Rana Bhoomi.Film Press Meet

Saturday, January 05, 2019

                 ರಣಭೂಮಿ ಯುದ್ದದ ಕತೆಯಲ್ಲ          ಜೋಕಾಲಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಚಿರಂಜೀವಿ  ದೀಪಕ್ ಗ್ಯಾಪ್ ನಂತರ ‘ರಣಭೂಮಿ’ ಸಿನಿಮಾಕ್ಕೆ  ಕತೆ,ಚಿತ್ರಕತೆ, ಸಂಭಾಷಣೆ, ನಿರ್ದೇಶನ ಮತ್ತು ನಿರ್ಮಾಣ ಮಾಡಿದ್ದಾರೆ. ಮಾಹಿತಿ ಹಂಚಿಕೊಳ್ಳಲು ಕಲಾವಿದರು ಹೂರತುಪಡಿಸಿ ತಂತ್ರಜ್ಘರೊಂದಿಗೆ ಮಾದ್ಯಮದ ಮುಂದೆ ಹಾಜರಿದ್ದರು. ಸೆಸ್ಪನ್ಸ್, ಹಾರರ್, ಥ್ರಿಲ್ಲರ್  ಹಾಗೂ ಆಕ್ಷನ್‌ದಿಂದ ಕೂಡಿದೆ.  ಶೀರ್ಷಿಕೆ ಆಕರ್ಷಣೆ ಇರಬೇಕು ಎನ್ನುವ ಕಾರಣದಿಂದ ರಗಡ್ ಟೈಟಲ್ ಇಡಲಾಗಿದೆ.  ರಣಭೂಮಿ ಅಂದರೆ ಯುದ್ದಭೂಮಿ ಎನ್ನುತ್ತಾರೆ. ಹಾಗಂತ ಇದರ ಕತೆಯಾಗಿರುವುದಿಲ್ಲ. ಸೇಡಿನ ಚಿತ್ರ ....

434

Read More...

Test

Saturday, January 05, 2019

Description

295

Read More...

Bazaar.Film Trailer Rel

Thursday, January 03, 2019

              ಬಜಾರ್‌ದಲ್ಲಿ ಪಾರಿವಾಳಗಳ ರೇಸ್           ‘ಬಜಾರ್’ ಚಿತ್ರದ ಕತೆ ಪಾರಿವಾಳಗಳ ಸುತ್ತ ಸಾಗುತ್ತದೆ.  ನಿರ್ದೇಶಕ ಸಿಂಪಲ್‌ಸುನಿ ಹೇಳುವಂತೆ ಕನ್ನಡ ಚಿತ್ರರಂಗದಲ್ಲಿ ಇದುವರೆಗೂ ಪಾರಿವಾಳದ ರೇಸ್ ಇಟ್ಟುಕೊಂಡು ಯಾವ ಸಿನಿಮಾವು ಬಂದಿಲ್ಲ. ಅಂತಹದ್ದೊಂದು ಪ್ರಯತ್ನ  ಮಾಡಲಾಗಿದೆ. ಕುದರೆ ಓಡಿಸುವವನಿಗೆ ಜಾಕಿ ಎಂದು ಕರೆಯುತ್ತಾರೆ. ಪಾರಿವಾಳ ಸಾಕುವವನನ್ನು ಶೋಕ್ದಾರ್ ಎನ್ನುವುದುಂಟು. ಸಿನಿಮಾದಲ್ಲಿ ಪಕ್ಷಿಗಳ  ಸ್ಪರ್ಧೆ ಜೊತೆಗೆ ಭೂಗತಲೋಕ, ಪ್ರೀತಿ ಎಲ್ಲವು ಇದೆ. ಪಾರಿ ಮತ್ತು  ಹುಡುಗಿ ಪಾರಿಜಾತ ಈತನ ಬದುಕಿನಲ್ಲಿ ಬಂದಾಗ ಏನೇನು ಆಗುತ್ತದೆ ಎಂಬುದು ಒಂದು ಏಳೆಯ ....

383

Read More...

