Nagavalli Bangale.News

Tuesday, January 28, 2025

  *ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಅವರಿಂದ ಅನಾವರಣವಾಯಿತು "ನಾಗವಲ್ಲಿ ಬಂಗಲೆ" ಚಿತ್ರದ ಟೀಸರ್ ಹಾಗೂ ಪೋಸ್ಟರ್* .    *ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 28 ರಂದು ತೆರೆಗೆ* .   ಕನ್ನಡದಲ್ಲಿ ಈಗ ಕಂಟೆಂಟ್ ಓರಿಯೆಂಟೆಡ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ಹೊಂದಿರುವ ಹಾರಾರ್ ಜಾನರ್ ಚಿತ್ರ "ನಾಗವಲ್ಲಿ ಬಂಗಲೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಯಾಯಿತು. ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಟೀಸರ್ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರಕ್ಕೆ ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ‌ ಶುಭ ಹಾರೈಸಿದರು. ಮಾಜಿ ಉಪ ಮಹಾಪೌರರಾದ ಪುಟ್ಟರಾಜು ಅವರು ಸಹ ಈ ಸಂದರ್ಭದಲ್ಲಿದ್ದರು. ....

280

Read More...

Rudra Garuda Purana.News

Monday, January 27, 2025

  *"ರುದ್ರ ಗರುಡ ಪುರಾಣ" ಚಿತ್ರದ ಯಶಸ್ಸಿನ ಖುಷಿ. ಮಾಧ್ಯಮದ ಮುಂದೆ ಹಂಚಿಕೊಂಡ ರಿಷಿ* .    2025 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ, ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರ ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.      ನಮ್ಮ ಚಿತ್ರಕ್ಕೆ ಜನರು ತೋರುತ್ತಿರುವ ಒಲವು. ಈ ಚಿತ್ರದ ಗೆಲುವು ಎಂದು ಮಾತನಾಡಿದ ನಟ ರಿಷಿ, ಈ ಸಂದರ್ಭದಲ್ಲಿ ನಾನು ಮೊದಲು ಮಾಧ್ಯಮದವರನ್ನು ಅಭಿನಂದಿಸುತ್ತೇನೆ. ಅವರು ನಮ್ಮ ಚಿತ್ರದ ಬಗ್ಗೆ ಬರೆದ  ಅದ್ಭುತ ವಿಮರ್ಶೆಗಳನ್ನು ನೋಡಿ ನಮ್ಮ ಚಿತ್ರಕ್ಕೆ ಹೆಚ್ಚು ....

118

Read More...

Sri Raghavendra Chitravani,News

Sunday, January 26, 2025

  *ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು  ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ  49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ*    *ಪ್ರತಿಷ್ಠಿತ ಪ್ರಚಾರ ಸಂಸ್ಥೆಗೆ ಮುಂದಿನ ವರ್ಷ ಸುವರ್ಣ ಮಹೋತ್ಸವ* ..                                 *ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ  ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ ....

138

Read More...

Beguru Colony.News

Saturday, January 25, 2025

  *ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅನಾವರಣವಾಯಿತು "ಬೇಗೂರು ಕಾಲೋನಿ" ಚಿತ್ರದ "ಜೈ ಭೀಮ್" ಗೀತೆ* .        *"ಬಿಗ್ ಬಾಸ್" ಖ್ಯಾತಿಯ ರಾಜೀವ ಹನು ಅಭಿನಯದ ಈ  ಚಿತ್ರ ಜನವರಿ 31 ರಂದು ತೆರೆಗೆ* .   ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ "ಬೇಗೂರು ಕಾಲೋನಿ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ಜೈ ಭೀಮ್" ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ‌ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಂದನ್ ಕಶ್ಯಪ್ ಸಂಗೀತ ನೀಡಿರುವ ಈ ಹಾಡನ್ನು ಹೆಸರಾಂತ ಗಾಯಕ ಶಂಕರ್ ಮಹಾದೇವನ್ ....

202

Read More...

