Benakagold.News

Tuesday, April 22, 2025

 

*ಬೆನಕ ಗೋಲ್ಡ್‌ನಿಂದ ಗ್ರಾಹಕರಿಗೆ ಉತ್ತಮ ಸೇವೆ ಲಭ್ಯವಿದೆ - ನಟಿ ರೀಷ್ಮಾ ನಾಣಯ್ಯ*

       ಯುವ ಉದ್ಯಮಿ *ಎಸ್.ಭರತ್ ಕುಮಾರ್* ಒಡೆತನದ *ಬೆನಕ ಗೋಲ್ಡ್ ಪ್ರೈ.ಲಿಗೆ* ಚಂದನವನದ ಮುದ್ದಿನ ರಾಕ್ಷಸಿ, ಕೆಡಿ ಲೇಡಿ ನಟಿ *ರೀಷ್ಮಾ ನಾಣಯ್ಯ* ನೂತನ *ಬ್ಯ್ರಾಂಡ್ ಅಂಬಾಸಿಡರ್* ಆಗಿ ನೇಮಕಗೊಂಡಿದ್ದಾರೆ. *ಸಿಇಓ ಆಗಿ ನಾಗರಾಜನ್.ಎಂ.ಕೆ* ಇರುತ್ತಾರೆ.

166

Read More...

Mankuthimmana Kagga.News

Monday, April 21, 2025

  *ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು ಡಿ.ವಿ.ಜಿ ಅವರ "ಮಂಕುತಿಮ್ಮನ ಕಗ್ಗ" ಚಿತ್ರದ ಟ್ರೇಲರ್* .      *ಮೇ ತಿಂಗಳಲ್ಲಿ ಡಿ.ವಿ.ಜಿ ಅವರ ಬಾಲ್ಯ ಕಥನಾ ಸಿನಿಮಾ ರೂಪದಲ್ಲಿ ತೆರೆಯ ಮೇಲೆ* .                        ಹೆಸರಾಂತ ಸಾಹಿತಿ ಡಾ||ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ "ಮಂಕುತಿಮ್ಮನ ಕಗ್ಗ". ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ.ರವಿ), ಡಿ.ವಿ.ಜಿ ಅವರ "ಮಂಕುತಿಮ್ಮನ ಕಗ್ಗ"ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್ ಎ ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ‌ ಶಿವಕುಮಾರ್ ಸಹ ನಿರ್ಮಾಣವಿರುವ ಈ ಚಿತ್ರದ ಟ್ರೇಲರ್ ....

206

Read More...

Daskath.Film News

Monday, April 21, 2025

  ಕರಾವಳಿ ಪ್ರತಿಭೆಗಳ "ದಸ್ಕತ್" ಚಿತ್ರದ ಟ್ರೈಲರ್ ಬಿಡುಗಡೆ.       70 ದಿನಗಳ ಯಶಸ್ವಿ ಪ್ರದರ್ಶನ ಕಂಡಂತ  ತುಳು ಭಾಷೆಯ "ದಸ್ಕತ್" ಚಿತ್ರ ಕನ್ನಡದಲ್ಲಿ ಬಿಡುಗಡೆಗೆ ಸಿದ್ದ.       ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಪ್ರತಿಭೆಗಳ ಅಬ್ಬರ ಜೋರಾಗಿ ನಡೆಯುತ್ತಿದೆ. ಎಲ್ಲಾ ಕಾಲಘಟ್ಟಕ್ಕೂ ಒಪ್ಪುವಂತಹ ಕಥಾನಕ ಬಂದರೆ ಖಂಡಿತ ಪ್ರೇಕ್ಷಕರ ಗಮನ ಸೆಳೆಯಬಹುದು ಎಂಬ ನಿಟ್ಟಿನಲ್ಲಿ ಪ್ರೇಕ್ಷಕರ ಮುಂದೆ ಬಂದಂತಹ ತುಳುವಿನ ಚಿತ್ರ "ದಸ್ಕತ್". ಈಗ ಈ ಚಿತ್ರವನ್ನು ಕನ್ನಡದಲ್ಲಿ  ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡು ಮೇ 9ರಂದು ರಾಜ್ಯಾದ್ಯಂತ ತೆರೆಯ ಮೇಲೆ ತರಲು ಪ್ಲಾನ್ ಮಾಡಿಕೊಂಡಿದೆ. ಈ ವಿಚಾರವಾಗಿ ಚಿತ್ರತಂಡ ಕನ್ನಡದ ಟ್ರೈಲರ್ ....