Fourtuner.Film Press Meet

Wednesday, January 02, 2019

                 

ತೆರೆಗೆ ಸಿದ್ದ  ಫಾರ್ಚುನರ್

       ದಿಗಂತ್ ಮದುವೆ ನಂತರ ಬಿಡುಗಡೆಯಾಗುತ್ತಿರುವ ‘ಫಾರ್ಚುನರ್’ ಸಿನಿಮಾದ ಕತೆಯು  ಒಬ್ಬ ವ್ಯಕ್ತಿಯು ಹಣ, ಅಂತಸ್ತು, ದೌಲತ್ತುನಿಂದ ಪ್ರೀತಿಯನ್ನು ಪಡೆಯುವುದಕ್ಕೆ ಆಗುವುದಿಲ್ಲ. ಅವನ ಗುಣ, ನಿಯತ್ತು, ಶ್ರಮದಿಂದ ಮಾತ್ರ ಇದನ್ನು ಗೆಲ್ಲಲ್ಲು ಸಾಧ್ಯ. ಮೋಜುಗಾಗಿ ಮಾಡುವುದನ್ನು ಮೋಜು ಅಂತಲೂ, ಹಸುವಿನ ಹಾಲು ಕುಡಿದಾಗ ಸುಖ ಆಗುತ್ತದೆ. ಅದೃಷ್ಟ ನಾಯಕನ ಬದುಕಿಗೆ ಕೈಕೊಡುತ್ತಾ, ಕೈಹಿಡಿಯುತ್ತಾ ? ಎಂಬುದು ಸಿನಿಮಾದ ಒಂದು ಏಳೆಯ  ಸಾರಾಂಶವಾಗಿದೆ.  

386

Read More...

Swartha Ratna.Film Success Meet

Tuesday, January 01, 2019

               ನಿಸ್ವಾರ್ಥದ ಗೆಲುವು          ‘ಸ್ವಾರ್ಥರತ್ನ’ ಸಿನಿಮಾವು ಎಲ್ಲರಿಗೂ ತಲುಪುತ್ತಿರುವುದರಿಂದ  ಜನರಿಗೆ  ಮಾದ್ಯಮದ ಮೂಲಕ ಥ್ಯಾಂಕ್ಸ್ ಹೇಳಲು ಹಾಗೂ ಸಂತೋಷಕೂಟವನ್ನು ನಿರ್ಮಾಪಕರು  ಏರ್ಪಾಟು ಮಾಡಿದ್ದರು.  ನಿರ್ದೇಶಕ ಅಶ್ವಿನ್‌ಕೊಡಂಗಿ ಮಾತನಾಡಿ ಮಾದ್ಯಮ ನೀಡುವ ಶ್ರೇಣಿಗಿಂತ    ಪ್ರೇಕ್ಷಕರ  ವಿಮರ್ಶೆ ಉತ್ತಮವಾಗಿದೆ. ಅವರೊಂದಿಗೆ ಸಿನಿಮಾ ನೋಡುವಾಗ, ಪ್ರತಿ ದೃಶ್ಯವನ್ನು  ಎಂಜಾಯ್ ಮಾಡುತ್ತಿದ್ದುದನ್ನು ಮರೆಯಲಿಕ್ಕೆ ಆಗುವುದಿಲ್ಲ.  ಹೊಸ ವರ್ಷವನ್ನು  ಸವಿಯಲು ನಮ್ಮ ಚಿತ್ರವನ್ನು ನೋಡುತ್ತಿದ್ದಾರೆ. ಇಶಿತಾವರ್ಷ  ಬಣ್ಣ ಹಚ್ಚದೆ, ಆಭರಣ ಧರಿಸಲು ಅವಕಾಶ ನೀಡಿಲ್ಲವೆಂದು ....

361

Read More...

Missed Call.Film Press Meet

Tuesday, January 01, 2019

               ಹೊಸಬರ ಮಿಸ್ಡ್ ಕಾಲ್         ‘ಮಿಸ್ಡ್  ಕಾಲ್’  ಎನ್ನುವ ಚಿತ್ರವೊಂದು ೨೦೧೩ರಲ್ಲಿ ಶುರುವಾಗಿ ಈಗ ಬಿಡುಗಡೆ ಹಂತಕ್ಕೆ ಬಂದಿದೆ.  ವಿಟಮಿನ್ ಎಂ ಕೊರತೆ ಮತ್ತು  ಸನ್ಸಾರ್‌ದಲ್ಲಿ  ಕ್ಯೂ ಪದ್ದತಿ ಇರುವುದರಿಂದ ತಡವಾಗಿದೆಯಂತೆ.  ನಿರ್ದೇಶಕ ತಿಮ್ಮಂಪಲ್ಲಿ ಚಂದ್ರ ಈ ಹಿಂದೆ ‘ಸವಾರಿ ೨೦೦೦ ಎಡಿ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಅದು ಶೇಕಡ ೬೦ ರಷ್ಟು ಕೆಲಸ ಮುಗಿದು, ಇದರಿಂದ ಕೆಟ್ಟ ಅನುಭವವಾಗಿದೆಯಂತೆ.  ಅದನ್ನೆಲ್ಲಾವನ್ನು  ಮರೆತು ಈ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಬೆಂಗಳೂರು ಮತ್ತು ....

