Punyathgitheeru.Film Audio Rel

Monday, March 18, 2019

             ಇವರೇ  ನಮ್ಮ  ಪುಣ್ಯಾತ್‌ಗಿತ್ತೀರು          ವುಮೆನ್ಸ್‌ಡೇ ಚಿತ್ರದಲ್ಲಿ ಐವರು ನಾಯಕಿಯರು ಮಿಂಚಿದ್ದರು. ಹೆಣ್ ಮಕ್ಕಳೇ ಸ್ಟ್ರಾಂಗ್ ಗುರು ಎನ್ನುವಂತೆ ‘ಪುಣ್ಯಾತ್‌ಗಿತ್ತೀರು’ ಸಿನಿಮಾದಲ್ಲಿ ನಾಯಕರಹಿತ, ನಾಲ್ವರು ಹುಡುಗಿಯರು ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನೆಲ ಡೊಂಕಿದ್ರು ಕುಣಿತೀವಿ ಅಂತ ಅಡಿಬರಹದಲ್ಲಿ ಹೇಳಿಕೊಂಡಿರುವಂತೆ, ಸಿನಿಮಾದ ಪುಣ್ಯಾತ್‌ಗಿತ್ತೀರ ಅವತಾರಗಳು ಅನಾವರಣಗೊಂಡಿತು.  ಕತೆ ಬರೆದು ನಿರ್ದೇಶನ ಮಾಡಿರುವುದು ರಾಜ್.ಬಿ.ಎನ್.  ಕತೆಯ ಕುರಿತು ಹೇಳುವುದಾದರೆ  ಪಿಜಿದಲ್ಲಿ ಉಳಿದುಕೊಂಡಿದ್ದ ನಾಲ್ವರು ಅನಾಥ ....

817

Read More...

Udgarsha.Film Press Meet

Monday, March 18, 2019

                    ಉದ್ಘರ್ಷ ಕುತೂಹಲಕ್ಕೆ ಶುಕ್ರವಾರ ತೆರೆ ಬೀಳಲಿದೆ          ಸುನಿಲ್‌ಕುಮಾರ್‌ದೇಸಾಯಿ ನಿರ್ದೇಶನದ ‘ಉದ್ಗರ್ಷ’ ಚಿತ್ರದ ಕತೆಯು ಸಸ್ಪೆನ್ಸ್ನ, ಥ್ರಿಲ್ಲರ್ ಮಾದರಿಯಲ್ಲಿರುವುದು ವಿಶೇಷ. ವರ್ಷದ ಕೊನೆ ದಿನದ ರಾತ್ರಿ ನಾಯಕ-ನಾಯಕಿ ರೆಸಾರ್ಟ್ ಹೋಗುತ್ತಾರೆ. ಹತ್ತು ನಿಮಿಷದಲ್ಲಿ ಮೂರು ಪಾತ್ರಗಳು ಮೂರು ಹಂತಗಳಲ್ಲಿ ಸಾಗುತ್ತದೆ.  ಹೀಗಿತ್ತು, ಹೀಗಾಗಿದೆ ಅಂತ  ನೋಡುಗನಿಗೆ ದಾರಿ ತಪ್ಪಿಸಿ, ಕ್ಲೈಮಾಕ್ಸ್‌ನಲ್ಲಿ ಸರಿದಾರಿಗೆ ತೆಗೆದುಕೊಂಡು ಹೋಗುತ್ತದೆ. ಅಂದುಕೊಂಡಿದಕ್ಕಿಂತ ವ್ಯತಿರಿಕ್ತವಾಗಿರುತ್ತದೆ. ಪ್ರತಿ ಹತ್ತು ನಿಮಿಷಕ್ಕೆ ಥ್ರಿಲ್ ....

828

Read More...

Badri V/s Madhumathi.Film

Monday, March 18, 2019

              ಬದ್ರಿ, ಮಧುಮತಿ ಬಿಡುಗಡೆಗೆ ದಿನಗಣನೆ        ವಿನೂತನ ಶೀರ್ಷಿಕೆಯ ‘ಬದ್ರಿ ವರ್ಸಸ್ ಮಧುಮತಿ’ ಚಿತ್ರದ ಕತೆಯಲ್ಲಿ ದೇಶಕ್ಕೆ ಪ್ರಾಣ ಕೊಡುವ  ವ್ಯಕ್ತಿ , ಕುಟುಂಬದ ಸಲುವಾಗಿ ತನ್ನ ಪ್ರೀತಿಯನ್ನು ಹೇಗೆ  ತ್ಯಾಗ ಮಾಡುತ್ತಾನೆ  ಎಂಬುದು ಒಂದು ಏಳೆಯ ಸಾರಾಂಶವಾಗಿದೆ. ಕ್ಲೈಮಾಕ್ಸ್‌ದಲ್ಲಿ ನಾಯಕ ಇಂಡಿಯಾ-ಪಾಕಿಸ್ತಾನ ಯುದ್ದದಲ್ಲಿ ಭಾಗವಹಿಸುವ ಸನ್ನಿವೇಶಗಳನ್ನು   ಸ್ಟಾಕ್ ಶಾಟ್ಸ್  ಮೂಲಕ ಸೃಷ್ಟಿಸಲಾಗಿದೆ.   ಟಾಲಿವುಡ್‌ನ ಶಂಕರ್‌ನಾರಾಯಣ್‌ರೆಡ್ಡಿ ಕನ್ನಡಿಗರು ಇಷ್ಟಪಡುವ ಕತೆಯನ್ನು  ರಚಿಸಿ ನಿರ್ದೇಶನ ಮಾಡಿದ್ದಾರೆ.  ತೀರ್ಥಹಳ್ಳಿ, ಆಗುಂಬೆ, ಸಾಗರ, ....