191

Read More...

Suthradaari.Film News

Sunday, April 20, 2025

  *"ಸೂತ್ರಧಾರಿ" ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ** .    *ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಈ ಚಿತ್ರ ಮೇ 9 ರಂದು ಬಿಡುಗಡೆ* .   ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳ 1800ಕ್ಕೂ ಅಧಿಕ ಚಿತ್ರಗಳ ಇವೆಂಟ್ ಗಳನ್ನು ಆಯೋಜಿಸಿರುವ, ಅಷ್ಟೇ ಅಲ್ಲದೆ ನಿರ್ಮಾಪಕ ಹಾಗೂ ನಿರ್ದೇಶಕರಾಗಿಯೂ ಜನಪ್ರಿಯರಾಗಿರುವ ನವರಸನ್ ನಿರ್ಮಾಣದ ಹಾಗೂ ತಮ್ಮದೇ ಆದ ವಿಶಿಷ್ಟ ಶೈಲಿಯ ಗಾಯನದ ಮೂಲಕ ಜನಮನ ಗೆದ್ದಿರುವ ಗಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ "ಸೂತ್ರಧಾರಿ" ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ನೆರೆದಿದ್ದ ಸಹಸ್ರಾರು ಜನರ ....

182

Read More...

Gangster.Film News

Saturday, April 19, 2025

  *ಆ್ಯಕ್ಷನ್, ಕಾಮಿಡಿ ಚಿತ್ರ ’ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’*    *ಏಪ್ರಿಲ್ 25ರಂದು ರಾಜ್ಯಾದ್ಯಂತ ತೆರೆಗೆ*   ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ’ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಚಿತ್ರ ಬಿಡುಗಡೆ ಸಿದ್ಧವಾಗಿದ್ದು, ಇದೇ ಏಪ್ರಿಲ್ 25ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಮೊದಲು ’ಭಾವಚಿತ್ರ’ ಎಂಬ ಚಿತ್ರ ನಿರ್ದೇಶಿಸಿದ್ದ ಗಿರೀಶ್ ಕುಮಾರ್ ಮೂರನೇ ಪ್ರಯತ್ನವಾಗಿ ’ಗ್ಯಾಂಗ್ ಸ್ಟರ್ ಫ್ರಾಂಕ್ ಸ್ಟರ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುವ ಜೊತೆಗೆ ನಾಯಕನಾಗಿಯೂ ನಟನೆ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರದಲ್ಲಿ ಉಗ್ರಂ ಖ್ಯಾತಿಯ ತಿಲಕ್ ಶೇಖರ್ ಅಭಿನಯಿಸಿದ್ದಾರೆ.   ಇತ್ತೀಚೆಗೆ ನಡೆದ ....

209

Read More...

