D Film News

Saturday, May 10, 2025

  *ಕುತೂಹಲ ಮೂಡಿಸಿದೆ "ದಿ" ಚಿತ್ರದ ಟ್ರೇಲರ್* .    *ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್* .   ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿನಯ್ ವಾಸುದೇವ್ ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ "ದಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಟ್ರೇಲರ್ ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಮೇ 16 ರಂದು ತೆರೆಗೆ ಬರಲಿದೆ. ಹಿರಿಯ ನಟ ಮಂಡ್ಯ ರಮೇಶ್ "ದಿ" ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಮ್ಮ ಚಿತ್ರಕ್ಕೆ "ದಿ" ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ....

229

Read More...

Thayavva.Film News

Thursday, May 08, 2025

  *'ತಾಯವ್ವ’ನ ಕೈಹಿಡಿದ ಪ್ರಣಯರಾಜ!*   *ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಶುಭ ಕೋರಿದ ಹಿರಿಯ ನಟ ಶ್ರೀನಾಥ್‌*   *ಗ್ರಾಮೀಣ ಸೊಗಡಿನ ಕಥಾಹಂದರ, ಸೂಲಗಿತ್ತಿಯ ಬದುಕಿನ ಮೇಲೊಂದು ಚಿತ್ರ...*   *’ತಾಯವ್ವ’ನಾಗಿ ತೆರೆಗೆ ಬರಲು ಗೀತಪ್ರಿಯಾ ತಯಾರಿ...*   ’ತಾಯವ್ವ’ ಹೀಗೊಂದು ಹೆಸರಿನ ಚಿತ್ರ ಸುಮಾರು ಎರಡೂವರೆ ದಶಕಗಳ ಹಿಂದೆ ಕನ್ನಡದಲ್ಲಿ ತೆರೆಗೆ ಬಂದಿದ್ದು, ಹಲವರಿಗೆ ಗೊತ್ತಿರಬಹುದು. ಕನ್ನಡ ಚಿತ್ರರಂಗದ ನಟ ’ಕಿಚ್ಚ’ ಸುದೀಪ್‌ ಮೊದಲ ಬಾರಿಗೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ಚಿತ್ರವದು. ಆಗ ತೆರೆಗೆ ಬಂದಿದ್ದ ’ತಾಯವ್ವ’ ಚಿತ್ರದಲ್ಲಿ ಸುದೀಪ್‌ ಅವರೊಂದಿಗೆ ಹಿರಿಯ ನಟಿ ಉಮಾಶ್ರೀ ’ತಾಯವ್ವ’ನ ಪಾತ್ರದಲ್ಲಿ ....

186

Read More...

Jawa Coffee.News

Wednesday, May 07, 2025

  *ತೆರೆಗೆ ಬರಲು ಸಿದ್ದವಾಗಿದೆ ಸಾನ್ವಿಕ ಅವರ ನಿರ್ಮಾಣ, ನಿರ್ದೇಶನ ಹಾಗೂ ನಾಯಕಿಯಾಗಿ ನಟಿಸಿರುವ "ಜಾವ ಕಾಫಿ" ಚಿತ್ರ* .                 *ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶೈನಿಂಗ್ ಸ್ಟಾರ್ ಅಜಯ್ ವರ್ಧನ್ ನಾಯಕ*   ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಬಹಳ ಕಡಿಮೆ. ಈಗ ಆ ಸಾಲಿಗೆ ಸಾನ್ವಿಕ ಸೇರ್ಪಡೆಯಾಗಿದ್ದಾರೆ. ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ,‌ ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ಅಜಯ್ ವರ್ಧನ್ ಈ ಚಿತ್ರದ ನಾಯಕರಾಗಿ ನಟಿಸಿದ್ದು, ....

129

Read More...