355

Read More...

Rugged.Film Audio Rel.

Saturday, March 16, 2019

ಅಪ್ಪನಂತೆ  ಡೈಲಾಗ್  ಹೇಳಿ ರಂಜಿಸಿದ ಮಗ           ‘ಹೊಡೆದಾಡಕ್ಕೆ ನಿನ್ನ ತರ ಅಡ್ಡಾದಿಡ್ಡಿ ತಿಂದುಕೊಂಡು ಬೀದಿ ನಾಯಿ ಸುತ್ತೋ ಪೋಲಿ ನಾಯಿ ಅಲ್ವೋ’ ಎಂದು  ‘ರಗಡ್’  ಚಿತ್ರದ ಕ್ಲೈಮಾಕ್ಸ್ ದೃಶ್ಯದಲ್ಲಿ ನಾಯಕ ವಿನೋಧ್‌ಪ್ರಭಾಕರ್  ಖಳನಾಯಕನಿಗೆ ಹೇಳುತ್ತಾರೆ.  ಅದನ್ನು  ತಂದೆ ಟೈಗರ್‌ಪ್ರಭಾಕರ್  ಸ್ಟೈಲ್‌ನಲ್ಲಿ ಹೇಳಿ ಅಭಿಮಾನಿಗಳನ್ನು ರಂಜಿಸಿದರು.    ಆಡಿಯೋ ಸಿಡಿ ಹಕ್ಕುಗಳನ್ನು  ಪಡೆದುಕೊಂಡಿರುವ  ಲಹರಿವೇಲು ಮಾತನಾಡಿ  ಟೈಗರ್ ಚಿತ್ರದ ಎಲ್ಲಾ ಹಾಡುಗಳು ನಮ್ಮ  ಸಂಸ್ಥೆಯಿಂದಲೇ  ಹೊರಬಂದಿದೆ.  ನಿಮ್ಮ ಸರಳತನ ಎತ್ತರಕ್ಕೆ ಬೆಳಸುತ್ತದೆಂದು  ನಾಯಕನ ಗುಣವನ್ನು ....

668

Read More...

Virupa.Film Press Meet.

Saturday, March 16, 2019

ವಿರುಪದಲ್ಲಿ ಎರಡು ಗೀತೆಗಳು ಇರಲಿದೆ        ವಿನೂತನ ‘ವಿರುಪ’ ಮಕ್ಕಳ ಚಿತ್ರವನ್ನು ಸಂಪೂರ್ಣ ಹಂಪಿ ಸುತ್ತಮುತ್ತ ಸೆರೆಹಿಡಿಯಲಾಗಿದೆ. ವಿನ್ಸೆಂಟ್, ರುಸ್ತುಂ ಮತ್ತು ಪಾಕ್ಷ ಮೂವರ ಚಿಣ್ಣರ ಕತೆಯಾಗಿದ್ದರಿಂದ ಹೆಸರಿನ ಮೊದಲ ಅಕ್ಷರವನ್ನು ಬಳಸಿಕೊಂಡು ಶೀರ್ಷಿಕೆ ಇಡಲಾಗಿದೆ.  ಇದರಲ್ಲಿ ಒಬ್ಬನು ಕುರುಡ,  ಮತ್ತೋಬ್ಬ ಮೂಕನಾಗಿದ್ದು, ಇವರೊಂದಿಗೆ ಪುಟ್ಟ ಹುಡುಗಿ  ಇರುತ್ತಾಳೆ.  ಹಂಪಿಯಲ್ಲಿ ಗೈಡ್ ಆಗಿರುವ ಮಂಜುವಿಗೆ  ತಮ್ಮ ಮೂಕನನ್ನು ಚೆನ್ನಾಗಿ ಓದಿಸಬೇಕೆಂದು ಸಿಟಿಗೆ ಕಳುಹಿಸುತ್ತಾನೆ. ಅಲ್ಲಿನ  ವಾತವರಣ, ಒತ್ತಡಗಳು  ಸರಿಹೊಂದದೆ  ತಪ್ಪಿಸಿಕೊಂಡು ಬರುವಾಗ ದಾರಿಯಲ್ಲಿ ಕುರುಡನ ಪರಿಚಯವಾಗಿ ಅವನೊಂದಿಗೆ ....