1990"s Film News

Monday, January 20, 2025

    *2025ರಲ್ಲಿ ಬರಲಿದೆ "1990 s" ಪ್ರೇಮಕಥೆ* .        *"ತಾಂಡವ" ಹಾಡು‌ ಬಿಡುಗಡೆ ಮಾಡಿ ಪ್ಯಾನ್ ಇಂಡಿಯಾ ಚಿತ್ರದ ಪ್ರಚಾರಕ್ಕೆ ಚಾಲನೆ.* .       ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ "1990s" ಚಿತ್ರಕ್ಕಾಗಿ ನಿರ್ದೇಶಕ ನಂದಕುಮಾರ್ ಅವರೆ ಬರೆದಿರುವ "ತಾಂಡವ" ಎಂಬ ಹಾಡು‌ ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಸಂಗೀತ ನೀಡಿರುವ ಮಹಾರಾಜ ಅವರೆ, ವಲ್ಲಭ್ ಅವರೊಟ್ಟಿಗೆ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ಹಲವು ವರ್ಷಗಳಿಂದ ಚಿತ್ರರಂಗದೊಂದಿಗೆ ಒಡನಾಟವಿರುವ ....

156

Read More...

Land Lord.News

Monday, January 20, 2025

  *"ಲ್ಯಾಂಡ್ ಲಾರ್ಡ್" ಚಿತ್ರದ ಚಿತ್ರೀಕರಣದಲ್ಲಿ ನಟ ವಿಜಯ್ ಕುಮಾರ್(ದುನಿಯಾ ವಿಜಯ್) ಹುಟ್ಟುಹಬ್ಬ* .    *ಕೆ.ವಿ.ಸತ್ಯಪ್ರಕಾಶ್, ಕೆ.ಎಸ್ ಸೂರಜ್‌ ಗೌಡ ನಿರ್ಮಾಣದ ಹಾಗೂ ಜಡೇಶ ಕೆ ಹಂಪಿ ನಿರ್ದೇಶನದ ಈ ಚಿತ್ರಕ್ಕೆ ನೆಲಮಂಗಲದ ಬಳಿ ಬಿರುಸಿನ ಚಿತ್ರೀಕರಣ* .    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ "ಸಾರಥಿ" ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ "ಸಾರಥಿ ಫಿಲಂಸ್" ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡಿದ್ದಾರೆ. "ಜಂಟಲ್ ಮ್ಯಾನ್",   "ಗುರುಶಿಷ್ಯರು" ಚಿತ್ರಗಳ ನಿರ್ದೇಶಕ, "ಕಾಟೇರ" ....

129

Read More...

Alle Draw Alle Bahumana.News

Thursday, January 23, 2025

  ಅಲ್ಲೇ ಡ್ರಾ,ಅಲ್ಲೇ ಬಹುಮಾನ ಟ್ರೈಲರ್     ಬಿಡುಗಡೆ ಮಾಡಿದ ಪ್ರಜ್ವಲ್ ದೇವರಾಜ್      ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರು  ಹೆಚ್ಚಾಗಿ ಹಾರರ್, ಥ್ರಿಲ್ಲರ್ ಚಿತ್ರಗಳನ್ನು ಇಷ್ಟಪಡುತ್ತಿದ್ದಾರೆ.  ಇದೀಗ ಅಂಥಾ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ದವಾಗಿದೆ‌. ರತ್ನತೀರ್ಥ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅಲ್ಲೇ ಡ್ರಾ, ಅಲ್ಲೇ ಬಹುಮಾನ. ಜನನಿ ಫಿಲಂಸ್ ಮೂಲಕ ಪ್ರಶಾಂತ್ ಬಿ.ಜೆ. ಈ ಚಿತ್ರವನ್ನು ನಿರ್ಮಿಸಿದ್ದಾರೆ. ಟಗರು ಖ್ಯಾತಿಯ ರಷಿಕಾರಾಜ್, ಶೌರ್ಯ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಕೊನೆಯ ಹಾಡನ್ನು ಹಾಡಿದ್ದಾರೆ. ....

124

Read More...