Di Di Dikki.Film News

Friday, April 18, 2025

  *ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ "ಡಿ ಡಿ ಡಿಕ್ಕಿ"* .             *ಹಂಪಿ ಪಿಕ್ಚರ್ಸ್ &  R K & A K ಎಂಟರ್ಟೈನ್ಮೆಂಟ್ ನಿರ್ಮಾಣದ, ರಂಜನಿ ರಾಘವನ್ ನಿರ್ದೇಶನದ ಈ ಚಿತ್ರಕ್ಕೆ "ನೆನಪಿರಲಿ" ಪ್ರೇಮ್ ನಾಯಕ*    *ಲೆಜೆಂಡ್ ಇಳಯರಾಜ ಸಂಗೀತ ನಿರ್ದೇಶನದ ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಗಣೇಶ್ ಪುತ್ರ ವಿಹಾನ್* .   "ಗುರು ಶಿಷ್ಯರು", "ಲ್ಯಾಂಡ್‌ ಲಾರ್ಡ್" ಚಿತ್ರಗಳ ನಿರ್ದೇಶಕ ಹಾಗೂ "ಕಾಟೇರ" ಚಿತ್ರದ ಲೇಖಕ ಜಡೇಶ್ ಕೆ ಹಂಪಿ ಈಗ ನಿರ್ಮಾಪಕರಾಗಿದ್ದಾರೆ.  ಹಂಪಿ ಪಿಕ್ಚರ್ಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ವಿಜಯನಗರ ಮೂಲದವರಾದ ಜಡೇಶ್ ತಮ್ಮ ನಿರ್ಮಾಣ ಸಂಸ್ಥೆಗೆ ಹಂಪಿ ಪಿಕ್ಚರ್ಸ್ ಎಂಬ ಹೆಸರಿಟ್ಟಿದ್ದಾರೆ. ....

180

Read More...

Naanu Matthu Gunda 2.News

Thursday, April 17, 2025

  ನಾನು ಮತ್ತು ಗುಂಡ 2 ಟೀಸರ್ ಶೈಲಜಾ ಕಿರಗಂದೂರು ಚಾಲನೆ       ಗುಂಡ(ನಾಯಿ) ಮತ್ತು ಅದರ ಮಾಲೀಕ ಶಂಕರನ ನಡುವಿನ ಅವಿನಾಭಾವ ಸಂಬಂಧದ ಕಥೆ ಇಟ್ಟುಕೊಂಡು ನಿರ್ಮಿಸಿದ್ದ ’ನಾನು ಮತ್ತು ಗುಂಡ’ ಚಿತ್ರ ಎರಡೂವರೆ ವರ್ಷಗಳ ಹಿಂದೆ ತೆರೆಕಂಡು ಜನಮನ ಸೂರೆಗೊಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ  ಮುಂದುವರೆದ ಭಾಗವಾದ "ನಾನು ಮತ್ತು ಗುಂಡ -2" ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರನ್ನು ಕೆಜಿಎಫ್ ಖ್ಯಾತಿಯ ನಿರ್ಮಸಪಕ ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ಬಿಡುಗಡೆಗೊಳಿಸಿ ನಾನು ಮತ್ತು ಗುಂಡ ಭಾವನಾತ್ಮಕವಾಗಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ....

191

Read More...

Bank Of Bhaghyalakshmi.News

Wednesday, April 16, 2025

  *ದೀಕ್ಷಿತ್ ಶೆಟ್ಟಿ ಅಭಿನಯದ  "ಬ್ಯಾಂಕ್ of ಭಾಗ್ಯಲಕ್ಷ್ಮಿ" ಚಿತ್ರದ  ಮೊದಲ ಹಾಡು ಬಿಡುಗಡೆ.* .      *ಶಿವನ ಹಾಡು ಬಿಡುಗಡೆ ಮಾಡಿ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ* .    ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್  ನಿರ್ಮಾಣದ, "ದಿಯಾ", "ಬ್ಲಿಂಕ್" ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ "ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ" ಚಿತ್ರದ ಮೊದಲ ಹಾಡು MRT ಮ್ಯೂಸಿಕ್(ಲಹರಿ) ಮೂಲಕ ಬಿಡುಗಡೆಯಾಗಿದೆ. "ಪ್ರೇಮ ಪೂಜ್ಯಂ",  "ಕೌಸಲ್ಯ ಸುಪ್ರಜಾ ರಾಮ" ಖ್ಯಾತಿಯ ಬೃಂದಾ ಆಚಾರ್ಯ ಈ ಚಿತ್ರದ ....