468

Read More...

Kapata Nataka Patradhari.Film Press Meet

Monday, December 31, 2018

                  ಭೂಮಿ ಮೇಲೆ ನಾವೆಲ್ಲರೂ ಪಾತ್ರಧಾರಿಗಳು        ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ  ‘ಕಪಟ ನಾಟಕ ಪಾತ್ರಧಾರಿ’ ಎನ್ನುವ ಸಿನಿಮಾಕ್ಕೆ   ಕ್ರಿಷ್ ಎನ್ನುವರು  ಕತೆ, ಚಿತ್ರಕತೆ ಬರೆದು ಆಕ್ಷನ್ ಕಟ್ ಹೇಳುವ ಜೊತೆಗೆ ನಿರ್ಮಾಣದಲ್ಲಿ ಪಾಲುದಾರರು.  ಇವರು ಹೇಳುವಂತೆ ಪ್ರಪಂಚದಲ್ಲಿ ಎಲ್ಲರದು ನಾಟಕವಾಗಿರುತ್ತದೆ.  ಅವರ ಜೀವನದಲ್ಲಿ  ಬರುವವರು ಪಾತ್ರಧಾರಿಗಳು ಆಗಿರುತ್ತಾರೆ. ಇದರಲ್ಲಿ ತಂದೆ-ತಾಯಿ, ಅಣ್ಣ-ತಮ್ಮ, ಅಕ್ಕ-ತಂಗಿ, ಗೆಳಯ, ಪೋಲೀಸ್, ವಿಲನ್ ಆಗಿರಬಹುದು.  ಪಾತ್ರಧಾರಿಗಳನ್ನು  ಯಾವ ರೀತಿ ರಕ್ಷಿಸಬಹುದು, ನಾವು ಅಂದುಕೊಂಡಿದ್ದು ಕೆಲವೊಂದು ಸಲ ....

379

Read More...

Argyam.Film Pooja

Monday, December 31, 2018

               ಸಂಸ್ಕ್ರತ ಪದ ಶೀರ್ಷಿಕೆ            ನೀರಿನ ಬೆಲೆ ಸಾರುವ ‘ಅರ್ಘ್ಯಂ’  ಚಿತ್ರದಲ್ಲಿ  ಮನರಂಜನೆಯ ಮೂಲಕ ಸಂದೇಶದಲ್ಲಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ.  ಶೀರ್ಷಿಕೆಯು ಸಂಸ್ಕ್ರತ ಪದವಾಗಿದೆ.   ಕನ್ನಡದಲ್ಲಿ ಅರ್ಘ್ಯ ಎಂದರೆ ನಾವು ಕೊಡುವುದು.  ದೇವರು  ನೀಡುವುದನ್ನು  ಟೈಟಲ್‌ಗೆ ಹೇಳಲಾಗುತ್ತದೆ. ಆಗಸನಿಂದ ಬೀಳುವ ನೀರಿನ ಬೆಲೆ  ತಿಳಿಯದೆ,  ಯತೇಚ್ಚವಾಗಿ ಉಪಯೋಗಿಸುತ್ತಿರುವದರಿಂದ ಮುಂದೊಂದು ದಿನ ಕಷ್ಟಪಡಬೇಕಾಗುತ್ತದೆ. ನಾವು ಬಳಸುವುದನ್ನು ಮರುಬಳಕೆ ಮಾಡಿದಲ್ಲಿ  ತೊಂದರೆ  ಕಡಿಮೆಯಾಗಬಹುದು. ಇದರ ಜೊತೆಗೆ ಸಮಸ್ಯೆಗಳು  ಮತ್ತು ಕುಟುಂಬದ ಕಥನವನ್ನು  ....

359

Read More...