Cyande.Film News

Wednesday, May 07, 2025

  *20 ವರ್ಷಗಳ ಬಳಿಕ ಮೇ 23 ರಂದು ಮರು ಬಿಡುಗಡೆಯಾಗಲಿದೆ AMR ರಮೇಶ್ ನಿರ್ದೇಶನದ "ಸೈನೈಡ್"* ..    ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ನಂತರದ ಘಟನೆಗಳನ್ನು ಆಧರಿಸಿದ ಚಿತ್ರ "ಸೈನೈಡ್". ಅಕ್ಷಯ್ ಕ್ರಿಯೇಷನ್ಸ್ ನಲ್ಲಿ ಕೆಂಚಪ್ಪ ಗೌಡ ಹಾಗೂ ಎಸ್ ಇಂದುಮತಿ ನಿರ್ಮಿಸಿದ್ದ, AMR ರಮೇಶ್ ನಿರ್ದೇಶಿಸಿದ್ದ ಹಾಗೂ ತಾರಾ, ರಂಗಾಯಣ ರಘು, ರವಿಕಾಳೆ, ಮಾಳವಿಕ, ಅವಿನಾಶ್, ಉಷಾ ಭಂಡಾರಿ ಮುಂತಾದವರು ಅಭಿನಯಿಸಿದ್ದ "ಸೈನೈಡ್" ಚಿತ್ರ 2006 ರಲ್ಲಿ ಬಿಡುಗಡೆಯಾಗಿ ಜನಪ್ರಿಯವಾಗಿತ್ತು. ಈಗ ಇಪ್ಪತ್ತು ವರ್ಷಗಳ ಬಳಿಕ ಈ ಚಿತ್ರವನ್ನು ಮರು ಬಿಡುಗಡೆ ಮಾಡಲು ನಿರ್ದೇಶಕ AMR ರಮೇಶ್ ನಿರ್ದೇಶಿಸಿದ್ದಾರೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ....

200

Read More...

Pabbar.Film News

Wednesday, May 07, 2025

  *ಸೆಟ್ಟೇರಿತು ಗೀತಾ ಪಿಕ್ಚರ್ಸ್ 4ನೇ ಸಿನಿಮಾ..ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ ’ಪಬ್ಬಾರ್’ ಟೈಟಲ್ ಫಿಕ್ಸ್*     *ಧೀರೆನ್-ಸಂದೀಪ್ ಸುಂಕದ್ ’ಪಬ್ಬಾರ್’ಗೆ‌ ಮುಹೂರ್ತದ ಸಂಭ್ರಮ..ಇದು ಗೀತಾ ಪಿಕ್ಚರ್ಸ್‌ ಮತ್ತೊಂದು‌ ಕೊಡುಗೆ*       ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಸದಾಭಿರುಚಿ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ‌. ಅದರ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಪಬ್ಬಾರ್. ಗೀತಾ ಪಿಕ್ಚರ್ಸ್ ನಾಲ್ಕನೇ ಕೊಡುಗೆ ಪಬ್ಬಾರ್ ಸಿನಿಮಾದ‌ ಮುಹೂರ್ತ ಇಂದು ಬೆಂಗಳೂರಿನ ವೀರಾಂಜನೇಯ ದೇಗುಲದಲ್ಲಿ ನೆರವೇರಿದೆ. ವಾಣಿಜ್ಯ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕೆವಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು , ....

272

Read More...

Jawa.Film News

Tuesday, May 06, 2025

  ಮ್ಯಾಸಿವ್ ಸ್ಟಾರ್ ನಟ ರಾಜವರ್ಧನ್ ನಿರ್ಮಾಣ ಸಂಸ್ಥೆ ಹಾಗೂ ಚಿತ್ರದ ಟೈಟಲ್ ಬಿಡುಗಡೆ.     Barn Swallow company ಪ್ರೊಡಕ್ಷನ್ ಹೌಸ್ ನಲ್ಲಿ "ಜಾವಾ" ಟೈಟಲ್ Revil.       ಚಂದನವನದ ಹಿರಿಯ ನಟ ಡಿಂಗ್ರಿ ನಾಗರಾಜ್ ರವರ ಸುಪುತ್ರ ನಟ ರಾಜವರ್ಧನ್ ಈಗ ನಿರ್ಮಾಪಕರಾಗಿ ಹೆಜ್ಜೆ ಇಡುತ್ತಿದ್ದಾರೆ. ನಗರದ ಜಿಟಿ ಮಾಲ್ ನಲ್ಲಿರುವ MMB Legacy ಯಲ್ಲಿ ತಮ್ಮ ನಿರ್ಮಾಣ ಸಂಸ್ಥೆಯಾದ Barn Swallow company ಪ್ರೊಡಕ್ಷನ್ ಹೌಸ್  ಮೂಲಕ ಸಾಲು ಸಾಲಾಗಿ ಚಿತ್ರ ಮಾಡಲು ಸಿದ್ಧರಾಗಿದ್ದು , "ಜಾವಾ" ಎಂಬ ಚಿತ್ರದ ಟೈಟಲ್ ರಿವಿಲ್ ಮಾಡಲಾಯಿತು. ಈ ಚಿತ್ರವನ್ನು ಪತ್ರಕರ್ತ ಹಾಗೂ ಬರಹಗಾರರಾದ ದೇವಾ ಚಕ್ರವರ್ತಿ ನಿರ್ದೇಶನ ಮಾಡ್ತಿದ್ದು, ನಟರಾಗಿ ಮ್ಯಾಸಿವ್ ಹೀರೋ ರಾಜವರ್ಧನ್  ನಾಯಕನಾಗಿ ಅಭಿಸುತ್ತಿದ್ದು , ....