Bhagiratha.News

Tuesday, January 21, 2025

  *ದೊಡ್ಮನೆ ಎಸ್ ಎ ಸಹೋದರರಿಂದ ಅನಾವರಣವಾಯಿತು "ಭಗೀರಥ" ಚಿತ್ರದ ಹಾಡಗಳು.* .    *ಟ್ರೇಲರ್ ಮೂಲಕ ಮೋಡಿ  ಮಾಡುತ್ತಿರುವ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ.* .    ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು "ಭಗೀರಥ " ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು  ವಿಭಿನ್ನ ಕಥೆಯನ್ನಿಟ್ಟಿಕೊಂಡು ಬರುತ್ತಿರುವ ಸಿನಿಮಾ "ಭಗೀರಥ". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಸಹೋದರರಾದ ಎಸ್ ಎ ಚಿನ್ನೇಗೌಡ, ಎಸ್ ಎ ಗೋವಿಂದರಾಜು, ಎಸ್ ಎ ಶ್ರೀನಿವಾಸ್ ಹಾಗೂ ಡಾ||ರಾಜಕುಮಾರ್ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಪುತ್ರಿ ಲಕ್ಷ್ಮೀ ಗೋವಿಂದರಾಜು "ಭಗೀರಥ " ಚಿತ್ರದ ಹಾಡುಗಳನ್ನು ಹಾಗು ಡಿ ....

128

Read More...

Tayavva.News

Tuesday, January 21, 2025

  ʼತಾಯವ್ವʼನಿಗೆ ಸುದೀಪ್‌ ಸಾಥ್‌ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ್‌ ಗ್ರಾಮೀಣ ಸೊಗಡಿನ ಜನಪದ ಗೀತೆಗಳಿಗೆ ನಟಿ ಗೀತಪ್ರಿಯ ಧ್ವನಿ     ʼತಾಯವ್ವʼ ಹೀಗೊಂದು ಹೆಸರಿನ ಚಿತ್ರ ಸುಮಾರು ಎರಡೂವರೆ ದಶಕಗಳ ಹಿಂದೆ ಕನ್ನಡದಲ್ಲಿ ತೆರೆಗೆ ಬಂದಿದ್ದು, ಹಲವರಿಗೆ ಗೊತ್ತಿರಬಹುದು. ಕನ್ನಡ ಚಿತ್ರರಂಗದ ನಟ ʼಕಿಚ್ಚʼ ಸುದೀಪ್‌ ಮೊದಲ ಬಾರಿಗೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ಚಿತ್ರವದು. ಆಗ ತೆರೆಗೆ ಬಂದಿದ್ದ ʼತಾಯವ್ವʼ ಚಿತ್ರದಲ್ಲಿ ಸುದೀಪ್‌ ಅವರೊಂದಿಗೆ ಹಿರಿಯ ನಟಿ ಉಮಾಶ್ರೀ ʼತಾಯವ್ವʼನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಅದೇ ʼತಾಯವ್ವʼ ಎಂಬ ಹೆಸರಿನಲ್ಲಿ, ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಇನ್ನು ಈ ಬಾರಿ ....

128

Read More...