I Love You.Film Trailer Rel

Sunday, December 30, 2018

ಐ ಲವ್ ಯು ಎರಡು ಭಾಷೆಯ ಟ್ರೈಲರ್         ಭಾನುವಾರ ಅಶೋಕ ಹೋಟೆಲ್‌ದಲ್ಲಿ ಚಳಿಯನ್ನು ಲೆಕ್ಕಿಸದೆ ಎರಡು ಭಾಷೆಯ ಟ್ರೈಲರ್‌ನ್ನು  ಶಿವರಾಜ್‌ಕುಮಾರ್ ಮತ್ತು  ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರರಾವ್ ಬಿಡುಗಡೆ ಮಾಡಿದರು.  ಶಿವಣ್ಣ ಮಾತನಾಡಿ  ಪಾತ್ರದಲ್ಲಿ ಎರಡು ಬಾರಿ ಐ ಲವ್ ಯು ಎಂದು ವಿಭಿನ್ನವಾಗಿ ಹೇಳಿದ್ದೇನೆ. ಅದರಲ್ಲೂ  ಓಂ ಚಿತ್ರದಲ್ಲಿ ಹೇಳಿದ್ದು ಮರೆಯಲಾಗದು. ಉಪೇಂದ್ರ ಅವರು ಭೂಗತಲೋಕ, ಭಾವನೆಗಳನ್ನು ಅಂದೇ ಚಿತ್ರದಲ್ಲಿ ಚೆನ್ನಾಗಿ ತೋರಿಸಿದ್ದರು. ಇದಕ್ಕಿಂತ ಉದಾಹರಣೆ ಬೇಕಾಗಿಲ್ಲ.  ಇಷ್ಟದ ನಿರ್ದೇಶಕ ಅವರೇ ಆಗಿರುತ್ತಾರೆ.  ರಚಿತಾರಾಂ ಕನ್ನಡ ಚಿತ್ರರಂಗದ ಉತ್ತಮ ನಾಯಕಿ. ಐದು ....

346

Read More...

Aaduva Gombe.Film Press Meet

Saturday, December 29, 2018

                  ಬಿಡುಗಡೆಗೆ ಸಿದ್ದ ಆಡುವ ಗೊಂಬೆ        ಹದಿನಾರು ವರ್ಷಗಳ ನಂತರ ಭಗವಾನ್ ಕತೆ,ಸಂಭಾಷಣೆ, ಸಾಹಿತ್ಯ, ಚಿತ್ರಕತೆ ಬರೆದು ನಿರ್ದೇಶನ ಮಾಡಿರುವ  ‘ಆಡುವ ಗೊಂಬೆ’ ಸಿನಿಮಾ ತಂಡವು ಕೊನೆಬಾರಿಉ ಮಾದ್ಯದಮುದ ಹಾಜರಾಗಿತ್ತು.  ನಿರ್ದೇಶಕರು  ಮಾತನಾಡಿ ಈಗಿನ ತಲೆಮಾರಿಗೆ ಹೇಳಿಕೊಳ್ಳುವಂತ ಕತೆ ಇದೆ.  ಹಣೆಬರಹ ನಮ್ಮ ಜೀವನದಲ್ಲಿ ಹೇಗೆ ಆಟ ಆಡಿಸುತ್ತದೆ ಎಂಬುದನ್ನು ಹೇಳಲಾಗಿದೆ. ಈಗಿನವರಿಗೆ ಡ್ಯಾನ್ಸ್, ಫೈಟ್, ಕುಡಿತ ಎಲ್ಲವು ಬೇಕಾಗಿದೆ.ಆದರೆ ನಮ್ಮ ಸಿನಿಮಾದಲ್ಲಿ ಇದೆಲ್ಲಾ ಇರುವುದಿಲ್ಲ. ೨.೧೦ ಗಂಟೆ ಚಿತ್ರದಲ್ಲಿ ಸಾಕಷ್ಟು ತಿರುವುಗಳು ಕೂಡಿದೆ. ಗಿಮಿಕ್ ಮಾಡದೆ  ....

343

Read More...

Neerina Bindigi.Music Video Rel

Saturday, December 29, 2018

                     ನೀರಿನ ಬಿಂದಿಗಿ ಹೊತ್ತು ಬಂದ ಗಾಯಕಿ          ಇತ್ತೀಚೆಗೆ ಗಾಯಕಿಯರು ತಮ್ಮ ಕೆಲಸದ ಜೊತೆಗೆ ಪ್ರತಿಭೆಯನ್ನು ತೋರಿಸಲು ಏನಾದರೂ ಸಾಧನೆ ಮಾಡುತ್ತಿರುತ್ತಾರೆ. ಅದರ ಸಾಲಿಗೆ ಗಾಯಕಿ ಸುಪ್ರಿಯಾಲೋಹಿತ್ ಸೇರ್ಪಡೆಯಾಗಿದ್ದಾರೆ. ಇವರ ಕುರಿತು ಹೇಳುವುದಾದರೆ ೨೦೦ಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗಿರುವ ಇವರು ಸಂತೋಷ್‌ನಾಯ್ಕ್ ಸಾಹಿತ್ಯ, ಜ್ಯೂಡೋಸ್ಯಾಂಡಿ ನಿರ್ದೇಶನದ  ‘ನೀರಿನ ಬಿಂದಿಗಿ’  ವಿಡಿಯೋ ಆಲ್ಬಂ ಗೀತೆಗೆ ಹಾಡಿದ್ದು ಅಲ್ಲದೆ ಹೆಜ್ಜೆ  ನಿರ್ಮಾಣ ಮಾಡಿದ್ದಾರೆ. ೨೦೦೭ರಲ್ಲಿ ‘ಮುರಳಿ ಮೀಟ್ಸ್ ಮೀರಾ’ ಚಿತ್ರಕ್ಕೆ  ನೀನಾದೆನಾ ಗೀತೆಯನ್ನು ಹಾಡುವುದರ ....