210

Read More...

Vicky.Film News

Monday, April 14, 2025

  ವಿಕ್ಕಿ ಚಿತ್ರದ ಕಾಮಿಡಿ ಟ್ರೈಲರ್ ನವೀನ್ ಶಂಕರ್ ಬಿಡುಗಡೆ       ಮಧ್ಯಮ ವರ್ಗದ ಯುವಕನ‌ ಕನಸು ನನಸುಗಳ ಸುತ್ತ ನಡೆಯುವ ಘಟನೆಗಳನ್ನು ಹಾಸ್ಯಮಯವಾಗಿ ನಿರೂಪಿಸಿರುವ ಚಿತ್ರ ವಿಕ್ಕಿ. ದೀಪಕ್ ಎಸ್.  ಅವಂದಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರವನ್ನು ಕೇಸರಿನಂದನ ಸಿನಿ ಕ್ರಿಯೇಶನ್ಸ್ ಅಡಿ ನವನೀತ ಲಕ್ಷ್ಮಿ ನಿರ್ಮಿಸಿದ್ದಾರೆ. ಕೆ.ಆರ್.ಸುರೇಶ್ ಕಾರ್ಯಕಾರಿ ನಿರ್ಮಾಪಕರು.    ಇತ್ತೀಚೆಗೆ ನಡೆದ ಸಮಾರಂಭದಲ್ಲಿ  ತರುಣ್ ಸುಧೀರ್ ಅವರ  ತಾಯಿ ಮಾಲತಿ ಸುಧೀರ್ ಹಾಗೂ ನಟ ನವೀನ್ ಶಂಕರ್  ಈ ಚಿತ್ರದ ಟ್ರೈಲರ್ ನ್ನು  ಬಿಡುಗಡೆಗೊಳಿಸಿದರು.     ದಾವಣಗೆರೆ ಮೂಲದವರಾದ  ನಿರ್ದೇಶಕ ದೀಪಕ್ ಮಾತನಾಡುತ್ತ ನಿರ್ಮಾಪಕರ ....

195

Read More...

Yuddhakaanda.News

Sunday, April 13, 2025

  *ಪಾಂಚಜನ್ಯ ಮೊಳಗಿಸಿ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ "ಯುದ್ದ ಕಾಂಡ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್.*   ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರದ ಟ್ರೇಲರ್ ಅನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದರು. ಪಾಂಚಜನ್ಯ ಮೊಳಗಿಸಿ ಚಾಲನೆ‌ ನೀಡಿದರು. ನಂತರ ಅತಿಥಿಗಳಾಗಿ ಆಗಮಿಸಿದ್ದ ರವಿಚಂದ್ರನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.    ನಾನು ಬರುವಾಗ ಅಜೇಯ್‍ ರಾವ್ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಕೆಲವು ಸಂದರ್ಶನಗಳಲ್ಲಿ ಸಾಲ ಮಾಡಿದ್ದೇನೆ ಎಂದು ಅಜೇಯ್‍ ಹಲವು ಬಾರಿ ಹೇಳಿಕೊಂಡಿದ್ದಾರೆ. ....

208

Read More...

Kora.Film News

Saturday, April 12, 2025

  . *ಹಲವು ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಸುನಾಮಿ ಕಿಟ್ಟಿ ಅಭಿನಯದ "ಕೋರ" ಚಿತ್ರದ ಪ್ರೀ ರಿಲೀಸ್ ಇವೆಂಟ್*    *ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಏಪ್ರಿಲ್ 18 ರಂದು ತೆರೆಗೆ*   ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ "ಕೋರ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. "ಒರಟ" ಪ್ರಶಾಂತ್,  "ಬಿಗ್ ಬಾಸ್" ಖ್ಯಾತಿಯ ತನಿಶಾ ಕುಪ್ಪಂಡ, ರಜತ್, ಸಲಗ ಸೂರಿ, ಸಂಜಯ್ ಗೌಡ, ಎ.ಕೆ.ಮೂರ್ತಿ, ರಮೇಶ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಏಪ್ರಿಲ್ ....

