ....

275

Read More...

One Love 2 Story.Film Audio Rel

Sunday, January 20, 2019

               ಒಂದು ಪ್ರೀತಿಯಲ್ಲಿ ಎರಡು ಕತೆಗಳು         ಹೃದಯಕ್ಕಿಲ್ಲ ಪಂಚರ್ ಅಂಗಡಿ ಎಂದು ಅಡಿಬರಹದಲ್ಲಿ ಹೇಳಿಕೊಂಡಿರುವ ‘ಒನ್ ಲವ್ ೨ ಸ್ಟೋರಿ’ ಚಿತ್ರವು  ಮೊದಲರ್ದದಲ್ಲಿ ಮೂರು ಕತೆಗಳು ಹುಟ್ಟಿಕೊಂಡು, ನಂತರ ಎರಡು ಕತೆಗೆ ಮಾರ್ಪಾಟು ಆಗುವುದೇ ಸಿನಿಮಾದ ಸಾರಾಂಶವಾಗಿದೆ. ಒಂದೊಂದು ದೃಶ್ಯಗಳು ನೋಡುಗನಿಗೆ ತನಗೆ ಹತ್ತಿರ ಇರುವಂತೆ ಭಾಸವಾಗುತ್ತದೆ. ಬಾಗಲಕೋಟೆಯ ವಸಿಷ್ಠಬಂಟನೂರ ಅವರು ಡಾ.ವಿಷ್ಣುವರ್ಧನ್ ಅಭಿಮಾನಿಯಾಗಿದ್ದು, ಅವರ ಚಿತ್ರಗಳನ್ನು ನೋಡುತ್ತಾ ತಾನು ಚಿತ್ರ ಮಾಡಬೇಕೆಂದು ಠರಾವೊಂದನ್ನು  ತೆಗೆದುಕೊಂಡಿದ್ದಾರೆ.  ಅದಕ್ಕಾಗಿ ಯಾವುದೇ ನಿರ್ದೇಶಕರ ಬಳಿ ಕೆಲಸ ಮಾಡದೆ, ....

747

Read More...

Melobba Mayavi.Film Audio Rel

Saturday, January 19, 2019

            ನೆಲದ ಮೇಲಿನ ನಕ್ಷತ್ರಗಳಿಂದ ಹಾಡುಗಳು ಬಿಡುಗಡೆ        ನಾಯಕರುಗಳ ಪೋಸ್ಟರ್‌ಗೆ ಅಲಂಕಾರ ಮಾಡುವುದು, ಕಟ್‌ಔಟ್‌ಗೆ ಹಾರ, ಅಭಿಷೇಕ ಮಾಡುತ್ತಿರುವುದರಿಂದಲೇ  ಸ್ಟಾರ್‌ಗಳಾಗಿ ಪರದೆ ಮೇಲೆ  ಗುರುತಿಸಿ ಕೊಳ್ಳುತ್ತಿದ್ದಾರೆ. ಆದರೆ ಇವರನ್ನು ಈ ಮಟ್ಟಕ್ಕೆ ತರಲು ಶ್ರಮ ಪಡುವುದು ನೆಲದ ಮೇಲಿನ ನಕ್ಷತ್ರಗಳು. ಅಂದರೆ ಹೋಟೆಲ್ ಕಾರ್ಮಿಕರು, ಆಟೋ ಚಾಲಕರು, ವಾರಕ್ಕೆ ಕನಿಷ್ಟ ಎರಡು  ಕನ್ನಡ ಚಿತ್ರಗಳನ್ನು ನೋಡುವ ಹುಡುಗರು.  ಚಿತ್ರಕತೆ, ಸಾಹಿತ್ಯ ಮತ್ತು ಮುಖ್ಯ ಪಾತ್ರ ಮಾಡಿರುವ ಪತ್ರಕರ್ತ,ಚಿಂತಕ ಚಕ್ರವರ್ತಿಚಂದ್ರಚೂಡ್ ಇಂತಹ ಮೂವರು ಮಹನಿಯರನ್ನು ಗುರುತಿಸಿ ಅವರಿಂದಲೇ ....

451

Read More...

