Raandhava Film Trailer Rel

Saturday, November 03, 2018

                     ಬಿಡುಗಡೆಯಾದ ರಾಂಧವ  ಟ್ರೈಲರ್        ಐತಿಹಾಸಿಕ ಆಕ್ಷನ್ ಚಿತ್ರ  ‘ರಾಂಧವ’ ಟ್ರೈಲರ್ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ಅನಾವರಣಗೊಂಡಿತು.  ಟ್ರೈಲರ್‌ಗೆ ಚಾಲನೆ ನೀಡಿದ ಮಾಜಿ ಗೃಹ ಮಂತ್ರಿ ಹಾಗೂ ಶಾಸಕ ಆರ್.ಆಶೋಕ್ ಮಾತನಾಡಿ ಭುವನ್ ಕಷ್ಟಪಟ್ಟು ಮೇಲೆ ಬರುತ್ತಿದ್ದಾರೆ. ಛಾಯಗ್ರಹಣ ಮತ್ತು ಆಕ್ಷನ್ ದೃಶ್ಯಗಳು ಚೆನ್ನಾಗಿ ಮೂಡಿಬಂದಿದೆ. ಪ್ರೇಕ್ಷಕರು ಚಿತ್ರಮಂದಿರ ಮುಂದೆ ದೂಡ್ಡ ಸಾಲು ನಿಲ್ಲುವುದರ ಮೂಲಕ ಯಶಸ್ವಿಗೊಳಿಸಬೇಕೆಂದು ಕೋರಿದರು. ಚಂದನವನವು ಉತ್ತಮ ರೀತಿಯಲ್ಲಿ  ಬೆಳೆಯುತ್ತಿದೆ. ಅದರಲ್ಲಿ ಭುವನ್‌ಗೆ ಒಳ್ಳೆಯದಾಗಲೆಂದು  ಶುಭಹಾರೈಸಿದ್ದು ಚೆಲುವಿನ ....

453

Read More...

Bhairava Geetha Film Trailer Rel

Saturday, November 03, 2018

                 

ನಾಲ್ಕು ಭಾಷೆಯ ಭೈರವಗೀತಾ

        ಟಗರು ಖ್ಯಾತಿ ಧನಂಜಯ್. ನಾಯಕಿ ಇರಾ ಅಭಿನಯದ ನಾಯಕತ್ವದ ‘ಭೈರವ ಗೀತ’ ಚಿತ್ರವು  ನಾಲ್ಕು ಭಾಷೆಗಳಲ್ಲಿ ನಟಿಸಿದ್ದು,  ಟ್ರೈಲರ್ ಇತ್ತೀಚೆಗೆ  ಜಿಟಿ ಮಾಲ್‌ದಲ್ಲಿ ಬಿಡುಗಡೆ ಗೊಂಡಿತು.  ಟಗರುಗಿಂತ  ಕ್ರೂರವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕರ ಆದೇಶದಂತೆ ಲಿಪ್‌ಲಾಕ್ ದೃಶ್ಯದಲ್ಲಿ  ನಟನೆ ಮಾಡಲಾಗಿದೆ. ಮೊದಲಬಾರಿ ಬೇರೆ ಭಾಷೆಯಲ್ಲಿ ಗುರುತಿಸಿಕೊಳ್ಳುತ್ತಿರುವುದು   ಖುಷಿ ತಂದಿದೆ ಎಂದು ಧನಂಜಯ್ ಹೇಳಿದರು.

424

Read More...

