Huli Haida.Film Audio Rel.

Monday, February 25, 2019

ಮತ್ತೋಬ್ಬ  ಹುಲಿಹೈದ         ಚಂದನವನದಲ್ಲಿ ಹುಲಿಗಳ ಶೀರ್ಷಿಕೆ ಸಂತತಿಗೆ ‘ಹುಲಿಹೈದ’  ಅಡಿಬರಹದಲ್ಲಿ ಫ್ಯಾನ್ ಆಫ್ ಟೈಗರ್ ಸಿನಿಮಾವು ಸೇರ್ಪಡೆಯಾಗಿದೆ.  ಬಹುತೇಕ ಯುವಕರುಗಳೇ ಸೇರಿಕೊಂಡು ಚಿತ್ರವನ್ನು ನಿರ್ಮಿಸಿರುವುದು ವಿಶೇಷ.  ಕತೆಯಲ್ಲಿ ಕಥನಾಯಕ ಟೈಗರ್ ಪ್ರಭಾಕರ್ ಕಟ್ಟಾ ಅಭಿಮಾನಿ. ಅವರ ಚಿತ್ರಗಳ ಪ್ರೇರಣೆಯಿಂದಲೇ  ಸಾಧನೆ ಮಾಡಿ ಹೇಗೆ ಗುರಿಯನ್ನು ಮುಟ್ಟುತ್ತಾನೆ ಮತ್ತು ನವಿರಾದ  ತ್ರಿಕೋನ ಪ್ರೇಮಕತೆ ಇರುವುದು  ಒಂದು ಏಳೆಯ ಸಾರಾಂಶವಾಗಿದೆ.  ತುಮಕೂರು, ಶಿವಮೊಗ್ಗ, ಬಳ್ಳಾರಿ, ಹರಪ್ಪನಹಳ್ಳಿ, ಬೆಂಗಳೂರು ಮತ್ತು ಹೊಸಪೇಟೆಗಳಲ್ಲಿ ಇಪ್ಪತ್ತೇರಡು ದಿನಗಳ ಕಾಲ ಚಿತ್ರೀಕರಣ ನೆಡಸಲಾಗಿದ್ದು, ಸದ್ಯ ಚಿತ್ರೀಕರಣೋತ್ತರ ....

891

Read More...

Ambi Namana.Press Meet.

Monday, February 25, 2019

 ಅಂಬಿ ನಮನಕ್ಕೆ ವೇದಿಕೆ ಸಜ್ಜು

        ಸಮರ್ಥನಂ ಅಂಗವಿಕಲರ ಸಂಸ್ಥೆಯು ಲಾಭದಾಯಕವಲ್ಲದ ಸೇವಾ ಸಂಸ್ಥೆಯಾಗಿ ೧೯೯೭ರಲ್ಲಿ   ಬೆಂಗಳೂರಿನ ಜೆ.ಪಿ.ನಗರ ಮತ್ತು ಕರ್ನಾಟಕದ ಇತರೆ ಜಿಲ್ಲೆಗಳು ಅಲ್ಲದೆ ರಾಜ್ಯ, ವಿದೇಶಗಳಲ್ಲಿ ಶಾಖೆಗಳನ್ನು  ಹೊಂದಿದೆ. ಸಂಸ್ಥೆಯಲ್ಲಿ ವಿಕಲ ಚೇತನರ ಪುನವರ್ಸತಿ, ವಿಶೇಷ ಶಾಲೆ, ಶಿಕ್ಷಣ, ಊಟ ವಸತಿ, ಅಂಧರ ಕ್ರಿಕೆಟ್, ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುತ್ತಾ ಅವರುಗಳು ಜೀವನದಲ್ಲಿ ಸ್ವಾವಲಂಬಿಯಾಗಲು ವಿವಿಧ ತರಭೇತಿಗಳನ್ನು ನೀಡಿ ವಿಕಲಚೇತನರ ಉನ್ನತಿಗೆ ಸಹಾಯಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದನ್ನು ಹೇಳಲು ಪೀಠಿಕೆ ಇದೆ.

423

Read More...

Inthi Nimma Baira.Film Audio Rel.