161

Read More...

Sarkari Nyaya Bele Angadi.News

Sunday, May 04, 2025

  *’ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಶೂಟಿಂಗ್‌ ಶುರು...*   *ಹಳ್ಳಿ ಹುಡುಗಿಯ ಗೆಟಪ್‌ನಲ್ಲಿ ’ತುಪ್ಪದ ಬೆಡಗಿ’*   *ಕಂಟೆಂಟ್‌ ಆಧರಿತ ಸಿನಿಮಾಗಳತ್ತ ರಾಗಿಣಿ ಚಿತ್ತ...*   *ಚಿತ್ರೀಕರಣಕ್ಕೆ ಹೊರಟ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡ*   *ಗ್ರಾಮೀಣ ಸೊಗಡಿನ ಕಥೆಗೆ ಸಿನಿಮಾ ಟಚ್‌*   ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್‌ ಪಾತ್ರಗಳ ಮೂಲಕ ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್‌ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ....

187

Read More...

Samhita Vinya Actress.News

Tuesday, May 06, 2025

  ಸಂತ್ ಸಿನಿರಂಗದಲ್ಲಿ  ಸಂಹಿತಾ ವಿನ್ಯಾ ಮಿಂಚಿಂಗು....     ಸದ್ಯ ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ  ನಟಿ ಹಾಗೂ ರೂಪದರ್ಶಿ ಸಂಹಿತಾ ವಿನ್ಯಾ ಸೂಪರ್ ಮಾಡೆಲ್ ಆಗಿಯೂ ಗುರುತಿಸಿಕೊಂಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸದ್ದಿಲ್ಲದೆ ಒಂದಷ್ಟು ಚಿತ್ರಗಳಲ್ಲಿ ಅಭಿನಯಿಸುತ್ತ ಬಂದಿರುವ ಸಂಹಿತಾ ಅಭಿನಯದ, ರಿಲೀಸ್ ಹಂತದಲ್ಲಿರುವ ಮಿಕ್ಸಿಂಗ್ ಪ್ರೀತಿ ಚಿತ್ರವೀಗ  ತನ್ನ ಹಾಡಿನಿಂದಲೇ ದೊಡ್ಡದಾಗಿ ಸದ್ದು ಮಾಡುತ್ತಿದೆ. ನಾಯಕಿ ಸಂಹಿತಾ, ಸಿಂಟೋ ಅಭಿನಯದ ’ಬಾರೆ ನನ್ನ ಹೀರೋಯಿನ್, ನಾನೆ ನಿನ್ನ ಶಾರುಖ್ ಖಾನ್’ ಎಂಬ ಮಾಸ್ ಹಾಡು ಸಖತ್ ವೈರಲ್ ಆಗಿದೆ.  ಇದರಲ್ಲಿ ಸಂಹಿತಾ ಅವರ ಅದ್ಭುತ ಪರ್  ಫಾರ್ಮನ್ಸ್ ಗೆ  ಪಡ್ಡೆ ಹುಡುಗರು ಮನಸೋತಿದ್ದಾರೆ. ಇದಲ್ಲದೆ ....

204

Read More...