The Gilt Short Film

Saturday, November 03, 2018

              ಹತ್ತು ನಿಮಿಷದ ಚಿತ್ರ         ತಮ್ಮ ಪ್ರತಿಭೆಯನ್ನು ತೋರ್ಪಡಿಸಲು ಕಿರುಚಿತ್ರ ಇಂದಿನ ಸಿನಿಮಾಸಕ್ತರಿಗೆ ಕಿರುಚಿತ್ರವು ವೇದಿಕೆಯಾಗಿದೆ. ಧೀರಜ್ ಎಂಬುವರು ‘ದಿ ಗಿಲ್ಟ್’ ಚಿತ್ರ  ನಿರ್ದೇಶನ ಮಾಡುವುದರ ಜೊತೆಗೆ ಬೆಂದಕಾಳೂರು ಪಿಕ್ಚರ‍್ಸ್ ಮೂಲಕ ನಿರ್ಮಾಣ ಮಾಡಿದ್ದಾರೆ. ಪ್ರತಿಯೊಂದು ತೊಂದರೆಗೂ ಪರಿಹಾರ ಇರುತ್ತದೆ. ಆತ್ಮಹತ್ಯೆ ಒಂದೇ ಉತ್ತರವಾಗಿರುವುದಿಲ್ಲ. ಇದರದೆ ಕುರಿತ  ಹತ್ತು ನಿಮಿಷದ ಕಿರುಚಿತ್ರಕ್ಕೆ  ಹಿನ್ನಲೆ ಧ್ವನಿ ನೀಡಿರುವುದು ಉಗ್ರಂ ಶ್ರೀಮುರುಳಿ. ಹುಟ್ಟು ಎನ್ನುವುದಕ್ಕೆ ಅರ್ಥ ಇದೆ.  ಅದರಂತೆ ಸಾವು ಕೂಡ ಕೆಲವು ಸಲ ಪ್ರತಿಷ್ಠೆಯಿಂದ ಆಕಸ್ಮಿಕವಾಗಿ ....

402

Read More...

2.00 Film Trailor Launch

Saturday, November 03, 2018

             ನವಂಬರ್ ೨೯ಕ್ಕೆ ೨.೦೦        ರಜನಿಕಾಂತ್ ಅಭಿನಯದ ಅದ್ದೂರಿ ಚಿತ್ರ ‘೨.೦’ ಕೊನೆಗೂ ತಮಿಳು, ಹಿಂದಿ, ತೆಲುಗು ಭಾಷೆಯಲ್ಲಿ ೨ಡಿ,೩ಡಿ ಮತ್ತು ೪ಡಿ ವರ್ಷನ್‌ದಲ್ಲಿ  ಸಿದ್ದಗೊಂಡಿದೆ.   ಎರಡು ನಿಮಿಷದ ಟ್ರೈಲರ್  ಚೆನ್ನೈನ ಸತ್ಯಂ ಟಾಕೀಸಿನಲ್ಲಿ ಲೋಕಾರ್ಪಣೆಗೊಂಡಿತು. ನಿರ್ದೇಶಕ ಶಂಕರ್ ಹೇಳುವಂತೆ ಇಲ್ಲಿಯವರೆಗೂ ೩ಡಿ ಎಲ್ಲರಿಗೂ ತಿಳಿದಿದೆ. ಚಿತ್ರಮಂದಿರದಲ್ಲಿ ಎಲ್ಲಾ ಕಡೆಗಳಲ್ಲಿ ಸೌಂಡ್ ಸಿಸ್ಟಮ್ ಇರುತ್ತದೆ.  ಆದರೆ ಈ ಚಿತ್ರದ ಸೌಂಡ್ ನೋಡುಗರ  ಕಾಲುಗಳಿಗೆ ಶಬ್ದ ಬಂದಂತೆ ಭಾಸವಾಗುತ್ತದೆ. ಇದನ್ನೆ ೪ಡಿ ಅಂತ ಕರೆಯಲಾಗುತ್ತದೆ. ಇಡೀ ವಿಶ್ವದ ಸಿನಿಮಾ ಇತಿಹಾಸದಲ್ಲಿ ಇದೇ ಮೊದಲ ಪ್ರಯತ್ನವೆನ್ನಬಹುದಾಗಿದೆ.   ರಜನಿ ಸರ್ ....

430

Read More...

Fbb Store Opening By Manvitha Harish

Friday, November 02, 2018

ಪೋಷಾಕು  ಪ್ರಿಯರಿಗೆ ಮತ್ತೋಂದು  ಎಫ್ಬಿಬಿ  ಮಳಿಗೆ

416

Read More...

TEST FROM DEVELOPER

Wednesday, November 21, 2018

TEST FROM DEVELOPER

331

Read More...

TEST FROM DEVELOPER

Wednesday, November 14, 2018

TEST FROM DEVELOPER

323

Read More...