Monday, February 25, 2019

ಹಿರಿಯ  ರೈತಾಪಿ  ವರ್ಗದ ಬದುಕು ಬವಣೆಗಳು         ತಂದೆ-ತಾಯಿ  ನಮ್ಮನ್ನು ಅಗಲುವ ಮುನ್ನ ಮಕ್ಕಳಾದವರು ಅವರು ಇಷ್ಟಪಡುವ ಆಸೆ-ಆಕಾಂಕ್ಷೆಗಳನ್ನು  ಈಡೇರಿಸಬೇಕು.  ಬದುಕಿದ್ದಾಗ ನೋಯಿಸಿ, ನಂತರ ತಪ್ಪದೆ ಪ್ರತಿ ವರ್ಷ ತಿಥಿ ಮಾಡುತ್ತಾ,  ಪೋಷಕರು ಬಯಸುವ ತಿಂಡಿ, ವಸ್ತುಗಳನ್ನು ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತಾಪಿ ವರ್ಗದ ಬದುಕು, ಬವಣೆಗಳು, ಹಳ್ಳಿಯಲ್ಲಿ ನಡೆಯವಂತ ನೈಜ ಘಟನೆಗಳ ಸಣ್ಣ ಸಣ್ಣ ವಿಷಯಗಳನ್ನು ಭಾವನಾತ್ಮಕವಾಗಿ ತೋರಿಸಲಾಗಿದೆ. ಜೊತೆಗೆ ಹಿರಿಕರು-ಶಾಲೆಗಳಲ್ಲಿ ನಡೆಯುವ ಒಂದಷ್ಟು ಅಂಶಗಳನ್ನು ಸೇರಿಸಿಕೊಂಡಿರುವ  ‘ಇಂತಿ ನಿಮ್ಮ ಬೈರಾ’ ಎನ್ನುವ ಸಿನಿಮಾದಲ್ಲಿ  ತೋರಿಸುವ  ....

422

Read More...

Strikar.Film Success Meet.

Monday, February 25, 2019

ಮಹಾನಟಿ  ನಿರ್ದೇಶಕರಿಂದ  ಸ್ಟ್ರೈಕರ್  ಡಬ್ಬಿಂಗ್         ಹಿರಿಯ ನಟಿ ಸಾವಿತ್ರಿ ಆತ್ಮಚರಿತ್ರೆ ಕುರಿತ  ‘ಮಹಾನಟಿ’ ಚಿತ್ರವು ಕಳೆದ ವರ್ಷ ಬಿಡುಗಡೆಗೊಂಡು ಹಿಟ್ ಅನಿಸಿಕೊಂಡಿತ್ತು. ಇದರ ನಿರ್ದೇಶಕ ನಾಗ್‌ಅಶ್ವಿನ್ ಮತ್ತು  ಈ ವಾರ ಬಿಡುಗಡೆಯಾಗಿರುವ  ‘ಸ್ಟ್ರೈಕರ್’ ಚಿತ್ರದ ಛಾಯಾಗ್ರಾಹಕ ರಾಕೇಶ್‌ಎರಕುಲ್ಲ  ಇಬ್ಬರು ಸ್ನೇಹಿತರು. ಸದ್ಯ ಸಿನಿಮಾವು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ.  ದಾವಣೆಗೆರೆ, ಹುಬ್ಬಳ್ಳಿ ಪ್ರಾಂತ್ರಗಳಲ್ಲಿ ಥ್ರಿಲ್ಲರ್ ಅಂಶಗಳನ್ನು ಇಷ್ಟಪಟ್ಟರೆ, ಬೆಂಗಳೂರು ಕೇಂದ್ರಗಳಲ್ಲಿ ನಾಯಕ ಪ್ರವೀಣ್‌ತೇಜ್ ಹಾಗೂ ಇನ್ಸೆಪೆಕ್ಟರ್ ಪಾತ್ರ ಮಾಡಿರುವ ಲೋಕೇಶ್ ....

574

Read More...

Bekkigomdu Mooguthi.Film Audio Rel.

Sunday, February 24, 2019

ಲಹರಿ  ಸಂಸ್ಥೆಗೆ  ಐವತ್ತು ಲಕ್ಷ ಚಂದದಾರರು          ಪ್ರತಿಷ್ಟಿತ ಸಂಸ್ಥೆ ಲಹರಿ ಕಂಪೆನಿಯಲ್ಲಿ ಭಾವಗೀತೆ, ಚಿತ್ರಗೀತೆ, ಜನಪದ ಗೀತೆಗಳು ಲಭ್ಯವಿದೆ.  ಸದ್ಯ ಐವತ್ತು ಲಕ್ಷ ಚಂದದಾರರು  ಆಗ್ತಾ ಇದ್ದಾರೆಂದು  ಲಹರಿವೇಲು  ಸಂತಸವನ್ನು ಹಂಚಿಕೊಂಡರು.  ‘ಬೆಕ್ಕಿಗೊಂದು ಮೂಗುತಿ’ ಚಿತ್ರದ ಧ್ವನಿಸಾಂದ್ರಿಕೆ ಅನಾವರಣ ಸಂದರ್ಭದಲ್ಲಿ ಸದರಿ  ವಿಷಯವನ್ನು  ಮಾದ್ಯಮದವರಿಗೆ ತಿಳಿಸಿದರು. ಮಾತು ಮುಂದುವರೆಸುತ್ತಾ  ಮೂರು ದಶಕಗಳಿಂದ ಗಂದದ ಪೆಟ್ಟಿಗೆಯಲ್ಲಿ  ಕ್ಯಾಸೆಟ್, ಸಿಡಿಯನ್ನು ಬಿಡುಗಡೆ ಮಾಡಲಾಗುತ್ತಿತ್ತು.  ಡಾ.ಭೀಮಸೇನ್‌ಜೋಷಿ, ಡಾ.ರಾಜ್‌ಕುಮಾರ್, ಇಳಯರಾಜ ಮುಂತಾದವರು ಮುಟ್ಟಿದ ....