373

Read More...

Ranangana.Film Pooja and Press Meet.

Thursday, March 14, 2019

ಎರಡು ಛಾಪ್ಟರ್, ನಾಲ್ಕು  ಭಾಷೆಗಳಲ್ಲಿ  ರಣಾಂಗಣ         ಉರಿ ಹಿಂದಿ ಚಿತ್ರದಲ್ಲಿ ಭಾರತೀಯ ಯೋಧರು ಉಗ್ರಗಾಮಿಗಳ ವಿರುದ್ದ ಸೆಣಸಾಡಿ ಜಯಗಳಿಸುವುದನ್ನು ತೋರಿಸಲಾಗಿತ್ತು. ಹದಿನೈದು ದಿನದ ಕೆಳಗೆ ಪುಲ್ವಾಮದಲ್ಲಿ ನಡೆದ ಹತ್ಯೆಗೆ ಪ್ರತಿಕಾರವಾಗಿ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳನ್ನು ಸೈನಿಕರು ಧ್ವಂಸಗೊಳಿಸಿದ್ದರು.  ಇದನ್ನು ಹೇಳಲು ಪೀಠಿಕೆ ಇದೆ.  ಹೊಸಬರ ‘ರಣಾಂಗಣ’ ಎನ್ನುವ ಸಿನಿಮಾವು ಭಾರತೀಯ ಯೋಧರ ನೈಜ ಘಟನೆ ಕುರಿತಾಗಿದೆ. ಎರಡು  ಛಾಪ್ಟರ್‌ಗಳಲ್ಲಿ  ಬರಲಿದ್ದು, ಮೊದಲನೆಯದು ನಿಜ ಜೀವನದ ಅಂಶಗಳಿಗೆ ಅಂತ್ಯ ಹೇಳಲಾಗುವುದು. ಹದಿನೇಳು, ಇಪ್ಪತ್ತು ಮತ್ತು ಭವಿಷ್ಯದ ೩೦ನೇ ....

897

Read More...

Devaki.Film Teaser Rel.

Wednesday, March 13, 2019

ಉಪೇಂದ್ರ  ಮಗಳ  ದೇವಕಿ           ‘ಮಮ್ಮಿ’ ನಿರ್ದೇಶಕ ಲೋಹಿತ್ ಎರಡನೆ ಚಿತ್ರ ‘ದೇವಕಿ’ ಮೂಲಕ ಉಪೇಂದ್ರ ಪುತ್ರಿ  ಐಶ್ವರ್ಯಉಪೇಂದ್ರ  ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.  ಈ ಮೊದಲು ಎ ಟೇಲ್ ಆಫ್ ಎಮೋಶನ್ಸ್ ಅಡಿಬರಹದಲ್ಲಿ ‘ಹೌರಾಬ್ರಿಡ್ಜ್’ ಹೆಸರಿನೊಂದಿಗೆ ಶುರುವಾಗಿತ್ತು. ಮುಖ್ಯ ಪಾತ್ರದಲ್ಲಿ ನಟಿಸಿರುವ ಪ್ರಿಯಾಂಕಾಉಪೇಂದ್ರ ಪಾತ್ರದ ಹೆಸರು ‘ದೇವಕಿ’ ಆಗಿರುವುದರಿಂದ ಇದರ ಹೆಸರಿನೊಂದಿಗೆ ಸಿನಿಮಾವನ್ನು ಪೂರ್ಣಗೊಳಿಸಲಾಗಿದೆ. ಸಿನಿಮಾ ನೋಡಿ ಹೊರ ಬರುವ ಪ್ರೇಕ್ಷಕನಿಗೆ ಟೈಟಲ್ ಸೂಕ್ತವಾಗಿದೆ ಅನಿಸುತ್ತದಂತೆ.  ೨೦೧೬ ಕೊಲ್ಕತ್ತಾದಲ್ಲಿ ನಡೆದ ಹೆಣ್ಣು ಮಕ್ಕಳ ಅಪಹರಣದ ನೈಜ ಘಟನೆಯಾಗಿದ್ದರಿಂದ ....

655

Read More...

Adachanegaagi Kshamisi.Film Audio Trailer Rel.

