ಹೊಸಬರ ಮಠ ಸೆಟ್ಟೇರುತ್ತಿರುವ ‘ಮಠ’ ಚಿತ್ರವು ಹಿಂದಿನ ಸಿನಿಮಾಕ್ಕೂ ಇದಕ್ಕೂ ಹೋಲಿಕೆ ಇರುವುದಿಲ್ಲವೆಂದು ನಿರ್ದೇಶಕ ರವೀಂದ್ರವಂಶಿ ಸ್ಪಷ್ಟಪಡಿಸುತ್ತಾರೆ. ಅದು ಕಲ್ಪಿತ ಕತೆಯಾದರೆ, ಮಠಗಳಲ್ಲಿ ನಡೆದಂತ ಘಟನೆಗಳನ್ನು ಹಾಗೆಯೇ ತೋರಿಸುವ ಪ್ರಯತ್ನ ಮಾಡಲಾಗುತ್ತದೆ. ನಾಯಕ ತರಂಗಸಂತೋಷ್ ೫೯೭ ದಿವಸ ಬೈಕ್ನಲ್ಲಿ ಪ್ರಯಾಣ ಮಾಡಿ ಸುಮಾರು ೩೦೦೦ ಮಠಗಳಿಗೆ ಭೇಟಿ ನೀಡಿ, ೨೦೦೦ ಸ್ವಾಮೀಜಿಗಳನ್ನು ಕಂಡು ಸಂದರ್ಶನ ನಡೆಸಿ ಪುಸ್ತಕವನ್ನು ಸಿದ್ದಪಡಿಸಿದ್ದರು. ಇದರಿಂದ ಆಯ್ದ ೧೦೦ ಘಟನೆಗಳನ್ನು ಹೆಕ್ಕಿಕೊಂಡು ಮಠದ ಹಿನ್ನಲೆ, ಮಾನವೀಯ ಮೌಲ್ಯಗಳು, ಪರ್ಯಾಯ ಸೇವಾ ಸಂಸ್ಥೆ, ಮಠದ ಪರಂಪರೆ ಹೀಗೆ ಜಾತ್ಯತೀತವಾಗಿ ....
ದಯಾಳ್ ಹೊಸ ಚಿತ್ರ ತ್ರಯಂಬಕಂ ಐತಿಹಾಸಿಕ, ಪುರಾಣ, ಥ್ರಿಲ್ಲರ್ ಮಾದರಿಯ ಕತೆಯಾಗಿರುವ ‘ತ್ರಯಂಬಕಂ’ ಚಿತ್ರಕ್ಕೆ ದಯಾಳ್ಪದ್ಮನಾಬನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೂಲತ: ಶಿವನ ಭಕ್ತನಾಗಿದ್ದರಿಂದ ಸನ್ನಿವೇಶದಲ್ಲಿ ಶಿವ, ಲಿಂಗ ಅಂಶಗಳು ಹೆಚ್ಚು ಬರುವುದರಿಂದ ಇದೇ ಶೀರ್ಷಿಕೆಯನ್ನು ಇಡಲಾಗಿದೆಯಂತೆ. ಸಮಾಜದಲ್ಲಿ ನಾವುಗಳು ಏನಾದರೂ ಚಟುವಟಿಕೆಗಳನ್ನು ಯಾರು ನೋಡದಂತೆ ಮಾಡುತ್ತಿರುತ್ತವೆ. ಆದರೆ ನಮಗೆ ಅರಿವಿಲ್ಲದೆ ಮೂರನೆಯವರು ನೋಡುತ್ತಿರುತ್ತಾರೆ. ತಂದೆ, ಮಗಳು ಮತ್ತು ಒಬ್ಬ ಹುಡುಗ ಈ ಮೂರು ಪಾತ್ರಗಳು ಸಿನಿಮಾವನ್ನು ತೆಗೆದುಕೊಂಡು ಹೋಗುತ್ತದೆ. ನೋಡುಗನಿಗೆ ಪ್ರತಿ ಸೆಕೆಂಡ್ ಕುತೂಹಲ ಮೂಡಿಸುವಂತೆ ....