839

Read More...

Malgudi Days.Film Pooja and Press Meet.

Sunday, February 24, 2019

ಮಾಲ್ಗುಡಿ  ಡೇಸ್  ಧಾರವಾಹಿ  ಚಿತ್ರವಾಗುತ್ತಿದೆ         ಆರ್.ಕೆ.ನಾರಾಯಣ್ ವಿರಚಿತ ‘ಮಾಲ್ಗುಡಿ ಡೇಸ್’ ಕತೆಯನ್ನು  ಕರಾಟೆ ಕಿಂಗ್ ಶಂಕರ್‌ನಾಗ್ ೮೦ರ ದಶಕದಲ್ಲಿ ಧಾರವಾಹಿಗಳ ಮೂಲಕ ಜನರಿಗೆ ತೋರಿಸಿದ್ದರು.  ಅದನ್ನು ಹೇಳಲು ಪೀಠಿಕೆ ಇದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು  ಭಾನುವಾರ ರೇಣುಕಾಂಬ ಸ್ಟುಡಿಯೋದಲ್ಲಿ ಸರಳವಾಗಿ ಮಹೂರ್ತ ಅಚರಿಸಿಕೊಂಡಿತು.  ಕಡಲ ತೀರದ ತಂಡದವರು ಸೇರಿಕೊಂಡಿರುವುದು  ವಿಶೇಷ.        ಕತೆ,ಚಿತ್ರಕತೆ, ಸಂಭಾಷಣೆ ಬರೆದು ಚೂಚ್ಚಲಬಾರಿ ನಿರ್ದೇಶನ ಮಾಡುತ್ತಿರುವ ಕಿಶೋರ್ ಮೂಡಬಿದ್ರೆ  ಚಿತ್ರವನ್ನು ಬಣ್ಣಿಸಿದ ಪರಿ ಹೀಗಿತ್ತು:        ಹಳೇ ಮಾಲ್ಕುಡಿ ಡೇಸ್ ....

957

Read More...

Trayambakam.Film Trailer Rel.

Saturday, February 23, 2019

ಅಣ್ಣನ ಚಿತ್ರಕ್ಕೆ ತಮ್ಮನ ಶುಭ ಹಾರೈಕೆ         ‘ತ್ರಯಂಬಕಂ’ ಚಿತ್ರವು ಶುರುವಾದಾಗಿನಿಂದಲೂ  ನಾನಾ ರೀತಿಯಲ್ಲಿ ಸುದ್ದಿ ಮಾಡುತ್ತಿದೆ.  ಅದಕ್ಕಾಗಿ ಅಣ್ಣನ ಸಿನಿಮಾದ ಟ್ರೈಲರ್‌ನ್ನು  ಅನಾವರಣಗೊಳಿಸಲು  ಪುನೀತ್‌ರಾಜ್‌ಕುಮಾರ್ ಆಗಮಿಸಿದ್ದರು. ಡಮರುಗ ಬಡಿಯುವುದರೊಂದಿಗೆ ಚಾಲನೆ  ನೀಡಿದ ನಟಸಾರ್ವಭೌಮರು  ಮಾತನಾಡಿ ತುಣುಕುಗಳನ್ನು  ನೋಡಿದ್ದೇನೆ. ಚೆನ್ನಾಗಿ ಬಂದಿದೆ. ಎಲ್ಲಾಕ್ಕಿಂತ ಹೆಚ್ಚಾಗಿ ರಾಘಣ್ಣ ಎರಡನೆ ಚಿತ್ರ ಬಿಡುಗಡೆ ಆಗುತ್ತಿರುವುದು ಸಂತಸ ತಂದಿದೆ. ಶಿವಣ್ಣ,ರಾಘಣ್ಣ  ಇಬ್ಬರು ನನಗೆ ಪಿಲ್ಲರ್‌ಗಳು ಇದ್ದಂತೆ.  ರಾಘಣ್ಣ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಾಗ ಹೆದರಿದ್ದವು. ....

854

Read More...

Gandhanda Kudi.Film Audio Rel.