Tuesday, March 12, 2019

ಅಡಚಣೆಗಾಗಿ ಹಾಡುಗಳನ್ನು ಆಲಿಸಿರಿ          ಬಿಡುಗಡೆ ಮುಂಚೆ ನಾರ್ವೆಯಲ್ಲಿ ಪ್ರೀಮಿಯರ್ ಪ್ರದರ್ಶನಗೊಂಡು ಪ್ರಶಂಸೆಗೆ ಒಳಗೊಂಡ ‘ಅಡಚಣೆಗಾಗಿ  ಕ್ಷಮಿಸಿ’ ಚಿತ್ರದ ಧ್ವನಿಸಾಂದ್ರಿಕೆಯು  ಪಿಆರ್‌ವಿ ಪ್ರಿವ್ಯೂದಲ್ಲಿ  ಅನಾವರಣಗೊಂಡಿತು. ಸಿಡಿ  ಬಿಡುಗಡೆ ಮಾಡಿದ ಸಾರಾಗೋವಿಂದು ಮಾತನಾಡಿ  ನನ್ನ ಅವಧಿಯಲ್ಲಿ ಸಹಾಯಧನವನ್ನು ೭೫ ರಿಂದ ೧೨೫ಕ್ಕೆ ಏರಿಸಲಾಗಿತ್ತು. ಈಗ ವರ್ಷಕ್ಕೆ ೨೦೦ಕ್ಕೂ ಹೆಚ್ಚು ಚಿತ್ರಗಳು ಬರುತ್ತಿದ್ದು ಫಲಿತಾಂಶ ಶೇಕಡ ೯೫ರಷ್ಟು  ಸೋಲು ಆಗುತ್ತಿದೆ. ಒಳ್ಳೆ ಪ್ರಯತ್ನ ಮಾಡದಿದ್ರೆ ಸರ್ಕಾರ ಏನು ಮಾಡಬೇಕಾಗುತ್ತೆ. ಎಲ್ಲೋ ಹತ್ತು  ಸಿನಿಮಾಗಳು ಒಳ್ಳೆಯದು ಬಂದರೆ ಪ್ರಯೋಜನವಾಗುವುದಿಲ್ಲ. ಐದು ಭಾಷೆಗಳ ....

387

Read More...

weekend.Film News

Wednesday, March 13, 2019

  ಸೆನ್ಸಾರ್ ಗೇ ರೆಡಿಯಾದ "ವೀಕೆಂಡ್" ಎಪ್ರಿಲ್ ನಲ್ಲಿ ನಿಮ್ಮ ನೆಚ್ಚಿನ ಚಿತ್ರ ಮಂದಿರಗಳಲ್ಲಿ.... ಇವತ್ತಿನ ಯುವಜನಾಂಗದ ಮತ್ತು ಸಾಪ್ಟ್ ವೇರ್ ಉದ್ಯೋಗಿಗಳ ನಡುವಿನ, ನೈಜ ಘಟನೆಯ, ಉತ್ತಮ ಕಥಾವಸ್ತು ಹೊಂದಿರುವ ಈ ಚಿತ್ರದ ಕೇಂದ್ರ ಬಿಂದು ಆನಂತನಾಗ್...ಮಯೂರ ಫಿಲಂಸ್ ಲಾಂಚನದಡಿ, ಮಂಜುನಾಥ ಡಿ ನಿರ್ಮಾಣದ, ಶ್ರಿಂಗೇರಿ ಸುರೇಶ್ ....

915

Read More...

Kalaa Vidha.Film Acaderny Inauguration.

Monday, March 11, 2019

ಸಿನಿಮಾ ಎನ್ನುವುದು ಬ್ಯುಟಿಫುಲ್ ಪ್ರೊಫೆಶನ್ - ಸುದೀಪ್          ಸಾರಂಗ, ನಟನೆ ಎರಡನ್ನು ನಾವುಗಳೇ ಅಭಿವೃದ್ದಿಪಡಿಸಿಕೊಳ್ಳ ಬೇಕಾಗುತ್ತದೆಂದು  ಸುದೀಪ್ ಅಭಿಪ್ರಾಯಪಟ್ಟರು. ಅವರು ಹೀಗೆ ಹೇಳಲು  ‘ಕಲಾವಿಧ ಫಿಲಂ ಅಕಾಡಮಿ’  ವೇದಿಕೆ ಕಾರಣವಾಗಿತ್ತು.  ನಟ,ಪತ್ರಕರ್ತ, ನಿರೂಪಕರಾಗಿರುವ ಯತಿರಾಜ್ ಮತ್ತು ರಂಗಿತರಂಗ ಖ್ಯಾತಿಯ ಅರವಿಂದ್ ....

872

Read More...

Rajannana Maga.Film Press Meet.