ದಯಾಳ್ ಹೊಸ ಚಿತ್ರ ತ್ರಯಂಬಕಂ ಐತಿಹಾಸಿಕ, ಪುರಾಣ, ಥ್ರಿಲ್ಲರ್ ಮಾದರಿಯ ಕತೆಯಾಗಿರುವ ‘ತ್ರಯಂಬಕಂ’ ಚಿತ್ರಕ್ಕೆ ದಯಾಳ್ಪದ್ಮನಾಬನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೂಲತ: ಶಿವನ ಭಕ್ತನಾಗಿದ್ದರಿಂದ ಸನ್ನಿವೇಶದಲ್ಲಿ ಶಿವ, ಲಿಂಗ ಅಂಶಗಳು ಹೆಚ್ಚು ಬರುವುದರಿಂದ ಇದೇ ಶೀರ್ಷಿಕೆಯನ್ನು ಇಡಲಾಗಿದೆಯಂತೆ. ಸಮಾಜದಲ್ಲಿ ನಾವುಗಳು ಏನಾದರೂ ಚಟುವಟಿಕೆಗಳನ್ನು ಯಾರು ನೋಡದಂತೆ ಮಾಡುತ್ತಿರುತ್ತವೆ. ಆದರೆ ನಮಗೆ ಅರಿವಿಲ್ಲದೆ ಮೂರನೆಯವರು ನೋಡುತ್ತಿರುತ್ತಾರೆ. ತಂದೆ, ಮಗಳು ಮತ್ತು ಒಬ್ಬ ಹುಡುಗ ಈ ಮೂರು ಪಾತ್ರಗಳು ಸಿನಿಮಾವನ್ನು ತೆಗೆದುಕೊಂಡು ....
http://localhost/chitralahari/http://localhost/chitralahari/http://localhost/chitralahari/
ದಯಾಳ್ ಹೊಸ ಚಿತ್ರ ತ್ರಯಂಬಕಂ ಐತಿಹಾಸಿಕ, ಪುರಾಣ, ಥ್ರಿಲ್ಲರ್ ಮಾದರಿಯ ಕತೆಯಾಗಿರುವ ‘ತ್ರಯಂಬಕಂ’ ಚಿತ್ರಕ್ಕೆ ದಯಾಳ್ಪದ್ಮನಾಬನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೂಲತ: ಶಿವನ ಭಕ್ತನಾಗಿದ್ದರಿಂದ ಸನ್ನಿವೇಶದಲ್ಲಿ ಶಿವ, ಲಿಂಗ ಅಂಶಗಳು ಹೆಚ್ಚು ಬರುವುದರಿಂದ ಇದೇ ಶೀರ್ಷಿಕೆಯನ್ನು ಇಡಲಾಗಿದೆಯಂತೆ. ಸಮಾಜದಲ್ಲಿ ನಾವುಗಳು ಏನಾದರೂ ಚಟುವಟಿಕೆಗಳನ್ನು ಯಾರು ನೋಡದಂತೆ ಮಾಡುತ್ತಿರುತ್ತವೆ. ಆದರೆ ನಮಗೆ ಅರಿವಿಲ್ಲದೆ ಮೂರನೆಯವರು ನೋಡುತ್ತಿರುತ್ತಾರೆ. ತಂದೆ, ಮಗಳು ಮತ್ತು ಒಬ್ಬ ಹುಡುಗ ಈ ಮೂರು ಪಾತ್ರಗಳು ಸಿನಿಮಾವನ್ನು ತೆಗೆದುಕೊಂಡು ಹೋಗುತ್ತದೆ. ನೋಡುಗನಿಗೆ ಪ್ರತಿ ಸೆಕೆಂಡ್ ಕುತೂಹಲ ....
ದಯಾಳ್ ಹೊಸ ಚಿತ್ರ ತ್ರಯಂಬಕಂ ಐತಿಹಾಸಿಕ, ಪುರಾಣ, ಥ್ರಿಲ್ಲರ್ ಮಾದರಿಯ ಕತೆಯಾಗಿರುವ ‘ತ್ರಯಂಬಕಂ’ ಚಿತ್ರಕ್ಕೆ ದಯಾಳ್ಪದ್ಮನಾಬನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೂಲತ: ಶಿವನ ಭಕ್ತನಾಗಿದ್ದರಿಂದ ಸನ್ನಿವೇಶದಲ್ಲಿ ಶಿವ, ಲಿಂಗ ಅಂಶಗಳು ಹೆಚ್ಚು ಬರುವುದರಿಂದ ಇದೇ ಶೀರ್ಷಿಕೆಯನ್ನು ಇಡಲಾಗಿದೆಯಂತೆ. ಸಮಾಜದಲ್ಲಿ ನಾವುಗಳು ಏನಾದರೂ ಚಟುವಟಿಕೆಗಳನ್ನು ಯಾರು ನೋಡದಂತೆ ಮಾಡುತ್ತಿರುತ್ತವೆ. ಆದರೆ ನಮಗೆ ಅರಿವಿಲ್ಲದೆ ಮೂರನೆಯವರು ನೋಡುತ್ತಿರುತ್ತಾರೆ. ತಂದೆ, ಮಗಳು ಮತ್ತು ಒಬ್ಬ ಹುಡುಗ ಈ ಮೂರು ಪಾತ್ರಗಳು ಸಿನಿಮಾವನ್ನು ತೆಗೆದುಕೊಂಡು ....