Saturday, February 23, 2019

ನಿರ್ದೇಶಕರನ್ನು  ನೆನಪಿಸುವ ಆಡಿಯೋ ಬಿಡುಗಡೆ ಕಾರ್ಯಕ್ರಮ       ಕ್ಯಾಪ್ಟನ್ ಆಫ್ ದಿ ಶಿಪ್ ಅಂತ ಚಿತ್ರರಂಗದಲ್ಲಿ ನಿರ್ದೇಶಕರಿಗೆ ಹೇಳುತ್ತಾರೆ. ಅವರಿಲ್ಲದೆ ಆಯಾ ಚಿತ್ರದ ಸಮಾರಂಭವು ನಡೆಯುವುದು ಬಹಳ ಅಪರೂಪ. ಅದೇ ರೀತಿಯಲ್ಲಿ  ಬಿಡುಗಡೆ ಮುಂಚೆ ಹತ್ತು ಪ್ರಶಸ್ತಿಗಳನ್ನು ಬಾಚಿಕೊಂಡಿರುವ  ‘ಗಂಧದ ಕುಡಿ’ ಸಿನಿಮಾದ ಧ್ವನಿಸಾಂದ್ರಿಕೆ ಅನಾವರಣ ಕಾರ್ಯಕ್ರಮದಲ್ಲಿ ಗಣ್ಯರು, ತಂತ್ರಜ್ಘರು ಚಿತ್ರಕ್ಕೆ ಕತೆ,ಚಿತ್ರಕತೆ, ಸಂಭಾಷಣೆ, ನಿರ್ದೇಶನ ಮತ್ತು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಂತೋಷ್‌ಶೆಟ್ಟಿ ಕಟೀಲು ಅವರನ್ನು  ನೆನಪಿಸುತ್ತಾ ಗುಣಗಾನ ಮಾಡಿದರು. ಪ್ರಚಾರದ ಸಲುವಾಗಿ ವಿನೂತನವಾಗಿ ಫೋಟೋ ಶೂಟ್ ....

1219

Read More...

Bell Bottom.Film Success Meet

Friday, February 22, 2019

ಬೆಲ್ ಬಾಟಂ ಖುಷಿಯ  ಮಾತುಗಳು         ರೆಟ್ರೋ  ಸ್ಟೈಲ್‌ನಲ್ಲಿ ಸಿದ್ದಗೊಂಡಿದ್ದ ‘ಬೆಲ್ ಬಾಟಂ’ ಚಿತ್ರವನ್ನು ಜನರು  ಸ್ವೀಕಾರ ಮಾಡುತ್ತಾರಾ ಎಂಬ ಭಯ ಕಾಡಿತ್ತು.  ಅಂತೂ ಆಚಾರ ವಿಚಾರವಾಗಿ, ವಿಚಾರ ಪ್ರಚಾರವಾಗಿ ಸಾರ್ಥಕತೆ ಸಿಕ್ಕಿದೆ ಎಂದು ನಾಯಕ ರಿಶಬ್‌ಶೆಟ್ಟಿ  ಸಂತೋಷಕೂಟದಲ್ಲಿ ಹೇಳುತ್ತಿದ್ದರು.  ಅವರ ಪ್ರಕಾರ ಚಿತ್ರವು ರೆಕಾರ್ಡ್ ಮಾಡುವುದು ಬೇಡ. ಜನರಿಗೆ ತಲುಪಿದರೆ ಸಾಕು ಎಂದು ಕೊಂಡಿದ್ದೇವು. ಧರಣಿ ಕಲಾ ನಿರ್ದೇಶನ ಕಣ್ಣಿಗೆ ಹಬ್ಬ ನೀಡಿದರೆ, ರಘುನಿಡುವಳ್ಳಿ ಸಂಭಾಷಣೆಗೆ ಜನರು ಬಾಯಿ ತೆರೆಯುತ್ತಿದ್ದರು.  ಹಿರಿಯರಾದ ಶಿವಮಣಿ, ಯೋಗರಾಜಭಟ್ ಅವರಿಂದ  ಪ್ರತಿ ಸಿನಿಮಾದಲ್ಲಿ ಕಲಿಯುವುದು ಸಾಕಷ್ಟು ....

870

Read More...

Neha Patil with Pranav.T.P.Wedding

Thursday, February 21, 2019

               

ಉದ್ಯಮಿ ಪ್ರಣವ ಜೊತೆ ನೇಹಾಪಾಟೀಲ್ ವಿವಾಹ

         ವರ್ಷದ ಎರಡನೆ ತಿಂಗಳಲ್ಲಿ ಸಾಕಷ್ಟು ನಟಿಯರ ಮದುವೆ ಸುದ್ದಿ ಕೇಳಿಬರುತ್ತಿದೆ. ಈ ಸಾಲಿಗೆ ಯುವ ನಟಿ ನೇಹಾಪಾಟೀಲ್ ಮೊದಲನೆಯವರಾಗಿದ್ದಾರೆ.

870

Read More...

Yajamana.Film Press Meet.