Varnamaya Film Trailer Rel

Friday, November 02, 2018

              

ವರ್ಣಮಯ ಗೀತೆಗಳು

        ಮೂರನೆ ಬಾರಿ ನಿರ್ದೇಶನ ಮಾಡಿರುವ ರವೀಂದ್ರವಂಶಿ ಅವರ ‘ವರ್ಣಮಯ’ ಸಿನಿಮಾದ ಕತೆಯಲ್ಲಿ ಅಂತರರಾಷ್ಟ್ರೀಯ ಚಿತ್ರಕಾರನ ಜೀವನದಲ್ಲಿ ನಡೆದ ಕತೆಯಾಗಿದ್ದರಿಂದ ಶೀರ್ಷಿಕೆ ಪೂರಕವಾಗಿದೆ.   ಹಾರರ್ ಅಂದ ಮಾತ್ರಕ್ಕೆ ರಕ್ತದೋಕುಳಿ, ದೆವ್ವ, ಭೂತಗಳು ಕಾಣಿಸಿಕೊಳ್ಳುತ್ತವೆ. ಇದರಲ್ಲಿ ಇದೆಲ್ಲವು ಇರದೆ ಪುಟ್ಟ ಮಕ್ಕಳಿಂದ ವಯೋವೃದ್ದರು ನೋಡವಂತ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಭ್ರಮೆ, ದೆವ್ವ ಇದೆಯಾ ಎಂಬುದನ್ನು ನೋಡುಗರ ತೀರ್ಮಾನಕ್ಕೆ ನಿರ್ದೇಶಕರು ಬಿಟ್ಟಿದ್ದಾರೆ.  ಮೂವರು ನಾಯಕಿಯರು ಮತ್ತು ಒಬ್ಬ ನಾಯಕ ಇರುವುದು  ಸಹಜವಾಗಿ ಕುತೂಹಲ ಹುಟ್ಟಿಸಿದೆ.

1003

Read More...

Mla Film Press Meet

Friday, November 02, 2018

ಎಂ ಎಲ್ ಎ ಮಾತುಗಳು        ಮತುಗಾರ ಪ್ರಥಮ್ ಅಭಿನಯದ ‘ಎಂಎಲ್‌ಎ’ ಚಿತ್ರಕ್ಕೆ ಚಿತ್ರಮಂದಿರಕ್ಕೆ ಬರಲು ಕ್ಷಣಗಣನೆ ಶುರುವಾಗಿದೆ.   ಅವರು  ವಿಭಿನ್ನ ಇರುವಂತೆ ಹಾಗೂ ಪ್ರಚಲಿತ ಘಟನೆಗಳನ್ನು  ಕ್ರೋಡಿಕರಿಸಿ  ಅದೇ ರೀತಿಯಲ್ಲಿ ತೋರಿಸಲಾಗಿದೆ.  ಮದರ್ ಪ್ರಾಮಿಸ್ ಲೆಕ್ಕಕ್ಕೆ ಸಿಗದ ಆಸಾಮಿ ಎಂಬುದು  ಶೀರ್ಷಿಕೆಗೆ ಅರ್ಥ ಕೊಡುತ್ತದೆ. ಪ್ರಚಾರ ಕಾರ್ಯಕ್ಕಾಗಿ ದರ್ಶನ್ ಆಡಿಯೋ ಅನಾವರಣಗೊಳಿಸಿದ್ದರು. ಪುನೀತ್‌ರಾಜ್‌ಕುಮಾರ್ ಹಾಡುಗಳನ್ನು ಆಲಿಸಿ  ಪಿಆರ್‌ಕೆ ಸಂಸ್ಥೆ ಮೂಲಕ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. ಗಣೇಶ್ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದಾರೆ. ಸದ್ಯದಲ್ಲೆ ಯಶ್, ಧ್ರುವಸರ್ಜಾ ....

478

Read More...