Monday, March 11, 2019

 ರಾಜಣ್ಣನ ಮಗ ಗೋಷ್ಟಿಯಲ್ಲಿ ರವಿಬಸ್ರೂರ್ ಗುಣಗಾನ        ‘ರಾಜಣ್ಣನ ಮಗ’  ಚಿತ್ರದ ಕೊನೆ ಟ್ರೈಲರ್‌ನ್ನು ತೋರಿಸಲು ತಂಡವು ಮಾದ್ಯಮದ ಎದುರು ಹಾಜರಾಗಿತ್ತು. ಪ್ರಾರಂಭದಲ್ಲಿ ಮೈಕ್ ತೆಗೆದುಕೊಂಡ ನಿರ್ದೇಶಕ ಕೋಲಾರಸೀನು ಮಾತನಾಡಿ  ಕತೆಯಲ್ಲಿ ನಾಯಕ, ಖಳನಾಯಕ ಇಬ್ಬರು ತಂದೆಯ ಪ್ರೀತಿಗಾಗಿ  ಒದ್ದಾಡುತ್ತಾರೆ. ಕುಟುಂಬ, ಪ್ರೀತಿ, ಗೆಳತನ ಎಲ್ಲವನ್ನು ಹೇಳಲಾಗಿದೆ ಎಂದರು. ಕಳೆದ ಸಲ ಚಿತ್ರೀಕರಣಕ್ಕೆ ಬಂದಾಗ ಅಂಬರೀಷ್ ಅವರನ್ನು ಭೇಟಿ ಮಾಡಿದ್ದೆ. ಇಂದು ಅವರು ಇಲ್ಲದಿರುವುದು ಬೇಸರ ತಂದಿದೆ. ರಾಜಣ್ಣ ಎಂದು ಡಾ.ರಾಜ್‌ಕುಮಾರ್‌ಗೆ ಕರೆಯುತ್ತಾರೆ. ಅಣ್ಣ್ರಾವ್ರರ ಮುಗ್ದತೆ ಇರುವಂತೆ ಸಿನಿಮಾದಲ್ಲಿ ಕಾಣಲಿದೆ.  ....

850

Read More...

Arabi Kadala Teeradalli.Film

Monday, March 11, 2019

              ನೈಜ ಘಟನೆಯ ಕಡಲ ತೀರದ ಕಥನ          ೨೦೧೬ ಕೊಯಮತ್ತೂರಿನಲ್ಲಿ ನಡೆದ ನೈಜ ಘಟನೆಯನ್ನು  ತೆಗೆದುಕೊಂಡು ‘ಅರಬ್ಬಿ ಕಡಲ ತೀರದಲ್ಲಿ’ ಎನ್ನುವ  ಕುತೂಹಲ ಚಿತ್ರವೊಂದು ಬಿಡುಗಡೆ ಹಂತಕ್ಕೆ ಬಂದಿದೆ.  ಕಥಾನಾಯಕ ಮಾಡಲ್ ಕ್ಷೇತ್ರದಲ್ಲಿ  ಛಾಯಾಗ್ರಾಹಕನಾಗಿ ಹೆಸರು ಮಾಡಿದ್ದು, ವಯಸ್ಸು ಮೀರಿದ್ದರೂ ಮದುವೆ ಆಗಿರುವುದಿಲ್ಲ. ಕಡಲ ತೀರದಲ್ಲಿ  ಅಪ್ಪನ ಭವ್ಯ ಬಂಗಲೆಯ ಅಧಿಪತಿಯಾಗಿದ್ದರೂ   ಅಲ್ಲಿಗೆ ಹೋಗದೆ  ವೃತ್ತಿಯಲ್ಲಿ ತೊಡಗಿಕೊಂಡಿರುತ್ತಾನೆ. ಒಮ್ಮೆ ತಾನು ಮೆಚ್ಚಿದ ಹುಡುಗಿಗೆ  ತಾಳಿ ಕಟ್ಟುವ ಮುನ್ನವೆ ಕೊಲೆಯಾಗುತ್ತಾಳೆ. ಮುಂದೆ  ಖಿನ್ನತೆಗೆ ಒಳಗಾಗಿ ....

877

Read More...

Devayaani.Film Press Meet.

Monday, March 11, 2019

ಪರಕಾಯ  ಪ್ರವೇಶ ಮಾಡಿದರೆ ಆಗುವ ಅನಾಹುತಗಳು          ಚಂದನವನಕ್ಕೆ  ಬಂದಲ್ಲಿ ಬಂಡವಾಳ ವಾಪಸ್ಸು ಬರುತ್ತದೆಂಬ ಯಾವ ಪುಣ್ಯಾತ್ಮ ಹೇಳಿದರೋ ಗೊತ್ತಿಲ್ಲ. ಅದರ ನಂಬಿಕೆಯಿಂದಲೇ ಟಾಲಿವುಡ್, ಕಾಲಿವುಡ್, ಬಾಲಿವುಡ್ ನಿರ್ಮಾಪಕರು  ಒಮ್ಮೆ ನೋಡುವ ಅಂತ ಸಿನಿಮಾ ಮಾಡುತ್ತಿದ್ದಾರೆ. ಅದರಂತೆ ತೆಲುಗಿನ ಟಿ.ಸುಲ್ತಾನ್ ನಾಲ್ಕಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದು, ಮೊದಲಬಾರಿ ಕನ್ನಡ ಚಿತ್ರಕ್ಕೆ ಕತೆ ಬರೆದು  ಹಣ ಹೂಡುತ್ತಿದ್ದಾರೆ. ಭಾರತೀಯ ಸಂಸ್ಕ್ರತಿಯಲ್ಲಿ ಭೂತ, ಪ್ರೇತಗಳನ್ನು ನಂಬುತ್ತಾರೆ.  ಅದರ ಆಧಾರದ ಮೇಲೆ  ‘ದೇವಯಾನಿ’ ಚಿತ್ರವೊಂದು ಶೇಕಡ ೬೦ರಷ್ಟು ಚಿತ್ರೀಕರಣವನ್ನು  ಬೆಂಗಳೂರು, ....