Tuesday, February 19, 2019

ಯಜಮಾನ ಯಾರೆಂದು ತಿಳಿಯಲು  ಸಿನಿಮಾ ನೋಡಿ - ದರ್ಶನ್         ಕಳೆದ ಫೆಬ್ರವರಿ೧೯ರಂದು ಚಿತ್ರೀಕರಣ ಶುರುಮಾಡಿದ ‘ಯಜಮಾನ’  ಚಿತ್ರವು ಬಿಡುಗಡೆ ಸಮೀಪ ಇರುವುದರಿಂದ ಅದೇ ದಿನದಂದು ಮೊದಲಬಾರಿ ಮಾದ್ಯಮದ ಎದುರು ತಂಡವು  ಹಾಜರಾಗಿತ್ತು.   ಸಿನಿಮಾದಲ್ಲಿ ದೇವರಾಜ್ ನಾಯಕ. ಪೋಷಕ ಕಲಾವಿದರೊಂದಿಗೆ ಸಣ್ಣದೊಂದು ಪಾತ್ರ ಮಾಡಿದ್ದೇನೆಂದು ದರ್ಶನ್ ಹೇಳಿ, ಯಜಮಾನ ಯಾರು ಎಂದು ತಿಳಿಯಲು ಸಿನಿಮಾ ನೋಡಬೇಕು. ಹರಿಕೃಷ್ಣ  ನನ್ನ ಸಿನಿಮಾಕ್ಕೆ ಒಳ್ಳೆ ಹಾಡುಗಳನ್ನು ಕೊಡುತ್ತಾರೆಂಬ ಆರೋಪ ಇದೆ.   ನಿರ್ದೇಶಕ, ನಿರ್ಮಾಪಕರಾದವರು ಕತೆ ಮಾಡುವಾಗ ಸಂಗೀತ ನಿರ್ದೇಶಕರನ್ನು ಕೂರಿಸಿಕೊಳ್ಳದೆ ಏಕಾಏಕಿ ....

899

Read More...

Rana Hedi.Film Trailer and Audio Rel.

Monday, February 18, 2019

ರೈತಾಪಿ ಜನಗಳ ರಣಹೇಡಿ           ಯಾವುದೇ ಸರ್ಕಾರ ಬರಲಿ ರೈತರ ಬದುಕು ಅಸನಾಗಿಲ್ಲ. ಇಂತಹುದೆ ಕತೆಯುಳ್ಳ ‘ರಣಹೇಡಿ’ ಚಿತ್ರವೊಂದು ತೆರೆಗೆ ಬರಲು ಸಿದ್ದಗೊಂಡಿದೆ. ಹೊಟ್ಟೆಗೆ ಅನ್ನ  ಪ್ರಧಾನ, ಅನ್ನ ನೀಡುವ ಕೈಗಳು ದೇಶಕ್ಕೆ ಪ್ರಧಾನಿ. ಅಡಿಬರಹದಲ್ಲಿ ಬಲರಾಮನ ಕಡೆ ನೋಡಿ ಎಂದು ಹೇಳಿಕೊಂಡಿರುವ ಚಿತ್ರವು ರೈತಾಪಿ ಜನಗಳ ಬದುಕು ಬವಣೆ. ಅದರಲ್ಲೂ ಕಬ್ಬು ಬೆಳೆಗಾರರು ಅನುಭವಿಸುವ ಯಾತನೆಗಳು. ಸರ್ಕಾರಿ-ಖಾಸಗಿ ಶಾಲೆಗಳ ತಾರತಮ್ಯ. ಇದರ ಮದ್ಯೆ ನವಿರಾದ ಪ್ರೀತಿ,  ಪ್ರೇಮ ಇರಲಿದೆ. ರೈತ  ದೇವೋಭವ, ಗ್ರಾಮೀಣ ಭಾಗದ ಕಲೆಗಳನ್ನು ತೋರಿಸಲಾಗಿದೆ.  ಮಂಡ್ಯಾ, ಮದ್ದೂರು ಮುಂತಾದ ಕಡೆಗಳಲ್ಲಿ  ಚಿತ್ರೀಕರಣ ನಡೆಸಲಾಗಿದೆ.  ಡೇಸ್ ಆಫ್ ಬೋರಪುರ ....

1402

Read More...

Yaarige Yaaruntu.Film Press Meet.

Monday, February 18, 2019

ಸಿನಿಮಾ ನೋಡಲು ನಿರ್ದೇಶಕರು ನೀಡುವ ಕಾರಣಗಳು          ವಿಭಿನ್ನ ಕತೆ ಹೊಂದಿರುವ ‘ಯಾರಿಗೆ ಯಾರುಂಟು’ ಚಿತ್ರವು ಬಿಡುಗಡೆಗೆ ಸಿದ್ದವಾಗಿದೆ.  ಕೊನೆ ಬಾರಿ ತಂಡವು ಮಾದ್ಯಮದ ಎದುರು ಹಾಜರಾಗಿತ್ತು.  ನಿರ್ದೇಶಕ ಕಿರಣ್‌ಗೋವಿ ಚಿತ್ರ ನೋಡಲು  ಹಲವು ಕಾರಣಗಳನ್ನು ಹೇಳುತ್ತಾ ಹೋದರು.  ಆಸ್ಪತ್ರೆ, ಗೆಳತನ ಮತ್ತು ಪ್ರೀತಿ ಇವುಗಳನ್ನು ನಿಜ ಜೀವನದಲ್ಲಿ ನೋಡಿದ್ದೇವೆ. ಇವೆಲ್ಲವುಗಳನ್ನು ಹಾಸ್ಯದ ಮೂಲಕ ತೋರಿಸಲಾಗಿದೆ. ಚಿತ್ರಮಂದಿರಕ್ಕೆ ಬಂದಾಗ ಆರು ಹಾಡುಗಳ  ದೃಶ್ಯ ಕಾವ್ಯಗಳು, ಕಲಾವಿದರು ಕಣ್ಣಿಗೆ ತಂಪು ಕೊಡುತ್ತದೆ.  ದವಖಾನೆಗೆ ಬಂದರೆ ದುಗುಡ, ಸಂಕಟ, ನೋವು ಆಗುವುದುಂಟು. ಇದರಲ್ಲಿ  ಸೂಕ್ಷ ....