Olavina Payana.News

Wednesday, January 22, 2025

  ಹಾಡುಗಳಲ್ಲಿ ‌ ಸಾಗಿಬಂತು  ಒಲವಿನ ಪಯಣ      ಕಿರುತೆರೆಯ ಹಲವಾರು ಧಾರಾವಾಹಿಗಳಲ್ಲಿ ಹಾಗೂ ಒಂದೆರಡು ಚಿತ್ರಗಳಲ್ಲೂ ನಟಿಸಿರುವ  ಸುನಿಲ್ ನಾಯಕನಾಗಿ ನಟಿಸಿರುವ ವಿಭಿನ್ನ ಪ್ರೇಮ ಕಥಾಹಂದರ ಹೊಂದಿದ ಚಿತ್ರ ಒಲವಿನ ಪಯಣ. ಹಳ್ಳಿಯ ಮಧ್ಯಮ ವರ್ಗದ ಕುಟುಂಬದ  ಯುವಕನ ಬದುಕು, ಪ್ರೇಮ ಪಯಣದ ಕಥೆಯನ್ನು ಈ‌ ಚಿತ್ರದ ಮೂಲಕ ನಿರ್ದೇಶಕ ಕಿಶನ್ ಬಲ್ನಾಡ್ ಅವರು ಹೇಳಹೊರಟಿದ್ದಾರೆ,  ಫೆ.21ರಂದು ತೆರೆಗೆ ಬರಲು ಸಿದ್ದವಾಗಿರುವ ಈ  ಚಿತ್ರದ ಟೀಸರ್ ಮತ್ತು ಹಾಡುಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಟಿ ಇತ್ತೀಚೆಗೆ ನಡೆಯಿತು.       ಗೊತ್ತು ಗುರಿಯಿಲ್ಲದೆ ಪ್ರೀತಿ, ಪ್ರೇಮ ಎಂದು ಓಡಾಡುತ್ತಿದ್ದ  ಹುಡುಗನೊಬ್ಬ ಶ್ರೀಮಂತ ಮನೆತನದ  ಯುವತಿಯನ್ನು ಪ್ರೀತಿಸಿ, ....

106

Read More...

Unlock Raghava.News

Wednesday, January 22, 2025

  *ಟ್ರೇಲರ್ ಮೂಲಕ ಎಲ್ಲರನ್ನು "ಅನ್ ಲಾಕ್" ಮಾಡಿದ ರಾಘವ* .!!   *ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ಅನ್ ಲಾಕ್ ರಾಘವ" ಚಿತ್ರದ ಅನಾವರಣ* ..   ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ "ಅನ್ ಲಾಕ್ ರಾಘವ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್,‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ  ಪದಾಧಿಕಾರಿ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ....

113

Read More...

Kaadumale.News

Tuesday, January 21, 2025

  *ಭಾರತೀಯ ಚಿತ್ರರಂಗದ ಹಿಸ್ಟರಿಯಲ್ಲೇ ಮೊಟ್ಟ ಮೊದಲ ಬಾರಿಗೆ BRAIN SCAMMING ಪ್ರಯತ್ನ* *ಕಾಡುಮಳೆ ಟ್ರೈಲರ್ ಗೆ ಮನಸೋತು, ಡಿಸ್ಟ್ರಿಬ್ಯೂಷನ್ ಹಕ್ಕು ಪಡೆದ KRG ಸಂಸ್ಥೆ* *ಇದೇ ಜ.31ರಂದು ರಾಜ್ಯಾದ್ಯಂತ ಕಾಡುಮಳೆ ರಿಲೀಸ್*     COSMOS MOVIES ನಿರ್ಮಾಣದ, ಸಮರ್ಥ ನಿರ್ದೇಶನದ ಹಾಗೂ ನಟ ಅರ್ಥ, ನಟಿ ಸಂಗೀತ ಅಭಿನಯದ "ಕಾಡುಮಳೆ" ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಮೊಟ್ಟ ಮೊದಲ ಬಾರಿಗೆ ಭಾರತೀಯ ಸಿನಿಮಾಗಳ‌ ಹಿಸ್ಟರಿಯಲ್ಲಿ Brain Scamming ನ‌ ಪ್ರಯತ್ನ ಆಗಿರೋದು ಇದೇ ಮೊದಲು. ದಟ್ಟ ಕಾಡು ಹಚ್ಚ-ಹಸಿರಿನ ವಾತಾವರಣದ ಮಧ್ಯೆ ಭ್ರಮೆ ಮತ್ತು ವಾಸ್ತವದ ಹೋರಾಟವೇ ಈ ಕಾಡುಮಳೆ. ಚಿತ್ರದ ತುಣುಕುಗಳನ್ನು ನೋಡಿ ಮೆಚ್ಚಿ, ಕೆ ಆರ್ ಜಿ(KRG) ಸಂಸ್ಥೆ ಸಿನಿಮಾದ ಡಿಸ್ಟ್ರಿಬ್ಯೂಷನ್ ಜವಾಬ್ದಾರಿ ....

266

Read More...