Film R P.News

Friday, May 02, 2025

*ಆರ್‌ಪಿ ಮೋಷನ್ ಪೋಸ್ಟರ್, ಟೀಸರ್ ಬಿಡುಗಡೆ*          ಹೊಸ ಪ್ರತಿಭೆಗಳ ತಂಡವೊಂಂದು *ಆರ್‌ಪಿ* ನಿಮಾವನ್ನು ಸಿದ್ದಪಡಿಸುತ್ತಿದ್ದಾರೆ.  ಅಡಿಬರಹದಲ್ಲಿ ಬ್ಲಾಕ್ ಅಂಡ್ ವೈಟ್ ಅಂತ ಹೇಳಿಕೊಂಡಿದೆ. ಪ್ರಚಾರದ ಎರಡನೇ ಹಂತವಾಗಿ ಮೋಷನ್ ಪೋಸ್ಟರ್ ಮತ್ತು 4 ನಿಮಿಷದ ಪಾತ್ರಗಳ ಪರಿಚಯದ ಟೀಸರ್ ಬಿಡುಗಡೆ ಕಾರ್ಯಕ್ರಮ ಎಂಎಂಬಿ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ನಟ ಕರಿಸುಬ್ಬು ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್  ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.         ಡಿಎಲ್ ಗ್ರೂಪ್ಸ್ ಫಿಲಿಂಸ್, ಕಬ್ಬಾಳಮ್ಮ ಕ್ರಿಯೇಶನ್ ಅಡಿಯಲ್ಲಿ *ಯುವರಾಜ್.ಎಸ್(ಬ್ಯಾಲದಕೆರೆ) ಸಿನಿಮಾಕ್ಕೆ ....

165

Read More...

Suthradaari.Film News

Sunday, May 04, 2025

  *ಮೇ 9 ಕ್ಕೆ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ "ಸೂತ್ರಧಾರಿ" ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಸಾಥ್.* .    *ಇದು ನವರಸನ್ ನಿರ್ಮಾಣದ, ಕಿರಣ್ ಕುಮಾರ್ ನಿರ್ದೇಶನದ ಹಾಗೂ ಚಂದನ್ ಶೆಟ್ಟಿ ಅಭಿನಯದ ಚಿತ್ರ.*   ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ "ಸೂತ್ರಧಾರಿ" ಚಿತ್ರ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಪ್ರಿ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ಕ್ರೇಜಿಸ್ಟಾರ್ ....

172

Read More...

Pendrive.Film News

Friday, May 02, 2025

  *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಸೆಬಾಸ್ಟಿನ್ ಡೇವಿಡ್ ಅವರ "ಪೆನ್ ಡ್ರೈವ್"* .    ಆರ್ ಹೆಚ್ ಎಂಟರ್ ಪ್ರೈಸಸ್ ಮತ್ತು ಶ್ರೀತಿರುಮಲ ಸಿನಿ ಎಂಟರ್ಟೈನ್ಮೆಂಟ್ ಅರ್ಪಿಸುವ,  ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ "ಪೆನ್ ಡ್ರೈವ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಾಣಿಜ್ಯ ಮಂಡಳಿ ಕಾರ್ಯದರ್ಶಿ ಪ್ರವೀಣ್ ಕುಮಾರ್, ಜೆ.ವೆಂಕಟೇಶ್ ....

212

Read More...

A For Anand.Film News

Friday, May 02, 2025

  ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ಶಿವಣ್ಣನ  ’A for ಆನಂದ್’ ಸಿನಿಮಾ     ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿರುವ ’A for ಆನಂದ್’ ಚಿತ್ರದ ಮುಹೂರ್ತ ಇಂದು ಅದ್ಧೂರಿಯಾಗಿ ನೆರವೇರಿದೆ. ಶುಭ ಶುಕ್ರವಾರವಾದ ಇಂದು ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್‌ ಕುಮಾರ್‌ ಕ್ಲ್ಯಾಪ್‌ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ನೀಡಿಸಿದರು. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಹಾಜರಿತ್ತು.   ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ....

164

Read More...