988

Read More...

Kaddu Mucchi.Film Press Meet

Monday, February 18, 2019

              

ಅಂದು ಮೋಷನ್ ಇಂದು ಪ್ರಮೋಷನ್

       ‘ಕದ್ದು ಮುಚ್ಚಿ’ ಕೊನೆ ಸುದ್ದಿಗೋಷ್ಟಿಯಲ್ಲಿ ನಿರ್ದೇಶಕ ವಸಂತರಾಜ್ ಮಾತನಾಡಿ ಅಗರ್ಭ ಶ್ರೀಮಂತನ ಮಗನಾಗಿ, ಎಲ್ಲವು  ಇದ್ದರೂ  ಹಿರಿಯರ ಪ್ರೀತಿಯಿಂದ ವಂಚಿತನಾದಾಗ ಒಳ್ಳೆದು, ಕೆಟ್ಟದು ಅಗಬಹುದು. ಅದನ್ನು ಪಡೆಯಲು ದೂರದ ಊರಿಗೆ ಹೋಗುತ್ತಾನೆ. ಅಲ್ಲಿ ಹುಡುಗಿಯನ್ನು ನೋಡಿ ಮನಸೋಲುತ್ತಾನೆ. ಮುಂದೆ ಆತನ ಬದುಕು ಎರಡರಲ್ಲಿ ಯಾವುದು ಆಗುತ್ತದೆ ಎಂಬುದು ಒಂದು ಏಳೆಯ ಕತೆಯಾಗಿದೆ. ಗುರುಗಳು ಆರು ಹಾಡಿಗೆ  ಅರ್ಥಪೂರ್ಣ ಸಾಹಿತ್ಯ, ಒಳ್ಳೆಯ ರಾಗ ನೀಡಿದ್ದಾರೆ ಎಂದರು. 

923

Read More...

Striker.Film Press Meet

Monday, February 18, 2019

ಜನರ  ಎದುರು  ಸ್ಟ್ರೈಕರ್          ‘ಸ್ಟ್ರೈಕರ್’  ಚಿತ್ರದ ಬಿಡುಗಡೆ ಪೂರ್ವ ಸುದ್ದಿಗೋಷ್ಟಿಯಲ್ಲಿ  ಮೈಕ್ ತೆಗೆದುಕೊಂಡ ನಿರೂಪಕಿ ಅನುಪಮಾಭಟ್  ಮಾತನಾಡುತ್ತಾ ಏಕಾಏಕಿ ನಿಲ್ಲಿಸಿ, ನೀರು ಕೇಳಿದರು. ಹಾಗೆ ಸುಮ್ಮನೆ ಎಲ್ಲಾ ಕಡೆ ನೋಡುತ್ತಾ  ಇದು ಕನಸಾ-ನನಸಾ ಅಂತ ಹೇಳಿದಾಗ ಎಲ್ಲರಿಗೂ  ಒಂದು ಕ್ಷಣ ಗಾಬರಿಯಾಗಿತ್ತು.  ನಂತರ ಯೆಸ್ ಇದೇ ರೀತಿ ಗೊಂದಲಗಳು, ದುಗಡ ಎಲ್ಲವು ಸಿನಿಮಾದ ಕತೆಯಾಗಿದೆ ಅಂತ ಮುಂದಿನ ಕೆಲಸ ಶುರು ಮಾಡಿದರು.          ಬಿಡುಗಡೆ ಹಂತಕ್ಕೆ ಬಂದಿರುವ ಕಾರಣ ಖುಷಿ ಆಗಿದೆ.  ಅನಾಥನಾಗಿ  ಸೈಕಲಾಜಿಕಲ್ ಸಮಸ್ಯೆ ಇರುವ ಹುಡುಗನಿಗೆ  ಪ್ರಾರಂಭದ ಒಂದು ಘಟನೆಯಿಂದ  ರೋಚಕತೆ ಸನ್ನಿವೇಶಗಳು ....

901

Read More...