45 Film News

Tuesday, January 14, 2025

  *ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ "45" ಚಿತ್ರ* .     *ವಿಭಿನ್ನ ವಿಡಿಯೋ ಮೂಲಕ ಚಿತ್ರದ ಬಿಡುಗಡೆ ದಿನಾಂಕ ತಿಳಿಸಿದ ಚಿತ್ರತಂಡ* .   ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಹಾಗೂ 2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ "45" ಚಿತ್ರ ಆಗಸ್ಟ್ 15,  ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತಾರೆ. ಆದರೆ "45" ಚಿತ್ರತಂಡ ವಿಭಿನ್ನವಾಗಿ ದಿನಾಂಕ ಘೋಷಣೆ ಮಾಡಿದೆ. ಡೇಟ್ ಅನೌನ್ಸ್ ಮೆಂಟ್ ಗಾಗಿಯೇ ನಿರ್ದೇಶಕ ಅರ್ಜುನ್ ಜನ್ಯ ಪ್ರಜ್ವಲ್ ಅರಸ್ ಎಂಬ ಯುವ ಪ್ರತಿಭೆಯಿಂದ 3D ತಂತ್ರಜ್ಞಾನದಲ್ಲಿ ವಿಭಿನ್ನ ವಿಡಿಯೋ ಮಾಡಿಸಿದ್ದಾರೆ. ....

108

Read More...

Rudra Garuda Purana.New

Wednesday, January 15, 2025

  *ನಟ ರಾಕ್ಷಸ ಡಾಲಿ ಧನಂಜಯ ಅವರಿಂದ "ರುದ್ರ ಗರುಡ ಪುರಾಣ" ಚಿತ್ರದ ಟ್ರೇಲರ್ ಅನಾವರಣ* .      *ರಿಷಿ ಅಭಿನಯದ ಈ ಚಿತ್ರ ಜನವರಿ 24 ರಂದು ತೆರೆಗೆ* .   ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಿಷಿ ನಾಯಕರಾಗಿ ನಟಿಸಿರುವ "ರುದ್ರ ಗರುಡ ಪುರಾಣ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ನಟ ರಾಕ್ಷಸ ಡಾಲಿ ಧನಂಜಯ ಅನಾವರಣ ಮಾಡಿದರು. ನಿರ್ಮಾಪಕ ಕೆ.ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.  ಟ್ರೇಲರ್ ಕುತೂಹಲ ಮೂಡಿಸಿದ್ದು,‌ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ. ಟ್ರೇಲರ್ ಬಿಡುಗಡೆ ನಂತರ ಗಣ್ಯರು ....

115

Read More...

Monk The Young.News

Thursday, January 16, 2025

  *"ಮಾಂಕ್ ದಿ ಯಂಗ್" ಚಿತ್ರದ  "ಮಾಯೆ" ಹಾಡು ಬಿಡುಗಡೆ* .          *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿಯಲ್ಲಿ ತೆರೆಗೆ* . .*    ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರದಿಂದ "ಮಾಯೆ" ಎಂಬ ಮನಮೋಹಕ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರತಾಪ್ ಭಟ್ ಬರೆದಿರುವ ಈ ಹಾಡನ್ನು ಸಿರಿ ಕಟ್ಟೆ ಹಾಡಿದ್ದಾರೆ. ಸ್ವಾಮಿನಾಥನ್ ಸಂಗೀತ ನೀಡಿದ್ದಾರೆ. "ಮಾಯೆ" ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು  ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಎನ್ ಜಿ ಓ ಉಷಾ ಅವರು ಮುಖ್ಯ ಅತಿಥಿಗಳಾಗಿ ‌ಆಗಮಿಸಿದ್ದರು.    ಆರಂಭದಿಂದಲೂ ....

113

Read More...