246

Read More...

Kadeema.Film News

Tuesday, April 08, 2025

  ಖದೀಮ ಟ್ರೇಲರ್ ಮತ್ತು ಹಾಡು ಬಿಡುಗಡೆ          ಪೋಷಕ ಕಲಾವಿದರು ಹೊರತುಪಡಿಸಿ ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ *ಖದೀಮ* ಚಿತ್ರದ ಟ್ರೇಲರ್ ಮತ್ತು ಮೂರು ಹಾಡುಗಳ ಬಿಡುಗಡೆ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದ ತುಂಬಿದ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಶಿವೇಶು ಪ್ರೊಡಕ್ಷನ್ ಅಡಿಯಲ್ಲಿ ಅಮೇರಿಕಾ ನಿವಾಸಿ ಅನಿವಾಸಿ ಭಾರತೀಯ *ಟಿ.ಸಿವಕುಮಾರನ್* ಬಂಡವಾಳ ಹೂಡಿದ್ದಾರೆ. *ಯಶಸ್ವಿನಿ.ಆರ್ ಸಹ ನಿರ್ಮಾಪಕಿಯಾಗಿ*  ಗುರುತಿಸಿಕೊಂಡಿದ್ದಾರೆ. *ಸಾಯಿ ಪ್ರದೀಪ್ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ*. ಚಿತ್ರಕಥೆಯಲ್ಲಿ *ನಾಯಕನಾಗಿ ಚಂದನ್*, *ನಾಯಕಿಯಾಗಿ ಅನುಷಾಕೃಷ್ಣ* ಅಭಿನಯಸಿದ್ದಾರೆ.          ಈ ಸಂದರ್ಭದಲ್ಲಿ ಮಾತನಾಡಿದ ....

301

Read More...

Rickshaw Chalaka.News

Monday, April 07, 2025

  'ರಕ್ಷಾ ಚಾಲಕ’ ಬಂದ ಚಿರಂತ್ ; ಇದು ಪುನೀತ್ ರಾಜ್‍ಕುಮಾರ್ ಅರ್ಪಣೆ   ಗಾಂಧಿನಗರದಲ್ಲಿ ಹೊಸಬರ, ಹೊಸತನದ ಚಿತ್ರಗಳು ಬರ್ತಾನೇ ಇರುತ್ತವೆ. ಅದರಲ್ಲಿ ವಿಭಿನ್ನ ಕಥೆಯೊನ್ನುತ್ರು ಬರುವವರು ಗಮನ ಸೆಳೆಯುತ್ತಾರೆ. ಇದೀಗ ಅಂಥದ್ದೇ ಒಂದು ಸಿನಿಮಾ ಗಮನ ಸೆಳೆಯುತ್ತಿದ್ದು, ಅದೇ ರಕ್ಷಾ ಚಾಲಕ‌. ಚಿರಂತ್ ಎಂಬ ಯುವ ನಟ ಈ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಯಾಗಿದ್ದಾರೆ. ಹಾಡುಗಳಲ್ಲಿ, ಟೀಸರ್ ನಲ್ಲಿ ನೋಡಿದಾಗ ಚಿರಂತ್ ಹೊಸ ಹೀರೋ ಎನಿಸುವುದೇ ಇಲ್ಲ. ಪಕ್ಕ ತರಬೇತಿ ತೆಗೆದುಕೊಂಡೇ ಬಂದಿದ್ದರೆ ಎನಿಸಿತು.     ಈ ಸಿನಿಮಾದ ಬಗ್ಗೆ ಮಾತನಾಡಿದ ಚಿರಂತ್, ನಾನು ತುಂಬಾ ಲಕ್ಕಿ ಹೀರೋ ಆಗಿ ಅವಕಾಶ ಸಿಕ್ಕಿದ್ದು. ಲಾಕ್ಡೌನ್ ಎಲ್ಲಾ ಆದಾಗ ಆಟೋ ಡ್ರೈವರ್ ಕಷ್ಟಗಳನ್ನ ....