Rangada Hudugaru Film Trailer Rel

Friday, November 02, 2018

              ಹೊಸಬರ ರಂಗಾದ ಹುಡುಗರು          ಯುವ ಮನಸುಗಳು ಹಾಗೂ  ಪ್ರಚಲಿತ ಘಟನೆಗಳನ್ನು  ಹೆಕ್ಕಿಕೊಂಡು ‘ರಂಗಾದ ಹುಡುಗರು’ ಚಿತ್ರಕ್ಕೆ ಕತೆಯನ್ನು  ಬರೆಯಲಾಗಿದೆ.  ಮೂವರು ತುಂಟ ಹುಡುಗರು  ಕಡಿಮೆ ಅವಧಿಯಲ್ಲಿ ದುಡ್ಡು ಮಾಡುವ ಸಲುವಾಗಿ ತಪ್ಪು ದಾರಿಗೆ ಹೋದಾಗ ಕಷ್ಟಗಳು ಹೆಗಲ ಮೇಲೆ ಬರುತ್ತವೆ.   ಒಂದು ಹಂತದಲ್ಲಿ   ದೇಶಪ್ರೇಮದ  ವಿಷಯ ಬಂದಾಗ ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು ಹೇಗೆ ತೊಡಗಿಕೊಳ್ತಾರೆ. ಜೊತೆಗೆ ಹಿರಿಯ ನಿವೃತ್ತ ಐಪಿಎಸ್ ಅಧಿಕಾರಿಗಳ ಸಲಹೆಗಳನ್ನು  ಪಡೆದುಕೊಂಡು ಭಯೋತ್ಪಾದನೆ ಸನ್ನಿವೇಶಗಳನ್ನು  ಸೃಷ್ಟಿಸಲಾಗಿದ್ದು, ಅದು ಏನು  ಎಂಬುದನ್ನು ಸಿನಿಮಾ ....

969

Read More...

Rajannana Maga Film Audio Rel

Thursday, November 01, 2018

ಹೂರಬಂತು  ರಾಜಣ್ಣನ  ಮಗನ ಹಾಡುಗಳು       ಕನ್ನಡ ದಿನದಂದು  ‘ರಾಜಣ್ಣನ ಮಗ’ ಸಿನಿಮಾದ ಧ್ವನಿಸಾಂದ್ರಿಕೆ ಅನಾವರಣಗೊಂಡಿತು. ಟ್ರೈಲರ್‌ನಲ್ಲಿ  ಡಿಫರೆಂಡ್ ಡ್ಯಾನಿ ನಿರ್ದೇಶನದ ಮೈ ಜುಂ ಅನಿಸುವ  ಫೈಟ್ ತುಣುಕುಗಳನ್ನು  ಪ್ರದರ್ಶಗೊಂಡಿತು. ಇವರ ಗುರು ಥ್ರಿಲ್ಲರ್‌ಮಂಜು ಹಾಗೂ ಇತರೆ  ಫೈಟ್ ಮಾಸ್ಟರ್‌ಗಳಾದ ಜಾಲಿಬಾಸ್ಟನ್, ಮಾಸ್‌ಮಾದ, ಕುಂಗುಫುಚಂದ್ರು, ವಿನೋಧ್, ವಿಕ್ರಂ ಇವರುಗಳನ್ನು ಆಹ್ವಾನಿಸಿದ್ದರು. ಚಿತ್ರಕ್ಕೆ ಹರಸಲು ಇವರೆಲ್ಲರೂ ಬಂದಿರುವುದು ಚಿತ್ರರಂಗದಲ್ಲಿ ಇದೇ ಮೊದಲು ಎನ್ನಬಹುದು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೆಗೌಡ ಮಾತನಾಡಿ  ಶೀರ್ಷಿಕೆ ....

481

Read More...

Ananthu V/S Nusruth Film Audio Rel

Thursday, November 01, 2018

ಡಾ.ರಾಜ್ ಕುಟುಂಬದಿಂದ ಹಾಡುಗಳ ಅನಾವರಣ         ಕನ್ನಡ ರಾಜೋತ್ಸವ ದಿನದಂದು ಕಲಾವಿದರ ಸಂಘದಲ್ಲಿ ಶಿವರಾಜ್‌ಕುಮಾರ್ ಹೂರತುಪಡಿಸಿ ಡಾ.ರಾಜ್‌ಕುಮಾರ್ ಕುಟುಂಬವು ಆಗಮಿಸಿತ್ತು. ಅದಕ್ಕೆ ಕಾರಣ ವಿನಯ್ ರಾಜ್‌ಕುಮಾರ್ ಅಭಿನಯದ ‘ಅನಂತ್ ವರ್ಸಸ್ ನುಸ್ರತ್’ ಚಿತ್ರದ ಧ್ವನಿಸುರಳಿ ಅನಾವರಣ.  ಧರ್ಮದ ಆಚರಣೆ, ಸಮಾಜ ಇದರ ಮಧ್ಯೆ  ಪ್ರೀತಿ, ಪ್ರೇಮ, ವಿಶ್ವಾಸ ವಿಷಯಗಳ ಕುರಿತ ಕತೆಯಾಗಿದೆ ಎಂದು ಚಿತ್ರದಲ್ಲಿ ನಟನೆ ಮಾಡಿರುವ ದತ್ತಣ್ಣ ಕತೆಯ ಒಂದು ಏಳೆಯನ್ನು ತೆರೆದಿಟ್ಟರು.  ಶೀರ್ಷಿಕೆಯನ್ನು  ಅನಂತು ಮತ್ತು ನುಸ್ರತ್ ಇಡಬಹುದಿತ್ತು,  ಈಗಿರುವ ಟೈಟಲ್ ಗೊಂದಲವಿದೆ ಎಂಬುದರ ಬಗ್ಗೆ ಆರೋಗ್ಯಕರ ....