Hyena,Film News

Thursday, January 16, 2025

  *ಸಂಸದ ತೇಜಸ್ವಿ ಸೂರ್ಯ ಅವರಿಂದ ಅನಾವರಣವಾಯಿತು ದೇಶಪ್ರೇಮದ ಕಥಾಹಂದರ ಹೊಂದಿರುವ "ಹೈನ" ಚಿತ್ರದ ಟ್ರೇಲರ್*   ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ "ಹೈನ" ಚಿತ್ರ ಪೆಟ್ರಿಯಾಟಿಕ್ ಕಥಾಹಂದರ ಹೊಂದಿರುವ ಚಿತ್ರ. ಇದೇ ತಿಂಗಳ 31 ರಂದು ತೆರೆಗೆ ಬರಲು ಸಜ್ಜಾಗಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ "ಹೈನ" ಚಿತ್ರದ ಟ್ರೇಲರ್  ಅನಾವರಣ ‌ಮಾಡಿ ಶುಭ ಹಾರೈಸಿದ್ದಾರೆ‌    ಸಮಾಜಕ್ಕೆ ಉತ್ತಮ ಸಂದೇಶ ನೀಡಲು "ಹೈನ" ಚಿತ್ರ ಮಾಡಿದ್ದಾರೆ‌. ಪ್ರಚಲಿತ ವಿಷಯ ಮುಂದಿಟ್ಟುಕೊಂಡು ಜನರಲ್ಲಿ‌ ಅರಿವು ಮೂಡಿಸುವ ಪ್ರಯತ್ನ ಕೂಡ ಈ ಚಿತ್ರದ‌ ಮೂಲಕ ....

107

Read More...

Vishnu Priya.News

Thursday, January 16, 2025

  'ಏಳು ಗಿರಿಗಳ  ಏಳು ಕಡಲಿನ ಆಚೆ’ ವಿಷ್ಣು ಪ್ರಿಯಾ  ಪ್ರೇಮಗೀತೆ....        ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು, ಮತ್ತು ಮಲೆಯಾಳಂನ ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಅಭಿನಯದ  ತೊಂಭತ್ತರ ದಶಕದಲ್ಲಿ ನಡೆಯುವ ಉತ್ಕಟ ಪ್ರೇಮ ಕಥೆ ಹೇಳುವ ಚಿತ್ರ ವಿಷ್ಣುಪ್ರಿಯ. ಬಿಂದ್ಯಾ ಮೂವೀಸ್ ಮೂಲಕ ಈ ಚಿತ್ರವನ್ನು  ಡಾ. ಕೆ.ಮಂಜು‌ ನಿರ್ಮಿಸಿದ್ದಾರೆ. ಈ ಚಿತ್ರದ ಏಳು ಗಿರಿಗಳ ಏಳು ಕಡಲಿನ ಎಂಬ ಪ್ರೇಮಗೀತೆಯನ್ನು  ಬಘೀರ ಖ್ಯಾತಿಯ ಶ್ರೀಮುರಳಿ ಬಿಡುಗಡೆ ಮಾಡಿದರು. ಚಿತ್ರದ ಹಾಡು ಮತ್ತು ಬಿಡುಗಡೆಯ ದಿನಾಂಕ ಘೋಷಣೆ ಕಾರ್ಯಕ್ರಮದಲ್ಲಿ  ಶ್ರೀಮುರುಳಿ, ನಟಿ ಸಪ್ತಮಿ ಗೌಡ, ನಿರ್ಮಾಪಕ ರಮೇಶ್ ರೆಡ್ಡಿ, ಗೀತ ಸಾಹಿತಿ ಕವಿರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ   ....

109

Read More...