294

Read More...

Preethiya Huchcha.News

Monday, April 07, 2025

  ‌‌ಪ್ರೀತಿಯ ಹುಚ್ಚ ಟ್ರೈಲರ್ ವಿ.ಕೃಷ್ಣೇಗೌಡ ಬಿಡುಗಡೆ   ಹಾಸನದ ನೈಜಫಟನೆ ಆಧಾರಿತ     ‌ ‌‌‌ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ವಿ.ಕುಮಾರ್ ಅವರ ನಿರ್ಮಾಣ ಹಾಗೂ ನಿರ್ದೇಶನದ ಅಲ್ಲದೆ ಬಿ.ಜಿ.ನಂದಕುಮಾರ್ ಅವರ ಸಹ ನಿರ್ಮಾಣವಿರುವ ’ಪ್ರೀತಿಯ ಹುಚ್ಚ’ ಚಿತ್ರದ ಟ್ರೈಲರನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ವಿ.ಕೃಷ್ಣೇಗೌಡ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಟ್ರೈಲರ್ ಹಾಗೂ ಹಾಡುಗಳ ಪ್ರದರ್ಶನದ ನಂತರ ನಿರ್ಮಾಪಕ ನಂದಕುಮಾರ್ ಮಾತನಾಡುತ್ತ ಈ ಹಿಂದೆ ತುಂಬಾ ಸಿನಿಮಾ ಮಾಡಿ ಸುಮ್ಮನಾಗಿದ್ದೆ. ಕುಮಾರ್ ಬಂದು ಈ ಸಿನಿಮಾ ಬಗ್ಗೆ ಹೇಳಿದರು. ನಾನೂ ಚಿತ್ರ ನೋಡಿದಾಗ ವಿಶೇಷವಾಗಿದೆ ಎನಿಸಿತು. ಹಾಗಾಗಿ ರಿಲೀಸ್ ಮಾಡೋ ....

250

Read More...

Powerstar Dharege Doddavanu.News

Monday, April 07, 2025

  "ಪವರ್ ಸ್ಟಾರ್ ಧರೆಗೆ ದೊಡ್ಡವನು" ಅಭಿಮಾನಿಯ ಕಥೆಗೆ ಚಾಲನೆ.     ನೇತ್ರದಾನ.. ಮಹಾದಾನ... ಎನ್ನುವ ಕಥೆ ಹಿನ್ನೆಲೆಯಲ್ಲಿ ಸಾಗುವ ಚಿತ್ರ.     ಸ್ಯಾಂಡಲ್ ವುಡ್ ನಲ್ಲಿ ಅಭಿಮಾನಿಯ  ಸ್ಪೂರ್ತಿದಾಯಕ  ವಿಚಾರವೂ ಕಥೆಯ ರೂಪಕವಾಗಿ ಚಿತ್ರೀಕರಣಗೊಳ್ಳಲು ಸಿದ್ಧವಾಗಿರುವಂತಹ ಚಿತ್ರವೇ "ಪವರ್ ಸ್ಟಾರ್ ಧರೆಗೆ ದೊಡ್ಡವನು". ಈ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋ ಆವರಣದಲ್ಲಿ ನೆರವೇರಿತು. ಈ ಶುಭ ಸಂದರ್ಭದಲ್ಲಿ ನಿರ್ದೇಶಕ ಶಶಾಂಕ್ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ ಚಾಲನೆ ನೀಡಿದ್ದು,   ಹಿರಿಯ ನಟ ಸುಚೇಂದ್ರ ಪ್ರಸಾದ್ , ವಿತರಕ ರಮೇಶ್ ಬಾಬು ಸೇರಿದಂತೆ ಹಲವಾರು ಗಣ್ಯರು ಆಗಮಿಸಿ ಚಿತ್ರತಂಡಕ್ಕೆ ಶುಭವನ್ನು ಕೋರಿದರು.   ಇದೊಂದು ....