Suvarana Sundari.Film Press Meet

Saturday, January 19, 2019

              ನಾಲ್ಕು ತಲೆಮಾರಿನ ಕಥನ             ಎರಡು ವರ್ಷದ ಹಿಂದೆ ಮಹೂರ್ತ ಆಚರಿಸಿಕೊಂಡ ತೆಲುಗು ತಂಡದ ‘ಸುವರ್ಣ ಸುಂದರಿ’ ಚಿತ್ರವು ಬಿಡುಗಡೆ ಹಂತಕ್ಕೆ ಬಂದಿದೆ.  ಕ್ರಿ.ಶ ೧೫೦೮ ರಿಂದ ಪ್ರಸಕ್ತ ೨೦೧೮ರ ವರೆಗಿನ  ನಾಲ್ಕು ತಲೆಮಾರಿನ ಕತೆಯಾಗಿದೆ.  ಕೃಷ್ಣದೇವರಾಯ ಅವಧಿಯಲ್ಲಿ ರಾಜಾ ಮಹಾದೇವಿರೆಡ್ಡಿ ಸಾಮ್ರಾಜ್ಯದಲ್ಲಿ ನಡೆದ ಘಟನೆಗಳನ್ನು  ಸನ್ನಿವೇಶಕ್ಕೆ ಬಳಸಲಾಗಿದೆ.  ಸಾಮಾನ್ಯ ಸಿನಿಮಾವಾಗಿರದೆ ವಿಶೇಷ ಚಿತ್ರವಾಗಿದೆ.   ಫೈಟ್ಸ್ ಇರೋಲ್ಲ. ಸ್ಟಂಟ್ಸ್ ಇರುತ್ತದೆ.   ಕೇರಳ, ಹೈದರಾಬಾದ್, ಬೀದರ್, ವಿಧಾನಸೌಧ ರಸ್ತೆ,  ನೈಸ್ ರೋಡ್‌ಗಳಲ್ಲಿ ೯೦ ದಿನಗಳ ಕಾಲ ಚಿತ್ರೀಕರಣ ....

355

Read More...

Gosi Gang.Film Press Meet

Saturday, January 19, 2019

                       ಗೂಸಿ ಗ್ಯಾಂಗ್‌ದಲ್ಲಿ ಕಾಲೇಜು ಹುಡುಗರು         ಕಾಲೇಜುದಲ್ಲಿ ನಡೆಯುವ ತುಂಟಾಟ, ಹಾಸ್ಟೆಲ್ ಪ್ರಕರಣ ಜೊತೆಗೆ ಪ್ರಸಕ್ತ ಏನೇನು ನಡೆಯುತ್ತದೆ. ಯುವ ಜನಾಂಗವು ಜೀವನದಲ್ಲಿ ಒಳ್ಳೆಯದನ್ನು ಆರಿಸಿಕೊಂಡರೆ ಸುಂದರ ಬದುಕನ್ನು ಕಾಣಬಹುದೆಂದು ನೀತಿ ಪಾಠವನ್ನು  ‘ಗೂಸಿ ಗ್ಯಾಂಗ್’ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಹಳ್ಳಿಯಿಂದ ಪಟ್ಟಣಕ್ಕೆ ಬರುವ ಹುಡುಗರು ಅರಿವಿಲ್ಲದೆ ಕೆಟ್ಟ ಚಾಳಿಗೆ ಹೋಗುವುದು. ಅದರಿಂದ ಎದುರಾಗುವ ಸಂಕಷ್ಟಗಳು, ತಪ್ಪು ಮಾಡಿದವರು ಯಾವತ್ತು ಇದ್ದರೂ ಶಿಕ್ಷೆ ಅನುಭವಿಸಬೇಕೆಂದು ಸನ್ನಿವೇಶದಲ್ಲಿ ಬರಲಿದೆ. ....

348

Read More...

Dhandupalyam-4.Press Meet

Saturday, January 19, 2019

ಸೆನ್ಸಾರ್‌ನಿಂದ ದಂಡುಪಾಳ್ಯಂಗೆ ದುಮ್ಮಾನ            ದಂಡುಪಾಳ್ಯ ಚಿತ್ರದ ಹೆಸರು ಬಂದಾಗಿನಿಂದ ಬಿಡುಗಡೆ ಸಮಯದಲ್ಲಿ ಅವಘಡಗಳು ಬರುತ್ತಲೆ ಇದೆ. ಅದನ್ನೆಲ್ಲಾ ಎದುರಿಸಿ ಮೂರು ಭಾಗದ ಸಿನಿಮಾವು  ಬಿಡುಗಡೆಯಾಗಿತ್ತು. ಎರಡು ಭಾಗಗಳನ್ನು ನಿರ್ಮಾಣ ಮಾಡಿದ್ದ  ವೆಂಕಟ್  ಈಗ ‘ದಂಡುಪಾಳ್ಯಂ-೪’ ಶೀರ್ಷಿಕೆಯೊಂದಿಗೆ  ಚಿತ್ರವನ್ನು ಸಿದ್ದಪಡಿಸಿದ್ದಾರೆ.  ಟಾಲಿವುಡ್‌ದಲ್ಲಿ  ಇದೇ ಹೆಸರಿನ ಚಿತ್ರಕ್ಕೆ ಕ್ರೇಜ್ ಇರುವ ಕಾರಣ ತೆಲುಗು ಭಾಷೆಯ ಟೈಟಲ್‌ನ್ನು ಕನ್ನಡದಲ್ಲಿ ಬಳಸಿಕೊಳ್ಳಲಾಗಿದೆ,  ಸೆನ್ಸಾರ್ ಪ್ರಮಾಣಪತ್ರ ನೀಡಬೇಕಾದವರು, ಚಿತ್ರವನ್ನು ತಿರಸ್ಕರಿಸಿ ಬೇಕಿದ್ದರೆ ರಿವೈಸಿಂಗ್ ಕಮಿಟಿಗೆ ....