296

Read More...

Sarvajanikaralli Vinanthi.Film Audio Rel

Friday, December 28, 2018

              ಸಾರ್ವಜನಿಕರಲ್ಲಿ ವಿನಂತಿ ಹಾಡುಗಳ ಸಮಯ  ಹೊಸಬರ ‘ಸಾರ್ವಜನಿಕರಲ್ಲಿ ವಿನಂತಿ’ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಭಟ್ರು ಹಾಡುಗಳನ್ನು ರಿಲೀಸ್ ಮಾಡಿ ‘ಸಾಂಗ್‌ಗಳು ಚೆನ್ನಾಗಿ ಬಂದಿವೆ. ಇಂದಿನ ನಿಜವಾದ ಹೀರೋ ಸಂಗೀತ ನಿರ್ದೇಶಕರು. ಒಂದು ಹಾಡು ಸಿದ್ದವಾಗಲು ನೂರಾರು ಕೈಗಳು ಕೆಲಸ ಮಾಡುತ್ತವೆ. ಅವರು ಕಷ್ಟ ಪಟ್ಟಿದ್ದು ಪರದೆ ಮೇಲೆ ಕಾಣುತ್ತಿದೆ. ನಿರ್ದೇಶಕ, ನಿರ್ಮಾಪಕ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು. ಇನ್ನೊಬ್ಬ ಅತಿಥಿಯಾಗಿ ಬಂದಿದ್ದ ನಟ ಲೋಸ್‌ಮಾದ ಯೋಗಿ ‘ಇಂದಿನ ಈ ಕಾರ್ಯಕ್ರಮಕ್ಕೆ ಯೋಗರಾಜ್ ಭಟ್ಟರು ಬರುತ್ತಾರೆ ....

307

Read More...

Badri V/s Madhumathi.Film Trailer Rel

Thursday, December 27, 2018

                    ಬದಿ ಗಿ/S ಮಧುಮತಿ ಟ್ರೈಲರ್ ಲೋಕಾರ್ಪಣೆ         ‘ಬದ್ರಿ ವರ್ಸಸ್ ಮಧುಮತಿ’ ಚಿತ್ರದ ಟ್ರೈಲರ್ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅನಾವರಣಗೊಂಡಿತು. ದೇಶಕ್ಕೆ ಪ್ರಾಣಕೊಡುವ  ವ್ಯಕ್ತಿ , ಕುಟುಂಬದ ಸಲುವಾಗಿ ತನ್ನ ಪ್ರೀತಿಯನ್ನು ಹೇಗೆ  ತ್ಯಾಗ ಮಾಡುತ್ತಾನೆ ಎಂಬುದು ಒಂದು ಏಳೆಯ ಸಾರಾಂಶವಾಗಿದೆ. ಕ್ಲೈಮಾಕ್ಸ್‌ದಲ್ಲಿ ನಾಯಕ ಇಂಡಿಯಾ-ಪಾಕಿಸ್ತಾನ ಯುದ್ದದಲ್ಲಿ ಭಾಗವಹಿಸುವ ಸನ್ನಿವೇಶಗಳನ್ನು   ಸ್ಟಾಕ್ ಶಾಟ್ಸ್  ಮೂಲಕ ಸೃಷ್ಟಿಸಲಾಗಿದೆ.   ಟಾಲಿವುಡ್‌ನ ಶಂಕರ್‌ನಾರಾಯಣ್‌ರೆಡ್ಡಿ ಕನ್ನಡಿಗರು ಇಷ್ಟಪಡುವ ಕತೆಯನ್ನು  ರಚಿಸಿ ....

338

Read More...