395

Read More...

Idu Bengaluru Nagara Yaaru Maadabedi Naraka Film Audio Rel

Tuesday, October 30, 2018

ಇದು ಬೆಂಗಳೂರು  ನಗರ ಮಾಡಬೇಡ ನಕರ          ‘ಇದು ಬೆಂಗಳೂರು ನಗರ’ ಸಿನಿಮಾಕ್ಕೆ ಕೆ.ಪಿ.ಸೆಲ್ವರಾಜ್  ಕತೆ, ಚಿತ್ರಕತೆ, ಸಂಭಾಷಣೆ, ಸಾಹಿತ್ಯ, ಸಂಗೀತ, ನಿರ್ದೇಶನ ಮತ್ತು ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಇವರ ಕುರಿತು ಹೇಳುವುದಾದರೆ  ೧೯೮೭ರಿಂದ ಚಿತ್ರರಂಗದಲ್ಲಿ ಕ್ಲಾಪ್‌ಬಾಯ್, ಸಹಾಯಕ, ತಂತ್ರಜ್ಘನಾಗಿ ತರೆಹಿಂದೆ ಸಾಕಷ್ಟು ಕೆಲಸಗಳನ್ನು  ಮಾಡಿಕೊಂಡು  ಎಲ್ಲವನ್ನು ಕರಗತ ಮಾಡಿಕೊಂಡು ಅಂತಿಮವಾಗಿ ಚಿತ್ರ ಮಾಡುವಲ್ಲಿ ಸಪಲರಾಗಿದ್ದಾರೆ.  ದಕ್ಷಿಣ ಭಾರತದಲ್ಲಿ  ಗಾರ್ಡನ್ ಸಿಟಿ ಎಂದು ಬೆಂಗಳೂರುನ್ನು  ಕರೆಯುತ್ತಾರೆ.  ಬೇರೆ ರಾಜ್ಯಗಳಿಂದ ಲಕ್ಷಾಂತರ ಜನರು ಬದುಕಿಗಾಗಿ ....

431

Read More...

1-11=_ Film Audio Rel

Tuesday, October 30, 2018

               ಸಂಖ್ಯೆ ಹೆಸರಿನ ಸಿನಿಮಾ          ‘೧-೧೧= -’ ಚಿತ್ರಕ್ಕೆ   ಕತೆ,ಚಿತ್ರಕತೆ, ಸಂಭಾಷಣೆ ಬರೆದು ಮೊದಲ ಬಾರಿ ನಿರ್ದೇಶನ ಮಾಡಿರುವ  ಎಸ್.ಆನಂದ್‌ಕುಮಾರ್ ಹೇಳುವಂತೆ  ಚಿತ್ರದಲ್ಲಿ ಆರು  ಹುಡುಗರು ಮತ್ತು ಹುಡುಗಿಯರು ಇರುತ್ತಾರೆ. ಸಮಾಜದಲ್ಲಿ ಕೆಟ್ಟ ಸಹವಾಸದಿಂದ ಯುವಜನತೆಯು ಹಾಳಾಗುತ್ತಿದೆ. ಶ್ರೀಮಂತರ ಮಕ್ಕಳು ಡ್ರಗ್ಸ್ ವ್ಯಸನಿಯಾಗಿ,  ಅರಿವಿಲ್ಲದೆ ತಪ್ಪು ದಾರಿಗೆ ಸಾಗುತ್ತಿದ್ದಾರೆ. ಮುಂದೆ ಆಗುವ ಪರಿಣಾಮಗಳಿಗೆ ತಾವೇ ಹೊಣೆಗಾರರಾಗುತ್ತಾರೆ. ನಿಮ್ಮಗಳ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿರಿ, ಅದನ್ನು ಹರಿಬಿಡಬೇಡಿರಿ.  ಹೆಣ್ಣು ಮಕ್ಕಳಿಗೆ ಗೌರವ ಕೊಡಿ ಎಂದು ಸಂದೇಶದ ....