1069

Read More...

Meese Mathu Jade.Film Press Meet

Monday, March 11, 2019

ವಯಸ್ಸು  ಮತ್ತು  ಮನಸ್ಸು           ಪ್ರಚಲಿತ ಸಮಾಜದಲ್ಲಿ ಪ್ರತಿಯೊಬ್ಬರು ಮೊಬೈಲ್. ಫೇಸ್‌ಬುಕ್, ಟ್ವಿಟರ್‌ದಲ್ಲಿ ಬ್ಯುಸಿಯಾಗಿರುತ್ತಾರೆ. ಪ್ರೇಮಿಗಳು ಸಹ ಇದರಲ್ಲೆ ಚಾಟ್ ಮಾಡುತ್ತಾ, ಒಂದಾಗುವುದು, ಬೇರೆಯಾಗುವುದು  ಉಂಟು. ಇದಕ್ಕೊಂದು ಉದಾಹರಣೆಗೆ ಮುಂದೆ ಓದಿ. ಕಾಫಿ ಡೇದಲ್ಲಿ  ಹುಡುಗಿಯು  ಆತನಿಂದ ದೂರಹೋಗುವುದನ್ನು  ಹೇಳಲು  ಕರೆದಿರುತ್ತಾಳೆ. ಬಂದವಳೇ ಅವನು ಮಾಡಿರುವ ಮೌಲ್ಯವಲ್ಲದ ನಾಲ್ಕು ತಪ್ಪುಗಳನ್ನು ಹೇಳುತ್ತಾ, ನಾನು ಒಳ್ಳೆಯ ಕುಟುಂಬದಿಂದ ಬಂದವಳಾಗಿದ್ದೇನೆ. ಇವನು ನೋಡಿದರೆ ಅಸಹ್ಯವಾದ ದೃಶ್ಯಗಳನ್ನು ಮೊಬೈಲ್‌ದಲ್ಲಿ ಸ್ಟೋರ್ ಮಾಡಿಕೊಂಡಿದ್ದಾರೆ. ಅದನ್ನು  ತೆಗೆದುಕೊಂಡಿದ್ದೇನೆ.  ಹೀಗೆ ಅವ ....

1150

Read More...

Anushka.Film Teaser Rel

Saturday, March 09, 2019

ಮೂರು  ಭಾಷೆಯ ಅನುಷ್ಕ  ಟ್ರೈಲರ್ ಬಿಡುಗಡೆ         ಥ್ರಿಲ್ಲರ್ ಫ್ಯಾಂಟಸಿ ಕುರಿತ ‘ಅನುಷ್ಕ’  ಕನ್ನಡ, ತೆಲುಗು ಮತ್ತು ತಮಿಳು ಭಾಷೆಯ ಟ್ರೈಲರ್‌ನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಬೇಕಿತ್ತು.  ಅವರ ಸಂಬಂದಿಕರ ಸಾವು ಆಗಿದ್ದರಿಂದ ಬರುವುದು ತಡವಾಗುತ್ತದೆಂದು ಸಂದೇಶ ರವಾನಿಸಿದ್ದರಿಂದ ನಿರ್ದೇಶಕರೇ ತುಣುಕುಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿ  ನೈಜ ಘಟನೆ ಆಧಾರದ ಪ್ರೇರಣೆಯೊಂದಿಗೆ ಕತೆಯನ್ನು ಬರೆಯಲಾಗಿದೆ.  ಬೇರೆ ಭಾಷೆಯವರು ಆಕ್ಷನ್ ಅಂಶಗಳನ್ನು ಇಷ್ಟಪಡುವ ಕಾರಣ ಇದರ ಟ್ರೈಲರ್‌ನ್ನು ಸಿದ್ದಪಡಿಸಲಾಗಿದೆ.  ಐವತ್ತೈದು  ದಿನಗಳ ಕಾಲ ಮೈಸೂರು, ಬೆಂಗಳೂರು, ಅರಸಿಕೆರೆ, ಸಾವನದುರ್ಗ ಮತ್ತು ....

897

Read More...