340

Read More...

Gaalipata.2Film Press Meet

Friday, January 18, 2019

                 ಭಟ್ಟರ  ಹೊಸ ಗಾಳಿಪಟ         ಹನ್ನೋಂದು ವರುಷಗಳ ಕೆಳಗೆ ಮೂವರು ನಾಯಕರು ಮತ್ತು ನಾಯಕಿರುಗಳ ‘ಗಾಳಿ ಪಟ’ ಚಿತ್ರಕ್ಕೆ ಕತೆ ಬರೆದು ಆಕ್ಷನ್ ಕಟ್ ಹೇಳಿದ್ದ ಯೋಗರಾಜಭಟ್, ಈಗ ಅದೇ ಹೆಸರಿಗೆ ೨ ಅಂತ ಸೇರಿಸಿಕೊಂಡು ‘ಗಾಳಿಪಟ-೨’ ಸಿನಿಮಾಗೆ ತಯಾರಿ ನಡೆಸಿದ್ದಾರೆ. ಇದರಲ್ಲೂ ಮೂರು ಹೀರೋಗಳು ಇರುವಂತೆ, ನಾಯಕಿಯರ ಪೈಕಿ ಇಬ್ಬರು ಹೆಚ್ಚಿಗೆ ಇರುವುದು ವಿಶೇಷ. ಶರಣ್, ಆಪರೇಶನ್‌ಅಲಮೇಲಮ್ಮ ಖ್ಯಾತಿಯ ರಿಷಿ ಮತ್ತು ಪವನ್‌ಕುಮಾರ್ ನಾಯಕರು. ಅದರಂತೆ ನಾಯಕಿಯರುಗಳ ಪೈಕಿ ಶರ್ಮಿಳಾಮಾಂಡ್ರೆ, ಸೋನಾಲ್‌ಮೊಂತೆರೋ ಹಾಗೂ ಬಾಂಬೆ ಮಾಡೆಲ್ ಇವರೊಂದಿಗೆ  ಬೆಂಗಾಲಿ  ಬೆಡಗಿ ಮತ್ತು ಚೈನಿಸ್ ....

342

Read More...

Night Out.Film Audio Rel

Thursday, January 17, 2019

            ನೈಟ್‌ನಲ್ಲಿ ನೈಟ್ ಔಟ್ ಹಾಡುಗಳು         ಒಂದು ರಾತ್ರ್ರಿಯಲ್ಲಿ ನಡೆಯುವ ಕತೆಯುಳ್ಳ ‘ನೈಟ್ ಔಟ್’ ಚಿತ್ರದ ಪ್ರಚಾರದ ಮೊದಲ ಹಂತವಾಗಿ ಧ್ವನಿಸಾಂದ್ರಿಕೆ ಅನಾವರಣಗೊಂಡಿತು.  ನಟನಾಗಿದ್ದ ರಾಕೇಶ್‌ಅಡಿಗ ಚೂಚ್ಚಲಬಾರಿ ನಿರ್ದೇಶನ ಮಾಡಿದ್ದಾರೆ. ಅವರು ಹೇಳುವಂತೆ  ಚಿತ್ರರಂಗದಲ್ಲಿ ಗಾಡ್‌ಫಾದರ್ ಎಸ್.ವಿ.ಬಾಬು, ಆಧ್ಯಾತ್ಮಕ ಗಾಡ್‌ಫಾದರ್ ಜಗ್ಗೇಶ್, ಈಗ ಹೊಸ ಗಾಡ್ ಫಾದರ್ ಅಂದರೆ ಅನ್ನದಾತರು.   ನನ್ನೋಬ್ಬನಿಂದ ಸಿನಿಮಾ ಆಗಿಲ್ಲ. ಬುದ್ದಿವಂತರ ತಂಡ ಕಟ್ಟಿಕೊಂಡು ಚಿತ್ರ ಮಾಡಿದ್ದೇವೆ. ಸನ್ನಿವೇಶಗಳು ನೋಡುಗರ ಜೀವನದಲ್ಲಿ ಬಂದಂತೆ ಅನಿಸುತ್ತದೆ. ಅದರಂತೆ ....

366

Read More...
Copyright@2018 Chitralahari | All Rights Reserved. Photo Journalist K.S. Mokshendra,