454

Read More...

Khushka Film

Tuesday, October 30, 2018

                  ವಿನೂತನ ಶೀರ್ಷಿಕೆ  ಕುಷ್ಕ          ಮಾಂಸಹಾರಿ ಸೇವಿಸುವವರಿಗೆ ‘ಕುಷ್ಕ’ ಚೆನ್ನಾಗಿ ತಿಳಿದಿರುತ್ತದೆ. ಇದೇ ಹೆಸರಿನಲ್ಲಿ  ನಿಮಾವೊಂದು ಶೇಕಡ ೮೦ ರಷ್ಟು ಚಿತ್ರೀಕರಣ ನಡೆಸಿದೆ., ಕ್ರೈಮ್ ಕಾಮಡಿ ಕತೆಯಲ್ಲಿ  ರಷ್ಯನ್ ಪ್ರಜೆ ಸೇರಿದಂತೆ ನಾಲ್ಕು ಪಾತ್ರಗಳು ಬರುತ್ತವೆ.  ಇವರುಗಳು ಒಂದು ವಸ್ತುವಿನ ಹಿಂದೆ ಬಿದ್ದಾಗ ಏನೇನು ಘಟನೆಗಳು, ಅವಾಂತರಗಳು ಆಗುತ್ತವೆ ಎಂಬುದನ್ನು ಹಾಸ್ಯ ರೂಪದಲ್ಲಿ ತೋರಿಸಲಾಗುತ್ತದೆ. ಅದು ಏನು ಎಂಬುದನ್ನು ಸಿನಿಮಾ ನೋಡಬೇಕಂತೆ.  ಮುಖ್ಯ ಪಾತ್ರದಲ್ಲಿ ಮಠ ಗುರುಪ್ರಸಾದ್  ತಲಹರಟೆ, ಇತಿ ಮಿತಿ ಇರೋಲ್ಲ. ಗುರಿ ಇಲ್ಲದೆ ಓಡಾಡ್ತಾ ಇರುವ ಕಾಮಿಡಿ ವಿಲನ್ ....

936

Read More...

Thayige Takka Maga Film Audio Rel

Monday, October 29, 2018

ಆಡಿಯೋ ಸಕ್ಸಸ್ ಮೀಟ್           ಭಾವನೆಗಳು, ಆಕ್ಷನ್ ತುಂಬಿಕೊಂಡಿರುವ   ‘ತಾಯಿಗೆ ತಕ್ಕ ಮಗ’ ಚಿತ್ರವು ಬಿಡುಗಡೆ ಮುಂಚೆ ಯುಟ್ಯೂಬ್‌ನಲ್ಲಿ ಲಕ್ಷಾಂತರ ಜನರು ಕೇಳಿರುವುದರಿಂದ  ಆಡಿಯೋ ಸಕ್ಸಸ್ ಆಗಿದೆ. ಇದರನ್ನಯ ಆಡಿಯೋ ಸಕ್ಸಸ್ ಮೀಟ್ ನೆಪ ಮಾಡಿಕೊಂಡು ತಂಡವು ಮಾದ್ಯಮದ ಮುಂದೆ ಹಾಜರಾಗಿತ್ತು.   ನಿರ್ದೇಶಕ ಶಶಾಂಕ್ ಮಾತನಾಡಿ ಜಾಲತಾಣದಲ್ಲಿ  ಹಾಡುಗಳನ್ನು ಹೆಚ್ಚು ಜನರು ಕೇಳಿದರೆ,  ಆಡಿಯೋ ಸಕ್ಸಸ್ ಅಂತ ಕರೆಯುತ್ತಾರೆ. ನಮ್ಮ ಚಿತ್ರದ ಹಾಡುಗಳು ದಾಖಲೆಯಾಗಿ ಇನ್ನೋಂದು ಮಜಲಿಗೆ ತೆಗೆದುಕೊಂಡು ಹೋಗಿದೆ. ಇಂತಹ ಕಾರ್ಯಕ್ರಮ ಮಾಡುತ್ತಿರುವುದು ನಾವೇ ಮೊದಲಿರಬಹುದು. ಸಿದ್ದಾಂತಕ್ಕೆ ಹೋರಾಡುವ ತಾಯಿ ಮಗನ ಕತೆಯಾಗಿದೆ. ಬಿಡುಗಡೆಗೆ ಮುಂಚೆ ಸೇಫ್ ಆಗಿದ್ದೇನೆ. ....