Rocking Star Yash.Press Meet

Saturday, March 09, 2019

ವದಂತಿಗಳಿಗೆ  ತೆರೆ  ಏಳೆದ ಯಶ್          ಕಳೆದ ವರ್ಷ ಮತ್ತು ಮೂರು ದಿನಗಳಿಂದ ರಾಕಿಂಗ್ ಯಶ್‌ರನ್ನು  ಕೊಲೆ ಮಾಡಲು ಸುಪಾರಿ ನೀಡಲಾಗಿದೆ ಎಂಬುದರ ಸುದ್ದಿಯು ವಾಹಿನಿಗಳಲ್ಲಿ ಪ್ರಸಾರವಾಗುತ್ತಿದೆ.  ಎರಡು  ಬಾರಿ ಸುಮ್ಮನಿದ್ದ ಯಶ್ ಈ ಬಾರಿ ಇದನ್ನು ಗಂಭೀರವಾಗಿ ಪರಿಗಣಿಸಿ, ಇದಕ್ಕೊಂದು ಅಂತಿಮ ಹಾಕಬೇಕೆಂದು ಮಾದ್ಯಮದ ಮುಂದೆ ಹಾಜರಾಗಿದ್ದರು.  ಒಬ್ಬ ಮನುಷ್ಯನನ್ನು ಮರ್ಡರ್ ಮಾಡುವುದು ಅಷ್ಟು ಸುಲಭವಲ್ಲ. ಇಂತಹ ಸುದ್ದಿಯು ಪದೇ ಪದೇ ಪ್ರಸಾರವಾದರೆ ಅಭಿಮಾನಿಗಳು, ಕುಟುಂಬದವರಿಗೆ ಬೇಸರ ತರಿಸುತ್ತದೆ. ಕೇವಲ ಊಹಾಪೋಹ, ಅಂತೆ ಕಂತೆ , ಬಲ್ಲಮೂಲಗಳ  ಪ್ರಕಾರವೆಂದು   ಈ ರೀತಿ ಪೊಳ್ಳು ಸುದ್ದಿಗಳನ್ನು  ಹಾಕುವುದರಿಂದ ....

908

Read More...

90ml.Tamil Film Press Meet

Saturday, March 09, 2019

ಚಿತ್ರರಂಗಕ್ಕೆ  ಚರಣ್‌ರಾಜ್  ಪುತ್ರ          ಸಿದ್ದಲಿಂಗಯ್ಯ ನಿರ್ದೇಶನದ ‘ಪರಾಜಿತ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಬಹುಭಾಷ ನಟ ಚರಣ್‌ರಾಜ್  ಎಲ್ಲಾ ಭಾಷೆಗಳಲ್ಲಿ ಸೇರಿಕೊಂಡರೆ  ನಟಿಸಿರುವ  ಸಿನಿಮಾಗಳ ಸಂಖ್ಯೆ ಮೂರು ನೂರು ದಾಟುತ್ತದೆ.   ಇವರ ಇಬ್ಬರು ಮಕ್ಕಳಲ್ಲಿ ಒಬ್ಬಾತ ತಮಿಳು ಚಿತ್ರ ’೯೦ ಎಂಎಲ್’  ಮೂಲಕ ನಾಯಕನಾಗಿ ಪರಿಚಯವಾಗಿದ್ದಾರೆ. ಮೊದಲ ಪ್ರಯತ್ನದಲ್ಲೆ ಡ್ಯಾನ್ಸ್, ಫೈಟ್, ರೋಮಾನ್ಸ್ ಎಲ್ಲವು ಇರುವುದರಿಂದ ಭವಿಷ್ಯದಲ್ಲಿ  ಒಳ್ಳೆಯ ಅವಕಾಶಗಳು ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದಾರೆ.  ಆದರೆ ಮೊದಲು ಅನ್ನ ನೀಡಿದ ಊರನ್ನು ಮರೆಯಬಾರದೆಂದು, ಇಲ್ಲಿನ ....

939

Read More...

Turning Point.Film Press Meet.

Saturday, March 09, 2019

ಚಂದನವನದಲ್ಲಿ  ಟರ್ನಿಂಗ್  ಪಾಯಿಂಟ್        ಬದುಕಿನಲ್ಲಿ ಎಲ್ಲರಿಗೂ ‘ಟರ್ನಿಂಗ್ ಪಾಯಿಂಟ್’ ಎನ್ನುವುದು ಇರುತ್ತದೆ.  ಅದು ಸಕರಾತ್ಮಕ, ನಕರಾತ್ಮಕವಾಗಿರಲು ಬಹುದು. ಇಲ್ಲೊಂದು  ಹೊಸ ತಂಡವು ಇದೇ ಹೆಸರಿನಲ್ಲಿ ಸಿನಿಮಾವೊಂದನ್ನು ಮುಗಿಸಿದ್ದಾರೆ.  ಪ್ರೀತಿ ಮತ್ತು ತಾಯಿ-ಮಗನ ಬಾಂದವ್ಯ ಕುರಿತಂತೆ ಎರಡು  ಟ್ರ್ಯಾಕ್‌ಗಳಲ್ಲಿ ಕತೆ ಸಾಗುತ್ತದೆ.  ಸಿಕ್ಕಿಂದಲ್ಲಿ ಶುರುವಾಗಿ ಕರ್ನಾಟಕ ರಾಜ್ಯಕ್ಕೆ ಬಂದು ಕೊನೆಗೊಳ್ಳುತ್ತದಂತೆ. ತಂಗಿ ಜೊತೆಗೆ ಕಳೆದುಹೋಗಿದ್ದ ಅಣ್ಣ ದೂರದ ರಾಜ್ಯದಲ್ಲಿ ನೆಲೆಸಿರುತ್ತಾನೆ. ಒಂದು ಹಂತದಲ್ಲಿ ತಾಯಿಯನ್ನು ಹುಡುಕಿಕೊಂಡು ಇಲ್ಲಿಗೆ ಬಂದಾಗ ಮನೆಯಲ್ಲಿ ಬೇರೆಯವರು ತಾನು ಮಗನೆಂದು ....