Bell Bottom.Film Trailor Rel

Thursday, December 27, 2018

           ಬೆಲ್ ಬಾಟಂ ಟ್ರೈಲರ್ ಬಿಡುಗಡೆ        ಎಂಬತ್ತರ ಕಾಲಘಟ್ಟದ ಕತೆ,  ಜಯತೀರ್ಥ ನಿರ್ದೇಶನದ ‘ಬೆಲ್‌ಬಾಟಂ’ ಚಿತ್ರದಲ್ಲಿ ಐದು ನಿರ್ದೇಶಕರುಗಳು  ಕೆಲಸ ಮಾಡಿದ್ದಾರೆ.  ಪ್ರಚಾರದ ಮೊದಲ ಹಂತವಾಗಿ ‘ಏತಕೆ’ ವಿಡಿಯೋ ಗೀತೆ ಮತ್ತು ಟ್ರೈಲರ್ ಕಲಾವಿದರ ಸಂಘದಲ್ಲಿ ಅನಾವರಣಗೊಂಡಿತು.      ನಂತರ ಮಾತನಾಡಿದ ನಿರ್ದೇಶಕರು ಒಂದು ವರ್ಷದ ಪಯಣ ಮರೆಯಲಿಕ್ಕೆ ಆಗದು. ನಿರ್ದೇಶಕರುಗಳಾದ ರಿಶಬ್‌ಶೆಟ್ಟಿ, ಯೋಗರಾಜಭಟ್, ಶಿವಮಣಿ  ಅಭಿನಯಿಸಿರುವುದು ಚಿತ್ರಕ್ಕೆ ಮರೆಗು ತಂದಿದೆ. ಏತಕೆ ಹಾಡಿಗೆ ಭೂಷಣ್  ನೃತ್ಯದ ಜವಬ್ದಾರಿಯನ್ನು ಹೊತ್ತುಕೊಂಡಿದ್ದರು. ರಿಶಬ್‌ಶೆಟ್ಟಿ ಪತ್ನಿ ಪ್ರಗತಿ ಜೋಗ್, ....

378

Read More...

Ramesh Arvind.Press Meet

Tuesday, December 25, 2018

              ರಮೇಶ್‌ಅರವಿಂದ್‌ಗೆ ೨೦೧೮ ಪ್ರತಿಫಲ ನೀಡಿದೆ        ತ್ಯಾಗರಾಜ ಬಿರುದಾಂಕಿತ ಹಿರಿಯ ನಟ ರಮೇಶ್‌ಅರವಿಂದ್ ಅವರು ನಿರ್ದೆಶನ ಮಾಡಿರುವ  ‘ಬಟರ್ ಫ್ಲೈ’  ಬಿತ್ರದಲ್ಲಿ ಬ್ಯುಸಿ ಇದ್ದ ಕಾರಣ ಮಾದ್ಯಮದವರಿಗೆ ಭೇಟಿಯಾಗಿರಲಿಲ್ಲ. ಮಂಗಳವಾರದಂದು ಮಾದ್ಯಮದವರನ್ನು ಭೇಟಿ ಮಾಡಿ ಚಿತ್ರರಂಗ,  ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾತನಾಡಿದರು. ಅವರ ಮಾತುಗಳು ನಿಮ್ಮಗಳ ಮುಂದೆ ಸಾದರಪಡಿಸಲಾಗುತ್ತಿದೆ.               ೨೦೧೮ ನನ್ನ ಪಾಲಿಗೆ ಖುಷಿ ನೀಡಿದೆ.  ಎರಡು ಭಾಷೆಯ ಚಿತ್ರ ನಿರ್ದೇಶನ, ಕನ್ನಡದ ಕ್ಯೋಟ್ಯಾದಿಪತಿ,, ....

791

Read More...

Ananthu V/s Nusrat.Film Press Meet

Tuesday, December 25, 2018

              ಬಿಡುಗಡೆಗೆ ಸಿದ್ದ ಅನಂತು ವರ್ಸಸ್ ನುಸ್ರತ್          ‘ಅನಂತು ವರ್ಸಸ್ ನುಸ್ರತ್’ ಕತೆಯುಲ್ಲಿ ಸಂಪ್ರದಾಯಸ್ಥ  ಬ್ರಾಹ್ಮಣ ಹುಡುಗ ವಕೀಲ ವೃತ್ತಿಯಲ್ಲಿದ್ದು, ಕೋರ್ಟ್‌ನಲ್ಲಿ ವಾದ ಮಂಡಿಸುತ್ತಾ, ಮತ್ತೋಂದು ಕಡೆ ಜಡ್ಜ್‌ನ್ನು ಪ್ರೀತಿ ಮಾಡುತ್ತಾನೆ. ಮನೆಯಲ್ಲಿ ಅಪ್ಪ ದಂಪತಿಗಳನ್ನು ಒಂದು ಗೂಡಿಸುವ ಪ್ರಯತ್ನ ಮಾಡುತ್ತಿದ್ದರೆ, ಹೊರಗಡೆ ಮಗ ಅವರನ್ನು ಮನವೊಲಿಸಿ ವಿಚ್ಚೇದನ ಕೊಡಿಸುತ್ತಾನೆ.  ಎರಡು ಧರ್ಮದ ಕತೆಯಾದರೂ ಎಲ್ಲಿಯೂ ಧಕ್ಕೆ ಬಾರದಂತೆ  ಕತೆ,ಚಿತ್ರಕತೆ ಬರೆದು ನಿರ್ದೇಶನ ಮಾಡಿರುವುದು  ಸುಧೀರ್‌ಶಾನ್‌ಭೋಗ್.  ಪ್ರೀತಿ ಸನ್ನಿವೇಶಗಳು ಇರುವುದರಿಂದ ....