392

Read More...

Punyathgitheeru Film

Monday, October 29, 2018

             ಹೆಣ್ ಮಕ್ಕಳೇ ಸ್ಟ್ರಾಂಗ್ ಗುರು          ಮಹಿಳೆಯರಿಗೂ ಸಮಾನತೆ ಕೊಡಬೇಕೆಂದು ಸಮಾಜದಲ್ಲಿ ಹೋರಾಟ ನಡೆಯುತ್ತಿದೆ. ಅದಕ್ಕೆ ತಕ್ಕಂತೆ ನಾಲ್ಕು ನಾಯಕಿಯರು ನಟಿಸಿರುವ  ‘ಪುಣ್ಯಾತ್‌ಗಿತ್ತೀರು’ ಸಿನಿಮಾವೊಂದು ಸಿದ್ದಗೊಳ್ಳುತ್ತಿದೆ. ನಾಯಕನಿಲ್ಲದೆ,  ಹುಡುಗಿಯರು ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನೆಲ ಡೊಂಕಿದ್ರು ಕುಣಿತೀವಿ ಅಂತ ಅಡಿಬರಹದಲ್ಲಿ ಹೇಳಿಕೊಂಡಿರುವಂತೆ, ಸಿನಿಮಾದ ಪುಣ್ಯಾತ್‌ಗಿತ್ತೀರ ಅವತಾರಗಳು   ಅನಾವರಣಗೊಂಡಿತು.  ಕತೆ ಬರೆದು ನಿರ್ದೇಶನ ಮಾಡಿರುವುದು ರಾಜ್.ಬಿ.ಎನ್.  ಕತೆಯ ಕುರಿತು ಹೇಳುವುದಾದರೆ  ಪಿಜಿದಲ್ಲಿ ಉಳಿದುಕೊಂಡಿದ್ದ ....

399

Read More...

G-Vana Yagna Film

Monday, October 29, 2018

                     ಐದು  ದೃಷ್ಟಿಕೋನದ ನಾಲ್ಕು ಕತೆಗಳು          ‘ಜೀ-ವನ ಯಗ್ನ’ ಚಿತ್ರವೊಂದು  ಸೇರ್ಪಡೆಯಾಗಿದೆ. ಕತೆ,ಸಂಭಾಷಣೆ, ಚಿತ್ರಕತೆ ಮತ್ತು ನಿರ್ದೇಶನ ಮಾಡಿರುವ ಶಿವು ಸರಳೇಬೆಟ್ಟು ಹೇಳುವಂತೆ ಜೀ-ವನವನ್ನು ಜಿ ಗೆ ಹೋಲಿಸಲಾಗಿದೆ. ಪಾರ್ಲೆ-ಜಿ ಸಂತೋಷವನ್ನು ಉಂಟು ಮಾಡಿದರೆ, ಗೂಗಲ್ ಹುಡುಕಾಟವನ್ನು ನಡೆಸುತ್ತದೆ.  ಪಂಚಭೂತಗಳಾದ ಭೂಮಿ, ಆಕಾಶ, ಜಲ, ಅಗ್ನಿ ಹಾಗೂ ವಾಯು  ಇವೆಲ್ಲವು ಜೀವನದ ಒಂದು ಪಯಣವಾಗಿದೆ. ಇವುಗಳಲ್ಲಿ ನಾಲ್ಕು ಪಾತ್ರಗಳಿಗೆ ಹೆಸರನ್ನು ಇಡಲಾಗಿದೆ. ಉಳಿದ ೫೦ ಪಾತ್ರಗಳ ಹೆಸರು ಇರುವುದಿಲ್ಲ. ಕಣ್ಣು, ಕಿವಿ, ಮೆದುಳು, ಮನಸ್ಸು ಜೊತೆಗೆ ಸಮಾಜ ಇರಲಿದ್ದು ಒಂದು ....