263

Read More...

Nimbiya Banada Myaga.News

Monday, April 07, 2025

  " *ನಿಂಬಿಯಾ ಬನಾದ ಮ್ಯಾಗ* " ಚಿತ್ರಕ್ಕೆ ಶಿವಣ್ಣ ದಂಪತಿ ಮೆಚ್ಚುಗೆ. ‌  ವರನಟ ಡಾ||ರಾಜಕುಮಾರ್ ಅವರ ಮೊಮ್ಮಗ ಷಣ್ಮುಖ ಗೋವಿಂದರಾಜ್ ನಾಯಕನಾಗಿ ಅಭಿನಯಿಸಿರುವ "ನಿಂಬಿಯಾ ಬನಾದ ಮ್ಯಾಗ’  ಚಿತ್ರ ಕಳೆದ ಶುಕ್ರವಾರ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಮಲೆನಾಡಿನ ಸೊಬಗು, ತಾಯಿ ಮಗನ ಸಂಬಂಧದ ದೃಶ್ಯಕಾವ್ಯವನ್ನು ಕಣ್ತುಂಬಿಕೊಂಡ ಪ್ರೇಕ್ಷಕರು ಮನಸಾರೆ ಹೊಗಳುತ್ತಿದ್ದಾರೆ. ಇತ್ತೀಚೆಗೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಸಹ ಈ ಚಿತ್ರವನ್ನು  ನೋಡಿ ತುಂಬಾ ಇಷ್ಟಪಟ್ಟಿದ್ದಾರೆ.   "ಇದು ನಮ್ಮ ಚಿತ್ರ ಅಂತ ಹೇಳುತ್ತಿಲ್ಲ.  ನಿಜಕ್ಕೂ ಒಂದು ಅದ್ಭುತ ದೃಶ್ಯಕಾವ್ಯವನ್ನು ನೋಡಿದ ....

241

Read More...

Golden Star Ganesh.New Film News

Sunday, April 06, 2025

  *ರಾಮನವಮಿಯ ದಿನ ಗಣೇಶನ ಸನ್ನಿಧಿಯಲ್ಲಿ ಆರಂಭವಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ* .                   *S C ರವಿ ಭದ್ರಾವತಿ ನಿರ್ಮಾಣದ ಈ ನೂತನ ಚಿತ್ರಕ್ಕೆ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ* .       ರಾಮನವಮಿಯ ಶುಭದಿನದಂದು ಬಸವೇಶ್ವರ ನಗರದಲ್ಲಿರುವ ‌ಗಣೇಶನ ದೇವಸ್ಥಾನದಲ್ಲಿ ಎಸ್ ಎನ್ ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ನಿರ್ಮಾಪಕ ರವಿ ಅವರ ಸಹೋದರಿಯರು "ಪ್ರೊಡಕ್ಷನ್ ನಂ ೧" ಚಿತ್ರದ ಮೊದಲ ....

224

Read More...