794

Read More...

Nathicharami.Film Press Meet

Tuesday, December 25, 2018

               ಚಿತ್ರಮಂದಿರದಲ್ಲಿ  ನಾತಿಚರಾಮಿ       ಅರಿವು ನಿರ್ದೇಶನ ಮಾಡಿರುವ ಮಂಸೋರೆ ಅವರ ಎರಡನೆ ಚಿತ್ರ ‘ನಾತಿಚರಾಮಿ’ ಕತೆಯಲ್ಲಿ  ಮಹಿಳೆಯು ಮನೆಯಲ್ಲಿ  ಕುಟುಂಬವನ್ನು ಸಂಭಾಳಿಸಬೇಕಾಗುತ್ತದೆ. ಕಚೇರಿಯಲ್ಲಿ ಸಹದ್ಯೋಗಿಗಳ ಜೊತೆ ಬೆರೆಯ ಬೇಕಾಗುತ್ತದೆ.  ಇಂತಹ ಭಾವನಲೋಕದ ಪ್ರಪಂಚದಲ್ಲಿ ಆದರ್ಶನಾರಿಯಾಗಿ ಹೇಗಿರುತ್ತಾಳೆ. ಮದುವೆ-ದೈಹಿಕ ಸಂಬಂದಕ್ಕೆ ನಿಜವಾದ ಅರ್ಥ ಏನು. ಪ್ರಸಕ್ತ ಸೊಸೈಟಿಯಲ್ಲಿ ನಡೆಯುತ್ತಿರುವುದೇನು ಎಂಬಂತಹ ಅಂಶಗಳನ್ನು  ತೋರಿಸಲಾಗಿದೆ. ಗೌರಿ ಹೆಸರಿನಲ್ಲಿ ಕಾಣಿಸಿಕೊಂಡಿರುವ ನಾಯಕಿ ಶೃತಿಹರಿಹರನ್  ಐದು ನಿಮಿಷದಲ್ಲಿ ಸಾರಾಂಶವನ್ನು ಹೇಳಿ ಮುಗಿಸಬೇಕೆಂದು  ನಿರ್ದೇಶಕರಿಗೆ ....

903

Read More...

Best Friends.Film Press Meet

Monday, December 24, 2018

                 ಸಲಿಂಗ ಪ್ರೇಮ ಕಥನ         ೧೫೮ ವರ್ಷಗಳ ಕಾನೂನು ಹೋರಾಟದ ನಂತರ   ಮೂರನೇ ಜಾತಿಯ ಜನರ ಪರವಾಗಿ ಹಾಗೂ   ಕಾಯ್ದೆ ೩೭೭ ಪ್ರಕಾರ ಪರಸ್ಪರ ಪ್ರೀತಿ ಮಾಡುವುದು ಅಪರಾಧವಲ್ಲ ಎಂದು ಸುಪ್ರಿಂ ಕೋರ್ಟ್ ನೀಡಿದೆ.  ಶೋಷಿತ ವರ್ಗಗಳ ಬದುಕು ಮತ್ತು ಅವರ ಭಾವನೆಗಳ ಬುತ್ತಿಯನ್ನು ‘ಬೆಸ್ಟ್ ಫ್ರೆಂಡ್ಸ್’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ.  ಸೆನ್ಸಾರ್‌ನಿಂದ ಯುಎ ಪ್ರಮಾಣ ಪಡೆದುಕೊಂಡು ಜನರಿಗೆ ತೋರಿಸಲು ಸಜ್ಜಾಗಿದೆ. ನಿರ್ದೇಶಕ ಟೇ.ಶೀ.ವೆಂಕಟೇಶ್ ಇದರ ಬಗ್ಗೆ  ಸಂಶೋಧನೆ ನಡೆಸಿ  ಸಂಬಂದಪಟ್ಟವರು, ವಕೀಲರನ್ನು  ಭೇಟಿ ಮಾಡಿ ಹಲವು ವಿಷಯಗಳನ್ನು ಕಲೆಹಾಕಿ ಕತ ಬರೆದು ಆಕ್ಷನ್  ....