Kadava.Film Muhurtha

Monday, February 18, 2019

ಜಿಮ್ ರಘು ಈಗ ನಾಯಕ          ಮಂಡ್ಯಾದಲ್ಲಿ  ಇಬ್ಬರು  ಪ್ರೀತಿ ಮಾಡಿದ್ದರಿಂದ ಹುಡುಗಿ ಕಡೆಯವರು ಅವನನ್ನು  ಕೂಡಿಹಾಕಿ ಎರಡು ಕಣ್ಣುಗಳನ್ನು  ತೆಗೆದುಹಾಕಿದ ಘೋರ ಸುದ್ದಿಯು ಹತ್ತು ವರ್ಷಗಳ ಹಿಂದೆ  ನಡೆದಿತ್ತು. ಕಳೆದ ವರ್ಷ ಬಿಡುಗಡೆಗೊಂಡ ‘ರಘುವೀರ’ ಚಿತ್ರದ ಕ್ಲೈಮಾಕ್ಸ್‌ದಲ್ಲಿ  ಇದನ್ನೆ ಬಳಸಲಾಗಿತ್ತು.  ಕುರುಡನ ಹೆಸರು ರಘು ಆಗಿದ್ದು ಈತ ಸದ್ಯ ಜಿಮ್ ನಡೆಸುತ್ತಾ  ಜಿಮ್‌ರಘು ಆಗಿ ಸುಖದಿಂದ ಜೀವನ ನಡೆಸುತ್ತಿದ್ದಾರೆ. ಇದನ್ನು ಹೇಳಲು  ಪೀಠಿಕೆ ಇದೆ.         ಈಗ ‘ಕಡವ’ ಎನ್ನುವ ಸಿನಿಮಾದಲ್ಲಿ  ಇವರು ನಾಯಕನಾಗಿ ನಟಿಸುತ್ತಿದ್ದು, ಬಹು ವರ್ಷಗಳಿಂದ ನಟನಾಗಬೇಕೆಂದು ಕನಸು ....

1109

Read More...

Jark.Film Audio Rel.

Saturday, February 16, 2019

ಟ್ರೈಲರ್  ನೋಡಿ  ಜರ್ಕ್ ಆದರು          ಶನಿವಾರ ಕಲಾವಿದರ ಸಂಘದಲ್ಲಿ ಟ್ರೈಲರ್ ನೋಡಿದವರು ಒಂದು ಕ್ಷಣ ಜರ್ಕ್ ಆದರು.  ಅದು ಆಗಿದ್ದು ‘ಜರ್ಕ್’ ಸಿನಿಮಾದ ಧ್ವನಿಸಾಂದ್ರಿಕೆ ಅನಾವರಣ ಕಾರ್ಯಕ್ರಮ.  ಮೆಟ್ರೋದಲ್ಲಿ ಕೆಲಸ ಮಾಡುತ್ತಾ ಅಂಶಕಾಲಿಕ ಸಮಯದಲ್ಲಿ ಚಿತ್ರಕ್ಕೆ ಕತೆ,ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮಹಾಂತೇಶ್‌ಮದಕರಿ ಸಿನಿಮಾವನ್ನು ಬಣ್ಣಿಸಿದ ರೀತಿ ಹೀಗಿತ್ತು:        ಸಮಾಜದ ಅಂಕುಡೊಂಕುಗಳನ್ನು  ತಿದ್ದಬೇಕೆಂದು ಮನಸ್ಸು ಯಾವಾಗಲೂ ಹೇಳುತ್ತಿತ್ತು. ಇದಕ್ಕಾಗಿ ಸಿನಿಮಾ ಮಾಡಬೇಕೆಂಬ ತುಡಿತವಿತ್ತು. ೨೫೦೦ ಕವಿತೆಗಳನ್ನು ಬರೆದಿರುವ ನನಗೆ  ನಾಲ್ಕು ಗೆಳಯರು ....

1530

Read More...

Chambal.Film Rel Press Meet.

Saturday, February 16, 2019

ಸುಭಾಷ್ ಶೀರ್ಷಿಕೆ ಚಂಬಲ್ ಆಯ್ತು          ದಕ್ಷ ಅಧಿಕಾರಿ ಡಿ.ಕೆ.ರವಿ ಆಧಾರಿತ ಕತೆಯಾಗಿದೆ ಎಂದು ಸುದ್ದಿಯಾಗಿರುವ ‘ಚಂಬಲ್’ ಚಿತ್ರವು ಬಿಡುಗಡೆ  ಸನಿಹಕ್ಕೆ ಬರುತ್ತಿರುವುದರಿಂದ  ಕೊನೆ ಬಾರಿ ತಂಡವು ಮಾದ್ಯಮದವರನ್ನು ಭೇಟಿ ಮಾಡಿ ಮತ್ತಷ್ಟು ವಿಷಯಗಳನ್ನು ಹಂಚಿಕೊಂಡಿತು.  ಮೈಕ್ ತೆಗೆದುಕೊಂಡ ನೀನಾಸಂಸತೀಶ್ ಎಸ್‌ಎಸ್‌ಎಲ್‌ಸಿ ಓದಿರುವ ನನಗೆ ತೆರೆ ಮೇಲೆ ಐಎಎಸ್ ಅಧಿಕಾರಿಯಾಗಿ ಕಾಣಿಸಿಕೊಂಡಿರುವುದು ಖುಷಿ ನೀಡಿದೆ.  ನಿಜ ಜೀವನದ ಭಾಷೆ, ವೇಷ,ಗುಣ ಪಾತ್ರದಲ್ಲಿ ಅಜಗಜಾಂತರ ವ್ಯತ್ಯಾಸವಿದೆ.  ನಿಷ್ಟಾವಂತ ಅಧಿಕಾರಿ ಸಮಾಜಕ್ಕೆ ಹೇಗೆ ಉಪಕಾರಿಯಾಗುತ್ತಾರೆ ಎಂಬುದನ್ನು ಹೇಳಲಾಗಿದೆ. ಸಚಿವರ ನಂತರ  ....