Bande Saheb.News

Saturday, April 05, 2025

  *ನಟ ಶರಣ್ ಅವರಿಂದ ಅನಾವರಣವಾಯಿತು "ಬಂಡೆ ಸಾಹೇಬ್" ಚಿತ್ರದ ಟೀಸರ್**   *ತರುಣ್ ಸುಧೀರ್, ರಾಜು ಗೌಡ ಹಾಗೂ ದಯಾನಂದ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ.** .     ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರಹಿಡಿಯುವ ಸಂದರ್ಭದಲ್ಲಿ ಶೂಟೌಟ್ ಗೆ ಬಲಿಯಾದ ದಕ್ಷ ಪೊಲೀಸ್ ಅಧಿಕಾರಿ(ಪಿ.ಎಸ್.ಐ) ಹುತಾತ್ಮ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಚಿತ್ರ "ಬಂಡೆ ಸಾಹೇಬ್". ಇತ್ತೀಚೆಗೆ ಈ ಚಿತ್ರದ ಟೀಸರ್ ಅನಾವರಣ ಸಮಾರಂಭ ನಡೆಯಿತು. ನಟ ಶರಣ್ ಈ ಚಿತ್ರದ ಟೀಸರ್ ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ಅಪ್ಪು ಅವರಿಗಾಗಿ ಚಿತ್ರತಂಡ ಹಾಡೊಂದನ್ನು ಅರ್ಪಿಸಿದೆ.‌ ಈ ಹಾಡನ್ನು ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ‌ ....

452

Read More...

Yuddha Kaanda.News

Thursday, April 03, 2025

  *ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ "ಯುದ್ದ ಕಾಂಡ".*   ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   "ಯುದ್ಧಕಾಂಡ"  ಪ್ರತಿಯೊಬ್ಬ ಮಹಿಳೆಯು ನೋಡಲೇ ಬೇಕಾದ ಚಿತ್ರ.  ಮಹಿಳೆಯರ ಮೇಲೆ ಯಾವ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ ಎಂದು ತೋರಿಸುತ್ತಿರುವ ಚಿತ್ರವೂ ಹೌದು. ನೊಂದ ಮಹಿಳೆಯರನ್ನು ಪ್ರತಿನಿಧಿಸುವ  ಪಾತ್ರವನ್ನು ಅರ್ಚನಾ ಜೋಯಿಸ್ ಅದ್ಭುತವಾಗಿ ....

192

Read More...

Jhonty Son Of Jayraj.News

Thursday, April 03, 2025

  ಜಾಂಟಿ ಸನ್ ಆಫ್ ಜಯರಾಜ್ ಅಮ್ಮನ ಭಾವುಕ ಗೀತೆ        *ಜಾಂಟಿ ಸನ್ ಆಫ್ ಜಯರಾಜ್* ಚಿತ್ರದಲ್ಲಿ ಬರುವ ’ಲೋಕದ ಮೂಲ ಬ್ರಹ್ಮನಂತೆ, ಪ್ರೀತಿಯ ಮೂಲ ಅಮ್ಮನಂತೆ, ಅಮ್ಮ ಕ್ಷಮಿಸು’ ಎನ್ನುವ ಭಾವುಕ ಗೀತೆಯನ್ನು ವಿಕಟಕವಿ ಯೋಗರಾಜಭಟ್ ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷೀ ಬಿಡುಗಡೆ ಮಾಡಿದರು. ಚಿತ್ರರಂಗದಲ್ಲಿ ಎರಡು ದಶಕಗಳ ಕಾಲ ಪ್ರಚಾರ ಕಾರ್ಯದಲ್ಲಿ ಅನುಭವ ಹೊಂದಿರುವ *ಸುಗೂರುಕುಮಾರ್* ಪ್ರಥಮ ಅನುಭವ ಎನ್ನುವಂತೆ ನಿರ್ಮಾಣ ಮಾಡಿದ್ದಾರೆ.          *ಕತೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ಆನಂದರಾಜ್* ಮಾತನಾಡಿ, ಅಮ್ಮನ ಗೀತೆಗೆ ಪಲ್ಲವಿ ಬರೆದು ರಾಗ ಸಂಯೋಜಿಸಲು ವಿಜೇತಮಂಜೇಹ ಅವರಿಗೆ ಕಳುಹಿಸಲಾಯತು. ಅವರು ಟ್ಯೂನ್ ಸಿದ್ದಪಡಿಸಿದ್ದನ್ನು ....

240

Read More...
Copyright@2018 Chitralahari | All Rights Reserved. Photo Journalist K.S. Mokshendra,