Shesha 2016.Film News

Thursday, May 01, 2025

  ದ್ವಿಭಾಷೆಯಲ್ಲಿ ನಿರ್ಮಾಣದ "ಶೇಷ 2016" ಚಿತ್ರದ ಟೀಸರ್ ಬಿಡುಗಡೆ.       ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರೀಕರಣವಾದ  ಸಿನಿಮಾ.     ಸ್ಯಾಂಡಲ್ ವುಡ್ ನಲ್ಲಿ ಮತ್ತೊಮ್ಮೆ ಸಮಾಜದಲ್ಲಿ ನಡೆಯುತ್ತಿರುವ  ಭ್ರಷ್ಟಾಚಾರದ ಕುರಿತಾದಂತಹ ಕಥೆಯನ್ನ ಪ್ರೇಕ್ಷಕರ ಮುಂದೆ ತರುವ ಪ್ರಯತ್ನದ ಫಲವಾಗಿ ನಿರ್ಮಾಣವಾಗುತ್ತಿರುವಂತಹ ಚಿತ್ರ "ಶೇಷ 2016". ಮರಡಿಗುಡ್ಡ  ಎಂಟರ್ಟೈನ್ಮೆಂಟ್ಸ್ ಮೂಲಕ ಮಹಿಳಾ ನಿರ್ಮಾಪಕಿರಾದ ಮಂಜುವಾಣಿ. ವಿ. ಎಸ್ ಹಾಗೂ ವೀಣಾ. ಎಸ್ ನಿರ್ಮಾಣದ ಈ ಚಿತ್ರವನ್ನು  ಪ್ರದೀಪ್ ಅರಸೀಕೆರೆ ನಿರ್ದೇಶನ ಮಾಡುತ್ತಾರೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಂಡಿರುವಂತಹ ಈ ಚಿತ್ರದ ಮಲಯಾಳಂ ಭಾಷೆಯ ಟೀಸರ್ ....

181

Read More...

Sinduri.Film News

Wednesday, April 30, 2025

  *ಅಕ್ಷಯ ತೃತೀಯದ ಶುಭದಿನ ಬನಶಂಕರಿ ದೇವಸ್ಥಾನದಲ್ಲಿ "ಸಿಂಧೂರಿ" ಚಿತ್ರಕ್ಕೆ ಚಾಲನೆ* .    *ಎಸ್ ರಮೇಶ್(ಬನಶಂಕರಿ) ನಿರ್ಮಾಣದ ಹಾಗೂ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಈ ಚಿತ್ರದ ಮುಖ್ಯಪಾತ್ರದಲ್ಲಿ ರಾಗಿಣಿ ದ್ವಿವೇದಿ - ಧರ್ಮ ಕೀರ್ತಿರಾಜ್ ನಟನೆ* .   ಎಸ್ ರಮೇಶ್(ಬನಶಂಕರಿ) ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ & ಧರ್ಮ ಕೀರ್ತಿರಾಜ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "ಸಿಂಧೂರಿ" ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರು ನಗರದ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಶುಭದಿನದಂದು ಅದ್ದೂರಿಯಾಗಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆನಂತರ ....

290

Read More...

Takila.Film News

Saturday, April 26, 2025

  'ಟಕೀಲಾ’ ಡ್ರಗ್ಸ್ ಸುಳಿಯಲ್ಲಿ ನಲುಗಿದವರು..     ಜಡ್, ಹೂ ಅಂತೀಯಾ ಉಹೂ ಅಂತೀಯಾ, ಮೀಸೆ ಚಿಗುರಿದಾಗದಂಥ  ಚಿತ್ರಗಳ ನಿರ್ದೇಶಕ ಹಾಗೂ ಫೋಟೋ ಜರ್ನಲಿಸ್ಟ್ ಕೂಡ ಆಗಿರುವ  ಕೆ.ಪ್ರವೀಣ್ ನಾಯಕ್  ಅವರು ಬಹಳ ದಿನಗಳ ನಂತರ ಆಕ್ಷನ್‌ಕಟ್ ಹೇಳಿರುವ ಚಿತ್ರ ಟಕೀಲಾ. ಶ್ರೀಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ಮರಡಿಹಳ್ಳಿ ನಾಗಚಂದ್ರ ಅವರ ನಿರ್ಮಾಣದ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಇತ್ತೀಚೆಗೆ ಚಿತ್ರದ ೨ ಹಾಡುಗಳ ಪ್ರದರ್ಶನ ಹಾಗೂ  ಪತ್ರಿಕಾಗೋಷ್ಟಿ ನೆರವೇರಿತು.   ಧರ್ಮ ಕೀರ್ತಿರಾಜ್, ನಿಖಿತಾಸ್ವಾಮಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ನಾಗೇಂದ್ರ ಅರಸ್, ಕೋಟೆ ಪ್ರಭಾಕರ್, ಸುಮನ್, ಜಯರಾಜ್, ಸುಶ್ಮಿತಾ, ನಿರ್ದೇಶಕ ....