911

Read More...

Swrtha Ratna.Film Press Meet

Monday, December 24, 2018

                     ೧೦೦ ಕೇಂದ್ರಗಳಲ್ಲಿ ಸ್ವಾರ್ಥರತ್ನ         ಡಿಸೆಂಬರ್ ಕೊನೆವಾರದಂದು  ‘ಸ್ವಾರ್ಥರತ್ನ’ ಚಿತ್ರವು ಬಿಡುಗಡೆಯಾಗುತ್ತಿರುವುದರಿಂದ ತಂಡವು  ಕೊನೆಬಾರಿ ಮಾದ್ಯಮದ ಮುಂದೆ ಹಾಜರಾಗಿತ್ತು. ರೋಮಾಂಟಿಕ್ ಕಾಮಿಡಿ ನಾಯಕನ ಗುಣವು ಕೆಲವೊಮ್ಮೆ  ಖುಷಿ, ದುಖ: ತಲುಪುವಂತೆ ಮಾಡುತ್ತದೆ.  ಹಾಡಿನಲ್ಲಿ ನಗು ಬರಿಸುವಂತೆ   ಹೊಸ ರೀತಿಯಲ್ಲಿ  ಶೂಟ್ ಮಾಡಲಾಗಿದೆ. ವರ್ಷದ ಕೊನೆ ತಿಂಗಳು ಎನ್ನುವಂತೆ ಸನ್ನಿವೇಶ ಮತ್ತು ಸಾಧುಕೋಕಿಲ ಗೀತೆ  ಕಾಕತಾಳಿಯವಾಗಿ  ಸರಿಹೊಂದುತ್ತದೆ. ಕ್ಲೈಮಾಕ್ಸ್‌ದಲ್ಲಿ ನಿಸ್ವಾರ್ಥಿ ಆಗುವಲ್ಲಿಗೆ ಕೊನೆಗೊಳ್ಳುತ್ತದೆ.  ಮೊದಲ ನಿರ್ದೇಶನದ ....

798

Read More...

Lambodhara.Film Audio Rel

Thursday, December 20, 2018

                 ಲಂಬೋದರನ ಹಾಡುಗಳು ಹೊರಬಂತು        ಎರಡು ವರ್ಷದ ನಂತರ ಬಣ್ಣ ಹಚ್ಚಿರುವ ಲೂಸ್‌ಮಾದ ಯೋಗಿ ಅಭಿನಯದ ‘ಲಂಬೋದರ’ ಚಿತ್ರದ ಆಡಿಯೋ ಸಿಡಿ ಅನಾವರಣಗೊಂಡಿತು. ನಿರ್ದೇಶಕ ಕೆ.ಕೃಷ್ಣರಾಜ್ ಮಾತನಾಡಿ  ಕಳೆದ ವರ್ಷ ಇದೇ ತಿಂಗಳು ಮಹೂರ್ತ ಆಚರಿಸಿಕೊಳ್ಳಲಾಗಿತ್ತು. ಈಗ ಆಡಿಯೋ ಸಿಡಿ ಹೊರಬರುತ್ತಿರುವುದು ಖುಷಿಯಾಗಿದೆ. ಸಂಪೂರ್ಣ ಕಾಮಿಡಿಯಾಗಿದ್ದು, ಯೋಗಿ ಅವರಿಗೆ ಅಂತಲೇ ಕತೆ ಬರೆಯಲಾಗಿತ್ತು. ಅಡಿಬರಹದಲ್ಲಿ ಬಸವನಗುಡಿ ಬೆಂಗಳೂರು ಎಂದು ಹೇಳಲಾಗಿದ್ದು, ಸಿನಿಮಾವು  ಇದೇ ಭಾಗದಲ್ಲಿ ನಡೆಯುತ್ತದೆ.  ಎರಡು ಹಾಡುಗಳನ್ನು  ಪುನೀತ್‌ರಾಜ್‌ಕುಮಾರ್, ಶ್ರೀಮುರಳಿ ಬಿಡುಗಡೆ ಮಾಡಿದ್ದಾರೆ.  ....

945

Read More...
Copyright@2018 Chitralahari | All Rights Reserved. Photo Journalist K.S. Mokshendra,