ದಯಾಳ್ ಹೊಸ ಚಿತ್ರ ತ್ರಯಂಬಕಂ ಐತಿಹಾಸಿಕ, ಪುರಾಣ, ಥ್ರಿಲ್ಲರ್ ಮಾದರಿಯ ಕತೆಯಾಗಿರುವ ‘ತ್ರಯಂಬಕಂ’ ಚಿತ್ರಕ್ಕೆ ದಯಾಳ್ಪದ್ಮನಾಬನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೂಲತ: ಶಿವನ ಭಕ್ತನಾಗಿದ್ದರಿಂದ ಸನ್ನಿವೇಶದಲ್ಲಿ ಶಿವ, ಲಿಂಗ ಅಂಶಗಳು ಹೆಚ್ಚು ಬರುವುದರಿಂದ ಇದೇ ಶೀರ್ಷಿಕೆಯನ್ನು ಇಡಲಾಗಿದೆಯಂತೆ. ಸಮಾಜದಲ್ಲಿ ನಾವುಗಳು ಏನಾದರೂ ಚಟುವಟಿಕೆಗಳನ್ನು ಯಾರು ನೋಡದಂತೆ ಮಾಡುತ್ತಿರುತ್ತವೆ. ಆದರೆ ನಮಗೆ ಅರಿವಿಲ್ಲದೆ ಮೂರನೆಯವರು ನೋಡುತ್ತಿರುತ್ತಾರೆ. ತಂದೆ, ಮಗಳು ಮತ್ತು ಒಬ್ಬ ಹುಡುಗ ಈ ಮೂರು ಪಾತ್ರಗಳು ಸಿನಿಮಾವನ್ನು ತೆಗೆದುಕೊಂಡು ....
ಕ್ಲಾಸಿಕ್ ಪ್ರೇಮ ಕತೆ ಮನಸಿನ ಮರೆಯಲಿ ವಿವಾದ ಮಾಡುವ ನಿರ್ದೇಶಕನೆಂದು ಖ್ಯಾತಿ ಗಳಿಸಿದ್ದ ಆಸ್ಕರ್ಕೃಷ್ಣ ಅದರಿಂದ ಹೊರಬರುವ ಸಲುವಾಗಿ ಈ ಬಾರಿ ಸುಂದರ ಪ್ರೇಮಕತೆಯ ‘ಮನಸಿನ ಮರೆಯಲಿ’ ಚಿತ್ರಕ್ಕೆ ಕತೆ ಬರೆದು ನಿರ್ದೇಶನ ಮಾಡಿದ್ದಾರೆ. ಭೇಟಿ, ಪರಿಚಯ, ಪ್ರೇಮ, ಅಡಚಣೆ ಕ್ಲೈಮಾಕ್ಸ್ಲ್ಲಿ ಒಂದಾಗುವುದು ಎಲ್ಲಾ ಚಿತ್ರಗಳಲ್ಲಿ ಕಾಣಿಸುತ್ತದೆ. ಆದರೆ ಇದರಲ್ಲಿ ಪ್ರೀತಿಯನ್ನು ತಡೆಯಲು ಯಾರು ಇರುವುದಿಲ್ಲ. ಮನುಷ್ಯನ ಮನಸ್ಸಿನಲ್ಲಿ ಎಷ್ಟೋ ವಿಷಯಗಳು ಇರಲಿದ್ದು, ಅದರಲ್ಲೂ ಪ್ರೀತಿ ಅಂತ ಬಂದಾಗ ತುಸು ಹೆಚ್ಚು ಇರುತ್ತದೆ. ಈ ಸಿನಿಮಾದಲ್ಲಿ ಪ್ರೇಮಿಗಳ ಅಭಿಪ್ರಾಯ, ಆಲೋಚನೆ, ಭಾವನೆಗಳು ದ್ವೇಷಿಸುವಂತೆ ....