427

Read More...

Green.Film News

Saturday, April 26, 2025

  " *ಗ್ರೀನ್" ಕನ್ನಡದ "ಎವರ್ ಗ್ರೀನ್" ಚಿತ್ರವಾಗಲಿದೆ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದ ಚಿತ್ರತಂಡದ ಸದಸ್ಯರು** .   ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ.  ಅಂತಹ ವಿಭಿನ್ನ ಪ್ರಯೋಗಾತ್ಮಕ ಎನ್ನಬಹುದಾದ "ಗ್ರೀನ್" ಚಿತ್ರ ಕನ್ನಡದಲ್ಲಿ ನಿರ್ಮಾಣವಾಗಿದೆ. ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಹಾಗೂ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖಪಾತ್ರದಲ್ಲಿ ನಟಿಸಿರುವ  "ಗ್ರೀನ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ನೋಡಿದಾಗ "ಗ್ರೀನ್" ಒಂದು ತಾಂತ್ರಿಕ ....

178

Read More...

Suthradaari.Film News

Saturday, April 26, 2025

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ "ಸೂತ್ರಧಾರಿ"** .   **ಮೇ 9 ಕ್ಕೆ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣ* .   ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ "ಸೂತ್ರಧಾರಿ" ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ‌. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಮುಖ್ಯ ಆತಿಥಿಗಳಾಗಿ ....

184

Read More...

Kuladalli Keelyavudo.News

Thursday, April 24, 2025

  *ಸಾಲುಮರದ ತಿಮ್ಮಕ್ಕ ಅವರಿಂದ  "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಶೀರ್ಷಿಕೆ ಗೀತೆ ಅನಾವರಣ. * .* .        *ಮಡೆನೂರ್ ಮನು ಅಭಿನಯದ‌ ಈ ಚಿತ್ರ ಮೇ 23 ರಂದು ಬಿಡುಗಡೆ."*   ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಶೀರ್ಷಿಕೆ ಗೀತೆಯನ್ನು ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಶತಾಯುಷಿ ಸಾಲುಮರದ ತಿಮ್ಮಕ್ಕ ಅನಾವರಣ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ದಿನಾಂಕ ....

210

Read More...

Suthradaari.Tirupati VisitNews

Thursday, April 24, 2025

 

*ಮೇ 9 ಕ್ಕೆ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ "ಸೂತ್ರಧಾರಿ" ಚಿತ್ರ. ಸಿನಿಮಾ ಬಿಡುಗಡೆಗೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ ಚಿತ್ರತಂಡ*

184

Read More...

Preethi Prema Panganama.News

Tuesday, April 22, 2025

  *ಪ್ರೀತಿ, ಪ್ರೇಮಕ್ಕೆ ವ್ಯಾಖ್ಯಾನ ನೀಡುವ ಸಿನಿಮಾ*          ಉದಯ ವಾಹಿನಿಯಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ’ಹಾಸ್ಯ ಲಾಸ್ಯ’ ಕಾಮಿಡಿ ಧಾರವಾಹಿಗಳನ್ನು ನೀಡಿ ವೀಕ್ಷಕರನ್ನು ರಂಜಿಸಿದ್ದ ಹೆಸರಾಂತ ಜೋಡಿಗಳಾದ ಡಾ.ಮುತ್ತುರಾಜ್.ಎಂ.ಎಸ್ ಮತ್ತು ಶ್ರೀಕಂಠ.ಬಿ.ಎ *ಪ್ರೀತಿ ಪ್ರೇಮ ಪಂಗನಾಮ* ಚಿತ್ರ ಮಾಡುವುದರೊಂದಿಗೆ ಬಹುಕಾಲದ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಸಿನಿಮಾವು ತೆರೆಗೆ ಬರಲು ಸನ್ನಿಹಿತವಾಗಿರುವುದರಿಂದ ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.        ರಿಯಲ್‌ದಲ್ಲಿ ಕ್ವೌರಿಕ. ರೀಲ್‌ದಲ್ಲಿ ಅದೇ ಪಾತ್ರ ನಿರ್ವಹಿಸಿರುವ  ....

230

Read More...
Copyright@2018 Chitralahari | All Rights Reserved. Photo Journalist K.S. Mokshendra,