Punit Nivasa.News

Saturday, January 18, 2025

  'ಪುನೀತ್ ನಿವಾಸ‌’ಕ್ಕೆ ಚಾಲನೆ    ಇದು ಅಪ್ಪುಅಭಿಮಾನಿಯ ಕಥೆ...      ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರರಂಗದ ದಂತ ಕಥೆಯಾಗಿದ್ದಾರೆ. ಅವರನ್ನು, ಅವರ ಆದರ್ಶಗಳನ್ನು ನೆನಪಿಸುವ ಅನೇಕ ಚಲನಚಿತ್ರಗಳು ಈಗಾಗಲೇ ನಿರ್ಮಾಣವಾಗಿವೆ. ಇದೀಗ ಮತ್ತೊಂದು ತಂಡ ಅಂಥ ಪ್ರಯತ್ನಕ್ಕೆ ಕೈಹಾಕಿದೆ. ’ಪುನೀತ್ ನಿವಾಸ’ ಎಂಬ ಹೆಸರಿಟ್ಟುಕೊಂಡು ಚಲನಚಿತ್ರವೊಂದನ್ನು ಪ್ರಾರಂಭಿಸಿದೆ. ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಅವರ‌ ಶುಭ ಹಾರೈಕೆಯೂ ಈ ಚಿತ್ರಕ್ಕಿದೆ.    ಪುಟ್ಟಣ್ಣ ಕಣಗಾಲ್ ರಂಥ ಹಿರಿಯ ನಿರ್ದೇಶಕರ ಜತೆ ಸಹಾಯಕರಾಗಿ ಕೆಲಸ ಮಾಡಿದ ನಾಗೇಂದ್ರ ಪ್ರಸಾದ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ....

138

Read More...

Choo Mantar.News

Monday, January 13, 2025

  *ಸುಗ್ಗಿ ಹಬ್ಬಕ್ಕೆ ಸಂತಸದ ಸುದ್ದಿ ಕೊಟ್ಟ "ಛೂಮಂತರ್" ಚಿತ್ರತಂಡ*    *ಶರಣ್ ಅಭಿನಯದ ಈ ಚಿತ್ರಕ್ಕೆ ಅಭಿಮಾನಿಗಳು ಫಿದಾ*   ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ"‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರ ಕಳೆದ ಜನವರಿ 10ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಸಕ್ಸಸ್ ಮೀಟ್ ನಲ್ಲಿ ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.ಪತ್ರಿಕಾಗೋಷ್ಠಿಗೂ ಮುನ್ನ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಅವರ ....

114

Read More...

Nimagondu Sihi Suddi.News

Monday, January 13, 2025

       *ಗಂಡ್ಸು ಗರ್ಭಧರಿಸಿದಾಗ..?* *ಮಹಾಶಿವರಾತ್ರಿಗೆ ನಿಮಗೊಂದು ಸಿಹಿಸುದ್ದಿ*   ನಿಮಗೊಂದು ಸಿಹಿಸುದ್ದಿ ಮೋಷನ್ ಪೋಸ್ಟರ್ ಲಾಂಚ್   ನಿಮಗೊಂದು ಸಿಹಿ ಸುದ್ದಿ ಈ ವರ್ಷದ ಅಚ್ಚರಿ ಮತ್ತು ವಿಶೇಷ ಈ ಸಿನಿಮಾ. ಬಿಡುಗಡೆಗೆ ಸಿದ್ದವಿರೋ ಈ ಚಿತ್ರದ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಿಲೀಸ್ ಆಗಿದೆ.   ಯುವಕನೊಬ್ಬ ಗರ್ಭಧರಿಸಿ‌ ಜಗತ್ತಿನಲ್ಲಿ ಅದ್ಭುತ ಅಚ್ಚರಿ  ಹುಟ್ಟಿಸೋ ವಿಚಾರದ ಸುತ್ತಾ ಹೆಣೆದಿರೋ ಚಿತ್ರ ನಿಮಗೊಂದು ಸಿಹಿ ಸುದ್ದಿ. ಚಿತ್ರರಂಗದಲ್ಲಿ ಒಂದಷ್ಟು ಅನುಭವ ಹೊಂದಿ, ಈ ಮೂಲಕ‌ ಸ್ವತಂತ್ರ ಸಿನಿಮಾ ಮಾಡಿದ್ದಾರೆ ನಟ ನಿರ್ದೇಶಕ ಬರಹಗಾರ ಬಹುಮುಖ ಪ್ರತಿಭೆ ರಘು ಭಟ್.   ಅವ್ಯಕ್ತ ಸಿನಿಮಾಸ್ ಸಂಸ್ಥೆಯ ಹರೀಶ್ ಎನ್ ....

142

Read More...
Copyright@2018 Chitralahari | All Rights Reserved. Photo Journalist K.S. Mokshendra,