415

Read More...

Yaarige Yaaruntu Film

Monday, October 29, 2018

                    ಸದ್ಯದಲ್ಲೆ ಯಾರಿಗೆ ಯಾರುಂಟು         ‘ಯಾರಿಗೆ ಯಾರುಂಟು’  ಸಿನಿಮಾದಲ್ಲಿ ರಂಗಣ್ಣ ಎಂಬುವರು ಪಾತ್ರಗಳನ್ನು ಪರಿಚಯ ಮಾಡಿಕೊಡಲಿದ್ದಾರೆ. ಈತ ಬೇರೆ ಯಾರು ಅಲ್ಲ.   ನಿರ್ದೇಶಕರ ಕಲ್ಪನೆಯಲ್ಲಿ  ಸೃಷ್ಟಿ ಮಾಡಿಕೊಂಡಿರುವ  ಕಾರ್ಟೂನ್ ಬೊಂಬೆ. ಕತೆಯು ಆರೋಗ್ಯಧಾಮ ಎನ್ನುವ ಜಾಗದಲ್ಲಿ ನಡೆಯುತ್ತದೆ. ನಾಯಕ ವೈದ್ಯನಾಗಿದ್ದು ಬ್ರಹ್ಮಚಾರಿ. ತನಗೆ ನೇರವಾಗಿ ಬಂದು ಪ್ರೀತಿಸುತ್ತೇನೆ ಎನ್ನುವ ಹುಡುಗಿಯನ್ನು ಮದುವೆಯಾಗುತ್ತೆನೆ ಎಂಬ ಧೋರಣೆ ಗುಣವುಳ್ಳವನು.  ಅದರಂತೆ ಇವನ ಬದುಕಿನಲ್ಲಿ ಮೂವರು ಹುಡುಗಿಯರು ಬಂದು ಹೋಗುತ್ತಾರೆ.  ಶೀರ್ಷಿಕೆಯಂತೆ ಯಾರಿಲ್ಲ, ಯಾರಿದ್ದಾರೆ ....

1007

Read More...

Neuron Film Pooja

Sunday, October 28, 2018

                  ವೈಜ್ಘಾನಿಕ ಕುರಿತ ನ್ಯೂರಾನ್           ಸೈಂಟಿಫಿಕ್ ಸೆಸ್ಪನ್ಸ್, ಥ್ರಿಲ್ಲರ್ ‘ನ್ಯೂರಾನ್’ ಸಿನಿಮಾಕ್ಕೆ  ಕತೆ, ಚಿತ್ರಕತೆ ಬರೆದು  ಪ್ರಥಮಬಾರಿ ನಿರ್ದೇಶನ ಮಾಡುತ್ತಿರುವುದು  ವಿಕಾಸ್‌ಪುಷ್ಪಗಿರಿ. ಒಬ್ಬ ಮನುಷ್ಯನಲ್ಲಿ ಒಂದು ಮಿಲಿಯನ್ ಜೀವಕಣಗಳು ಇರಲಿದ್ದು, ಇವುಗಳು  ನ್ಯೂರಾನ್ ಮೂಲಕ ಕಾರ್ಯರೂಪಕ್ಕೆ ಬರುತ್ತದೆ. ಅದರಂತೆ ಕತೆಯಲ್ಲಿ ನಾಯಕ ಪಿ.ಹೆಚ್.ಡಿ ಮಾಡಿದ್ದು, ಪ್ರಕೃತಿ ಸಂಶೋಧನೆ  ನಡೆಸಿರುತ್ತಾನೆ. ಕೆಲಸದ ನಿಮಿತ್ತ  ವಿದೇಶಕ್ಕೆ ಹೋದಾಗ ಭಾರತದಲ್ಲಿ ಹುಡುಗಿ ಮಿಸ್ಸಿಂಗ್ ಅಂತ ತಿಳಿಯುತ್ತದೆ. ವಾಪಸ್ಸು ಬಂದಾಗ ಮತ್ತೋಬ್ಬಳ ಪ್ರವೇಶವಾಗುತ್ತದೆ. ಹೀಗೆ ಮೂವರು ....

357

Read More...
Copyright@2018 Chitralahari | All Rights Reserved. Photo Journalist K.S. Mokshendra,