973

Read More...

Sri Atharvana Prathyngi.Film Press Meet.

Saturday, March 09, 2019

  ಶ್ರೀ ಅಂಗಾಳ ಪರಮೇಶ್ವರಿ ಅಮ್ಮನ ಶಕ್ತಿ, ಪವಾಡಗಳು          ಆಗಿನ ಕಾಲದಲ್ಲಿ ದೊಡ್ಡ ದೇವತೆಗಳನ್ನು ಕಾಪಾಡಲು ಪ್ರತ್ಯಂಗಿರಾ ದೇವಿಯು ಸೃಷ್ಟಿಯಾದಳು ಎಂದು ಹೇಳುತ್ತಾರೆ. ಈ ದೇವಿಗೆ ಅಂಗಾಳ  ಪರಮೇಶ್ವರಿ ಅಮ್ಮ ಅಂತಲೂ ಕರೆಯುತ್ತಾರೆ. ದೇವಿಯು ಬೆಂಗಳೂರಿನ ಬಿನ್ನಿಮಿಲ್ ರಸ್ತೆ, ಹೂಸೂರು ಬಳಿ ೧೦೮ ಅಡಿ ಎತ್ತರದ ದೇವಸ್ಥಾನದಲ್ಲಿ ರಾಹು-ಕೇತು ಒಂದೇ ಕಡೆ ಇರುವುದು ವಿಶೇಷ, ಮೂರನೆಯದು ಮಲೈಮಹದೇಶ್ವರದಲ್ಲಿ ಸ್ಥಾಪನೆಯಾಗಿದೆ. ಈ ಕ್ಷೇತ್ರದ ಮಹಿಮೆ ಇತೆರೆ ವಿಷಯಗಳನ್ನು ಸಾರುವ ‘ಶ್ರೀ ಅಥರ್ವಣ ಪ್ರತ್ಯಂಗಿರಾ’ ಚಿತ್ರವೊಂದು ಅಡಿಬರಹದಲ್ಲಿ ಶ್ರೀ ಅಂಗಾಳ ಪರಮೇಶ್ವರಿ ಅಮ್ಮನವರ ಭಕ್ತಿ ....

972

Read More...

Vajramuki.Neetha Shree Song.

Tuesday, March 05, 2019

ಸಿನಿಮಾಬಿಡುಗಡೆಗೆ ಸಿದ್ದವಾಗಿರುವ ವಜ್ರಮುಖಿ ನಟಿ ನೀತು ಮುಖ್ಯ ಭೂಮಿಕೆಯಲ್ಲಿ ತಯಾರಾಗಿರುವ ವಜ್ರಮುಖಿ ಚಿತ ಜೋಗ್ ಫಾಲ್ಸ್, ಸಾಗರ ಸೇರಿದಂತೆ ಮಲೆನಾಡಿನಲ್ಲಿ ನಲವತ್ತು ದಿನಗಳ ಚಿತ್ರೀಕರಣ ಮುಗಿಸಿಕೊಂಡು ಇದೀಗ ಬಿಡುಗಡೆಗೆ ಸಿದ್ದವಾಗಿದ್ದು ಚಿತvಂಡ ಇದೇ ತಿಂಗಳು ಮಾರ್ಚ ಕೊನೇ ವಾರದಲ್ಲಿ ಹಾಡುಗಳು ಹಾಗೂ ಟ್ರೈಲರ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ತನ್ನ ಮೊದಲ ಲುಕ್‌ನಿಂದಲೇ ಗಮನ ಸೆಳೆಯುತಿgವ ನೀತು ವಜ್ರಮುಖಿಯಾಗಿ ತೆರೆಯ ಮೇಲೆ ವಿಜೃಂಭಿಸಲಿದ್ದಾರೆ. ನಾಯಕನಾಗಿ ರೋಡ್ ರೋಮಿಯೋ ಖ್ಯಾತಿಯ ದಿಲೀಪ್ ಪೈ ಹಾಗೂ ನಾಯಕಿಯಾಗಿ ಸಂಜನ ನಾಯ್ಡು, ಪ್ರಕಾಶ್ ಹೆಗ್ಗೋಡು, ಶಶಿ ಕುಮಾರ್, ರವಿಕಿರಣ್, ಶೋಭಿತಾ, ರಾಘವೇಂದ್ರ ರೈ (ಮೀನಾನಾಥ) ಸ್ವಪ್ನಶ್ರೀ, ನೇಹಾ ಗೌಡ, ಅನಿಲ್ ....

985

Read More...
Copyright@2018 Chitralahari | All Rights Reserved. Photo Journalist K.S. Mokshendra,