880

Read More...

Yada Yadaahi Dharmasya.Film Triler Rel.

Friday, February 15, 2019

ಆಕ್ಷನ್  ಚಿತ್ರದಲ್ಲಿ  ವಿಜಯ್‌ರಾಘವೇಂದ್ರ          ಲವರ್‌ಬಾಯ್, ಕುರುಡ, ತ್ಯಾಗಿ, ಮೃಧು  ಸ್ವಭಾವದವನಾಗಿ ಕಾಣಿಸಿಕೊಂಡಿದ್ದ  ಸ್ಪುರದ್ರೂಪಿ ನಟ ವಿಜಯರಾಘವೇಂದ್ರ ಚೂಚ್ಚಲಬಾರಿ ‘ಯದಾ ಯದಾ ಹೀ ಧರ್ಮಸ್ಯ’ ಚಿತ್ರದಲ್ಲಿ  ಆರು ಹೊಡೆದಾಟವನ್ನು  ಮಾಡುವುದರೊಂದಿಗೆ ಆಕ್ಷನ್ ಹೀರೋ ಪಟ್ಟವನ್ನು ಅಲಂಕರಿಸಿಕೊಂಡಿದ್ದಾರೆ.  ಮೊದಲ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ  ನಿರ್ದೇಶಕರು ಕತೆ ಹೇಳಿದಾಗ ಈ ಪಾತ್ರ ನನ್ನಿಂದ ಮಾಡಲು ಸಾದ್ಯನಾ ಅಂತ ಪ್ರಶ್ನೆ ಮಾಡಿದ್ದೆ. ಅವರು ನೀವು ಮಾಡಬಹುದೆಂದು  ಧೈರ್ಯ ತುಂಬಿದರು. ಆ ನಂಬಿಕೆಯಿಂದಲೇ ಬೇಷರತ್‌ಆಗಿ ಕ್ಯಾಮಾರ ಮುಂದೆ ನಿಂತಿದ್ದೇನೆ. ದುಡ್ಡಿಗಾಗಿ ....

432

Read More...

Jakannachaari Avana Thama Suklachari.Film Audio Rel.

Friday, February 15, 2019

ಮೊದಲಬಾರಿ ವಿಕಲಚೇತನ ಮಕ್ಕಳ ನಟನೆ        ಎಲ್ಲವು ಸರಿಯಾಗಿ ಇದ್ದು ನಟಿಸುವುದೇ ಕಷ್ಟ. ಆದರೆ ‘ಜಕಣಾಚಾರಿ ಅವನ ತಮ್ಮ ಶುಕ್ಲಚಾರಿ’ ಎನ್ನುವ ಚಿತ್ರದಲ್ಲಿ ಇಬ್ಬರು ವಿಕಲಚೇತನ ಮಕ್ಕಳು ಅಭಿನಯಿಸಿರುವುದು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ  ಮೊದಲು ಎನ್ನಬಹುದಾಗಿದೆ.  ಚಾಮರಾಜನಗರದ ಮಹೇಶ್ ಕುರುಡನಾಗಿ ಶುಕ್ಲಚಾರಿ,  ಬೆಂಗಳೂರಿನ  ಜಯ್ಯದ್ ಎರಡು ಕಾಲುಗಳ ಇಲ್ಲದ ಜಕಣಾಚಾರಿ.  ಸಿನಿಮಾ ಕುರಿತು ಹೇಳುವುದಾದರೆ ಪ್ರಪಂಚದಲ್ಲಿ ದುಡ್ಡು ಇರೋರು ಏನು ಬೇಕಾದರೂ ಮಾಡಿ ತೋರಿಸಬಹುದು. ಚೆನ್ನಾಗಿರುವವರು ಸಾಧಿಸಿ ಜೀವನಶೈಲಿಯಲ್ಲಿ  ಬದಲಾಗಬಹುದು. ಇವೆಲ್ಲವುಗಳನ್ನು ಬದಿಗಿಟ್ಟು ನೋಡಿದರೆ  ವಿಕಲಚೇತನ ಮಕ್ಕಳ ದೇಹ  ....

400

Read More...
Copyright@2018 Chitralahari | All Rights Reserved. Photo Journalist K.S. Mokshendra,